<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>granted Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/granted/feed/" rel="self" type="application/rss+xml" />
	<link>https://www.justkannada.in/tag/granted/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 31 Jul 2026 05:31:27 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>granted Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/granted/</link>
	<width>32</width>
	<height>32</height>
</image> 
	<item>
		<title>ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು</title>
		<link>https://www.justkannada.in/vinay-kulkarni-bail-high-court/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 05:31:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bail]]></category>
		<category><![CDATA[granted]]></category>
		<category><![CDATA[High Court]]></category>
		<category><![CDATA[Vinay Kulkarni]]></category>
		<guid isPermaLink="false">https://www.justkannada.in/?p=158005</guid>

					<description><![CDATA[<p>ಬೆಂಗಳೂರು,ಜುಲೈ,31,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನ ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಜಾಮೀನು ನೀಡಿದೆ. ಅಲ್ಲದೆ  ವಿನಯ್ ಕುಲಕರ್ಣಿ ದೋಷಿ ಎಂಬ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹಾಗೆಯೇ ಜಾಮೀನಿಗೆ 5 ಲಕ್ಷ ಬಾಂಡ್ ಶ್ಯೂರಿಟಿ ಒದಗಿಸಲು ಆದೇಶಿಸಿದ್ದು ಕೋರ್ಟ್ ಅನುಮತಿ ಇಲ್ಲದೇ ದೇಶ [&#8230;]</p>
<p>The post <a href="https://www.justkannada.in/vinay-kulkarni-bail-high-court/">ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,31,2026 (<a href="http://www.justkannada.in">www.justkannada.in</a>):</strong> ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನ ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಜಾಮೀನು ನೀಡಿದೆ. ಅಲ್ಲದೆ  ವಿನಯ್ ಕುಲಕರ್ಣಿ ದೋಷಿ ಎಂಬ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.<img decoding="async" class="aligncenter size-full wp-image-104725" src="https://www.justkannada.in/wp-content/uploads/2023/03/high-court.jpg" alt="" width="500" height="300" srcset="https://www.justkannada.in/wp-content/uploads/2023/03/high-court.jpg 500w, https://www.justkannada.in/wp-content/uploads/2023/03/high-court-300x180.jpg 300w" sizes="(max-width: 500px) 100vw, 500px" /></p>
<p>ಹಾಗೆಯೇ ಜಾಮೀನಿಗೆ 5 ಲಕ್ಷ ಬಾಂಡ್ ಶ್ಯೂರಿಟಿ ಒದಗಿಸಲು ಆದೇಶಿಸಿದ್ದು ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ಹೊಗುವಂತಿಲ್ಲ ಎಂದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಷರತ್ತು ವಿಧಿಸಿದೆ. ಜಾಮೀನು ಮಂಜೂರು ಮೂಲಕ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಬಂದಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Vinay Kulkarni, Bail, granted, High Court</p>
<p>The post <a href="https://www.justkannada.in/vinay-kulkarni-bail-high-court/">ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</title>
		<link>https://www.justkannada.in/muda-case-dinesh-kumar/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 05:34:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[conditional bail.]]></category>
		<category><![CDATA[Dinesh Kumar]]></category>
		<category><![CDATA[granted]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=152607</guid>

					<description><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು. ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ [&#8230;]</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು.</p>
<p>ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ದಿನೇಶ್ ಕುಮಾರ್ ವಿರುದ್ಧ ಇದೆ.</p>
<p>MUDA Case: Conditional Bail Granted to Dinesh Kumar</p>
<p>Bengaluru: In the case related to the alleged illegal allotment of sites by the Mysuru Urban Development Authority (MUDA), G.T. Dinesh Kumar, who is under investigation by the SIT, has been granted conditional (default) bail by the Special Court for elected representatives.</p>
<p>The order was issued on Monday by Judge Santosh Gajanan Bhat after hearing Dinesh Kumar’s petition. The court imposed standard conditions, including a bond of ₹1 lakh and a surety for the same amount.</p>
<p>Dinesh Kumar faces allegations of misusing his authority during his tenure as MUDA Commissioner to illegally allot sites to ineligible beneficiaries.</p>
<p>Key words:  MUDA Case, Conditional Bail, Granted , Dinesh Kumar</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು</title>
		<link>https://www.justkannada.in/mla-bhairati-basavaraju-bail/</link>
		
		<dc:creator><![CDATA[prashanth]]></dc:creator>
		<pubDate>Thu, 12 Mar 2026 12:35:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhairati Basavaraju]]></category>
		<category><![CDATA[conditional bail.]]></category>
		<category><![CDATA[granted]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=152470</guid>

					<description><![CDATA[<p>ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಜಾಮೀನು ಮಂಜೂರು ಮಾಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್ ಮೊರೆ ಹೋಗಿದ್ದರು.  ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ.  ಬಾಂಡ್, ಇಬ್ಬರು ಶೂರಿಟಿ ನೀಡುವಂತೆ ಸೂಚನೆ ನೀಡಿದೆ. ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ [&#8230;]</p>
<p>The post <a href="https://www.justkannada.in/mla-bhairati-basavaraju-bail/">ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12,2026 (<a href="http://www.justkannada.in">www.justkannada.in</a>):</strong> ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಜಾಮೀನು ಮಂಜೂರು ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್ ಮೊರೆ ಹೋಗಿದ್ದರು.  ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.</p>
<p>2 ಲಕ್ಷ ರೂ.  ಬಾಂಡ್, ಇಬ್ಬರು ಶೂರಿಟಿ ನೀಡುವಂತೆ ಸೂಚನೆ ನೀಡಿದೆ. ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಕೋರ್ಟ್ ಅನುಮತಿಯಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ.</p>
<p>Key words: MLA, Bhairati Basavaraju, granted, conditional bail</p>
<p>The post <a href="https://www.justkannada.in/mla-bhairati-basavaraju-bail/">ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು</title>
		<link>https://www.justkannada.in/mla-vinay-kulkarni-2/</link>
		
		<dc:creator><![CDATA[prashanth]]></dc:creator>
		<pubDate>Fri, 27 Feb 2026 06:40:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bail]]></category>
		<category><![CDATA[granted]]></category>
		<category><![CDATA[MLA]]></category>
		<category><![CDATA[Supreme Court]]></category>
		<category><![CDATA[Vinay Kulkarni]]></category>
		<guid isPermaLink="false">https://www.justkannada.in/?p=151927</guid>

					<description><![CDATA[<p>ಧಾರವಾಡ,ಫೆಬ್ರವರಿ,27,2026 (www.justkannada.in): ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಈ ಮೂಲಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎರಡು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 2016ರಲ್ಲಿ  ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಯಾಗಿತ್ತು.  ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. [&#8230;]</p>
<p>The post <a href="https://www.justkannada.in/mla-vinay-kulkarni-2/">ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಧಾರವಾಡ,ಫೆಬ್ರವರಿ,27,2026 (<a href="http://www.justkannada.in">www.justkannada.in</a>):</strong> ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಈ ಮೂಲಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎರಡು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>
<p>2016ರಲ್ಲಿ  ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಯಾಗಿತ್ತು.  ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಇವರ ಪರ ಶರಣಗೌಡ ಪಾಟೀಲ್ ವಾದ ಮಂಡಿಸಿದ್ದರು.</p>
<p>Key words: Supreme Court, granted, bail, MLA, Vinay Kulkarni</p>
<p>The post <a href="https://www.justkannada.in/mla-vinay-kulkarni-2/">ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು</title>
		<link>https://www.justkannada.in/conditional-bail-rajeev-gowda/</link>
		
		<dc:creator><![CDATA[prashanth]]></dc:creator>
		<pubDate>Fri, 30 Jan 2026 13:01:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[conditional bail.]]></category>
		<category><![CDATA[granted]]></category>
		<category><![CDATA[life Threat Case]]></category>
		<category><![CDATA[Rajeev Gowda]]></category>
		<guid isPermaLink="false">https://www.justkannada.in/?p=150878</guid>

					<description><![CDATA[<p>ಚಿಕ್ಕಬಳ್ಳಾಪುರ, ಜನವರಿ, 30,2026 (www.justkannada.in):  ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು  ಮಂಜೂರು ಮಾಡಲಾಗಿದೆ. ಇಂದು ಆರೋಪಿ ರಾಜೀವ್ ಗೌಡರನ್ನು ಪೊಲೀಸರು ಶಿಡ್ಲಘಟ್ಟದ ಜೆಎಂಎಫ್​ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನ್ಯಾಯಾಲಯ ​ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ [&#8230;]</p>
<p>The post <a href="https://www.justkannada.in/conditional-bail-rajeev-gowda/">ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ, ಜನವರಿ, 30,2026 (<a href="http://www.justkannada.in">www.justkannada.in</a>):</strong>  ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು  ಮಂಜೂರು ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಆರೋಪಿ ರಾಜೀವ್ ಗೌಡರನ್ನು ಪೊಲೀಸರು ಶಿಡ್ಲಘಟ್ಟದ ಜೆಎಂಎಫ್​ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನ್ಯಾಯಾಲಯ ​ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಕೋರ್ಟ್ ತಾಕೀತು ಮಾಡಿದೆ.</p>
<p>ಪ್ರಕರಣ ದಾಖಲಾಗಿದ್ದ ಬಳಿಕ ರಾಜೀವ್ ಗೌಡ ಕೇರಳ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೋರ್ಟ್​ ಮೊದಲು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಸ್ಥಳ ಮಹಜರು ಮಾಡಿ ತನಿಖೆ ಮಾಡಬೇಕಿದೆ. ಹೀಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದು, ಇದರ ಮೇರೆಗೆ ಕೋರ್ಟ್ ಎರಡು ದಿನ ರಾಜೀವ್ ಗೌಡನನ್ನು ಪೊಲಿಸ್ ಕಸ್ಟಡಿಗೆ ನೀಡಿತ್ತು. ಇಂದು ಕಸ್ಟಡಿ ಅಂತ್ಯವಾಗಿದ್ದರಿಂದ ರಾಜೀವ್​ ಗೌಡನನ್ನು ಶಿಡ್ಲಘಟ್ಟ ಜಿಎಂಎಫ್​ ಕೋರ್ಟ್​ಗೆ ಹಾಜರುಪಡಿಸಿದರು. ಇದೀಗ ಷರತ್ತು ಬದ್ಧ ಜಾಮೀನು ನೀಡಿ ಕೋರ್ಟ್  ಆದೇಶಿಸಿದೆ.</p>
<p>Key words: Life threat case,  granted, conditional bail, Rajeev Gowda,</p>
<p>The post <a href="https://www.justkannada.in/conditional-bail-rajeev-gowda/">ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು</title>
		<link>https://www.justkannada.in/mahesh-timarodi-bail/</link>
		
		<dc:creator><![CDATA[prashanth]]></dc:creator>
		<pubDate>Sat, 23 Aug 2025 12:38:39 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[conditional bail.]]></category>
		<category><![CDATA[granted]]></category>
		<category><![CDATA[Mahesh Timarodi]]></category>
		<guid isPermaLink="false">https://www.justkannada.in/?p=144443</guid>

					<description><![CDATA[<p>ಉಡುಪಿ,ಆಗಸ್ಟ್,23,2025 (www.justkannada.in):  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ  ಮಹೇಶ್ ತಿಮರೋಡಿಗೆ ಷರತ್ತುಬದ‍್ಧ ಜಾಮೀನು ಮಂಜೂರಾಗಿದೆ. ಉಡುಪಿ ಜಿಲ್ಲಾಕೋರ್ಟ್  ಮಹೇಶ್ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೊನ್ನೆ ಉಜಿರೆ ನಿವಾಸದಲ್ಲಿ ಮಹೇಶಗ ತಿಮರೋಡಿ ಅವರನ್ನ  ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದರು. ಇದೀಗ ಜಾಮೀನು ಮಂಜೂರು ಮಾಡಿರುವ ನ್ಯಾಯಾಧೀಶ ನಾಗೇಶ್ ಮುಂದೆ ಈ [&#8230;]</p>
<p>The post <a href="https://www.justkannada.in/mahesh-timarodi-bail/">ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಉಡುಪಿ,ಆಗಸ್ಟ್,23,2025 (<a href="http://www.justkannada.in">www.justkannada.in</a>):</strong>  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ  ಮಹೇಶ್ ತಿಮರೋಡಿಗೆ ಷರತ್ತುಬದ‍್ಧ ಜಾಮೀನು ಮಂಜೂರಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉಡುಪಿ ಜಿಲ್ಲಾಕೋರ್ಟ್  ಮಹೇಶ್ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೊನ್ನೆ ಉಜಿರೆ ನಿವಾಸದಲ್ಲಿ ಮಹೇಶಗ ತಿಮರೋಡಿ ಅವರನ್ನ  ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದರು.</p>
<p>ಇದೀಗ ಜಾಮೀನು ಮಂಜೂರು ಮಾಡಿರುವ ನ್ಯಾಯಾಧೀಶ ನಾಗೇಶ್ ಮುಂದೆ ಈ ರೀತಿ ನ್ಯೂಸೆನ್ಸ್ ಮಾಡದಂತೆ ಮಹೇಶ್ ತಿಮರೋಡಿಗೆ ಎಚ್ಚರಿಕೆ ನೀಡಿದ್ದಾರೆ.</p>
<p>Key words: Mahesh Timarodi, granted, conditional bail</p>
<p>The post <a href="https://www.justkannada.in/mahesh-timarodi-bail/">ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು</title>
		<link>https://www.justkannada.in/bail-md-sameer/</link>
		
		<dc:creator><![CDATA[prashanth]]></dc:creator>
		<pubDate>Thu, 21 Aug 2025 11:51:28 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bail]]></category>
		<category><![CDATA[Dharmasthala case]]></category>
		<category><![CDATA[granted]]></category>
		<category><![CDATA[MD Sameer]]></category>
		<category><![CDATA[youtuber]]></category>
		<guid isPermaLink="false">https://www.justkannada.in/?p=144334</guid>

					<description><![CDATA[<p>ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ  ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ [&#8230;]</p>
<p>The post <a href="https://www.justkannada.in/bail-md-sameer/">ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು, ಆಗಸ್ಟ್,21,2025 (<a href="http://www.justkannada.in">www.justkannada.in</a>):</strong> ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ  ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು.<img loading="lazy" decoding="async" class="aligncenter size-full wp-image-144336" src="https://www.justkannada.in/wp-content/uploads/2025/08/bail.jpg" alt="" width="500" height="535" srcset="https://www.justkannada.in/wp-content/uploads/2025/08/bail.jpg 500w, https://www.justkannada.in/wp-content/uploads/2025/08/bail-280x300.jpg 280w, https://www.justkannada.in/wp-content/uploads/2025/08/bail-393x420.jpg 393w, https://www.justkannada.in/wp-content/uploads/2025/08/bail-150x161.jpg 150w, https://www.justkannada.in/wp-content/uploads/2025/08/bail-300x321.jpg 300w" sizes="auto, (max-width: 500px) 100vw, 500px" /></p>
<p>ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಸಮೀರ್  ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಮೀರ್ ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾರೆ.</p>
<p>Key words: Dharmasthala case, Bail, granted, YouTuber, MD Sameer</p>
<p>The post <a href="https://www.justkannada.in/bail-md-sameer/">ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಅಲ್ಲು ಅರ್ಜುನ್​ ಗೆ ರಿಲೀಫ್: ಜಾಮೀನು ಮಂಜೂರು</title>
		<link>https://www.justkannada.in/actor-allu-arjun/</link>
		
		<dc:creator><![CDATA[prashanth]]></dc:creator>
		<pubDate>Fri, 03 Jan 2025 12:59:03 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Allu Arjun]]></category>
		<category><![CDATA[bail]]></category>
		<category><![CDATA[granted]]></category>
		<category><![CDATA[Relief]]></category>
		<guid isPermaLink="false">https://www.justkannada.in/?p=134391</guid>

					<description><![CDATA[<p>ಹೈದರಾಬಾದ್,ಜನವರಿ,3,2025 (www.justkannada.in): ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ​ಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಂಪಲ್ಲಿ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 04 ರಂದು ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು [&#8230;]</p>
<p>The post <a href="https://www.justkannada.in/actor-allu-arjun/">ನಟ ಅಲ್ಲು ಅರ್ಜುನ್​ ಗೆ ರಿಲೀಫ್: ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹೈದರಾಬಾದ್,ಜನವರಿ,3,2025 (<a href="http://www.justkannada.in">www.justkannada.in</a>):</strong> ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ​ಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಂಪಲ್ಲಿ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಡಿಸೆಂಬರ್ 04 ರಂದು ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.</p>
<p>ಅಲ್ಲು ಅರ್ಜುನ್ ಬಂಧನವಾದ ದಿನವೇ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆಯಲಾಗಿತ್ತು. ಅಂತೆಯೇ ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಹ ಹಾಕಲಾಗಿತ್ತು. ಇದೀಗ ಜಾಮೀನು ಮಂಜೂರಾಗಿದೆ.</p>
<p>Key words: Relief, actor, Allu Arjun,  Bail, granted</p>
<p>The post <a href="https://www.justkannada.in/actor-allu-arjun/">ನಟ ಅಲ್ಲು ಅರ್ಜುನ್​ ಗೆ ರಿಲೀಫ್: ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೆಲುಗು ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು</title>
		<link>https://www.justkannada.in/allu-arjun-granted-interim-bail/</link>
		
		<dc:creator><![CDATA[prashanth]]></dc:creator>
		<pubDate>Fri, 13 Dec 2024 13:01:19 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Allu Arjun]]></category>
		<category><![CDATA[granted]]></category>
		<category><![CDATA[interim bail]]></category>
		<category><![CDATA[Telugu actor]]></category>
		<guid isPermaLink="false">https://www.justkannada.in/?p=133383</guid>

					<description><![CDATA[<p>ಹೈದರಾಬಾದ್​, ಡಿಸೆಂಬರ್,13,2024 (www.justkannada.in):  ಸಂಧ್ಯಾ ಚಿತ್ರಮಂದಿರ ಬಳಿ ಕಾಲ್ತುಳಿತದಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 4ರಂದು ಹೈದರಾಬಾದಿನ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್​ಗೆ ನಾಂಪಲ್ಲಿ ಕೋರ್ಟ್​ 14ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. [&#8230;]</p>
<p>The post <a href="https://www.justkannada.in/allu-arjun-granted-interim-bail/">ತೆಲುಗು ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹೈದರಾಬಾದ್​, ಡಿಸೆಂಬರ್,13,2024 (<a href="http://www.justkannada.in">www.justkannada.in</a>): </strong> ಸಂಧ್ಯಾ ಚಿತ್ರಮಂದಿರ ಬಳಿ ಕಾಲ್ತುಳಿತದಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಡಿಸೆಂಬರ್ 4ರಂದು ಹೈದರಾಬಾದಿನ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್​ಗೆ ನಾಂಪಲ್ಲಿ ಕೋರ್ಟ್​ 14ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.</p>
<p>ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ.</p>
<p>Key words: Telugu actor, Allu Arjun, granted, interim bail</p>
<p>The post <a href="https://www.justkannada.in/allu-arjun-granted-interim-bail/">ತೆಲುಗು ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಮಧ್ಯಂತರ ಜಾಮೀನಿಗೆ ಕೋರ್ಟ್ ವಿಧಿಸಿದ  7 ಷರತ್ತುಗಳು.</title>
		<link>https://www.justkannada.in/actor-darshan/</link>
		
		<dc:creator><![CDATA[mahesh]]></dc:creator>
		<pubDate>Wed, 30 Oct 2024 08:30:43 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor Darshan]]></category>
		<category><![CDATA[granted]]></category>
		<category><![CDATA[on medical grounds]]></category>
		<category><![CDATA[six-week bail]]></category>
		<guid isPermaLink="false">https://www.justkannada.in/?p=131416</guid>

					<description><![CDATA[<p>ಬೆಂಗಳೂರು, ಅ.30,2024: (www.justkannada.in news ) ರೇಣುಕಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್  ನಟ  ನಟ ದರ್ಶನ ತೂಗುದೀಪಗೆ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ವೇಳೆ ಏಳು ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವುದರಿಂದ ಜಾಮೀನು ನೀಡುವಂತೆ ಕೋರಿ ನಟ ದರ್ಶನ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.  ಈ ಸಂಬಂದ ವಾದ, ವಿವಾದ ಆಲಿಸಿದ ಕೋರ್ಟ್‌, ನಟ ದರ್ಶನ್‌ ಗೆ ತಾತ್ಕಲಿಕ ಜಾಮೀನು ನೀಡಿದೆ. ಆದರೆ, [&#8230;]</p>
<p>The post <a href="https://www.justkannada.in/actor-darshan/">ನಟ ದರ್ಶನ್ ಮಧ್ಯಂತರ ಜಾಮೀನಿಗೆ ಕೋರ್ಟ್ ವಿಧಿಸಿದ  7 ಷರತ್ತುಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು, ಅ.30,2024: (<a href="http://www.justkannada.in">www.justkannada.in</a> news ) ರೇಣುಕಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್  ನಟ  ನಟ ದರ್ಶನ ತೂಗುದೀಪಗೆ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ವೇಳೆ ಏಳು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.</p>
<p>ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವುದರಿಂದ ಜಾಮೀನು ನೀಡುವಂತೆ ಕೋರಿ ನಟ ದರ್ಶನ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.  ಈ ಸಂಬಂದ ವಾದ, ವಿವಾದ ಆಲಿಸಿದ ಕೋರ್ಟ್‌, ನಟ ದರ್ಶನ್‌ ಗೆ ತಾತ್ಕಲಿಕ ಜಾಮೀನು ನೀಡಿದೆ. ಆದರೆ, ಬಿಡುಗಡೆಗೆ ಮುನ್ನ ಪಾಲನೆ ಮಾಡಬೇಕಾದ ಏಳು ಕಟ್ಟುನಿಟ್ಟಿನ ಷರತ್ತುಗಳನ್ನು ನ್ಯಾಯಾಲಯವು ವಿವರಿಸಿದೆ.</p>
<ol>
<li>ದರ್ಶನ್‌ ಪಾಸ್‌ಪೋರ್ಟ್ ವಶಕ್ಕೆ ನೀಡಬೇಕು.</li>
</ol>
<p>2. ರೂ 2 ಲಕ್ಷದ ಬಾಂಡ್</p>
<ol start="3">
<li>ಇಬ್ಬರು ವ್ಯಕ್ತಿಗಳಿಂದ ಶ್ಯೂರಿಟಿ</li>
<li>ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕುವಂತಿಲ್ಲ.</li>
<li>ವಾರದೊಳಗೆ ವೈದ್ಯಕೀಯ ವರದಿ ಸಲ್ಲಿಕೆ</li>
<li>ಸಾಕ್ಷಿಗಳನ್ನು ನಾಶಪಡಿಸುವ ಯತ್ನ ಇಲ್ಲ</li>
<li>ಸಾಕ್ಷಿಗಳನ್ನು ಸಂಪರ್ಕಿಸುವಂತಿಲ್ಲ.</li>
</ol>
<p>ನ್ಯಾಯಾಲಯದ ತೀರ್ಪಿನ ನಂತರ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಕೃತಜ್ಞತೆ ವ್ಯಕ್ತಪಡಿಸಿ ಕಾಮಕ್ಯ ಶಕ್ತಿಪೀಠದ ಭಾವಚಿತ್ರವನ್ನು ಹಂಚಿಕೊಂಡು ಭಾವುಕತೆ ಎತ್ತಿ ತೋರಿಸಿದ್ದಾರೆ.</p>
<p><strong>ಹಿನ್ನೆಲೆ:</strong></p>
<p><img loading="lazy" decoding="async" class="alignleft size-full wp-image-131406" src="https://www.justkannada.in/wp-content/uploads/2024/10/darshan.jpg1_.jpg" alt="" width="500" height="328" srcset="https://www.justkannada.in/wp-content/uploads/2024/10/darshan.jpg1_.jpg 500w, https://www.justkannada.in/wp-content/uploads/2024/10/darshan.jpg1_-300x197.jpg 300w, https://www.justkannada.in/wp-content/uploads/2024/10/darshan.jpg1_-150x98.jpg 150w" sizes="auto, (max-width: 500px) 100vw, 500px" /></p>
<p>ರೇಣುಕಾಸ್ವಾಮಿ ಹತ್ಯೆಯನ್ನು ಮುಚ್ಚಿಹಾಕಲು ದರ್ಶನ್ 30 ಲಕ್ಷ ಪಾವತಿಸಿದ್ದಾರೆ ಎಂಬ ಆರೋಪ ಸೇರಿದಂತೆ ಗೊಂದಲದ ಘಟನೆಗಳ ಸರಣಿಯ ನಂತರ ನ್ಯಾಯಾಲಯದ ತೀರ್ಪು ಬಂದಿದೆ. ಮೂರು ವ್ಯಕ್ತಿಗಳಿಗೆ ಹಣ ಒದಗಿಸಿ, ನಂತರ ಪೊಲೀಸರಿಗೆ ಶರಣಾದ ನಂತರ, ದರ್ಶನ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈತನ ಕೃತ್ಯದಿಂದ ತಾನು ಹಾಗೂ ನಟಿ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ಬಂಧನವಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಅವರನ್ನು ಬಳಿಕ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು,</p>
<p>ಕೊಲೆ ಪ್ರಕರಣದಲ್ಲಿ ಪೊಲೀಸರು 3,990 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹಲವಾರು ಜಾಮೀನು ಅರ್ಜಿಗಳ ನಂತರ, ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರಿಗೂ ಬಿಡುಗಡೆಯನ್ನು ಆರಂಭದಲ್ಲಿ ನಿರಾಕರಿಸಲಾಯಿತು. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿದ್ದರೂ, ನ್ಯಾಯಾಲಯವು ಬಳ್ಳಾರಿ ಜೈಲಿನ ಮಿತಿಯಲ್ಲಿ ಆರೈಕೆಯನ್ನು ಪಡೆಯುವಂತೆ ಆದೇಶಿಸಿತ್ತು.</p>
<p>KEY WORDS: actor Darshan, granted, six-week bail, on medical grounds</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY: </strong></p>
<p>The Karnataka High Court has temporarily allowed actor Darshan to be released on bail for six weeks because he needs surgery for a medical issue. However, the court has specified seven strict rules that he must follow during this time before his release is finalized.</p>
<p>has been granted interim bail for six weeks by the Karnataka High Court. This decision comes as the actor requires surgery due to a medical condition. However, the court has outlined seven strict conditions that must be adhered to before he can be released.</p>
<p>The post <a href="https://www.justkannada.in/actor-darshan/">ನಟ ದರ್ಶನ್ ಮಧ್ಯಂತರ ಜಾಮೀನಿಗೆ ಕೋರ್ಟ್ ವಿಧಿಸಿದ  7 ಷರತ್ತುಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
