<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Gandhi Bharath Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/gandhi-bharath/feed/" rel="self" type="application/rss+xml" />
	<link>https://www.justkannada.in/tag/gandhi-bharath/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 21 Jan 2025 10:22:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Gandhi Bharath Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/gandhi-bharath/</link>
	<width>32</width>
	<height>32</height>
</image> 
	<item>
		<title>‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ</title>
		<link>https://www.justkannada.in/cm-siddaramaiah-29/</link>
		
		<dc:creator><![CDATA[prashanth]]></dc:creator>
		<pubDate>Tue, 21 Jan 2025 10:22:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Gandhi Bharath]]></category>
		<category><![CDATA[Reclaiming]]></category>
		<guid isPermaLink="false">https://www.justkannada.in/?p=135166</guid>

					<description><![CDATA[<p>ಬೆಳಗಾವಿ,ಜನವರಿ, 21,2025 (www.justkannada.in):  1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ &#8220;ಗಾಂಧಿ ಭಾರತ ಮರು ನಿರ್ಮಾಣ&#8221; ಹಾಗೂ Reclaiming Gandhi Bharath  ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ  ಬಿಡುಗಡೆ ಮಾಡಿದರು. ಸುವರ್ಣಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ [&#8230;]</p>
<p>The post <a href="https://www.justkannada.in/cm-siddaramaiah-29/">‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಜನವರಿ, 21,2025 (<a href="http://www.justkannada.in">www.justkannada.in</a>):</strong>  1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ &#8220;ಗಾಂಧಿ ಭಾರತ ಮರು ನಿರ್ಮಾಣ&#8221; ಹಾಗೂ Reclaiming Gandhi Bharath  ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ  ಬಿಡುಗಡೆ ಮಾಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸುವರ್ಣಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.</p>
<p>1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ  ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು  ಈ ಪುಸ್ತಕಗಳು ಒಳಗೊಂಡಿವೆ</p>
<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ  ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.</p>
<p>Key words: Reclaiming, Gandhi Bharath, CM Siddaramaiah</p>
<p>The post <a href="https://www.justkannada.in/cm-siddaramaiah-29/">‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
