<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>gas cylinders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/gas-cylinders/feed/" rel="self" type="application/rss+xml" />
	<link>https://www.justkannada.in/tag/gas-cylinders/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 13 Mar 2026 06:53:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>gas cylinders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/gas-cylinders/</link>
	<width>32</width>
	<height>32</height>
</image> 
	<item>
		<title>ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ</title>
		<link>https://www.justkannada.in/mp-basavaraj-bommai-4/</link>
		
		<dc:creator><![CDATA[prashanth]]></dc:creator>
		<pubDate>Fri, 13 Mar 2026 06:53:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Bommai]]></category>
		<category><![CDATA[gas cylinders]]></category>
		<category><![CDATA[LPG]]></category>
		<category><![CDATA[MP]]></category>
		<category><![CDATA[supplied]]></category>
		<guid isPermaLink="false">https://www.justkannada.in/?p=152482</guid>

					<description><![CDATA[<p>ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಸೇರಿ ವಿಪಕ್ಷಗಳು ಮುಗಿಬಿದ್ದಿವೆ. ಈ ಕುರಿತು  ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ.  ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್ ಪಿಜಿ ತರಲು ನಾಲ್ಕೈದು ದೇಶಗಳ [&#8230;]</p>
<p>The post <a href="https://www.justkannada.in/mp-basavaraj-bommai-4/">ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,13,2026 (<a href="http://www.justkannada.in">www.justkannada.in</a>):</strong> ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಸೇರಿ ವಿಪಕ್ಷಗಳು ಮುಗಿಬಿದ್ದಿವೆ. ಈ ಕುರಿತು  ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ.  ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್ ಪಿಜಿ ತರಲು ನಾಲ್ಕೈದು ದೇಶಗಳ ಜೊತೆ ಮಾತುಕತೆ ನಡೆದಿದೆ.  ಇನ್ನು ನಾಳ್ಕೈದು ದಿನಗಳ ನಂತರ ಗ್ಯಾಸ್ ಸಿಲಿಂಡರ್ ಪೂರೈಕೆಯಾಗಲಿದೆ ಎಂದು ತಿಳಿಸಿದ್ದಾರೆ.</p>
<p>ಇರಾನ್ ಮೇಲೆ ಅಮೇರಿಕಾ , ಇಸ್ರೇಲ್ ದಾಳಿ ನಡೆಸಿದ್ದು ಪ್ರತ್ಯುತ್ತರವಾಗಿ ಇರಾನ್ ಸಹ ಪ್ರತಿದಾಳಿ ನಡೆಸಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಹರ್ಮುಜ್ ಜಲಸಂಧಿ ಬಳಿ ತೈಲಹೊತ್ತ ಹಡಗುಗಳನ್ನ ಇರಾನ್ ಗುರಿಯಾಗಿಸಿದ್ದು ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಹೇಳಲಾಗುತ್ತಿದೆ.</p>
<p>Key words: LPG, gas cylinders, supplied, MP, Basavaraj Bommai</p>
<p>The post <a href="https://www.justkannada.in/mp-basavaraj-bommai-4/">ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ</title>
		<link>https://www.justkannada.in/minister-kh-muniappa-2/</link>
		
		<dc:creator><![CDATA[prashanth]]></dc:creator>
		<pubDate>Thu, 12 Mar 2026 12:59:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[domestic]]></category>
		<category><![CDATA[gas cylinders]]></category>
		<category><![CDATA[KH Muniappa]]></category>
		<category><![CDATA[minister]]></category>
		<category><![CDATA[no problem]]></category>
		<category><![CDATA[use]]></category>
		<guid isPermaLink="false">https://www.justkannada.in/?p=152472</guid>

					<description><![CDATA[<p>ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು. ಇಂದು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅತಿವೃಷ್ಠಿ, ಅನಾವೃಷ್ಠಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು.  ಒಂದುವರ ಲಕ್ಷ ಕಮರ್ಷಿಯಲ್ ಗ್ಯಾಸ್ ಬೇಕು.  ಮೂರುವರೆ ಲಕ್ಷ ಗೃಹಬಳಕೆ ಸಿಲಿಂಡರ್ ಬೇಕಾಗುತ್ತದೆ,  ನಾವು ಶೇ. 75 ರಷ್ಟು ಹೊರದೇಶದ ಮೇಲೆ ಡಿಪೆಂಡ್ ಆಗಿದ್ದೇವೆ ಎಂದರು. ಇನ್ನೆರಡು [&#8230;]</p>
<p>The post <a href="https://www.justkannada.in/minister-kh-muniappa-2/">ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12,2026 (<a href="http://www.justkannada.in">www.justkannada.in</a>): </strong> ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅತಿವೃಷ್ಠಿ, ಅನಾವೃಷ್ಠಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು.  ಒಂದುವರ ಲಕ್ಷ ಕಮರ್ಷಿಯಲ್ ಗ್ಯಾಸ್ ಬೇಕು.  ಮೂರುವರೆ ಲಕ್ಷ ಗೃಹಬಳಕೆ ಸಿಲಿಂಡರ್ ಬೇಕಾಗುತ್ತದೆ,  ನಾವು ಶೇ. 75 ರಷ್ಟು ಹೊರದೇಶದ ಮೇಲೆ ಡಿಪೆಂಡ್ ಆಗಿದ್ದೇವೆ ಎಂದರು.</p>
<p>ಇನ್ನೆರಡು ದಿನದಲ್ಲಿ ಮುಂಬೈಗೆ ಗ್ಯಾಸ್ ಸಿಲಿಂಡರ್ ಬರಲಿದೆ. ಹಡಗು ಬರಲು ಬಿಟ್ಟಿರುವುದರಿಂದ ಸಮಸ್ಯೆ ಬಗೆಹರಿಯಲಿದೆ. ಎರಡು ದಿನದಲ್ಲಿ ಒಂದು ಹಡಗು 10 ದಿನದಲ್ಲಿ ಮತ್ತೊಂದು ಹಡಗು ಬರುತ್ತದೆ.  ಡಿಸಿಗೂ ಸೂಚನೆ ನೀಡಲಾಗಿದೆ ಇದರಲ್ಲಿ ಗೊಂದಲ ಬೇಡ.  ನಾನು ಸಾರ್ವಜನಿಕರಲ್ಲೂ ಮನವಿ ಮಾಡುತ್ತೇನೆ ಅಗತ್ಯಕ್ಕೆ  ಎಷ್ಟು ಬೇಕೋ ಅಷ್ಟು ಮಾತ್ರ ಗ್ಯಾಸ್ ಬುಕ್ ಮಾಡಿಕೊಳ್ಳಿ.  ಹೋಟೆಲ್, ಆಸ್ಪತ್ರೆ, ಶಾಲೆಗಳಿಗೆ ಕರ್ಮಷಿಯಲ್ ಗ್ಯಾಸ್ ಬೇಕಾಗುತ್ತದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.</p>
<p>Key words:  no problem, domestic, use, gas cylinders, Minister, KH Muniappa</p>
<p>The post <a href="https://www.justkannada.in/minister-kh-muniappa-2/">ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ</title>
		<link>https://www.justkannada.in/minister-ishwar-khandre-29/</link>
		
		<dc:creator><![CDATA[prashanth]]></dc:creator>
		<pubDate>Thu, 12 Mar 2026 04:58:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[gas cylinders]]></category>
		<category><![CDATA[Ishwar Khandre]]></category>
		<category><![CDATA[minister]]></category>
		<category><![CDATA[not available]]></category>
		<category><![CDATA[State]]></category>
		<guid isPermaLink="false">https://www.justkannada.in/?p=152428</guid>

					<description><![CDATA[<p>ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಇದು ಗಂಭೀರ ವಿಚಾರ. ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದರು. ಬೇರೆ ಬೇರೆ ಮೂಲಗಳಿಂದ ಗ್ಯಾಸ್ ಖರೀದಿ ಮಾಡಬೇಕು. ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಆಗುತ್ತಿದೆ. [&#8230;]</p>
<p>The post <a href="https://www.justkannada.in/minister-ishwar-khandre-29/">ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12,2026 (<a href="http://www.justkannada.in">www.justkannada.in</a>):</strong> ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. <img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಇದು ಗಂಭೀರ ವಿಚಾರ. ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದರು.</p>
<p>ಬೇರೆ ಬೇರೆ ಮೂಲಗಳಿಂದ ಗ್ಯಾಸ್ ಖರೀದಿ ಮಾಡಬೇಕು. ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಆಗುತ್ತಿದೆ. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.</p>
<p>Key words: Gas cylinders, not available, state, Minister, Ishwar Khandre</p>
<p>The post <a href="https://www.justkannada.in/minister-ishwar-khandre-29/">ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ರಾಹಕರಿಗೆ ಮತ್ತೆ ದರ ಏರಿಕೆಯ ಶಾಕ್: ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಹೆಚ್ಚಳ.</title>
		<link>https://www.justkannada.in/increase-price-cooking-gas-cylinders/</link>
		
		<dc:creator><![CDATA[JK Desk]]></dc:creator>
		<pubDate>Wed, 18 Aug 2021 04:31:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[cooking]]></category>
		<category><![CDATA[gas cylinders]]></category>
		<category><![CDATA[Increase...]]></category>
		<category><![CDATA[price]]></category>
		<guid isPermaLink="false">https://www.justkannada.in/?p=73298</guid>

					<description><![CDATA[<p>ನವದೆಹಲಿ ,ಆಗಸ್ಟ್,18,2021(www.justkannada.in):  ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರಿಗೆ ಕೇಂದ್ರ ಸರ್ಕಾರ ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ಹೌದು,  ಸಬ್ಸಿಡಿ ರಹಿತ  ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ 25 ರೂ. ಏರಿಕೆ ಮಾಡಲಾಗಿದೆ. ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು 25.50 ರೂ. ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ 25 ರೂ. ಹೆಚ್ಚಳ ಮಾಡಲಾಗಿದೆ. ಈ ಮೂಲಕ ಮತ್ತೆ ಗ್ರಾಹಕರಿಗೆ ದರ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಅಡುಗೆ ಅನಿಲ [&#8230;]</p>
<p>The post <a href="https://www.justkannada.in/increase-price-cooking-gas-cylinders/">ಗ್ರಾಹಕರಿಗೆ ಮತ್ತೆ ದರ ಏರಿಕೆಯ ಶಾಕ್: ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ ,ಆಗಸ್ಟ್,18,2021(<a href="https://www.justkannada.in">www.justkannada.in</a>):</strong>  ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರಿಗೆ ಕೇಂದ್ರ ಸರ್ಕಾರ ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ಹೌದು,  ಸಬ್ಸಿಡಿ ರಹಿತ  ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ 25 ರೂ. ಏರಿಕೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು 25.50 ರೂ. ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ 25 ರೂ. ಹೆಚ್ಚಳ ಮಾಡಲಾಗಿದೆ. ಈ ಮೂಲಕ ಮತ್ತೆ ಗ್ರಾಹಕರಿಗೆ ದರ ಏರಿಕೆಯ ಬಿಸಿ ತಟ್ಟಿದೆ.</p>
<p>ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ದರ 862.5 ರೂ. ಇದೆ.ದೆಹಲಿಯಲ್ಲಿ ಅಡುಗೆ ಅನಿಲ ದರ 859.5 ರೂ. ಇದೆ. ಮುಂಬೈನಲ್ಲಿ 859.5 ರೂ. ಕೋಲ್ಕತ್ತಾದಲ್ಲಿ 886 ರೂ. ಮತ್ತು ಚೆನ್ನೈನಲ್ಲಿ 875.5 ರೂ. ಇದೆ. ಜನವರಿಯಿಂದ ಇಲ್ಲಿವರೆಗೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನ 165 ರೂ. ಹೆಚ್ಚಳ ಮಾಡಿದಂತಾಗಿದೆ.</p>
<p>ENGLISH SUMMARY&#8230;</p>
<p>Shocker for citizens: Increase in LPG prices again<br />
New Delhi, August 18, 2021 (www.justkannada.in): The Union Government has given a shock to the people of the country who are already suffering from steep increase prices of the essential commodities by increasing the price of LPG cylinder by Rs. 25!<img loading="lazy" decoding="async" class="aligncenter size-full wp-image-73299" src="https://www.justkannada.in/wp-content/uploads/2021/08/increase-price-cooking-gas-cylinders.jpg" alt="" width="696" height="389" /><br />
The price of LPG cylinders was increased by Rs.25.50 on July 1. Now again it has been increased to Rs. 25 giving a shock to the people.<br />
The price of an LPG cylinder in Bengaluru is Rs.862.50, in Delhi it is Rs.859.50, in Mumbai Rs.859.50, in Kolkatta Rs.886 and in Chennai Rs.875.50. Thus, the price of LPG cylinder has been increased by Rs. 165 since January!<br />
Keywords: Union Government/ shock/ increase in price/ LPG cylinder</p>
<p>Key words: Increase -price -cooking -gas cylinders</p>
<p>The post <a href="https://www.justkannada.in/increase-price-cooking-gas-cylinders/">ಗ್ರಾಹಕರಿಗೆ ಮತ್ತೆ ದರ ಏರಿಕೆಯ ಶಾಕ್: ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
