<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Government school Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/government-school/feed/" rel="self" type="application/rss+xml" />
	<link>https://www.justkannada.in/tag/government-school/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 15 Nov 2025 13:27:39 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Government school Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/government-school/</link>
	<width>32</width>
	<height>32</height>
</image> 
	<item>
		<title>SSLC ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಕಾಡಂಚಿನ ಸರ್ಕಾರಿ ಶಾಲೆಯಲ್ಲಿ “ಬಿಇಒ ವಾಸ್ತವ್ಯ”.</title>
		<link>https://www.justkannada.in/beo-c-n-raju-stay/</link>
		
		<dc:creator><![CDATA[mahesh]]></dc:creator>
		<pubDate>Sat, 15 Nov 2025 05:33:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BEO C.N.Raju stay]]></category>
		<category><![CDATA[Government school]]></category>
		<category><![CDATA[Karnataka border village]]></category>
		<category><![CDATA[motivating]]></category>
		<category><![CDATA[SSLC exam results]]></category>
		<category><![CDATA[students]]></category>
		<guid isPermaLink="false">https://www.justkannada.in/?p=147785</guid>

					<description><![CDATA[<p>&#160; ಮೈಸೂರು, ನ.೧೫,೨೦೨೫: ಸಾರ್ವಜನಿಕರ ಅಹವಾಲು ಆಲಿಸಲು ಮುಖ್ಯಮಂತ್ರಿಗಳು ನಡೆಸುವ ಜನತಾ ದರ್ಶನ, ಗ್ರಾಮ ವಾಸ್ತವ್ಯ ಮಾದರಿಯಲ್ಲೇ ಇಲ್ಲೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿ ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವಾಸ್ತವ್ಯ, ವಿದ್ಯಾರ್ಥಿಗಳಲ್ಲಿ ಅದರಲ್ಲೂ ಎಸ್.ಎಸ್.ಎಲ್.‌ಸಿ ವ್ಯಾಸಂಗ ಮಾಡುತ್ತಿರುವವರಲ್ಲಿ ವ್ಯಾಸಂಗದ ಬಗ್ಗೆ ಉತ್ತೇಜಿಸಲು. ಜಿಲ್ಲೆಯ ಎಚ್.ಡಿ.ಕೋಟೆ ತಾಲೊಕಿನ ಕಾಡಂಚಿನ ಗ್ರಾಮ ಡಿ.ಬಿ.ಕುಪ್ಪೆಯಲ್ಲಿ ಶುಕ್ರವಾರ ರಾತ್ರಿ ವಾಸ್ತವ್ಯ, ಮರುದಿನ ಮುಂಜಾನೆಯೇ ಎದ್ದು ಗ್ರಾಮದ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ ಅವರ ವ್ಯಾಸಂಗದ ಬಗ್ಗೆ ಪರಿಶೀಲನೆ, ಪೋಷಕರ ಜತೆ [&#8230;]</p>
<p>The post <a href="https://www.justkannada.in/beo-c-n-raju-stay/">SSLC ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಕಾಡಂಚಿನ ಸರ್ಕಾರಿ ಶಾಲೆಯಲ್ಲಿ “ಬಿಇಒ ವಾಸ್ತವ್ಯ”.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ನ.೧೫,೨೦೨೫: ಸಾರ್ವಜನಿಕರ ಅಹವಾಲು ಆಲಿಸಲು ಮುಖ್ಯಮಂತ್ರಿಗಳು ನಡೆಸುವ ಜನತಾ ದರ್ಶನ, ಗ್ರಾಮ ವಾಸ್ತವ್ಯ ಮಾದರಿಯಲ್ಲೇ ಇಲ್ಲೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿ ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.</p>
<p>ಈ ವಾಸ್ತವ್ಯ, ವಿದ್ಯಾರ್ಥಿಗಳಲ್ಲಿ ಅದರಲ್ಲೂ ಎಸ್.ಎಸ್.ಎಲ್.‌ಸಿ ವ್ಯಾಸಂಗ ಮಾಡುತ್ತಿರುವವರಲ್ಲಿ ವ್ಯಾಸಂಗದ ಬಗ್ಗೆ ಉತ್ತೇಜಿಸಲು. ಜಿಲ್ಲೆಯ ಎಚ್.ಡಿ.ಕೋಟೆ ತಾಲೊಕಿನ ಕಾಡಂಚಿನ ಗ್ರಾಮ ಡಿ.ಬಿ.ಕುಪ್ಪೆಯಲ್ಲಿ ಶುಕ್ರವಾರ ರಾತ್ರಿ ವಾಸ್ತವ್ಯ, ಮರುದಿನ ಮುಂಜಾನೆಯೇ ಎದ್ದು ಗ್ರಾಮದ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ ಅವರ ವ್ಯಾಸಂಗದ ಬಗ್ಗೆ ಪರಿಶೀಲನೆ, ಪೋಷಕರ ಜತೆ ಸಮಾಲೋಚನೆ.</p>
<p>ಈ ವಿನೂತನ ಕಾರ್ಯಕ್ಕೆ ಮುಂದಾಗಿರುವುದು ಕ್ಷೇತ್ರ ಶಿಕ್ಷಣಾಧಿಕಾರಿ C.N. ರಾಜು. ಅವರ ಶಾಲಾ ವಾಸ್ತವ್ಯದ ವಿವರ ಹೀಗಿದೆ..</p>
<p><img fetchpriority="high" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p>ಶುಕ್ರವಾರ ಸಂಜೆ 6 ರಿಂದ ರಾತ್ರಿ 10 ರ ತನಕ ಮಕ್ಕಳು ಮನೆಯಲ್ಲಿ ಓದುವ ಬಗ್ಗೆ ಹಾಗೂ ಪರೀಕ್ಷೆಯ ಬಗ್ಗೆ ಪೋಷಕರಿಗೆ ವಿದ್ಯಾರ್ಥಿಗಳಿಗೆ ಜಾಗೃತಿ.</p>
<p>ಡಿಬಿ ಕುಕ್ಕೆ ಸರ್ಕಾರಿ ಪ್ರೌಢಶಾಲೆಗೆ 10ನೇ ತರಗತಿಗೆ ಬರುತ್ತಿರುವ ವಿದ್ಯಾರ್ಥಿಗಳ ಗ್ರಾಮಗಳಾದ ಹೊಸೂರು ಗೋಳೂರು, ಬಸವರಾಡಿ ಆನೆಮಾಳ. ಆಣೆ ಮಾಡದ ಹಾಡಿ.ಭಾವಲಿ. ಸೇನಾ ಮಂಗಳ  (ಕೇರಳ ). ಗ್ರಾಮದ ಮಕ್ಕಳ ಮನೆಗಳಿಗೆ ಭೇಟಿ.</p>
<p><img decoding="async" class="alignnone size-full wp-image-147786" src="https://www.justkannada.in/wp-content/uploads/2025/11/beo.jpg" alt="" width="500" height="281" srcset="https://www.justkannada.in/wp-content/uploads/2025/11/beo.jpg 500w, https://www.justkannada.in/wp-content/uploads/2025/11/beo-300x169.jpg 300w, https://www.justkannada.in/wp-content/uploads/2025/11/beo-150x84.jpg 150w" sizes="(max-width: 500px) 100vw, 500px" /></p>
<p>ಮನೆ ಭೇಟಿ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ನಾರಾಯಣಸ್ವಾಮಿ. ಶಿಕ್ಷಕರಾದ ನವೀನ್ ಆರಾಧ್ಯ. ಎಸ್ ಮಣಿಯ ಪ್ರವೀಣ್ ಕುಮಾರ್ ಹಾಗೂ SDMC ಅಧ್ಯಕ್ಷ ರಾಮು ಹಾಜರಿದ್ದರು. ಸುಮಾರು 32 ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ .</p>
<p>ಈ ವೇಳೆ &#8221; ನಾನು ಓದುತ್ತಿದ್ದೇನೆ &#8221; ಕಾರ್ಯಕ್ರಮದಲ್ಲಿ ನೀಡಿರುವ ಕಾರ್ಡ್ ಗಳ ಪರಿಶೀಲನೆ. ಜತೆಗೆ ಮನೆಯಲ್ಲಿ ಓದುವ ವೇಳಾಪಟ್ಟಿಯಂತೆ ಮಕ್ಕಳು ಓದುತ್ತಿರುವ ಬಗ್ಗೆ ಪೋಷಕರಿಂದ  ಖಾತ್ರಿ. ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಹೆಚ್ಚು ಕೆಲಸ ಮಾಡಿಸದಂತೆ ಪೋಷಕರಿಗೆ ಮನವರಿಕೆ.</p>
<p>ಹೆಣ್ಣು ಮಕ್ಕಳಿಗೆ ಮನೆಯಲ್ಲಿ ಬೆಳಗಿನ ಜಾವ ಪಾತ್ರೆ ತೊಳೆಯುವುದು, ಕಸ ಗುಡಿಸುವುದು, ರಂಗೋಲಿ ಹಾಕುವುದು ಇತರೆ ಗೃಹೋಪಯೋಗಿ ಕೆಲಸಗಳಿಂದ ದೂರವಿರಿಸುವಂತೆ ಪೋಷಕರಿಗೆ ಜಾಗೃತಿ.</p>
<p>ಎಸ್ ಎಸ್ ಎಲ್ ಸಿ ಪರೀಕ್ಷಾ ದೃಷ್ಟಿಯಿಂದ ಮಕ್ಕಳಿಗೆ ಹೆಚ್ಚು ಕೆಲಸ ಕಾರ್ಯ ಮಾಡಿಸದೆ ಪ್ರತಿದಿನ ಶಾಲೆಗೆ ಹಾಜರಾಗುವಂತೆ ಸಲಹೆ ನೀಡಲಾಯಿತು.</p>
<p>key words: BEO C.N.Raju stay, government school,Karnataka border village, SSLC exam results, motivating, students.</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>SUMMARY: </strong></p>
<p><img loading="lazy" decoding="async" class="alignnone size-full wp-image-147788" src="https://www.justkannada.in/wp-content/uploads/2025/11/sslc.jpg" alt="" width="500" height="281" srcset="https://www.justkannada.in/wp-content/uploads/2025/11/sslc.jpg 500w, https://www.justkannada.in/wp-content/uploads/2025/11/sslc-300x169.jpg 300w, https://www.justkannada.in/wp-content/uploads/2025/11/sslc-150x84.jpg 150w" sizes="auto, (max-width: 500px) 100vw, 500px" /></p>
<p>&#8220;BEO stay&#8221; at a government school in Karnataka border village to improve SSLC exam results by motivating students.</p>
<p>To encourage students, especially those studying SSLC, to study. Stayed in D.B.Kuppe, a forest village in H.D.Kote taluk of the district, on Friday night, woke up early the next morning and went to the homes of the students in the village to check on their studies and consult with their parents. This innovative work was initiated by the Block Education Officer  C.N.Raju.</p>
<p>&nbsp;</p>
<p>The post <a href="https://www.justkannada.in/beo-c-n-raju-stay/">SSLC ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಕಾಡಂಚಿನ ಸರ್ಕಾರಿ ಶಾಲೆಯಲ್ಲಿ “ಬಿಇಒ ವಾಸ್ತವ್ಯ”.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ.</title>
		<link>https://www.justkannada.in/robotics-competition/</link>
		
		<dc:creator><![CDATA[prashanth]]></dc:creator>
		<pubDate>Sat, 25 Oct 2025 05:40:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[competition]]></category>
		<category><![CDATA[Five students]]></category>
		<category><![CDATA[global robotics]]></category>
		<category><![CDATA[Government school]]></category>
		<category><![CDATA[selected]]></category>
		<guid isPermaLink="false">https://www.justkannada.in/?p=146945</guid>

					<description><![CDATA[<p>&#160; ಬೆಂಗಳೂರು,ಅಕ್ಟೋಬರ್,25,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ ನಲ್ಲಿ ಕಲಿಯುತ್ತಿರುವ ಐದು ಪ್ರತಿಭಾವಂತ ವಿದ್ಯಾರ್ಥಿಗಳು ಫಸ್ಟ್ ಗ್ಲೋಬಲ್ ಚಾಲೆಂಜ್ 2025ಕ್ಕೆ ಟೀಮ್ ಇಂಡಿಯಾ ಆಗಿ ಆಯ್ಕೆಯಾಗಿದ್ದಾರೆ. ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ ಸ್ಪೇಸ್ ಲ್ಯಾಬ್ ನಲ್ಲಿ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಅಕ್ಟೋಬರ್ 29 ರಿಂದ ನವೆಂಬರ್ 1. 2025 ರವರೆಗೆ ಉತ್ತರ ಅಮೆರಿಕಾದ [&#8230;]</p>
<p>The post <a href="https://www.justkannada.in/robotics-competition/">ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಬೆಂಗಳೂರು,ಅಕ್ಟೋಬರ್,25,2025 (<a href="http://www.justkannada.in">www.justkannada.in</a>):</strong> ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ ನಲ್ಲಿ ಕಲಿಯುತ್ತಿರುವ ಐದು ಪ್ರತಿಭಾವಂತ ವಿದ್ಯಾರ್ಥಿಗಳು ಫಸ್ಟ್ ಗ್ಲೋಬಲ್ ಚಾಲೆಂಜ್ 2025ಕ್ಕೆ ಟೀಮ್ ಇಂಡಿಯಾ ಆಗಿ ಆಯ್ಕೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ ಸ್ಪೇಸ್ ಲ್ಯಾಬ್ ನಲ್ಲಿ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಅಕ್ಟೋಬರ್ 29 ರಿಂದ ನವೆಂಬರ್ 1. 2025 ರವರೆಗೆ ಉತ್ತರ ಅಮೆರಿಕಾದ ಪನಾಮಾದಲ್ಲಿ ನಡೆಯಲಿರುವ ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.</p>
<p>ಟೀಮ್ ಸದಸ್ಯರು:</p>
<p>ನಿಂಗರಾಜ್ – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ</p>
<p>ಪರಶುರಾಮ್ ಎಂ. – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ</p>
<p>ಅರ್ಜುನ್ ಕೆ. ರಾಜ್ – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ</p>
<p>ಗೌರೀಶ್ ಕೆ. – 10ನೇ ತರಗತಿ, ಸರ್ಕಾರಿ ಪ್ರೌಢಶಾಲೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ</p>
<p>ಜಿ.ಎನ್. ಚಂದನ್ ರಾಜ್ – 9ನೇ ತರಗತಿ, ಸರ್ಕಾರಿ ಪ್ರೌಢಶಾಲೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ</p>
<p>ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಈ ವಿದ್ಯಾರ್ಥಿಗಳು ರೋಬೋಟಿಕ್ಸ್, ಕೋಡಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ತಂಡದ ಕೆಲಸದಲ್ಲಿ ಅಸಾಧಾರಣ ಕೌಶಲ್ಯ ತೋರಿದ್ದಾರೆ.</p>
<p>ಈ ಕುರಿತು ಪ್ರತಿಕ್ರಿಯಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, “ಮಲ್ಲೇಶ್ವರಂ ಸರ್ಕಾರಿ ಪ್ರೌಢ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ‘ಫಸ್ಟ್ ಗ್ಲೋಬಲ್ ಚಾಲೆಂಜ್ 2025’ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.</p>
<p>ಈ ವಿದ್ಯಾರ್ಥಿಗಳೊಂದಿಗೆ ಮಾತನಾಡಿದಾಗ ಅವರ ಆತ್ಮವಿಶ್ವಾಸ, ಚಿಂತನೆ ಹಾಗೂ ತಾಂತ್ರಿಕ ಜ್ಞಾನದಿಂದ ನಾನು ಅತ್ಯಂತ ಪ್ರಭಾವಿತನಾದೆನು. ಸರ್ಕಾರಿ ಶಾಲೆಯ ತರಗತಿಯಿಂದ ಪ್ರಾರಂಭವಾದ ಇವರ ಪಯಣವು ಇಂದು ಜಾಗತಿಕ ವೇದಿಕೆಯಲ್ಲಿ ಕರ್ನಾಟಕದ ಹೆಸರನ್ನು ಎತ್ತಿ ಹಿಡಿಯುವ ಮಟ್ಟಕ್ಕೇರಿರುವುದು ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದ ಬಲವರ್ಧಿತ ಪರಿಸರದ ಪ್ರತಿಬಿಂಬವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.</p>
<p>ಈ ಐದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಪನಾಮಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಅವರು ಯಶಸ್ಸು ಸಾಧಿಸಿ, ವಿಶ್ವದ ಮುಂದೆಯೂ ಕರ್ನಾಟಕದ ಸರ್ಕಾರೀ ಶಾಲಾ ಶಿಕ್ಷಣದ ಕೀರ್ತಿಯನ್ನು ಬೆಳಗಲಿ ಎಂಬುದು ನನ್ನ ಹಾರೈಕೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.</p>
<p>Key words: government school, Five students, selected, global robotics, competition.</p>
<p>The post <a href="https://www.justkannada.in/robotics-competition/">ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ತವರಲ್ಲಿ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಭೀತಿಯಲ್ಲೇ ಪಾಠ ಕೇಳುವ ಮಕ್ಕಳು</title>
		<link>https://www.justkannada.in/mysore-government-school/</link>
		
		<dc:creator><![CDATA[prashanth]]></dc:creator>
		<pubDate>Thu, 17 Jul 2025 06:33:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dilapidated]]></category>
		<category><![CDATA[Government school]]></category>
		<category><![CDATA[Mysore.]]></category>
		<category><![CDATA[rooms]]></category>
		<guid isPermaLink="false">https://www.justkannada.in/?p=142855</guid>

					<description><![CDATA[<p>ಮೈಸೂರು,ಜುಲೈ,17,2025 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು  ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದು ಕಟ್ಟಡ ಬೀಳುವ ಭೀತಿಯಲ್ಲೇ ಮಕ್ಕಳು ಪಾಠ ಕೇಳುವ ದುಸ್ಥಿತಿ ಎದುರಾಗಿದೆ. ಮಳೆ ಬಂದಾಗಲೆಲ್ಲಾ ಸೋರುವ ನೀರಿನಲ್ಲೇ ಮಕ್ಕಳು ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸರ್ಕಾರಿ ಶಾಲೆಯಲ್ಲಿ 220 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಪೈಕಿ ಬಹುತೇಕರು ಬಡ ಕುಟುಂಬದ ಮಕ್ಕಳಾಗಿದ್ದಾರೆ. ಇನ್ನು ಕಳೆದ 30 ವರ್ಷಗಳ ಹಿಂದೆ ಈ [&#8230;]</p>
<p>The post <a href="https://www.justkannada.in/mysore-government-school/">ಸಿಎಂ ತವರಲ್ಲಿ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಭೀತಿಯಲ್ಲೇ ಪಾಠ ಕೇಳುವ ಮಕ್ಕಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,17,2025 (<a href="http://www.justkannada.in">www.justkannada.in</a>):</strong>  ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು  ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದು ಕಟ್ಟಡ ಬೀಳುವ ಭೀತಿಯಲ್ಲೇ ಮಕ್ಕಳು ಪಾಠ ಕೇಳುವ ದುಸ್ಥಿತಿ ಎದುರಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಳೆ ಬಂದಾಗಲೆಲ್ಲಾ ಸೋರುವ ನೀರಿನಲ್ಲೇ ಮಕ್ಕಳು ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸರ್ಕಾರಿ ಶಾಲೆಯಲ್ಲಿ 220 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಪೈಕಿ ಬಹುತೇಕರು ಬಡ ಕುಟುಂಬದ ಮಕ್ಕಳಾಗಿದ್ದಾರೆ.</p>
<p>ಇನ್ನು ಕಳೆದ 30 ವರ್ಷಗಳ ಹಿಂದೆ ಈ ಶಾಲಾ ಕಟ್ಟಡವನ್ನ ನಿರ್ಮಾಣ ಮಾಡಲಾಗಿದ್ದು, ಇರುವ ಕಟ್ಟಡಗಳ ಪೈಕಿ 4 ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿವೆ.  ಸದ್ಯ ಈಗ ಮಳೆ ಬಂದರೆ ಕೊಠಡಿಯ ಮೇಲ್ಚಾವಣಿ ನೀರಿನಿಂದ ಸೋರುತ್ತಿದೆ. ಮಳೆ ಬಂದಾಗಲೂ ಶಿಥಿಲಗೊಂಡಿರುವ ಕೊಠಡಿಯಲ್ಲೇ ಮಕ್ಕಳು ಪಾಠ ಕೇಳುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆಯಿಲ್ಲ. ಈಗಲಾದರೂ ಶಾಲೆಯ ಕೊಠಡಿ ದುರಸ್ತಿ ಸರಿಪಡಿಸುವಂತೆ ಮಕ್ಕಳು, ಅವರ ಪೋಷಕರ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore, Government school, rooms, Dilapidated</p>
<p>The post <a href="https://www.justkannada.in/mysore-government-school/">ಸಿಎಂ ತವರಲ್ಲಿ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಭೀತಿಯಲ್ಲೇ ಪಾಠ ಕೇಳುವ ಮಕ್ಕಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ</title>
		<link>https://www.justkannada.in/minister-ramalingareddy-12/</link>
		
		<dc:creator><![CDATA[prashanth]]></dc:creator>
		<pubDate>Fri, 11 Jul 2025 08:11:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[children]]></category>
		<category><![CDATA[Free buses]]></category>
		<category><![CDATA[Government school]]></category>
		<category><![CDATA[Ramalingareddy]]></category>
		<category><![CDATA[transport-minister]]></category>
		<guid isPermaLink="false">https://www.justkannada.in/?p=142637</guid>

					<description><![CDATA[<p>ಬೆಂಗಳೂರು,ಜುಲೈ,11,2025 (www.justkannada.in): ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಈಗ ಗಂಡುಮಕ್ಕಳಿಗೂ ಉಚಿತ ಬಸ್ ಬಗ್ಗೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಡಿಕೆಶಿ ಸಲಹೆಯಷ್ಟೆ ಎಂದರು. ಈ ಯೋಜನೆಗೆ [&#8230;]</p>
<p>The post <a href="https://www.justkannada.in/minister-ramalingareddy-12/">ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,11,2025 (<a href="http://www.justkannada.in">www.justkannada.in</a>):</strong> ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಈಗ ಗಂಡುಮಕ್ಕಳಿಗೂ ಉಚಿತ ಬಸ್ ಬಗ್ಗೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಡಿಕೆಶಿ ಸಲಹೆಯಷ್ಟೆ ಎಂದರು.</p>
<p>ಈ ಯೋಜನೆಗೆ 10 ಕೋಟಿ ರೂಗಿಂತ ಹೆಚ್ಚು ಖರ್ಚಾಗುತ್ತೆ. ಆರ್ಥಿಕ ಇಲಾಖೆಯಿಂದ ಸಂಪುಟಕ್ಕೆ ಹೋಗಬೇಕು. ಡಿಕೆಶಿ ಸಲಹೆ ಕೊಟ್ಟಿದ್ದಾರೆ ನೋಡೋಣ.  ಕ್ಯಾಬಿನೆಟ್ ತೀರ್ಮಾನ ಮಾಡುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Free buses, government school, children, Transport Minister, Ramalingareddy</p>
<p>The post <a href="https://www.justkannada.in/minister-ramalingareddy-12/">ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ</title>
		<link>https://www.justkannada.in/free-bus-government-school/</link>
		
		<dc:creator><![CDATA[prashanth]]></dc:creator>
		<pubDate>Fri, 11 Jul 2025 06:29:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[children]]></category>
		<category><![CDATA[free bus]]></category>
		<category><![CDATA[Government school]]></category>
		<guid isPermaLink="false">https://www.justkannada.in/?p=142627</guid>

					<description><![CDATA[<p>ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು  ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ  ನಿರ್ಧರಿಸಿದ್ದು [&#8230;]</p>
<p>The post <a href="https://www.justkannada.in/free-bus-government-school/">ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 11,2025 (<a href="http://www.justkannada.in">www.justkannada.in</a>):</strong> ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು  ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ  ನಿರ್ಧರಿಸಿದ್ದು ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.</p>
<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Free bus, government school, children</p>
<p>The post <a href="https://www.justkannada.in/free-bus-government-school/">ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</title>
		<link>https://www.justkannada.in/corona-guidelines/</link>
		
		<dc:creator><![CDATA[prashanth]]></dc:creator>
		<pubDate>Sat, 31 May 2025 07:17:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Corona]]></category>
		<category><![CDATA[Government school]]></category>
		<category><![CDATA[guidelines]]></category>
		<category><![CDATA[Increase...]]></category>
		<guid isPermaLink="false">https://www.justkannada.in/?p=140930</guid>

					<description><![CDATA[<p>ಬೆಂಗಳೂರು,ಮೇ,31,2025 (www.justkannada.in):  ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ [&#8230;]</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,31,2025 (<a href="http://www.justkannada.in">www.justkannada.in</a>): </strong> ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.</p>
<p>ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಶಾಲೆಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿ ಅಂಶಗಳು ಈ ಕೆಳಕಂಡಂತಿದೆ..</p>
<p>ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.</p>
<p>⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.</p>
<p>⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು.</p>
<p>⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.</p>
<p>ಎರಡು ದಿನಗಳ ಹಿಂದೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದರು.</p>
<p>Key words: increase, Corona, government school, Guidelines</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ</title>
		<link>https://www.justkannada.in/government-school-mysore/</link>
		
		<dc:creator><![CDATA[prashanth]]></dc:creator>
		<pubDate>Fri, 30 May 2025 10:24:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Government school]]></category>
		<category><![CDATA[Mysore.]]></category>
		<category><![CDATA[students]]></category>
		<guid isPermaLink="false">https://www.justkannada.in/?p=140900</guid>

					<description><![CDATA[<p>ಮೈಸೂರು,ಮೇ,30,2025 (www.justkannada.in): ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ತೊಣಚಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಚಾಲನೆ ನೀಡಿದರು. ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಟಾಂಗಾ ಗಾಡಿ (ಸಾರೋಟ) ಯಲ್ಲಿ ಕೂರಿಸಿಕೊಂಡು ಮೆರವಣಿಯ ಮೂಲಕ ಶಾಲೆಗೆ ಕರೆತಂದು ಸಿಹಿಯನ್ನು ವಿತರಿಸಲಾಯಿತು. ಇದೇ ವೇಳೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನೂ ವಿತರಣೆ ಮಾಡಿದರು. ಹಾಗೆಯೇ [&#8230;]</p>
<p>The post <a href="https://www.justkannada.in/government-school-mysore/">ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,30,2025 (<a href="http://www.justkannada.in">www.justkannada.in</a>):</strong> ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತೊಣಚಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಚಾಲನೆ ನೀಡಿದರು.</p>
<p>ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಟಾಂಗಾ ಗಾಡಿ (ಸಾರೋಟ) ಯಲ್ಲಿ ಕೂರಿಸಿಕೊಂಡು ಮೆರವಣಿಯ ಮೂಲಕ ಶಾಲೆಗೆ ಕರೆತಂದು ಸಿಹಿಯನ್ನು ವಿತರಿಸಲಾಯಿತು. ಇದೇ ವೇಳೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನೂ ವಿತರಣೆ ಮಾಡಿದರು. ಹಾಗೆಯೇ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ  ವೈಯಕ್ತಿಕವಾಗಿ ನೋಟ್ ಪುಸ್ತಕಗಳನ್ನು ನೀಡಿದರು.</p>
<p>ಈ ವೇಳೆ ಮಾತನಾಡಿದ ಮಾಜಿ ಕಾರ್ಪೊರೇಟರ್ ಗೋಪಿ, ಶಾಲೆಯ ನೂರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನ ಉಚಿತವಾಗಿ ಹೋಲಿಸಿ ಕೊಡುತ್ತೇನೆಂದು ತಿಳಿಸಿದರು. ಮಾಜಿ ಕಾರ್ಪೊರೇಟರ್ ಜಗದೀಶ್  ಅವರು, ತೊಣಚಿಕೊಪ್ಪಲಿನ ಮುಖಂಡಜವರಪ್ಪ,  ಬಿ ಆರ್ ಸಿ ಶ್ರೀಕಂಠ ಸ್ವಾಮಿ,  ಮುಖ್ಯ ಶಿಕ್ಷಕಿ ಚಂದ್ರಮ್ಮ ಸಹ ಶಿಕ್ಷಕರು ಸಿಆರ್ ಪಿ ವಸಂತರಾಜು ಶಿಕ್ಷಣ ಸಂಯೋಜಕ ರಾಜೇಶ್  ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.</p>
<p>Key words: Government school, Mysore, Students,</p>
<p>The post <a href="https://www.justkannada.in/government-school-mysore/">ಮೈಸೂರಿನಲ್ಲಿ ಶಾಲಾ ಪ್ರಾರಂಭೋತ್ಸವ: ಟಾಂಗಾ ಗಾಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ, ಸಿಹಿ ವಿತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾನು ಓದಿದ ಸರ್ಕಾರಿ ಶಾಲೆಗೆ ಉಚಿತ ಸುಣ್ಣಬಣ್ಣ ಬಳಿಸಿ ಮಾದರಿಯಾದ ಹಳೇ ವಿದ್ಯಾರ್ಥಿ</title>
		<link>https://www.justkannada.in/government-school/</link>
		
		<dc:creator><![CDATA[prashanth]]></dc:creator>
		<pubDate>Mon, 03 Mar 2025 11:50:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Former student]]></category>
		<category><![CDATA[Government school]]></category>
		<category><![CDATA[Mysore.]]></category>
		<category><![CDATA[painting.]]></category>
		<guid isPermaLink="false">https://www.justkannada.in/?p=137117</guid>

					<description><![CDATA[<p>ಮೈಸೂರು,ಮಾರ್ಚ್,3,2025 (www.justkannada.in):  ತಾನು ಓದಿದ ಶತಮಾನದ ಹಿಂದಿನ ಸರ್ಕಾರಿ ಶಾಲೆಗೆ ಹಳೇ ವಿದ್ಯಾರ್ಥಿಯೊಬ್ಬರು ಉಚಿತವಾಗಿ 1.40 ಲಕ್ಷ ರೂ. ಮೌಲ್ಯದ  ಸುಣ್ಣ ಬಣ್ಣವನ್ನು ಬಳಿಸುವ  ಮೂಲಕ ಮಾದರಿಯಾಗಿದ್ದಾರೆ. ಹೌದು, ಎಚ್ ಡಿ ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆಗೆ ಅಲ್ಲಿನ ಹಿರಿಯ ವಿದ್ಯಾರ್ಥಿ ನಾಗೇಗೌಡ ಎಂಬುವವರು ಸರಿಸುಮಾರು ಒಂದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಬಣ್ಣ  ಬಳಿಸುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಪಟ್ಟಣದ ಕಾಳಿದಾಸ ರಸ್ತೆಯ ನಿವಾಸಿ, ವಿನಾಯಕ ಟೈಂಸ್ ಅಂಡ್ ಹಾರ್ಡ್ [&#8230;]</p>
<p>The post <a href="https://www.justkannada.in/government-school/">ತಾನು ಓದಿದ ಸರ್ಕಾರಿ ಶಾಲೆಗೆ ಉಚಿತ ಸುಣ್ಣಬಣ್ಣ ಬಳಿಸಿ ಮಾದರಿಯಾದ ಹಳೇ ವಿದ್ಯಾರ್ಥಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,3,2025 (<a href="http://www.justkannada.in">www.justkannada.in</a>): </strong> ತಾನು ಓದಿದ ಶತಮಾನದ ಹಿಂದಿನ ಸರ್ಕಾರಿ ಶಾಲೆಗೆ ಹಳೇ ವಿದ್ಯಾರ್ಥಿಯೊಬ್ಬರು ಉಚಿತವಾಗಿ 1.40 ಲಕ್ಷ ರೂ. ಮೌಲ್ಯದ  ಸುಣ್ಣ ಬಣ್ಣವನ್ನು ಬಳಿಸುವ  ಮೂಲಕ ಮಾದರಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ಎಚ್ ಡಿ ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆಗೆ ಅಲ್ಲಿನ ಹಿರಿಯ ವಿದ್ಯಾರ್ಥಿ ನಾಗೇಗೌಡ ಎಂಬುವವರು ಸರಿಸುಮಾರು ಒಂದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಬಣ್ಣ  ಬಳಿಸುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಪಟ್ಟಣದ ಕಾಳಿದಾಸ ರಸ್ತೆಯ ನಿವಾಸಿ, ವಿನಾಯಕ ಟೈಂಸ್ ಅಂಡ್ ಹಾರ್ಡ್ ವೇರ್  ಅಂಗಡಿ ಮಾಲೀಕ  ನಾಗೇಗೌಡ ಅವರು ಈ ಮಾದರಿ ಕಾರ್ಯ ಮಾಡಿದ್ದು,  ಇದರ ಜೊತೆಗೆ ಕಾರ್ಮಿಕರೂ ಕೂಡಾ  ಉಚಿತವಾಗಿ ಕೆಲಸ ಮಾಡುವ ಮೂಲಕ ಈ ಸಾಮಾಜಿಕ ಕಾರ್ಯಕ್ಕೆ ಕೈಜೋಡಿಸಿದ್ದಾರೆ.</p>
<p>ನಾಗೇಗೌಡ ಅವರಿಗೆ ಪ್ರತಿಷ್ಠಿತ ಬಣ್ಣದ ಕಂಪನಿಯಾದ ಇಂಡಿಗೋ ಸೇವಾ ಉತ್ಸವ ಅವರು ಕೂಡ ಕೈಜೋಡಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪೈಂಟರ್ ಗಳು  ಬಣ್ಣ ಬಳಿಯುವ ಕೆಲಸ ಮಾಡಿದ್ದಾರೆ.</p>
<p>143 ವರ್ಷದ ಇತಿಹಾಸ ಹೊಂದಿರುವ ಈ ಶಾಲೆ, ಕಳೆದ 25 ವರ್ಷಗಳಿಂದಲೂ ಯಾವುದೇ ರೀತಿಯ ಸುಣ್ಣ ಬಣ್ಣ ಕಂಡಿರಲಿಲ್ಲ. 1882ರಲ್ಲಿ ಸ್ಥಾಪನೆಯಾದ ಈ ಶಾಲೆಯು ತಾಲೂಕಿನವರೇ ಆದ ಎಂ.ಶಿವಣ್ಣ ಅವರು ಸಚಿವರಾಗಿದ್ದಾಗ ಶತಮಾನೋತ್ಸವ ಆಚರಿಸಿತ್ತು.<img loading="lazy" decoding="async" class="aligncenter size-full wp-image-137118" src="https://www.justkannada.in/wp-content/uploads/2025/03/school.jpg" alt="" width="500" height="375" srcset="https://www.justkannada.in/wp-content/uploads/2025/03/school.jpg 500w, https://www.justkannada.in/wp-content/uploads/2025/03/school-300x225.jpg 300w, https://www.justkannada.in/wp-content/uploads/2025/03/school-80x60.jpg 80w, https://www.justkannada.in/wp-content/uploads/2025/03/school-150x113.jpg 150w, https://www.justkannada.in/wp-content/uploads/2025/03/school-265x198.jpg 265w" sizes="auto, (max-width: 500px) 100vw, 500px" /></p>
<p>ತಾಲೂಕಿನಲ್ಲೇ ಪ್ರಥಮ ಸರ್ಕಾರಿ ಶಾಲೆ ಎಂಬ ಕೀರ್ತಿಗೆ ಪಾತ್ರವಾಗಿದ್ದ ಈ ಶಾಲೆಯಲ್ಲಿ  ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರು.  ತಾಲ್ಲೂಕಿನ ಪ್ರಮುಖ ಶಾಲೆಗಳಲ್ಲಿ ಇದು ಮೊದಲನೇ ಸ್ಥಾನದಲ್ಲಿತ್ತು. ಪಠ್ಯೇತರ ಚಟುವಟಿಕೆಗಳಲ್ಲಿ ಇಲ್ಲಿನ ಮಕ್ಕಳು ಇತರ ಬೇರೆ ಶಾಲೆಗಳ ಮಕ್ಕಳಿಗಿಂತಲೂ  ಮುಂದಿರುತ್ತಿದ್ದರು. ಆದರೆ, ಕ್ರಮೇಣ ಖಾಸಗಿ ಶಾಲೆಗಳ ಪೈಪೋಟಿ ಮತ್ತು ಸರ್ಕಾರವು ಸ್ಥಳೀಯವಾಗಿ ಮತ್ತಷ್ಟು ಶಾಲೆಗಳನ್ನು ತೆರೆದ ಕಾರಣದಿಂದ ದಾಖಲಾತಿ ಕುಸಿದಿದೆ. ಸಾವಿರಾರು ಮಂದಿ ಕಲಿಯುತ್ತಿದ್ದ ಈ ಶಾಲೆಯಲ್ಲಿ ಈಗ ಕೇವಲ 52 ಮಂದಿ ವಿದ್ಯಾರ್ಥಿಗಳು ಇದ್ದಾರೆ.</p>
<p>Key words: Former student, Painting, government school , Mysore</p>
<p>The post <a href="https://www.justkannada.in/government-school/">ತಾನು ಓದಿದ ಸರ್ಕಾರಿ ಶಾಲೆಗೆ ಉಚಿತ ಸುಣ್ಣಬಣ್ಣ ಬಳಿಸಿ ಮಾದರಿಯಾದ ಹಳೇ ವಿದ್ಯಾರ್ಥಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ</title>
		<link>https://www.justkannada.in/fire-accident-gas-leak-government-school/</link>
		
		<dc:creator><![CDATA[prashanth]]></dc:creator>
		<pubDate>Tue, 04 Feb 2025 10:07:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[fire accident]]></category>
		<category><![CDATA[Gas leak]]></category>
		<category><![CDATA[Government school]]></category>
		<guid isPermaLink="false">https://www.justkannada.in/?p=135860</guid>

					<description><![CDATA[<p>ಕೊಪ್ಪಳ ,ಫೆಬ್ರವರಿ,4,2025 (www.justkannada.in): ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರಾಮನಗರದಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೊಣೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಡುಗೆ ಮಾಡುವಾಗ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು,  ಕೂಡಲೇ ಶಾಲೆಗೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅಡುಗೆ ಕೋಣೆಯಲ್ಲಿದ್ದಂತಹ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆ ಕುರಿತು ಕಾರಟಗಿ [&#8230;]</p>
<p>The post <a href="https://www.justkannada.in/fire-accident-gas-leak-government-school/">ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಪ್ಪಳ ,ಫೆಬ್ರವರಿ,4,2025 (www.justkannada.in):</strong> ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರಾಮನಗರದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೊಣೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಡುಗೆ ಮಾಡುವಾಗ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು,  ಕೂಡಲೇ ಶಾಲೆಗೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>
<p>ಈ ವೇಳೆ ಅಡುಗೆ ಕೋಣೆಯಲ್ಲಿದ್ದಂತಹ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Fire accident, gas leak, government school</p>
<p>The post <a href="https://www.justkannada.in/fire-accident-gas-leak-government-school/">ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಪಾಠವಿಲ್ಲದೆ ಮಕ್ಕಳ ಪರದಾಟ</title>
		<link>https://www.justkannada.in/teacher-shortage-government-school/</link>
		
		<dc:creator><![CDATA[prashanth]]></dc:creator>
		<pubDate>Sat, 28 Dec 2024 12:16:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Government school]]></category>
		<category><![CDATA[struggle]]></category>
		<category><![CDATA[students]]></category>
		<category><![CDATA[Teacher shortage]]></category>
		<guid isPermaLink="false">https://www.justkannada.in/?p=134036</guid>

					<description><![CDATA[<p>ಹಾಸನ,ಡಿಸೆಂಬರ್,28,2024 (www.justkannada.in): ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ಇತ್ತೀಚೆಗೆ ವರದಿಯಾಗಿದ್ದು,  ಅಂತೆಯೇ  ಇದೀಗ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪಾಠವಿಲ್ಲದೆ ಪರದಾಟ ನಡೆಸುತ್ತಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಪರೀಕ್ಷೆ ಹತ್ತಿರ ಬರುತ್ತಿದ್ದು ಶಿಕ್ಷಕರಿಲ್ಲದೆ ಪಾಠಗಳಾಗಿಲ್ಲ ಹೇಗೆ ಪರೀಕ್ಷೆ ಬರೆಯುವುದು ಎಂದು ವಿದ್ಯಾರ್ಥಿಗಳು ವಿಡಿಯೋ ಮೂಲಕ ಅಳಲು ತೊಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳ [&#8230;]</p>
<p>The post <a href="https://www.justkannada.in/teacher-shortage-government-school/">ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಪಾಠವಿಲ್ಲದೆ ಮಕ್ಕಳ ಪರದಾಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಡಿಸೆಂಬರ್,28,2024 (<a href="http://www.justkannada.in">www.justkannada.in</a>):</strong> ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ಇತ್ತೀಚೆಗೆ ವರದಿಯಾಗಿದ್ದು,  ಅಂತೆಯೇ  ಇದೀಗ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪಾಠವಿಲ್ಲದೆ ಪರದಾಟ ನಡೆಸುತ್ತಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಪರೀಕ್ಷೆ ಹತ್ತಿರ ಬರುತ್ತಿದ್ದು ಶಿಕ್ಷಕರಿಲ್ಲದೆ ಪಾಠಗಳಾಗಿಲ್ಲ ಹೇಗೆ ಪರೀಕ್ಷೆ ಬರೆಯುವುದು ಎಂದು ವಿದ್ಯಾರ್ಥಿಗಳು ವಿಡಿಯೋ ಮೂಲಕ ಅಳಲು ತೊಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಸಂಸದ ಶ್ರೇಯಸ್ ಪಟೇಲ್ ಅವರು ಸಮಸ್ಯೆ ಬಗೆಹರಿಸಿ, ಪರೀಕ್ಷೆ ವೇಳೆಗಾದರು ಶಿಕ್ಷಕರ ನೆಮಕ ಮಾಡಿಸಿ ಎಂದು ಮನವಿ ಮಾಡಿದ್ದಾರೆ.</p>
<p>ಎಸ್ ಎಸ್ ಎಲ್ ಸಿ ಪರೀಕ್ಷೆಗೆ 86 ದಿನ ಬಾಕಿ ಇದ್ದರೂ ಶಿಕ್ಷಕರ ನೇಮಕ ಮಾಡಿಲ್ಲ. ಶಿಕ್ಷಕರ ಕೊರತೆಯ ಸಮಸ್ಯೆ ಬಗೆಹರಿಸಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.</p>
<p><strong>ಶಾಲೆಗೆ ಸಂಸದ ಶ್ರೇಯಸ್ ಪಟೇಲ್ ಭೇಟಿ</strong></p>
<p>ಶಿಕ್ಷಕರ ಕೊರತೆ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ನಗರನಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಪರೀಕ್ಷೆ ಸಮಯವಾಗಿರುವ ಕಾರಣ ತಾತ್ಕಾಲಿಕ ವ್ಯವಸ್ಥೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.</p>
<p>Key words: Teacher shortage, students, struggle, Government school</p>
<p>The post <a href="https://www.justkannada.in/teacher-shortage-government-school/">ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಪಾಠವಿಲ್ಲದೆ ಮಕ್ಕಳ ಪರದಾಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
