<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>foundation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/foundation/feed/" rel="self" type="application/rss+xml" />
	<link>https://www.justkannada.in/tag/foundation/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 13 May 2026 07:49:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>foundation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/foundation/</link>
	<width>32</width>
	<height>32</height>
</image> 
	<item>
		<title>ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.</title>
		<link>https://www.justkannada.in/dr-e-c-ningaraj-gowda-3/</link>
		
		<dc:creator><![CDATA[prashanth]]></dc:creator>
		<pubDate>Wed, 13 May 2026 07:49:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr. E.C. Ningaraj Gowda.]]></category>
		<category><![CDATA[education]]></category>
		<category><![CDATA[foundation]]></category>
		<category><![CDATA[nation]]></category>
		<category><![CDATA[strength]]></category>
		<guid isPermaLink="false">https://www.justkannada.in/?p=154764</guid>

					<description><![CDATA[<p>ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ರವರು ತಿಳಿಸಿದರು. ರೋಟರಿ ಮೈಸೂರು ಸೌತ್ ಈಸ್ಟ್ ಕ್ಲಬ್ ವತಿಯಿಂದ ರೋಟರಿ ಎಸಿಎಂಇ ಶಾಲೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ಈ.ಸಿ.ನಿಂಗರಾಜ್ ಗೌಡ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಪಠ್ಯದ ಜೊತೆಗೆ ನಿಮಗೆ ಇಷ್ಟವಾಗುವ ಕನಿಷ್ಥ [&#8230;]</p>
<p>The post <a href="https://www.justkannada.in/dr-e-c-ningaraj-gowda-3/">ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,13,2026 (<a href="http://www.justkannada.in">www.justkannada.in</a>):</strong> ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ರವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ರೋಟರಿ ಮೈಸೂರು ಸೌತ್ ಈಸ್ಟ್ ಕ್ಲಬ್ ವತಿಯಿಂದ ರೋಟರಿ ಎಸಿಎಂಇ ಶಾಲೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ಈ.ಸಿ.ನಿಂಗರಾಜ್ ಗೌಡ ಮಾತನಾಡಿದರು.</p>
<p>ವಿದ್ಯಾರ್ಥಿಗಳು ತಮ್ಮ ಪಠ್ಯದ ಜೊತೆಗೆ ನಿಮಗೆ ಇಷ್ಟವಾಗುವ ಕನಿಷ್ಥ ಇಬ್ಬರು ಮಹಾಪುರುಷರ ಜೀವನ ಚರಿತ್ರೆಯನ್ನು ಓದಬೇಕು. ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಷ್, ಮಹಾತ್ಮ ಗಾಂಧಿಜಿ, ಡಾ.ಬಿ.ಆರ್. ಅಂಬೇಡ್ಕರ್, ಸರ್.ಎಂ.ವಿಶ್ವೇಶರಯ್ಯ, ಡಾ.ಎಸ್. ರಾಧಕೃಷ್ಣನ್, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ, ಕುವೆಂಪು, ಬೇಂದ್ರೆ, ಬಸವಣ್ಣ ಇನ್ನೂ ಮುಂತಾದವರ ಜೀವನವನ್ನೂ ತಿಳಿದುಕೊಳ್ಳುವ ಮೂಲಕ ಅವರ ತತ್ವ ಆದರ್ಶಗಳನ್ನೂ ನಾವೆಲ್ಲರೂ ಪಾಲಿಸಬೇಕು. ಶಿಕ್ಷಣದ ಜೊತೆಗೆ ಸಾಹಿತ್ಯ, ಕಲೆ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಬೇಕೆಂದರು.<img decoding="async" class="aligncenter size-full wp-image-154766" src="https://www.justkannada.in/wp-content/uploads/2026/05/ec1.jpg" alt="" width="500" height="304" srcset="https://www.justkannada.in/wp-content/uploads/2026/05/ec1.jpg 500w, https://www.justkannada.in/wp-content/uploads/2026/05/ec1-300x182.jpg 300w, https://www.justkannada.in/wp-content/uploads/2026/05/ec1-150x91.jpg 150w" sizes="(max-width: 500px) 100vw, 500px" /></p>
<p>ಇಂದಿನ ಪ್ರತಿಭಾವಂತರೇ ನಾಳಿನ ದೇಶದ ಭವಿಷ್ಯ ಎಂಬ ಸಂದೇಶದೊಂದಿಗೆ ಈ ಪುರಸ್ಕಾರ ಕಾರ್ಯಕ್ರಮ ಸಮಾಜದಲ್ಲಿ ಜ್ಞಾನ, ಸಂಸ್ಕಾರ ಮತ್ತು ಸಾಧನೆಯ ಮೌಲ್ಯಗಳನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಡಾ.ಈ.ಸಿ.ನಿಂಗರಾಜ್ ಗೌಡ ಅವರು ತಿಳಿಸಿದರು.</p>
<p>ರೋಟರಿ ಮೈಸೂರು ಸೌತ್ ಈಸ್ಟ್ ಕ್ಲಬ್ ವತಿಯಿಂದ  ಹತ್ತನೆಯ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ರೋಟರಿ ಸಭಾ ಭವನದಲ್ಲಿ ಸನ್ಮಾನಿಸಲಾಯಿತು.<img decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p>ರೋಟರಿ ಮೈಸೂರು ಸೌತ್ ಈಸ್ಟ್ ಅಧ್ಯಕ್ಷ ರೋ.ಮುರಳೀಧರ ವೈ ವಿ, ಕಾರ್ಯದರ್ಶಿ ರೋ. ಸುರೇಶ್ , ರೋ ಡಾ. ಈ.ಸಿ. ನಿಂಗರಾಜ್ ಗೌಡ, ರೋ.ಎಂ.ಮೋಹನ್, ರೋ.ವೆಂಕಟೇಶ್, ರೋ.ವಾಸುದೇವನ್, ರೋ.ಗೋವರ್ಧನ್ ಯಾದವ್, ರೋ.ಎಂ.ಆರ್.ಸಾಲಿಯಾನ್, ರೋ.ಜಿ.ವಿ.ಪಿಂಟೋ, ರೋ.ಮುರಳಿ, ರೋ.ಗಣವಂತ, ರೋ.ರವೀಂದ್ರ ಮತ್ತು ಕ್ಲಬ್ ನ ಸದಸ್ಯರು ಹಾಗೂ ACME ಶಾಲೆಯ ಚೇರ್ಮನ್ ಡಾ.ಶರತ್ ಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.</p>
<p>Key words: Education, foundation, strength, nation, Dr. E.C. Ningaraj Gowda.</p>
<p>The post <a href="https://www.justkannada.in/dr-e-c-ningaraj-gowda-3/">ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಹಿತಿ ಪ್ರೊ. ಎಲ್‌. ವಿ. ಶಾಂತಕುಮಾರಿ ಅವರಿಗೆ &#8216;ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ&#8217;</title>
		<link>https://www.justkannada.in/literature-prof-l-v-shantakumari-s-l-bhairappa-literature-foundation-award/</link>
		
		<dc:creator><![CDATA[JK Desk]]></dc:creator>
		<pubDate>Wed, 15 Feb 2023 12:18:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Award]]></category>
		<category><![CDATA[foundation]]></category>
		<category><![CDATA[literature]]></category>
		<category><![CDATA[Literature -Prof. L. V. Shantakumari -'S. L. Bhairappa]]></category>
		<guid isPermaLink="false">https://www.justkannada.in/?p=103736</guid>

					<description><![CDATA[<p>ಬೆಂಗಳೂರು,ಫೆಬ್ರವರಿ,15,2023(www.justkannada.in): ವಿಮರ್ಶಕರು, ಅನುವಾದಕರು ಮತ್ತು ಸಾಹಿತಿ ಪ್ರೊ. ಎಲ್. ವಿ. ಶಾಂತಕುಮಾರಿ ಅವರಿಗೆ 2023ನೇ ಸಾಲಿನ `ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ&#8217;ಯು ಲಭ್ಯವಾಗಿದೆ. ಅವರು ಈ ಪ್ರಶಸ್ತಿಯ ಮೊದಲ ಪುರಸ್ಕೃತರಾಗಿದ್ದಾರೆ. ಈ ಪ್ರಶಸ್ತಿಯನ್ನು ಇದೇ ಫೆಬ್ರವರಿ 19. 2023 ರಂದು ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಅವರಿಗೆ ನೀಡಲಾಗುವುದು. ಲೇಖಕರು ಹಾಗೂ ಪತ್ರಕರ್ತರಾದ ಎಸ್. ಆರ್. ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ. ಶಾಂತಕುಮಾರಿ ಅವರ ಸಾಹಿತ್ಯ ಕೃತಿಗಳ ಕುರಿತು ಡಾ. ಎಸ್. [&#8230;]</p>
<p>The post <a href="https://www.justkannada.in/literature-prof-l-v-shantakumari-s-l-bhairappa-literature-foundation-award/">ಸಾಹಿತಿ ಪ್ರೊ. ಎಲ್‌. ವಿ. ಶಾಂತಕುಮಾರಿ ಅವರಿಗೆ &#8216;ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,15,2023(<a href="http://www.justkannada.in">www.justkannada.in</a>):</strong> ವಿಮರ್ಶಕರು, ಅನುವಾದಕರು ಮತ್ತು ಸಾಹಿತಿ ಪ್ರೊ. ಎಲ್. ವಿ. ಶಾಂತಕುಮಾರಿ ಅವರಿಗೆ 2023ನೇ ಸಾಲಿನ `ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ&#8217;ಯು ಲಭ್ಯವಾಗಿದೆ. ಅವರು ಈ ಪ್ರಶಸ್ತಿಯ ಮೊದಲ ಪುರಸ್ಕೃತರಾಗಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಪ್ರಶಸ್ತಿಯನ್ನು ಇದೇ ಫೆಬ್ರವರಿ 19. 2023 ರಂದು ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಅವರಿಗೆ ನೀಡಲಾಗುವುದು. ಲೇಖಕರು ಹಾಗೂ ಪತ್ರಕರ್ತರಾದ ಎಸ್. ಆರ್. ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ. ಶಾಂತಕುಮಾರಿ ಅವರ ಸಾಹಿತ್ಯ ಕೃತಿಗಳ ಕುರಿತು ಡಾ. ಎಸ್. ಎಲ್. ಭೈರಪ್ಪ, ಶತಾವಧಾನಿ ಡಾ. ಗಣೇಶ್, ಲೇಖಕಿ ಸಹನಾ ವಿಜಯಕುಮಾರ್, ಪ್ರೇಕ್ಷಾ ಪತ್ರಿಕೆಯ ಉಪ-ಸಂಪಾದಕ ಬಿ.ಎನ್. ಶಶಿಕಿರಣ್ ಮಾತನಾಡಲಿದ್ದಾರೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್‌ ಮತ್ತು ಡಾ. ಎಸ್.ಎಲ್. ಭೈರಪ್ಪ ಅವರ ಸಹಿ ಇರುವ ಪ್ರಶಸ್ತಿ ಪತ್ರವನ್ನು ಹೊಂದಿದೆ.</p>
<p>ಪ್ರೊ. ಶಾಂತಕುಮಾರಿ ಅವರು ನಮ್ಮ ನಡುವೆ ಇರುವ ಶ್ರೇಷ್ಠ ವಿಮರ್ಶಕರು, ಅನುವಾದಕರು ಮತ್ತು ಪರಿಪಕ್ವ ಹೃದಯದ ಹಿರಿಯರು. ಇವರು ತಮ್ಮ ಅನೇಕ ವೈಭವದ ಸಾಹಿತ್ಯ ಕೃತಿಗಳ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ. ವಾಲ್ಮೀಕಿ, ಸಾಕ್ರಟೀಸ್, ಮಾರ್ಕಸ್ ಆರೆ‌ಲಿಯಸ್, ಎಪಿಕ್ವಿಟಿಸ್, ಓಮರ್ ಖಯ್ಯಾಮ್, ವಚನಕಾರರು, ಡಿ.ವಿ.ಗುಂಡಪ್ಪ, ಪು.ತಿ.ನರಸಿಂಹಾಚಾರ್, ಶಿವರಾಮಕಾರಂತ, ಎಸ್.ಎಲ್.ಭೈರಪ್ಪ ಮತ್ತು ಇತರ ಅನೇಕ ಕವಿಗಳ ಮತ್ತು ದಾರ್ಶನಿಕರನ್ನು ತಮ್ಮ ಕೃತಿಗಳಲ್ಲಿ ಜೀವಂತಗೊಳಿಸಿದ್ದಾರೆ.<img loading="lazy" decoding="async" class="aligncenter size-medium wp-image-103737" src="https://www.justkannada.in/wp-content/uploads/2023/02/vl-shantha-kumari-300x225.jpg" alt="" width="300" height="225" srcset="https://www.justkannada.in/wp-content/uploads/2023/02/vl-shantha-kumari-300x225.jpg 300w, https://www.justkannada.in/wp-content/uploads/2023/02/vl-shantha-kumari-265x198.jpg 265w, https://www.justkannada.in/wp-content/uploads/2023/02/vl-shantha-kumari.jpg 500w" sizes="auto, (max-width: 300px) 100vw, 300px" /></p>
<p>ಅವರು ವಿಲ್ ಡ್ಯುರಾಂಟ್ ಮತ್ತು ಪನ್ನಾಲಾಲ್‌ ಪಟೇಲ್ ಅವರಂತಹ ಪ್ರಸಿದ್ಧ ಸಾಹಿತಿಗಳ ಕೃತಿಗಳ ಅನುವಾದಗಳನ್ನು ಪ್ರಕಟಿಸಿದ್ದಾರೆ. ಎಸ್. ಎಲ್. ಭೈರಪ್ಪ ಅವರ ಕಾದಂಬರಿಗಳ ಒಳನೋಟದ ವಿಶ್ಲೇಷಣೆಯನ್ನು ಒಳಗೊಂಡಿರುವ &#8216;ಯುಗಸಾಕ್ಷಿ&#8217; ಮತ್ತು &#8216;ಪ್ರತಿಭಾನ ಕೃತಿಗಳನ್ನು ಪ್ರೊ. ಶಾಂತಕುಮಾರಿ ಅವರು ಬರೆದಿದ್ದಾರೆ. ಅವರು ಸ್ವತಂತ್ರವಾಗಿ ಮತ್ತು ಇತರರೊಂದಿಗೆ ಗೃಹಭಂಗ&#8217;, &#8216;ಮಂದ್ರ&#8217;, &#8216;ಸಾಕ್ಷಿ&#8217; ಮತ್ತು &#8216;ದಾಟು&#8217;ನಂತಹ ಕಾದಂಬರಿಗಳನ್ನು ಅನುವಾದಿಸಿದ್ದಾರೆ ಎಂದು &#8216;ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಗೌರವ ಕಾರ್ಯದರ್ಶಿ ಪ್ರೊ.ಜಿಎಲ್ ಶೇಖರ್ ತಿಳಿಸಿದ್ದಾರೆ.</p>
<p>Key words: Literature -Prof. L. V. Shantakumari -&#8216;S. L. Bhairappa -Literature –Foundation- Award</p>
<p>The post <a href="https://www.justkannada.in/literature-prof-l-v-shantakumari-s-l-bhairappa-literature-foundation-award/">ಸಾಹಿತಿ ಪ್ರೊ. ಎಲ್‌. ವಿ. ಶಾಂತಕುಮಾರಿ ಅವರಿಗೆ &#8216;ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಾರತಕ್ಕೂ ಸಂವಿಧಾನವೇ ಭದ್ರ ಅಡಿಪಾಯ- ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ. ರಾಜಶೇಖರ್.</title>
		<link>https://www.justkannada.in/india-constitution-solid-foundation-mysore-university-vc-prof-rajashekhar/</link>
		
		<dc:creator><![CDATA[JK Desk]]></dc:creator>
		<pubDate>Sat, 26 Nov 2022 09:47:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[foundation]]></category>
		<category><![CDATA[India- constitution – solid]]></category>
		<category><![CDATA[Mysore University]]></category>
		<category><![CDATA[Prof. Rajashekhar]]></category>
		<category><![CDATA[vc]]></category>
		<guid isPermaLink="false">https://www.justkannada.in/?p=100240</guid>

					<description><![CDATA[<p>ಮೈಸೂರು,ನವೆಂಬರ್,26,2022(www.justkannada.in):  ದೇಶದ ವ್ಯವಸ್ಥೆಗೆ ಸಂವಿಧಾನವೇ ಭದ್ರ ಅಡಿಪಾಯ. ಭಗವದ್ಗೀತೆಯಂತೆ ಸಂವಿಧಾನವನ್ನು ನಾವೆಲ್ಲರೂ ಓದಿ ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ. ಮಾನಸಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ 73ನೇ ವರ್ಷದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಟಾಚಾರಕ್ಕೆ ಸಂವಿಧಾನದ ಬಗ್ಗೆ ಯಾರೂ ತಿಳಿದುಕೊಳ್ಳಬಾರದು. ಸಂವಿಧಾನ ಅರ್ಥಗರ್ಭಿತವಾಗಿದೆ. ಎಲ್ಲರೂ ಸಂವಿಧಾನದ ಆಶಯವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದರು. ಸವಿಸ್ತಾರವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು [&#8230;]</p>
<p>The post <a href="https://www.justkannada.in/india-constitution-solid-foundation-mysore-university-vc-prof-rajashekhar/">ಭಾರತಕ್ಕೂ ಸಂವಿಧಾನವೇ ಭದ್ರ ಅಡಿಪಾಯ- ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ. ರಾಜಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,26,2022(<a href="http://www.justkannada.in">www.justkannada.in</a>):</strong>  ದೇಶದ ವ್ಯವಸ್ಥೆಗೆ ಸಂವಿಧಾನವೇ ಭದ್ರ ಅಡಿಪಾಯ. ಭಗವದ್ಗೀತೆಯಂತೆ ಸಂವಿಧಾನವನ್ನು ನಾವೆಲ್ಲರೂ ಓದಿ ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾನಸಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ 73ನೇ ವರ್ಷದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಟಾಚಾರಕ್ಕೆ ಸಂವಿಧಾನದ ಬಗ್ಗೆ ಯಾರೂ ತಿಳಿದುಕೊಳ್ಳಬಾರದು. ಸಂವಿಧಾನ ಅರ್ಥಗರ್ಭಿತವಾಗಿದೆ. ಎಲ್ಲರೂ ಸಂವಿಧಾನದ ಆಶಯವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದರು.</p>
<p>ಸವಿಸ್ತಾರವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟಿದ್ದಾರೆ. ಅದರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. 73 ವರ್ಷದಿಂದ ಸಂವಿಧಾನದ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಸಂವಿಧಾನ ಓದು ಎಂಬುದು ಚಳವಳಿ ರೂಪ ಪಡೆದುಕೊಂಡಿತು. ಪ್ರಜಾಪ್ರಭುತ್ವಕ್ಕೆ ಮೂಲ ಆಧಾರವೇ ಸಂವಿಧಾನ. ಸಂವಿಧಾನ ಇರದ ದೇಶದಲ್ಲಿ ಅರಾಜಕತೆ ಸೃಷ್ಟಿ ಆಗುತ್ತದೆ. ದೇಶದ ವ್ಯವಸ್ಥೆಗೆ ಸಂವಿಧಾನವೇ ಭದ್ರ ಅಡಿಪಾಯ. ಭಗವದ್ಗೀತೆಯಂತೆ ಸಂವಿಧಾನವನ್ನು ನಾವೆಲ್ಲರೂ ಓದಿ ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>
<p>ಸಂವಿಧಾನದ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು. ಅದು ನಮ್ಮ ಬದುಕಿಗೆ ದಾರಿದೀಪದಂತೆ ನೋಡಬೇಕು. ಸಾಮಾಜಿಕ ನ್ಯಾಯ ಸಂವಿಧಾನದಿಂದ ಸಾಧ್ಯ. ಎನ್ ಇಪಿ ಬಂದಿದೆ. ಇಂಟರ್ ಕೋರ್ಸ್ ಆಗಿ ಇದೀಗ ಯಾವುದಾದರೂ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಕೇಂದ್ರ ಬೆಳೆಯಲಿ. ಹೆಚ್ಚು ಸಂಶೋದನೆ ನಡೆಯಲಿ ಎಂದು ಆಶಿಸಿದರು.</p>
<p><strong>ಕಾರ್ಮಿಕ ಅಧ್ಯಯನ ಕೇಂದ್ರದ‌ ನಿರ್ದೇಶಕ.</strong></p>
<p>ಪ್ರೊ.ಬಾಬು ಮ್ಯಾಥ್ಯೂ ಮಾತನಾಡಿ, ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿ ಶ್ರೇಷ್ಠ ಸ್ಥಾನವಿದೆ. ದಕ್ಷಿಣ ಆಫ್ರಿಕಾದ ಸಂವಿಧಾನದಲ್ಲಿ ಹಲವು ಅಂಶಗಳನ್ನು ಭಾರತದ ಸಂವಿಧಾನದಲ್ಲಿ ಬಳಸಿಕೊಳ್ಳಲಾಗಿದೆ. ಆದರೆ, ಇಂದು ದಕ್ಷಿಣ ಆಫ್ರಿಕಾದ ಸಂವಿಧಾನ ಅಪಾಯಕ್ಕೆ ಸಿಲುಕಿದೆ. ಕಪ್ಪು ವರ್ಣಿಯರ ಮೇಲೆ ಮತ್ತೆ ದೌರ್ಜನ್ಯ ನಡೆಸಲಾಗುತ್ತಿದೆ. ಭಾರತದ ಸಂವಿಧಾನಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ ಎಂದರು‌.</p>
<p>ಖಾಸಗಿ ಪದ್ದತಿ ಕಿತ್ತು ಹಾಕಿದರೆ ಮಾತ್ರ ಸಮಾಜವಾದಕ್ಕೆ ಅರ್ಥ ಸಿಗುತ್ತದೆ. ನೆಹರು ಪಂಚವಾರ್ಷಿಕ ಯೋಜನೆಯನ್ನು ಸೋವಿಯತ್ ಯೂನಿಯನ್ ನಿಂದ ತೆಗೆದುಕೊಂಡರು. ರಾಷ್ಟ್ರೀಯ ಬಂಡವಾಳದ‌ ನಾಯಕರಾಗಿ ನೆಹರು ಕೆಲಸ ಮಾಡಿದರು. ನಮ್ಮ ಸಂವಿಧಾನ ಬಹಳ ವಿಶೇಷವಾಗಿ ರಚನೆಯಾಗಿದೆ. ಅಂಬೇಡ್ಕರ್ ಚಿಂತನೆಯೇ ಅದ್ಭುತ. ಅದರ ಫಲವಾಗಿ ನಾವಿಂದು ಸಂವಿಧಾನವನ್ನು ಕೊಡುಗೆಯಾಗಿ ಪಡೆದುಕೊಂಡಿದ್ದೇವೆ ಎಂದು ಹೇಳಿದರು.</p>
<p><strong>ಹೊಸ ಸಂವಿಧಾನ ಚಿಂತನೆ ಹುಟ್ಟಿಕೊಂಡಿದೆ.  </strong></p>
<p>ವರ್ಲ್ಡ್ ಬ್ಯಾಂಕ್ ಹಾಗೂ ವರ್ಲ್ಡ್ ಟ್ರೇಡ್ ನವರು ಎಲ್ಲವನ್ನೂ ಖಾಸಗೀಕರಣ ಮಾಡಲು ಹೊರಟಿದೆ. ವಿದೇಶಿ ಬಂಡವಾಳ ಕೂಡ ಮುನ್ನಲೆಗೆ ಬಂದಿದೆ. ಈ ಎಲ್ಲದರ ಒಟ್ಟು ಅಂಶವೇ ಹೊಸ ಸಂವಿಧಾನ ಸೃಷ್ಟಿ ಮಾಡುವುದೆ ಆಗಿದೆ. ಖಾಸಗಿ ಮಾಲೀಕರ ಕೈಯಲ್ಲಿ ಇರುವ ಯೂನಿವರ್ಸಲ್ ಸಾಮಾಜಿಕ ನ್ಯಾಯ ಒದಗಿಸಬೇಕು. ಪ್ರಭುತ್ವ ಒಂದು ವರ್ಗದಿಂದ ಮತ್ತೊಂದು  ಬಂಡವಾಳಶಾಹಿಗಳ ಕೈಗೆ  ಪ್ರಭುತ್ವ ಹೋಗುತ್ತಿದೆ. ಸಂವಿಧಾನವನ್ನು ಕೊಲ್ಲಲಾಗುತ್ತಿದೆ. ತಿದ್ದುಪಡಿ ಹೆಸರಲ್ಲಿ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ಸಮಾಜ ಕಾರ್ಯ ವಿಭಾಗದ ಪ್ರೊ.ಆರ್.ಶಿವಪ್ಪ, ಕೇಂದ್ರದ ನಿರ್ದೇಶಕ ಡಾ.ಎಸ್.ನರೇಂದ್ರ ಕುಮಾರ್ ಹಾಗೂ ಮೇಜರ್ ಒಂಬತ್ಕೆರೆ ಸೇರಿದಂತೆ ಇತರರು ಭಾಗವಹಿಸಿದ್ದರು.</p>
<p>Key words: India- constitution – solid- foundation-Mysore University –VC- Prof. Rajashekhar</p>
<p>ENGLISH SUMMARY&#8230;</p>
<p>Constitution is the safe foundation for India: UoM Incharge VC Prof. Rajashekar<br />
Mysuru, November 26, 2022 (www.justkannada.in): “Our constitution is the strong and secure foundation for our country. Like the Bhagawadgeetha, all of us should read the constitution and adopt in our lives,” observed University of Mysore Incharge Vice-Chancellor, Prof. H. Rajashekar.<br />
He participated in the special lecture program organized by the Dr. B.R. Ambedkar Research and Extension Center, University of Mysore, held at the Manasa Gangori today, on the occasion of the 73rd Constitution Day. “No one should read or understand the constitution just for the sake it. Our Constitution is very meaningful. Ever citizen of India should understand its objectives and intentions,” he said.<img loading="lazy" decoding="async" class="aligncenter size-full wp-image-100241" src="https://www.justkannada.in/wp-content/uploads/2022/11/mysore-university-constitution.jpg" alt="" width="500" height="164" srcset="https://www.justkannada.in/wp-content/uploads/2022/11/mysore-university-constitution.jpg 500w, https://www.justkannada.in/wp-content/uploads/2022/11/mysore-university-constitution-300x98.jpg 300w" sizes="auto, (max-width: 500px) 100vw, 500px" /><br />
“Dr. B.R. Ambedkar gave us a comprehensive constitution. It is the responsibility of all of us to protect and adopt it. Discussions are being held about our constitution from the last 73 years continuously. Read the Constitution also took the form of a movement. Constitution is the pillar of democracy. A country without constitution will face anarchy. All of us should know more about it, it is like a guide for all of us. Social justice will become possible only through it. Now, the new NEP has been implemented. Accordingly a student can opt any subject he or she wishes. I wish the Dr. B.R. Ambedkar Research and Extension Center like it and let there be more research works,” he added.<br />
Keywords: University of Mysore/ Constitution Day/ Program</p>
<p>The post <a href="https://www.justkannada.in/india-constitution-solid-foundation-mysore-university-vc-prof-rajashekhar/">ಭಾರತಕ್ಕೂ ಸಂವಿಧಾನವೇ ಭದ್ರ ಅಡಿಪಾಯ- ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ. ರಾಜಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>4.10 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಕಾಮಗಾರಿ: ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ.</title>
		<link>https://www.justkannada.in/mysore-bjp-mla-ramadas-college-foundation/</link>
		
		<dc:creator><![CDATA[JK Desk]]></dc:creator>
		<pubDate>Fri, 04 Nov 2022 15:14:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP MLA]]></category>
		<category><![CDATA[College]]></category>
		<category><![CDATA[foundation]]></category>
		<category><![CDATA[Mysore.]]></category>
		<category><![CDATA[Ramadas]]></category>
		<guid isPermaLink="false">https://www.justkannada.in/?p=99190</guid>

					<description><![CDATA[<p>ಮೈಸೂರು, ನ.04, 2022 : (www.justkannada.in news) ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ ನೆರವೇರಿಸಿದರು. ಮೈಸೂರು ನಗರ, ನಾಚನಹಳ್ಳಿ, ಕುಪ್ಪಲೂರು, ೩ನೇ ಹಂತ, ಎ ವಲಯ ಬಡಾವಣೆಯಲ್ಲಿನ ನಾಗರೀಕ ಸೌಕರ್ಯ ನಿವೇಶನ ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾಗಿದ್ದು, ಸದರಿ ನಿವೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು, ಸರ್ಕಾರ 4.10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಂಗಳೂರಿನ [&#8230;]</p>
<p>The post <a href="https://www.justkannada.in/mysore-bjp-mla-ramadas-college-foundation/">4.10 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಕಾಮಗಾರಿ: ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ನ.04, 2022 : (www.justkannada.in news) ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ ನೆರವೇರಿಸಿದರು.</p>
<p>ಮೈಸೂರು ನಗರ, ನಾಚನಹಳ್ಳಿ, ಕುಪ್ಪಲೂರು, ೩ನೇ ಹಂತ, ಎ ವಲಯ ಬಡಾವಣೆಯಲ್ಲಿನ ನಾಗರೀಕ ಸೌಕರ್ಯ ನಿವೇಶನ ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾಗಿದ್ದು, ಸದರಿ ನಿವೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು, ಸರ್ಕಾರ 4.10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.</p>
<p><a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಂಗಳೂರಿನ ರೈಟ್ಸ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಾಸಕ ಎಸ್ಎ ರಾಮದಾಸ್ ಭೂಮಿ ಪೂಜೆ ನೆರವೇರಿಸಿದರು.</p>
<p>ಈ ಕಾರ್ಯಕ್ರಮದಲ್ಲಿ ಮೈಸೂರಿನ ಮೇಯರ್ ಶಿವಕುಮಾರ್, ಉಪಮೇಯರ್ ಡಾ|| ರೂಪ, ನಗರಪಾಲಿಕೆ ಸದಸ್ಯೆ ಶಾರದ ಈಶ್ವರ್, ಕಾಲೇಜು ಅಭಿವೃದ್ದಿ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಂಶುಪಾಲರಾದ ಡಾ. ರಾಗಿಣಿ ಎನ್, ಅಧ್ಯಾಪಕರು, ಸಿಬ್ಬಂದಿವರ್ಗ , ವಿದ್ಯಾರ್ಥಿಗಳು ಹಾಗೂ ರೈಟ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p><a href="https://www.justkannada.in/wp-content/uploads/2022/11/ramdas-college.jpg"><img loading="lazy" decoding="async" class="aligncenter size-large wp-image-99191" src="https://www.justkannada.in/wp-content/uploads/2022/11/ramdas-college-1024x682.jpg" alt="" width="696" height="464" srcset="https://www.justkannada.in/wp-content/uploads/2022/11/ramdas-college-1024x682.jpg 1024w, https://www.justkannada.in/wp-content/uploads/2022/11/ramdas-college-600x400.jpg 600w, https://www.justkannada.in/wp-content/uploads/2022/11/ramdas-college-300x200.jpg 300w, https://www.justkannada.in/wp-content/uploads/2022/11/ramdas-college-768x512.jpg 768w, https://www.justkannada.in/wp-content/uploads/2022/11/ramdas-college-1536x1023.jpg 1536w, https://www.justkannada.in/wp-content/uploads/2022/11/ramdas-college-696x464.jpg 696w, https://www.justkannada.in/wp-content/uploads/2022/11/ramdas-college.jpg 1600w" sizes="auto, (max-width: 696px) 100vw, 696px" /></a></p>
<p>key words : mysore-bjp-mla-ramadas-college-foundation</p>
<p>The post <a href="https://www.justkannada.in/mysore-bjp-mla-ramadas-college-foundation/">4.10 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಕಾಮಗಾರಿ: ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಗ್ಗಾಂವಿ ಜವಳಿ ಪಾರ್ಕ್ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</title>
		<link>https://www.justkannada.in/shiggamvi-textile-park-cm-bommai-lays-foundation-stone/</link>
		
		<dc:creator><![CDATA[JK Desk]]></dc:creator>
		<pubDate>Sat, 16 Jul 2022 12:27:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Bommai]]></category>
		<category><![CDATA[foundation]]></category>
		<category><![CDATA[lays]]></category>
		<category><![CDATA[Shiggamvi -Textile Park]]></category>
		<category><![CDATA[stone]]></category>
		<guid isPermaLink="false">https://www.justkannada.in/?p=93468</guid>

					<description><![CDATA[<p>ಹಾವೇರಿ,ಜುಲೈ,16,2022(www.justkannada.in):  ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಹಾವೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಗ್ಗಾಂವಿ ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ‘ಶಿಗ್ಗಾಂವಿ ಜವಳಿ ಪಾರ್ಕ್’ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕ’ ನಿರ್ಮಾಣಕ್ಕೆ ಇಂದು (ಜು.16) ಶಂಕುಸ್ಥಾಪನೆ ನೆರವೇರಿಸಲಾಯಿತು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಗಾರ್ಮೆಂಟ್‌ ಇಂಡಸ್ಟ್ರಿಯಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತಿದ್ದು, ಹೆಣ್ಣು ಮಕ್ಕಳ ಏಳ್ಗೆಗೆ ಜವಳಿ ಕೈಗಾರಿಕೆ ಹೆಚ್ಚು ಪೂರಕವಾಗಿದೆ. ಕೇವಲ ಬೆಂಗಳೂರಿನಲ್ಲೇ [&#8230;]</p>
<p>The post <a href="https://www.justkannada.in/shiggamvi-textile-park-cm-bommai-lays-foundation-stone/">ಶಿಗ್ಗಾಂವಿ ಜವಳಿ ಪಾರ್ಕ್ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಜುಲೈ,16,2022(<a href="http://www.justkannada.in">www.justkannada.in</a>):</strong>  ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಹಾವೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಗ್ಗಾಂವಿ ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ‘ಶಿಗ್ಗಾಂವಿ ಜವಳಿ ಪಾರ್ಕ್’ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕ’ ನಿರ್ಮಾಣಕ್ಕೆ ಇಂದು (ಜು.16) ಶಂಕುಸ್ಥಾಪನೆ ನೆರವೇರಿಸಲಾಯಿತು. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಗಾರ್ಮೆಂಟ್‌ ಇಂಡಸ್ಟ್ರಿಯಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತಿದ್ದು, ಹೆಣ್ಣು ಮಕ್ಕಳ ಏಳ್ಗೆಗೆ ಜವಳಿ ಕೈಗಾರಿಕೆ ಹೆಚ್ಚು ಪೂರಕವಾಗಿದೆ. ಕೇವಲ ಬೆಂಗಳೂರಿನಲ್ಲೇ 10 ಲಕ್ಷಕ್ಕೂ ಹೆಚ್ಚು ಮಹಿಳೆಯರು ಟೆಕ್ಸ್ಟೈಲ್‌ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಟೆಕ್ಸ್‌ ಟೈಲ್‌ ಪಾರ್ಕ್‌ ಗಳನ್ನು ನಿರ್ಮಾಣ ಮಾಡುವ ಚಿಂತನೆ ನಡೆಸಿದ್ದೇನೆ” ಎಂದರು.</p>
<p>ಟೆಕ್ಸ್‌ ಟೈಲ್‌ ಪಾರ್ಕ್‌ ನಿಂದ ಕನಿಷ್ಠ ಎಂದರೂ 10 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಲಾಗುತ್ತದೆ. ಎಲ್ಲರ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಲು ಈ ಯೋಜನೆ ಪೂರಕವಾಗಿದೆ. ರೈತರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂದು ಸಿಎಂ  ಬೊಮ್ಮಾಯಿ ಹೇಳಿದರು.</p>
<p>ಕೈಮಗ್ಗ, ಜವಳಿ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಬ. ಪಾಟೀಲ್ ಮುನೇನಕೊಪ್ಪ ಅವರು ಮಾತನಾಡಿ, “ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಕೈಗಾರಿಕಾ ಬೆಳವಣಿಗೆಗೆ ವಿಫುಲ ಅವಕಾಶ ಹಾಗೂ ಸಾಮರ್ಥ್ಯ ಹೊಂದಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಹೇರಳವಾಗಿ ಹತ್ತಿ ಉತ್ಪಾದನೆಯಾಗುತ್ತಿದ್ದು, ಜಿನ್ನಿಂಗ್, ನೂಲಿನ ಗಿರಣಿ (ಸ್ಪಿನ್ನಿಂಗ್), ಸಂಸ್ಕರಣಾ, ಪ್ರಿಂಟಿಂಗ್ ಮತ್ತು ಸಿದ್ಧ ಉಡುಪು ಘಟಕಗಳನ್ನು ಸ್ಥಾಪಿಸಬಹುದಾಗಿರುತ್ತದೆ. ಇಲ್ಲಿ ನಿರ್ಮಾಣವಾಗಲಿರುವ ಜವಳಿ ಪಾರ್ಕ್ ನಿಂದ ಸುಮಾರು 5,000 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ” ಎಂದರು.</p>
<p>ರಾಜ್ಯದಲ್ಲೇ ಪ್ರಥಮ ಬಾರಿಗೆ ಆಂಕರ್ ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಾಗಲಿದ್ದು, ಇದು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಒಡೆತನದಲ್ಲಿರಲಿದೆ. ಇಲ್ಲಿ ಸಿದ್ಧ ಉಡುಪು ಘಟಕಗಳು ಹಾಗೂ ಜವಳಿ ಘಟಕಗಳ ಸ್ಥಾಪನೆಗೆ ಪೂರಕ ಮೂಲಸೌಲಭ್ಯಗಳನ್ನು 2 ಹಂತಗಳಲ್ಲಿ ಕಲ್ಪಿಸಲಾಗುವುದು. ಮೊದಲ ಹಂತದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅವಶ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಆಂಕರ್ ಪ್ರವರ್ತಕರಾದ ಮೆ. ಟೆಕ್ಸ್ಪೋರ್ಟ್ ಇಂಡಸ್ಟ್ರೀಸ್ ಪ್ರೈ. ಲಿ. 45 ಕೋಟಿ ರೂ. ವೆಚ್ಚದಲ್ಲಿ ಸಿದ್ಧ ಉಡುಪು ಘಟಕವನ್ನು ಸ್ಥಾಪಿಸಿ ಅಂದಾಜು 3,000 ಉದ್ಯೋಗಗಳನ್ನು ನೀಡಲಿದ್ದಾರೆ. ಈ ಪಾರ್ಕ್ ಪೂರ್ಣಗೊಳ್ಳುವ ವೇಳೆಗೆ 200 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 5,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಲಭ್ಯವಾಗುತ್ತದೆ ಎಂದು ಸಚಿವರು ತಿಳಿಸಿದರು.</p>
<p>“ಜವಳಿ ಕ್ಷೇತ್ರದ ಬೆಳವಣಿಗೆಗಾಗಿ ರಾಜ್ಯ ಸರ್ಕಾರವು ಯಾವಾಗಲೂ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದು, ಸರ್ಕಾರವು ಪ್ರಕಟಿಸಿದ್ದ ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ 2019-24 ಪ್ರಸ್ತುತ ಜಾರಿಯಲ್ಲಿರುತ್ತದೆ. ಇತ್ತೀಚಿನ ಕೋವಿಡ್-19 ಸಾಂಕ್ರಾಮಿಕ ಪಿಡುಗಿನಿಂದ ಎದುರಾದ ಆರ್ಥಿಕ ಸವಾಲನ್ನು ಸಮರ್ಪಕವಾಗಿ ಎದುರಿಸಲು ಹಾಗೂ ಸಮತೋಲನಗೊಳಿಸಲು ಸರ್ಕಾರವು ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ 2019-24 ಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಈ ತಿದ್ದುಪಡಿಯಿಂದಾಗಿ, ಜವಳಿ ನೀತಿಯನ್ನು ವಿಸ್ತೃತಗೊಳಿಸುವ ಮೂಲಕ ಜವಳಿ ಹಾಗೂ ಸಿದ್ಧ ಉಡುಪು ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಆ ಮೂಲಕ ಈ ಸಂಕಷ್ಟ ಸಮಯದಲ್ಲಿ ಜವಳಿ ಉದ್ಯಮಕ್ಕೆ ಸಹಾಯ ಹಸ್ತ ಚಾಚಲು ಉದ್ದೇಶಿಸಲಾಗಿದೆ” ಎಂದು ಸಚಿವರು ಹೇಳಿದರು.<img loading="lazy" decoding="async" class="aligncenter size-full wp-image-93469" src="https://www.justkannada.in/wp-content/uploads/2022/07/cm-bda.jpg" alt="" width="500" height="333" srcset="https://www.justkannada.in/wp-content/uploads/2022/07/cm-bda.jpg 500w, https://www.justkannada.in/wp-content/uploads/2022/07/cm-bda-300x200.jpg 300w" sizes="auto, (max-width: 500px) 100vw, 500px" /></p>
<p>ತಿದ್ದುಪಡಿಗಳಲ್ಲಿ – 1. ಬಡ್ಡಿ ಸಹಾಯಧನ ಯೋಜನೆಯನ್ನು ಬೃಹತ್ ಕೈಗಾರಿಕೆಗಳ ಜೊತೆಗೆ ಮದ್ಯಮ ಕೈಗಾರಿಕೆಗಳಿಗೂ ವಿಸ್ತರಿಸುವುದು; 2. ರಿಯಾಯಿತಿ ಹಾಗೂ ಪ್ರೋತ್ಸಾಹಧನಗಳ ಮೇಲಿನ ಮಿತಿಯನ್ನು ಶೇ.100 ರವರೆಗೆ ವಿಸ್ತರಿಸುವುದು; 3. ಜವಳಿ ಪಾರ್ಕ್ ಮೂಲಭೂತ ಸೌಕರ್ಯಗಳಿಗಾಗಿ ಪ್ರತ್ಯೇಕ ಉದ್ಯಮಿಗೆ ಎಸ್.ಪಿ.ವಿ. ಮಾದರಿಯಲ್ಲಿರುವ ಯೋಜನಾ ಮೊತ್ತದ ಮೇಲೆ ಶೇ.40 ಅಥವಾ 40 ಕೋಟಿ ರೂ. ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಒದಗಿಸುವುದು; 4. ಕಲ್ಯಾಣ ಕರ್ನಾಟಕ ಪ್ರದೇಶ ಭಾಗದಲ್ಲಿ ಸ್ಥಾಪಿತವಾಗುವ ಸಿದ್ಧ ಉಡುಪು ಘಟಕಗಳಲ್ಲಿನ ಪ್ರತಿ ಕಾರ್ಮಿಕರಿಗೆ ರೂ.3,000 ಗಳವರೆಗೆ ವೇತನ ಸಹಾಯಧನವನ್ನು ನೀಡುವುದು ಹಾಗೂ ಕಲ್ಯಾಣ ಕರ್ನಾಟಕ ಅಲ್ಲದ ಪ್ರದೇಶಗಳಲ್ಲಿ ಸ್ಥಾಪಿತವಾಗುವ ಸಿದ್ಧ ಉಡುಪು ಘಟಕಗಳಿಗೆ ರೂ.2,000 ಗಳವರೆಗೆ ವೇತನ ಸಹಾಯಧನವನ್ನು ಒದಗಿಸುವುದು.ಒಳಗೊಂಡಿರಲಿದ್ದು, ಇವುಗಳನ್ನು ಈಗಾಗಲೇ ಒದಗಿಸಲಾಗುತ್ತಿರುವ ಸಾಲಾಧಾರಿತ ಬಂಡವಾಳ ಸಹಾಯಧನ, ಜವಳಿ ವಲಯದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪ್ರೋತ್ಸಾಹ, ಮುದ್ರಾಂಕ ಶುಲ್ಕ ವಿನಾಯಿತಿ, ಇಎಸ್‌ಐ/ಇಪಿಎಫ್ ಸಹಾಯಧನ ಹಾಗೂ ವಿದ್ಯುಚ್ಛಕ್ತಿ ಮರುಪಾವತಿ ಸಹಾಯಧನಗಳೊಂದಿಗೆ ನೀಡಲಾಗುವುದು ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ವಿವರಿಸಿದರು.</p>
<p>ಸಣ್ಣ ಮತ್ತು ಅತೀ ಸಣ್ಣ (ಎಸ್ ಎಂ ಇ) ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ನೇಕಾರರ ಪ್ಯಾಕೇಜ್‌ ಯೋಜನೆ- ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಸರ್ಕಾರದಿಂದ ಗರಿಷ್ಠ 2 ಕೋಟಿ ರೂ. ಗಳ ಸಹಾಯಧನ ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದೂ ಸಚಿವರು ಹೇಳಿದರು.</p>
<p>ಶಿಗ್ಗಾಂವಿ ಜವಳಿ ಪಾರ್ಕ್ ವೈಶಿಷ್ಟ್ಯಗಳು:</p>
<p>ಕೈಮಗ್ಗ ಹಾಗೂ ಜವಳಿ ಇಲಾಖೆಯಿಂದ ರಾಜ್ಯದಲ್ಲೇ ಪ್ರಥಮ ಬಾರಿಗೆ ಆಂಕರ್ ಪ್ರವರ್ತಕರ ಮಾದರಿಯಲ್ಲಿ, ಉತ್ಕೃಷ್ಟ ಮೂಲಭೂತ ಸೌಕರ್ಯಗಳ, 59.34 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ.</p>
<p>ಸಿದ್ದ ಉಡುಪು ಘಟಕಗಳು ಹಾಗೂ ಜವಳಿ ಘಟಕಗಳ ಸ್ಥಾಪನೆಗೆ ಮೂಲ ಸೌಲಭ್ಯಗಳನ್ನು 2 ಹಂತಗಳಲ್ಲಿ ಕಲ್ಪಿಸಲಾಗುವುದು.</p>
<p>ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಜವಳಿ ಪಾರ್ಕ್ ಅವಶ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ.</p>
<p>ಆಂಕರ್ ಪ್ರವರ್ತಕರಾದ ಮೆ. ಟೆಕ್ಸ್‌ ಪೋರ್ಟ್ ಇಂಡಸ್ಟ್ರೀಸ್ ಪ್ರೈ. ಲಿ. ವತಿಯಿಂದ ರೂ 45 ಕೋಟಿ ವೆಚ್ಚದಲ್ಲಿ ಸಿದ್ಧ ಉಡುಪು ಘಟಕದ ಸ್ಥಾಪನೆ, 3,000 ಉದ್ಯೋಗ ಸೃಷ್ಟಿ.</p>
<p>ಪಾರ್ಕ್ ಪೂರ್ಣಗೊಳ್ಳುವ ವೇಳೆಗೆ ರೂ. 200 ಕೋಟಿ ಬಂಡವಾಳ ಹೂಡಿಕೆ.</p>
<p>5,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ.</p>
<p>ಈ ಸಂದರ್ಭದಲ್ಲಿ ಸಚಿವರಾದ ಶಿವರಾಮ ಹೆಬ್ಬಾರ, ಬಿ ಸಿ ಪಾಟೀಲ್,ಮತ್ತು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮತ್ತಿತರರು ಉಪಸ್ಥಿತರಿದ್ದರು.</p>
<p>Key words: Shiggamvi -Textile Park &#8211; CM Bommai- lays- foundation -stone</p>
<p>The post <a href="https://www.justkannada.in/shiggamvi-textile-park-cm-bommai-lays-foundation-stone/">ಶಿಗ್ಗಾಂವಿ ಜವಳಿ ಪಾರ್ಕ್ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರದ ನಡೆ ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಡೋಜ ಡಾ. ಹಂಪ ನಾಗರಾಜಯ್ಯ.</title>
		<link>https://www.justkannada.in/nadoja-hampa-nagarajayya-resigned-kuvempu-foundation-chairman/</link>
		
		<dc:creator><![CDATA[JK Desk]]></dc:creator>
		<pubDate>Mon, 30 May 2022 12:40:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chairman]]></category>
		<category><![CDATA[foundation]]></category>
		<category><![CDATA[kuvempu]]></category>
		<category><![CDATA[Nadoja- Hampa Nagarajayya - resigned]]></category>
		<guid isPermaLink="false">https://www.justkannada.in/?p=90562</guid>

					<description><![CDATA[<p>ಬೆಂಗಳೂರು,ಮೇ,30,2022(www.justkannada.in): ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆ ತಾರಕಕ್ಕೇರಿದ್ದು ಈ ನಡುವೆ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಾಡೋಜ ಹಂಪನಾಗರಾಜಯ್ಯ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.  ಪತ್ರದಲ್ಲಿ ಚಕ್ರತೀರ್ಥ ವಿರುದ್ಧ [&#8230;]</p>
<p>The post <a href="https://www.justkannada.in/nadoja-hampa-nagarajayya-resigned-kuvempu-foundation-chairman/">ಸರ್ಕಾರದ ನಡೆ ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಡೋಜ ಡಾ. ಹಂಪ ನಾಗರಾಜಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2022(<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆ ತಾರಕಕ್ಕೇರಿದ್ದು ಈ ನಡುವೆ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಾಡೋಜ ಹಂಪನಾಗರಾಜಯ್ಯ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.  ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.<img loading="lazy" decoding="async" class="aligncenter size-full wp-image-90563" src="https://www.justkannada.in/wp-content/uploads/2022/05/hampa.jpg" alt="" width="500" height="281" srcset="https://www.justkannada.in/wp-content/uploads/2022/05/hampa.jpg 500w, https://www.justkannada.in/wp-content/uploads/2022/05/hampa-300x169.jpg 300w" sizes="auto, (max-width: 500px) 100vw, 500px" /></p>
<p>ಆದರೆ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿ ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪುರವನ್ನೂ ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರೀಸಬೇಕೆಂದು ಹಂಪನಾ ಮನವಿ ಮಾಡಿದ್ದಾರೆ.</p>
<p>Key words: Nadoja- Hampa Nagarajayya &#8211; resigned –Kuvempu- Foundation- chairman,</p>
<p>The post <a href="https://www.justkannada.in/nadoja-hampa-nagarajayya-resigned-kuvempu-foundation-chairman/">ಸರ್ಕಾರದ ನಡೆ ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಡೋಜ ಡಾ. ಹಂಪ ನಾಗರಾಜಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೀಪ್ ಬೆನಿಫಿಟ್ ಫೌಂಡೇಶನ್ ಜೊತೆ ಮೈಸೂರು ವಿವಿ ಒಪ್ಪಂದ.</title>
		<link>https://www.justkannada.in/mysore-university-agreement-reap-benefit-foundation/</link>
		
		<dc:creator><![CDATA[JK Desk]]></dc:creator>
		<pubDate>Thu, 05 May 2022 10:27:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[agreement.]]></category>
		<category><![CDATA[foundation]]></category>
		<category><![CDATA[Mysore University]]></category>
		<category><![CDATA[Reap Benefit]]></category>
		<guid isPermaLink="false">https://www.justkannada.in/?p=89188</guid>

					<description><![CDATA[<p>ಮೈಸೂರು,ಮೇ,5,2022(www.justkannada.in): ನೂತನ ಆವಿಷ್ಕಾರ ಹಾಗೂ ವಿದ್ಯಾರ್ಥಿಗಳ ಹೊಸ ಆಲೋಚನೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯವು ರೀಪ್ ಬೆನಿಫಿಟ್ ಫೌಂಡೇಶನ್‌ನೊಂದಿಗೆ ಗುರುವಾರ ಔಪಚಾರಿಕವಾಗಿ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತು. ನಂತರ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಎಂಬಿಎ ಹಾಗೂ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿಯಲು ಹಾಗೂ ಹೊಸ ಬಗೆಯ ಚಿಂತನೆಗೆ ರೂಪ ನೀಡಲು ಈ ಒಪ್ಪಂದ ಸಹಕಾರಿಯಾಗಲಿದೆ. ಸಮಾಜದಲ್ಲಿ ನಾನಾ ಸಮಸ್ಯೆಗಳು ಇವೆ. ವಿದ್ಯಾರ್ಥಿಗಳು ಆ ಸಮಸ್ಯೆಗಳನ್ನು ಅಧ್ಯಯನ ನಡೆಸಿ, ದತ್ತಾಂಶ ಸಂಗ್ರಹಿಸಿ ಪರಿಹಾರ [&#8230;]</p>
<p>The post <a href="https://www.justkannada.in/mysore-university-agreement-reap-benefit-foundation/">ರೀಪ್ ಬೆನಿಫಿಟ್ ಫೌಂಡೇಶನ್ ಜೊತೆ ಮೈಸೂರು ವಿವಿ ಒಪ್ಪಂದ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,5,2022(<a href="http://www.justkannada.in">www.justkannada.in</a>):</strong> ನೂತನ ಆವಿಷ್ಕಾರ ಹಾಗೂ ವಿದ್ಯಾರ್ಥಿಗಳ ಹೊಸ ಆಲೋಚನೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯವು ರೀಪ್ ಬೆನಿಫಿಟ್ ಫೌಂಡೇಶನ್‌ನೊಂದಿಗೆ ಗುರುವಾರ ಔಪಚಾರಿಕವಾಗಿ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಂತರ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಎಂಬಿಎ ಹಾಗೂ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿಯಲು ಹಾಗೂ ಹೊಸ ಬಗೆಯ ಚಿಂತನೆಗೆ ರೂಪ ನೀಡಲು ಈ ಒಪ್ಪಂದ ಸಹಕಾರಿಯಾಗಲಿದೆ. ಸಮಾಜದಲ್ಲಿ ನಾನಾ ಸಮಸ್ಯೆಗಳು ಇವೆ. ವಿದ್ಯಾರ್ಥಿಗಳು ಆ ಸಮಸ್ಯೆಗಳನ್ನು ಅಧ್ಯಯನ ನಡೆಸಿ, ದತ್ತಾಂಶ ಸಂಗ್ರಹಿಸಿ ಪರಿಹಾರ ನೀಡುವ ವಿನೂತನ ಕೆಲಸ ಮಾಡಲಿದ್ದಾರೆ. ಇದಕ್ಕೆ ರೀಪ್ ಬೆನಿಫಿಟ್ ಸಂಸ್ಥೆ ನಮ್ಮ ವಿವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಜೊತೆಗೆ ಮಾಸಿಕ ಪ್ರೋತ್ಸಾಹ ಧನವನ್ನೂ ನೀಡುತ್ತದೆ.</p>
<p>ಯುವಕರಿಗೆ ಧನಾತ್ಮಕತೆಯನ್ನು ತುಂಬುವುದು ಈ ಯೋಜನೆ ಉದ್ದೇಶವಾಗಿದೆ. ಸೃಜನಾತ್ಮಕ ಚಿಂತನೆಯಂತಹ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ. ಅಲ್ಲದೆ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲಾಗುತ್ತದೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ವಿವಿಯ ಇತರೆ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದರು.</p>
<p>Key words: Mysore university- Agreement-Reap Benefit-Foundation</p>
<p>ENGLISH SUMMARY&#8230;</p>
<p>University of Mysore signs MoU with Reap Benefit Foundation<br />
Mysuru, May 5, 2022 (www.justkannada.in): The University of Mysore has signed an MoU with the Reap Benefit Foundation with a view of new discoveries and encouraging new thoughts of the students.<br />
Speaking after signing the MoU, Prof. G. Hemanth Kumar, Vice-Chancellor, University of Mysore, explained that this MoU would help the MBA and MSW students practical learning and encourage innovation. &#8220;There are several problems in the society. The students will study these problems, collect the details and provide suitable solutions to the problems. Apart from providing relevant training to our students, the Reap Benefit Foundation will also provide monthly incentives,&#8221; he informed.<img loading="lazy" decoding="async" class="aligncenter size-full wp-image-89189" src="https://www.justkannada.in/wp-content/uploads/2022/05/mysore-university.jpg" alt="" width="500" height="375" srcset="https://www.justkannada.in/wp-content/uploads/2022/05/mysore-university.jpg 500w, https://www.justkannada.in/wp-content/uploads/2022/05/mysore-university-300x225.jpg 300w, https://www.justkannada.in/wp-content/uploads/2022/05/mysore-university-265x198.jpg 265w" sizes="auto, (max-width: 500px) 100vw, 500px" /><br />
&#8220;The objective of this program is to develop positivity among the youth. It will help them to develop skills through creative thoughts. It will also provide a proper platform to their career. Students of Mysuru, Chamarajanagara, Mandya and other students of the University will benefit from this program,&#8221; he added.<br />
Keywords: University of Mysore/ Prof. G. Hemanth Kumar/ MoU/ Reap Benefit Foundation</p>
<p>The post <a href="https://www.justkannada.in/mysore-university-agreement-reap-benefit-foundation/">ರೀಪ್ ಬೆನಿಫಿಟ್ ಫೌಂಡೇಶನ್ ಜೊತೆ ಮೈಸೂರು ವಿವಿ ಒಪ್ಪಂದ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಂಬಿದ್ರೆ ನಂಬಿ, ಬಿಟ್ರೆ ಬಿಡಿ : ಈ ಮನೆಗೆ ಅಡಿಪಾಯನೇ ಇಲ್ಲ; ಟೆಕ್ನಾಲಜಿನೇ ಎಲ್ಲ..!</title>
		<link>https://www.justkannada.in/mysore-house-construction-with-out-foundation-cutting-cost-architecture-house/</link>
		
		<dc:creator><![CDATA[JK Desk]]></dc:creator>
		<pubDate>Wed, 12 Jan 2022 06:29:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cutting-cost]]></category>
		<category><![CDATA[foundation]]></category>
		<category><![CDATA[house-construction]]></category>
		<category><![CDATA[Mysore.]]></category>
		<category><![CDATA[with-out]]></category>
		<guid isPermaLink="false">https://www.justkannada.in/?p=84321</guid>

					<description><![CDATA[<p>ಮೈಸೂರು, ಜ.12, 2022 : (www.justkannada.in news ) ಯಾವುದೇ ಒಂದು ಕಟ್ಟಡದ ಭದ್ರತೆ ಹಾಗೂ ಧೀರ್ಘ ಬಾಳಿಕೆ ಅದರ ಅಡಿಪಾಯದ ಮೇಲೆ ನಿಂತಿರುತ್ತದೆ. ಆದ್ದರಿಂದಲೇ ಮನೆಯ ಸುಭದ್ರತೆಗೆ ಅಡಿಪಾಯನೇ ಮೂಲ. ಆದರೆ ಈ ಫಾರ್ಮೂಲವನ್ನು ಬ್ರೇಕ್ ಮಾಡುವ ತಂತ್ರಜ್ಞಾನವೊಂದು ಸದ್ದಿಲ್ಲದೆ ಬಳಕೆಗೆ ಬಂದಿದೆ. ಮನೆ ಎಂದರೆ ಕೇವಲ ಇಟ್ಟಿಗೆ, ಗೋಡೆ, ಕಬ್ಬಿಣ, ಕಿಟಕಿ, ಬಾಗಿಲುಗಳು ಇರುವುದಷ್ಟೇ ಅಲ್ಲ. ಮನೆ ಗಟ್ಟಿಯಾಗಿ ನಿಲ್ಲಲ್ಲು ಅಡಿಪಾಯ ತುಂಬಾ ಮುಖ್ಯ. ಇದೀಗ, ಈ ಹಳೆ ಪದ್ಧತಿಗೆ ತಿಲಾಂಜಲಿ ಇಟ್ಟು, ಫೌಂಡೇಶನ್ [&#8230;]</p>
<p>The post <a href="https://www.justkannada.in/mysore-house-construction-with-out-foundation-cutting-cost-architecture-house/">ನಂಬಿದ್ರೆ ನಂಬಿ, ಬಿಟ್ರೆ ಬಿಡಿ : ಈ ಮನೆಗೆ ಅಡಿಪಾಯನೇ ಇಲ್ಲ; ಟೆಕ್ನಾಲಜಿನೇ ಎಲ್ಲ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಜ.12, 2022 : (www.justkannada.in news ) ಯಾವುದೇ ಒಂದು ಕಟ್ಟಡದ ಭದ್ರತೆ ಹಾಗೂ ಧೀರ್ಘ ಬಾಳಿಕೆ ಅದರ ಅಡಿಪಾಯದ ಮೇಲೆ ನಿಂತಿರುತ್ತದೆ. ಆದ್ದರಿಂದಲೇ ಮನೆಯ ಸುಭದ್ರತೆಗೆ ಅಡಿಪಾಯನೇ ಮೂಲ. ಆದರೆ ಈ ಫಾರ್ಮೂಲವನ್ನು ಬ್ರೇಕ್ ಮಾಡುವ ತಂತ್ರಜ್ಞಾನವೊಂದು ಸದ್ದಿಲ್ಲದೆ ಬಳಕೆಗೆ ಬಂದಿದೆ.</p>
<p>ಮನೆ ಎಂದರೆ ಕೇವಲ ಇಟ್ಟಿಗೆ, ಗೋಡೆ, ಕಬ್ಬಿಣ, ಕಿಟಕಿ, ಬಾಗಿಲುಗಳು ಇರುವುದಷ್ಟೇ ಅಲ್ಲ. ಮನೆ ಗಟ್ಟಿಯಾಗಿ ನಿಲ್ಲಲ್ಲು ಅಡಿಪಾಯ ತುಂಬಾ ಮುಖ್ಯ. ಇದೀಗ, ಈ ಹಳೆ ಪದ್ಧತಿಗೆ ತಿಲಾಂಜಲಿ ಇಟ್ಟು, ಫೌಂಡೇಶನ್ ಇಲ್ಲದೆಯೇ ಗಟ್ಟಿಮುಟ್ಟಾದ ಮನೆ ಕಟ್ಟಲು ಸಾಧ್ಯ ಎಂಬುದನ್ನು ಮೈಸೂರಿನ ಆರ್ಕಿಟೆಕ್ಟ್ ಶರತ್ ಕುಮಾರ್ ಎಂ.ಪಿ. ತೋರಿಸಿಕೊಟ್ಟಿದ್ದಾರೆ.</p>
<p><img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜತೆಗೆ ಇದರಿಂದ ಕಟ್ಟಡ ನಿರ್ಮಾಣಕ್ಕೆ ತಗುಲಬಹುದಾದ ಒಟ್ಟು ಮೊತ್ತದಲ್ಲಿ ಶೇ.20ರಿಂದ 30ರಷ್ಟು ಹಣ ಸೇವ್ ಮಾಡಬಹುದು. ಈ ಹೊಸ ವಿಧಾನಕ್ಕೆ ‘ಅಡ್ವಾನ್ಸ್ ರ್ಯಾಪಿಡ್ ಕನ್ಸ್ ಸ್ಟ್ರಕ್ಷನ್ ’ ಎಂದು ಕರೆಯಲಾಗುತ್ತದೆ. ಬಹುಶಃ ಫೌಂಡೇಶನ್ ಇಲ್ಲದೆ ಕರ್ನಾಟಕದಲ್ಲಿ ತಲೆ ಎತ್ತಿದ ಮೊದಲ ಮನೆ ಇದು.</p>
<p><strong>ಅಡಿಪಾಯ ಇಲ್ಲದೆ ಕಟ್ಟುವುದು ಹೇಗೆ?:</strong></p>
<p>ಸಾಮಾನ್ಯವಾಗಿ ಅಡಿಪಾಯ ಇಲ್ಲದೆ ಮನೆ ಕಟ್ಟುವ ಮೊದಲು ಒಂದೇ ಮಟ್ಟ ಇರಲಿ ಎಂಬ ಉದ್ದೇಶಕ್ಕೆ ಸೈಟ್ ಅನ್ನು ಶುಚಿಗೊಳಿಸಬೇಕಾಗುತ್ತದೆ. ನಂತರ ಪೈಲ್ ಫೌಂಡೇಶನ್ ಮಾಡಲಾಗುತ್ತದೆ. ಇಲ್ಲಿ ಭೂಮಿಯನ್ನು 7 ಅಡಿ ಡ್ರಿಲ್ ಮಾಡಲಾಗುತ್ತದೆ. ಅಲ್ಲಿ ಕಬ್ಬಿಣದ ರಾಡುಗಳನ್ನು ಜೋಡಿಸಿ ನಂತರ ಕಾಲಂಸ್‌ಗಳನ್ನು ಮಾಡಿಕೊಳ್ಳಬೇಕಾಗುತ್ತದೆ.<br />
ರಾತ್ರಿ ವೇಳೆ ಲೇಸರ್ ಲೆವೆಲ್ ಗುರುತು ಮಾಡಲಾಗುತ್ತದೆ. ಅಡಿಪಾಯ ಹಾಕಿ ಮನೆ ಕಟ್ಟಲು ಹೆಚ್ಚಿನ ಕೆಲಸಗಾರರ ಬೇಕಾದರೆ ಇಲ್ಲಿ ಅಷ್ಟೊಂದು ಜನ ಬೇಕಾಗುವುದಿಲ್ಲ. ಪ್ಲಿಂಟ್ ಕನ್ಸ್ ಸ್ಟ್ರಕ್ಷನ್ ನಂತರ ಗೋಡೆಗಳನ್ನು ಎತ್ತರಿಸಿ ಮನೆ ಕಟ್ಟಲಾಗುತ್ತದೆ. ಜಿ (ನೆಲ ಅಂತಸ್ತು ) ಪ್ಲಸ್ 2 ವರೆಗೆ ಅಡಿಪಾಯ ಇಲ್ಲದೆ ಮನೆಯನ್ನು ಕಟ್ಟಬಹುದು.</p>
<p>‘‘ಸಾಮಾನ್ಯವಾಗಿ ಶೇ.20-30ರಷ್ಟು ಹಣ ಫೌಂಡೇಶನ್‌ಗೆ ಬೇಕಾಗುತ್ತದೆ. ಜತೆಗೆ ನಿರ್ಮಾಣ ಕಾರ್ಯಕ್ಕೆ 6 ರಿಂದ 7 ತಿಂಗಳು ಬೇಕು. ಆದರೆ, ಅಡಿಪಾಯ ಇಲ್ಲದೆ ಮನೆ ಕಟ್ಟಲು ಜಸ್ಟ್ 3 ತಿಂಗಳು ಸಾಕು. ಎರಡು ವರ್ಷ ನಾವು ಒಂದು ವಿದೇಶಿ ಕಂಪನಿ ಜೊತೆ ಕೆಲಸ ಮಾಡಿದೆವು. ಅಲ್ಲಿ ಪೈಲ್ ಫೌಂಡೇಶನ್‌ಗೆ ಹೆಚ್ಚಿನ ಆದ್ಯತೆ ನೀಡಿದರು. ಅದನ್ನೇ ಸ್ಫೂರ್ತಿಯಾಗಿ ತೆಗೆದುಕೊಂಡು ಎಚ್.ಡಿ.ಕೋಟೆ ಹ್ಯಾಂಡ್‌ಪೋಸ್ಟ್ ಬಳಿ ಒಂದು ಡೈರಿಯನ್ನು ಅಡಿಪಾಯ ಇಲ್ಲದೆ ನಿರ್ಮಾಣ ಮಾಡಿದೆವು. ಅದು ಸಕ್ಸಸ್ ಆಯಿತು. ಆ ನಂತರ ಇದೀಗ ಬಂಡಿಪಾಳ್ಯದ ಬಳಿ ಮನೋಹರ್ ಪವಾರ್ -ಹೇಮಲತಾ ದಂಪತಿಗಳ ಮನೆಯನ್ನು  ಯಶಸ್ವಿಯಾಗಿ ಕಟ್ಟಿದ್ದೇವೆ ’’ ಎನ್ನುತ್ತಾರೆ ಶರತ್ ಕುಮಾರ್ ಎಂ.ಪಿ.</p>
<p><strong>ಮೂರು ಹಂತಗಳು:</strong></p>
<p>ಈ ನಿರ್ಮಾಣ ಕಾರ್ಯದಲ್ಲಿ ಮೂರು ವಿಧಾನವನ್ನು ಅನುಸರಿಸಲಾಗಿದೆ. ಮೊದಲನೇಯದು ಪೈಲ್ ಫೌಂಡೇಶನ್. ಮತ್ತೊಂದು ಪ್ಲಿಂಟ್‌ ಬೀಮ್ ಮೆಥೆಡ್. ಕೊನೆಯದು ಸ್ಲಾಬ್ ಆನ್ ಗ್ರೇಡ್. ಈ ಮೂರು ವಿಧಾನಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮನೆ ಕಟ್ಟಲಾಗಿದೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ಮೆಟೀರಿಯಲ್ ಹೆಚ್ಚು ಬೇಕು. ಆದರೆ, ಇಲ್ಲಿ ಬೇಕಾಗುವುದಿಲ್ಲ. ಕಾಂಕ್ರೀಟ್ ಹೆಚ್ಚು ಬಳಸುವುದರಿಂದ ಕಟ್ಟಡವು 75ರಿಂದ 100 ವರ್ಷದವರೆಗೂ ಗಟ್ಟಿಮುಟ್ಟಾಗಿರುತ್ತದೆ.</p>
<p></p>
<p><strong>ಅಕ್ಕಪಕ್ಕ ಜಾಗ ಇರಬೇಕು</strong></p>
<p>ಅಡಿಪಾಯ ಇಲ್ಲದೆ ಮನೆ ಕಟ್ಟುವಾಗ ಸೈಟಿನ ಅಕ್ಕಪಕ್ಕ ಜಾಗ ಇರಬೇಕು. ಕಾರಣ ಯಂತ್ರಗಳ ಮೂಲಕ ಡ್ರಿಲ್ ಮಾಡಬೇಕಾಗಿರುವುದು. ಆದ್ದರಿಂದ ಯಂತ್ರ ಬಳಸಲು ಅಕ್ಕಪಕ್ಕ ಜಾಗವಿದ್ದರೆ ಅನುಕೂಲ. 30/40 ಸೈಟಿಗೆ ಇದು ಅಗತ್ಯ. ಅಲ್ಲದೆ, ಸೈಟು ಹಾಗೂ ರಸ್ತೆ ಲೆವೆಲ್ ಸಮನಾಗಿರಬೇಕು.</p>
<p><strong>ಇದರ ಪ್ರಯೋಜನಗಳೇನು?</strong></p>
<p>1. ಶೇ.20ರಿಂದ 30ರಷ್ಟು ಹಣ ಉಳಿತಾಯ.<br />
2. ಜಿ ಪ್ಲಸ್ 2 ವರೆಗೆ ಮನೆ ಕಟ್ಟಬಹುದು.<br />
3. ಮನೆ ಕಟ್ಟಲು ಹೆಚ್ಚಿನ ಮೆಟೀರಿಯಲ್ ಬೇಕಾಗದು<br />
4. ಕಟ್ಟಡ ಕಾರ್ಮಿಕರು ಹೆಚ್ಚು ಬೇಕಾಗಿಲ್ಲ<br />
5. ತಾರಸಿಗೆ ಪ್ಲಾಸ್ಟರಿಂಗ್ ಅಗತ್ಯವಿಲ್ಲ<br />
6. ಮೂರು ತಿಂಗಳಲ್ಲಿ ಮನೆ ರೆಡಿ<br />
7.ಕಾಂಕ್ರೀಟ್ ನೆಲಹಾಸು ರೆಡಿ</p>
<p>For more detail, contact : M.P.Sharath : 9611605607</p>
<p><img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words : Mysore-house-construction-with-out-foundation-cutting-cost-<span class="w8qArf"> architecture-house</span></p>
<p>ENGLISH SUMMARY&#8230;</p>
<p>A unique technology to build houses without foundation!<br />
Mysuru, January 12, 2022 (www.justkannada.in): The strength of any building lies in its foundation. That is why foundation plays a vital role in the construction of any building. However, new technology has come up silently by breaking this formula.<img loading="lazy" decoding="async" class="alignleft size-full wp-image-84325" src="https://www.justkannada.in/wp-content/uploads/2022/01/foundation-less-house.jpg" alt="" width="650" height="502" srcset="https://www.justkannada.in/wp-content/uploads/2022/01/foundation-less-house.jpg 650w, https://www.justkannada.in/wp-content/uploads/2022/01/foundation-less-house-600x463.jpg 600w, https://www.justkannada.in/wp-content/uploads/2022/01/foundation-less-house-300x232.jpg 300w" sizes="auto, (max-width: 650px) 100vw, 650px" /><br />
Sharath Kumar M.P., an architect from Mysuru has proven how a house can be built without a foundation. Not only that he claims that 20-30% of the manufacturing costs can be saved. He calls this new technology &#8216;Advanced Rapid Construction. Probably this is the first house in the state that has been built without a foundation.<br />
Benefits<br />
1. Saves 20%-30% money<br />
2. A ground plus 2 floor house can be constructed using this technology<br />
3. No need of more materials to construct the house<br />
4. Lesser labour<br />
5. No need of plastering the mould<br />
6. Construction of house within three months<br />
7. Concrete flooring ready</p>
<p>The post <a href="https://www.justkannada.in/mysore-house-construction-with-out-foundation-cutting-cost-architecture-house/">ನಂಬಿದ್ರೆ ನಂಬಿ, ಬಿಟ್ರೆ ಬಿಡಿ : ಈ ಮನೆಗೆ ಅಡಿಪಾಯನೇ ಇಲ್ಲ; ಟೆಕ್ನಾಲಜಿನೇ ಎಲ್ಲ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಇದೊಂದು ಐತಿಹಾಸಿಕ ಬಜೆಟ್; ಭವಿಷ್ಯದ ಭಾರತ ನಿರ್ಮಾಣಕ್ಕೆ ಬುನಾದಿ” : ಸಚಿವ ಎಸ್.ಟಿ.ಸೋಮಶೇಖರ್</title>
		<link>https://www.justkannada.in/historicalbudgetfutureindiaconstructionfoundationministers-t-somashekhar/</link>
		
		<dc:creator><![CDATA[JK Desk]]></dc:creator>
		<pubDate>Mon, 01 Feb 2021 11:16:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget]]></category>
		<category><![CDATA[construction]]></category>
		<category><![CDATA[foundation]]></category>
		<category><![CDATA[future]]></category>
		<category><![CDATA[Historical]]></category>
		<category><![CDATA[India]]></category>
		<category><![CDATA[minister]]></category>
		<category><![CDATA[S.T. Somashekhar]]></category>
		<guid isPermaLink="false">https://www.justkannada.in/?p=55041</guid>

					<description><![CDATA[<p>ಮೈಸೂರು,ಜನವರಿ,01,2021(www.justkannada.in) : ಕೇಂದ್ರ ಬಜೆಟ್ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. &#8220;ದೇಶ ಮೊದಲು&#8221; ಎಂಬ ಸಂಕಲ್ಪವೇ ಸಾಕಲ್ಲವೇ ದೇಶವನ್ನು ಸಬಲೀಕರಣದತ್ತ ಕೊಂಡೊಯ್ಯಲು? ಅದಕ್ಕಾಗಿಯೇ ಆತ್ಮನಿರ್ಭರ ಭಾರತಕ್ಕೆ ಒತ್ತು ಕೊಡಲಾಗುತ್ತಿದೆ. ಈ ಮೂಲಕ ರೈತರು, ಯುವಕರು, ಮಹಿಳೆಯರಿಗೆ ಆರ್ಥಿಕ ಬಲ ತುಂಬುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತೋಷವ್ಯಕ್ತಪಡಿಸಿದ್ದಾರೆ.ಕೇಂದ್ರದ ಬಜೆಟ್ ಗೆ ಪೂರಕವಾಗಿ ರಾಜ್ಯ ಸರ್ಕಾರ ಹಾಗೂ ನಮ್ಮ ಸಹಕಾರ ಇಲಾಖೆ ಕೆಲಸ ಮಾಡಲಿದೆ. ಇಂತಹ ಒಂದು ಪರಿಣಾಮಕಾರಿ ಬಜೆಟ್ ಕೊಟ್ಟಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ [&#8230;]</p>
<p>The post <a href="https://www.justkannada.in/historicalbudgetfutureindiaconstructionfoundationministers-t-somashekhar/">“ಇದೊಂದು ಐತಿಹಾಸಿಕ ಬಜೆಟ್; ಭವಿಷ್ಯದ ಭಾರತ ನಿರ್ಮಾಣಕ್ಕೆ ಬುನಾದಿ” : ಸಚಿವ ಎಸ್.ಟಿ.ಸೋಮಶೇಖರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,01,2021(www.justkannada.in)</strong> : ಕೇಂದ್ರ ಬಜೆಟ್ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. &#8220;ದೇಶ ಮೊದಲು&#8221; ಎಂಬ ಸಂಕಲ್ಪವೇ ಸಾಕಲ್ಲವೇ ದೇಶವನ್ನು ಸಬಲೀಕರಣದತ್ತ ಕೊಂಡೊಯ್ಯಲು? ಅದಕ್ಕಾಗಿಯೇ ಆತ್ಮನಿರ್ಭರ ಭಾರತಕ್ಕೆ ಒತ್ತು ಕೊಡಲಾಗುತ್ತಿದೆ. ಈ ಮೂಲಕ ರೈತರು, ಯುವಕರು, ಮಹಿಳೆಯರಿಗೆ ಆರ್ಥಿಕ ಬಲ ತುಂಬುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತೋಷವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="335" height="335" />ಕೇಂದ್ರದ ಬಜೆಟ್ ಗೆ ಪೂರಕವಾಗಿ ರಾಜ್ಯ ಸರ್ಕಾರ ಹಾಗೂ ನಮ್ಮ ಸಹಕಾರ ಇಲಾಖೆ ಕೆಲಸ ಮಾಡಲಿದೆ. ಇಂತಹ ಒಂದು ಪರಿಣಾಮಕಾರಿ ಬಜೆಟ್ ಕೊಟ್ಟಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನನ್ನ ಅಭಿನಂದನೆ ಎಂದಿದ್ದಾರೆ.</p>
<p>ಕೃಷಿ ಹಾಗೂ ರೈತರ ಅಭ್ಯುದಯ, ಉನ್ನತೀಕರಣಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ. ಇದು ಈ ಸಾಲಿನ ಬಜೆಟ್ ನಲ್ಲಿ ಗೋಚರಿಸಿದೆ. ರೈತರಿಗೆ ಆರ್ಥಿಕ ಬಲ, ಶಕ್ತಿ ತುಂಬಲು ಕನಿಷ್ಠ ಬೆಂಬಲ ಬೆಲೆ ನೀಡಲು ಬದ್ಧವಿದೆ ಎಂದು ಕೇಂದ್ರ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ.</p>
<p>ಆಹಾರ ಧಾನ್ಯಗಳ ಖರೀದಿಗೆ 1,72,752 ರೂ. ಮೀಸಲಿಡಲಾಗಿದೆ. ಸಾಮಾನ್ಯವಾಗಿ 1,41,930 ಕೋಟಿ ರೂ. ಆಹಾರ ಧಾನ್ಯಗಳ ಖರೀದಿಗೆ ಮೀಸಲಿಡಲಾಗುತ್ತಿತ್ತು. ಈ ಬಾರಿ ಹೆಚ್ಚಿನ ಹಣ ಮೀಸಲಿಟ್ಟಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ, ಎಲ್ಲ ಬೆಳೆಗಳಿಗೆ ಒಂದೂವರೆ ಪಟ್ಟು ಹೆಚ್ಚು ಬೆಂಬಲ ಬೆಲೆ ಘೋಷಣೆ ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ. ಇದರಿಂದ ದೇಶದ 1.54 ಕೋಟಿ ರೈತರಿಗೆ ನೇರ ಉಪಯೋಗವಾಗಲಿದೆ ಎಂದು ವಿವರಿಸಿದ್ದಾರೆ.</p>
<p>2013-14ರ ಸಾಲಿಗೆ ಇದನ್ನು ಹೋಲಿಸಿದರೆ ಶೇ.40ಕ್ಕಿಂತ ಹೆಚ್ಚು ರೈತರಿಗೆ ಇದರಿಂದ ಅನುಕೂಲವಾದಂತಾಗಿದೆ. ಈ ಮೂಲಕ ನಮ್ಮ ಮೂಲಮಂತ್ರವಾದ ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ನಮ್ಮ ಸರ್ಕಾರಗಳು ತೆಗೆದುಕೊಳ್ಳುತ್ತುವೆ ಎಂಬುದನ್ನು ಎತ್ತಿ ತೋರಿಸಿದಂತಾಗಿದೆ.</p>
<p><strong>ಎಪಿಎಂಸಿಗಳ ಉನ್ನತೀಕರಣಕ್ಕೆ ಆದ್ಯತೆ</strong></p>
<p>ಎಪಿಎಂಸಿಗಳ ಉನ್ನತೀಕರಣಕ್ಕಾಗಿ ಹಾಗೂ ಮೂಲಸೌಕರ್ಯ ವೃದ್ಧಿಸುವ ಬಗ್ಗೆಯೂ ಕೇಂದ್ರ ಸರ್ಕಾರ ಘೋಷಣೆ ಮಾಡುವ ಮೂಲಕ ರೈತರ ಪರ ನಮ್ಮ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. 1 ಸಾವಿರ ಎಪಿಎಂಸಿ ಮಂಡಿಗಳಿಗೆ ಇನಾಮ್ ವಿಸ್ತರಣೆ ಮಾಡಲಾಗಿದ್ದು, ಇದರಡಿ ನಮ್ಮ ಎಪಿಎಂಸಿಗಳು ಬರಲಿವೆ ಎಂಬುದನ್ನು ಪರಿಶೀಲನೆ ಮಾಡಲಾಗುವುದು. ನಮ್ಮ ರಾಜ್ಯದ ಎಪಿಎಂಸಿ ಮಂಡಿಗಳು ಆಯ್ಕೆಯಾಗಿದ್ದರೆ ತ್ವರಿತ ಫಲ ಸಿಕ್ಕುವಂತೆ ನೋಡಿಕೊಳ್ಳಲಾಗುವುದು ಎಂದರು.</p>
<p><strong>ಕೃಷಿ ಸಾಲಕ್ಕೂ ಆದ್ಯತೆ; ಸ್ವಾಗತಾರ್ಹ</strong></p>
<p>ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಆರ್ಥಿಕ ಬಲ ತುಂಬಲು ಕೃಷಿ ಸಾಲವಾಗಿ 16.5 ಲಕ್ಷ ಕೋಟಿ ಮೀಸಲಿಡಲಾಗಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆಗೆ ಸಹ ಕೇಂದ್ರ ಸರ್ಕಾರವು ಅನುದಾನವನ್ನು  ಮೀಸಲಿಡುತ್ತಿರುವುದು ಸಹ ಸ್ವಾಗತಾರ್ಹ ಕ್ರಮವಾಗಿದ್ದು, ಇವುಗಳಲ್ಲಿ ರಾಜ್ಯಕ್ಕೆ ಬರುಬಹುದಾದ ಅನುದಾನಗಳಿಗೆ ಕ್ರಮವಹಿಸಲಾಗುವುದು.  ಕೃಷಿ ಉತ್ಪನ್ನಗಳ ರಪ್ತಿಗೆ ಕೇಂದ್ರ ಸರ್ಕಾರ ಆದ್ಯತೆ ಕೊಟ್ಟಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.</p>
<p><strong>ಬೆಂಗಳೂರು ಅಭಿವೃದ್ಧಿಗೂ ಒತ್ತು</strong></p>
<p>ಬೆಂಗಳೂರು ಅಭಿವೃದ್ಧಿಗೂ ಸಹ ಕೇಂದ್ರ ಸರ್ಕಾರ ಗಮನಹರಿಸುವ ಮೂಲಕ ಬೆಂಗಳೂರು ಮೆಟ್ರೋಗಾಗಿ 14788 ಕೋಟಿ ರೂ. ಅನ್ನು ಮೀಸಲಿಟ್ಟಿರುವುದು ಹೆಮ್ಮೆಯ ವಿಚಾರ. ಈ ಮೂಲಕ ರಾಜಧಾನಿಯ ಅಭಿವೃದ್ಧಿ ಜೊತೆಗೆ ನನ್ನ ಕ್ಷೇತ್ರದ ಜನರಿಗೂ ಉಪಯೋಗವಾಗಲಿದೆ ಎಂಬುದು ಸಂತಸದ ವಿಚಾರವಾಗಿದೆ.</p>
<p><strong>ಆತ್ಮನಿರ್ಭರ ಭಾರತ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ</strong></p>
<p>ಉತ್ಪಾದನಾ ಕ್ಷೇತ್ರಕ್ಕೂ ಸಹ ಆತ್ಮನಿರ್ಭರ  ಭಾರತ ಅಡಿ ಅನುದಾನಗಳನ್ನು ಮೀಸಲಿಟ್ಟಿದೆ. ಒಟ್ಟಾರೆಯಾಗಿ 27 ಲಕ್ಷ ಕೋಟಿ ರೂ.ಗಳನ್ನು ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದು, 5 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುದಾನ ನೀಡಿ ಆರ್ಥಿಕ ಸ್ಥಿತಿಯನ್ನು ಚೇತರಿಸುವ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.</p>
<p>ಸಹಕಾರ ಇಲಾಖೆ ಮೂಲಕ ಇದರ ಅನುಷ್ಠಾನ ಮಾಡುವಲ್ಲಿ ನಾವು ನೂರಕ್ಕೆ ನೂರು ಶ್ರಮವಹಿಸುತ್ತೇವೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ನಾಗರಿಕರ ಅನುಕೂಲಕ್ಕಾಗಿ ಈ ಸಾಲಿನ ಆಯವ್ಯಯದಲ್ಲಿ ಮೀಸಲಿಟ್ಟ ಎಲ್ಲ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಹಾಗೂ ಕಾರ್ಯಗತಕ್ಕೆ ನಮ್ಮ ರಾಜ್ಯ ಸರ್ಕಾರ ಕಟಿಬದ್ಧವಾಗಿದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.</p>
<p><strong> </strong><strong>ಭವಿಷ್ಯದ ಭಾರತ ನಿರ್ಮಾಣಕ್ಕೆ ಈ ಬಜೆಟ್ ಬುನಾದಿ</strong><img loading="lazy" decoding="async" class="aligncenter  wp-image-38146" src="https://www.justkannada.in/wp-content/uploads/2020/09/st-somashekar-1-300x156.jpg" alt="Historical,Budget,future,India,construction,Foundation,Minister,S.T.Somashekhar" width="507" height="262" /></p>
<p>ಕೊನೆಯದಾಗಿ ಹೇಳುವುದಾದರೆ ಇದು ದೂರದೃಷ್ಟಿಯುಳ್ಳ ಹಾಗೂ ಭವಿಷ್ಯದ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂಬುದನ್ನು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.</p>
<p>key words : Historical-Budget-future-India-construction-Foundation-Minister-S.T.Somashekhar</p>
<p>The post <a href="https://www.justkannada.in/historicalbudgetfutureindiaconstructionfoundationministers-t-somashekhar/">“ಇದೊಂದು ಐತಿಹಾಸಿಕ ಬಜೆಟ್; ಭವಿಷ್ಯದ ಭಾರತ ನಿರ್ಮಾಣಕ್ಕೆ ಬುನಾದಿ” : ಸಚಿವ ಎಸ್.ಟಿ.ಸೋಮಶೇಖರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅ.21ರಂದು ಸಿಎಫ್ ಟಿ ಆರ್ ಐ ಪ್ರತಿಷ್ಠಾನ ದಿನ</title>
		<link>https://www.justkannada.in/cftrifoundationday21st/</link>
		
		<dc:creator><![CDATA[JK Desk]]></dc:creator>
		<pubDate>Tue, 20 Oct 2020 11:38:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[21st]]></category>
		<category><![CDATA[CFTRI]]></category>
		<category><![CDATA[day]]></category>
		<category><![CDATA[foundation]]></category>
		<guid isPermaLink="false">https://www.justkannada.in/?p=42170</guid>

					<description><![CDATA[<p>ಮೈಸೂರು,ಅಕ್ಟೋಬರ್,20,2020(www.justkannada.in) :  ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆಯು ಅಕ್ಟೋಬರ್ 21ರಂದು ಬೆಳಗ್ಗೆ 11ಕ್ಕೆ ಸಿ ಎಫ್ ಟಿ ಆರ್ ಐ ಪ್ರತಿಷ್ಠಾನ ದಿನ ಕಾರ್ಯಕ್ರಮ ಆಯೋಜಿಸಿದೆ. ಕಾರ್ಯಕ್ರಮಕ್ಕೆ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅತಿಥಿಯಾಗಿ ಆಗಮಿಸಲಿದ್ದು, ‘’ಕಾರ್ಯಕ್ಷೇತ್ರ ಕ್ಷೇಮ ಮತ್ತು ಭಾರತದಲ್ಲಿ ಹೃದ್ರೋಗಗಳ ವಿವರ’’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಹೊಲೊಸುಲ್ಟ್ ಸಿಇಒ ಹರ್ಷ ಕಿಕ್ಕೇರಿ ಅತಿಥಿಯಾಗಿ ಆಗಮಿಸಲಿದ್ದು, ಸಿಎಸ್ ಐಆರ್-ಸಿಎಫ್ ಟಿ ಆರ್ ಐ ನಿರ್ದೇಶಕ ಜೀತೇಂದ್ರ ಜಾದವ್ [&#8230;]</p>
<p>The post <a href="https://www.justkannada.in/cftrifoundationday21st/">ಅ.21ರಂದು ಸಿಎಫ್ ಟಿ ಆರ್ ಐ ಪ್ರತಿಷ್ಠಾನ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,20,2020(www.justkannada.in)</strong> :  ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆಯು ಅಕ್ಟೋಬರ್ 21ರಂದು ಬೆಳಗ್ಗೆ 11ಕ್ಕೆ ಸಿ ಎಫ್ ಟಿ ಆರ್ ಐ ಪ್ರತಿಷ್ಠಾನ ದಿನ ಕಾರ್ಯಕ್ರಮ ಆಯೋಜಿಸಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕಾರ್ಯಕ್ರಮಕ್ಕೆ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅತಿಥಿಯಾಗಿ ಆಗಮಿಸಲಿದ್ದು, ‘’ಕಾರ್ಯಕ್ಷೇತ್ರ ಕ್ಷೇಮ ಮತ್ತು ಭಾರತದಲ್ಲಿ ಹೃದ್ರೋಗಗಳ ವಿವರ’’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.<img loading="lazy" decoding="async" class="aligncenter size-medium wp-image-42171" src="https://www.justkannada.in/wp-content/uploads/2020/10/20-1-300x161.jpg" alt=" CFTRI,Foundation,Day,21st" width="300" height="161" /></p>
<p>ಕಾರ್ಯಕ್ರಮಕ್ಕೆ ಹೊಲೊಸುಲ್ಟ್ ಸಿಇಒ ಹರ್ಷ ಕಿಕ್ಕೇರಿ ಅತಿಥಿಯಾಗಿ ಆಗಮಿಸಲಿದ್ದು, ಸಿಎಸ್ ಐಆರ್-ಸಿಎಫ್ ಟಿ ಆರ್ ಐ ನಿರ್ದೇಶಕ ಜೀತೇಂದ್ರ ಜಾದವ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>
<p>key words : CFTRI-Foundation-Day-21st</p>
<p>The post <a href="https://www.justkannada.in/cftrifoundationday21st/">ಅ.21ರಂದು ಸಿಎಫ್ ಟಿ ಆರ್ ಐ ಪ್ರತಿಷ್ಠಾನ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
