<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>good news Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/good-news/feed/" rel="self" type="application/rss+xml" />
	<link>https://www.justkannada.in/tag/good-news/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 14 Jul 2026 10:37:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>good news Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/good-news/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</title>
		<link>https://www.justkannada.in/good-news-government/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 10:37:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[Bengaluru]]></category>
		<category><![CDATA[Fans]]></category>
		<category><![CDATA[Football]]></category>
		<category><![CDATA[good news]]></category>
		<category><![CDATA[government]]></category>
		<guid isPermaLink="false">https://www.justkannada.in/?p=157283</guid>

					<description><![CDATA[<p>ಬೆಂಗಳೂರು,ಜುಲೈ,14,2026 (www.justkannada.in): ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ [&#8230;]</p>
<p>The post <a href="https://www.justkannada.in/good-news-government/">ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,14,2026 (<a href="http://www.justkannada.in">www.justkannada.in</a>):</strong> ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.<img decoding="async" class="aligncenter size-full wp-image-157284" src="https://www.justkannada.in/wp-content/uploads/2026/07/foodball.jpg" alt="" width="500" height="333" srcset="https://www.justkannada.in/wp-content/uploads/2026/07/foodball.jpg 500w, https://www.justkannada.in/wp-content/uploads/2026/07/foodball-300x200.jpg 300w, https://www.justkannada.in/wp-content/uploads/2026/07/foodball-150x100.jpg 150w" sizes="(max-width: 500px) 100vw, 500px" /></p>
<p>ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Good news, government, football, fans, Bengaluru</p>
<p>The post <a href="https://www.justkannada.in/good-news-government/">ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ</title>
		<link>https://www.justkannada.in/transport-employees-salary-hike-2/</link>
		
		<dc:creator><![CDATA[prashanth]]></dc:creator>
		<pubDate>Thu, 02 Jul 2026 11:52:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[12.5% ​​salary]]></category>
		<category><![CDATA[good news]]></category>
		<category><![CDATA[hike.]]></category>
		<category><![CDATA[Transport -Employees]]></category>
		<guid isPermaLink="false">https://www.justkannada.in/?p=156842</guid>

					<description><![CDATA[<p>ಬೆಂಗಳೂರು,ಜುಲೈ,2,2026 (www.justkannada.in):  ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ ಹೆಚ್ಚಳ ಮಾಡಿ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಮೂಲ ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ ಮಾಡಲಾಗಿದೆ.  ಸಾರಿಗೆ ನೌಕರರ ಮೂಲ ವೇತನ ಈ ತಿಂಗಳಿನಿಂದ ಹೆಚ್ಚಳವಾಗಲಿದ್ದು, 2025 ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ ಡಬ್ಲ್ಯುಕೆಆರ್‌ ಟಿಸಿ ಹಾಗೂ ಕೆಕೆಆರ್‌ ಟಿಸಿ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.05 ಲಕ್ಷಕ್ಕೂ ಹೆಚ್ಚು ನೌಕರರಿಗೆ ಈ ವೇತನ ಹೆಚ್ಚಳದ [&#8230;]</p>
<p>The post <a href="https://www.justkannada.in/transport-employees-salary-hike-2/">ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,2,2026 (<a href="http://www.justkannada.in">www.justkannada.in</a>):</strong>  ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ ಹೆಚ್ಚಳ ಮಾಡಿ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಮೂಲ ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ ಮಾಡಲಾಗಿದೆ.  ಸಾರಿಗೆ ನೌಕರರ ಮೂಲ ವೇತನ ಈ ತಿಂಗಳಿನಿಂದ ಹೆಚ್ಚಳವಾಗಲಿದ್ದು, 2025 ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ ಡಬ್ಲ್ಯುಕೆಆರ್‌ ಟಿಸಿ ಹಾಗೂ ಕೆಕೆಆರ್‌ ಟಿಸಿ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.05 ಲಕ್ಷಕ್ಕೂ ಹೆಚ್ಚು ನೌಕರರಿಗೆ ಈ ವೇತನ ಹೆಚ್ಚಳದ ಪ್ರಯೋಜನ ಸಿಗಲಿದೆ.<img loading="lazy" decoding="async" class="aligncenter size-full wp-image-111158" src="https://www.justkannada.in/wp-content/uploads/2023/08/vidhan.jpg" alt="" width="500" height="335" srcset="https://www.justkannada.in/wp-content/uploads/2023/08/vidhan.jpg 500w, https://www.justkannada.in/wp-content/uploads/2023/08/vidhan-300x201.jpg 300w" sizes="auto, (max-width: 500px) 100vw, 500px" /></p>
<p>ನೌಕರರಿಗೆ ಬಾಕಿಯಾಗಿದ್ದ ಹಿಂಬಾಕಿ ಮೊತ್ತದ ಮೊದಲ ಕಂತನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ಹಂತ ಹಂತವಾಗಿ ಮುಂದಿನ ತಿಂಗಳುಗಳಲ್ಲಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ನೌಕರರಿಗೆ ಈ ಪರಿಷ್ಕರಣೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Good news, transport employees, 12.5% ​​salary, hike</p>
<p>The post <a href="https://www.justkannada.in/transport-employees-salary-hike-2/">ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ</title>
		<link>https://www.justkannada.in/recruitment-civil-police/</link>
		
		<dc:creator><![CDATA[prashanth]]></dc:creator>
		<pubDate>Sat, 06 Jun 2026 12:44:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[good news]]></category>
		<category><![CDATA[notification]]></category>
		<category><![CDATA[recruitment Civil police]]></category>
		<guid isPermaLink="false">https://www.justkannada.in/?p=155756</guid>

					<description><![CDATA[<p>ಬೆಂಗಳೂರು,ಜೂನ್,6,2026 (www.justkannada.in):  ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. 3395ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 8, 2026 ಎಂದು ನಿಗದಿಪಡಿಸಲಾಗಿದೆ. ಪರೀಕ್ಷೆ ಆಗಸ್ಟ್ 2, 2026 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ [&#8230;]</p>
<p>The post <a href="https://www.justkannada.in/recruitment-civil-police/">ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,6,2026 (<a href="http://www.justkannada.in">www.justkannada.in</a>):</strong>  ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>3395ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 8, 2026 ಎಂದು ನಿಗದಿಪಡಿಸಲಾಗಿದೆ. ಪರೀಕ್ಷೆ ಆಗಸ್ಟ್ 2, 2026 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಭಾರತ ಸಂವಿಧಾನ, ಸ್ವಾತಂತ್ರ್ಯ ಚಳವಳಿ, ಕರ್ನಾಟಕದ ಇತಿಹಾಸ, ಭೂಗೋಳ, ಅರ್ಥಶಾಸ್ತ್ರ, ಸಂಸ್ಕೃತಿ ಮತ್ತು ಸಾಹಿತ್ಯ ವಿಷಯಗಳ ಪ್ರಶ್ನೆಗಳು ಇರಲಿವೆ. ಒಟ್ಟು 100 ಪ್ರಶ್ನೆಗಳು, 100 ಅಂಕಗಳು ಮತ್ತು 90 ನಿಮಿಷಗಳ ಅವಧಿ ನಿಗದಿಯಾಗಿದೆ. ತಪ್ಪು ಉತ್ತರಕ್ಕೆ 0.25 ಅಂಕಗಳ ನಕಾರಾತ್ಮಕ ಮೌಲ್ಯಮಾಪನ ಅನ್ವಯವಾಗಲಿದೆ. <img loading="lazy" decoding="async" class="aligncenter size-full wp-image-101133" src="https://www.justkannada.in/wp-content/uploads/2022/12/apply.jpg" alt="" width="500" height="281" srcset="https://www.justkannada.in/wp-content/uploads/2022/12/apply.jpg 500w, https://www.justkannada.in/wp-content/uploads/2022/12/apply-300x169.jpg 300w" sizes="auto, (max-width: 500px) 100vw, 500px" /></p>
<p>ಅಭ್ಯರ್ಥಿಗಳು ದೇಹದಾರ್ಢ್ಯತೆ ಮತ್ತು ಸಹನಶಕ್ತಿ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾಗಿದ್ದು, ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಮಹಿಳಾ ಅಭ್ಯರ್ಥಿಗಳಿಗೆ 157 ಸೆಂ.ಮೀ. ಇರಬೇಕು. ಪುರುಷರು 1600 ಮೀಟರ್ ಓಟವನ್ನು 6 ನಿಮಿಷ 30 ಸೆಕೆಂಡಿನೊಳಗೆ ಪೂರ್ಣಗೊಳಿಸಬೇಕು. ಎತ್ತರ ಜಂಪ್ ಕನಿಷ್ಠ 1.20 ಮೀಟರ್ ಮತ್ತು ಅಡ್ಡ ಜಂಪ್ 3.80 ಮೀಟರ್ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ ಜಂಪ್ 0.90 ಮೀಟರ್ ಮತ್ತು ಅಡ್ಡ ಜಂಪ್ 2.50 ಮೀಟರ್ ಇರಬೇಕು. <img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪರೀಕ್ಷಾ ಶುಲ್ಕದಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 750 ರೂ. ಪಾವತಿಸಬೇಕಾಗಿದ್ದು, ಪಂಗು, ಪರಿಷ್ಕೃತ ಜಾತಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 500 ರೂ. ನಿಗದಿಯಾಗಿದೆ. ನೇಮಕಗೊಂಡ ಅಭ್ಯರ್ಥಿಗಳಿಗೆ ಎರಡು ವರ್ಷಗಳ ತರಬೇತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಖಾಯಂ ನೇಮಕಾತಿ ನಡೆಯಲಿದ್ದು, ವೇತನ ಶ್ರೇಣಿ 37,500 ರೂ.ನಿಂದ 76,100 ರೂ. ವರೆಗೆ ನಿಗದಿಯಾಗಿದೆ.</p>
<p>ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ ಇತ್ತೀಚಿನ ಫೋಟೋ ಮತ್ತು ಸಹಿಯನ್ನು JPEG ರೂಪದಲ್ಲಿ ಅಪ್‌ಲೋಡ್ ಮಾಡಬೇಕಾಗಿದ್ದು, ಫೋಟೋ 50KB ರಿಂದ 200KB ಹಾಗೂ ಸಹಿ 50KB ರಿಂದ 70KB ಗಾತ್ರದೊಳಗೆ ಇರಬೇಕು. ಅರ್ಜಿ ಸಲ್ಲಿಸುವಾಗ ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಸೇವಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ನಿವೃತ್ತ ಸೈನಿಕರ ಪಿಂಚಣಿ ಪುಸ್ತಕ ಅಥವಾ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.<img loading="lazy" decoding="async" class="aligncenter size-full wp-image-111158" src="https://www.justkannada.in/wp-content/uploads/2023/08/vidhan.jpg" alt="" width="500" height="335" srcset="https://www.justkannada.in/wp-content/uploads/2023/08/vidhan.jpg 500w, https://www.justkannada.in/wp-content/uploads/2023/08/vidhan-300x201.jpg 300w" sizes="auto, (max-width: 500px) 100vw, 500px" /></p>
<p>ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಪ್ರಕ್ರಿಯೆ 1:5 ಅನುಪಾತದಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಹದಾರ್ಢ್ಯತೆ ಮತ್ತು ಸಹನಶಕ್ತಿ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾಗುತ್ತದೆ. <img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಾರಾಟ ಕೇಂದ್ರದ ದೂರವಾಣಿ ಸಂಖ್ಯೆ 080‑23460460 (ಬೆಳಿಗ್ಗೆ 10.00 ರಿಂದ ಸಂಜೆ 6.00ರವರೆಗೆ) ಸಂಪರ್ಕಿಸಬಹುದು. ಈ ಅಧಿಸೂಚನೆಗೆ ಸಹಿ ಹಾಕಿರುವವರು ಎಂ.ಎಸ್. ಉಮೇಶನ್, ಐಎಎಸ್, ಡೆಪ್ಯುಟಿ ಆಯುಕ್ತರು, ಜನರಲ್ ಆಡಳಿತ ವಿಭಾಗ, ಬೆಂಗಳೂರು.</p>
<p>Key words: Good news, Notification, recruitment Civil police</p>
<p>The post <a href="https://www.justkannada.in/recruitment-civil-police/">ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</title>
		<link>https://www.justkannada.in/mysore-discount-traffic-fines/</link>
		
		<dc:creator><![CDATA[prashanth]]></dc:creator>
		<pubDate>Fri, 05 Jun 2026 08:51:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[good news]]></category>
		<category><![CDATA[motorists]]></category>
		<category><![CDATA[Mysore.]]></category>
		<category><![CDATA[traffic fines]]></category>
		<guid isPermaLink="false">https://www.justkannada.in/?p=155683</guid>

					<description><![CDATA[<p>ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದ್ದು,  ಶೇ 50 ರಿಯಾಯಿತಿಯಲ್ಲಿ ದಂಡವನ್ನು ಪಾವತಿಸಲು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ  ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರುಗಳಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಮೈಸೂರು ಪೊಲೀಸ್ ಅಧೀಕ್ಷಕರು [&#8230;]</p>
<p>The post <a href="https://www.justkannada.in/mysore-discount-traffic-fines/">ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್.5,2026 (<a href="http://www.justkannada.in">www.justkannada.in</a>):</strong>  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದ್ದು,  ಶೇ 50 ರಿಯಾಯಿತಿಯಲ್ಲಿ ದಂಡವನ್ನು ಪಾವತಿಸಲು ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ  ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರುಗಳಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಮೈಸೂರು ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸರ್ಕಾರದ ಆದೇಶದಂತೆ ಸಂಚಾರಿ ನಿಯಮಗಳ ಉಲ್ಲಂಘನೆ ಬಗ್ಗೆ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ದಂಡದ ಮೊತ್ತವನ್ನು ದಿನಾಂಕ 21.06.2026 ರಿಂದ 10.07.2026 (ಒಟ್ಟು 20 ದಿನಗಳು) ರವರೆಗೆ ಪಾವತಿಸಲು ಮೇಲ್ಕಂಡ ಉಲ್ಲೇಖದಂತೆ ಸರ್ಕಾರವು ಆದೇಶವನ್ನು ಹೊರಡಿಸಿದೆ.<img loading="lazy" decoding="async" class="aligncenter size-full wp-image-104403" src="https://www.justkannada.in/wp-content/uploads/2023/03/traffice.jpg" alt="" width="500" height="333" srcset="https://www.justkannada.in/wp-content/uploads/2023/03/traffice.jpg 500w, https://www.justkannada.in/wp-content/uploads/2023/03/traffice-300x200.jpg 300w" sizes="auto, (max-width: 500px) 100vw, 500px" /></p>
<p>ಆದ್ದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸಾರ್ವಜನಿಕರು ಹಾಗೂ ವಾಹನ ಚಾಲಕರುಗಳಿಗೆ ಇ- ಚಲನ್‌ ನಲ್ಲಿ ಮೇ -2026 ರ ಮೊದಲು ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿಲಾಗಿದೆ.<img loading="lazy" decoding="async" class="aligncenter size-full wp-image-155684" src="https://www.justkannada.in/wp-content/uploads/2026/06/traffic-fine-mysore.jpg" alt="" width="500" height="280" srcset="https://www.justkannada.in/wp-content/uploads/2026/06/traffic-fine-mysore.jpg 500w, https://www.justkannada.in/wp-content/uploads/2026/06/traffic-fine-mysore-300x168.jpg 300w, https://www.justkannada.in/wp-content/uploads/2026/06/traffic-fine-mysore-150x84.jpg 150w" sizes="auto, (max-width: 500px) 100vw, 500px" /></p>
<p>ಈ ದಂಡದ ಮೊತ್ತವನ್ನು ದಿನಾಂಕ 21.06.2026 ರಿಂದ 10.07.2026 ರವರೆಗೆ ಹಾಗೂ ಮೈಸೂರು ಜಿಲ್ಲೆಯ ಯಾವುದೇ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದಂಡ ಪಾವತಿ ಮಾಡಿಕೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಕೋರಿಕೊಳ್ಳುತ್ತೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕರು ಆದೇಶಿಸಿದ್ದಾರೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Mysore, Good news, motorists, 50% discount, traffic fines</p>
<p>The post <a href="https://www.justkannada.in/mysore-discount-traffic-fines/">ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ</title>
		<link>https://www.justkannada.in/transport-employees-salary-hike/</link>
		
		<dc:creator><![CDATA[prashanth]]></dc:creator>
		<pubDate>Tue, 12 May 2026 13:01:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[12.5% ​​salary]]></category>
		<category><![CDATA[good news]]></category>
		<category><![CDATA[hike.]]></category>
		<category><![CDATA[Transport -Employees]]></category>
		<guid isPermaLink="false">https://www.justkannada.in/?p=154741</guid>

					<description><![CDATA[<p>ಬೆಂಗಳೂರು,ಮೇ,12,2026 (www.justkannada.in):  ವೇತನ ಪರಿಷ್ಕರಣೆಗೆ  ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ಆದೇಶಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಸಾರಿಗೆ ನೌಕರರು ಶೇ 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆಯಿಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು [&#8230;]</p>
<p>The post <a href="https://www.justkannada.in/transport-employees-salary-hike/">ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,12,2026 (<a href="http://www.justkannada.in">www.justkannada.in</a>):</strong>  ವೇತನ ಪರಿಷ್ಕರಣೆಗೆ  ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ಆದೇಶಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಸಾರಿಗೆ ನೌಕರರು ಶೇ 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆಯಿಟ್ಟಿದ್ದರು.</p>
<p>ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸಿ ಪ್ರತಿಭಟಿಸಿದ್ದರು.  ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Good news,  transport employees, 12.5% ​​salary, hike</p>
<p>The post <a href="https://www.justkannada.in/transport-employees-salary-hike/">ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್</title>
		<link>https://www.justkannada.in/dk-suresh-12/</link>
		
		<dc:creator><![CDATA[prashanth]]></dc:creator>
		<pubDate>Wed, 06 May 2026 11:01:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[DK Suresh ..]]></category>
		<category><![CDATA[Former MP]]></category>
		<category><![CDATA[good news]]></category>
		<category><![CDATA[High Command]]></category>
		<guid isPermaLink="false">https://www.justkannada.in/?p=154523</guid>

					<description><![CDATA[<p>ಬೆಂಗಳೂರು,ಮೇ,6,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಗೆ ಶುಭಸುದ್ದಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ. ಒಳ್ಳೆಯ ಕಾಲ ಬರುತ್ತೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, . 64ನೇ ವರ್ಷಕ್ಕೆ ಡಿಕೆ ಶಿವಕುಮಾರ್ ಕಾಲಿಡುತ್ತಿದ್ದಾರೆ. ಅದೇ ಶುಭ ಸುದ್ದಿ.  ನಂಬಿಕೆ ತಾಳ್ಮೆ ಎಲ್ಲವೂ ಇದೆ ತಾಳಿದವನು ಬಾಳಿಯಾನು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಲ್ಲದಕ್ಕೂ ಒಳ್ಳೆಯ ಕಾಲ ಬರುತ್ತದೆ [&#8230;]</p>
<p>The post <a href="https://www.justkannada.in/dk-suresh-12/">ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,6,2026 (<a href="http://www.justkannada.in">www.justkannada.in</a>):</strong>  ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಗೆ ಶುಭಸುದ್ದಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ. ಒಳ್ಳೆಯ ಕಾಲ ಬರುತ್ತೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, . 64ನೇ ವರ್ಷಕ್ಕೆ ಡಿಕೆ ಶಿವಕುಮಾರ್ ಕಾಲಿಡುತ್ತಿದ್ದಾರೆ. ಅದೇ ಶುಭ ಸುದ್ದಿ.  ನಂಬಿಕೆ ತಾಳ್ಮೆ ಎಲ್ಲವೂ ಇದೆ ತಾಳಿದವನು ಬಾಳಿಯಾನು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಲ್ಲದಕ್ಕೂ ಒಳ್ಳೆಯ ಕಾಲ ಬರುತ್ತದೆ  ಎಂದರು.</p>
<p>ತಮಿಳುನಾಡಿನಲ್ಲಿ ಟಿವಿಕೆ ಗೆಲುವು ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಸುರೇಶ್,  ಜನಾದೇಶವನ್ನು ಒಪ್ಪಲೇಬೇಕಾಗುತ್ತದೆ. ಅಲ್ಲಿ ಎರಡು ದ್ರಾವಿಡ ಪಕ್ಷಗಳು ಹೋರಾಟ ಮಾಡಿದ್ದವು. ವಿಜಯ್ ಹೊಸದಾಗಿ ಆಯ್ಕೆಯಾಗಿದ್ದಾರೆ.  ಜಾತ್ಯಾತೀತ ಆಧಾರದಲ್ಲಿ ನಾವು ಕೂಡ ಬೆಂಬಲಿಸಬೇಕು. ಕೋಮುವಾದ ಜೊತೆ ಹೋಗಲ್ಲ ಅಂತ ಹೇಳಿದ್ದರು  ಆ ಬದ್ದತೆ ಮೇಲೆ ನಿರ್ಧಾರ  ಮಾಡಬೇಕಿದೆ ಎಂದರು.</p>
<p>Key words: good news, high command, DCM, DK Shivakumar, former MP, DK Suresh</p>
<p>The post <a href="https://www.justkannada.in/dk-suresh-12/">ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ &#8216;ಕೈ&#8217; ಶಾಸಕರಿಗೆ ಸಿಹಿಸುದ್ದಿ?</title>
		<link>https://www.justkannada.in/mla-ashok-pattan/</link>
		
		<dc:creator><![CDATA[prashanth]]></dc:creator>
		<pubDate>Mon, 27 Apr 2026 08:15:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cabinet reshuffle]]></category>
		<category><![CDATA[good news]]></category>
		<category><![CDATA[MLA Ashok Pattan]]></category>
		<guid isPermaLink="false">https://www.justkannada.in/?p=154175</guid>

					<description><![CDATA[<p>ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಹೈಕಮಾಂಡ್ ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಮೇ 2ನೇ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ  ಮೇ 2ನೇ ವಾರ ಅಥವಾ [&#8230;]</p>
<p>The post <a href="https://www.justkannada.in/mla-ashok-pattan/">ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ &#8216;ಕೈ&#8217; ಶಾಸಕರಿಗೆ ಸಿಹಿಸುದ್ದಿ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,27,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಹೈಕಮಾಂಡ್ ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಮೇ 2ನೇ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ  ಮೇ 2ನೇ ವಾರ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದಿದ್ದಾರೆ.  ಎಐಸಿಸಿ ಅದ್ಯಕ್ಷ ಮಲ್ಲಿಕಾರಜುನ ಖರ್ಗೆ ನಮ್ಮ ಜೊತೆ ಮಾತನಾಡಿದ್ದಾರೆ. ಎಂದರು.</p>
<p>ಮತ್ತೊಮ್ಮೆ ಸಭೆ ಸೇರಲು ಶಾಸಕರು ಒತ್ತಾಯಿಸುತ್ತಿದ್ದಾರೆ. 40 ಜನ ಶಾಸಕರು ಮತ್ತೆ ಹೈಕಮಾಂಡ್ ನಾಯಕರ ಭೇಟಿಗೆ ಹೋಗುತ್ತೇವೆ.  ಉಪಚುನಾವಣೆ ರಿಸಲ್ಟ್ ಬಂದ ತಕ್ಷಣ ದೆಹಲಿಗೆ ಹೋಗುತ್ತೇವೆ. ಫಲಿತಾಂಶ ಬಳಿಕ 40 ಶಾಸಕರು ದೆಹಲಿಗೆ ಹೋಗುತ್ತೇವೆ ಎಂದರು.</p>
<p>Key words: Cabinet reshuffle,  Good news, MLA Ashok Pattan</p>
<p>&nbsp;</p>
<p>The post <a href="https://www.justkannada.in/mla-ashok-pattan/">ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ &#8216;ಕೈ&#8217; ಶಾಸಕರಿಗೆ ಸಿಹಿಸುದ್ದಿ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</title>
		<link>https://www.justkannada.in/good-news-artists/</link>
		
		<dc:creator><![CDATA[prashanth]]></dc:creator>
		<pubDate>Wed, 25 Jun 2025 12:57:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Artists]]></category>
		<category><![CDATA[good news]]></category>
		<category><![CDATA[government]]></category>
		<category><![CDATA[Increase...]]></category>
		<guid isPermaLink="false">https://www.justkannada.in/?p=141980</guid>

					<description><![CDATA[<p>ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, &#8216;ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ [&#8230;]</p>
<p>The post <a href="https://www.justkannada.in/good-news-artists/">ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,25,2025 (<a href="http://www.justkannada.in">www.justkannada.in</a>):</strong> ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.</p>
<p>ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, &#8216;ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>
<p>2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.</p>
<p>ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Good news, artists, government, increase</p>
<p>The post <a href="https://www.justkannada.in/good-news-artists/">ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ</title>
		<link>https://www.justkannada.in/taxpayers-union-budget/</link>
		
		<dc:creator><![CDATA[prashanth]]></dc:creator>
		<pubDate>Sat, 01 Feb 2025 06:55:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[good news]]></category>
		<category><![CDATA[taxpayers]]></category>
		<category><![CDATA[Union Budget.]]></category>
		<guid isPermaLink="false">https://www.justkannada.in/?p=135725</guid>

					<description><![CDATA[<p>ನವದೆಹಲಿ,ಫೆಬ್ರವರಿ,1,2025 (www.justkannada.in):  ಕೇಂದ್ರ ಸರ್ಕಾರವು ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಹಾಗೂ ವೇತನದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 12 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ ಈ ಮೂಲಕ ಬಜೆಟ್ ನಲ್ಲಿ ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದ್ದಾರೆ. ಇನ್ನು ಮುಂದಿನ ವಾರ ಹೊಸ [&#8230;]</p>
<p>The post <a href="https://www.justkannada.in/taxpayers-union-budget/">ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಫೆಬ್ರವರಿ,1,2025 (<a href="http://www.justkannada.in">www.justkannada.in</a>): </strong> ಕೇಂದ್ರ ಸರ್ಕಾರವು ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಹಾಗೂ ವೇತನದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 12 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ</p>
<p>ಈ ಮೂಲಕ ಬಜೆಟ್ ನಲ್ಲಿ ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದ್ದಾರೆ. ಇನ್ನು ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words:  Good news, taxpayers, Union Budget</p>
<p>The post <a href="https://www.justkannada.in/taxpayers-union-budget/">ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</title>
		<link>https://www.justkannada.in/actor-shivaraj-kumar/</link>
		
		<dc:creator><![CDATA[prashanth]]></dc:creator>
		<pubDate>Wed, 01 Jan 2025 08:39:32 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Fans]]></category>
		<category><![CDATA[good news]]></category>
		<category><![CDATA[New Year]]></category>
		<category><![CDATA[Shivanna]]></category>
		<guid isPermaLink="false">https://www.justkannada.in/?p=134259</guid>

					<description><![CDATA[<p>ಬೆಂಗಳೂರು,ಜನವರಿ,1,2024 (www.justkannada.in):  ಕ್ಯಾನ್ಸರ್ ಹಿನ್ನೆಲೆಯಲ್ಲಿ  ಇತ್ತೀಚಿಗೆ  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ. ಇದೀಗ ಹೊಸ ವರ್ಷದಿನದಂದೇ ನಟ ಶಿವರಾಜ್ ಕುಮಾರ್ ಅವರು ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.  ಅಪರೇಷನ್ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಿವಣ್ಣ, ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ಎಮೋಶನಲ್ ಆಗಿದ್ದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. [&#8230;]</p>
<p>The post <a href="https://www.justkannada.in/actor-shivaraj-kumar/">ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,1,2024 (<a href="http://www.justkannada.in">www.justkannada.in</a>):</strong>  ಕ್ಯಾನ್ಸರ್ ಹಿನ್ನೆಲೆಯಲ್ಲಿ  ಇತ್ತೀಚಿಗೆ  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದೀಗ ಹೊಸ ವರ್ಷದಿನದಂದೇ ನಟ ಶಿವರಾಜ್ ಕುಮಾರ್ ಅವರು ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.  ಅಪರೇಷನ್ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಿವಣ್ಣ, ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ಎಮೋಶನಲ್ ಆಗಿದ್ದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. ಭಯ  ನೀಗಿಸುವ ಅಭಿಮಾನಿಗಳು ಸಹಕಲಾವಿದರು ಇದ್ದಾರೆ.  ಕೆಲವರು ಸ್ನೇಹಿತರು ಸಂಬಂಧಿಕರು ಡಾಕ್ಟರ್ಸ್ ಇರುತ್ತಾರೆ. ಕಿಮೋ ತೆರಪಿಯಲ್ಲಿ 45 ಸಿನಿಮಾ ಶೂಟ್ ಮಾಡಿರುವುದು ಗೀತಾ ನಿವೇದಿತಾ ಯಾವಾಗಲೂ ನನ್ನ ಬೆಂಬಲವಾಗಿ ನಿಂತಿದ್ದಾರೆ. ಯಾರು ಗಾಬರಿ ಭಯಪಡಬೇಡಿ ಎಂದು ನಟ ಶಿವಣ್ಣ ತಿಳಿಸಿದ್ದಾರೆ.</p>
<p>ನನ್ನ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಅಪರೇನ್ ಸಕ್ಸಸ್ ಆಗಿದೆ  ಕಿಡ್ನಿ ತೆಗೆದಿದ್ದಾರೆ ಅಂತಾ ಭಾವಿಸಿದ್ದಾರೆ . ಆದರೆ ಯುರೆನರಿ ಬ್ಲಾಡರ್ ಮಾತ್ರ ತೆಗೆದಿದ್ದಾರೆ .  ಮಾರ್ಚ್ ನಂತರ ಶೂಟಿಂಗ್ ಗೆ ಹೋಗುತ್ತೇನೆ. ಡ್ಯಾನ್ಸ್ ಫೈಟ್  ಲುಕ್ ಯಾವುದರಲ್ಲೂ ರಾಜಿ ಇಲ್ಲ.  ಹಳೇ ಶಿವಣ್ಣ ಮತ್ತೆ ನಿಮ್ಮ ಮುಂದೆ ಬರುತ್ತಾನೆ ಎಂದು ವಿಡಿಯೋ ಮಾಡಿ ಶಿವಣ್ಣ ಸಂತಸ ಹಂಚಿಕೊಂಡಿದ್ದಾರೆ.</p>
<p>Key words: Actor, Shivanna, good news , fans,  New Year</p>
<p>The post <a href="https://www.justkannada.in/actor-shivaraj-kumar/">ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
