<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>grant Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/grant/feed/" rel="self" type="application/rss+xml" />
	<link>https://www.justkannada.in/tag/grant/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 10 Jul 2026 05:44:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>grant Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/grant/</link>
	<width>32</width>
	<height>32</height>
</image> 
	<item>
		<title>ಕುಡಿಯುವ ನೀರು ಪೂರೈಕೆ; ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cm-d-k-shivakumar-9/</link>
		
		<dc:creator><![CDATA[prashanth]]></dc:creator>
		<pubDate>Fri, 10 Jul 2026 05:42:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[drinking water]]></category>
		<category><![CDATA[grant]]></category>
		<category><![CDATA[Rs 1 crore]]></category>
		<category><![CDATA[Supply]]></category>
		<guid isPermaLink="false">https://www.justkannada.in/?p=157113</guid>

					<description><![CDATA[<p>ಬೆಳಗಾವಿ, ಜುಲೈ,10,2026 (www.justkannada.in): ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ  ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. &#8220;ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ [&#8230;]</p>
<p>The post <a href="https://www.justkannada.in/cm-d-k-shivakumar-9/">ಕುಡಿಯುವ ನೀರು ಪೂರೈಕೆ; ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ, ಜುಲೈ,10,2026 (<a href="http://www.justkannada.in">www.justkannada.in</a>):</strong> ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳಗಾವಿಯ ಸುವರ್ಣಸೌಧದಲ್ಲಿ  ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.</p>
<p>&#8220;ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಆರಂಭಿಸಿದ್ದೇನೆ. ಈ ಸಭೆಯಲ್ಲಿ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಭೀಕರ ಬರಗಾಲದ ಎಚ್ಚರಿಕೆ ರವಾನಿಸಿದ್ದು, ನಮ್ಮಲ್ಲೂ ವಾಡಿಕೆ ಮಳೆ ಆಗಿಲ್ಲ&#8221; ಎಂದರು.<img decoding="async" class="aligncenter size-full wp-image-157115" src="https://www.justkannada.in/wp-content/uploads/2026/07/dks1-2.jpg" alt="" width="500" height="333" srcset="https://www.justkannada.in/wp-content/uploads/2026/07/dks1-2.jpg 500w, https://www.justkannada.in/wp-content/uploads/2026/07/dks1-2-300x200.jpg 300w, https://www.justkannada.in/wp-content/uploads/2026/07/dks1-2-150x100.jpg 150w" sizes="(max-width: 500px) 100vw, 500px" /></p>
<p>&#8220;ಬರಗಾಲ ಪರಿಸ್ಥಿತಿಯಲ್ಲಿ ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇವೆ. ಸುಮಾರು 50ಕ್ಕೂ ಹೆಚ್ಚು ಶಾಸಕರು, ಸಂಸದರು ಅನೇಕ ಸಲಹೆ ನೀಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರ ಉಪಆಯುಕ್ತರಿಗೆ ಅನುದಾನ ನೀಡಿದೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ನಮ್ಮ ಸರ್ಕಾರ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಈ ತೀರ್ಮಾನ ಮಾಡಲಾಗಿದೆ. ಸ್ಥಳೀಯ ಶಾಸಕರು ಈ ಬಗ್ಗೆ ಅಧ್ಯಯನ ಮಾಡಿ ಯೋಜನೆ ರೂಪಿಸಬೇಕು. ಮುಂದಿನ ದಿನಗಳಲ್ಲಿ ನೀರಾವರಿಗೆ ನೀರು ಲಭ್ಯವಾಗುತ್ತದೆಯೋ ಇಲ್ಲವೋ, ಕುಡಿಯುವ ನೀರಿನ ಪೂರೈಕೆಗೆ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸೂಚಿಸಲಾಗಿದೆ&#8221; ಎಂದು ತಿಳಿಸಿದರು.</p>
<p><strong>ರಸಗೊಬ್ಬರ ದಾಸ್ತಾನಿಗೆ ಅಧಿಕಾರಿಗಳಿಗೆ ಸೂಚನೆ</strong></p>
<p>ರಸಗೊಬ್ಬರ ವಿಚಾರವಾಗಿ ಬೆಂಗಳೂರಿನಲ್ಲಿ ಸಭೆ ಮಾಡಲಾಗುವುದು. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಕೇಂದ್ರ ಸರ್ಕಾರ ಕೇವಲ 50% ಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರ ದಾಸ್ತಾನಿಗೆ ಸೂಚಿಸಲಾಗಿದೆ. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗುತ್ತಿದೆ ಎಂಬ ಅಹವಾಲು ಕೇಳಿಬಂದವು. 60 ಕ್ಕೂ ಹೆಚ್ಚು ಜಾಗಗಳಲ್ಲಿ ಪೈಪ್ ಲೈನ್ ಎಳೆಯಲು ಸಮಸ್ಯೆಯಾಗಿದೆ ಎಂದು ತಿಳಿದು ಬಂದಿದ್ದು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಗೆ ತೊಂದರೆ ನೀಡಬಾರದು ಎಂದು ಸೂಚಿಸಿದ್ದೇನೆ&#8221; ಎಂದು ಮಾಹಿತಿ ನೀಡಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>&#8220;ಅರಣ್ಯ ಹಕ್ಕು ವಿಚಾರವಾಗಿ ಯಾರನ್ನೂ ಒಕ್ಕಲೆಬ್ಬಿಸಬಾರದು. ಕಾನೂನು ಚೌಕಟ್ಟಿನಲ್ಲಿ, ಅವರಿಗೆ ಸಿಗಬೇಕಾದ ಹಕ್ಕು ನೀಡಬೇಕು. ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ವಾಸ ಮಾಡಿರುವವರನ್ನು ರಕ್ಷಣೆ ಮಾಡುವುದು ನಮ್ಮ ಸಂಕಲ್ಪ&#8221; ಎಂದು ತಿಳಿಸಿದರು.</p>
<p><strong>ರಾಜ್ಯದ ಮುಜರಾಯಿ ದೇವಾಲಯಗಳ ಹುಂಡಿ ರಕ್ಷಣೆಗೆ ಸಿಸಿಟಿವಿ</strong></p>
<p>&#8220;ರಾಮ ಮಂದಿರ ವಿಚಾರದಲ್ಲಿ ನಡೆದಿರುವ ಅಕ್ರಮ ಭಕ್ತರಿಗೆ ಅಗೌರವ ತಂದಿದೆ. ಜನರು ಭಕ್ತಿಯಿಂದ ದೇಣಿಗೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಲೂಟಿ ಮಾಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಕಡ್ಡಾಯವಾಗಿ ಹುಂಡಿಯ ಮುಂದೆ ಸಿಸಿಟಿವಿ ಅಳವಡಿಕೆಗೆ ತೀರ್ಮಾನಿಸಿದೆ. ಹುಂಡಿ, ಹಣ ತೆಗೆಯುವ ಹಾಗೂ ಅದನ್ನು ಎಣಿಸುವ ಜಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಎಸ್ ಪಿ ಕಚೇರಿಗೆ, ಉಪ ಆಯುಕ್ತರ ಕಚೇರಿಗೆ ರವಾನೆಯಾಗುವ ವ್ಯವಸ್ಥೆ ಮಾಡಲಾಗುವುದು&#8221; ಎಂದು ವಿವರಿಸಿದರು.</p>
<p>&#8220;ಎಸ್ ಐಆರ್ ವಿಚಾರವಾಗಿ ಮಾರ್ಗದರ್ಶನ ನೀಡಲಾಗಿದೆ. ಮತದಾನದ ಹಕ್ಕು, ಬದುಕಿನ ಹಕ್ಕು. ಇದನ್ನು ಉಳಿಸಿಕೊಳ್ಳಲು ಅಗತ್ಯ ಇರುವವರಿಗೆ 10 ವರ್ಷ ವಾಸ ಇರುವವರಿಗೆ ನಿವಾಸ ದೃಢೀಕರಣ ಪತ್ರ ನೀಡಲಾಗುವುದು. 4.50 ಕೋಟಿ ಜಾತಿ ಪ್ರಮಾಣ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರತಿ ಬೂತ್ ನಲ್ಲಿ ಸಹಾಯ ಕೇಂದ್ರ ತೆರೆಯಲಾಗುವುದು. ಎಲ್ಲರ ಮತದಾನದ ಹಕ್ಕು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ&#8221; ಎಂದು ತಿಳಿಸಿದರು.</p>
<p><strong>ಗ್ಯಾರಂಟಿ ಯೋಜನೆ ನಿಲ್ಲಲ್ಲ, ಅಕ್ರಮ ತಡೆಯಲು ಪರಿಶೀಲನೆ</strong></p>
<p>ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆ ದುರ್ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮಾಡುತ್ತಿದ್ದೇವೆ. ಸತ್ತವರ ಹೆಸರಿನಲ್ಲಿ ನೂರಾರು ಕೋಟಿ ಹಣ ಪಡೆದಿದ್ದಾರೆ. ಇದನ್ನು ತಡೆಯಲು, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಮರುಸಂಗ್ರಹ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ತೀರ್ಮಾನ ಮಾಡಿದ ಯಾವುದೇ ಕಾರ್ಯಕ್ರಮ ನಿಲ್ಲಿಸುವುದಿಲ್ಲ&#8221; ಎಂದು ಸ್ಪಷ್ಟಪಡಿಸಿದರು.</p>
<p>&#8220;ರೈತರ ಕೃಷಿ ವಿಮೆ ವಿಚಾರದಲ್ಲಿ ಮೋಸ ನಡೆಯುತ್ತಿದೆ ಎಂದು ಶಾಸಕರು ನಮ್ಮ ಗಮನ ಸೆಳೆದಿದ್ದಾರೆ. ಕಲಬುರ್ಗಿಯಲ್ಲಿ ನಮಗೆ ಮಾಹಿತಿ ಬಂದಿದೆ. ರೈತರಿಗೆ ಹಣ ಸಿಗುತ್ತಿದೆಯೇ ಅಥವಾ ಮಧ್ಯವರ್ತಿಗಳ ಹಾವಳಿ ಇದೆಯೇ ಎಂದು ಪರಿಶೀಲನೆ ಮಾಡಲು ಬೆಂಗಳೂರಿನಲ್ಲಿ ಸಭೆ ಮಾಡುತ್ತೇವೆ&#8221; ಎಂದು ಹೇಳಿದರು.<img loading="lazy" decoding="async" class="aligncenter size-full wp-image-157097" src="https://www.justkannada.in/wp-content/uploads/2026/07/cm-dks1.jpg" alt="" width="500" height="459" srcset="https://www.justkannada.in/wp-content/uploads/2026/07/cm-dks1.jpg 500w, https://www.justkannada.in/wp-content/uploads/2026/07/cm-dks1-300x275.jpg 300w, https://www.justkannada.in/wp-content/uploads/2026/07/cm-dks1-458x420.jpg 458w, https://www.justkannada.in/wp-content/uploads/2026/07/cm-dks1-150x138.jpg 150w" sizes="auto, (max-width: 500px) 100vw, 500px" /></p>
<p>&#8220;ಮೋಡ ಬಿತ್ತನೆ ವಿಚಾರವನ್ನು 10ಕ್ಕೂ ಹೆಚ್ಚು ಶಾಸಕರು ಪ್ರಸ್ತಾಪಿಸಿದ್ದು, ಇತ್ತೀಚೆಗೆ ಕೆಲವು ಶಾಸಕರು ತಾವೇ ಹಣ ಹಾಕಿ ಈ ಪ್ರಯೋಗ ಮಾಡಿದ್ದು, ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವರದಿ ತರಿಸಿಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು&#8221; ಎಂದು ಮಾಹಿತಿ ನೀಡಿದರು.</p>
<p>&#8220;ಕಂದಾಯ ಇಲಾಖೆಯಿಂದ ಭೂ ದಾಖಲೆ ನೀಡುವ ಯೋಜನೆ ಮಾಡಲಾಗಿದ್ದು, ಇದು ನಮ್ಮ ಸರ್ಕಾರದ ಪ್ರಿಯವಾದ ಯೋಜನೆ. ಇಡೀ ದೇಶದಲ್ಲಿ ಎಲ್ಲರ ಆಸ್ತಿ ದಾಖಲೆಗಳನ್ನು ಸರಿಪಡಿಸಿ ಕೊಡುವ ಭೂಮಿ ಗ್ಯಾರಂಟಿಯನ್ನು ನೀಡಲು ಮುಂದಾಗಿದೆ. ಇ ಖಾತಾ ನೀಡಲು ಸರ್ಕಾರ ತೀರ್ಮಾನಿಸಿದೆ. ಇನ್ನು ಒಸಿ ಸಿಸಿ ವಿಚಾರದಲ್ಲಿ 40&#215;60 ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಅರ್ಜಿ ಹಾಕುವ ದಿನಾಂಕ ಆಗಸ್ಟ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.</p>
<p><strong>ತುಂಗಭದ್ರಾ ವಿಚಾರವಾಗಿ ಐತಿಹಾಸಿಕ ತೀರ್ಮಾನ</strong></p>
<p>&#8220;ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲಾ 33 ಗೇಟ್ ಬದಲಾವಣೆ ಮಾಡಿದ್ದೇವೆ. ರೈತರನ್ನು ಬದುಕಿಸಬೇಕು. ಟಿಬಿ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವರಾದ ಸಿಆರ್ ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸಿಎಂಗಳು ಮೊದಲ ಬಾರಿಗೆ ಸಭೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಡದೇ ರೈತರ ಬದುಕು ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ&#8221; ಎಂದು ವಿವರಿಸಿದರು.</p>
<p>&#8220;ಈ ಮಧ್ಯೆ ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ತೀರ್ಮಾನಿಸಲಾಗಿದ್ದು, ಕೇಂದ್ರಕ್ಕೆ ನಮ್ಮ ಸಮ್ಮತಿ ಸೂಚಿಸಿದ್ದೇವೆ. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಿ, 1 ಲಕ್ಷ ಕೋಟಿ ಯೋಜನೆ ಮಾಡಲಿದೆ. ಇದರಲ್ಲಿ 10% ರಾಜ್ಯ ಸರ್ಕಾರದ್ದಾಗಿದ್ದು, 90% ಕೇಂದ್ರ ಸರ್ಕಾರ ಭರಿಸಲಿದೆ&#8221; ಎಂದರು.</p>
<p><strong>ಪ್ರಶ್ನೋತ್ತರ:</strong></p>
<p>ಆಲಮಟ್ಟಿ ಜಲಾಶಯ ಹಿನ್ನೀರಿನ ಭೂ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ ಎಂದು ಕೇಳಿದಾಗ, &#8220;ಆಲಮಟ್ಟಿ ರೈತರಿಗೆ ಪರಿಹಾರ ನೀಡಲು ಬೆಳಗಾವಿ ಅಧಿವೇಶನದಲ್ಲಿ ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರು ಇದ್ದಾಗಲೇ ಕೆಲವರಿಗೆ ಪರಿಹಾರ ವಿತರಣೆ ಆಗಿದೆ. ಹಂತ ಹಂತವಾಗಿ ಈ ಕಾರ್ಯ ನಡೆಯಲಿದೆ. ಪರಿಹಾರ ನೀಡಲು ಸುಮಾರು ₹70 ಸಾವಿರ ಕೋಟಿಯಿಂದ 1 ಲಕ್ಷ ಕೋಟಿವರೆಗೆ ಹಣ ಬೇಕಾಗುತ್ತದೆ. ಪುನರ್ ವಸತಿ ವಿಚಾರವಾಗಿ ನಾವು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಕೋರ್ಟ್ ಮೆಟ್ಟಿಲೇರಿ, 10-12 ಕೋಟಿಗೆ ಆದೇಶ ಪಡೆದಿದ್ದರು. ಇದರ ಮರುಪರಿಶೀಲನೆ ಅರ್ಜಿ ಹಾಕಲಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜಮೀನು ಕಳೆದುಕೊಂಡವನಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ&#8221; ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-157114" src="https://www.justkannada.in/wp-content/uploads/2026/07/dks-4.jpg" alt="" width="500" height="208" srcset="https://www.justkannada.in/wp-content/uploads/2026/07/dks-4.jpg 500w, https://www.justkannada.in/wp-content/uploads/2026/07/dks-4-300x125.jpg 300w, https://www.justkannada.in/wp-content/uploads/2026/07/dks-4-150x62.jpg 150w" sizes="auto, (max-width: 500px) 100vw, 500px" /></p>
<p>ತುಂಗಭದ್ರಾ ಮಾದರಿಯಲ್ಲೇ ಮಹದಾಯಿ ವಿಚಾರವಾಗಿ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಜೊತೆ ಒಮ್ಮತ ತೀರ್ಮಾನ ಮಾಡಬಹುದಲ್ಲವೇ ಎಂದು ಕೇಳಿದಾಗ, &#8220;ಮಹದಾಯಿ ವಿಚಾರವಾಗಿ ನಾನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನು ಅವರನ್ನು ಐದು ಭೇಟಿ ಮಾಡಿದ್ದೇನೆ. ಅವರು ಇನ್ನು ಉತ್ತರ ನೀಡಿಲ್ಲ. ಬಿಜೆಪಿ ಸ್ನೇಹಿತರು ಚುನಾವಣೆಗೂ ಮುನ್ನ ಸಂಭ್ರಮಾಚರಣೆ ಮಾಡಿದ್ದರು. ನನ್ನ ಪ್ರಯತ್ನ ನಿರಂತರವಾಗಿದೆ&#8221; ಎಂದು ತಿಳಿಸಿದರು.</p>
<p>ಮಹಾರಾಷ್ಟ್ರ ಸರ್ಕಾರ ಸಭೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, &#8220;ಈ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಅಹವಾಲು ಸಲ್ಲಿಸಿದ್ದು, ನಮ್ಮ ನಾಯಕರ ಜೊತೆ ಈ ವಿಚಾರ ಚರ್ಚೆ ಮಾಡಿದ್ದೇನೆ. ಕರ್ನಾಟಕದ ಗಡಿ ಕಾಪಾಡುವ ವಿಚಾರವಾಗಿ ನಾವು ಬದ್ಧವಾಗಿದ್ದೇವೆ. ಈ ವಿಚಾರವಾಗಿ ಸಂಪೂರ್ಣ ವರದಿ ಪಡೆದು, ತೀರ್ಮಾನ ಮಾಡುವೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆಯಲಾಗುವುದು. ಅವರು ಸಭೆ ಮಾಡಿದಾಕ್ಷಣ ಅಂತಿಮವಾಗುವುದಿಲ್ಲ. ಈ ಬಗ್ಗೆ ನ್ಯಾಯಾಲಯದ ಅಂಶ ಗಮನಿಸುತ್ತೇವೆ. ರಾಜ್ಯದ ಹಿತ ಕಾಯಲಾಗುವುದು&#8221; ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಕರ್ನಾಟಕದಲ್ಲಿ ಸಂಗ್ರಹವಾದ ರಾಮ ಮಂದಿರ ದೇಣಿಗೆ ಹಣ ಅಯೋಧ್ಯೆ ತಲುಪಿಲ್ಲ ಎಂಬ ಅರೋಪ ಕೇಳಿ ಬಂದಿದೆ ಎಂದು ಕೇಳಿದಾಗ, &#8220;ಈ ಪ್ರಶ್ನೆಯನ್ನು ಬಿಜೆಪಿಯವರಿಗೆ ಕೇಳಬೇಕು. ನಮ್ಮ ಇಂಡಿಯಾ ಒಕ್ಕೂಟದ ಮಾಜಿ ಸಿಎಂ ಈ ವಿಚಾರ ಎತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಇದನ್ನು ಪ್ರಸ್ತಾಪ ಮಾಡಿದ್ದಾರೆ. ನಮ್ಮ ದೇವಾಲಯ ರಕ್ಷಣೆಗೆ ನಾವು ತೀರ್ಮಾನ ಮಾಡಿದ್ದೇವೆ. ಈ ಆರೋಪದ ಬಗ್ಗೆ ವರದಿ ಪಡೆದು ನಂತರ ಮಾತನಾಡುತ್ತೇನೆ&#8221; ಎಂದು ತಿಳಿಸಿದರು.</p>
<p>Key words: Drinking water, supply, Rs 1 crore, grant, CM, D.K. Shivakumar</p>
<p>The post <a href="https://www.justkannada.in/cm-d-k-shivakumar-9/">ಕುಡಿಯುವ ನೀರು ಪೂರೈಕೆ; ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದ ಆರ್.ಅಶೋಕ್</title>
		<link>https://www.justkannada.in/cm-siddaramaiah-r-ashok-3/</link>
		
		<dc:creator><![CDATA[prashanth]]></dc:creator>
		<pubDate>Tue, 24 Mar 2026 08:05:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[grant]]></category>
		<category><![CDATA[Kerala CM]]></category>
		<category><![CDATA[R.ashok]]></category>
		<category><![CDATA[Siddaramaiah]]></category>
		<category><![CDATA[Wayanad Constituency]]></category>
		<guid isPermaLink="false">https://www.justkannada.in/?p=152852</guid>

					<description><![CDATA[<p>ಬೆಂಗಳೂರು,ಮಾರ್ಚ್,24,2026 (www.justkannada.in): ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ಆದರೆ ನತದೃಷ್ಟ ಕನ್ನಡಿಗರು ಕೇರಳಂನವರಷ್ಟು ಅದೃಷ್ಟವಂತರಲ್ಲ ಬಿಡಿ! [&#8230;]</p>
<p>The post <a href="https://www.justkannada.in/cm-siddaramaiah-r-ashok-3/">ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದ ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,24,2026 (<a href="http://www.justkannada.in">www.justkannada.in</a>):</strong> ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ಆದರೆ ನತದೃಷ್ಟ ಕನ್ನಡಿಗರು ಕೇರಳಂನವರಷ್ಟು ಅದೃಷ್ಟವಂತರಲ್ಲ ಬಿಡಿ! ಎಂದು ಸಿಎಂ ಸಿದ್ದರಾಮಯ್ಯಗೆ ಕುಟುಕಿದ್ದಾರೆ.</p>
<p>2025-26ನೇ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂ. ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಉಂಟಾದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ.</p>
<p>ಒಂದು ಕಡೆ ನಮ್ಮದೇ ರಾಜ್ಯದಲ್ಲಿ ಕಸ ವಿಲೇವಾರಿ ಮಾಡುವ ಸಂಸ್ಥೆಗಳಿಗೆ, ಸರ್ಕಾರಿ ನೌಕರರ ಸಂಬಳಕ್ಕೆ, ಗುತ್ತಿದೆಗಾರರ ಬಾಕಿ ಪಾವತಿ ಮಾಡಲು ಹಣವಿಲ್ಲ. ಸರ್ಕಾರಿ ಶಾಲೆಗಳ ದುರಸ್ತಿಗೆ, ಸರಿಯಾದ ಸಮಯಕ್ಕೆ ಮಕ್ಕಳ ಪಠ್ಯಪುಸ್ತಕ, ಯುನಿಫಾರ್ಮ್, ಶೂ, ಸಾಕ್ಸ್ ನೀಡಲು ದುಡ್ಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳ ಬಿಲ್ ಪಾವತಿಗೆ ಹಣವಿಲ್ಲ. ಶಾಸಕರಿಗೆ ಅನುದಾನವಿಲ್ಲ.</p>
<p>ರಾಜ್ಯದ ಹಣಕಾಸು ಪರಿಸ್ಥಿತಿಯೇ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ, ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ  ಸಿದ್ದರಾಮಯ್ಯನವರ ನಿರ್ಲಜ್ಜತೆ, ಭಂಡತನಕ್ಕೆ ಅವರೇ ಸಾಟಿ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.</p>
<p>Key words: grant, Wayanad constituency, Kerala CM, Siddaramaiah, R. Ashok</p>
<p>The post <a href="https://www.justkannada.in/cm-siddaramaiah-r-ashok-3/">ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದ ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</title>
		<link>https://www.justkannada.in/mysore-jayadeva-hospital-2/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 08:13:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[grant]]></category>
		<category><![CDATA[jayadeva-hospital]]></category>
		<category><![CDATA[Mysore.]]></category>
		<category><![CDATA[Rs 180 crore]]></category>
		<category><![CDATA[state budget.]]></category>
		<guid isPermaLink="false">https://www.justkannada.in/?p=152201</guid>

					<description><![CDATA[<p>ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು. ಮೈಸೂರಿನಲ್ಲಿ [&#8230;]</p>
<p>The post <a href="https://www.justkannada.in/mysore-jayadeva-hospital-2/">ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,6,2026 (<a href="http://www.justkannda.in">www.justkannda.in</a>):</strong>  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.</p>
<p>ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು. ಅಲ್ಲದೆ, ಮೈಸೂರು ತಾಲೂಕಿನ ತಾಂಡವಪುರದಲ್ಲಿ ಸಿಲ್ಕ್‌ ಪಾರ್ಕ್‌ ಸ್ಥಾಪನೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: State Budget, Rs 180 crore, grant ,Mysore, Jayadeva Hospital</p>
<p>The post <a href="https://www.justkannada.in/mysore-jayadeva-hospital-2/">ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</title>
		<link>https://www.justkannada.in/grant-department-budget/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 07:05:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation]]></category>
		<category><![CDATA[budget]]></category>
		<category><![CDATA[Department]]></category>
		<category><![CDATA[grant]]></category>
		<guid isPermaLink="false">https://www.justkannada.in/?p=152192</guid>

					<description><![CDATA[<p>ಬೆಂಗಳೂರು,ಮಾರ್ಚ್,6,2026 (www.justkannada.in):  ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಕೆಳಗಿನಂತೆ ವಿವಿಧ ಇಲಾಖೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ. ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ ಕಂದಾಯ ಇಲಾಖೆಗೆ 19,843 ಕೋಟಿ ರೂ. [&#8230;]</p>
<p>The post <a href="https://www.justkannada.in/grant-department-budget/">ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,6,2026 (<a href="http://www.justkannada.in">www.justkannada.in</a>):</strong>  ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಕೆಳಗಿನಂತೆ ವಿವಿಧ ಇಲಾಖೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ.</p>
<p>ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ</p>
<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.</p>
<p>ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ</p>
<p>ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ</p>
<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.</p>
<p>ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ</p>
<p>ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ</p>
<p>ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ</p>
<p>ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ</p>
<p>ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ</p>
<p>ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ</p>
<p>ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.</p>
<p>ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.</p>
<p>ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.</p>
<p>ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ ಬಜೆಟ್ ನಲ್ಲಿ ಮೀಸಲಿಡಲಾಗಿದೆ.</p>
<p>Key words: grant, department, allocation, budget</p>
<p>The post <a href="https://www.justkannada.in/grant-department-budget/">ಬಜೆಟ್ ನಲ್ಲಿ ಇಲಾಖಾವಾರು ಮೀಸಲಿಟ್ಟ ಅನುದಾನ ಎಷ್ಟು? ಇಲ್ಲಿದೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ: ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ರಿಲೀಸ್</title>
		<link>https://www.justkannada.in/mp-yaduveer-30/</link>
		
		<dc:creator><![CDATA[prashanth]]></dc:creator>
		<pubDate>Tue, 30 Dec 2025 12:29:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ayushman Arogya Mandir]]></category>
		<category><![CDATA[grant]]></category>
		<category><![CDATA[MP]]></category>
		<category><![CDATA[released]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=149677</guid>

					<description><![CDATA[<p>ಮೈಸೂರು, ಡಿಸೆಂಬರ್,30,2025 (www.justkannada.in): ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್‌, ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ವಿವರ ನೀಡಿದ್ದಾರೆ. [&#8230;]</p>
<p>The post <a href="https://www.justkannada.in/mp-yaduveer-30/">ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ: ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ರಿಲೀಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಡಿಸೆಂಬರ್,30,2025 (www.justkannada.in):</strong> ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್‌, ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ವಿವರ ನೀಡಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಹೊಸೂರು (ಕೊಪ್ಪ) ದಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ 65 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಪೂರಕವಾಗಿ ಸ್ಪಂದಿಸಿ ಈಗ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.</p>
<p>ಅತಿ ಶೀಘ್ರದಲ್ಲೇ ನಮ್ಮ ಕ್ಷೇತ್ರದ ಪಿರಿಯಾಪಟ್ಟಣ, ಹುಣಸೂರಿನ ವಿವಿಧ ಭಾಗಗಳಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣವಾಗಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.</p>
<p>ಪಿಎಂ-ಎಬಿಎಚ್‌ ಐಎಂ ಯೋಜನೆಯಡಿ ಮೈಸೂರು ಕ್ಷೇತ್ರದಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಪಿರಿಯಾ ಪಟ್ಟಣ ತಾಲೂಕಿನ ಚಿಕ್ಕಹೊಸರು (ಕೊಪ್ಪ), ಕೀರನಹಳ್ಳಿ (ದೊಡ್ಡ ಬ್ಯಾಲಾಳು), ದೊಡ್ಡ ಹರವೆ (ಕೊಪ್ಪ), ಎನ್‌.ಶೆಟ್ಟಿಹಳ್ಳಿ ತಮ್ಮಡಹಳ್ಳಿ (ಕಿತ್ತೂರು), ಮಂಟಿಹಳ್ಳಿ ಬೆಳಗಲಿ (ಚಿಕ್ಕನೇರಳೆ), ಕೊಯಮತ್ತೂರು, ಬಲ್ಲೇನಹಳ್ಳಿ (ರತ್ನಪುರಿ) ಗ್ರಾಮದಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರಗಳನ್ನು ತಲಾ 65 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.</p>
<p>ಎಲ್ಲರಿಗೂ ಉತ್ತಮ ಅರೋಗ್ಯ ಒದಗಿಸಬೇಕು ಬೇಕು ಎಂಬುದು ನಮ್ಮ ಆದ್ಯತೆಯಾಗಿದೆ. ಸುಲಭ ಹಾಗೂ ಸೂಕ್ತ ಸಮಯದಲ್ಲಿ ಆರೋಗ್ಯ ಒದಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ನಾವು ಬದ್ಧರಾಗಿದ್ದೇವೆ. ಸಾರ್ವಜನಿಕರು ಕೂಡ ಈ ನಿಟ್ಟಿನಲ್ಲಿ ಕೈ ಜೋಡಿಸಬೇಕು ಎಂದು ಸಂಸದ ಯದುವೀರ್ ಮನವಿ ಮಾಡಿದ್ದಾರೆ.</p>
<p>Key words: MP, Yaduveer, Grant, released, Ayushman Arogya Mandir</p>
<p>The post <a href="https://www.justkannada.in/mp-yaduveer-30/">ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ: ಆಯುಷ್ಮಾನ್‌ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ರಿಲೀಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ</title>
		<link>https://www.justkannada.in/cm-siddaramaiah-329/</link>
		
		<dc:creator><![CDATA[prashanth]]></dc:creator>
		<pubDate>Mon, 03 Nov 2025 06:46:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announces]]></category>
		<category><![CDATA[Chennad hockey tournament]]></category>
		<category><![CDATA[CM Siddaramaiah]]></category>
		<category><![CDATA[grant]]></category>
		<category><![CDATA[one.crore]]></category>
		<guid isPermaLink="false">https://www.justkannada.in/?p=147271</guid>

					<description><![CDATA[<p>ಬೆಂಗಳೂರು ನವೆಂಬರ್,3,2025 (www.justkannada.in): ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ &#8220;ಚೇನಂಡ ಹಾಕಿ ಪಂದ್ಯಾವಳಿ&#8221;ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು [&#8230;]</p>
<p>The post <a href="https://www.justkannada.in/cm-siddaramaiah-329/">ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ನವೆಂಬರ್,3,2025 (<a href="http://www.justkannada.in">www.justkannada.in</a>):</strong> ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗೃಹ ಕಚೇರಿ ಕೃಷ್ಣದಲ್ಲಿ &#8220;ಚೇನಂಡ ಹಾಕಿ ಪಂದ್ಯಾವಳಿ&#8221;ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.</p>
<p>ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.</p>
<p>2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.</p>
<p>ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.</p>
<p>Key words: CM Siddaramaiah, announces, one crore, grant, Chennad hockey tournament</p>
<p>The post <a href="https://www.justkannada.in/cm-siddaramaiah-329/">ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-300/</link>
		
		<dc:creator><![CDATA[prashanth]]></dc:creator>
		<pubDate>Mon, 06 Oct 2025 11:39:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[13000 crore]]></category>
		<category><![CDATA[CM Siddaramaiah]]></category>
		<category><![CDATA[development]]></category>
		<category><![CDATA[grant]]></category>
		<category><![CDATA[kalyan  Karnataka]]></category>
		<guid isPermaLink="false">https://www.justkannada.in/?p=146233</guid>

					<description><![CDATA[<p>ಕೊಪ್ಪಳ ಅಕ್ಟೋಬರ್,6,2025 (www.justkannada.in): ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ಸಿದ್ದರಾಮಯ್ಯ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ [&#8230;]</p>
<p>The post <a href="https://www.justkannada.in/cm-siddaramaiah-300/">ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಪ್ಪಳ ಅಕ್ಟೋಬರ್,6,2025 (<a href="http://www.justkannada.in">www.justkannada.in</a>):</strong> ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ಸಿದ್ದರಾಮಯ್ಯ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.</p>
<p>ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದು ಕುಟುಕಿದರು.</p>
<p>ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ ಎಂದರು.</p>
<p>ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ನಂಬರ್ ಟು ಇದ್ದೇವೆ‌. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ ಎಂದರು.</p>
<p>ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು.‌‌ ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದರು ಎಂದು ಮೆಚ್ಚುಗೆ ಸೂಚಿಸಿದರು.</p>
<p>ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಜಿಲ್ಲೆಗೆ 330 ಕೋಟಿ ಖರ್ಚಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,17,776 ಫಲಾನುಭವಿಗಳಿಗೆ 1283 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2,75,903 ಫಲಾನುಭವಿಗಳಿಗೆ 290 ಕೋಟಿ ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ 320 ಕೋಟಿ ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದ ಸಿಎಂ ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ ಎಂದು ಪ್ರಶ್ನಿಸಿದರು.</p>
<p>ಬಿಜೆಪಿಯವರ ಮನೆ ದೇವರೇ ಸುಳ್ಳು. ಆದ್ದರಿಂದ ಅವರ ಸುಳ್ಳುಗಳಿಗೆ ರಾಜ್ಯದ ಜನತೆ ತಮ್ಮ ತಲೆಯನ್ನು, ಬುದ್ದಿಯನ್ನು ಒತ್ತೆ ಇಡುವುದಿಲ್ಲ ಎನ್ನುವ ಭರವಸೆ ನನಗಿದೆ ಎಂದರು.</p>
<p><strong>GST ಯಲ್ಲಿ 8 ವರ್ಷ ಸುಲಿಗೆ ಬಳಿಕ ಫೋಸು ಕೊಡ್ತಾರೆ</strong></p>
<p>GST ಜಾರಿ ಮಾಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು GST ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್ ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15 ನೆ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ ಎಂದರು‌ .</p>
<p>ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತಾರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>
<p>ಮುಕ್ಕುಂಬಿ ಕೆರೆಗೆ ನೀರು ಹರಿಸಿದ್ದು ನಾವು. ಈಗ ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ 650 ಕೋಟಿ ಹಣ ಕೊಡುತ್ತಿದ್ದೇವೆ. ಇದೂ ನಮ್ಮ-ನಿಮ್ಮ ಸರ್ಕಾರದ್ದೇ ಹಣ ಎಂದರು.</p>
<p><strong>ಕೊಪ್ಪಳದ ಋಣ ತೀರಿಸೋದು ಇನ್ನೂ ಬಾಕಿ ಇದೆ</strong></p>
<p>ನಾನು ಕೊಪ್ಪಳಕ್ಕೆ ಕಾಲಿಟ್ಟಾಗಲೆಲ್ಲಾ ಮೈಸೂರಿಗೇ ಕಾಲಿಟ್ಟಷ್ಟು ಖುಷಿ ಆಗುತ್ತದೆ. ನಿಮ್ಮ ಪ್ರೀತಿಗೆ ಸದಾ ಋಣಿ.    ರಾಜೀವ್ ಗಾಂಧಿ ಅವರ ಹತ್ಯೆ ಆಗದೇ ಹೋಗಿದ್ದರೆ ನಾನು ಕೊಪ್ಪಳ ಲೋಕಸಭಾ ಸದಸ್ಯ ಆಗಿರುತ್ತಿದ್ದೆ. ನಿಮ್ಮ ಪ್ರೀತಿಯ ಋಣ ನನ್ನ ಮೇಲಿದೆ‌. ಅರ್ಧ ಋಣ ತೀರಿಸಿದ್ದೇನೆ. ಉಳಿದ ಋಣವನ್ನೂ ತೀರಿಸ್ತೇನೆ ಎಂದರು.</p>
<p>Key words: 13000 crore, grant, development, Kalyan Karnataka, CM Siddaramaiah</p>
<p>The post <a href="https://www.justkannada.in/cm-siddaramaiah-300/">ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ</title>
		<link>https://www.justkannada.in/mla-sunil-kumar-3/</link>
		
		<dc:creator><![CDATA[prashanth]]></dc:creator>
		<pubDate>Thu, 21 Aug 2025 12:33:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[discussion]]></category>
		<category><![CDATA[grant]]></category>
		<category><![CDATA[MLA]]></category>
		<category><![CDATA[session]]></category>
		<category><![CDATA[sunil kumar]]></category>
		<guid isPermaLink="false">https://www.justkannada.in/?p=144340</guid>

					<description><![CDATA[<p>ಬೆಂಗಳೂರು,ಆಗಸ್ಟ್,21,2025 (www.justkannada.in): ರಾಜ್ಯದಲ್ಲಿ ಈ ಸರ್ಕಾರದ ಆಡಳಿತದಲ್ಲಿ ಅನುದಾನ ಇಲ್ಲದೆ ಶಾಸಕರು ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ವಿಧಾನಸಭೆಯಲ್ಲಿ ನಿಯಮ 69 ರಡಿಯಲ್ಲಿ ಅನುದಾನದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಈ ಸರ್ಕಾರದ ಅವಧಿಯಲ್ಲಿ ಯಾವುದೇ ಅಭಿವೃದ್ಧ ಕೆಲಸ ಆಗಿಲ್ಲ. ರಸ್ತೆಗೆ ಮಣ್ಣು ಹಾಕಲೂ ಈ ಸರ್ಕಾರ ಹಣ ಕೊಟ್ಟಿಲ್ಲ. ಒಂದೇ [&#8230;]</p>
<p>The post <a href="https://www.justkannada.in/mla-sunil-kumar-3/">ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,21,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಈ ಸರ್ಕಾರದ ಆಡಳಿತದಲ್ಲಿ ಅನುದಾನ ಇಲ್ಲದೆ ಶಾಸಕರು ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸಭೆಯಲ್ಲಿ ನಿಯಮ 69 ರಡಿಯಲ್ಲಿ ಅನುದಾನದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಈ ಸರ್ಕಾರದ ಅವಧಿಯಲ್ಲಿ ಯಾವುದೇ ಅಭಿವೃದ್ಧ ಕೆಲಸ ಆಗಿಲ್ಲ. ರಸ್ತೆಗೆ ಮಣ್ಣು ಹಾಕಲೂ ಈ ಸರ್ಕಾರ ಹಣ ಕೊಟ್ಟಿಲ್ಲ. ಒಂದೇ ಒಂದು ಕಿ.ಮೀ ಹೊಸ ರಸ್ತೆ ನಿರ್ಮಾಣ ಆಗಿಲ್ಲ. ಅನುದಾನವನ್ನ ಯಾರಿಂದ ಕೊಡಿಸುತ್ತೀರಿ  ಗ್ರಾಮಾಂತರ ಭಾಗದ ರಸ್ತೆಗಳ ಕಥೆ ಹೇಳೋಕೆ ಆಗುವುದಿಲ್ಲ  ರಸ್ತೆಯಲ್ಲಿ ಗುಂಡಿ ಹುಡುಕಬೇಕೋ ಗುಂಡಿಯಲ್ಲಿ ರಸ್ತೆ ಹುಡುಕಬೇಕೋ ಗೊತ್ತಾಗುತ್ತಿಲ್ಲ.  ಗ್ಯಾರಂಟಿ ಯೋಜನೆಗಳಿಂದ ಈ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ ಎಂದು ವಾಗ್ದಾಳಿ ನಡೆಸಿದರು.</p>
<p>ಇತ್ತೀಚೆಗೆ ಸು ಫ್ರಮ್‌ ಸೋ ಸಿನಿಮಾ ಪ್ರಸಿದ್ದವಾಗಿದೆ. ಆದರೆ ನಾನು ಈ ಸರ್ಕಾರವನ್ನು ಬಿ ಫ್ರಮ್‌ ಸಿ ಎಂದು ಹೇಳುತ್ತೇನೆ. ಬೋಗಸ್‌ ಫ್ರಮ್‌ ಕಾಂಗ್ರೆಸ್.‌ ಕಳೆದ ಎರಡು ವರ್ಷದಲ್ಲಿ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಟೀಕೆ ಮಾಡಿದರು.</p>
<p>Key words: Session, grant, Discussion, BJP, MLA, Sunil kumar</p>
<p>The post <a href="https://www.justkannada.in/mla-sunil-kumar-3/">ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ</title>
		<link>https://www.justkannada.in/applications-grant/</link>
		
		<dc:creator><![CDATA[prashanth]]></dc:creator>
		<pubDate>Wed, 30 Jul 2025 13:01:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[applications]]></category>
		<category><![CDATA[build]]></category>
		<category><![CDATA[grant]]></category>
		<category><![CDATA[homestay]]></category>
		<category><![CDATA[invited]]></category>
		<guid isPermaLink="false">https://www.justkannada.in/?p=143407</guid>

					<description><![CDATA[<p>ಬೆಂಗಳೂರು ಗ್ರಾಮಾಂತರ, ಜುಲೈ,30,2025 (www.justkannada.in): ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ [&#8230;]</p>
<p>The post <a href="https://www.justkannada.in/applications-grant/">ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಗ್ರಾಮಾಂತರ, ಜುಲೈ,30,2025 (<a href="http://www.justkannada.in">www.justkannada.in</a>):</strong> ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.</p>
<p>ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.</p>
<p>ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.</p>
<p>ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಛೇರಿಯ ಸಮಯದಲ್ಲಿ  ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Applications, invited, grant, build, homestay</p>
<p>The post <a href="https://www.justkannada.in/applications-grant/">ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ</title>
		<link>https://www.justkannada.in/mla-srivatsa-6/</link>
		
		<dc:creator><![CDATA[prashanth]]></dc:creator>
		<pubDate>Tue, 08 Jul 2025 09:36:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Commission]]></category>
		<category><![CDATA[grant]]></category>
		<category><![CDATA[math]]></category>
		<category><![CDATA[minister]]></category>
		<category><![CDATA[MLA]]></category>
		<category><![CDATA[Srivatsa]]></category>
		<guid isPermaLink="false">https://www.justkannada.in/?p=142496</guid>

					<description><![CDATA[<p>ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ ಅನುದಾನದಲ್ಲಿ ಕಮಿಷನ್ ಕೇಳಿದ್ದಾರೆ. ಇದು ಈಗಾಗಲೇ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ, ಶಿವರಾಜ ತಂಗಡಗಿ ಮಠದ ಅನುದಾನದಲ್ಲಿ ಕಮಿಷನ್ ಕೇಳಿರುವ ಬಗ್ಗೆ ಸ್ವತಃ ಸ್ವಾಮೀಜಿ ಹೇಳಿದ್ದಾರೆ. ಕೋರ್ಟ್ ಬಳಿ ಹೋಗಿ ಹಣ ರಿಲೀಸ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದಾರೆ. ಇದು ನಮ್ಮ ಸರ್ಕಾರದಲ್ಲಿ ಬೊಮ್ಮಾಯಿ ಮೀಸಲಿಟ್ಟ ಹಣ. [&#8230;]</p>
<p>The post <a href="https://www.justkannada.in/mla-srivatsa-6/">ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,8,2025 (<a href="http://www.justkannada.in">www.justkannada.in</a>):</strong>  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ ಅನುದಾನದಲ್ಲಿ ಕಮಿಷನ್ ಕೇಳಿದ್ದಾರೆ. ಇದು ಈಗಾಗಲೇ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ, ಶಿವರಾಜ ತಂಗಡಗಿ ಮಠದ ಅನುದಾನದಲ್ಲಿ ಕಮಿಷನ್ ಕೇಳಿರುವ ಬಗ್ಗೆ ಸ್ವತಃ ಸ್ವಾಮೀಜಿ ಹೇಳಿದ್ದಾರೆ. ಕೋರ್ಟ್ ಬಳಿ ಹೋಗಿ ಹಣ ರಿಲೀಸ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದಾರೆ. ಇದು ನಮ್ಮ ಸರ್ಕಾರದಲ್ಲಿ ಬೊಮ್ಮಾಯಿ ಮೀಸಲಿಟ್ಟ ಹಣ. ಅದನ್ನು ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳುತ್ತಾರೆ ಇದನ್ನು ನಮ್ಮ ಪಕ್ಷ ಖಂಡಿಸುತ್ತದೆ ಎಂದರು.</p>
<p>ಶಿವರಾಜ್ ತಂಗಡಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು. ನಮ್ಮ ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸ ಮಾಡದೆ ಇಂತಹ ಕೃತ್ಯಕ್ಕೆ ಕೈ ಹಾಕಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆಯ ಕಲಾವಿದರಿಗೆ ಕಲಾತಂಡಗಳಿಗೆ ಹಣ ಕೊಡಬೇಕು. ನಮ್ಮ ಜಿಲ್ಲೆಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಹಣ ಇಲ್ಲ. ಈ ಸರ್ಕಾರದಲ್ಲಿ ಏನು ಮಾಡಿದರೂ ನಾವು ತಪ್ಪಿಸಿಕೊಳ್ಳಬಹುದು ಎಂದು ತಿಳಿದುಕೊಂಡಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಶಿವರಾಜ್ ತಂಗಡಗಿ ಅವರದ್ದು. ರಾಜ್ಯದಲ್ಲಿ ಭ್ರಷ್ಟಚಾರ ತಾಂಡವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಶ್ರೀವತ್ಸ ವಾಗ್ದಾಳಿ ನಡೆಸಿದರು.</p>
<p>ಬಸವರಾಜ್ ರಾಯರೆಡ್ಡಿ ಅಕ್ಕಿ ಬೇಕಾ ರಸ್ತೆ ಬೇಕಾ ಅಂತ ಜನರನ್ನು ಕೇಳುತ್ತಾರೆ. ಆದರೆ ಎಲ್ಲಾ ಬೇಕು ಅಂತಾನೇ ಜನ ನಿಮ್ಮನ್ನು ಗೆಲ್ಲಿಸಿದ್ದಾರೆ. ಇಲ್ಲದಿದ್ದರೆ ನಿಮಗೆ 136 ಸೀಟು ಬರುತ್ತಿರಲಿಲ್ಲ. ಎಲ್ಲಾ ಶಾಸಕರು ಕೂಡ ಸರ್ಕಾರದ ವಿರುದ್ಧ ಸಿಡಿಯುತ್ತಿದ್ದಾರೆ. ರಾಜು ಕಾಗೆ, ಬಿ.ಆರ್ ಪಾಟೀಲ್ ಕೂಡ ತಮ್ಮದೇ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಶಾಸಕರಿಗೆ ಈಗ ಅರ್ಥ ಆಗುತ್ತಿದೆ ಅಭಿವೃದ್ದಿ ಬೇಕು ಅಂತ. ಮುಂದಿನ ದಿನಗಳಲ್ಲಿ ಇದು ಮತ್ತೆ ಜಾಸ್ತಿ ಆಗತ್ತೆ ನವೆಂಬರ್ ಕ್ರಾಂತಿ ಆಗತ್ತೆ ಅಂತ ಎಲ್ಲರೂ ಹೇಳುತ್ತಿದ್ದಾರೆ. ಶಾಸಕರ ಹೇಳಿಕೆ ನೋಡಿದರೇ ಇನ್ನೂ ಬೇಗ ಕ್ರಾಂತಿ ಆದರೂ ಆಗಬಹುದು ಎಂದು ಶಾಸಕ ಶ್ರೀವತ್ಸ ಹೇಳಿದರು</p>
<p>ರಾಜ್ಯ ಸರ್ಕಾರ ಸೆಸ್ಕ್ ನಲ್ಲಿ ಹಣ ಬಾಕಿ ಉಳಿಸಿಕೊಂಡಿದೆ. ಕೆಎಸ್ ಆರ್ ಟಿಸಿ ಇಲಾಖೆಗೆ ಹಣ ಬಾಕಿ ಉಳಿಸಿಕೊಂಡಿದೆ. ಈಗ ಅನ್ನಭಾಗ್ಯ ಆಹಾರಧಾನ್ಯ ಸರಬರಾಜು ಮಾಡುವ ಲಾರಿಗಳ ಹಣ ಕೂಡ ಬಾಕಿ ಉಳಿಸಿಕೊಂಡಿದೆ ಎಂದು ಹರಿಹಾಯ್ದರು.</p>
<p><strong>ಶಾಸಕರ ಅನುದಾನ ಹಂಚಿಕೆಯಲ್ಲೂ ತಾರತಮ್ಯ</strong></p>
<p>ಸರ್ಕಾರದಿಂದ ಶಾಸಕರ ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಲಾಗಿದೆ. ಮೈಸೂರಿನಲ್ಲಿ ಚಾಮರಾಜ ಹಾಗೂ ನರಸಿಂಹರಾಜ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಕೃಷ್ಣರಾಜ ಕ್ಷೇತ್ರಕ್ಕೆ  ಅನುದಾನ ‌ನೀಡಿಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬಿಜೆಪಿ ಶಾಸಕ‌ ಇರುವ ಕೃಷ್ಣರಾಜ ಕ್ಷೇತ್ರಕ್ಕೆ ಜೀರೋ ಅನುದಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಂಕಿಅಂಶಗಳ ಸಮೇತ ಶಾಸಕ ಶ್ರೀವತ್ಸ ಕಿಡಿಕಾರಿದರು.</p>
<p><strong>ದಾವಣಗೆರೆಯಲ್ಲಿ ಯಾವುದೇ ಭಿನ್ನಮತದ ಸಭೆ ಏನಿಲ್ಲ- ಮಾಜಿ ಶಾಸಕ ಎಲ್.ನಾಗೇಂದ್ರ</strong></p>
<p>ದಾವಣಗೆರೆಯಲ್ಲಿ ಬಿಜೆಪಿ ರಿಬೆಲ್ಸ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಮಾಜಿ ಶಾಸಕ ಎಲ್.ನಾಗೇಂದ್ರ, ದಾವಣಗೆರೆಯಲ್ಲಿ ಯಾವುದೇ ಭಿನ್ನಮತದ ಸಭೆ ಏನಿಲ್ಲ. ಮಾಜಿ ಸಂಸದರ ಜನ್ಮದಿನದ ಆಚರಣೆ ಮಾಡುತ್ತಿದ್ದಾರೆ ಅಷ್ಟೇ. ಇನ್ನು 10 ದಿನವ ಒಳಗೆ ರಾಜ್ಯದಲ್ಲಿ ಅಧ್ಯಕ್ಷರ ಘೋಷಣೆ ಆಗತ್ತೆ ಎಂದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: commission, minister, Math, grant, MLA, Srivatsa</p>
<p>The post <a href="https://www.justkannada.in/mla-srivatsa-6/">ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
