<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>GD Harish Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/gd-harish-gowda/feed/" rel="self" type="application/rss+xml" />
	<link>https://www.justkannada.in/tag/gd-harish-gowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 07 Jul 2025 08:07:31 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>GD Harish Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/gd-harish-gowda/</link>
	<width>32</width>
	<height>32</height>
</image> 
	<item>
		<title>ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ</title>
		<link>https://www.justkannada.in/gd-harish-gowda-2/</link>
		
		<dc:creator><![CDATA[prashanth]]></dc:creator>
		<pubDate>Mon, 07 Jul 2025 08:07:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[GD Harish Gowda]]></category>
		<category><![CDATA[GT Deve Gowda]]></category>
		<category><![CDATA[JDS]]></category>
		<category><![CDATA[MLA]]></category>
		<category><![CDATA[son]]></category>
		<guid isPermaLink="false">https://www.justkannada.in/?p=142450</guid>

					<description><![CDATA[<p>ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ,  ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ. ಅವರು ಅಸಮಾಧಾನದಿಂದಲೇ ಜೆಡಿಎಸ್ ನಿಂದ ದೂರ ಉಳಿದಿದ್ದಾರೆ.  ಜಿಟಿ ದೇವೇಗೌಡರನ್ನ ಮನವೊಲಿಸುವ ಪ್ರಯತ್ನ ಪಕ್ಷದ ವರಿಷ್ಠರು ಮಾಡುತ್ತಾರೆ ಇದು ನನ್ನ ಮನೆಯ ವೈಯಕ್ತಿಕ ವಿಚಾರ ಅಲ್ಲ. [&#8230;]</p>
<p>The post <a href="https://www.justkannada.in/gd-harish-gowda-2/">ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,7,2025 (<a href="http://www.justkannada.in">www.justkannada.in</a>): </strong> ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ,  ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ. ಅವರು ಅಸಮಾಧಾನದಿಂದಲೇ ಜೆಡಿಎಸ್ ನಿಂದ ದೂರ ಉಳಿದಿದ್ದಾರೆ.  ಜಿಟಿ ದೇವೇಗೌಡರನ್ನ ಮನವೊಲಿಸುವ ಪ್ರಯತ್ನ ಪಕ್ಷದ ವರಿಷ್ಠರು ಮಾಡುತ್ತಾರೆ ಇದು ನನ್ನ ಮನೆಯ ವೈಯಕ್ತಿಕ ವಿಚಾರ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು  ಹೆಚ್ಚು ಮಾತನಾಡಲು ಆಗಲ್ಲ. ನಾನು ಜೆಡಿಎಸ್ ನಲ್ಲಿ ಇದ್ದೇನೆ ಜೆಡಿಎಸ್ ನಲ್ಲೇ ಇರುತ್ತೇನೆ. ನಾನು ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.</p>
<p>ಹುಣಸೂರು ಕ್ಷೇತ್ರದ ಜನರು  ನನ್ನನ್ನ ಜೆಡಿಎಸ್ ನಿಂದ ಗೆಲ್ಲಿಸಿದ್ದಾರೆ.  ಜನರ ನಮ್ಮನ್ನ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ನನ್ನ ಕ್ಷೇತ್ರದ ಜನರ ನಂಬಿಕೆಗೆ ನಾನು ದ್ರೋಹ ಮಾಡಲ್ಲ ಕುಮಾರಸ್ವಾಮಿ ಅವರನ್ನ ಮತ್ತೊಮ್ಮೆ ಸಿಎಂ ಮಾಡುವುದು ನಮ್ಮ ಉದ್ದೇಶ ಎಂದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: MLA, GT Deve Gowda, JDS, Son, GD Harish Gowda</p>
<p>The post <a href="https://www.justkannada.in/gd-harish-gowda-2/">ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಲದ ಸದುಪಯೋಗ ಪಡೆದುಕೊಳ್ಳುವಂತೆ ಎಂ.ಸಿ.ಡಿ.ಸಿ.ಸಿ.ಅಧ್ಯಕ್ಷರ ಜಿ.ಡಿ.ಹರೀಶ್ ಗೌಡ ಕರೆ.</title>
		<link>https://www.justkannada.in/mcdcc-president-gd-harish-gowda/</link>
		
		<dc:creator><![CDATA[JK Desk]]></dc:creator>
		<pubDate>Mon, 05 Apr 2021 12:29:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[GD Harish Gowda]]></category>
		<category><![CDATA[MCDCC President]]></category>
		<guid isPermaLink="false">https://www.justkannada.in/?p=61445</guid>

					<description><![CDATA[<p>&#160; ಮೈಸೂರು,ಏಪ್ರಿಲ್,5,2021(www.justkannada.in):  ಮಹಿಳಾ ಸ್ವಸಹಾಯ ಸಂಘಗಳು ಬ್ಯಾಂಕ್ ನಿಂದ ಪಡೆದ ಸಾಲವನ್ನು ಸದುಪಯೋಗ ಪಡಿಸಿಕೊಂಡು ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಳ್ಳುವಂತೆ ಎಂ.ಸಿ.ಡಿ ಸಿ.ಸಿ.ಬ್ಯಾಂಕ್ ಅಧ್ಯಕ್ಷರು, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಕರೆ ನೀಡಿದರು. ಅವರು ಇಂದು ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ನ ಜನತಾನಗರ ಶಾಖೆವತಿಯಿಂದ ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಕ್ಕೆ ವಿತರಿಸಿ ಮಾತನಾಡಿದರು. ಜನತಾನಗರ ಹಾಗೂ ದಟ್ಟಗಳ್ಳಿಯ ಸಿರಿ,ದೃಷ್ಟಿ ಮಹಿಳಾ ಸ್ವ ಸಹಾಯ ಸಂಘಕ್ಕೆ ತಲಾ 10 ಲಕ್ಷ ರೂ ಸಾಲ ವಿತರಣೆ ಹಾಗೂ ಚಾಮುಂಡೇಶ್ವರಿ, [&#8230;]</p>
<p>The post <a href="https://www.justkannada.in/mcdcc-president-gd-harish-gowda/">ಸಾಲದ ಸದುಪಯೋಗ ಪಡೆದುಕೊಳ್ಳುವಂತೆ ಎಂ.ಸಿ.ಡಿ.ಸಿ.ಸಿ.ಅಧ್ಯಕ್ಷರ ಜಿ.ಡಿ.ಹರೀಶ್ ಗೌಡ ಕರೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು,ಏಪ್ರಿಲ್,5,2021(www.justkannada.in):  ಮಹಿಳಾ ಸ್ವಸಹಾಯ ಸಂಘಗಳು ಬ್ಯಾಂಕ್ ನಿಂದ ಪಡೆದ ಸಾಲವನ್ನು ಸದುಪಯೋಗ ಪಡಿಸಿಕೊಂಡು ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಳ್ಳುವಂತೆ ಎಂ.ಸಿ.ಡಿ ಸಿ.ಸಿ.ಬ್ಯಾಂಕ್ ಅಧ್ಯಕ್ಷರು, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಕರೆ ನೀಡಿದರು.<br />
ಅವರು ಇಂದು ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ನ ಜನತಾನಗರ ಶಾಖೆವತಿಯಿಂದ ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಕ್ಕೆ ವಿತರಿಸಿ ಮಾತನಾಡಿದರು.<img decoding="async" class="aligncenter size-medium wp-image-61446" src="https://www.justkannada.in/wp-content/uploads/2021/04/f7646a42-e212-4d37-a69d-0ad2ecfc9257-300x169.jpg" alt="" width="300" height="169" /></p>
<p>ಜನತಾನಗರ ಹಾಗೂ ದಟ್ಟಗಳ್ಳಿಯ ಸಿರಿ,ದೃಷ್ಟಿ ಮಹಿಳಾ ಸ್ವ ಸಹಾಯ ಸಂಘಕ್ಕೆ ತಲಾ 10 ಲಕ್ಷ ರೂ ಸಾಲ ವಿತರಣೆ ಹಾಗೂ ಚಾಮುಂಡೇಶ್ವರಿ, ಧನಲಕ್ಷ್ಮಿ, ಶ್ರೀ ಬಾಲಗಂಗಾಧರನಾಥಸ್ವಾಮಿ ಮಹಿಳಾ ಸ್ವಸಹಾಯ ಸಂಘಗಳಿಗೆ ಒಟ್ಟು 7 ಲಕ್ಷ ರೂ ಲಿಂಕೇಜ್ ಸಾಲ ವಿತರಣೆ ಮಾಡಿದರು.<br />
ಬ್ಯಾಂಕ್ ನ ಎಂ.ಡಿ. ಜನಾರ್ಧನ್, ಜಿ.ಎಂ.ಶಧಿಧರ್ ಶಾಖಾ ವ್ಯವಸ್ಥಾಪಕರಾದ ರಮೇಶ್, ಮೇಲ್ವಿಚಾರಕರಾದ ಸತೀಶ್ ಉಪಸ್ಥಿತರಿದ್ದರು.</p>
<p>The post <a href="https://www.justkannada.in/mcdcc-president-gd-harish-gowda/">ಸಾಲದ ಸದುಪಯೋಗ ಪಡೆದುಕೊಳ್ಳುವಂತೆ ಎಂ.ಸಿ.ಡಿ.ಸಿ.ಸಿ.ಅಧ್ಯಕ್ಷರ ಜಿ.ಡಿ.ಹರೀಶ್ ಗೌಡ ಕರೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
