<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Grandmother Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/grandmother/feed/" rel="self" type="application/rss+xml" />
	<link>https://www.justkannada.in/tag/grandmother/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 11 Jul 2026 05:01:24 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Grandmother Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/grandmother/</link>
	<width>32</width>
	<height>32</height>
</image> 
	<item>
		<title>ತನ್ನ ಅಜ್ಜಿ, ತಾಯಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ</title>
		<link>https://www.justkannada.in/young-man-murder-3/</link>
		
		<dc:creator><![CDATA[prashanth]]></dc:creator>
		<pubDate>Sat, 11 Jul 2026 05:01:24 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Grandmother]]></category>
		<category><![CDATA[killed]]></category>
		<category><![CDATA[Mother]]></category>
		<category><![CDATA[suicide.]]></category>
		<category><![CDATA[young man]]></category>
		<guid isPermaLink="false">https://www.justkannada.in/?p=157169</guid>

					<description><![CDATA[<p>ಬೆಂಗಳೂರು,ಜುಲೈ,11,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ತ್ರಿವಳಿ ಮರ್ಡರ್ ನಡೆದಿದ್ದು ಯುವಕನೊಬ್ಬ ತನ್ನ ಅಜ್ಜಿ, ತಾಯಿ ಮತ್ತು ಮಾವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಘಳೂರೀನ ಕೊಟ್ಟಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ್ ಕೊಲೆ ಮಾಡಿದ ಆರೋಪಿ. ಅಜ್ಜಿ ನಂಜಮ್ಮ,  ತಾಯಿ ಮಂಗಳಮ್ಮ, ಮಾವ ಸತೀಶ್ ರನ್ನು ಕೊಲೆಯಾದವರು. ಆರೋಪಿ ಪ್ರಶಾಂತ್ ಮಚ್ಚಿನಿಂದ ಮೂವರನ್ನ ಹಲ್ಲೆ ನಡೆಸಿ ಭೀಕರವಾಗಿ ಕೊಂದು ನಂತರ ಮನೆಯ ರೂಮ್ ಗೆ ತೆರಳಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. [&#8230;]</p>
<p>The post <a href="https://www.justkannada.in/young-man-murder-3/">ತನ್ನ ಅಜ್ಜಿ, ತಾಯಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,11,2026 (<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ತ್ರಿವಳಿ ಮರ್ಡರ್ ನಡೆದಿದ್ದು ಯುವಕನೊಬ್ಬ ತನ್ನ ಅಜ್ಜಿ, ತಾಯಿ ಮತ್ತು ಮಾವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಘಳೂರೀನ ಕೊಟ್ಟಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ್ ಕೊಲೆ ಮಾಡಿದ ಆರೋಪಿ. ಅಜ್ಜಿ ನಂಜಮ್ಮ,  ತಾಯಿ ಮಂಗಳಮ್ಮ, ಮಾವ ಸತೀಶ್ ರನ್ನು ಕೊಲೆಯಾದವರು.<img decoding="async" class="aligncenter size-full wp-image-97623" src="https://www.justkannada.in/wp-content/uploads/2022/10/murder.jpg" alt="" width="500" height="302" srcset="https://www.justkannada.in/wp-content/uploads/2022/10/murder.jpg 500w, https://www.justkannada.in/wp-content/uploads/2022/10/murder-300x181.jpg 300w" sizes="(max-width: 500px) 100vw, 500px" /></p>
<p>ಆರೋಪಿ ಪ್ರಶಾಂತ್ ಮಚ್ಚಿನಿಂದ ಮೂವರನ್ನ ಹಲ್ಲೆ ನಡೆಸಿ ಭೀಕರವಾಗಿ ಕೊಂದು ನಂತರ ಮನೆಯ ರೂಮ್ ಗೆ ತೆರಳಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  young man, killed, grandmother, mother, suicide</p>
<p>The post <a href="https://www.justkannada.in/young-man-murder-3/">ತನ್ನ ಅಜ್ಜಿ, ತಾಯಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೃಹಲಕ್ಷ್ಮೀ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ವಿನಂತಿಯೊಂದನ್ನ ಮಾಡಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-grandmother-grihalakshmi-money/</link>
		
		<dc:creator><![CDATA[prashanth]]></dc:creator>
		<pubDate>Mon, 26 Aug 2024 11:48:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Grandmother]]></category>
		<category><![CDATA[Grihalakshmi]]></category>
		<category><![CDATA[money]]></category>
		<guid isPermaLink="false">https://www.justkannada.in/?p=128360</guid>

					<description><![CDATA[<p>ಬೆಂಗಳೂರು,ಆಗಸ್ಟ್,26,2024 (www.justkannada.in): ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಜ್ಜಿಯೊಬ್ಬರು ತಮಗೆ ಬಂದ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಇಡೀ ಊರಿಗೆ  ಹೋಳಿಗೆ ಊಟ ಹಾಕಿಸಿದಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಆ ಅಜ್ಜಿಗೆ  ಮನವಿಯೊಂದನ್ನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ [&#8230;]</p>
<p>The post <a href="https://www.justkannada.in/cm-siddaramaiah-grandmother-grihalakshmi-money/">ಗೃಹಲಕ್ಷ್ಮೀ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ವಿನಂತಿಯೊಂದನ್ನ ಮಾಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,26,2024 (<a href="http://www.justkannada.in">www.justkannada.in</a>):</strong> ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಜ್ಜಿಯೊಬ್ಬರು ತಮಗೆ ಬಂದ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಇಡೀ ಊರಿಗೆ  ಹೋಳಿಗೆ ಊಟ ಹಾಕಿಸಿದಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಆ ಅಜ್ಜಿಗೆ  ಮನವಿಯೊಂದನ್ನ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು.</p>
<p>ಆದರೆ ಇಂದು ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ ಎಂದಿದ್ದಾರೆ.</p>
<p>ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ.</p>
<p>ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ  ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ. ಹೀಗಿದ್ದರೂ ಅಕ್ಕಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ.</p>
<p>&#8220;ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು  ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.</p>
<p>Key words: CM Siddaramaiah, grandmother, Grihalakshmi, money</p>
<p>The post <a href="https://www.justkannada.in/cm-siddaramaiah-grandmother-grihalakshmi-money/">ಗೃಹಲಕ್ಷ್ಮೀ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ವಿನಂತಿಯೊಂದನ್ನ ಮಾಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಪ್ರಭುದೇವ್ ಅಜ್ಜಿ ನಿಧನ.</title>
		<link>https://www.justkannada.in/prabhudevas-grandmother/</link>
		
		<dc:creator><![CDATA[mahesh]]></dc:creator>
		<pubDate>Wed, 10 Jul 2024 07:57:38 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[Grandmother]]></category>
		<category><![CDATA[passes away]]></category>
		<category><![CDATA[Prabhudeva's]]></category>
		<guid isPermaLink="false">https://www.justkannada.in/?p=126138</guid>

					<description><![CDATA[<p>&#160; ಮೈಸೂರು, ಜು.10,2024: (www.justkannada.in news) ಬಹುಭಾಷ ನಟ ಪ್ರಭುದೇವ್ ಅಜ್ಜಿ ನಿಧನ. ಪುಟ್ಟಮ್ಮಣ್ಣಿ (97) ನಿಧನ. ವಯೋ ಸಹಜ ಕಾರಣದಿಂದ ಮೃತಪಟ್ಟ  ಪ್ರಭುದೇವ್ ಅಜ್ಜಿ. ನಟ ಪ್ರಭುದೇವ್ ತಾಯಿ ಅವರ ತಾಯಿ ಪುಟ್ಟಮ್ಮಣ್ಣಿ. ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಅಂತ್ಯಕ್ರಿಯೆ. ಅಜ್ಜಿ ಅಂತ್ಯಕ್ರಿಯೆಗೆ ಭಾಗವಹಿಸಲು ಆಗಮಿಸಿದ ಪ್ರಭುದೇವ್ ಹಾಗೂ ಸಹೋದರರು. ಪಾರ್ಥವ ಶರೀರ ದರ್ಶನ ಮಾಡಲು ಚೆನ್ನೈ ನಿಂದ ಮೈಸೂರಿಗೆ ಆಗಮನ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಕಾರಿನಲ್ಲಿ ದೂರ ಗ್ರಾಮಕ್ಕೆ ತೆರಳಿದ [&#8230;]</p>
<p>The post <a href="https://www.justkannada.in/prabhudevas-grandmother/">ನಟ ಪ್ರಭುದೇವ್ ಅಜ್ಜಿ ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜು.10,2024: (<a href="http://www.justkannada.in">www.justkannada.in</a> news) ಬಹುಭಾಷ ನಟ ಪ್ರಭುದೇವ್ ಅಜ್ಜಿ ನಿಧನ. ಪುಟ್ಟಮ್ಮಣ್ಣಿ (97) ನಿಧನ.</p>
<p>ವಯೋ ಸಹಜ ಕಾರಣದಿಂದ ಮೃತಪಟ್ಟ  ಪ್ರಭುದೇವ್ ಅಜ್ಜಿ. ನಟ ಪ್ರಭುದೇವ್ ತಾಯಿ ಅವರ ತಾಯಿ ಪುಟ್ಟಮ್ಮಣ್ಣಿ.</p>
<p>ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಅಂತ್ಯಕ್ರಿಯೆ. ಅಜ್ಜಿ ಅಂತ್ಯಕ್ರಿಯೆಗೆ ಭಾಗವಹಿಸಲು ಆಗಮಿಸಿದ ಪ್ರಭುದೇವ್ ಹಾಗೂ ಸಹೋದರರು.</p>
<p>ಪಾರ್ಥವ ಶರೀರ ದರ್ಶನ ಮಾಡಲು ಚೆನ್ನೈ ನಿಂದ ಮೈಸೂರಿಗೆ ಆಗಮನ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಕಾರಿನಲ್ಲಿ ದೂರ ಗ್ರಾಮಕ್ಕೆ ತೆರಳಿದ ನಟ ಪ್ರಭುದೇವ್. ಇಂದು ದೂರ ಗ್ರಾಮದಲ್ಲಿ ಅಂತ್ಯಕ್ರಿಯೆ.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: Actor, Prabhudeva&#8217;s, grandmother, passes away</p>
<figure id="attachment_126141" aria-describedby="caption-attachment-126141" style="width: 500px" class="wp-caption alignleft"><img loading="lazy" decoding="async" class="size-full wp-image-126141" src="https://www.justkannada.in/wp-content/uploads/2024/07/kannada.jpg" alt="" width="500" height="626" srcset="https://www.justkannada.in/wp-content/uploads/2024/07/kannada.jpg 500w, https://www.justkannada.in/wp-content/uploads/2024/07/kannada-240x300.jpg 240w, https://www.justkannada.in/wp-content/uploads/2024/07/kannada-335x420.jpg 335w, https://www.justkannada.in/wp-content/uploads/2024/07/kannada-150x188.jpg 150w, https://www.justkannada.in/wp-content/uploads/2024/07/kannada-300x376.jpg 300w" sizes="auto, (max-width: 500px) 100vw, 500px" /><figcaption id="caption-attachment-126141" class="wp-caption-text">file photo</figcaption></figure>
<p>The post <a href="https://www.justkannada.in/prabhudevas-grandmother/">ನಟ ಪ್ರಭುದೇವ್ ಅಜ್ಜಿ ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಜ್ಜಿ ಅಸ್ಥಿ ವಿಸರ್ಜೆನೆಗೆ ನದಿಗಿಳಿದ ಮೊಮ್ಮಗ ನೀರುಪಾಲು</title>
		<link>https://www.justkannada.in/grandmothergrandsondrownedestuary/</link>
		
		<dc:creator><![CDATA[JK Desk]]></dc:creator>
		<pubDate>Sun, 18 Oct 2020 05:52:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[drowned]]></category>
		<category><![CDATA[estuary]]></category>
		<category><![CDATA[Grandmother]]></category>
		<category><![CDATA[grandson]]></category>
		<guid isPermaLink="false">https://www.justkannada.in/?p=41884</guid>

					<description><![CDATA[<p>ಮಂಡ್ಯ,ಅಕ್ಟೋಬರ್,18,2020(www.justkannada.in) :  ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.ಶ್ರೀಪ್ರಸಾದ್(32) ಎಂಬುವವರು ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ, ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು [&#8230;]</p>
<p>The post <a href="https://www.justkannada.in/grandmothergrandsondrownedestuary/">ಅಜ್ಜಿ ಅಸ್ಥಿ ವಿಸರ್ಜೆನೆಗೆ ನದಿಗಿಳಿದ ಮೊಮ್ಮಗ ನೀರುಪಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಅಕ್ಟೋಬರ್,18,2020(www.justkannada.in)</strong> :  ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಶ್ರೀಪ್ರಸಾದ್(32) ಎಂಬುವವರು ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ.</p>
<p>3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ, ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.<img loading="lazy" decoding="async" class="aligncenter size-medium wp-image-41891" src="https://www.justkannada.in/wp-content/uploads/2020/10/02-10-300x167.jpg" alt="Grandmother-grandson-drowned-estuary" width="300" height="167" /></p>
<p>ಇನ್ನು ಇದೇ ನದಿ ಅಂಚಿನ ಕೃಷಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ಅಕ್ರಮವಾಗಿ ಅಸ್ಥಿ ವಿಸರ್ಜೆನೆ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಆದರೆ, ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿದ್ದಾರೆ.</p>
<p>ಸದ್ಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಅಜ್ಜಿ ಸಾವಿನ ಜೊತೆಗೆ ಮೊಮ್ಮಗನ ಸಾವು  ಕುಟುಂಬಸ್ಥರಿಗೆ ನುಂಗಲಾರದ ತುತ್ತು ಎನ್ನುವಂತ್ತಾಗಿದ್ದು, ಶೋಕ ಆವರಿಸಿದಂತ್ತಾಗಿದೆ.  ಶ್ರೀರಂಗಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>key words : Grandmother-grandson-drowned-estuary</p>
<p>The post <a href="https://www.justkannada.in/grandmothergrandsondrownedestuary/">ಅಜ್ಜಿ ಅಸ್ಥಿ ವಿಸರ್ಜೆನೆಗೆ ನದಿಗಿಳಿದ ಮೊಮ್ಮಗ ನೀರುಪಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
