<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>free Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/free/feed/" rel="self" type="application/rss+xml" />
	<link>https://www.justkannada.in/tag/free/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 20 Jul 2026 10:24:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>free Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/free/</link>
	<width>32</width>
	<height>32</height>
</image> 
	<item>
		<title>ಮನೆ ಮನೆಗೆ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ, ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿಕೆಶಿ ಚಾಲನೆ</title>
		<link>https://www.justkannada.in/cm-dk-shivakumar-27/</link>
		
		<dc:creator><![CDATA[prashanth]]></dc:creator>
		<pubDate>Mon, 20 Jul 2026 10:24:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[caste certificate]]></category>
		<category><![CDATA[CM]]></category>
		<category><![CDATA[Distribution]]></category>
		<category><![CDATA[DK Shivakumar]]></category>
		<category><![CDATA[door-to-door]]></category>
		<category><![CDATA[free]]></category>
		<guid isPermaLink="false">https://www.justkannada.in/?p=157517</guid>

					<description><![CDATA[<p>ಬೆಂಗಳೂರು, ಜುಲೈ, 20,2026 (www.justkannada.in): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು &#8220;ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ&#8221; ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ  ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್  ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. &#8220;ನಿಮ್ಮ ಮತ ನಿಮ್ಮ ಹಕ್ಕು,&#8221; ನಿಮ್ಮ ಮತ-  ನಿಮ್ಮ [&#8230;]</p>
<p>The post <a href="https://www.justkannada.in/cm-dk-shivakumar-27/">ಮನೆ ಮನೆಗೆ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ, ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿಕೆಶಿ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ, 20,2026 (<a href="http://www.justkannada.in">www.justkannada.in</a>):</strong> ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು &#8220;ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ&#8221; ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ  ಚಾಲನೆ ನೀಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್  ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.</p>
<p><strong>&#8220;ನಿಮ್ಮ ಮತ ನಿಮ್ಮ ಹಕ್ಕು,&#8221; ನಿಮ್ಮ ಮತ-  ನಿಮ್ಮ ಬದುಕು&#8221; ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ</strong></p>
<p>ಕರ್ನಾಟಕ ರಾಜ್ಯ  ಬದುಕು ಕಟ್ಟಿಕೊಳ್ಳುವವ ಪ್ರತಿಯೊಬ್ಬರಿಗೂ  ಮೂಲ ಸೌಕರ್ಯ ಒದಗಿಸಿಕೊಟ್ಟು ಅವರ ಹಕ್ಕು ಸಂರಕ್ಷಿಸಲು ಸದಾ ಮುಂಚೂಣಿಯಲ್ಲಿರುವ ರಾಜ್ಯ. ಎಸ್ ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ  ಮೂಲಕ ಹೊಸ ಹೆಜ್ಜೆ ಇಟ್ಟಿತ್ತು. ನಾನು ಮುಖ್ಯಮಂತ್ರಿಯಾಗುವ ಮುನ್ನ ಹಾಗೂ ನಂತರವೂ &#8220;ನಿಮ್ಮ ಮತ ನಿಮ್ಮ ಹಕ್ಕು,&#8221; ನಿಮ್ಮ ಮತ-  ನಿಮ್ಮ ಬದುಕು&#8221; ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎನ್ನುವುದು ನಮ್ಮ ಮಂತ್ರ  ಹಾಗೂ ತತ್ವವಾಗಿದೆ ಎಂದರು.</p>
<p><strong>ಐತಿಹಾಸಿಕ  ಅಭಿಯಾನ</strong></p>
<p>ಭಾರತದಲ್ಲಿಯೇ ಶಾಶ್ವತವಾದ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತೆರಳಿ ಪ್ರಮಾಣ ಪತ್ರವನ್ನು ನೀಡಲಾಗುವ ಐತಿಹಾಸಿಕ  ಅಭಿಯಾನವನ್ನು  ಸರ್ಕಾರ ಕೈಗೊಂಡಿದೆ. ಮತದಾರರ ಪಟ್ಟಿಗೆ ಸೇರಲು ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವ ಐತಿಹಾಸಿಕ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದರು.</p>
<p><strong>ರಾಜಕಾರಣವಿಲ್ಲದ  ಪಕ್ಷಾತೀತ ಕ್ರಮ</strong></p>
<p>ದೇಶದಲ್ಲಿಯೇ 4.85 ಕೋಟಿ ಕುಟುಂಬಗಳಿಗೆ ಈ ದಾಖಲೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎನ್ನುವುದು ನಮ್ಮ ಹೆಮ್ಮೆ  ಎಂದರು. ಚುನಾವಣಾ ಆಯೋಗ ಸೂಚಿಸಿರುವ ಕ್ರಮಗಳನ್ನು ಚಾಚೂ ತಪ್ಪದೆ ಸರ್ಕಾರ ಪಾಲಿಸುತ್ತಿದೆ.  ರಾಜ್ಯದ ನಿವಾಸಿಗಳಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನು ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ. ಇದನ್ನು ಪಕ್ಷಾತೀತವಾಗಿ ನಾವು ಜವಾಬ್ದಾರಿಯಿಂದ ಕೈಗೊಂಡಿದ್ದೇವೆ ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಸರ್ಕಾರ  ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರುವವರಿದ್ದು,  ಆದರೆ  ಜನರಿಗೆ ನೆರವಾಗುವುದು  ಸರ್ಕಾರದ ಕರ್ತವ್ಯವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.</p>
<p>ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.</p>
<p>ಅರ್ಜಿಗಳನ್ನು ಆನ್ ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ, ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ facilitation centre ಗಳಲ್ಲಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನನ್ನ ಮತ್ತು ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.  BLO ಗಳು ನೀಡುವ ಅರ್ಜಿಗಳನ್ನು ಭರ್ತಿ  ಮಾಡಿ ಅವರಿಗೆ  ತಲುಪಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.  ಐದು ಗ್ಯಾರಂಟಿಗಳ ಜೊತೆ ಭೂಮಿ ಗ್ಯಾರಂಟಿಯನ್ನೂ ನೀಡುತ್ತಿದ್ದು, ಇದರ  ಜೊತೆಗೆ ರಾಜ್ಯದಲ್ಲಿ  ವಿಶೇಷ ಆಂದೋಲನವನ್ನು ಸರ್ಕಾರ ಕೈಗೊಂಡು ಮತದಾನದ  ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ ಎಂದರು.<img decoding="async" class="aligncenter size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="(max-width: 500px) 100vw, 500px" /></p>
<p><strong>ಜನರ ಗುರುತಿನಲ್ಲಿ ಶಕ್ತಿ ಅಡಗಿದೆ</strong></p>
<p>ಜನರ ಬದುಕು, ಗುರುತು  ಬಹಳ ಮುಖ್ಯ. ಗುರುತಿದ್ದಲ್ಲಿ ಬದುಕು ಇದೆ.  ಅದರಲ್ಲಿ ಶಕ್ತಿ ಇದ್ದು, ಮುಂದಿನ ದಿನಗಳಲ್ಲಿ ಅವರ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಇದು ಅತ್ಯಗತ್ಯ ಎಂದರು.</p>
<p><strong>ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ ಐತಿಹಾಸಿಕ ಹೆಜ್ಜೆ</strong></p>
<p>ಜನರ ಬದುಕಿಗೆ  ನೇರವಾಗಿ ಸಹಾಯ ಮಾಡುವುದು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ  ಐತಿಹಾಸಿಕ ಹೆಜ್ಜೆ ಇದಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದರು.</p>
<p><strong>ಜನರು ಯಾವುದೇ ಕಾರಣಕ್ಕೂ ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು</strong></p>
<p>ಅಭಿಯಾನದ ಮೂಲಕ ಜನರ ಸೌಲಭ್ಯಗಳನ್ನು ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಅಂತರ ನಿವಾರಣೆಯಾಗಬೇಕು ಎನ್ನುವ ದೃಷ್ಟಿಯಿಂದ ಹಾಗೂ ಜನರು ಸರ್ಕಾರಿ ಕಚೇರಿಗಳಿಗೆ  ಅಲೆಯಬಾರದು ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಂಡಿದೆ ಎಂದರು.</p>
<p><strong>ರಾಜಕಾರಣ ಮುಖ್ಯವಲ್ಲ, ಜನರ ಬದುಕು ಹಾಗೂ ಹಕ್ಕು ಮುಖ್ಯ</strong></p>
<p>ಈ ಸೌಲಭ್ಯವನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಶ್ರಮ ಅಭಿನಂದನೀಯ ಜನರು  ಶಾಶ್ವತ ಸಾಕ್ಷಿ ಪತ್ರವನ್ನು ಉಳಿಸಿಕೊಳ್ಳಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು.<img loading="lazy" decoding="async" class="aligncenter size-full wp-image-157518" src="https://www.justkannada.in/wp-content/uploads/2026/07/dks-8.jpg" alt="" width="500" height="415" srcset="https://www.justkannada.in/wp-content/uploads/2026/07/dks-8.jpg 500w, https://www.justkannada.in/wp-content/uploads/2026/07/dks-8-300x249.jpg 300w, https://www.justkannada.in/wp-content/uploads/2026/07/dks-8-150x125.jpg 150w" sizes="auto, (max-width: 500px) 100vw, 500px" /></p>
<p>ಶಾಸಕಾಂಗದಲ್ಲಿ ನಿಯಮಗಳನ್ನು ರೂಪಿಸಿದರೂ, ಅದನ್ನು ಕಾರ್ಯಾಂಗ ನಿಷ್ಠೆಯಿಂದ ಅನುಷ್ಠಾನಗೊಳಿಸಿದಾಗ ಮಾತ್ರ  ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: CM,  DK Shivakumar, free, door-to-door, caste certificate, distribution,</p>
<p>The post <a href="https://www.justkannada.in/cm-dk-shivakumar-27/">ಮನೆ ಮನೆಗೆ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ, ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿಕೆಶಿ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</title>
		<link>https://www.justkannada.in/bsnl-mysore-zone/</link>
		
		<dc:creator><![CDATA[prashanth]]></dc:creator>
		<pubDate>Wed, 24 Jun 2026 12:22:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[BSNL Mysore zone]]></category>
		<category><![CDATA[Campaign.]]></category>
		<category><![CDATA[free]]></category>
		<category><![CDATA[High Speed]]></category>
		<category><![CDATA[internet]]></category>
		<category><![CDATA[self-employment]]></category>
		<guid isPermaLink="false">https://www.justkannada.in/?p=156478</guid>

					<description><![CDATA[<p>​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ಅಭಿಯಾನವನ್ನು ಹಮ್ಮಿಕೊಂಡಿದೆ. ​ಈ ಯೋಜನೆಯ ಪ್ರಮುಖಾಂಶಗಳು ಹೀಗಿದೆ.. ​ಉಚಿತ ಅಳವಡಿಕೆ: ಭಾರತನೆಟ್ ಯೋಜನೆಯಡಿ ವೈಫೈ ರೌಟರ್ (CPE/ONT) ಮತ್ತು ಆಪ್ಟಿಕಲ್ ಫೈಬರ್ ಕೇಬಲ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಯಾವುದೇ ಇನ್‌ ಸ್ಟಾಲೇಷನ್ ಶುಲ್ಕ ಇರುವುದಿಲ್ಲ. ಗ್ರಾಹಕರು [&#8230;]</p>
<p>The post <a href="https://www.justkannada.in/bsnl-mysore-zone/">BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>​ಮೈಸೂರು,ಜೂನ್,24,2026 (<a href="http://www.justkannada.in">www.justkannada.in</a>):</strong> ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ಅಭಿಯಾನವನ್ನು ಹಮ್ಮಿಕೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>​ಈ ಯೋಜನೆಯ ಪ್ರಮುಖಾಂಶಗಳು ಹೀಗಿದೆ..</strong></p>
<p>​ಉಚಿತ ಅಳವಡಿಕೆ: ಭಾರತನೆಟ್ ಯೋಜನೆಯಡಿ ವೈಫೈ ರೌಟರ್ (CPE/ONT) ಮತ್ತು ಆಪ್ಟಿಕಲ್ ಫೈಬರ್ ಕೇಬಲ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಯಾವುದೇ ಇನ್‌ ಸ್ಟಾಲೇಷನ್ ಶುಲ್ಕ ಇರುವುದಿಲ್ಲ. ಗ್ರಾಹಕರು ಕೇವಲ ಮಾಸಿಕ ಚಂದಾದಾರಿಕೆ ಪಾವತಿಸಬೇಕಿರುತ್ತದೆ.</p>
<p>​ವಿಶೇಷ ಆಕರ್ಷಕ ಪ್ಲಾನ್: ಗ್ರಾಮೀಣ ಗ್ರಾಹಕರಿಗಾಗಿ ಕೇವಲ ರೂ. 259/- ರ ಮಾಸಿಕ ಪ್ಲಾನ್ ಪರಿಚಯಿಸಲಾಗಿದ್ದು, ಇದರಲ್ಲಿ 25 Mbps ವೇಗದ 700 GB ಡೇಟಾ, ಅನಿಯಮಿತ ಕರೆಗಳು ಹಾಗೂ ಪ್ರಸಾರ ಭಾರತಿ ಟಿವಿ/Waves App/BSNL-Skypro IFTV ಉಚಿತ ಚಾನೆಲ್‌ ಗಳ ಸೌಲಭ್ಯವಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>​ಸ್ವಯಂ ಉದ್ಯೋಗಾವಕಾಶ: ಗ್ರಾಮೀಣ ಯುವಕರು ಬಿಎಸ್‌ಎನ್‌ಎಲ್ ನೊಂದಿಗೆ ಕೈಜೋಡಿಸಿ &#8216;ಭಾರತ್‌ನೆಟ್ ಉದ್ಯಮಿ&#8217; (BNU) ಆಗಿ ನೋಂದಾಯಿಸಿಕೊಳ್ಳಬಹುದು ಮತ್ತು ಹಳ್ಳಿಗಳಿಗೆ ಇಂಟರ್ನೆಟ್ ಸೇವೆ ಒದಗಿಸುವ ಮೂಲಕ ಆದಾಯ ಗಳಿಸಬಹುದಾಗಿದೆ.<img loading="lazy" decoding="async" class="aligncenter size-full wp-image-84679" src="https://www.justkannada.in/wp-content/uploads/2022/01/inter.jpg" alt="" width="650" height="365" srcset="https://www.justkannada.in/wp-content/uploads/2022/01/inter.jpg 650w, https://www.justkannada.in/wp-content/uploads/2022/01/inter-600x337.jpg 600w, https://www.justkannada.in/wp-content/uploads/2022/01/inter-300x168.jpg 300w" sizes="auto, (max-width: 650px) 100vw, 650px" /></p>
<p>​ಈ ಉಚಿತ ಇಂಟರ್ನೆಟ್ ಸಂಪರ್ಕ ಪಡೆಯಲು ಅಥವಾ ಉದ್ಯಮಿಯಾಗಿ ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಹತ್ತಿರದ ಬಿಎಸ್‌ಎನ್‌ಎಲ್ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಬಿಎಸ್‌ಎನ್‌ಎಲ್ ಮೈಸೂರು ವ್ಯವಹಾರ ವಲಯದ ಮಹಾ ಪ್ರಬಂಧಕರಾದ ಶ್ರೀ ರಾಜೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:</p>
<p>​ಸಹಾಯಕ ಮಹಾ ಪ್ರಬಂಧಕರು (ಮಾರ್ಕೆಟಿಂಗ್), ಬಿಎಸ್‌ಎನ್‌ಎಲ್, ಮೈಸೂರು.</p>
<p>​ದೂರವಾಣಿ: 0821-2364545</p>
<p>​ಮೊಬೈಲ್: 9449031004</p>
<p>​ಇಮೇಲ್: <a href="mailto:agmcfamys@gmail.com">agmcfamys@gmail.com</a></p>
<p>Key words: Free, high-speed, internet, self-employment, campaign, BSNL Mysore zone</p>
<p>The post <a href="https://www.justkannada.in/bsnl-mysore-zone/">BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ</title>
		<link>https://www.justkannada.in/free-bus-passes-students/</link>
		
		<dc:creator><![CDATA[prashanth]]></dc:creator>
		<pubDate>Fri, 12 Jun 2026 05:02:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[application]]></category>
		<category><![CDATA[bus passes]]></category>
		<category><![CDATA[free]]></category>
		<category><![CDATA[students]]></category>
		<category><![CDATA[submission]]></category>
		<guid isPermaLink="false">https://www.justkannada.in/?p=155948</guid>

					<description><![CDATA[<p>ಬೆಂಗಳೂರು,ಜೂನ್,12,2026 (www.justkannada.in) ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಚಿವ ಸಂಪುಟ ಸಭೆ ನಡೆಸಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆದೇಶ ಹೊರಡಿಸಲಾಗಿದ್ದು ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಸೈಬರ್ ಸೆಂಟರ್ ಗಳಲ್ಲಿ ಗ್ರಾಮ ಒನ್, ಸೇವಾಸಿಂಧು ಪೋರ್ಟೆಲ್ ನಲ್ಲಿ ವಿದ್ಯಾರ್ಥಿಗಳು [&#8230;]</p>
<p>The post <a href="https://www.justkannada.in/free-bus-passes-students/">ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,12,2026 (<a href="http://www.justkannada.in">www.justkannada.in</a>)</strong> ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಡಿ.ಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಚಿವ ಸಂಪುಟ ಸಭೆ ನಡೆಸಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆದೇಶ ಹೊರಡಿಸಲಾಗಿದ್ದು ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸೈಬರ್ ಸೆಂಟರ್ ಗಳಲ್ಲಿ ಗ್ರಾಮ ಒನ್, ಸೇವಾಸಿಂಧು ಪೋರ್ಟೆಲ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Free ,bus passes, students, Application, submission</p>
<p>The post <a href="https://www.justkannada.in/free-bus-passes-students/">ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಫ್ರೀ ಬಸ್ ಪಾಸ್ ಜೊತೆಗೆ ಬಸ್ ಗಳನ್ನೂ ನೀಡಿ- MLC ಸಿ.ಟಿ ರವಿ</title>
		<link>https://www.justkannada.in/mlc-c-t-ravi-6/</link>
		
		<dc:creator><![CDATA[prashanth]]></dc:creator>
		<pubDate>Thu, 04 Jun 2026 07:35:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bus passes]]></category>
		<category><![CDATA[buses]]></category>
		<category><![CDATA[C.T.Ravi]]></category>
		<category><![CDATA[free]]></category>
		<category><![CDATA[give]]></category>
		<category><![CDATA[MLC]]></category>
		<guid isPermaLink="false">https://www.justkannada.in/?p=155635</guid>

					<description><![CDATA[<p>ಚಿಕ್ಕಮಗಳೂರು,ಜೂನ್,4,2026 (www.justkannada.in):  ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ  ಸಿಎಂ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ಘೋಷಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಫ್ರೀ ಬಸ್ ಪಾಸ್ ಜತೆಗೆ ಬಸ್ ಗಳನ್ನೂ ನೀಡಿ.  ಸಾರಿಗೆ ಬಸ್ ಗಳನ್ನ ತಳ್ಳುವ ಪರಿಸ್ಥಿತಿ ಬಂದಿದೆ. ಮೊದಲು ಕೆಎಸ್ ಆರ್ ಟಿಸಿಗೆ ಶಕ್ತಿ ಕೊಡಬೇಕು ಎಂದು ಸಲಹೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ರಾಜ್ಯದ [&#8230;]</p>
<p>The post <a href="https://www.justkannada.in/mlc-c-t-ravi-6/">ಫ್ರೀ ಬಸ್ ಪಾಸ್ ಜೊತೆಗೆ ಬಸ್ ಗಳನ್ನೂ ನೀಡಿ- MLC ಸಿ.ಟಿ ರವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಜೂನ್,4,2026 (<a href="http://www.justkannada.in">www.justkannada.in</a>):</strong>  ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ  ಸಿಎಂ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ಘೋಷಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಫ್ರೀ ಬಸ್ ಪಾಸ್ ಜತೆಗೆ ಬಸ್ ಗಳನ್ನೂ ನೀಡಿ.  ಸಾರಿಗೆ ಬಸ್ ಗಳನ್ನ ತಳ್ಳುವ ಪರಿಸ್ಥಿತಿ ಬಂದಿದೆ. ಮೊದಲು ಕೆಎಸ್ ಆರ್ ಟಿಸಿಗೆ ಶಕ್ತಿ ಕೊಡಬೇಕು ಎಂದು ಸಲಹೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-155452" src="https://www.justkannada.in/wp-content/uploads/2026/05/dk-shivakumar-dks.jpg" alt="" width="500" height="280" srcset="https://www.justkannada.in/wp-content/uploads/2026/05/dk-shivakumar-dks.jpg 500w, https://www.justkannada.in/wp-content/uploads/2026/05/dk-shivakumar-dks-300x168.jpg 300w, https://www.justkannada.in/wp-content/uploads/2026/05/dk-shivakumar-dks-150x84.jpg 150w" sizes="auto, (max-width: 500px) 100vw, 500px" /></p>
<p>ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಪ್ರಮಾಣ ವಚನ ಸ್ವೀಕಾರ ಬೆನ್ನಲ್ಲೆ ಸಚಿವ ಸಂಪುಟ ಸಭೆ ಮಾಡಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Give, buses, free, bus passes, MLC, C.T. Ravi</p>
<p>The post <a href="https://www.justkannada.in/mlc-c-t-ravi-6/">ಫ್ರೀ ಬಸ್ ಪಾಸ್ ಜೊತೆಗೆ ಬಸ್ ಗಳನ್ನೂ ನೀಡಿ- MLC ಸಿ.ಟಿ ರವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ</title>
		<link>https://www.justkannada.in/fashion-designing-apply/</link>
		
		<dc:creator><![CDATA[prashanth]]></dc:creator>
		<pubDate>Tue, 28 Apr 2026 12:53:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[apply]]></category>
		<category><![CDATA[fashion designing]]></category>
		<category><![CDATA[free]]></category>
		<category><![CDATA[Training]]></category>
		<guid isPermaLink="false">https://www.justkannada.in/?p=154226</guid>

					<description><![CDATA[<p>ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ  ತರಬೇತಿ ಆಯೋಜಿಸಿದ್ದು ತರಬೇತಿ ಉಚಿತವಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್ .ಎಲ್.ಸಿ ಪಾಸ್ ಆಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ತರಬೇತಿ ಅವಧಿಯಲ್ಲಿ ಫ್ಯಾಶನ್ [&#8230;]</p>
<p>The post <a href="https://www.justkannada.in/fashion-designing-apply/">ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (<a href="http://www.justkannada.in">www.justkannada.in</a>):</strong> ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ  ತರಬೇತಿ ಆಯೋಜಿಸಿದ್ದು ತರಬೇತಿ ಉಚಿತವಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್ .ಎಲ್.ಸಿ ಪಾಸ್ ಆಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.</p>
<p>ತರಬೇತಿ ಅವಧಿಯಲ್ಲಿ ಫ್ಯಾಶನ್ ಡಿಸೈನಿಂಗ್/ ಬ್ಯೂಟಿಶಿಯನ್ ಕುರಿತ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಸರ್ಕಾರದ ವಿವಿಧ ಸ್ವಯಂ ಉದ್ಯೋಗ ಸಾಲ ಯೋಜನೆಗಳು, ಯೋಜನೆ ವರದಿ ತಯಾರಿಕೆ, ಮಾರುಕಟ್ಟೆ ಹಾಗೂ ಲೆಕ್ಕಪತ್ರಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ.</p>
<p>ಹೆಚ್ಚಿನ ಮಾಹಿತಿಗಾಗಿ ಮೊ.ಸಂ  7760145784, 8147024186 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>
<p>Key words: Free, training, fashion designing, apply</p>
<p>The post <a href="https://www.justkannada.in/fashion-designing-apply/">ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್</title>
		<link>https://www.justkannada.in/ashwath-narayan-government/</link>
		
		<dc:creator><![CDATA[prashanth]]></dc:creator>
		<pubDate>Fri, 20 Feb 2026 13:01:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[free]]></category>
		<category><![CDATA[government]]></category>
		<category><![CDATA[guarantee]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=151707</guid>

					<description><![CDATA[<p>ಬೆಂಗಳೂರು,ಫೆಬ್ರವರಿ,20,2026 (www.justkannada.in): ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು ಚುನಾವಣೆ ವೇಳೆ ಉಚಿತ ಭಾಗ್ಯಗಳನ್ನು ಘೋಷಿಸುವುದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ಈ ವಿಚಾರವನ್ನ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕುಟುಕಿದ್ದಾರೆ. ಈ ಕುರಿತು ಮಾತನಾಡಿರುವ ಅಶ್ವಥ್ ನಾರಾಯಣ್, ಪಕ್ಷಗಳು ಜನರ ಕ್ಷೇಮಾಭಿವೃದ್ದಿಗಾಗಿ ಯೋಜನೆ ನೀಡಬೇಕು ಚುನಾವಣೆ ಗೆಲ್ಲಲು ಉಚಿತ ಯೋಜನೆ ಘೋಷಣೆ ಮಾಡುತ್ತಾರೆ.  ಜನರನ್ನು ಗುರಿಯಾಗಿಟ್ಟುಕೊಂಡು ಯೋಜನೆ ಮಾಡಲ್ಲ. ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮಾಡುತ್ತಾರೆ. ಚುನಾವಣೆ ದೃಷ್ಠಿಯಿಂದ  ಉಚಿತ ಯೋಜನೆ [&#8230;]</p>
<p>The post <a href="https://www.justkannada.in/ashwath-narayan-government/">ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,20,2026 (<a href="http://www.justkannada.in">www.justkannada.in</a>):</strong> ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು ಚುನಾವಣೆ ವೇಳೆ ಉಚಿತ ಭಾಗ್ಯಗಳನ್ನು ಘೋಷಿಸುವುದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ಈ ವಿಚಾರವನ್ನ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕುಟುಕಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಅಶ್ವಥ್ ನಾರಾಯಣ್, ಪಕ್ಷಗಳು ಜನರ ಕ್ಷೇಮಾಭಿವೃದ್ದಿಗಾಗಿ ಯೋಜನೆ ನೀಡಬೇಕು ಚುನಾವಣೆ ಗೆಲ್ಲಲು ಉಚಿತ ಯೋಜನೆ ಘೋಷಣೆ ಮಾಡುತ್ತಾರೆ.  ಜನರನ್ನು ಗುರಿಯಾಗಿಟ್ಟುಕೊಂಡು ಯೋಜನೆ ಮಾಡಲ್ಲ. ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮಾಡುತ್ತಾರೆ. ಚುನಾವಣೆ ದೃಷ್ಠಿಯಿಂದ  ಉಚಿತ ಯೋಜನೆ ನಿಡಬಾರದು ಸರ್ಕಾರದಲ್ಲಿ ಅಧಿಕಾರ ಇಟ್ಟುಕೊಂಡು ಯೋಜನೆ ಕೊಡುವುದು ಖಂಡನೀಯ ಎಂದರು.</p>
<p>ಉಚಿತ ಯೋಜನೆ ನೀಡಿ ನಾಡನ್ನು ವ್ಯವಸ್ಥೆಯನ್ನ ಹಾಳು ಮಾಡುತ್ತಾರೆ ಇಂತಹ ಜನ ವಿರೋಧಿ ಸರ್ಕಾರ ಬಗ್ಗೆ ಸರಿಯಾದ ತೀರ್ಪು ಬರಬೇಕು ಎಂದು  ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.</p>
<p>Key words: Supreme Court, free, guarantee, Ashwath Narayan, government</p>
<p>The post <a href="https://www.justkannada.in/ashwath-narayan-government/">ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</title>
		<link>https://www.justkannada.in/free-bus-passes-journalists/</link>
		
		<dc:creator><![CDATA[prashanth]]></dc:creator>
		<pubDate>Tue, 10 Feb 2026 04:58:48 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[applications]]></category>
		<category><![CDATA[bus]]></category>
		<category><![CDATA[free]]></category>
		<category><![CDATA[journalists]]></category>
		<category><![CDATA[passes]]></category>
		<guid isPermaLink="false">https://www.justkannada.in/?p=151257</guid>

					<description><![CDATA[<p>ಬೆಂಗಳೂರು, ಫೆಬ್ರವರಿ,10,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ  ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ  ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ [&#8230;]</p>
<p>The post <a href="https://www.justkannada.in/free-bus-passes-journalists/">ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,10,2026 (<a href="http://www.justkannada.in">www.justkannada.in</a>):</strong> ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ  ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ  ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ &#8220;ಸೇವಾಸಿಂಧು&#8221; ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.</p>
<p>ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.</p>
<p>ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.</p>
<p>ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ &#8220;ಸೇವಾಸಿಂಧು&#8221; ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ  ಈ ಸದುಪಯೋಗ ಪಡೆದುಕೊಳ್ಳಬಹುದು  ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Applications, free, bus, passes, journalists</p>
<p>The post <a href="https://www.justkannada.in/free-bus-passes-journalists/">ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಮುಕ್ತ</title>
		<link>https://www.justkannada.in/mysore-government-land-encroachment/</link>
		
		<dc:creator><![CDATA[prashanth]]></dc:creator>
		<pubDate>Fri, 06 Feb 2026 05:42:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[encroachment]]></category>
		<category><![CDATA[free]]></category>
		<category><![CDATA[Government Land]]></category>
		<category><![CDATA[JCB]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=151113</guid>

					<description><![CDATA[<p>ಮೈಸೂರು,ಫೆಬ್ರವರಿ,6,2026 (www.justkannada.in): ಬೆಳಗ್ಗಿನ ಜಾವವೇ ಜೆಸಿಬಿ ಘರ್ಜನೆಯಿಂದ ಮೈಸೂರು ಊಟಿ ರಸ್ತೆಯ ಜೆಎಸ್‌ ಎಸ್ ಕಾಲೇಜು ಮುಂಭಾಗ ಸಂಚಲನಕ್ಕೆ ಸಾಕ್ಷಿಯಾಯಿತು. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಸುಮಾರು 38 ಗುಂಟೆ ಜಾಗವನ್ನು ದೀರ್ಘಕಾಲ ಒತ್ತುವರಿ ಮಾಡಿಕೊಂಡಿದ್ದ ಖಾಸಗಿ ವ್ಯಕ್ತಿಗಳ ಅಕ್ರಮವನ್ನು ಜಿಲ್ಲಾಡಳಿತ ಕೊನೆಗೂ ನೆಲಸಮಗೊಳಿಸಿದೆ. ಪಾರ್ಕಿಂಗ್ ಹಾಗೂ ಟೀ ಅಂಗಡಿ ನಡೆಸುತ್ತಾ ವರ್ಷಗಳ ಕಾಲ ವಾಣಿಜ್ಯವಾಗಿ ದುರುಪಯೋಗ ಮಾಡಲಾಗುತ್ತಿದ್ದ ಈ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿದರು. ಈ ಜಾಗವನ್ನು 2011ರಲ್ಲಿ ಹಿಂದುಳಿದ ವರ್ಗಗಳ ಡಿ. ದೇವರಾಜ ಅರಸು ವಿದ್ಯಾರ್ಥಿ–ವಿದ್ಯಾರ್ಥಿನಿಯರ [&#8230;]</p>
<p>The post <a href="https://www.justkannada.in/mysore-government-land-encroachment/">ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಮುಕ್ತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,6,2026 (<a href="http://www.justkannada.in">www.justkannada.in</a>):</strong> ಬೆಳಗ್ಗಿನ ಜಾವವೇ ಜೆಸಿಬಿ ಘರ್ಜನೆಯಿಂದ ಮೈಸೂರು ಊಟಿ ರಸ್ತೆಯ ಜೆಎಸ್‌ ಎಸ್ ಕಾಲೇಜು ಮುಂಭಾಗ ಸಂಚಲನಕ್ಕೆ ಸಾಕ್ಷಿಯಾಯಿತು. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಸುಮಾರು 38 ಗುಂಟೆ ಜಾಗವನ್ನು ದೀರ್ಘಕಾಲ ಒತ್ತುವರಿ ಮಾಡಿಕೊಂಡಿದ್ದ ಖಾಸಗಿ ವ್ಯಕ್ತಿಗಳ ಅಕ್ರಮವನ್ನು ಜಿಲ್ಲಾಡಳಿತ ಕೊನೆಗೂ ನೆಲಸಮಗೊಳಿಸಿದೆ. ಪಾರ್ಕಿಂಗ್ ಹಾಗೂ ಟೀ ಅಂಗಡಿ ನಡೆಸುತ್ತಾ ವರ್ಷಗಳ ಕಾಲ ವಾಣಿಜ್ಯವಾಗಿ ದುರುಪಯೋಗ ಮಾಡಲಾಗುತ್ತಿದ್ದ ಈ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಜಾಗವನ್ನು 2011ರಲ್ಲಿ ಹಿಂದುಳಿದ ವರ್ಗಗಳ ಡಿ. ದೇವರಾಜ ಅರಸು ವಿದ್ಯಾರ್ಥಿ–ವಿದ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿತ್ತು. ಆದರೂ, ಸುಮಾರು 25 ವರ್ಷಗಳಿಂದ ಅಕ್ರಮವಾಗಿ ಕಬಳಿಸಿಕೊಂಡಿದ್ದವರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದದ್ದು ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. JUST ಕನ್ನಡ ವರದಿ ನಂತರ ಎಚ್ಚೆತ್ತ ಜಿಲ್ಲಾಡಳಿತ ದಾಖಲೆ ಪರಿಶೀಲಿಸಿ ತಕ್ಷಣವೇ ಒತ್ತುವರಿ ತೆರವುಗೆ ಆದೇಶ ನೀಡಿತು.<img loading="lazy" decoding="async" class="aligncenter size-full wp-image-151115" src="https://www.justkannada.in/wp-content/uploads/2026/02/jcb1.jpg" alt="" width="500" height="240" srcset="https://www.justkannada.in/wp-content/uploads/2026/02/jcb1.jpg 500w, https://www.justkannada.in/wp-content/uploads/2026/02/jcb1-300x144.jpg 300w, https://www.justkannada.in/wp-content/uploads/2026/02/jcb1-150x72.jpg 150w" sizes="auto, (max-width: 500px) 100vw, 500px" /></p>
<p>ತಹಸೀಲ್ದಾರ್ ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಘವೇಂದ್ರ, ವಿದ್ಯಾರಣ್ಯಪುರಂ ಠಾಣೆ ನಿರೀಕ್ಷಕ ಯೋಗಾಂಜನಪ್ಪ ಹಾಗೂ ಲಕ್ಷ್ಮಿಪುರಂ ಠಾಣೆ ಇನ್ಸ್ ಪೆಕ್ಟರ್ ರವಿಕುಮಾರ್ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಯಿತು. ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗವನ್ನು ಇದೀಗ ಅಧಿಕೃತವಾಗಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಹಸ್ತಾಂತರಿಸಲಾಗಿದೆ.</p>
<p>ಇದು JUST ಕನ್ನಡ ವರದಿ ತಂದ ಸ್ಪಷ್ಟ ಫಲಶೃತಿ.</p>
<p>Key words: JCB, Mysore, Government land, free, encroachment</p>
<p>The post <a href="https://www.justkannada.in/mysore-government-land-encroachment/">ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಮುಕ್ತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಯ್ಯಪ್ಪನ ಭಕ್ತರಿಗೆ ಉಚಿತ ಅಂಬುಲೆನ್ಸ್: ಚಾಲನೆ ನೀಡಿದ ಸಂಸದ ಯುದುವೀರ್</title>
		<link>https://www.justkannada.in/free-ambulance-mp-yuduveer/</link>
		
		<dc:creator><![CDATA[prashanth]]></dc:creator>
		<pubDate>Sat, 15 Nov 2025 09:30:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ambulance]]></category>
		<category><![CDATA[Ayyappa]]></category>
		<category><![CDATA[devotees]]></category>
		<category><![CDATA[free]]></category>
		<category><![CDATA[MP Yuduveer]]></category>
		<guid isPermaLink="false">https://www.justkannada.in/?p=147809</guid>

					<description><![CDATA[<p>ಮೈಸೂರು,ನವೆಂಬರ್,15,2025 (www.justkannada.in): ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ತೆರಳುವ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗಾಗಿ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದ ಡಿ ಪುನೀತ್ ಅಭಿಮಾನಿ ಬಳಗದ ವತಿಯಿಂದ, ಶಬರಿಮಲೆಯಲ್ಲಿ ಕಾಣೆಯಾದವರು, ಅನಾರೋಗ್ಯಕ್ಕೆ ತುತ್ತಾದವರು ಹಾಗೂ ವಾಹನ ತೊಂದರೆಗೀಡಾದವರ ಸಹಾಯಕ್ಕಾಗಿ ಡಾ. ಪುನೀತ್ ರಾಜ್ ಕುಮಾರ್ ಸಂಸ್ಮರಣಾ ಸೇವಾ ರಥಕ್ಕೆ ಚಾಲನೆ ನೀಡಲಾಯಿತು. ಆಂಬುಲೆನ್ಸ್ ಗೆ, ಮೈಸೂರಿನ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ವಿಶೇಷ ಪೂಜೆ ಸಲ್ಲಿಸಲಾಯಿತು, ಕನ್ನಡದ ಬಾವುಟ ತೋರಿಸುವ ಮೂಲಕ [&#8230;]</p>
<p>The post <a href="https://www.justkannada.in/free-ambulance-mp-yuduveer/">ಅಯ್ಯಪ್ಪನ ಭಕ್ತರಿಗೆ ಉಚಿತ ಅಂಬುಲೆನ್ಸ್: ಚಾಲನೆ ನೀಡಿದ ಸಂಸದ ಯುದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,15,2025 (<a href="http://www.justkannada.in">www.justkannada.in</a>):</strong> ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ತೆರಳುವ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗಾಗಿ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದ ಡಿ ಪುನೀತ್ ಅಭಿಮಾನಿ ಬಳಗದ ವತಿಯಿಂದ, ಶಬರಿಮಲೆಯಲ್ಲಿ ಕಾಣೆಯಾದವರು, ಅನಾರೋಗ್ಯಕ್ಕೆ ತುತ್ತಾದವರು ಹಾಗೂ ವಾಹನ ತೊಂದರೆಗೀಡಾದವರ ಸಹಾಯಕ್ಕಾಗಿ ಡಾ. ಪುನೀತ್ ರಾಜ್ ಕುಮಾರ್ ಸಂಸ್ಮರಣಾ ಸೇವಾ ರಥಕ್ಕೆ ಚಾಲನೆ ನೀಡಲಾಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಆಂಬುಲೆನ್ಸ್ ಗೆ, ಮೈಸೂರಿನ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ವಿಶೇಷ ಪೂಜೆ ಸಲ್ಲಿಸಲಾಯಿತು, ಕನ್ನಡದ ಬಾವುಟ ತೋರಿಸುವ ಮೂಲಕ ವಿಶೇಷ ಆಂಬುಲೆನ್ಸ್ ಗೆ ಚಾಲನೆ ನೀಡಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಭ ಕೋರಿದರು.</p>
<p>ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಯದುವೀರ್,  ಪ್ರತಿ ವರ್ಷ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಅಯ್ಯಪ್ಪನ ಸನ್ನಿಧಿಗೆ ಕರ್ನಾಟಕ ರಾಜ್ಯ ಸೇರಿ ದೇಶಾದ್ಯಂತ ಕೋಟ್ಯಂತರ ಭಕ್ತರು ಬರುತ್ತಾರೆ. ಅಂತಹ ಸಂದರ್ಭದಲ್ಲಿ ವ್ಯತಿರಿಕ್ತ ವಾತಾವರಣದಿಂದಾಗಿ ಕೆಲವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತದೆ.  ಕೆಲವು ಮಕ್ಕಳು ಹಾಗೂ ವಯಸ್ಸಾದವರೂ ಕೂಡ ಕಾಣೆಯಾಗುತ್ತಾರೆ. ವಾಹನಗಳು ಕೂಡ ಕೆಟ್ಟು ನಿಲ್ಲುತ್ತವೆ , ಇಂತಹ ಸಂದರ್ಭದಲ್ಲಿ ಅವರ ಅನುಕೂಲಕ್ಕಾಗಿ ಉಚಿತವಾಗಿ ಸೇವೆ ನೀಡಲು ಮುಂದಾಗಿರುವ ಕೆಆರ್ ನಗರ ತಾಲೂಕಿನ ಚಿಕ್ಕ ಕೊಪ್ಪಲು ಗ್ರಾಮದ ಡಿ ಪುನೀತ್ ಮತ್ತು ಅಭಿಮಾನಿ ಬಳಗದ ವತಿಯಿಂದ ಈ ರೀತಿಯ ಒಳ್ಳೆಯ ಕೆಲಸ ಮಾಡಿರುವುದು ನಿಜಕ್ಕೂ ಶ್ಲಾಘನೀಯ. ಎರಡು ಟೋಲ್ ಫ್ರೀ ನಂಬರ್ ನೀಡಿದ್ದು ಅದರ ಮೂಲಕ  ಸಮಸ್ಯೆ ಇದ್ದವರು ಈ ವಾಹನವನ್ನು ಸಂಪರ್ಕಿಸಿ  ಎಂದರು,.</p>
<p>ಈ ವೇಳೆ  ಕೆಆರ್ ಕ್ಷೇತ್ರದ ಶಾಸಕ ಶಿವತ್ಸ, ಮಾಜಿ ಶಾಸಕ ನಾಗೇಂದ್ರ, ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ,  ಕಿರಣ್ ಗೌಡ, ಬಿ ಎಂ ರಘು, ಡಿ ಪುನೀತ್ ಅಭಿಮಾನಿ ಬಳಗದ ಸದಸ್ಯರಾದ ಪುಟ್ಟುಬುದ್ಧಿ, ರವಿ ಬೆಳ್ಳಯ್ಯ , ಗಜೇಂದ್ರ , ರಾಮು, ಮಂಜುನಾಥ್,  ಅನಿಲ್ , ಅರ್ಜುನ್, ಕಿರಣ್ , ಪವನ್ , ಶರತ್ , ರಾಮಣ್ಣ, ಸೋಮು, ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>
<p>ಸಹಾಯವಾಣಿ ಸಂಖ್ಯೆ: 8277536622, 9845230909</p>
<p>Key words: Free, ambulance, Ayyappa, devotees, MP Yuduveer</p>
<p>The post <a href="https://www.justkannada.in/free-ambulance-mp-yuduveer/">ಅಯ್ಯಪ್ಪನ ಭಕ್ತರಿಗೆ ಉಚಿತ ಅಂಬುಲೆನ್ಸ್: ಚಾಲನೆ ನೀಡಿದ ಸಂಸದ ಯುದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ</title>
		<link>https://www.justkannada.in/mahan-free-health-camps/</link>
		
		<dc:creator><![CDATA[prashanth]]></dc:creator>
		<pubDate>Wed, 12 Nov 2025 12:31:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[across Mysore]]></category>
		<category><![CDATA[Conduct]]></category>
		<category><![CDATA[free]]></category>
		<category><![CDATA[health camps]]></category>
		<category><![CDATA[MAHAN]]></category>
		<category><![CDATA[November 14]]></category>
		<guid isPermaLink="false">https://www.justkannada.in/?p=147666</guid>

					<description><![CDATA[<p>ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14 ರಂದು  ಮೈಸೂರು ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಕ್ಲಿನಿಕ್‌ಗಳು ಮತ್ತು ರೋಗನಿರ್ಣಯ ಕೇಂದ್ರಗಳ ಸಂಘ (MAHAN)ವು  ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೈಸೂರು ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಕ್ಲಿನಿಕ್‌ಗಳು ಮತ್ತು ರೋಗನಿರ್ಣಯ ಕೇಂದ್ರಗಳ ಸಂಘದ ಅಧ್ಯಕ್ಷ ಡಾ.ಜಿ.ಆರ್ ಚಂದ್ರಶೇಖರ್ ಅವರು,  ನವೆಂಬರ್ 14 ರ ಶುಕ್ರವಾರದಂದು, ಬೆಳಿಗ್ಗೆ, 7:00 ಗಂಟೆಗೆ ಮೈಸೂರಿನಾದ್ಯಂತ 15 ರಿಂದ 20 ವಿವಿಧ [&#8230;]</p>
<p>The post <a href="https://www.justkannada.in/mahan-free-health-camps/">‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,12,2025 (<a href="http://www.justkannada.in">www.justkannada.in</a>):</strong> ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14 ರಂದು  ಮೈಸೂರು ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಕ್ಲಿನಿಕ್‌ಗಳು ಮತ್ತು ರೋಗನಿರ್ಣಯ ಕೇಂದ್ರಗಳ ಸಂಘ (MAHAN)ವು  ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೈಸೂರು ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಕ್ಲಿನಿಕ್‌ಗಳು ಮತ್ತು ರೋಗನಿರ್ಣಯ ಕೇಂದ್ರಗಳ ಸಂಘದ ಅಧ್ಯಕ್ಷ ಡಾ.ಜಿ.ಆರ್ ಚಂದ್ರಶೇಖರ್ ಅವರು,  ನವೆಂಬರ್ 14 ರ ಶುಕ್ರವಾರದಂದು, ಬೆಳಿಗ್ಗೆ, 7:00 ಗಂಟೆಗೆ ಮೈಸೂರಿನಾದ್ಯಂತ 15 ರಿಂದ 20 ವಿವಿಧ ಸ್ಥಳಗಳಲ್ಲಿ ಸರಣಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲಾಗುವುದು. ಈ ಕಾರ್ಯಕ್ರಮವು ತಳಮಟ್ಟದಲ್ಲಿ ಸಮುದಾಯವನ್ನು ತಲುಪುವ ಗುರಿಯನ್ನು ಹೊಂದಿದೆ, ಮಧುಮೇಹ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಸಕಾಲಿಕ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುತ್ತದೆ. ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟುವಲ್ಲಿ, ಜೀವನಶೈಲಿ ಮಾರ್ಪಾಡು ಮತ್ತು ವೈದ್ಯಕೀಯ ಅನುಸರಣೆಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಮತ್ತು ಮಧುಮೇಹ ತಪಾಸಣೆಗೆ ಒಳಗಾಗಲು ನಾಗರಿಕರನ್ನು ಪ್ರೋತ್ಸಾಹಿಸಲು MAHAN ಈ ಹೆಜ್ಜೆ ಇಟ್ಟಿದೆ.</p>
<p>ಉದ್ಘಾಟನಾ ಸಮಾರಂಭವು ನಡೆಯುವ ಕುಕ್ಕರಹಳ್ಳಿ ಕೆರೆ ಸೇರಿದಂತೆ ನಗರದಾದ್ಯಂತ ವಿವಿಧ ಪ್ರಮುಖ ಪ್ರದೇಶಗಳಲ್ಲಿ, ಶಿಬಿರಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲಾಧಿಕಾರಿಗಳನ್ನು ಮುಖ್ಯ ಅತಿಥಿಯಾಗಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು (DHO) ಗೌರವ ಅತಿಥಿಯಾಗಿ ಆಹ್ವಾನಿಸಲಾಗಿದೆ. MAHAN ನ ಕಚೇರಿ-ಧಾರಕರು, ಸದಸ್ಯ ಆಸ್ಪತ್ರೆಗಳು ಮತ್ತು ಕ್ರಿ.ನಿಕ್‌ಗಳ ಪ್ರತಿನಿಧಿಗಳೊಂದಿಗೆ ಕುಕ್ಕರಹಳ್ಳಿ ಕೆರೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.</p>
<p>MAHAN ಈ ಮೂಲಕ ಮೈಸೂರಿನ ಎಲ್ಲಾ ನಾಗರಿಕರಿಗೆ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಲು ಮತ್ತು ಅವರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಈ ಅವಕಾಶವನ್ನು ಬಳಸಿಕೊಳ್ಳಬೇಕು. MAHAN ನೆಟ್ವರ್ಕ್ ಅಡಿಯಲ್ಲಿರುವ ಸದಸ್ಯ ಆಸ್ಪತ್ರೆಗಳು, ಕ್ಲಿನಿಕ್‌ ಗಳು ಮತ್ತು ರೋಗನಿರ್ಣಯ ಕೇಂದ್ರಗಳ ಸಹಯೋಗದೊಂದಿಗೆ, ಆರೋಗ್ಯಕರ ಮೈಸೂರನ್ನು ನಿರ್ಮಿಸುವ ಸಾಮೂಹಿಕ ಗುರಿಯೊಂದಿಗೆ ಈ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಡಾ.ಜಿ.ಆರ್ ಚಂದ್ರಶೇಖರ್ ತಿಳಿಸಿದ್ದಾರೆ.</p>
<p>Key words: ‘MAHAN, conduct, free, health camps, across Mysore , November 14</p>
<p>The post <a href="https://www.justkannada.in/mahan-free-health-camps/">‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
