<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>goat Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/goat/feed/" rel="self" type="application/rss+xml" />
	<link>https://www.justkannada.in/tag/goat/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 08 Nov 2025 11:50:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>goat Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/goat/</link>
	<width>32</width>
	<height>32</height>
</image> 
	<item>
		<title>ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ</title>
		<link>https://www.justkannada.in/tiger-attacks/</link>
		
		<dc:creator><![CDATA[prashanth]]></dc:creator>
		<pubDate>Sat, 08 Nov 2025 11:50:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[attacks]]></category>
		<category><![CDATA[cow]]></category>
		<category><![CDATA[forest department]]></category>
		<category><![CDATA[goat]]></category>
		<category><![CDATA[Mysore.]]></category>
		<category><![CDATA[tiger]]></category>
		<category><![CDATA[watcher]]></category>
		<guid isPermaLink="false">https://www.justkannada.in/?p=147518</guid>

					<description><![CDATA[<p>ಮೈಸೂರು,ನವೆಂಬರ್,8,2025 (www.justkannada.in):  ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು ಇದೀಗ ಅರಣ್ಯ ಇಲಾಖೆ ವಾಚರ್, ಹಸು, ಮೇಕೆ ಮೇಲೆ ಹುಲಿರಾಯ ದಾಳಿ ಮಾಡಿದ್ದಾನೆ. ಸದ್ಯ  ವಾಚರ್ ಪ್ರಾಣಾಪಾಯದಿಂದ ಪಾರಾಗಿದ್ದು , ಹಸು, ಮೇಕೆ ಸಾವನ್ನಪ್ಪಿವೆ. ಯಡಿಯಾಲ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರಗೂರು ತಾಲೂಕಿನ  ಕಾಟ್ವಾಳು ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹುಲಿ ಸೆರೆ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು. [&#8230;]</p>
<p>The post <a href="https://www.justkannada.in/tiger-attacks/">ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,8,2025 (<a href="http://www.justkannada.in">www.justkannada.in</a>):</strong>  ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು ಇದೀಗ ಅರಣ್ಯ ಇಲಾಖೆ ವಾಚರ್, ಹಸು, ಮೇಕೆ ಮೇಲೆ ಹುಲಿರಾಯ ದಾಳಿ ಮಾಡಿದ್ದಾನೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸದ್ಯ  ವಾಚರ್ ಪ್ರಾಣಾಪಾಯದಿಂದ ಪಾರಾಗಿದ್ದು , ಹಸು, ಮೇಕೆ ಸಾವನ್ನಪ್ಪಿವೆ. ಯಡಿಯಾಲ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರಗೂರು ತಾಲೂಕಿನ  ಕಾಟ್ವಾಳು ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>
<p>ಹುಲಿ ಸೆರೆ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು. ಈ ವೇಳೆ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿದ್ದು ಸದ್ಯ ಜೀವಕ್ಕೆ ಯಾವುದೇ ಹಾನಿಯಾಗಲಿಲ್ಲ.</p>
<p>Key words: Mysore, Tiger, attacks, forest department, watcher, cow, goat</p>
<p>The post <a href="https://www.justkannada.in/tiger-attacks/">ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಾಣಿ ಬಲಿ ಕೊಡುವಾಗ ಯಡವಟ್ಟು: ಮೇಕೆ ಬದಲಿಗೆ ಯುವಕನ ಕತ್ತು ಕತ್ತರಿಸಿದ ಪಾನಮತ್ತ ಸ್ನೇಹಿತ.</title>
		<link>https://www.justkannada.in/animal-drunken-friend-cut-young-man-goat/</link>
		
		<dc:creator><![CDATA[JK Desk]]></dc:creator>
		<pubDate>Wed, 19 Jan 2022 08:50:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[animal-drunken -friend]]></category>
		<category><![CDATA[cut]]></category>
		<category><![CDATA[goat]]></category>
		<category><![CDATA[young man]]></category>
		<guid isPermaLink="false">https://www.justkannada.in/?p=84797</guid>

					<description><![CDATA[<p>ಆಂದ್ರಪ್ರದೇಶ,ಜನವರಿ,19,2022(www.justkannada.in): ದೇವರಿಗೆ ಪ್ರಾಣಿಯನ್ನು ಬಲಿ ಕೊಡುವ ವೇಳೆ  ಮೇಕೆ ಕಡಿಯುವ ಬದಲು ಮೇಕೆ ಹಿಡಿದು ನಿಂತಿದ್ಧ ಯುವಕನ ಕತ್ತು ಕತ್ತರಿಸಿರುವ ಘಟನೆ ಆಂದ್ರ ಪ್ರದೇಶದಲ್ಲಿ ನಡೆದಿದೆ. ಅಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ವಲಸನಪಲ್ಲಿಯಲ್ಲಿ ಈ ಘಟನೆ ನಡೆದಿದೆ.  ಸುರೇಶ್ (32) ಬಲಿಪಶುವಾದ ಯುವಕ. ತನ್ನ ಸ್ನೇಹಿತ ಚಲಪತಿಯೇ ಕುಡಿದ ಮತ್ತಿನಲ್ಲಿ ಮೇಕೆ ಬದಲಿಗೆ ತಲೆ ಕತ್ತರಿಸಿದವ‌. ಪ್ರತಿ ವರ್ಷದಂತೆ ಈ ವರ್ಷವೂ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಬಲಿ ಕೊಡುವುದು ಗ್ರಾಮದ ಸಂಪ್ರದಾಯ. ಅದರಂತೆ ಮೇಕೆ ಕತ್ತರಿಸಲು [&#8230;]</p>
<p>The post <a href="https://www.justkannada.in/animal-drunken-friend-cut-young-man-goat/">ಪ್ರಾಣಿ ಬಲಿ ಕೊಡುವಾಗ ಯಡವಟ್ಟು: ಮೇಕೆ ಬದಲಿಗೆ ಯುವಕನ ಕತ್ತು ಕತ್ತರಿಸಿದ ಪಾನಮತ್ತ ಸ್ನೇಹಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಆಂದ್ರಪ್ರದೇಶ,ಜನವರಿ,19,2022(<a href="https://www.justkannada.in">www.justkannada.in</a>):</strong> ದೇವರಿಗೆ ಪ್ರಾಣಿಯನ್ನು ಬಲಿ ಕೊಡುವ ವೇಳೆ  ಮೇಕೆ ಕಡಿಯುವ ಬದಲು ಮೇಕೆ ಹಿಡಿದು ನಿಂತಿದ್ಧ ಯುವಕನ ಕತ್ತು ಕತ್ತರಿಸಿರುವ ಘಟನೆ ಆಂದ್ರ ಪ್ರದೇಶದಲ್ಲಿ ನಡೆದಿದೆ.<img decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಅಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ವಲಸನಪಲ್ಲಿಯಲ್ಲಿ ಈ ಘಟನೆ ನಡೆದಿದೆ.  ಸುರೇಶ್ (32) ಬಲಿಪಶುವಾದ ಯುವಕ. ತನ್ನ ಸ್ನೇಹಿತ ಚಲಪತಿಯೇ ಕುಡಿದ ಮತ್ತಿನಲ್ಲಿ ಮೇಕೆ ಬದಲಿಗೆ ತಲೆ ಕತ್ತರಿಸಿದವ‌. ಪ್ರತಿ ವರ್ಷದಂತೆ ಈ ವರ್ಷವೂ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಬಲಿ ಕೊಡುವುದು ಗ್ರಾಮದ ಸಂಪ್ರದಾಯ. ಅದರಂತೆ ಮೇಕೆ ಕತ್ತರಿಸಲು ಗ್ರಾಮಸ್ಥರು ಮುಂದಾಗಿದ್ದಾರೆ.<img decoding="async" class="alignleft size-full wp-image-70812" src="https://www.justkannada.in/wp-content/uploads/2021/07/murder.jpg" alt="" width="700" height="465" /></p>
<p>ಚಲಪತಿ ಕುಡಿದ ಮತ್ತಿನಲ್ಲಿ ಮೇಕೆ ಕಡಿಯುವ ಬದಲು ಮೇಕೆ ಹಿಡಿದುಕೊಂಡಿದ್ದ ಸುರೇಶ್ ಕತ್ತು ಕತ್ತರಿಸಿದ್ದಾನೆ. ಮದನಪಲ್ಲಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಅರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ಆಂದ್ರದ ಗಡಿಬಾಗದಲ್ಲಿರುವ  ಮದನಪಲ್ಲಿ ಕೋಲಾರ ಜಿಲ್ಲೆಯಿಂದ ಕೇವಲ 10 ಕಿ.ಮೀ ದೂರದಲ್ಲಿದೆ.<img decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: animal-drunken -friend -cut -young man- goat.</p>
<p>The post <a href="https://www.justkannada.in/animal-drunken-friend-cut-young-man-goat/">ಪ್ರಾಣಿ ಬಲಿ ಕೊಡುವಾಗ ಯಡವಟ್ಟು: ಮೇಕೆ ಬದಲಿಗೆ ಯುವಕನ ಕತ್ತು ಕತ್ತರಿಸಿದ ಪಾನಮತ್ತ ಸ್ನೇಹಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೆಹಲಿ ರೈತರ ಹೋರಾಟಕ್ಕೆ ಬೆಂಬಲ: ನಾಳೆ ಮೈಸೂರಿನಲ್ಲಿ ವಿಭಿನ್ನ ಚಳುವಳಿ&#8230;</title>
		<link>https://www.justkannada.in/support-delhi-protest-different-movement-sheep-goat-mysore-tomorrow/</link>
		
		<dc:creator><![CDATA[JK Desk]]></dc:creator>
		<pubDate>Fri, 05 Feb 2021 10:03:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[goat]]></category>
		<category><![CDATA[Mysore.]]></category>
		<category><![CDATA[Support - Delhi protest-different movement - sheep]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=55454</guid>

					<description><![CDATA[<p>ಮೈಸೂರು,ಫೆಬ್ರವರಿ,5,2021(www.justkannada.in): ದೆಹಲಿ ರೈತರ ಹೋರಾಟ ಬೆಂಬಲಿಸಿ ನಾಳೆ ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ರಿಂಗ್ ರೋಡ್ ಬಳಿ ರಸ್ತೆ ಬಂದ್ ಚಳುವಳಿ ಮಾಡಲಾಗುತ್ತದೆ. ಹಾಗೆಯೇ ಕುರಿ-ಮೇಕೆ ಎತ್ತಿನಗಾಡಿ, ಜೊತೆ ವಿಭಿನ್ನ ಚಳುವಳಿಯನ್ನ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರಸರಕಾರ ಪೊಲೀಸ್ ಬಲದ ಮೂಲಕ  ಸಾಕಷ್ಟು ಕಿರುಕುಳ ನೀಡುತ್ತಿದೆ, ಇದೆ ಸರ್ಕಾರ ಚಳವಳಿನಿರತ ರೈತರ ಜೊತೆ ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ನೀಡುತ್ತಿದೆ, ಚಳುವಳಿ ನಡೆಯುತ್ತಿರುವ ಜಾಗದಲ್ಲಿ ಅಂತರ್ಜಾಲ [&#8230;]</p>
<p>The post <a href="https://www.justkannada.in/support-delhi-protest-different-movement-sheep-goat-mysore-tomorrow/">ದೆಹಲಿ ರೈತರ ಹೋರಾಟಕ್ಕೆ ಬೆಂಬಲ: ನಾಳೆ ಮೈಸೂರಿನಲ್ಲಿ ವಿಭಿನ್ನ ಚಳುವಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,5,2021(<a href="https://www.justkannada.in">www.justkannada.in</a>):</strong> ದೆಹಲಿ ರೈತರ ಹೋರಾಟ ಬೆಂಬಲಿಸಿ ನಾಳೆ ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ರಿಂಗ್ ರೋಡ್ ಬಳಿ ರಸ್ತೆ ಬಂದ್ ಚಳುವಳಿ ಮಾಡಲಾಗುತ್ತದೆ. ಹಾಗೆಯೇ ಕುರಿ-ಮೇಕೆ ಎತ್ತಿನಗಾಡಿ, ಜೊತೆ ವಿಭಿನ್ನ ಚಳುವಳಿಯನ್ನ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ವತಿಯಿಂದ ಹಮ್ಮಿಕೊಳ್ಳಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರಸರಕಾರ ಪೊಲೀಸ್ ಬಲದ ಮೂಲಕ  ಸಾಕಷ್ಟು ಕಿರುಕುಳ ನೀಡುತ್ತಿದೆ, ಇದೆ ಸರ್ಕಾರ ಚಳವಳಿನಿರತ ರೈತರ ಜೊತೆ ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ನೀಡುತ್ತಿದೆ, ಚಳುವಳಿ ನಡೆಯುತ್ತಿರುವ ಜಾಗದಲ್ಲಿ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿರುವುದು ರಸ್ತೆಗಳಿಗೆ  ಮುಳ್ಳುತಂತಿ ಬೇಲಿ ಹಾಕಿರುವುದು, ಇಬ್ಬಗೆ ನೀತಿ ಆಗಿದೆ.<img loading="lazy" decoding="async" class="aligncenter size-medium wp-image-47095" src="https://www.justkannada.in/wp-content/uploads/2020/12/dw-300x168.jpg" alt="Support - Delhi protest-different movement - sheep-goat – Mysore- tomorrow." width="300" height="168" /></p>
<p>ಇದರ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ಕರೆ ನೀಡಿದೆ. ಈ ಮೇರೆಗೆ ರಾಜ್ಯದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ವತಿಯಿಂದ ನಾಳೆ 12ಗಂಟೆಯಿಂದ 2 ಗಂಟೆ ತನಕ ಮೈಸೂರಿನ ಬಂಡಿಪಾಳ್ಯ ರಿಂಗ್ ರಸ್ತೆ ವೃತ್ತದ ಬಳಿ ರಸ್ತೆ ಬಂದ್ ಚಳುವಳಿ ನಡೆಸುವ ಮೂಲಕ ದೇಶದ ರೈತರ ಹೋರಾಟವನ್ನು ಬೆಂಬಲಿಸಿಲಾಗುವುದು ಎಂದು ರೈತಮುಖಂಡ ಬರಡನಪುರ ನಾಗರಾಜ್,  ರಾಜ್ಯ ಕಬ್ಬು ಬೆಳೆಗಾರರ ಸಂಘದ ಹತ್ತಳ್ಳಿ ದೇವರಾಜ್ ತಿಳಿಸಿದ್ದಾರೆ.</p>
<p>Key words: Support &#8211; Delhi protest-different movement &#8211; sheep-goat – Mysore- tomorrow.</p>
<p>The post <a href="https://www.justkannada.in/support-delhi-protest-different-movement-sheep-goat-mysore-tomorrow/">ದೆಹಲಿ ರೈತರ ಹೋರಾಟಕ್ಕೆ ಬೆಂಬಲ: ನಾಳೆ ಮೈಸೂರಿನಲ್ಲಿ ವಿಭಿನ್ನ ಚಳುವಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮನೆಯೊಳಗೆ ನುಗ್ಗಿ ಮೇಕೆ ಮೇಲೆ ದಾಳಿ ಮಾಡಿ ಕೊಂದ ಚಿರತೆ&#8230;.</title>
		<link>https://www.justkannada.in/mysore-leopard-attack-killing-goat/</link>
		
		<dc:creator><![CDATA[JK Desk]]></dc:creator>
		<pubDate>Thu, 08 Aug 2019 08:32:33 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[goat]]></category>
		<category><![CDATA[killing]]></category>
		<category><![CDATA[leopard]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=9105</guid>

					<description><![CDATA[<p>ಮೈಸೂರು,ಆ,8,2019(www.justkannada.in): ಮನೆ ಒಳಗೆ  ಚಿರತೆ ದಾಳಿ ನಡೆಸಿದ ಪರಿಣಾಮ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಹೊರವಲಯದ ಚಿಕ್ಕೇಗೌಡನಹುಂಡಿಯಲ್ಲಿ ಈ ಘಟನೆ ನಡೆದಿದೆ. ಸಾವಿತ್ರಮ್ಮ ಎಂಬುವವರು ಸಾಕಿದ್ದ ಮೇಕೆ ಮೇಲೆ ಇಂದು ಮುಂಜಾನೆ ಚಿರತೆ ದಾಳಿ ನಡೆಸಿದೆ.  ಪಕ್ಕದಲ್ಲೆ‌ ಇದ್ದ ಮತ್ತೇರಡು ಮೇಕೆಗಳು ಕೂಗುತ್ತಿದಂತೆ  ಮನೆಯವರು ಎದ್ದು ಬಂದಿದ್ದು  ಮನೆಯವರು ಕೂಗುತ್ತಿದ್ದಂತೆ ಚಿರತೆ ಮೇಕೆ ಬಿಟ್ಟು ಪರಾರಿಯಾಗಿದೆ. ಕಳೇದ ಎರಡು ಮೂರು ದಿನದಿಂದ  ಊರಿನಲ್ಲಿ  ಚಿರತೆ ಅಡ್ಡಾಡುತ್ತಿದ್ದು ಕಳೆದೆರೆಡು ದಿನಗಳ ಹಿಂದೆ ಎರಡು ನಾಯಿಗಳನ್ನ ಏಳೆದುಕೊಂಡು [&#8230;]</p>
<p>The post <a href="https://www.justkannada.in/mysore-leopard-attack-killing-goat/">ಮನೆಯೊಳಗೆ ನುಗ್ಗಿ ಮೇಕೆ ಮೇಲೆ ದಾಳಿ ಮಾಡಿ ಕೊಂದ ಚಿರತೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,8,2019(<a href="https://www.justkannada.in">www.justkannada.in</a>): ಮನೆ ಒಳಗೆ  ಚಿರತೆ ದಾಳಿ ನಡೆಸಿದ ಪರಿಣಾಮ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.</p>
<p>ಮೈಸೂರು ಹೊರವಲಯದ ಚಿಕ್ಕೇಗೌಡನಹುಂಡಿಯಲ್ಲಿ ಈ ಘಟನೆ ನಡೆದಿದೆ. ಸಾವಿತ್ರಮ್ಮ ಎಂಬುವವರು ಸಾಕಿದ್ದ ಮೇಕೆ ಮೇಲೆ ಇಂದು ಮುಂಜಾನೆ ಚಿರತೆ ದಾಳಿ ನಡೆಸಿದೆ.  ಪಕ್ಕದಲ್ಲೆ‌ ಇದ್ದ ಮತ್ತೇರಡು ಮೇಕೆಗಳು ಕೂಗುತ್ತಿದಂತೆ  ಮನೆಯವರು ಎದ್ದು ಬಂದಿದ್ದು  ಮನೆಯವರು ಕೂಗುತ್ತಿದ್ದಂತೆ ಚಿರತೆ ಮೇಕೆ ಬಿಟ್ಟು ಪರಾರಿಯಾಗಿದೆ.</p>
<p>ಕಳೇದ ಎರಡು ಮೂರು ದಿನದಿಂದ  ಊರಿನಲ್ಲಿ  ಚಿರತೆ ಅಡ್ಡಾಡುತ್ತಿದ್ದು ಕಳೆದೆರೆಡು ದಿನಗಳ ಹಿಂದೆ ಎರಡು ನಾಯಿಗಳನ್ನ ಏಳೆದುಕೊಂಡು ಹೋಗಿತ್ತು. ಚಿರತೆ‌ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ  ಗ್ರಾಮಸ್ಥರು ಮನವಿ ಮಾಡಿದ್ದು, ಗ್ರಾಮಸ್ಥರ ಮಾತನ್ನ ಅರಣ್ಯಾಧಿಕಾರಿಗಳು ಕಿವಿಗೂ  ಹಾಕಿಕೊಂಡಿಲ್ಲ . ಹೀಗಾಗಿ ಅರಣ್ಯಾಧಿಕಾರಿಗಳ ವರ್ತನೆಗೆ ಗ್ರಾಮಸ್ಥರು ಬೇಸತ್ತಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>Key words: mysore- Leopard-attack- killing – goat</p>
<p>&nbsp;</p>
<p>The post <a href="https://www.justkannada.in/mysore-leopard-attack-killing-goat/">ಮನೆಯೊಳಗೆ ನುಗ್ಗಿ ಮೇಕೆ ಮೇಲೆ ದಾಳಿ ಮಾಡಿ ಕೊಂದ ಚಿರತೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
