<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>GBA Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/gba/feed/" rel="self" type="application/rss+xml" />
	<link>https://www.justkannada.in/tag/gba/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 14 Aug 2026 08:48:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>GBA Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/gba/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿಗರೇ ಗಮನಿಸಿ: ಮನೆ ಮುಂದೆ ಕಾರು ನಿಲ್ಲಿಸೋಕು ಇನ್ಮುಂದೆ ಕಟ್ಟಬೇಕು ಶುಲ್ಕ..</title>
		<link>https://www.justkannada.in/bengaluru-parking-fee-gba/</link>
		
		<dc:creator><![CDATA[prashanth]]></dc:creator>
		<pubDate>Fri, 14 Aug 2026 08:48:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[fee]]></category>
		<category><![CDATA[Free parking]]></category>
		<category><![CDATA[GBA]]></category>
		<category><![CDATA[residents]]></category>
		<guid isPermaLink="false">https://www.justkannada.in/?p=159101</guid>

					<description><![CDATA[<p>ಬೆಂಗಳೂರು,ಆಗಸ್ಟ್,14,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಹೆಚ್ಚುತ್ತಿರುವ ವಾಹ ದಟ್ಟಣೆ ಹಾಗೂ ರಸ್ತೆ ಬದಿಯ ಪಾರ್ಕಿಂಗ್ ಸಮಸ್ಯೆಗಳಿಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುದಾಗಿದ್ದು ಹೊಸ ಪಾರ್ಕಿಂಗ್ ನೀತಿ ಕರಡು ಪ್ರಸ್ತಾವನೆಯನ್ನ ಪ್ರಕಟಿಸಿದೆ. ಇದಕ್ಕೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 30 ದಿನಗಳ (ಆಗಸ್ಟ್ 11ರಿಂದ) ಅವಕಾಶ ನೀಡಲಾಗಿದೆ. ಈ ಪಾರ್ಕಿಂಗ್ ನೀತಿಯ ಪ್ರಕಾರ ಬೆಂಗಳೂರಿನಲ್ಲಿ  ವಸತಿ ಪ್ರದೇಶಗಳಲ್ಲಿ ತಮ್ಮ ಮನೆಯ ಮುಂದೆ ಕಾರು ನಿಲ್ಲಿಸುವ ಮಾಲೀಕರು ವರ್ಷಕ್ಕೆ ಕನಿಷ್ಠ 15 ಸಾವಿರ ರೂ. ಶುಲ್ಕವನ್ನು ನಗರ [&#8230;]</p>
<p>The post <a href="https://www.justkannada.in/bengaluru-parking-fee-gba/">ಬೆಂಗಳೂರಿಗರೇ ಗಮನಿಸಿ: ಮನೆ ಮುಂದೆ ಕಾರು ನಿಲ್ಲಿಸೋಕು ಇನ್ಮುಂದೆ ಕಟ್ಟಬೇಕು ಶುಲ್ಕ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,14,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಹೆಚ್ಚುತ್ತಿರುವ ವಾಹ ದಟ್ಟಣೆ ಹಾಗೂ ರಸ್ತೆ ಬದಿಯ ಪಾರ್ಕಿಂಗ್ ಸಮಸ್ಯೆಗಳಿಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುದಾಗಿದ್ದು ಹೊಸ ಪಾರ್ಕಿಂಗ್ ನೀತಿ ಕರಡು ಪ್ರಸ್ತಾವನೆಯನ್ನ ಪ್ರಕಟಿಸಿದೆ. ಇದಕ್ಕೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 30 ದಿನಗಳ (ಆಗಸ್ಟ್ 11ರಿಂದ) ಅವಕಾಶ ನೀಡಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಪಾರ್ಕಿಂಗ್ ನೀತಿಯ ಪ್ರಕಾರ ಬೆಂಗಳೂರಿನಲ್ಲಿ  ವಸತಿ ಪ್ರದೇಶಗಳಲ್ಲಿ ತಮ್ಮ ಮನೆಯ ಮುಂದೆ ಕಾರು ನಿಲ್ಲಿಸುವ ಮಾಲೀಕರು ವರ್ಷಕ್ಕೆ ಕನಿಷ್ಠ 15 ಸಾವಿರ ರೂ. ಶುಲ್ಕವನ್ನು ನಗರ ಪಾಲಿಕೆಗಳಿಗೆ ಪಾವತಿ ಮಾಡಬೇಕಾಗುತ್ತದೆ. ಅಲ್ಲದೆ, ಇನ್ನು ಮುಂದೆ ಸಾರ್ವಜನಿಕ ರಸ್ತೆಗಳಲ್ಲಿ ಸೈಕಲ್-ಆಟೊ ಹೊರತುಪಡಿಸಿ ಇನ್ಯಾವುದೇ ವಾಹನಗಳಿಗೆ ಉಚಿತ ಪಾರ್ಕಿಂಗ್ ಇರುವುದಿಲ್ಲ.</p>
<p>ವಸತಿ ಪ್ರದೇಶಗಳಲ್ಲಿರುವ ಸಾರ್ವಜನಿಕ ರಸ್ತೆಗಳಲ್ಲಿ ನಾಗರಿಕರು ತಮ್ಮ ಮನೆ ಮುಂದೆ ಕಾರು ನಿಲುಗಡೆ ಮಾಡಲು ನಗರ ಪಾಲಿಕೆಗಳಿಂದ &#8216;ಪರವಾನಗಿ&#8217; ಪಡೆಯಬೇಕು. ಸಣ್ಣ ಕಾರಿಗೆ ವರ್ಷಕ್ಕೆ 15 ಸಾವಿರ ರೂ, ಸೆಡಾನ್ ಕಾರಿಗೆ 20 ಸಾವಿರ ರೂ.  ಎಸ್ ಯುವಿಗೆ 25 ಸಾವಿರ ಊ.  ಶುಲ್ಕವನ್ನು ಪಾವತಿಸಬೇಕು. ಇದಲ್ಲದೆ ಜಿಬಿಎ ಮುಖ್ಯ ಆಯುಕ್ತರು ನಿಗದಿಪಡಿಸುವ ಅಡಳಿತಾತ್ಮಕ ಶುಲ್ಕವನ್ನು ನಗರ ಪಾಲಿಕೆಗಳು ವಿಧಿಸಬಹುದು ಎಂದು &#8216;ಜಿಬಿಎ ಪಾರ್ಕಿಂಗ್ ನಿಯಮಗಳು-2026&#8217;ರಲ್ಲಿ ನಮೂದಿಸಲಾಗಿದೆ.<img decoding="async" class="aligncenter size-full wp-image-159068" src="https://www.justkannada.in/wp-content/uploads/2026/08/parking.jpg" alt="" width="500" height="280" srcset="https://www.justkannada.in/wp-content/uploads/2026/08/parking.jpg 500w, https://www.justkannada.in/wp-content/uploads/2026/08/parking-300x168.jpg 300w, https://www.justkannada.in/wp-content/uploads/2026/08/parking-150x84.jpg 150w" sizes="(max-width: 500px) 100vw, 500px" /></p>
<p>ನಗರದ ಖಾಲಿ ನಿವೇಶನಗಳನ್ನು ಪಾರ್ಕಿಂಗ್ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಜಿಬಿಎ ಪ್ರೋತ್ಸಾಹ ನೀಡಲಿದೆ. ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಮಾಲೀಕರಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡುವ ಪ್ರಸ್ತಾವನೆಯೂ ಇದೆ. ಸರ್ಕಾರಿ ನಿಗಮಗಳ ವ್ಯಾಪ್ತಿಯ ಖಾಲಿ ಜಾಗಗಳನ್ನೂ ಪಾರ್ಕಿಂಗ್‌ಗೆ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಸಂಬಂಧಪಟ್ಟ ನಿಗಮಗಳಿಂದ ಅನುಮತಿ ಪಡೆದು ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲು ಉದ್ದೇಶಿಸಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಅವಕಾಶವನ್ನು ಅಕ್ರಮವಾಗಿ ಪಾರ್ಕಿಂಗ್ ಗುತ್ತಿಗೆ ಪಡೆದವರಿಗೆ ಟೋಯಿಂಗ್ ನೀಡಲಾಗಿದ್ದು, ರಸ್ತೆಯಲ್ಲಿ ನಿಲ್ಲಿಸಿರುವ ವಾಹನವನ್ನು ಆ ಗುತ್ತಿಗೆದಾರರೇ ತಮ್ಮ ಪಾರ್ಕಿಂಗ್ ಸ್ಥಳಗಳಿಗೆ ಕೊಂಡೊಯ್ಯಬಹುದು. ಈ ನಿಯಮ ಉಲ್ಲಂಘನೆಗೆ ಕಾರುಗಳಿಗೆ 500 ರೂ ಹಾಗೂ ದ್ವಿಚಕ್ರ ವಾಹನ ಗಳಿಗೆ 300 ರೂ. ದಂಡ ವಿಧಿಸಲಾಗುವುದು ಎಂದು  ತಿಳಿಸಿದೆ.</p>
<p>Key words: Bengaluru, residents, Free Parking, fee, GBA</p>
<p>The post <a href="https://www.justkannada.in/bengaluru-parking-fee-gba/">ಬೆಂಗಳೂರಿಗರೇ ಗಮನಿಸಿ: ಮನೆ ಮುಂದೆ ಕಾರು ನಿಲ್ಲಿಸೋಕು ಇನ್ಮುಂದೆ ಕಟ್ಟಬೇಕು ಶುಲ್ಕ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ</title>
		<link>https://www.justkannada.in/gba-officers-attacked/</link>
		
		<dc:creator><![CDATA[prashanth]]></dc:creator>
		<pubDate>Tue, 21 Jul 2026 09:48:51 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attacked]]></category>
		<category><![CDATA[footpath clearance]]></category>
		<category><![CDATA[GBA]]></category>
		<category><![CDATA[officers]]></category>
		<guid isPermaLink="false">https://www.justkannada.in/?p=157560</guid>

					<description><![CDATA[<p>ಬೆಂಗಳೂರು,ಜುಲೈ,21,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ಮಾಡಲು ತೆರಳಿದ್ದ ಜಿಬಿಎ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪೆಪ್ಪರ್ ಸ್ಪ್ರೇ ಮಾಡಿರುವ ಘಟನೆ ನಡೆದಿದೆ. ಶಿವಾಜಿನಗರದಲ್ಲಿ ಈ ಘಟನೆ ನಡೆದಿದೆ.  ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಯ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಜಿಬಿಎ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್ , ಎಇ ಗೌತಮ್, ಎಇ ರುಚಿತಾ ಅವರ ಮೇಲೆ ಹಲ್ಲೆ [&#8230;]</p>
<p>The post <a href="https://www.justkannada.in/gba-officers-attacked/">ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,21,2026 (<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ಮಾಡಲು ತೆರಳಿದ್ದ ಜಿಬಿಎ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪೆಪ್ಪರ್ ಸ್ಪ್ರೇ ಮಾಡಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಿವಾಜಿನಗರದಲ್ಲಿ ಈ ಘಟನೆ ನಡೆದಿದೆ.  ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಯ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಜಿಬಿಎ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್ , ಎಇ ಗೌತಮ್, ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ  ಎಂದು ತಿಳಿದುಬಂದಿದೆ.  ಎಇ ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-118639" src="https://www.justkannada.in/wp-content/uploads/2024/01/assult-1.jpg" alt="" width="500" height="286" srcset="https://www.justkannada.in/wp-content/uploads/2024/01/assult-1.jpg 500w, https://www.justkannada.in/wp-content/uploads/2024/01/assult-1-300x172.jpg 300w" sizes="auto, (max-width: 500px) 100vw, 500px" /></p>
<p>ಅಧಿಕಾರಿಗಳು ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ರಸ್ತೆಬದಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುತ್ತಿದ್ದರು. ಈ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಏಕಾಏಕಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.</p>
<p><strong>ಹಲ್ಲೆ ಸಂಬಂಧ 7 ಜನ ವಶಕ್ಕೆ</strong></p>
<p>ಈ ಕುರಿತು ಮಾತನಾಡಿರುವ  ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ಫುಟ್​ಪಾತ್​ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಸಂಬಂಧ 7 ಜನರನ್ನು ವಶಕ್ಕೆ ಪಡೆಯಲಾಗಿದೆ.. ಕಮರ್ಷಿಯಲ್ ಸ್ಟ್ರೀಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಹಲ್ಲೆ ನಡೆದಿರುವ ಬಗ್ಗೆ ಎಇಇ ಮಾಧವ ರಾವ್ ದೂರಿನ ಮೇರೆಗೆ ಎಫ್‌ ಐಆರ್‌ ದಾಖಲಿಸಲಾಗಿದೆ. ವಿಶೇಷ ತಂಡ ರಚಿಸಿ ತನಿಖೆ ಮಾಡುತ್ತೇವೆ. ರಕ್ಷಣೆ ಕೋರಿ ಅಧಿಕಾರಿಗಳು ಮನವಿ ಸಲ್ಲಿಸಿದ್ದ ಬಗ್ಗೆ ಪರಿಶೀಲಿಸುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳೋಕೆ ಯಾರಿಗೂ ಹಕ್ಕಿಲ್ಲ. ಯಾರೇ ತಪ್ಪು ಮಾಡಿದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಲ್ಲ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: GBA, officers, footpath clearance, attacked</p>
<p>The post <a href="https://www.justkannada.in/gba-officers-attacked/">ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-26/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 11:45:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[December]]></category>
		<category><![CDATA[DK Shivakumar]]></category>
		<category><![CDATA[elections]]></category>
		<category><![CDATA[GBA]]></category>
		<category><![CDATA[local body]]></category>
		<guid isPermaLink="false">https://www.justkannada.in/?p=157430</guid>

					<description><![CDATA[<p>ನವದೆಹಲಿ,ಜುಲೈ,17,2026 (www.justkannada.in):  ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿದ್ದು ಡಿಸೆಂಬರ್ ನೊಳಗೆ ಜಿಬಿಎ ಚುನಾವಣೆಯನ್ನ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸುಪ್ರೀಕೋರ್ಟ್ ಜಿಬಿಎ ಚುನಾವಣೆಗೆ ಮತ್ತೆ ಕಾಲಾವಕಾಶ ವಿಸ್ತರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಡಿಸೆಂಬರ್ 31ರೊಳಗೆ ಜಿಬಿಎ ಚುನಾವಣೆ ಮುಗಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ‍ನ್ನೂ ಮುಗಿಸುತ್ತೇವೆ. ಡಿಸೆಂಬರ್ ಬಳಿಕ ಯಾವ ಅವಕಾಶವನ್ನ ಕೇಳಲ್ಲ  ಸುಪ್ರೀಂ ಕೋರ್ಟ್ ಕೊಟ್ಟ ಸಮಯವನ್ನ ಸರ್ಕಾರ ಗೌರವಿಸುತ್ತದೆ ಎಂದರು. ಎಸ್ ಐಆರ್ ನಡೆಯುತ್ತಿದ್ದರಿಂದ ಸಮಯ ಕೇಳಿದ್ದವು. [&#8230;]</p>
<p>The post <a href="https://www.justkannada.in/cm-dk-shivakumar-26/">ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,17,2026 (<a href="http://www.justkannada.in">www.justkannada.in</a>):</strong>  ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿದ್ದು ಡಿಸೆಂಬರ್ ನೊಳಗೆ ಜಿಬಿಎ ಚುನಾವಣೆಯನ್ನ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಪ್ರೀಕೋರ್ಟ್ ಜಿಬಿಎ ಚುನಾವಣೆಗೆ ಮತ್ತೆ ಕಾಲಾವಕಾಶ ವಿಸ್ತರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಡಿಸೆಂಬರ್ 31ರೊಳಗೆ ಜಿಬಿಎ ಚುನಾವಣೆ ಮುಗಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ‍ನ್ನೂ ಮುಗಿಸುತ್ತೇವೆ. ಡಿಸೆಂಬರ್ ಬಳಿಕ ಯಾವ ಅವಕಾಶವನ್ನ ಕೇಳಲ್ಲ  ಸುಪ್ರೀಂ ಕೋರ್ಟ್ ಕೊಟ್ಟ ಸಮಯವನ್ನ ಸರ್ಕಾರ ಗೌರವಿಸುತ್ತದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಎಸ್ ಐಆರ್ ನಡೆಯುತ್ತಿದ್ದರಿಂದ ಸಮಯ ಕೇಳಿದ್ದವು. ಗ್ರಾಮ ಪಂಚಾಯತಿಗಳಲ್ಲಿಅಧಿಕಾರಿಗಳ ಆಡಳಿತ ಸರಿಯಲ್ಲ  ಜಿಬಿಎ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಬೇಕಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸುತ್ತೇವೆ. ಬಿಡದಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ ಬಗ್ಗೆ ಮಾತಾಡಲ್ಲ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: local body, GBA, elections, December, CM, DK Shivakumar</p>
<p>The post <a href="https://www.justkannada.in/cm-dk-shivakumar-26/">ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವೇ ಪಾಲಿಕೆ ಸದಸ್ಯರ ಕೆಲಸ ಮಾಡ್ತಿದ್ದೇವೆ: GBA ಚುನಾವಣೆಯಾದ್ರೆ ‘ಕೈ’ಗೆ ಹೆಚ್ಚು ಮತಗಳು- ಸಚಿವ ರಾಮಲಿಂಗರೆಡ್ಡಿ</title>
		<link>https://www.justkannada.in/minister-ramalingareddy-38/</link>
		
		<dc:creator><![CDATA[prashanth]]></dc:creator>
		<pubDate>Wed, 13 May 2026 08:17:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[elections]]></category>
		<category><![CDATA[GBA]]></category>
		<category><![CDATA[minister]]></category>
		<category><![CDATA[Ramalingareddy]]></category>
		<guid isPermaLink="false">https://www.justkannada.in/?p=154768</guid>

					<description><![CDATA[<p>ಬೆಂಗಳೂರು,ಮೇ,13,2026 (www.justkannada.in):  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,  ನಾವೇ ಪಾಲಿಕೆ ಸದಸ್ಯರ ಕೆಲಸ ಮಾಡುತ್ತಿದ್ದೇವೆ. ಜಿಬಿಎ ಚುನಾವಣೆ ಮಾಡಿ ಅಂತಾನೇ ನಾನು ಹೇಳುತ್ತೇನೆ. ಚುನಾವಣೆಯಾದರೆ ಕಾಂಗ್ರೆಸ್ ಗೆ ಹೆಚ್ಚು ಮತಗಳು ಬರಲಿವೆ ಎಂದರು. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾದರೆ ಇಲಾಖೆಗೆ ಹೊರೆಯಾಗುತ್ತದೆ . ನಮ್ಮಲ್ಲಿ 26 ಸಾವಿರ ಬಸ್ ಗಳು 1700 ಎಲೆಕ್ಟ್ರಕ್ ಬಸ್ ಗಳು ಇವೆ. ಡಿಸೆಲ್ ಬೆಲೆ ಏರಿಕೆ [&#8230;]</p>
<p>The post <a href="https://www.justkannada.in/minister-ramalingareddy-38/">ನಾವೇ ಪಾಲಿಕೆ ಸದಸ್ಯರ ಕೆಲಸ ಮಾಡ್ತಿದ್ದೇವೆ: GBA ಚುನಾವಣೆಯಾದ್ರೆ ‘ಕೈ’ಗೆ ಹೆಚ್ಚು ಮತಗಳು- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,13,2026 (<a href="http://www.justkannada.in">www.justkannada.in</a>):</strong>  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,  ನಾವೇ ಪಾಲಿಕೆ ಸದಸ್ಯರ ಕೆಲಸ ಮಾಡುತ್ತಿದ್ದೇವೆ. ಜಿಬಿಎ ಚುನಾವಣೆ ಮಾಡಿ ಅಂತಾನೇ ನಾನು ಹೇಳುತ್ತೇನೆ. ಚುನಾವಣೆಯಾದರೆ ಕಾಂಗ್ರೆಸ್ ಗೆ ಹೆಚ್ಚು ಮತಗಳು ಬರಲಿವೆ ಎಂದರು.</p>
<p>ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾದರೆ ಇಲಾಖೆಗೆ ಹೊರೆಯಾಗುತ್ತದೆ . ನಮ್ಮಲ್ಲಿ 26 ಸಾವಿರ ಬಸ್ ಗಳು 1700 ಎಲೆಕ್ಟ್ರಕ್ ಬಸ್ ಗಳು ಇವೆ. ಡಿಸೆಲ್ ಬೆಲೆ ಏರಿಕೆ ಮಾಡದಿದ್ದರೆ ಸಂತೋಷ ಎಂದರು.</p>
<p>ವೇತನ ಪರಿಷ್ಕರಣೆಗೆ ಸಾರಿಗೆ ನೌಕರರು ಒಪ್ಪದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ,  ನಾವು ಸರ್ಕಾರದ ತೀರ್ಮಾನವನ್ನು ಹೇಳಿದ್ದೇವೆ ಎಂದರು.</p>
<p>ಸಂಫುಟ ಪುನಾರಚನೆಗೆ ಶಾಸಕರ ಒತ್ತಡ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ,   ಎರಡುವರೆ ವರ್ಷಗಳ ಬಳಿಕ ಆಗುತ್ತೆಂಬ ನಿರೀಕ್ಷೆ ಇತ್ತು.  ಪವರ್ ಶೇರಿಂಗ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.</p>
<p>Key words: Congress, GBA, elections, Minister, Ramalingareddy</p>
<p>The post <a href="https://www.justkannada.in/minister-ramalingareddy-38/">ನಾವೇ ಪಾಲಿಕೆ ಸದಸ್ಯರ ಕೆಲಸ ಮಾಡ್ತಿದ್ದೇವೆ: GBA ಚುನಾವಣೆಯಾದ್ರೆ ‘ಕೈ’ಗೆ ಹೆಚ್ಚು ಮತಗಳು- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ</title>
		<link>https://www.justkannada.in/nikhil-kumaraswamy-8/</link>
		
		<dc:creator><![CDATA[prashanth]]></dc:creator>
		<pubDate>Sat, 11 Apr 2026 08:28:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Achievement]]></category>
		<category><![CDATA[BBMP]]></category>
		<category><![CDATA[changing]]></category>
		<category><![CDATA[congress]]></category>
		<category><![CDATA[GBA]]></category>
		<category><![CDATA[Name]]></category>
		<category><![CDATA[Nikhil Kumaraswamy]]></category>
		<guid isPermaLink="false">https://www.justkannada.in/?p=153611</guid>

					<description><![CDATA[<p>ಬೆಂಗಳೂರು,ಏಪ್ರಿಲ್,11,2026 (www.justkannada.in):  ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಇಂದು ಬೆಂಗಳೂರು ಕೊಮ್ಮಘಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೆಟ್ರೋ ಶಂಕು ಸ್ಥಾಪೆ ಮಾಡಿದ್ದೇ ಹೆಚ್ ಡಿ ಕುಮಾರಸ್ವಾಮಿ. ಬೆಂಗಳೂರು ನಗರದಲ್ಲಿ  ಟ್ರಾಫಿಕ್  ಸಮಸ್ಯೆ ಹೆಚ್ಚಾಗಿದೆ ಫ್ಲೈಓವರ್ ಕಾನ್ಸಪ್ಟ್ ತಂದಿದ್ದು ಹೆಚ್ ಡಿ ದೇವೇಗೌಡರು [&#8230;]</p>
<p>The post <a href="https://www.justkannada.in/nikhil-kumaraswamy-8/">BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,11,2026 (<a href="http://www.justkannada.in">www.justkannada.in</a>):</strong>  ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬೆಂಗಳೂರು ಕೊಮ್ಮಘಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೆಟ್ರೋ ಶಂಕು ಸ್ಥಾಪೆ ಮಾಡಿದ್ದೇ ಹೆಚ್ ಡಿ ಕುಮಾರಸ್ವಾಮಿ. ಬೆಂಗಳೂರು ನಗರದಲ್ಲಿ  ಟ್ರಾಫಿಕ್  ಸಮಸ್ಯೆ ಹೆಚ್ಚಾಗಿದೆ ಫ್ಲೈಓವರ್ ಕಾನ್ಸಪ್ಟ್ ತಂದಿದ್ದು ಹೆಚ್ ಡಿ ದೇವೇಗೌಡರು ಕಾವೇರಿ 4ನೇ ಹಂತದ ಯೋಜನೆ ತಂದಿದ್ದು ಸಹ ದೇವೇಗೌಡರು. ಹೆಚ್ ಡಿಡಿ ಅವರು ಯಾರೂ ಅಳಿಸಲಾಗದಷ್ಟು ಕೊಡಗೆ ನೀಡಿದ್ದಾರೆ ಎಂದರು.</p>
<p>ಹೆಚ್ ಡಿ ಕುಮಾರಸ್ವಾಮಿ ಬಿಬಿಎಂಪಿ ರಚಿಸಿದ್ರು. ಈಗ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ದಿ ಕೆಲಸಗಳು ಕುಸಿದಿವೆ ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಇವರ ಸಾಧನೆ. ಜಿ ಎಂದರೆ ಗಾರ್ಬೇಜ್ ಬಿ ಎಂದರೇ ಬ್ಯಾಡ್ ರೋಡ್  ಎ ಎಂದರೇ ಎ ಖಾತೆ ಸ್ಕ್ಯಾಮ್ ಇದು  ಜಿಬಿಎ ಎಂದು ಟೀಕಿಸಿದರು.</p>
<p>Key words:  Changing, BBMP, name , GBA,Congress, achievement, Nikhil Kumaraswamy</p>
<p>The post <a href="https://www.justkannada.in/nikhil-kumaraswamy-8/">BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರ: 188 ಕುಟುಂಬ ನಿರಾಶ್ರಿತರೆಂದು ವರದಿ ಸಲ್ಲಿಕೆ</title>
		<link>https://www.justkannada.in/kogilu-layout-gba/</link>
		
		<dc:creator><![CDATA[prashanth]]></dc:creator>
		<pubDate>Sat, 03 Jan 2026 06:20:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[188 houses]]></category>
		<category><![CDATA[eviction case]]></category>
		<category><![CDATA[GBA]]></category>
		<category><![CDATA[identified]]></category>
		<category><![CDATA[Kogilu Layout]]></category>
		<guid isPermaLink="false">https://www.justkannada.in/?p=149831</guid>

					<description><![CDATA[<p>ಬೆಂಗಳೂರು,ಜನವರಿ,3,2026 (www.justkannada.in):  ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಮತ್ತು ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ  ಮಾಡಲಾಗಿದ್ದು, 167 ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂಬ ಮಾಹಿತಿ ಇದೆ. 188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ [&#8230;]</p>
<p>The post <a href="https://www.justkannada.in/kogilu-layout-gba/">ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರ: 188 ಕುಟುಂಬ ನಿರಾಶ್ರಿತರೆಂದು ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,3,2026 (<a href="http://www.justkannada.in">www.justkannada.in</a>):  </strong>ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಂದಾಯ ಇಲಾಖೆ ಮತ್ತು ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ  ಮಾಡಲಾಗಿದ್ದು, 167 ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂಬ ಮಾಹಿತಿ ಇದೆ. 188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ ಕುಟುಂಬಗಳು 156, ಹಿಂದೂ 31 ಹಾಗೂ ಕ್ರಿಶ್ಚಿಯನ್ 1 ಕುಟುಂಬ ನಿರಾಶ್ರಿತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>
<p>ಇನ್ನು ಮತ್ತೊಮ್ಮೆ ಪರಿಶೀಲನೆ ಬಳಿಕ ಜಿಬಿಎ ಸರ್ಕಾರಕ್ಕೆ ಈ ವರದಿಯನ್ನು ಸಲ್ಲಿಸಲಿದೆ ಎನ್ನಲಾಗಿದೆ. ಯಲಹಂಕ ಬಳಿಯ ಫಕೀರ ಲೇಔಟ್, ಹೊಸ ಫಕಿರ್ ಲೇಔಟ್, ವಾಸಿಂ ಲೇಔಟ್ ನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು.</p>
<p>Key words: Kogilu layout, eviction case, 188 houses, identified, GBA</p>
<p>The post <a href="https://www.justkannada.in/kogilu-layout-gba/">ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರ: 188 ಕುಟುಂಬ ನಿರಾಶ್ರಿತರೆಂದು ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-306/</link>
		
		<dc:creator><![CDATA[prashanth]]></dc:creator>
		<pubDate>Fri, 10 Oct 2025 12:36:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru]]></category>
		<category><![CDATA[CM Siddaramaiah]]></category>
		<category><![CDATA[development]]></category>
		<category><![CDATA[GBA]]></category>
		<category><![CDATA[governance]]></category>
		<category><![CDATA[proper]]></category>
		<guid isPermaLink="false">https://www.justkannada.in/?p=146433</guid>

					<description><![CDATA[<p>ಬೆಂಗಳೂರು ಅಕ್ಟೋಬರ್,10,2025 (www.justkannada.in): ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಆರಂಭಿಕ ಮಾತುಗಳಲ್ಲಿ GBA ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದರು. ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ [&#8230;]</p>
<p>The post <a href="https://www.justkannada.in/cm-siddaramaiah-306/">ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಅಕ್ಟೋಬರ್,10,2025 (<a href="http://www.justkannada.in">www.justkannada.in</a>):</strong> ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಆರಂಭಿಕ ಮಾತುಗಳಲ್ಲಿ GBA ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದರು.</p>
<p>ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್ ಗಳಿದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು.</p>
<p>ಸುಗಮ ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ/ಚರಂಡಿ/ಫುಟ್ಪಾತ್/ಪಾರ್ಕ್ ಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಗಳನ್ನು ಇಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.</p>
<p>ನಾವು ನಿರೀಕ್ಷೆ ಮಾಡಿರುವ ಈ ಗುರಿ ಮತ್ತು ಉದ್ದೇಶ ನೆರವೇರಲು BWSSB, BDA, BESCOM ಸೇರಿ ಎಲ್ಲಾ ಇಲಾಖೆಗಳು GBA ಜೊತೆ ಪರಸ್ಪರ ಸಹಕಾರ ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.</p>
<p>ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ: ಕುಟುಕಿದ ಸಿಎಂ</p>
<p>ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಕುಟುಕಿದರು.</p>
<p>Key words: GBA, governance, proper, development, Bengaluru, CM Siddaramaiah</p>
<p>The post <a href="https://www.justkannada.in/cm-siddaramaiah-306/">ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
