<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Government Schools. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/government-schools/feed/" rel="self" type="application/rss+xml" />
	<link>https://www.justkannada.in/tag/government-schools/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 11 Feb 2026 10:34:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Government Schools. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/government-schools/</link>
	<width>32</width>
	<height>32</height>
</image> 
	<item>
		<title>ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</title>
		<link>https://www.justkannada.in/former-cm-bommai-7/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 10:34:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bommai]]></category>
		<category><![CDATA[closing]]></category>
		<category><![CDATA[condemnable]]></category>
		<category><![CDATA[Former CM]]></category>
		<category><![CDATA[Government Schools.]]></category>
		<category><![CDATA[kannada]]></category>
		<guid isPermaLink="false">https://www.justkannada.in/?p=151320</guid>

					<description><![CDATA[<p>ನವದೆಹಲಿ, ಫೆಬ್ರವರಿ ,11,2026 (www.justkannada.in):  ರಾಜ್ಯ ಕಾಂಗ್ರೆಸ್  ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು,  ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು [&#8230;]</p>
<p>The post <a href="https://www.justkannada.in/former-cm-bommai-7/">ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಫೆಬ್ರವರಿ ,11,2026 (<a href="http://www.justkannada.in">www.justkannada.in</a>):</strong>  ರಾಜ್ಯ ಕಾಂಗ್ರೆಸ್  ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು,  ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯವಾದರು ಎಂದು ಕಿಡಿಕಾರಿದರು.</p>
<p>ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಮತ್ತು ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ.  ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>Key words: Closing, Kannada, government schools , condemnable, Former CM, Bommai</p>
<p>The post <a href="https://www.justkannada.in/former-cm-bommai-7/">ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</title>
		<link>https://www.justkannada.in/zp-ceo-government-schools/</link>
		
		<dc:creator><![CDATA[prashanth]]></dc:creator>
		<pubDate>Mon, 01 Dec 2025 12:35:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CEO]]></category>
		<category><![CDATA[Government Schools.]]></category>
		<category><![CDATA[Gram Panchayats]]></category>
		<category><![CDATA[inspects]]></category>
		<category><![CDATA[Nandini KR]]></category>
		<category><![CDATA[visits]]></category>
		<category><![CDATA[ZP]]></category>
		<guid isPermaLink="false">https://www.justkannada.in/?p=148488</guid>

					<description><![CDATA[<p>ಮಂಡ್ಯ,ಡಿಸೆಂಬರ್,1,2025 (www.justkannada.in): ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್. ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಶಾಲೆಗೆ ಭೇಟಿ ನೀಡಿದ ಅವರು ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು ಹಾಗೂ ಶಾಲೆಯಲ್ಲಿ ಆಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟಿರುವ ವಿಧಾನಗಳ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ 160 ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಂಖ್ಯೆಯ [&#8230;]</p>
<p>The post <a href="https://www.justkannada.in/zp-ceo-government-schools/">ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಡಿಸೆಂಬರ್,1,2025 (<a href="http://www.justkannada.in">www.justkannada.in</a>):</strong> ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್. ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಶಾಲೆಗೆ ಭೇಟಿ ನೀಡಿದ ಅವರು ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು ಹಾಗೂ ಶಾಲೆಯಲ್ಲಿ ಆಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟಿರುವ ವಿಧಾನಗಳ ಬಗ್ಗೆ ಪರಿಶೀಲನೆ ನಡೆಸಿದರು.</p>
<p>ಶಾಲೆಯಲ್ಲಿ 160 ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಂಖ್ಯೆಯ ಶೌಚಾಲಯಗಳು ಹಾಗೂ ಕುಡಿಯುವ ನೀರು ಲಭ್ಯವಿರುವ ಬಗ್ಗೆ ಮಾಹಿತಿ ಪಡೆದರು. ನಂತರ ಶಾಲೆಯಲ್ಲಿರುವ ಇತರೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿದ ಅವರು, ಶಾಲಾ ಕೊಠಡಿಗಳಲ್ಲಿ ಬೆಳಕು ಕಡಿಮೆ ಇದ್ದು ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸೂಚಿಸಿದರು.</p>
<p><strong>ಶೌಚಾಲಯ ದುರಸ್ತಿ ಮಾಡಲು ಗ್ರಾ.ಪಂ.ಗೆ ಸೂಚನೆ:</strong></p>
<p>ಶಾಲೆ ಮತ್ತು ಸಾರ್ವಜನಿಕರ ಬಳಕೆಗಾಗಿ ಸಮುದಾಯ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಸದರಿ ಶೌಚಾಲಯದ ನೀರಿನ ಟ್ಯಾಂಕ್ ಸೋರಿಕೆಯಾಗುತ್ತಿದ್ದು ಟ್ಯಾಂಕ್ ಅನ್ನು ಸರಿಪಡಿಸಿ, ಬಣ್ಣ ಬಳಿಸುವಂತೆ ಸೂಚಿಸಿದರು ಹಾಗೂ ಶಾಲೆಯ ಮಕ್ಕಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.</p>
<p>ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಅನ್ನು ಒದಗಿಸಲು ಶಾಲೆಗಳಲ್ಲಿ ಅನುದಾನದ ಕೊರತೆಯಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.</p>
<p>ಹೊಳಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಾಮಫಲಕ ಅಳವಡಿಸದಿರುವ ಬಗ್ಗೆ ಗಮನಿಸಿದ ಸಿಇಓರವರು ಕೂಡಲೇ ನಾಮಫಲಕ ಅಳವಡಿಸುವಂತೆ ಸೂಚಿಸಿದರು.</p>
<p>ಗ್ರಾ.ಪಂ. ಕಚೇರಿಗೆ ಭೇಟಿ ನೀಡಿದ ಅವರು ಕಚೇರಿಯ ದಾಖಲೆಗಳನ್ನು ಸಂಗ್ರಹಿಸಿರುವ ಅಭಿಲೇಖಾಲಯವನ್ನು ಪರಿಶೀಲಿಸಿ ಕಡತಗಳು ಹಾಗೂ ದಾಖಲೆಗಳನ್ನು ಸರಿಯಾದ ಕ್ರಮದಲ್ಲಿ ಎ, ಬಿ, ಸಿ, ಡಿ ಎಂದು ವಿಂಗಡಿಸಿ ಜೋಡಣೆ ಮಾಡುವಂತೆ ಗ್ರಾ.ಪಂ. ಸಿಬ್ಬಂದಿಗಳಿಗೆ  ಸಿಇಒ ನಂದಿನಿ ಅವರು ಸೂಚಿಸಿದರು.</p>
<p>ಸರ್ಕಾರದ ವಿವಿಧ ಯೋಜನೆಗಳಾದ ನರೇಗಾ, ಸ್ವಚ್ಛ ಭಾರತ ಮಿಷನ್, ಜಲ ಜೀವನ ಮಿಷನ್, ವಸತಿ ಯೋಜನೆ ಸೇರಿದಂತೆ ಇತರೆ ಕಾರ್ಯಕ್ರಮಗಳ ಮಾಹಿತಿ ಪಡೆದರು. ತೆರಿಗೆ ವಸೂಲಾತಿಯಲ್ಲಿ ಗ್ರಾ.ಪಂ.ನ ಪ್ರಗತಿ ಹಾಗೂ ಸಕಾಲದಲ್ಲಿ ಇ-ಸ್ವತ್ತು ವಿತರಣೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರನ್ನು ಅಲೆದಾಡಿಸದೇ ಕೆಲಸ ಕಾರ್ಯಗಳನ್ನು ನಿಗಧಿತ ಅವಧಿಯೊಳಗೆ ಮಾಡಿಕೊಡುವಂತೆ ಸೂಚಿಸಿದರು.</p>
<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ರೂಪಶ್ರೀ, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ತಾಲ್ಲೂಕು ಪಂಚಾಯತ್ ನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಗಿರೀಶ್ .ಡಿ, ಹಾಗೂ ಶಾಲೆಯ ಮುಖ್ಯೋಪದ್ಯಾಯರಾದ ಬಸವರಾಜು ಹಾಗೂ ಇತರರು ಹಾಜರಿದ್ದರು.</p>
<p>Key words: ZP, CEO, Nandini KR, visits, inspects, government schools, Gram Panchayats</p>
<p>The post <a href="https://www.justkannada.in/zp-ceo-government-schools/">ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನ ದಸರಾ ರಜೆ ಘೋಷಣೆ</title>
		<link>https://www.justkannada.in/18-day-dasara-holiday/</link>
		
		<dc:creator><![CDATA[prashanth]]></dc:creator>
		<pubDate>Fri, 19 Sep 2025 08:00:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[18-day]]></category>
		<category><![CDATA[dasara -holiday]]></category>
		<category><![CDATA[declared]]></category>
		<category><![CDATA[Government Schools.]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=145517</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಈ ಮಧ್ಯೆ ನಾಳೆಯಿಂದ 18 ದಿನಗಳ ಕಾಲ ಸರ್ಕಾರಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಇನ್ನು ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. Key words: 18-day, Dasara holiday, [&#8230;]</p>
<p>The post <a href="https://www.justkannada.in/18-day-dasara-holiday/">ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನ ದಸರಾ ರಜೆ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,19,2025 (<a href="http://www.justkannada.in">www.justkannada.in</a>): </strong> ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಈ ಮಧ್ಯೆ ನಾಳೆಯಿಂದ 18 ದಿನಗಳ ಕಾಲ ಸರ್ಕಾರಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಾಳೆಯಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಇನ್ನು ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.</p>
<p>Key words: 18-day, Dasara holiday, declared, government schools, tomorrow</p>
<p>The post <a href="https://www.justkannada.in/18-day-dasara-holiday/">ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನ ದಸರಾ ರಜೆ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಹೆಚ್ಚೆಚ್ಚು ಭಾಷೆ ಕಲಿಯಿರಿ, ಕನ್ನಡದಲ್ಲಿ ಮುಂದಿರಿ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-166/</link>
		
		<dc:creator><![CDATA[prashanth]]></dc:creator>
		<pubDate>Thu, 29 May 2025 09:37:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[best]]></category>
		<category><![CDATA[CM]]></category>
		<category><![CDATA[education]]></category>
		<category><![CDATA[Government Schools.]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=140831</guid>

					<description><![CDATA[<p>ಬೆಂಗಳೂರು ಮೇ 29,2025 (www.justkannada.in): ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ. ಸರ್ವರಿಗೂ ಶಿಕ್ಷಣ ಕೊಡುವುದು [&#8230;]</p>
<p>The post <a href="https://www.justkannada.in/cm-siddaramaiah-166/">ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಹೆಚ್ಚೆಚ್ಚು ಭಾಷೆ ಕಲಿಯಿರಿ, ಕನ್ನಡದಲ್ಲಿ ಮುಂದಿರಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಮೇ 29,2025 (<a href="http://www.justkannada.in">www.justkannada.in</a>):</strong> ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ. ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು.<img loading="lazy" decoding="async" class="aligncenter size-full wp-image-140835" src="https://www.justkannada.in/wp-content/uploads/2025/05/shale-praramba.jpg" alt="" width="500" height="166" srcset="https://www.justkannada.in/wp-content/uploads/2025/05/shale-praramba.jpg 500w, https://www.justkannada.in/wp-content/uploads/2025/05/shale-praramba-300x100.jpg 300w, https://www.justkannada.in/wp-content/uploads/2025/05/shale-praramba-150x50.jpg 150w" sizes="auto, (max-width: 500px) 100vw, 500px" /></p>
<p>ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ  ಎಲ್ಲರೂ ಪಾಲಿಸಬೇಕು. ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.</p>
<p><strong>ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರ ನೇಮಕ ಮಾಡಲು ಅನುಮೋದಿಸಿದ್ದೆ</strong></p>
<p>1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ ಎಂದು ಸ್ಮರಿಸಿದರು.</p>
<p>ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.</p>
<p><strong>ಹೆಚ್ಚೆಚ್ಚು ಭಾಷೆ ಕಲಿಯಿರಿ: ಕನ್ನಡದಲ್ಲಿ ಮುಂದಿರಿ</strong></p>
<p>ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ‌ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಿ ಹೇಳಿದರು.</p>
<p>ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ 725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.</p>
<p>ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>
<p>ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಕರೆ ನೀಡಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: best, education, government schools, CM, Siddaramaiah</p>
<p>The post <a href="https://www.justkannada.in/cm-siddaramaiah-166/">ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಹೆಚ್ಚೆಚ್ಚು ಭಾಷೆ ಕಲಿಯಿರಿ, ಕನ್ನಡದಲ್ಲಿ ಮುಂದಿರಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ- ಸಚಿವ ಮಧು ಬಂಗಾರಪ್ಪ</title>
		<link>https://www.justkannada.in/minister-madhu-bangarappa-5/</link>
		
		<dc:creator><![CDATA[prashanth]]></dc:creator>
		<pubDate>Sat, 19 Apr 2025 10:53:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[facilities]]></category>
		<category><![CDATA[Government Schools.]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[smart classes]]></category>
		<category><![CDATA[State]]></category>
		<guid isPermaLink="false">https://www.justkannada.in/?p=139182</guid>

					<description><![CDATA[<p>ಶಿವಮೊಗ್ಗ,ಏಪ್ರಿಲ್,19,2025 (www.justkannada.in): ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನವರು [&#8230;]</p>
<p>The post <a href="https://www.justkannada.in/minister-madhu-bangarappa-5/">ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಏಪ್ರಿಲ್,19,2025 (<a href="http://www.justkannada.in">www.justkannada.in</a>):</strong> ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನವರು ಇಂದು ಉದ್ಘಾಟಿಸಿದರು.</p>
<p>ಬಳಿಕ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳನ್ನ ಒದಗಿಸಲಾಗುತ್ತದೆ. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು.</p>
<p><strong>ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ:</strong></p>
<p>ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನುಒತ್ತಿ ಹೇಳಿದ ಸಚಿವ ಮಧು ಬಂಗಾರಪ್ಪ, ದೇವಸ್ಥಾನಗಳಲ್ಲಿ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕ ಮಹಾನ್ ವ್ಯಕ್ತಿಗಳು ರಾಜ್ಯದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ತಮ್ಮ ತಂದೆ ಬಂಗಾರಪ್ಪನವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಎಂದು ಅವರು ಸ್ಮರಿಸಿದರು.</p>
<p><strong>ಎಲ್.ಕೆ.ಜಿ. ಶಾಲೆಗಳ ಪ್ರಾರಂಭ:</strong></p>
<p>ಮುಂದಿನ ದಿನಗಳಲ್ಲಿ ಎಲ್.ಕೆ.ಜಿ. ಶಾಲೆಗಳನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಅಂಗನವಾಡಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಈ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>
<p><strong>ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಉಚಿತ ವಿದ್ಯುತ್ ಸೌಲಭ್ಯ:</strong></p>
<p>ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.</p>
<p><strong>ತಂದೆಯವರ ಶಾಲೆಗೆ ನೆರವು:</strong></p>
<p>ತಮ್ಮ ತಂದೆ ಬಂಗಾರಪ್ಪನವರು ಓದಿದ ಸರ್ಕಾರಿ ಶಾಲೆಗೆ ತಮ್ಮ ಸಂಬಳದಿಂದ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>
<p>ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಓದಿದ ಎರಡು ಸರ್ಕಾರಿ ಶಾಲೆಗಳಿಗೂ ತಲಾ 10 ಲಕ್ಷ ರೂಪಾಯಿಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.</p>
<p><strong>ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ</strong></p>
<p>ಜನರಿಗೆ ಅನುಕೂಲವಾಗುವಂತೆ ಈ ವರ್ಷ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಈ ಬಾರಿ ಪರೀಕ್ಷೆಗಳಲ್ಲಿ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಉತ್ತೀರ್ಣ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಕ್ಕಳ ಗುಣಮಟ್ಟ ಹೆಚ್ಚಾಗಬೇಕು ಎಂಬುದು ಸರ್ಕಾರದ ಉದ್ದೇಶ.  ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಮಾದರಿಯನ್ನು ದೇಶದ ಹಲವು ರಾಜ್ಯಗಳು ಅನುಸರಿಸುತ್ತಿವೆ ಎಂದು ಹೇಳಿದರು.</p>
<p>ಪೋಷಕರು ತಮ್ಮ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು ಮತ್ತು ಅವರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಬೇಕು. ಒಂದು ದಿನ ಶಾಲೆಗೆ ಗೈರು ಹಾಜರಾದರೆ, ಆ ದಿನವನ್ನು ಮಗು ಮತ್ತೆ ಪಡೆಯಲು ಸಾಧ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.</p>
<p>ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಮತ್ತು ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.</p>
<p>Key words: government schools, state, smart classes, facilities, Minister, Madhu Bangarappa</p>
<p>The post <a href="https://www.justkannada.in/minister-madhu-bangarappa-5/">ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ FREE  ಕರೆಂಟ್..!</title>
		<link>https://www.justkannada.in/government-schools-2/</link>
		
		<dc:creator><![CDATA[prashanth]]></dc:creator>
		<pubDate>Thu, 16 Jan 2025 11:25:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[all]]></category>
		<category><![CDATA[free electricity]]></category>
		<category><![CDATA[Government Schools.]]></category>
		<guid isPermaLink="false">https://www.justkannada.in/?p=134963</guid>

					<description><![CDATA[<p>ಬೆಂಗಳೂರು,ಜನವರಿ,16,2025 (www.justkannada.in): ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಉಪನಿರ್ದೇಶಕರು(ಯೋಜನೆ), ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ [&#8230;]</p>
<p>The post <a href="https://www.justkannada.in/government-schools-2/">ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ FREE  ಕರೆಂಟ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,16,2025 (<a href="http://www.justkannada.in">www.justkannada.in</a>):</strong> ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಉಪನಿರ್ದೇಶಕರು(ಯೋಜನೆ), ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್‌ನಲ್ಲಿ ದಾಖಲಿಸಬೇಕಾಗಿದೆ.</p>
<p>ಈ ಕುರಿತು ಈಗಾಗಲೇ ಉಲ್ಲೇಖ(5)ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮುಂದುವರೆದು ಈ ಮೊದಲು ಆನ್-ಲೈನ್ ಪೋರ್ಟಲ್‌ ನಲ್ಲಿ 01 ಯು-ಡೈಸ್ ಸಂಖ್ಯೆಗೆ 01 ವಿದ್ಯುತ್ ಸ್ಥಾವರದ ಅಕೌಂಟ್ ಐಡಿಯನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಒಂದೇ ಶಾಲೆಯಲ್ಲಿ ಒಂದಕ್ಕಿಂತ ಹೆಚ್ಚಿನ ವಿದ್ಯುತ್ ಸ್ಥಾವರಗಳಿರುವುದರಿಂದ ಹಾಗೂ ಒಂದೇ ಆವರಣದಲ್ಲಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಿರುವ ಶಾಲೆಗಳು ಒಂದೇ ಯು-ಡೈಸ್ ಹೊಂದಿರುವುದರಿಂದ ಆನ್-ಲೈನ್ ಪೋರ್ಟ್‌ಲ್‌ನಲ್ಲಿ ನೊಂದಣಿ ಮಾಡಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ಪ್ರಸ್ತುತ 01 ಯು-ಡೈಸ್ ಸಂಖ್ಯೆಗೆ ಗರಿಷ್ಠ 03 ವಿದ್ಯುತ್ ಸ್ಥಾವರಗಳ ಅಕೌಂಟ್ ಐಡಿಗಳನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಂಬಂಧಪಟ್ಟ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರುಗಳು ಆನ್-ಲೈನ್ ಪೋರ್ಟ್‌ಲ್‌ ನಲ್ಲಿ ಉಲ್ಲೇಖ(5)ರಲ್ಲಿ ತಿಳಿಸಿರುವ ಅಂಶಗಳಂತೆ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ(ಆಡಳಿತ)  ಸೂಚಿಸಿದ್ದಾರೆ.</p>
<p>ಹಾಗೆಯೇ ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರಗಳನ್ನು ದಿನಾಂಕ: 27/01/2025ರೊಳಗೆ ತಪ್ಪದೇ ಭರ್ತಿ ಮಾಡುವಂತೆ ಕ್ರಮವಹಿಸುವಂತೆ ತಿಳಿಸಿದ್ದಾರೆ.</p>
<p>Key words: FREE electricity, all , government schools</p>
<p>The post <a href="https://www.justkannada.in/government-schools-2/">ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ FREE  ಕರೆಂಟ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ,ಕುಡಿಯುವ ನೀರು- ಸಿಎಂ ಸಿದ್ದರಾಮಯ್ಯ ಘೋಷಣೆ.</title>
		<link>https://www.justkannada.in/cm-siddaramaiah-announced-free-electricity-drinking-water-government-schools/</link>
		
		<dc:creator><![CDATA[prashanth]]></dc:creator>
		<pubDate>Wed, 01 Nov 2023 07:29:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announced]]></category>
		<category><![CDATA[CM Siddaramaiah]]></category>
		<category><![CDATA[drinking water]]></category>
		<category><![CDATA[free electricity]]></category>
		<category><![CDATA[Government Schools.]]></category>
		<guid isPermaLink="false">https://www.justkannada.in/?p=114637</guid>

					<description><![CDATA[<p>ಬೆಂಗಳೂರು,ನವೆಂಬರ್,1,2023(www.justkannada.in):  ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಪೂರೈಸುವುದಾಗಿ  ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದರು. ಇಂದಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪೋಷಕರು [&#8230;]</p>
<p>The post <a href="https://www.justkannada.in/cm-siddaramaiah-announced-free-electricity-drinking-water-government-schools/">ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ,ಕುಡಿಯುವ ನೀರು- ಸಿಎಂ ಸಿದ್ದರಾಮಯ್ಯ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,1,2023(<a href="http://www.justkannada.in">www.justkannada.in</a>):</strong>  ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಪೂರೈಸುವುದಾಗಿ  ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದರು.</p>
<p>ಇಂದಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪೋಷಕರು ಹೆಚ್ಚಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಕಲಿತರೇ ಮೇದಾವಿಗಳಾಗಲ್ಲ, ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುವ ತಪ್ಪು ಕಲ್ಪನೆ ಪೋಷಕರಲ್ಲಿ ಮೂಡಿದೆ. ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹ ಸಹಕಾರ ನೀಡುತ್ತಿಲ್ಲ. ನ್ಯಾಯಾಲಯ ಕೂಡಾ ಪೋಷಕರು ಇಚ್ಛಿಸುವ ಮಾಧ್ಯಮದಲ್ಲಿಯೇ ಮಕ್ಕಳು ಓದಬೇಕು ಅಂತ ಹೇಳಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.<img loading="lazy" decoding="async" class="aligncenter size-full wp-image-114638" src="https://www.justkannada.in/wp-content/uploads/2023/11/siddaramaiah-kannada.jpg123.webp" alt="" width="500" height="281" srcset="https://www.justkannada.in/wp-content/uploads/2023/11/siddaramaiah-kannada.jpg123.webp 500w, https://www.justkannada.in/wp-content/uploads/2023/11/siddaramaiah-kannada.jpg123-300x169.webp 300w" sizes="auto, (max-width: 500px) 100vw, 500px" /></p>
<p>ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯಿನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.</p>
<p>ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.</p>
<p>ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.</p>
<p>ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.</p>
<p>Key words: CM Siddaramaiah –announced- free electricity -drinking water &#8211; government schools</p>
<p>ENGLISH SUMMARY&#8230;</p>
<p>Hesaraayitu Karnataka-Usiragali Kannada; celebration throughout the year</p>
<p>50th anniversary of renaming Karnataka should have been celebrated by the previous BJP government. They did not celebrate. Hence we are celebrating the event</p>
<p>All government schools to be provided with free water and electricity from today: Chief Minister Siddaramaiah announces</p>
<p>Bengaluru, November 1: Chief Minister Siddaramaiah announced that all government schools will be provided with free water and electricity from today.</p>
<p>He was speaking after hoisting flag at the 68th Kannada Rajyotsava programme organized by the Department of School Education and Literacy at Kantheerava Stadium, here today.</p>
<p>He said that our government is constantly striving to make Kannadigas economically and socially powerful, increase the quality of education and increase the basic facilities of Kannada schools.</p>
<p>It has been 50 years since Devaraja Urs named the state of Mysore as Karnataka. Let&#8217;s make a pledge today. Let us work to pay off the debt of our motherland by taking a pledge to speak in Kannada. The CM called upon everyone living in the State to create a Kannada atmosphere and celebrate it.</p>
<p>There are people who don&#8217;t speak Kannada though they have lived here. Our official language is Kannada. So we have to speak in Kannada itself. We should respect everyone and every language. But while interacting in our State, Kannada should be used in administration. He said that every officer should follow this without fail.</p>
<p>We cannot agree to Central Government conducting competitive examinations in Karnataka only in English and Hindi. Earlier I had insisted on conducting the entrance exam in Kannada as well. The CM said that if necessary, he will write to the centre again and demand it.</p>
<p>The love for English Convents has grown due to the misconception that if you study in Kannada, you will not get a job, you will not be able to acquire knowledge. This is not correct. People educated in Kannada medium have occupied high positions in all sectors of society. The CM gave examples of people who studied in Kannada medium and have made their mark in the society.</p>
<p>He said that it is the priority of our government to provide quality education and good learning environment and to increase the quality of schools and provide all necessary facilities.</p>
<p>The Supreme Court said that it is left to the decision of the parents to educate their children in the language of their choice. But, he said, it should be understood that learning in the medium of mother tongue is the most scientific.</p>
<p>Deputy Chief Minister D.K Shivakumar, Primary Education Minister Madhu Bangarappa, MLA Rizwan Arshad, Chief Minister&#8217;s Political Secretary Govindaraju and many dignitaries were present.</p>
<p>The post <a href="https://www.justkannada.in/cm-siddaramaiah-announced-free-electricity-drinking-water-government-schools/">ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ,ಕುಡಿಯುವ ನೀರು- ಸಿಎಂ ಸಿದ್ದರಾಮಯ್ಯ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲ್ಲೇಶ್ವರಂ ಕ್ಷೇತ್ರದ ಸರಕಾರಿ ಶಾಲೆಗಳಿಗೆ 70 ಸ್ಮಾರ್ಟ್ ಟಿವಿ ವಿತರಣೆ.</title>
		<link>https://www.justkannada.in/smart-tvs-donated-government-schools-minister-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Thu, 09 Mar 2023 12:33:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[donated]]></category>
		<category><![CDATA[Government Schools.]]></category>
		<category><![CDATA[minister]]></category>
		<category><![CDATA[Smart TVs]]></category>
		<guid isPermaLink="false">https://www.justkannada.in/?p=104644</guid>

					<description><![CDATA[<p>ಬೆಂಗಳೂರು,ಮಾರ್ಚ್,9,2023(www.justkannada.in):  ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ 23 ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ನೆರವಿಗೆ ಇಂಡೋಮಿಮ್ ಕಂಪನಿಯ ವತಿಯಿಂದ 70 ಸ್ಮಾರ್ಟ್ ಟಿ.ವಿ.ಗಳನ್ನು ವಿತರಿಸಲಾಯಿತು. ಗುರುವಾರ ಇದರ ಅಂಗವಾಗಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಮತ್ತೀಕೆರೆ ಸರಕಾರಿ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಂಪನಿಯ ಅಧ್ಯಕ್ಷ ಜಯರಾಂ ಅವರು ಈ ಸಾಧನಗಳನ್ನು ಸಚಿವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, &#8220;ಜಯರಾಂ ಅವರು ಈಗ ಕೊಟ್ಟಿರುವುದು [&#8230;]</p>
<p>The post <a href="https://www.justkannada.in/smart-tvs-donated-government-schools-minister-ashwath-narayan/">ಮಲ್ಲೇಶ್ವರಂ ಕ್ಷೇತ್ರದ ಸರಕಾರಿ ಶಾಲೆಗಳಿಗೆ 70 ಸ್ಮಾರ್ಟ್ ಟಿವಿ ವಿತರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,9,2023(<a href="http://www.justkannada.in">www.justkannada.in</a>):</strong>  ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ 23 ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ನೆರವಿಗೆ ಇಂಡೋಮಿಮ್ ಕಂಪನಿಯ ವತಿಯಿಂದ 70 ಸ್ಮಾರ್ಟ್ ಟಿ.ವಿ.ಗಳನ್ನು ವಿತರಿಸಲಾಯಿತು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಗುರುವಾರ ಇದರ ಅಂಗವಾಗಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಮತ್ತೀಕೆರೆ ಸರಕಾರಿ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಂಪನಿಯ ಅಧ್ಯಕ್ಷ ಜಯರಾಂ ಅವರು ಈ ಸಾಧನಗಳನ್ನು ಸಚಿವರ ಮೂಲಕ ಹಸ್ತಾಂತರಿಸಿದರು.</p>
<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, &#8220;ಜಯರಾಂ ಅವರು ಈಗ ಕೊಟ್ಟಿರುವುದು ಸೇರಿದಂತೆ ಇದುವರೆಗೆ ಒಂದು ಕೋಟಿ ರೂಪಾಯಿ ಮೊತ್ತದ ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಗಳನ್ನು ಕ್ಷೇತ್ರದ ಶಾಲೆಗಳಿಗೆ ಕೊಟ್ಟಿದ್ದಾರೆ. ಈಗ ಬಡವರ ಮಕ್ಕಳ ಸುಗಮ ಕಲಿಕೆಗೆ 50 ಇಂಚಿನ ಐವತ್ತು ಟಿ.ವಿ.ಗಳನ್ನು ಕೊಟ್ಟಿದ್ದಾರೆ. ಇದು ಅನುಕರಣಯೋಗ್ಯ ಸಂಗತಿಯಾಗಿದೆ&#8221; ಎಂದರು.</p>
<p>ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳಲ್ಲಿ ಈವರೆಗೆ 1,400 ಟ್ಯಾಬ್ ಮತ್ತು 23 ಸ್ಮಾರ್ಟ್ ಬೋರ್ಡ್ ಕೊಡಲಾಗಿದೆ. ಇದರಿಂದ ಆಧುನಿಕ ಮತ್ತು ವೈಜ್ಞಾನಿಕ ಕಲಿಕೆ ಸಾಧ್ಯವಾಗಿದೆ. ಈ ಮೂಲಕ ಎಲ್ಲ ಶಾಲೆಗಳೂ ಸ್ಮಾರ್ಟ್ ಆದಂತಾಗಿವೆ ಎಂದು ಅವರು ನುಡಿದರು.<img loading="lazy" decoding="async" class="aligncenter size-medium wp-image-104645" src="https://www.justkannada.in/wp-content/uploads/2023/03/school-300x210.jpg" alt="" width="300" height="210" srcset="https://www.justkannada.in/wp-content/uploads/2023/03/school-300x210.jpg 300w, https://www.justkannada.in/wp-content/uploads/2023/03/school.jpg 500w" sizes="auto, (max-width: 300px) 100vw, 300px" /></p>
<p>ಮಕ್ಕಳು ಶಾಲೆಯಲ್ಲಿ ಓದು, ಆಟ ಮತ್ತು ಕುಣಿತ ಎಲ್ಲವನ್ನೂ ಅನುಭವಿಸಬೇಕು. ರಾಜ್ಯದ ಪದವಿ‌ ಕಾಲೇಜುಗಳಲ್ಲಿ 9,000 ಕೊಠಡಿಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಅವರು ವಿವರಿಸಿದರು.</p>
<p>ಇಂದು ಕಲಿಕೆಯ ಜತೆಗೆ ಕೌಶಲ್ಯಾಭಿವೃದ್ಧಿಗೂ ಒತ್ತು ಕೊಡಲಾಗುತ್ತಿದೆ. ಇಂತಹ ಶೈಕ್ಷಣಿಕ ಉಪಕ್ರಮ ಬೇರೆ ಯಾವ ರಾಜ್ಯದಲ್ಲೂ ಇಲ್ಲ. ಯುವಜನರಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬೇಕು ಎನ್ನುವುದೇ ಸರಕಾರದ ಗುರಿ ಆಗಿದೆ ಎಂದು ಸಚಿವರು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Smart TVs -donated &#8211; government schools – minister Ashwath narayan</p>
<p>ENGLISH SUMMARY&#8230;</p>
<p>Smart TVs donated to government schools</p>
<p>Bengaluru: Smart TVs were donated to government schools in the Malleswara constituency on Thursday.</p>
<p>Mr Jayaram, Chairperson of IndoMim presented smart TVs on behalf of the company in presence of Dr CN Ashwath Narayan, Minister and MLA of the constituency in a programme held at the government model School, Mattikere. As many as 70 TVs measuring 50 inches were donated to 23 government schools.</p>
<p>Speaking on the occasion, Narayan said, Jayaram has so far donated equipment worth Rs 1 crore including the previously donated tabs and laptops to the schools in the Malleswara constituency.</p>
<p>Government schools in the constituency have been so far given 1,400 tabs and 23 smart boards to facilitate modern and scientific ways of learning. This also ensures that all the government schools in the constituency have become smart, he informed.</p>
<p>Officials of the Education Department were present.</p>
<p>The post <a href="https://www.justkannada.in/smart-tvs-donated-government-schools-minister-ashwath-narayan/">ಮಲ್ಲೇಶ್ವರಂ ಕ್ಷೇತ್ರದ ಸರಕಾರಿ ಶಾಲೆಗಳಿಗೆ 70 ಸ್ಮಾರ್ಟ್ ಟಿವಿ ವಿತರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</title>
		<link>https://www.justkannada.in/government-schools-damaged-rain-ddpi-ramachandraraje-ars/</link>
		
		<dc:creator><![CDATA[JK Desk]]></dc:creator>
		<pubDate>Mon, 24 Oct 2022 07:33:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Damaged]]></category>
		<category><![CDATA[DDPI]]></category>
		<category><![CDATA[Government Schools.]]></category>
		<category><![CDATA[rain]]></category>
		<category><![CDATA[Ramachandraraje Ars]]></category>
		<guid isPermaLink="false">https://www.justkannada.in/?p=98614</guid>

					<description><![CDATA[<p>ಮೈಸೂರು,ಅಕ್ಟೋಬರ್,24,2022(www.justkannada.in): ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು. ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಮೈಸೂರಿನ ಡಿಡಿಪಿಐ ರಾಮಚಂದ್ರ ರಾಜೇ ಅರಸ್ , ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸುಮಾರು 240 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಹಾಳಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಅವುಗಳ ದುರಸ್ತಿ ಕಾರ್ಯಕ್ಕೆ [&#8230;]</p>
<p>The post <a href="https://www.justkannada.in/government-schools-damaged-rain-ddpi-ramachandraraje-ars/">ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,24,2022(<a href="http://www.justkannada.in">www.justkannada.in</a>):</strong> ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಮೈಸೂರಿನ ಡಿಡಿಪಿಐ ರಾಮಚಂದ್ರ ರಾಜೇ ಅರಸ್ , ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸುಮಾರು 240 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಹಾಳಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಅವುಗಳ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲೇ ಕ್ರಮ ವಹಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಅಂತಹ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಮಾಡಲಾಗುವುದು.<img loading="lazy" decoding="async" class="aligncenter size-full wp-image-98615" src="https://www.justkannada.in/wp-content/uploads/2022/10/ramachandra.jpg" alt="" width="500" height="353" srcset="https://www.justkannada.in/wp-content/uploads/2022/10/ramachandra.jpg 500w, https://www.justkannada.in/wp-content/uploads/2022/10/ramachandra-300x212.jpg 300w" sizes="auto, (max-width: 500px) 100vw, 500px" /></p>
<p>ಅಲ್ಲಿವರೆಗೆ ದುರಸ್ತಿ ಹಂತದಲ್ಲಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸದಂತೆ ಸೂಚನೆ ನೀಡಲಾಗಿದೆ. ಕುಸಿಯುವ, ಸೊರುವಂತ ಕಟ್ಟಡಗಳಲ್ಲಿ ಪಾಠ ಪ್ರವಚನ ಮಾಡದಂತೆ ಸೂಚಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದೇವೆ ಎಂದು ಡಿಡಿಪಿಐ ರಾಮಚಂದ್ರ ರಾಜ್ ಅರಸ್ ಹೇಳಿದರು.</p>
<p>Key words:  government schools -damaged –rain- DDPI -Ramachandraraje Ars</p>
<p>The post <a href="https://www.justkannada.in/government-schools-damaged-rain-ddpi-ramachandraraje-ars/">ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ 13,800 ಸರ್ಕಾರಿ ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳು.</title>
		<link>https://www.justkannada.in/less-than-25-students-13800-government-schools-minister-bc-nagesh/</link>
		
		<dc:creator><![CDATA[JK Desk]]></dc:creator>
		<pubDate>Wed, 20 Jul 2022 07:01:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[13]]></category>
		<category><![CDATA[800]]></category>
		<category><![CDATA[BC Nagesh.]]></category>
		<category><![CDATA[Government Schools.]]></category>
		<category><![CDATA[Less than -25 students]]></category>
		<category><![CDATA[minister]]></category>
		<guid isPermaLink="false">https://www.justkannada.in/?p=93643</guid>

					<description><![CDATA[<p>ಬೆಂಗಳೂರು, ಜುಲೈ 20, 2022 (www.justkannada.in): ರಾಜ್ಯದ ಸುಮಾರು 13,800  ಸರ್ಕಾರಿ ಶಾಲೆಗಳಲ್ಲಿ ಕೇವಲ 25 ವಿದ್ಯಾರ್ಥಿಗಳಿರುವ ಕಾರಣದಿಂದಾಗಿ ಮುಚ್ಚುವ ಹಂತದಲ್ಲಿವೆ. ಈ ಎಲ್ಲಾ ಶಾಲೆಗಳೂ ಸಹ ಗ್ರಾಮೀಣ ಪ್ರದೇಶಗಳಲ್ಲಿದ್ದು, ಈ ಪೈಕಿ ೧,೮೦೦ ಶಾಲೆಗಳಲ್ಲಿ ೧೦ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎನ್ನುತ್ತಿದೆಯಾದರೂ, ಪ್ರತಿ ಹೋಬಳಿಯಲ್ಲಿಯೂ ಒಂದು ಶಾಲೆಯನ್ನು &#8216;ಮಾದರಿ ಶಾಲೆ&#8217;ಯನ್ನಾಗಿ ಉನ್ನತೀಕರಿಸುವ ಇಲಾಖೆಯ ಯೋಜನೆ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ತಜ್ಞರ ಪ್ರಕಾರ ಇಲಾಖೆಯು ಶಾಲೆಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ [&#8230;]</p>
<p>The post <a href="https://www.justkannada.in/less-than-25-students-13800-government-schools-minister-bc-nagesh/">ರಾಜ್ಯದ 13,800 ಸರ್ಕಾರಿ ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 20, 2022 (www.justkannada.in):</strong> ರಾಜ್ಯದ ಸುಮಾರು 13,800  ಸರ್ಕಾರಿ ಶಾಲೆಗಳಲ್ಲಿ ಕೇವಲ 25 ವಿದ್ಯಾರ್ಥಿಗಳಿರುವ ಕಾರಣದಿಂದಾಗಿ ಮುಚ್ಚುವ ಹಂತದಲ್ಲಿವೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಎಲ್ಲಾ ಶಾಲೆಗಳೂ ಸಹ ಗ್ರಾಮೀಣ ಪ್ರದೇಶಗಳಲ್ಲಿದ್ದು, ಈ ಪೈಕಿ ೧,೮೦೦ ಶಾಲೆಗಳಲ್ಲಿ ೧೦ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎನ್ನುತ್ತಿದೆಯಾದರೂ, ಪ್ರತಿ ಹೋಬಳಿಯಲ್ಲಿಯೂ ಒಂದು ಶಾಲೆಯನ್ನು &#8216;ಮಾದರಿ ಶಾಲೆ&#8217;ಯನ್ನಾಗಿ ಉನ್ನತೀಕರಿಸುವ ಇಲಾಖೆಯ ಯೋಜನೆ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ.</p>
<p>ತಜ್ಞರ ಪ್ರಕಾರ ಇಲಾಖೆಯು ಶಾಲೆಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ ಕಡಿಮೆ ಪ್ರವೇಶಾತಿ ಇರುವ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಮಾದರಿ ಶಾಲೆಗಳಿಗೆ ಸ್ಥಳಾಂತರಿಸಲಿದೆಯಂತೆ. &#8220;ವಿಲೀನಗೊಳಿಸುವಿಕೆ ಕೇವಲ ಒಂದು ಪದವಷ್ಟೇ. ತಾಂತ್ರಿಕವಾಗಿ, ಈ ಶಾಲೆಗಳನ್ನು ಮುಚ್ಚಿ, ವಿದ್ಯಾರ್ಥಿಗಳನ್ನು ಹತ್ತಿರದ ಇತರೆ ಶಾಲೆಗಳಿಗೆ ವರ್ಗಾಯಿಸಲಾಗುತ್ತದೆ,&#8221; ಎನ್ನುವುದು ಶಿಕ್ಷಣ ತಜ್ಞರೊಬ್ಬರ ಅಭಿಪ್ರಾಯವಾಗಿದೆ.</p>
<p>ಆದಾಗ್ಯೂ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು,  ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವ ಯೋಚನೆ ಸರ್ಕಾರಕ್ಕೆ ಇಲ್ಲ. &#8220;ಯಾವುದೇ ಶಾಲೆಯನ್ನೂ ಸಹ ಮುಚ್ಚುವ ಪ್ರಸ್ತಾಪವಿಲ್ಲ. ಬದಲಿಗೆ, ನಾವು ಕೇವಲ 10ಕ್ಕಿಂತ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳಿರುವ ಶಾಲೆಗಳನ್ನೂ ಸಹ ನಡೆಸಿಕೊಂಡು ಹೋಗುತ್ತಿದ್ದೇವೆ,&#8221; ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-73079" src="https://www.justkannada.in/wp-content/uploads/2021/08/minister-BC-Nagesh.jpg" alt="" width="696" height="387" /></p>
<p>&#8220;ಕೇವಲ ಒಂದು ಸಂಖ್ಯೆಯ ವಿದ್ಯಾರ್ಥಿಗಳಿರುವಂತಹ ಸರ್ಕಾರಿ ಶಾಲೆಗಳೂ ಇವೆ, ಆದರೆ ನಾವು ಅದನ್ನು ಮುಚ್ಚಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಪ್ರವೇಶಾತಿಗಳ ಪ್ರಮಾಣ ಕಡಿಮೆಯಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲ, ಬದಲಿಗೆ ಅಂಗನವಾಡಿಗಳ ಪರಿಸ್ಥಿತಿಯೂ ಹೀಗೆ ಇವೆ,&#8221; ಎಂದರು.</p>
<p>ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಪ್ರಶ್ನೆಗಳಿಂದಾಗಿಯೇ ಪ್ರವೇಶಾತಿಗಳ ಪ್ರಮಾಣ ಕುಸಿಯುತ್ತಿದೆ ಎಂಬ ವಾಸ್ತವಾಂಶವನ್ನು ಸಚಿವ ಬಿಸಿ ನಾಗೇಶ್ ಒಪ್ಪಿಕೊಂಡಿದ್ದಾರೆ. &#8220;ಪೋಷಕರಲ್ಲಿ ಶಿಕ್ಷಣದ ಗುಣಮಟ್ಟದ ನಿರೀಕ್ಷೆ ಬಹಳ ಹೆಚ್ಚಾಗಿದೆ. ಗುಣಮಟ್ಟದ ಕಾಳಜಿಗಳಿಂದಾಗಿಯೇ ಪ್ರವೇಶಾತಿಯ ಪ್ರಮಾಣ ಕುಸಿಯುತ್ತಿದೆ,&#8221; ಎಂದು ಸಚಿವರು ತಿಳಿಸಿದರು.</p>
<p>ಶಿಕ್ಷಕರೇ ಇಲ್ಲದಿರುವಂತಹ ಶಾಲೆಗಳೂ ಸಹ ಇವೆ. &#8220;ನಮ್ಮಲ್ಲಿ ಒಂದು ಅಂಕಿ ವಿದ್ಯಾರ್ಥಿಗಳಿರುವ ಹಾಗೂ ಶಿಕ್ಷಕರೇ ಇಲ್ಲದಿರುವಂತಹ ಶಾಲೆಗಳೂ ಸಹ ಇವೆ. ಚಾಮರಾಜನಗರದಲ್ಲಿ ಇಂತಹ ೧೬ ಹಾಗೂ ರಾಯಚೂರಿನಲ್ಲಿ ಸುಮಾರು ೩೦ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ,&#8221; ಎಂದರು.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</p>
<p>Key words: Less than -25 students &#8211; 13,800- government schools- minister-BC Nagesh</p>
<p>The post <a href="https://www.justkannada.in/less-than-25-students-13800-government-schools-minister-bc-nagesh/">ರಾಜ್ಯದ 13,800 ಸರ್ಕಾರಿ ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
