<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>found Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/found/feed/" rel="self" type="application/rss+xml" />
	<link>https://www.justkannada.in/tag/found/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 09 Jul 2026 05:01:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>found Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/found/</link>
	<width>32</width>
	<height>32</height>
</image> 
	<item>
		<title>ವಯನಾಡಿನಲ್ಲಿ ಭೂಕುಸಿತ ದುರಂತ: ಮತ್ತೊಂದು ಶವ ಪತ್ತೆ: ಅವಶೇಷಗಳಡಿ ಹುದುಗಿದವರು ಇನ್ನೂ ನಾಪತ್ತೆ</title>
		<link>https://www.justkannada.in/landslide-wayanad/</link>
		
		<dc:creator><![CDATA[prashanth]]></dc:creator>
		<pubDate>Thu, 09 Jul 2026 05:01:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Another]]></category>
		<category><![CDATA[body]]></category>
		<category><![CDATA[found]]></category>
		<category><![CDATA[Landslide]]></category>
		<category><![CDATA[Wayanad]]></category>
		<guid isPermaLink="false">https://www.justkannada.in/?p=157068</guid>

					<description><![CDATA[<p>ವೈನಾಡು,ಜುಲೈ,9,2026 (www.justkannada.in): ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇದೀಗ ಮತ್ತೊಂದು ಶವ ಪತ್ತೆಯಾಗಿದ್ದು ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಜೆಸಿಬಿ ಯಂತ್ರದಲ್ಲಿ ಮಣ್ಣು ಸರಿಸುವಾಗ ಶವ ಪತ್ತೆಯಾಗಿದ್ದು ಮಣ್ಣು ಕುಸಿದ ಸ್ಥಳದಲ್ಲಿ ಸಿಬ್ಬಂದಿ ಶೋಧ ನಡೆಸುತ್ತಿದ್ದು, ಭೂಕುಸಿತದಲ್ಲಿ ನಾಪತ್ತೆಯಾದ ಐವರ ಪೈಕಿ ಮತ್ತೊಬ್ಬ ಶವವಾಗಿ ಪತ್ತೆಯಾಗಿದ್ದಾರೆ. ಇನ್ನುಳಿದ ನಾಲ್ವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ ಅವಶೇಷಗಳ ಅಡಿಯಲ್ಲಿ ಹುದುಗಿಹೋದವರು ಇನ್ನೂ ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವವರು ಬದುಕಿರುವುದು ಅನುಮಾನ ಎನ್ನಲಾಗಿದೆ. ಮೀನಾಕ್ಷಿ ವಿಲಾಸ್ ನದಿಯಲ್ಲಿ ಇಂದು [&#8230;]</p>
<p>The post <a href="https://www.justkannada.in/landslide-wayanad/">ವಯನಾಡಿನಲ್ಲಿ ಭೂಕುಸಿತ ದುರಂತ: ಮತ್ತೊಂದು ಶವ ಪತ್ತೆ: ಅವಶೇಷಗಳಡಿ ಹುದುಗಿದವರು ಇನ್ನೂ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವೈನಾಡು,ಜುಲೈ,9,2026 (<a href="http://www.justkannada.in">www.justkannada.in</a>):</strong> ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇದೀಗ ಮತ್ತೊಂದು ಶವ ಪತ್ತೆಯಾಗಿದ್ದು ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜೆಸಿಬಿ ಯಂತ್ರದಲ್ಲಿ ಮಣ್ಣು ಸರಿಸುವಾಗ ಶವ ಪತ್ತೆಯಾಗಿದ್ದು ಮಣ್ಣು ಕುಸಿದ ಸ್ಥಳದಲ್ಲಿ ಸಿಬ್ಬಂದಿ ಶೋಧ ನಡೆಸುತ್ತಿದ್ದು, ಭೂಕುಸಿತದಲ್ಲಿ ನಾಪತ್ತೆಯಾದ ಐವರ ಪೈಕಿ ಮತ್ತೊಬ್ಬ ಶವವಾಗಿ ಪತ್ತೆಯಾಗಿದ್ದಾರೆ. ಇನ್ನುಳಿದ ನಾಲ್ವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ</p>
<p>ಅವಶೇಷಗಳ ಅಡಿಯಲ್ಲಿ ಹುದುಗಿಹೋದವರು ಇನ್ನೂ ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವವರು ಬದುಕಿರುವುದು ಅನುಮಾನ ಎನ್ನಲಾಗಿದೆ. ಮೀನಾಕ್ಷಿ ವಿಲಾಸ್ ನದಿಯಲ್ಲಿ ಇಂದು ಎನ್​ಡಿಆರ್​ಎಫ್ ಸಿಬ್ಬಂದಿಯಿಂದ ಶೋಧಕಾರ್ಯ ನಡೆಯಲಿದ್ದು ಇಂದು ಮಳೆಯ ಆರ್ಭಟ ನಿನ್ನೆಗಿಂತ ಕೊಂಚ ತಗ್ಗಿದೆ.<img decoding="async" class="aligncenter size-full wp-image-156991" src="https://www.justkannada.in/wp-content/uploads/2026/07/land1.jpg" alt="" width="500" height="321" srcset="https://www.justkannada.in/wp-content/uploads/2026/07/land1.jpg 500w, https://www.justkannada.in/wp-content/uploads/2026/07/land1-300x193.jpg 300w, https://www.justkannada.in/wp-content/uploads/2026/07/land1-150x96.jpg 150w" sizes="(max-width: 500px) 100vw, 500px" /></p>
<p>ನಾಪತ್ತೆಯಾದವರ ಪತ್ತೆಗಾಗಿ ನಿರಂತರವಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ. ಈ ಕುರಿತು ಮಾತನಾಡಿರುವ ಕೇರಳಂ ಮುಖ್ಯಮಂತ್ರಿ ಸತೀಶನ್, ವಯನಾಡು ಜಿಲ್ಲೆಯನ್ನ ಭೂಕುಸಿತ ಪ್ರದೇಶ ಎಂದು ಬಿಂಬಿಸಬೇಡಿ. ಒಂದು ಕಡೆ ಮಾತ್ರ ಭೂಕುಸಿತವಾಗಿದೆ. ನಾಪತ್ತೆಯಾಗಿರುವವರಿಗಾಗಿ ಶೋಧಕಾರ್ಯ ನಡೆಸಲಾಗುವುದು ಎಂದಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Landslide, Wayanad, Another, body, found</p>
<p>The post <a href="https://www.justkannada.in/landslide-wayanad/">ವಯನಾಡಿನಲ್ಲಿ ಭೂಕುಸಿತ ದುರಂತ: ಮತ್ತೊಂದು ಶವ ಪತ್ತೆ: ಅವಶೇಷಗಳಡಿ ಹುದುಗಿದವರು ಇನ್ನೂ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ</title>
		<link>https://www.justkannada.in/kaveri-river-doctor-body/</link>
		
		<dc:creator><![CDATA[prashanth]]></dc:creator>
		<pubDate>Fri, 26 Jun 2026 10:48:37 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[body]]></category>
		<category><![CDATA[doctor]]></category>
		<category><![CDATA[found]]></category>
		<category><![CDATA[Kaveri River]]></category>
		<category><![CDATA[Mutatti]]></category>
		<guid isPermaLink="false">https://www.justkannada.in/?p=156582</guid>

					<description><![CDATA[<p>ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಐವರು ಒಂದೇ ಕುಟುಂಬದ ಸದಸ್ಯರು ನೀರುಪಾಲಾಗಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ, ಇದೀಗ ವೈದ್ಯರೊಬ್ಬರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ನಿವಾಸಿ ಹಾಗೂ ವೈದ್ಯರಾಗಿದ್ದ ಡಾ. ರಕ್ಷಿತ್ ಗೌಡ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ [&#8230;]</p>
<p>The post <a href="https://www.justkannada.in/kaveri-river-doctor-body/">ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ, ಜೂನ್,26,2026 (<a href="http://www.justkannada.in">www.justkannada.in</a>):  </strong>ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಐವರು ಒಂದೇ ಕುಟುಂಬದ ಸದಸ್ಯರು ನೀರುಪಾಲಾಗಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ, ಇದೀಗ ವೈದ್ಯರೊಬ್ಬರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ನಿವಾಸಿ ಹಾಗೂ ವೈದ್ಯರಾಗಿದ್ದ ಡಾ. ರಕ್ಷಿತ್ ಗೌಡ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.<img loading="lazy" decoding="async" class="aligncenter size-full wp-image-121350" src="https://www.justkannada.in/wp-content/uploads/2024/03/water-death.jpg" alt="" width="500" height="300" srcset="https://www.justkannada.in/wp-content/uploads/2024/03/water-death.jpg 500w, https://www.justkannada.in/wp-content/uploads/2024/03/water-death-300x180.jpg 300w, https://www.justkannada.in/wp-content/uploads/2024/03/water-death-150x90.jpg 150w" sizes="auto, (max-width: 500px) 100vw, 500px" /></p>
<p>ಇತ್ತೀಚೆಗೆ ಮುತ್ತತ್ತಿ ಕಾವೇರಿ ನದಿಯಲ್ಲಿ ಸೆಲ್ಫಿ ಹಾಗೂ ಫೋಟೋ ತೆಗೆಯುವ ವೇಳೆ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದ ದುರಂತ ಸಂಭವಿಸಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಂದು ಜೀವಹಾನಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Mutatti, Kaveri river, doctor, Body, found</p>
<p>The post <a href="https://www.justkannada.in/kaveri-river-doctor-body/">ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು</title>
		<link>https://www.justkannada.in/marijuana-mandya-jail/</link>
		
		<dc:creator><![CDATA[prashanth]]></dc:creator>
		<pubDate>Mon, 20 Apr 2026 06:19:33 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[found]]></category>
		<category><![CDATA[Mandya jail]]></category>
		<category><![CDATA[marijuana]]></category>
		<category><![CDATA[Mobile]]></category>
		<guid isPermaLink="false">https://www.justkannada.in/?p=153915</guid>

					<description><![CDATA[<p>ಮಂಡ್ಯ ,ಏಪ್ರಿಲ್,20,2026 (www.justkannada.in): ಮಂಡ್ಯದ ಕಾರಾಗೃಹದಲ್ಲಿ ಗಾಂಜಾ ಮತ್ತು ಮೊಬೈಲ್ ಗಳು ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. ಮಂಡ್ಯ ಕಾರಾಗೃಹದಲ್ಲಿ ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿಇದು ಸೆರೆಯಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಖದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ. ನಂತರ ಈ ಬಾಲನ್ನು ಕೈದಿ ನಾಗ ಎಂಬಾತ  ತೆಗೆದುಕೊಂಡಿದ್ದು ಈ ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. [&#8230;]</p>
<p>The post <a href="https://www.justkannada.in/marijuana-mandya-jail/">ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ ,ಏಪ್ರಿಲ್,20,2026 (www.justkannada.in):</strong> ಮಂಡ್ಯದ ಕಾರಾಗೃಹದಲ್ಲಿ ಗಾಂಜಾ ಮತ್ತು ಮೊಬೈಲ್ ಗಳು ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಡ್ಯ ಕಾರಾಗೃಹದಲ್ಲಿ ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿಇದು ಸೆರೆಯಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಖದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ.</p>
<p>ನಂತರ ಈ ಬಾಲನ್ನು ಕೈದಿ ನಾಗ ಎಂಬಾತ  ತೆಗೆದುಕೊಂಡಿದ್ದು ಈ ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. ನಂತರ ನಾಗನ ಸೆಲ್ ಪರಿಶೀಲನೆ  ನಡೆಸಿ ಬಾಲ್ ಓಪನ್ ಮಾಡಿದಾಗ ಹತ್ತು ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Marijuana, mobile, found, Mandya jail</p>
<p>The post <a href="https://www.justkannada.in/marijuana-mandya-jail/">ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ</title>
		<link>https://www.justkannada.in/newborn-baby-girl-found/</link>
		
		<dc:creator><![CDATA[prashanth]]></dc:creator>
		<pubDate>Sat, 11 Apr 2026 12:59:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[baby girl]]></category>
		<category><![CDATA[found]]></category>
		<category><![CDATA[Kodagu]]></category>
		<category><![CDATA[Newborn]]></category>
		<category><![CDATA[rescued]]></category>
		<guid isPermaLink="false">https://www.justkannada.in/?p=153635</guid>

					<description><![CDATA[<p>ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ. ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ [&#8230;]</p>
<p>The post <a href="https://www.justkannada.in/newborn-baby-girl-found/">ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಡಗು,ಏಪ್ರಿಲ್,11,2026 (<a href="http://www.justkannada.in">www.justkannada.in</a>):</strong>  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.</p>
<p>ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Newborn, baby girl, found, rescued, Kodagu</p>
<p>The post <a href="https://www.justkannada.in/newborn-baby-girl-found/">ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲೋಕಾಯುಕ್ತ ದಾಳಿ : ಅಧಿಕಾರಿ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ</title>
		<link>https://www.justkannada.in/lokayukta-raid-illegal-assets/</link>
		
		<dc:creator><![CDATA[prashanth]]></dc:creator>
		<pubDate>Sat, 11 Apr 2026 05:45:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[found]]></category>
		<category><![CDATA[Illegal assets]]></category>
		<category><![CDATA[Lokayukta]]></category>
		<category><![CDATA[raid]]></category>
		<category><![CDATA[worth Rs 14 crore]]></category>
		<guid isPermaLink="false">https://www.justkannada.in/?p=153598</guid>

					<description><![CDATA[<p>ಬೆಳಗಾವಿ,ಏಪ್ರಿಲ್,11,2026 (www.justkannada.in):  ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು ಈ ವೇಳೆ 14 ಕೋಟಿ .ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಅಲ್ಲದೆ 3.12 [&#8230;]</p>
<p>The post <a href="https://www.justkannada.in/lokayukta-raid-illegal-assets/">ಲೋಕಾಯುಕ್ತ ದಾಳಿ : ಅಧಿಕಾರಿ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಏಪ್ರಿಲ್,11,2026 (<a href="http://www.justkannada.in">www.justkannada.in</a>):</strong>  ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು ಈ ವೇಳೆ 14 ಕೋಟಿ .ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಅಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ.</p>
<p>ಹಾಗೆಯೇ ಅಜಯ್ ಸಿಂಗ್ ರಜಪೊತ್ ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನುಹೊಂದಿದ್ದಾರೆ. ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.</p>
<p>Key words: Lokayukta, raid,  Illegal assets, worth Rs 14 crore, found</p>
<p>The post <a href="https://www.justkannada.in/lokayukta-raid-illegal-assets/">ಲೋಕಾಯುಕ್ತ ದಾಳಿ : ಅಧಿಕಾರಿ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</title>
		<link>https://www.justkannada.in/missing-girl-found-dead-manikyadhara/</link>
		
		<dc:creator><![CDATA[prashanth]]></dc:creator>
		<pubDate>Fri, 10 Apr 2026 07:15:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[14 year-]]></category>
		<category><![CDATA[dead]]></category>
		<category><![CDATA[found]]></category>
		<category><![CDATA[Manikyadhara]]></category>
		<category><![CDATA[missing]]></category>
		<category><![CDATA[old girl]]></category>
		<guid isPermaLink="false">https://www.justkannada.in/?p=153557</guid>

					<description><![CDATA[<p>ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 [&#8230;]</p>
<p>The post <a href="https://www.justkannada.in/missing-girl-found-dead-manikyadhara/">ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಏಪ್ರಿಲ್,10,2026 (<a href="http://www.justkannada.in">www.justkannada.in</a>):</strong> ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು.</p>
<p>ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 ಸಾವಿರ ಅಡಿ ಕೆಳಗೆ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.</p>
<p>Key words: Missing, 14-year, old girl, found ,dead, Manikyadhara</p>
<p>The post <a href="https://www.justkannada.in/missing-girl-found-dead-manikyadhara/">ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು</title>
		<link>https://www.justkannada.in/toxic-found-soft-drink/</link>
		
		<dc:creator><![CDATA[prashanth]]></dc:creator>
		<pubDate>Thu, 05 Mar 2026 06:14:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[complaint]]></category>
		<category><![CDATA[found]]></category>
		<category><![CDATA[soft drink]]></category>
		<category><![CDATA[State Children's Commission]]></category>
		<category><![CDATA[toxic]]></category>
		<guid isPermaLink="false">https://www.justkannada.in/?p=152129</guid>

					<description><![CDATA[<p>ಬೆಂಗಳೂರು,ಮಾರ್ಚ್,5,2026 (www.justkannada.in): ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು ಇದೀಗ ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದ್ದು ಈ ಸಂಬಂಧ ರಾಜ್ಯ ಮಕ್ಕಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಜ್ಯೂಸ್ ಮಾದರಿಯ  buzz ballz ಟಿನ್ ರೂಪದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದ್ದು ಇದರಲ್ಲಿ ಅಧಿಕ ಸಕ್ಕರೆಮಟ್ಟ ಮತ್ತು ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದೆ. ರಾಜ್ಯ .ಮಕ್ಕಳ ಆಯೋಗ ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು buzz ballz ಟಿನ್ ರೂಪದ ಕೂಲ್ ಡ್ರಿಂಕ್ಸ್ [&#8230;]</p>
<p>The post <a href="https://www.justkannada.in/toxic-found-soft-drink/">ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,5,2026 (<a href="http://www.justkannada.in">www.justkannada.in</a>):</strong> ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು ಇದೀಗ ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದ್ದು ಈ ಸಂಬಂಧ ರಾಜ್ಯ ಮಕ್ಕಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜ್ಯೂಸ್ ಮಾದರಿಯ  buzz ballz ಟಿನ್ ರೂಪದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದ್ದು ಇದರಲ್ಲಿ ಅಧಿಕ ಸಕ್ಕರೆಮಟ್ಟ ಮತ್ತು ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದೆ.</p>
<p>ರಾಜ್ಯ .ಮಕ್ಕಳ ಆಯೋಗ ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು buzz ballz ಟಿನ್ ರೂಪದ ಕೂಲ್ ಡ್ರಿಂಕ್ಸ್   ಮುಕ್ತವಾಗಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡದಂತೆ  ಕರ್ನಾಟಕ ರಾಜ್ಯ ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದೆ ಎನ್ನಲಾಗಿದೆ.</p>
<p>Key words: Toxic, found, soft drink, complaint,  State Children&#8217;s Commission</p>
<p>The post <a href="https://www.justkannada.in/toxic-found-soft-drink/">ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡ್ರಗ್ಸ್ ಪತ್ತೆ: ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ- ಸಂಸದ ಯದುವೀರ್</title>
		<link>https://www.justkannada.in/mp-yaduveer-36/</link>
		
		<dc:creator><![CDATA[prashanth]]></dc:creator>
		<pubDate>Sat, 31 Jan 2026 10:39:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Drugs]]></category>
		<category><![CDATA[fail]]></category>
		<category><![CDATA[found]]></category>
		<category><![CDATA[MP Yaduveer]]></category>
		<category><![CDATA[Mysore.]]></category>
		<category><![CDATA[police]]></category>
		<guid isPermaLink="false">https://www.justkannada.in/?p=150908</guid>

					<description><![CDATA[<p>ಮೈಸೂರು,ಜನವರಿ,31,2026 (www.justkannada.in):  ಮೈಸೂರಿನಲ್ಲಿ ಮತ್ತೆ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ವಿಚಾರ ಸಂಬಂಧ ಕರ್ನಾಟಕ ಪೊಲೀಸರು ವಿಫಲ ಆಗಿದ್ದಾರೆ. ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ ಆಗಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಹೆಬ್ಬಾಳದಲ್ಲಿ ಎನ್ ಸಿಬಿ ರೇಡ್ ಮಾಡಿದ್ದಾರೆ. ಗೃಹ ಸಚಿವರು, ಪೊಲೀಸ್ ಕಮಿಷನರ್ ಇಬ್ಬರು ಏನು ಸಿಕ್ಕಿಲ್ಲ ಅಂತ ಹೇಳಿದರು. ಆದರೆ NCB ಅವರು 10ಕೋಟಿ ಮೌಲ್ಯದ ಡ್ರಗ್ಸ್ ಹಾಗೂ [&#8230;]</p>
<p>The post <a href="https://www.justkannada.in/mp-yaduveer-36/">ಡ್ರಗ್ಸ್ ಪತ್ತೆ: ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,31,2026 (<a href="http://www.justkannada.in">www.justkannada.in</a>):</strong>  ಮೈಸೂರಿನಲ್ಲಿ ಮತ್ತೆ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ವಿಚಾರ ಸಂಬಂಧ ಕರ್ನಾಟಕ ಪೊಲೀಸರು ವಿಫಲ ಆಗಿದ್ದಾರೆ. ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ ಆಗಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಹೆಬ್ಬಾಳದಲ್ಲಿ ಎನ್ ಸಿಬಿ ರೇಡ್ ಮಾಡಿದ್ದಾರೆ. ಗೃಹ ಸಚಿವರು, ಪೊಲೀಸ್ ಕಮಿಷನರ್ ಇಬ್ಬರು ಏನು ಸಿಕ್ಕಿಲ್ಲ ಅಂತ ಹೇಳಿದರು. ಆದರೆ NCB ಅವರು 10ಕೋಟಿ ಮೌಲ್ಯದ ಡ್ರಗ್ಸ್ ಹಾಗೂ ಮಾದಕ ದ್ರವ್ಯಗಳು ಪತ್ತೆಯಾಗಿರುವ ಬಗ್ಗೆ ಪ್ರಕಟಣೆ ಹೊರಡಿಸಿದೆ. ಎನ್ ಸಿಬಿ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ಇಲ್ಲದಿದ್ದರೆ ಮೈಸೂರಿನ ಡ್ರಗ್ಸ್ ಬಗ್ಗೆ ಗೊತ್ತಾಗುತ್ತಿರಲಿಲ್ಲ. ಆದರೆ ಡ್ರಗ್ಸ್ ಸಿಂಡಿಕೇಟ್ ಉತ್ಪಾದನೆ ಮಾಡುವ ಜಾಗವನ್ನೇ ಎನ್ ಸಿಬಿ ರೇಡ್ ಮಾಡಿದೆ ಎಂದರು.</p>
<p>ಡೆಲ್ಲಿ ಪೊಲೀಸರು ಮಹಾರಾಷ್ಟ್ರ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಪತ್ತೆ ಮಾಡುತ್ತಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಅನ್ನೋದು ಗೊತ್ತಾಗುತ್ತಿದೆ. ನಮ್ಮ ಪೊಲೀಸರು ಏನು ಮಾಡುತ್ತಿದ್ದಾರೆ ಅನ್ನೋ ಅನುಮಾನ ಮೂಡಿದೆ. ಡ್ರಗ್ಸ್ ವಿಚಾರದಲ್ಲಿ ಮೈಸೂರು ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಯಾವುದೇ ಡ್ರಗ್ಸ್ ಸಿಕ್ಕಿಲ್ಲ ಅಂತ ಮೈಸೂರು ಪೊಲೀಸರು ಹಾಗೂ ಗೃಹ ಸಚಿವರು ಹೇಳಿದ್ದಾರೆ. ಇದು ನಿಜಕ್ಕೂ ಖಂಡನೀಯ. ಪೊಲೀಸರು ಕೂಡ ಶಾಮೀಲಾಗಿದ್ದಾರಾ ಅನ್ನೋ ಅನುಮಾನ ಮೂಡಿದೆ ಎಂದು ಸಂಸದ ಯದುವೀರ್ ತಿಳಿಸಿದರು.</p>
<p>ಮೈಸೂರು ಪೊಲೀಸರು ಹಾಗೂ ಗೃಹ ಸಚಿವರು ಏನು ಸಿಕ್ಕಿಲ್ಲ ಅಂತ ಹೇಳಿದರು. ಆದರೆ 10ಕೋಟಿ ಮೌಲ್ಯದ ಡ್ರಗ್ಸ್ ಸಿಕ್ಕಿದೆ . ರಾಸಾಯನಿಕ ವಸ್ತುಗಳು ಸಿಕ್ಕಿದೆ. ನಿಜಕ್ಕೂ ಪೊಲೀಸರು ಸತ್ಯ ಮುಚ್ಚಿಡಲು ಪ್ರಯತ್ನ  ಮಾಡಿದರಾ ಎನ್ನುವ ಅನುಮಾನ ಮೂಡೋದು ಸಹಜ. ಆದರೆ ನಿಜಕ್ಕೂ ರಾಜ್ಯ ಸರ್ಕಾರ ಆಡಳಿತ ಸಂಪೂರ್ಣ ಕುಸಿದಿದೆ ಅನ್ನೋದು ಗೊತ್ತಾಗತ್ತೆ. ಅಧಿಕಾರಿಗಳು ಸೂಕ್ತವಾಗಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸಂಸದ ಯದುವೀರ್ ಬೇಸರ ವ್ಯಕ್ತಪಡಿಸಿದರು.</p>
<p>ಸಿಎಂ ಸಿದ್ದರಾಮಯ್ಯ ಅವರು ಸವಾಲ್ ಆಗಿ ಈ ಪ್ರಕರಣವನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಒಂದು ಸ್ಪೆಷಲ್ ಟೀಮ್ ಮಾಡಬೇಕು. ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕು. ಮೈಸೂರಿನಲ್ಲಿ ಅನೇಕ ಪ್ರಕರಣಗಳು ನಡೆಯುತ್ತಿದೆ. ಮೈಸೂರಿನ ರೇಪ್ ಅಂಡ್ ಮರ್ಡರ್, ಹುಬ್ಬಳ್ಳಿ , ಬಳ್ಳಾರಿ ಪ್ರಕರಣ ಎಲ್ಲಾ ಕಡೆ ಪೊಲೀಸರು ವಿಫಲ ಆಗಿದ್ದಾರೆ. ಗೃಹ ಇಲಾಖೆ ವಿಫಲ ಆಗಿದೆ. ಮೈಸೂರಿನ ಹೆಸರು ರಾಷ್ಟ್ರ ಮಟ್ಟದಲ್ಲಿ ಹಾಳಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ಇನ್ನಾದರೂ ಡ್ರಗ್ಸ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದರು.</p>
<p>ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಅವರ ದಾಖಲೆಗೆ ಡ್ರಗ್ಸ್ ಪ್ರಕರಣಗಳು, ರೇಪ್ ಅಂಡ್ ಮರ್ಡರ್ ಪ್ರಕರಣಗಳು ಕೂಡ ಸೇರಬೇಕು. ಮೈಸೂರಿನವರೇ ಆದ ಸಿದ್ದರಾಮಯ್ಯ ಗಮನಿಸಬೇಕು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ ಹೇಳಲಿ. ನಾನು ಮತ್ತೊಮ್ಮೆ ಡ್ರಗ್ಸ್ ಬಗ್ಗೆ ಕೇಂದ್ರ ಗೃಹ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಯದುವೀರ್ ತಿಳಿಸಿದರು.</p>
<p>Key words: Drugs, found, Mysore, police, fail, MP Yaduveer</p>
<p>The post <a href="https://www.justkannada.in/mp-yaduveer-36/">ಡ್ರಗ್ಸ್ ಪತ್ತೆ: ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕೊನೆಗೂ ಪತ್ತೆ: ಸರ್ಕಾರಿ ಸ್ಥಳದಲ್ಲೇ ನಿರ್ಮಾಣಕ್ಕೆ ಸಮ್ಮತಿ</title>
		<link>https://www.justkannada.in/k-s-puttannaiah-statue/</link>
		
		<dc:creator><![CDATA[prashanth]]></dc:creator>
		<pubDate>Fri, 19 Dec 2025 11:51:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[found]]></category>
		<category><![CDATA[K.S. Puttannaiah]]></category>
		<category><![CDATA[Mysore.]]></category>
		<category><![CDATA[statue]]></category>
		<guid isPermaLink="false">https://www.justkannada.in/?p=149247</guid>

					<description><![CDATA[<p>ಮೈಸೂರು,ಡಿಸೆಂಬರ್,19,2025 (www.justkannada.in): ಇಲವಾಲದಲ್ಲಿ ಅನಾವರಣ ಮಾಡಬೇಕಿದ್ದ ರೈತ ನಾಯಕ ದಿ. ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕಳುವು ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಕಳವಾಗಿದ್ದ ಪುಟ್ಟಣ್ಣಯ್ಯ ಪ್ರತಿಮೆ ಇದೀಗ ಪೊಲೀಸ್ ಠಾಣೆಯಲ್ಲಿಯೇ ಇದ್ದು, ಇಲವಾಲ ಠಾಣೆ ಪೊಲೀಸರೇ ಪ್ರತಿಮೆಯನ್ನು ತಂದು ಇಟ್ಟುಕೊಂಡಿದ್ದರು ಎನ್ನಲಾಗಿದೆ. ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕಳವಾದ ಬೆನ್ನಲ್ಲೆ ರೈತರು ಹೋರಾಟ ನಡೆಸಿದ್ದು. ಇಲವಾಲ ಠಾಣೆ ಬಳಿ ಜಮಾಯಿಸಿದ್ದ ಹಿನ್ನೆಲೆ ರೈತರ ಪ್ರತಿಭಟನೆಗೆ ಹೆದರಿ ಪೊಲೀಸರು ಪ್ರತಿಮೆ ವಿಷಯ ಬಾಯ್ಬಿಟ್ಟಿದ್ದು, ಅನುಮತಿ ಪಡೆಯದೆ ಅನಾವರಣ ಮಾಡುತ್ತೀರಿ ಅಂತ [&#8230;]</p>
<p>The post <a href="https://www.justkannada.in/k-s-puttannaiah-statue/">ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕೊನೆಗೂ ಪತ್ತೆ: ಸರ್ಕಾರಿ ಸ್ಥಳದಲ್ಲೇ ನಿರ್ಮಾಣಕ್ಕೆ ಸಮ್ಮತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,19,2025 (<a href="http://www.justkannada.in">www.justkannada.in</a>):</strong> ಇಲವಾಲದಲ್ಲಿ ಅನಾವರಣ ಮಾಡಬೇಕಿದ್ದ ರೈತ ನಾಯಕ ದಿ. ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕಳುವು ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳವಾಗಿದ್ದ ಪುಟ್ಟಣ್ಣಯ್ಯ ಪ್ರತಿಮೆ ಇದೀಗ ಪೊಲೀಸ್ ಠಾಣೆಯಲ್ಲಿಯೇ ಇದ್ದು, ಇಲವಾಲ ಠಾಣೆ ಪೊಲೀಸರೇ ಪ್ರತಿಮೆಯನ್ನು ತಂದು ಇಟ್ಟುಕೊಂಡಿದ್ದರು ಎನ್ನಲಾಗಿದೆ. ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕಳವಾದ ಬೆನ್ನಲ್ಲೆ ರೈತರು ಹೋರಾಟ ನಡೆಸಿದ್ದು. ಇಲವಾಲ ಠಾಣೆ ಬಳಿ ಜಮಾಯಿಸಿದ್ದ ಹಿನ್ನೆಲೆ ರೈತರ ಪ್ರತಿಭಟನೆಗೆ ಹೆದರಿ ಪೊಲೀಸರು ಪ್ರತಿಮೆ ವಿಷಯ ಬಾಯ್ಬಿಟ್ಟಿದ್ದು, ಅನುಮತಿ ಪಡೆಯದೆ ಅನಾವರಣ ಮಾಡುತ್ತೀರಿ ಅಂತ ತಂದಿಟ್ಟುಕೊಂಡಿದ್ದೆವು ಸರ್ಕಾರಿ ಸ್ಥಳದಲ್ಲಿ ಅನಾವರಣ ಮಾಡಲು ಅವಕಾಶವಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p>
<p>ಇನ್ನು ಪೊಲೀಸರ ನಡೆಗೆ ರೈತ ಮುಖಂಡರು ಆಕ್ರೋಶ ಹೊರ ಹಾಕಿದ್ದು, ರೈತರ ಪ್ರತಿಭಟನೆ ಕಂಡು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್, ಇಲವಾಲದ ಸರ್ಕಾರಿ ಸ್ಥಳದಲ್ಲಿ ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ನಿರ್ಮಾಣಕ್ಕೆ ಅಸ್ತು ಎಂದಿದ್ದಾರೆ.  ತಹಶೀಲ್ದಾರ್ ಮನವಿ ಮೇರೆಗೆ ಪ್ರತಿಭಟನೆ ಅಂತ್ಯಗೊಂಡಿದ್ದು, ಡಿಸೆಂಬರ್ 23 ರಂದು ನಿಗದಿತ ಸಮಯದಲ್ಲೇ ಇಲವಾಲದಲ್ಲಿಯೇ  ಪ್ರತಿಮೆ ಅನಾವರಣ ಮಾಡಲು ತೀರ್ಮಾನಿಸಲಾಗಿದೆ.  ತಹಶೀಲ್ದಾರ್ ಮನವಿ ಮೇರೆಗೆ ರೈತ ಹೋರಾಟಗಾರರು  ಪ್ರತಿಮೆ ವಾಪಸ್ ಪಡೆದು ತೆರಳಿದ್ದಾರೆ.</p>
<p>Key words: K.S. Puttannaiah, statue, found, Mysore</p>
<p>The post <a href="https://www.justkannada.in/k-s-puttannaiah-statue/">ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕೊನೆಗೂ ಪತ್ತೆ: ಸರ್ಕಾರಿ ಸ್ಥಳದಲ್ಲೇ ನಿರ್ಮಾಣಕ್ಕೆ ಸಮ್ಮತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ.</title>
		<link>https://www.justkannada.in/found-body/</link>
		
		<dc:creator><![CDATA[prashanth]]></dc:creator>
		<pubDate>Tue, 01 Jul 2025 07:07:34 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[body]]></category>
		<category><![CDATA[bridge]]></category>
		<category><![CDATA[found]]></category>
		<category><![CDATA[mysuru]]></category>
		<category><![CDATA[river]]></category>
		<guid isPermaLink="false">https://www.justkannada.in/?p=142202</guid>

					<description><![CDATA[<p>ಮೈಸೂರು ,ಜುಲೈ,1,2025 (www.justkannada.in): ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ  ಹಾರಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಹುಣಸೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತಹಸೀಲ್ದಾರ್ ಕಚೇರಿ ಬಳಿ ಇರುವ ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ  ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದ ಪುರುಷೋತ್ತಮ್ (45) ಹಾರಿದ್ದರು. ಕಳೆದ ಮೂರು ದಿನಗಳ ಹಿಂದೆ ನದಿಗೆ ಹಾರಿದ್ದು, ಮೂರು ದಿನಗಳಿಂದ ಹುಣಸೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ತನ್ನ ಅಣ್ಣ ರವಿಗೆ ಫೋನ್ ಮಾಡಿ ನಾನು ನದಿಗೆ ಹಾರುತ್ತಿದ್ದೇನೆ ಮಕ್ಕಳನ್ನ ನೋಡಿಕೋ ಎಂದು ಹೇಳಿ ಪುರುಷೋತ್ತಮ್ [&#8230;]</p>
<p>The post <a href="https://www.justkannada.in/found-body/">ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ,ಜುಲೈ,1,2025 (<a href="http://www.justkannada.in">www.justkannada.in</a>):</strong> ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ  ಹಾರಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹುಣಸೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತಹಸೀಲ್ದಾರ್ ಕಚೇರಿ ಬಳಿ ಇರುವ ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ  ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದ ಪುರುಷೋತ್ತಮ್ (45) ಹಾರಿದ್ದರು. ಕಳೆದ ಮೂರು ದಿನಗಳ ಹಿಂದೆ ನದಿಗೆ ಹಾರಿದ್ದು, ಮೂರು ದಿನಗಳಿಂದ ಹುಣಸೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>
<p>ತನ್ನ ಅಣ್ಣ ರವಿಗೆ ಫೋನ್ ಮಾಡಿ ನಾನು ನದಿಗೆ ಹಾರುತ್ತಿದ್ದೇನೆ ಮಕ್ಕಳನ್ನ ನೋಡಿಕೋ ಎಂದು ಹೇಳಿ ಪುರುಷೋತ್ತಮ್ ನದಿ ಹಾರಿದ್ದು  ಸ್ಥಳದಲ್ಲಿ ಬೈಕ್,‌ ಮೊಬೈಲ್ ಹಾಗೂ ಚಪ್ಪಲಿಗಳು ಪತ್ತೆಯಾಗಿತ್ತು.</p>
<p>ಇದೀಗ ಇಂದು ಬೆಳಗ್ಗೆ ಪುರುಷೋತ್ತಮ್ ಮೃತದೇಹ ಪತ್ತೆಯಾಗಿದ್ದು, ಹುಣಸೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysuru,  bridge, river, found, Body</p>
<p>The post <a href="https://www.justkannada.in/found-body/">ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
