<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Former CM Siddaramaiah&#039;s letter to CM Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/former-cm-siddaramaiahs-letter-to-cm-yeddyurappa/feed/" rel="self" type="application/rss+xml" />
	<link>https://www.justkannada.in/tag/former-cm-siddaramaiahs-letter-to-cm-yeddyurappa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 09 May 2021 05:15:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Former CM Siddaramaiah&#039;s letter to CM Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/former-cm-siddaramaiahs-letter-to-cm-yeddyurappa/</link>
	<width>32</width>
	<height>32</height>
</image> 
	<item>
		<title>ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ</title>
		<link>https://www.justkannada.in/former-cm-siddaramaiahs-letter-to-cm-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Sun, 09 May 2021 05:15:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Former CM Siddaramaiah's letter to CM Yeddyurappa]]></category>
		<guid isPermaLink="false">https://www.justkannada.in/?p=64652</guid>

					<description><![CDATA[<p>ಬೆಂಗಳೂರು: ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು. ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು [&#8230;]</p>
<p>The post <a href="https://www.justkannada.in/former-cm-siddaramaiahs-letter-to-cm-yeddyurappa/">ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು:</strong> ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ.<br />
ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು.</p>
<p>ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.</p>
<p>ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಇಲ್ಲೇ ಬಳಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಬೇಕು. ಆಕ್ಸಿಜನ್ ಸಿಲಿಂಡರ್ ಮಾರಾಟ ದಂಧೆಗೆ ಕಡಿವಾಣ ಹಾಕಿ ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಆಕ್ಸಿಜನ್ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.<img decoding="async" class="aligncenter size-medium wp-image-64248" src="https://www.justkannada.in/wp-content/uploads/2021/05/siddara-300x166.jpg" alt="chamarajanagar-28-people-died-due-lack-of-oxygen-former-cm-siddaramaiah" width="300" height="166" /></p>
<p>The post <a href="https://www.justkannada.in/former-cm-siddaramaiahs-letter-to-cm-yeddyurappa/">ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
