<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Greetings Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/greetings/feed/" rel="self" type="application/rss+xml" />
	<link>https://www.justkannada.in/tag/greetings/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 Apr 2021 04:42:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Greetings Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/greetings/</link>
	<width>32</width>
	<height>32</height>
</image> 
	<item>
		<title>ಯುಗಾದಿ ಹಬ್ಬದ ಸಂಭ್ರಮ : ಸಿಎಂ ಬಿ.ಎಸ್.ವೈ ಹಾಗೂ ಮಾಜಿ ಸಿಎಂಗಳು ಶುಭ ಕೋರಿದ್ದು, ಹೀಗೆ&#8230;!</title>
		<link>https://www.justkannada.in/ugadi-festival-celebrationcm-b-s-yformer-cmgreetingsrequested/</link>
		
		<dc:creator><![CDATA[JK Desk]]></dc:creator>
		<pubDate>Tue, 13 Apr 2021 04:16:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM B.S.Y.]]></category>
		<category><![CDATA[Former CM]]></category>
		<category><![CDATA[Greetings]]></category>
		<category><![CDATA[Requested]]></category>
		<category><![CDATA[Ugadi Festival Celebration]]></category>
		<guid isPermaLink="false">https://www.justkannada.in/?p=62236</guid>

					<description><![CDATA[<p>ಬೆಂಗಳೂರು,ಏಪ್ರಿಲ್,13,2021(www.justkannada.in) : ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಯುಗಾದಿ ಬಂದಿದೆ. ಕಳೆದ ವರ್ಷದ ತೊಡಕುಗಳು ಈ [&#8230;]</p>
<p>The post <a href="https://www.justkannada.in/ugadi-festival-celebrationcm-b-s-yformer-cmgreetingsrequested/">ಯುಗಾದಿ ಹಬ್ಬದ ಸಂಭ್ರಮ : ಸಿಎಂ ಬಿ.ಎಸ್.ವೈ ಹಾಗೂ ಮಾಜಿ ಸಿಎಂಗಳು ಶುಭ ಕೋರಿದ್ದು, ಹೀಗೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,13,2021(www.justkannada.in)</strong> : ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.<img fetchpriority="high" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="Agriculture,Pumpset,Adequate,Electricity,giving,Ask,Protest " width="347" height="347" /></p>
<p>ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದಿದ್ದಾರೆ.</p>
<p><img decoding="async" class="aligncenter size-medium wp-image-62237" src="https://www.justkannada.in/wp-content/uploads/2021/04/01-11-300x63.jpg" alt="Ugadi Festival Celebration,CM B.S.Y,Former CM,Greetings,Requested" width="300" height="63" /></p>
<p>ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಯುಗಾದಿ ಬಂದಿದೆ. ಕಳೆದ ವರ್ಷದ ತೊಡಕುಗಳು ಈ ಹೊಸ ವರ್ಷ ನೀಗಲಿ. ಬೇವು-ಬೆಲ್ಲದ ಅನುಭವಗಳು ಈ ವರ್ಷ ಸಮನಾಗಿರಲಿ ಎಂದು ನಾನು ಆಶಿಸುತ್ತೇನೆ. ಈ ಶುಭ ವರ್ಷ ಎಲ್ಲರಿಗೂ ಒಳಿತು ತರಲೆಂದು ಭಗವಂತನಲ್ಲಿ ನಾನು ಕೋರುತ್ತೇನೆ. ನಾಡಿನ ಸಮಸ್ತರಿಗೂ ಯುಗಾದಿ-ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.</p>
<p><img decoding="async" class="aligncenter size-medium wp-image-42786" src="https://www.justkannada.in/wp-content/uploads/2020/10/06-9-300x194.jpg" alt="Ugadi Festival Celebration-CM B.S.Y-Former CM-Greetings-Requested" width="300" height="194" /></p>
<p>ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಓ ಯುಗಾದಿಯೇ, ಹೊಸ ಕಾಲದ ಆದಿಯೇ, ಲೋಕದ ಜನರ ಕಷ್ಟಗಳ ನೀಗುತ್ತಾ ಬಾ&#8230; ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ&#8230; ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ  ಬಾ. ನಾಡಿನ ಎಲ್ಲ ನನ್ನ ಪ್ರೀತಿಯ ಬಂಧುಗಳಿಗೆ ಯುಗಾದಿಯ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.</p>
<p>key words : Ugadi Festival Celebration-CM B.S.Y-Former CM-Greetings-Requested</p>
<p>The post <a href="https://www.justkannada.in/ugadi-festival-celebrationcm-b-s-yformer-cmgreetingsrequested/">ಯುಗಾದಿ ಹಬ್ಬದ ಸಂಭ್ರಮ : ಸಿಎಂ ಬಿ.ಎಸ್.ವೈ ಹಾಗೂ ಮಾಜಿ ಸಿಎಂಗಳು ಶುಭ ಕೋರಿದ್ದು, ಹೀಗೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ&#8221; : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ</title>
		<link>https://www.justkannada.in/yadavir-krishnadatha-chamaraja-odeyar-birthday-dcm-dr-cn-ashwaththanarayana-greetings/</link>
		
		<dc:creator><![CDATA[JK Desk]]></dc:creator>
		<pubDate>Wed, 24 Mar 2021 07:08:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[birthday]]></category>
		<category><![CDATA[DCM]]></category>
		<category><![CDATA[Dr.C.N.Ashwaththanarayana]]></category>
		<category><![CDATA[Greetings]]></category>
		<category><![CDATA[Yadavir Krishnadatha Chamaraja odeyar]]></category>
		<guid isPermaLink="false">https://www.justkannada.in/?p=60170</guid>

					<description><![CDATA[<p>ಬೆಂಗಳೂರು,ಮಾರ್ಚ್,24,2021(www.justkannada.in) : ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ. ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. key words : Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings</p>
<p>The post <a href="https://www.justkannada.in/yadavir-krishnadatha-chamaraja-odeyar-birthday-dcm-dr-cn-ashwaththanarayana-greetings/">&#8220;ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ&#8221; : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,24,2021(www.justkannada.in)</strong> : ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ.<img loading="lazy" decoding="async" class="aligncenter size-medium wp-image-60186" src="https://www.justkannada.in/wp-content/uploads/2021/03/05-12-300x134.jpg" alt="Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings" width="300" height="134" /></p>
<p>ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-medium wp-image-60187" src="https://www.justkannada.in/wp-content/uploads/2021/03/06-7-300x225.jpg" alt="" width="300" height="225" /></p>
<p>key words : Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings</p>
<p>The post <a href="https://www.justkannada.in/yadavir-krishnadatha-chamaraja-odeyar-birthday-dcm-dr-cn-ashwaththanarayana-greetings/">&#8220;ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ&#8221; : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಾಶಿವರಾತ್ರಿ : ಸಿಎಂ ಬಿ.ಎಸ್.ವೈ ಹಾಗೂ ಗಣ್ಯರಿಂದ ಶುಭಾಶಯ</title>
		<link>https://www.justkannada.in/mahashivaratri-cm-b-s-y-elite-greetings/</link>
		
		<dc:creator><![CDATA[JK Desk]]></dc:creator>
		<pubDate>Thu, 11 Mar 2021 05:21:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM B.S.Y.]]></category>
		<category><![CDATA[elite]]></category>
		<category><![CDATA[Greetings]]></category>
		<category><![CDATA[Mahashivaratri]]></category>
		<guid isPermaLink="false">https://www.justkannada.in/?p=58790</guid>

					<description><![CDATA[<p>ಬೆಂಗಳೂರು,ಮಾರ್ಚ್,11,2021(www.justkannada.in) :  ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ ಸಮಸ್ತರಿಗೂ ಆ ಪರಮೇಶ್ವರನು ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾಶಿವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ, ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ [&#8230;]</p>
<p>The post <a href="https://www.justkannada.in/mahashivaratri-cm-b-s-y-elite-greetings/">ಮಹಾಶಿವರಾತ್ರಿ : ಸಿಎಂ ಬಿ.ಎಸ್.ವೈ ಹಾಗೂ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2021(www.justkannada.in) :  </strong>ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ ಸಮಸ್ತರಿಗೂ ಆ ಪರಮೇಶ್ವರನು ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾಶಿವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ.</p>
<p><img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="294" height="294" />ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.</p>
<p><img loading="lazy" decoding="async" class="aligncenter wp-image-58795" src="https://www.justkannada.in/wp-content/uploads/2021/03/01-6-300x145.jpg" alt="" width="395" height="191" /></p>
<p>ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ, ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದಿದ್ದಾರೆ.</p>
<p><img loading="lazy" decoding="async" class="aligncenter wp-image-58797" src="https://www.justkannada.in/wp-content/uploads/2021/03/02-6-300x230.jpg" alt="" width="399" height="306" /></p>
<p>ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ. ಮಂಗಳಕರವಾದ ಮಹಾ ಶಿವರಾತ್ರಿಯು ಜನರ ಸಂಕಷ್ಟಗಳನ್ನು ಕಳೆದು ಕಲ್ಯಾಣವನ್ನುಂಟು ಮಾಡಲಿ. ಕಲ್ಯಾಣವೆಂಬುದು ಬಸವನಿಳೆಯ ಬೆಳೆಯಾಗಲಿ. ನಾಡ ಬಾಂಧವರಿಗೆ ಮಹಾ ಶಿವರಾತ್ರಿಯ ಶುಭಹಾರೈಕೆಗಳು ಎಂದು ತಿಳಿಸಿದ್ದಾರೆ.</p>
<p>key words :  Mahashivaratri-CM B.S.Y-elite-Greetings</p>
<p>The post <a href="https://www.justkannada.in/mahashivaratri-cm-b-s-y-elite-greetings/">ಮಹಾಶಿವರಾತ್ರಿ : ಸಿಎಂ ಬಿ.ಎಸ್.ವೈ ಹಾಗೂ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಸಿಎಂ ಬಿಎಸ್ ವೈಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿಯಿಂದ ಶುಭಹಾರೈಕೆ&#8230;..</title>
		<link>https://www.justkannada.in/birthday-cm-bs-yeddyurappa-today-pm-modi-greetings/</link>
		
		<dc:creator><![CDATA[JK Desk]]></dc:creator>
		<pubDate>Sat, 27 Feb 2021 04:27:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[birthday]]></category>
		<category><![CDATA[CM BS Yeddyurappa]]></category>
		<category><![CDATA[Greetings]]></category>
		<category><![CDATA[PM Modi]]></category>
		<category><![CDATA[Today]]></category>
		<guid isPermaLink="false">https://www.justkannada.in/?p=57645</guid>

					<description><![CDATA[<p>ಬೆಂಗಳೂರು,ಫೆಬ್ರವರಿ,27,2021(www.justkannada.in):  ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ 79ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ  ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕ ಸಿಎಂ ಯಡಿಯೂರಪ್ಪ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು.  ಬಡವರನ್ನು ಸಶಕ್ತರನ್ನಾಗಿ ಮಾಡುವ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಯಡಿಯೂರಪ್ಪ ಕೂಡ ಒಬ್ಬರು. ಯಡಿಯೂರಪ್ಪಗೆ ದೇವರು ಆಯಸ್ಸು, ಆರೋಗ್ಯ ಕೊಡಲಿ. ಅವರ ದೀರ್ಘ [&#8230;]</p>
<p>The post <a href="https://www.justkannada.in/birthday-cm-bs-yeddyurappa-today-pm-modi-greetings/">ಇಂದು ಸಿಎಂ ಬಿಎಸ್ ವೈಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿಯಿಂದ ಶುಭಹಾರೈಕೆ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,27,2021(<a href="https://www.justkannada.in">www.justkannada.in</a>):  </strong>ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ 79ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ  ಶುಭಾಶಯ ಕೋರಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕ ಸಿಎಂ ಯಡಿಯೂರಪ್ಪ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು.  ಬಡವರನ್ನು ಸಶಕ್ತರನ್ನಾಗಿ ಮಾಡುವ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಯಡಿಯೂರಪ್ಪ ಕೂಡ ಒಬ್ಬರು. ಯಡಿಯೂರಪ್ಪಗೆ ದೇವರು ಆಯಸ್ಸು, ಆರೋಗ್ಯ ಕೊಡಲಿ. ಅವರ ದೀರ್ಘ ಮತ್ತು ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.</p>

<p>&nbsp;</p>
<p>ENGLISH SUMMARY&#8230;.</p>
<p>Birthday celebrations for CM BSY: Wishes from PM Modi<br />
Bengaluru, Feb. 27, 2021 (www.justkannada.in): Today B.S. Yedyurappa is celebrating his 79th birthday. Prime Minister Narendra Modi has wished Yedyurappa in his tweet.</p>
<figure id="attachment_57646" aria-describedby="caption-attachment-57646" style="width: 300px" class="wp-caption aligncenter"><img loading="lazy" decoding="async" class="size-medium wp-image-57646" src="https://www.justkannada.in/wp-content/uploads/2021/02/cm-bsy-300x147.jpg" alt="birthday-cm-bs-yeddyurappa-today-pm-modi-greetings" width="300" height="147" /><figcaption id="caption-attachment-57646" class="wp-caption-text">ಕೃಪೆ-internet</figcaption></figure>
<p>&#8220;I wish Yedyurappaji on his birthday. He has dedicated his life to the cause of farmers&#8217; welfare. He is one of the leaders who have extreme experience in strengthening the poor. I pray to God to give him health and long life,&#8221; the tweet read.<br />
Keywords: Chief Minister B. S. Yedyurappa/ PM Narendra Modi/ CM birthday</p>
<p>Key words: Birthday &#8211; CM BS Yeddyurappa- today- PM Modi- Greetings</p>
<p>The post <a href="https://www.justkannada.in/birthday-cm-bs-yeddyurappa-today-pm-modi-greetings/">ಇಂದು ಸಿಎಂ ಬಿಎಸ್ ವೈಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿಯಿಂದ ಶುಭಹಾರೈಕೆ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ&#8230;!</title>
		<link>https://www.justkannada.in/new-yearnew-hopeexcitementspiritcarrycm-b-s-yeddyurappagreetings/</link>
		
		<dc:creator><![CDATA[JK Desk]]></dc:creator>
		<pubDate>Fri, 01 Jan 2021 04:54:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Carry]]></category>
		<category><![CDATA[cm b.s.yeddyurappa]]></category>
		<category><![CDATA[Excitement]]></category>
		<category><![CDATA[Greetings]]></category>
		<category><![CDATA[New hope]]></category>
		<category><![CDATA[New Year]]></category>
		<category><![CDATA[Spirit]]></category>
		<guid isPermaLink="false">https://www.justkannada.in/?p=51071</guid>

					<description><![CDATA[<p>ಬೆಂಗಳೂರು,ಜನವರಿ,01,2021(www.justkannada.in) : ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ ಪಾಲನೆ ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಇಂದಿನಿಂದ 10 ಮತ್ತು 12ನೇ ತರಗತಿಗಳು ನಡೆಯಲಿದ್ದು, 6 [&#8230;]</p>
<p>The post <a href="https://www.justkannada.in/new-yearnew-hopeexcitementspiritcarrycm-b-s-yeddyurappagreetings/">ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,01,2021(www.justkannada.in)</strong> : ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ ಪಾಲನೆ ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-51072" src="https://www.justkannada.in/wp-content/uploads/2021/01/01.jpg" alt="New Year,New hope,Excitement,spirit,Carry,CM B.S.Yeddyurappa,Greetings...!" width="1304" height="576" /></p>
<p>ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.</p>
<p><img loading="lazy" decoding="async" class="aligncenter size-full wp-image-49429" src="https://www.justkannada.in/wp-content/uploads/2020/12/64900aca-935c-4921-be56-507baad156bd-1.jpg" alt="New Year,New hope,Excitement,spirit,Carry,CM B.S.Yeddyurappa,Greetings...!" width="726" height="892" /></p>
<p>ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಇಂದಿನಿಂದ 10 ಮತ್ತು 12ನೇ ತರಗತಿಗಳು ನಡೆಯಲಿದ್ದು, 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಪುನರಾರಂಭಗೊಳ್ಳಲಿದೆ. ಮಕ್ಕಳ ಸುರಕ್ಷತೆಗೆ ಎಲ್ಲ ಸಿದ್ಧತೆ ನಡೆಸಿದ್ದು, ಕಡ್ಡಾಯ ಮಾಸ್ಕ್ ಧರಿಸಿ, ಭೌತಿಕ ಅಂತರ, ಸ್ವಚ್ಛತೆ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.</p>
<p>ENGLISH SUMMARY&#8230;</p>
<p>CM BSY wishes the people of State a Happy New Year<br />
Bengaluru, Jan. 01, 2020 (www.justkannada.in): Chief Minister B.S. Yedyurappa has tweeted wishing the people of the state a very happy new year. I wish this new year brings new hope, prosperity and happiness in the lives of all. Please don&#8217;t forget to follow the Covid pandemic government guidelines while celebrating, he mentioned in his tweet.<br />
Keywords: CM BSY/ Happy New Year<img loading="lazy" decoding="async" class="aligncenter size-full wp-image-51148" src="https://www.justkannada.in/wp-content/uploads/2021/01/64900aca-935c-4921-be56-507baad156bd-1-244x300.jpg" alt="" width="244" height="300" /></p>
<p>key words : New Year-New hope-Excitement-spirit-Carry-<br />
CM B.S.Yeddyurappa-Greetings&#8230;!</p>
<p>The post <a href="https://www.justkannada.in/new-yearnew-hopeexcitementspiritcarrycm-b-s-yeddyurappagreetings/">ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೂಪರ್ ಸ್ಟಾರ್ ರಜನಿಕಾಂತ್ 70ನೇ ಹುಟ್ಟುಹಬ್ಬ : ಬಿಜೆಪಿ ನಾಯಕರಿಂದ ಶುಭಾಶಯ</title>
		<link>https://www.justkannada.in/superstarrajinikanths70th-birthdaygreetingsbjpleaders/</link>
		
		<dc:creator><![CDATA[JK Desk]]></dc:creator>
		<pubDate>Sat, 12 Dec 2020 06:08:10 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[70th Birthday]]></category>
		<category><![CDATA[BJP]]></category>
		<category><![CDATA[Greetings]]></category>
		<category><![CDATA[leaders]]></category>
		<category><![CDATA[Rajinikanth's]]></category>
		<category><![CDATA[Superstar]]></category>
		<guid isPermaLink="false">https://www.justkannada.in/?p=48431</guid>

					<description><![CDATA[<p>ಬೆಂಗಳೂರು,ಡಿಸೆಂಬರ್,12,2020(www.justkannada.in) : ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ 70ನೇ ವರ್ಷದ ಜನ್ಮದಿನಕ್ಕೆ ಸಚಿವರಾದ ಡಾ.ಕೆ.ಸುಧಾಕರ್,ಶ್ರೀರಾಮುಲು ಶುಭಾಶಯ ಕೋರಿದ್ದರೆ.ಕರುನಾಡ ಮಣ್ಣಲ್ಲಿ ಹುಟ್ಟಿ, ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ನಟನಾ ಶೈಲಿಯಿಂದ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಗುರು ರಾಯರು ತಮಗೆ ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಯಶಸ್ಸು, ಕೀರ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಕನ್ನಡ ನಾಡಿನ [&#8230;]</p>
<p>The post <a href="https://www.justkannada.in/superstarrajinikanths70th-birthdaygreetingsbjpleaders/">ಸೂಪರ್ ಸ್ಟಾರ್ ರಜನಿಕಾಂತ್ 70ನೇ ಹುಟ್ಟುಹಬ್ಬ : ಬಿಜೆಪಿ ನಾಯಕರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,12,2020(www.justkannada.in)</strong> : ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ 70ನೇ ವರ್ಷದ ಜನ್ಮದಿನಕ್ಕೆ ಸಚಿವರಾದ ಡಾ.ಕೆ.ಸುಧಾಕರ್,ಶ್ರೀರಾಮುಲು ಶುಭಾಶಯ ಕೋರಿದ್ದರೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" />ಕರುನಾಡ ಮಣ್ಣಲ್ಲಿ ಹುಟ್ಟಿ, ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ನಟನಾ ಶೈಲಿಯಿಂದ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.</p>
<p>ಗುರು ರಾಯರು ತಮಗೆ ಉತ್ತಮ ಆರೋಗ್ಯ ಕರುಣಿಸಿ ಇನ್ನಷ್ಟು ಯಶಸ್ಸು, ಕೀರ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.</p>
<p>ಕನ್ನಡ ನಾಡಿನ ಮಗನೊಬ್ಬ ಇಂದು ತಮಿಳುನಾಡಿನಲ್ಲಿ ಅಪಾರ ಅಭಿಮಾನಿ ವರ್ಗವನ್ನೇ ಸಂಪಾದಿಸಿರುವ ಜನಪ್ರಿಯ ನಟ. ಸಾಧನೆ ಶಿಖರವೇರಿ, ಸಾಧನೆಯ ಹಸಿವಿರುವವರಿಗೆ ಮಾದರಿಯಾಗಿ ನಿಂತ ನಟ ರಜನಿಕಾಂತ್ ಅವರ ಜನ್ಮದಿನವಿಂದು.</p>
<p>ಸಿನಿಮಾ ಅಷ್ಟೇ ಅಲ್ಲದೇ ಜನಸೇವೆಯಲ್ಲೂ ತೊಡಗಿರುವ ನಿಜವಾದ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-48435" src="https://www.justkannada.in/wp-content/uploads/2020/12/18-2.jpg" alt="Superstar,Rajinikanth's,70th Birthday,Greetings,BJP,leaders" width="1100" height="862" /></p>
<p>key words : Superstar-Rajinikanth&#8217;s-70th Birthday-Greetings-BJP-leaders</p>
<p>The post <a href="https://www.justkannada.in/superstarrajinikanths70th-birthdaygreetingsbjpleaders/">ಸೂಪರ್ ಸ್ಟಾರ್ ರಜನಿಕಾಂತ್ 70ನೇ ಹುಟ್ಟುಹಬ್ಬ : ಬಿಜೆಪಿ ನಾಯಕರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</title>
		<link>https://www.justkannada.in/childrensdayjawaharlalnehrubirthdaygreetingselite/</link>
		
		<dc:creator><![CDATA[JK Desk]]></dc:creator>
		<pubDate>Sat, 14 Nov 2020 05:53:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[birthday]]></category>
		<category><![CDATA[Children's]]></category>
		<category><![CDATA[day]]></category>
		<category><![CDATA[elite]]></category>
		<category><![CDATA[Greetings]]></category>
		<category><![CDATA[Jawaharlal]]></category>
		<category><![CDATA[Nehru]]></category>
		<guid isPermaLink="false">https://www.justkannada.in/?p=45114</guid>

					<description><![CDATA[<p>ಬೆಂಗಳೂರು,ನವೆಂಬರ್,14,2020(www.justkannada.in) : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು ಕೋರಿದ್ದಾರೆ. ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ [&#8230;]</p>
<p>The post <a href="https://www.justkannada.in/childrensdayjawaharlalnehrubirthdaygreetingselite/">ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,14,2020(www.justkannada.in)</strong> : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" />ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು ಕೋರಿದ್ದಾರೆ.</p>
<p>ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ ಎಂದು ಟ್ವೀಟ್ ಮಾಡಿದ್ದಾರೆ.</p>
<p>ಜಾತ್ಯತೀತ ಮೌಲ್ಯದ ಪ್ರಬಲ ಪ್ರತಿಪಾದಕ, ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ಮತ್ತು ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ,‌ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬದಂದು ಅಭಿಮಾನದಿಂದ‌ ಸ್ಮರಿಸುತ್ತಾ, ಗೌರವ ನಮನ‌ ಸಲ್ಲಿಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.</p>
<p></p>
<p>&nbsp;</p>
<p>Children’s Day wishes by leaders</p>
<p>Bengaluru, Nov. 14, 2020 (www.justkannada.in): The Birth anniversary of first Prime Minister of India Sri Pundit Jawaharlal Nehru is observed as Children’s Day in our country. Many leaders of the state and others have wished on the occasion.<img loading="lazy" decoding="async" class="aligncenter size-medium wp-image-45122" src="https://www.justkannada.in/wp-content/uploads/2020/11/ಮಕ್ಕಳ-ದಿನಾಚರಣೆ-193x300.jpg" alt="Children's,Day,Jawaharlal,Nehru,birthday,Greetings,elite" width="193" height="300" /><br />
In his tweet Chief Minister B.S. Yedyurappa has mentioned that it is the responsibility of all of us to ensure that all the children will get good nutrition, protection and education in order to build a strong India. “Let us strive to provide an opportunity for overall development of the children for their bright future.”<br />
Former CM Siddaramaiah has also tweeted extending his respects to the first PM of the country Pundit Jawaharlal Nehru on the occasion of the latter’s birth anniversary.</p>
<p>key words :Children&#8217;s-Day-Jawaharlal-Nehru-birthday-Greetings-elite</p>
<p>The post <a href="https://www.justkannada.in/childrensdayjawaharlalnehrubirthdaygreetingselite/">ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ</title>
		<link>https://www.justkannada.in/bjps-bhishma-l-k-adani-93rd-birthday-greetings-elite/</link>
		
		<dc:creator><![CDATA[JK Desk]]></dc:creator>
		<pubDate>Sun, 08 Nov 2020 05:20:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[93rd]]></category>
		<category><![CDATA[Bhishma]]></category>
		<category><![CDATA[birthday]]></category>
		<category><![CDATA[BJP's]]></category>
		<category><![CDATA[elite]]></category>
		<category><![CDATA[Greetings]]></category>
		<category><![CDATA[L.K.Adani]]></category>
		<guid isPermaLink="false">https://www.justkannada.in/?p=44296</guid>

					<description><![CDATA[<p>ಬೆಂಗಳೂರು,ನವೆಂಬರ್,08,2020(www.justkannada.in) : ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿಜೆಪಿಯನ್ನು ಜನಮಾನಸದ ಪಕ್ಷವನ್ನಾಗಿ ಬೆಳೆಸಿದ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯ. ಪಕ್ಷದ ಕೋಟ್ಯಂತರ ಕಾರ್ಯಕರ್ತರು ಹಾಗೂ ಸಮಸ್ತ ಭಾರತೀಯರಿಗೆ ಪ್ರೇರಣಾ ಶಕ್ತಿಯಾಗಿರುವ ಎಲ್‌.ಕೆ.ಅಡ್ವಾಣಿ, ಅವಿರತವಾಗಿ ದೇಶ ಸೇವೆ ಸಲ್ಲಿಸುತ್ತಿರುವ ನಾಯಕ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಿ ದೇಶಸೇವೆ ಮಾಡುವುದಾಗಿ [&#8230;]</p>
<p>The post <a href="https://www.justkannada.in/bjps-bhishma-l-k-adani-93rd-birthday-greetings-elite/">ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,08,2020(www.justkannada.in)</strong> : ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿಜೆಪಿಯನ್ನು ಜನಮಾನಸದ ಪಕ್ಷವನ್ನಾಗಿ ಬೆಳೆಸಿದ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯ.</p>
<p>ಪಕ್ಷದ ಕೋಟ್ಯಂತರ ಕಾರ್ಯಕರ್ತರು ಹಾಗೂ ಸಮಸ್ತ ಭಾರತೀಯರಿಗೆ ಪ್ರೇರಣಾ ಶಕ್ತಿಯಾಗಿರುವ ಎಲ್‌.ಕೆ.ಅಡ್ವಾಣಿ, ಅವಿರತವಾಗಿ ದೇಶ ಸೇವೆ ಸಲ್ಲಿಸುತ್ತಿರುವ ನಾಯಕ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಿ ದೇಶಸೇವೆ ಮಾಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-44298" src="https://www.justkannada.in/wp-content/uploads/2020/11/ಪ್ರಧಾನಿ-1-300x73.jpg" alt="BJP's-Bhishma-L.K.Adani-93rd-Birthday-Greetings-elite" width="300" height="73" /></p>
<p>ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಎಲ್‌.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಶುಭ ಕೋರಿ, ಪಕ್ಷದ ಅಧ್ಯಕ್ಷರಾಗಿ ಹಾಗೂ ಉಪ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರಾಗಿ ಎಲ್‌.ಕೆ. ಅಡ್ವಾಣಿ ದೇಶಕ್ಕೆ ನೀಡಿದ ಕೊಡುವೆ ಅಪಾರ. ಅವರು ತೋರಿದ ದಾರಿಯಲ್ಲಿ ನಾವು ನಡೆಯುತ್ತೇವೆ ಎಂದಿದ್ದಾರೆ.</p>
<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು &#8216;ಪಕ್ಷದ ಹಿರಿಯ ನೇತಾರ, ಮಾಜಿ ಉಪಪ್ರಧಾನಮಂತ್ರಿ, ಪದ್ಮವಿಭೂಷಣ ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ  ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭಕೋರಿದ್ದಾರೆ.<img loading="lazy" decoding="async" class="aligncenter size-medium wp-image-44299" src="https://www.justkannada.in/wp-content/uploads/2020/11/ಎಲ್-ಕೆ-ಅಡ್ವಾಣಿ-300x215.jpg" alt="BJP's-Bhishma-L.K.Adani-93rd-Birthday-Greetings-elite" width="300" height="215" /></p>
<p>key words : BJP&#8217;s-Bhishma-L.K.Adani-93rd-Birthday-Greetings-elite</p>
<p>The post <a href="https://www.justkannada.in/bjps-bhishma-l-k-adani-93rd-birthday-greetings-elite/">ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>`ಈದ್‌ ಮಿಲಾದ್‌ʼ ಹಬ್ಬಕ್ಕೆ ಅನೇಕ ಗಣ್ಯರಿಂದ ಶುಭಾಶಯ</title>
		<link>https://www.justkannada.in/greetingsmanydignitarieseid-milad/</link>
		
		<dc:creator><![CDATA[JK Desk]]></dc:creator>
		<pubDate>Fri, 30 Oct 2020 05:18:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA['Eid Milad']]></category>
		<category><![CDATA[dignitaries]]></category>
		<category><![CDATA[Greetings]]></category>
		<category><![CDATA[many]]></category>
		<guid isPermaLink="false">https://www.justkannada.in/?p=43213</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,30,2020(www.justkannada.in) : ಈದ್-ಮಿಲಾದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ. ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ ಪ್ರಧಾನಿ ನರೇಂದ್ರ ಮೋದಿ ಈ ದಿನ ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ. ಎಲ್ಲರೂ ಆರೋಗ್ಯದಿಂದ ಮತ್ತು ಖುಷಿಯಿಂದ ಇರಲಿ. ʻಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈದ್‌ ಮುಬಾರಕ್‌!’ ಎಂದು ಶುಭಾಶಯ ತಿಳಿಸಿದ್ದಾರೆ. ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು ರಾಷ್ಟ್ರಪತಿ [&#8230;]</p>
<p>The post <a href="https://www.justkannada.in/greetingsmanydignitarieseid-milad/">`ಈದ್‌ ಮಿಲಾದ್‌ʼ ಹಬ್ಬಕ್ಕೆ ಅನೇಕ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,30,2020(www.justkannada.in)</strong> : ಈದ್-ಮಿಲಾದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p><strong>ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ</strong></p>
<p>ಪ್ರಧಾನಿ ನರೇಂದ್ರ ಮೋದಿ ಈ ದಿನ ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ. ಎಲ್ಲರೂ ಆರೋಗ್ಯದಿಂದ ಮತ್ತು ಖುಷಿಯಿಂದ ಇರಲಿ. ʻಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈದ್‌ ಮುಬಾರಕ್‌!’ ಎಂದು ಶುಭಾಶಯ ತಿಳಿಸಿದ್ದಾರೆ.</p>
<p><strong>ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು</strong></p>
<p>ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌  ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತದ ಮತ್ತು ಹೊರ ರಾಷ್ಟ್ರಗಳಲ್ಲಿರುವ ನಮ್ಮ ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು. ಸಮಾಜದ ಒಳಿತಿಗಾಗಿ, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ನಾವೆಲ್ಲರೂ ಅವರ ಬೋಧನೆಗಳನ್ನು ಅನುಸರಿಸೋಣ ಎಂದು ಟ್ವೀಟ್ ಮಾಡಿದ್ದಾರೆ.</p>
<p><strong>ಸಮಾನತೆ-ಸೌಹಾರ್ದತೆ ಸಮಾಜ ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ</strong></p>
<p>ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾದಿ ಮಹಮ್ಮದ್ ಪೈಗಂಬರರ ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದತೆಯ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ. ನಾಡಿನ ನನ್ನೆಲ್ಲ ಮುಸ್ಲಿಮ್ ಬಂಧುಗಳಿಗೆ ಈದ್-ಮಿಲಾದ್ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-medium wp-image-43219" src="https://www.justkannada.in/wp-content/uploads/2020/10/01-15-300x161.jpg" alt="Greetings,many,dignitaries,'Eid Milad'" width="300" height="161" /></p>
<p>key words : Greetings-many-dignitaries-&#8216;Eid Milad&#8217;</p>
<p>The post <a href="https://www.justkannada.in/greetingsmanydignitarieseid-milad/">`ಈದ್‌ ಮಿಲಾದ್‌ʼ ಹಬ್ಬಕ್ಕೆ ಅನೇಕ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
