<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>guaranteed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/guaranteed/feed/" rel="self" type="application/rss+xml" />
	<link>https://www.justkannada.in/tag/guaranteed/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 15 Jun 2026 13:02:23 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>guaranteed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/guaranteed/</link>
	<width>32</width>
	<height>32</height>
</image> 
	<item>
		<title>ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ</title>
		<link>https://www.justkannada.in/by-vijayendra-82/</link>
		
		<dc:creator><![CDATA[prashanth]]></dc:creator>
		<pubDate>Mon, 15 Jun 2026 13:02:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM]]></category>
		<category><![CDATA[guaranteed]]></category>
		<category><![CDATA[Revision]]></category>
		<guid isPermaLink="false">https://www.justkannada.in/?p=156088</guid>

					<description><![CDATA[<p>ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ಮಾಡುತ್ತಿದೆ. ಹೀಗಾಗಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಶ್ವೇತಪತ್ರ ಮಂಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಒತ್ತಾಯಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಹಣವಿಲ್ಲ ಅನ್ನೋದು ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ನಡೆಸುತ್ತಿದೆ. ಪ್ರತಿಯೊಬ್ಬ ಮಹಿಳೆಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗುತ್ತಿದೆ.  ಸಿಎಂ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು [&#8230;]</p>
<p>The post <a href="https://www.justkannada.in/by-vijayendra-82/">ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜೂನ್,15,2026 (<a href="http://www.justkannada.in">www.justkannada.in</a>):</strong>  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ಮಾಡುತ್ತಿದೆ. ಹೀಗಾಗಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಶ್ವೇತಪತ್ರ ಮಂಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಒತ್ತಾಯಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಹಣವಿಲ್ಲ ಅನ್ನೋದು ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ನಡೆಸುತ್ತಿದೆ. ಪ್ರತಿಯೊಬ್ಬ ಮಹಿಳೆಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗುತ್ತಿದೆ.  ಸಿಎಂ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಆಗ್ರಹಿಸಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಹಿಮಾಚಲ ಪ್ರದೇಶ, ತೆಲಂಗಾಣ ಸರ್ಕಾರ,  ಗ್ಯಾರಂಟಿಯಿಂದ ನಲುಗಿವೆ. ಅಲ್ಲಿನ ಸರ್ಕಾರ ನೌಕರರಿಗೆ ಸಂಬಳವನ್ನು ನೀಡಲಾಗದ ಪರಿಸ್ಥಿತಿ ಇದೆ.  ರಾಜ್ಯ ಸರ್ಕಾರವೂ ಇದೇ ಪರಿಸ್ಥಿತಿಯಲ್ಲಿದೆ ಎಂಬ ಮಾತು  ಕೇಳಿ ಬರುತ್ತಿದೆ. ರಾಜ್ಯದ ಜನತೆ ಇವರ ಬಳಿ ಯಾವುದೇ ಗ್ಯಾರಂಟಿ ನಿರೀಕ್ಷಿಸಿರಲಿಲ್ಲ. ಡಿಕೆ ಶಿವ ಕುಮಾರ್ ನೇತೃತ್ವದ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: CM, Guaranteed, revision, BY Vijayendra</p>
<p>The post <a href="https://www.justkannada.in/by-vijayendra-82/">ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-400/</link>
		
		<dc:creator><![CDATA[prashanth]]></dc:creator>
		<pubDate>Sat, 07 Feb 2026 10:15:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[guaranteed]]></category>
		<category><![CDATA[investments]]></category>
		<category><![CDATA[people]]></category>
		<category><![CDATA[safe]]></category>
		<category><![CDATA[savings]]></category>
		<guid isPermaLink="false">https://www.justkannada.in/?p=151175</guid>

					<description><![CDATA[<p>ಬೆಂಗಳೂರು, ಫೆಬ್ರವರಿ 7,2026 (www.justkannada.in): ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿದ್ದ MSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಎಂಎಸ್ ಐ ಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ [&#8230;]</p>
<p>The post <a href="https://www.justkannada.in/cm-siddaramaiah-400/">ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ 7,2026 (www.justkannada.in):</strong> ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿದ್ದ MSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಎಂಎಸ್ ಐ ಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯ.ವಾಗಿದ್ದು, ಅಗತ್ಯ ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ. ಜಾತಿವರ್ಗಗಳ ಬೇಧವಿಲ್ಲದೇ ಜಾರಿಯಾಗುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯದಿಂದ ಉಳಿತಾಯವಾಗುವ ಹಣವನ್ನು ಜನರು ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು ಎಂದರು.</p>
<p><strong>ಜನರ ಹೂಡಿಕೆ ಭದ್ರತೆಯ ಖಾತ್ರಿ</strong></p>
<p>ಹೂಡಿಕೆ ಹಣವನ್ನು ಸುರಕ್ಷಿತವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಎಂಎಸ್ ಐ ಎಲ್ ನ ಚಿಟ್ ಫಂಡ್ ಈ ಭರವಸೆಯನ್ನು ನೀಡುತ್ತದೆ. ಸಾಮಾನ್ಯವಾಗಿ ನಡೆಯುವ ಚೀಟಿ ವ್ಯವಹಾರಗಳಲ್ಲಿ ಮೋಸವಾಗುವ ಸಾಧ್ಯವಿರುತ್ತದೆ. ಆದರೆ ಎಂಎಸ್ ಐ ಎಲ್, ಸರ್ಕಾರಿ ಸಂಸ್ಥೆಯಾಗಿದ್ದು, ಜನರ ಹೂಡಿಕೆಗೆ ಭದ್ರತೆಯನ್ನು ಒದಗಿಸುತ್ತದೆ. ತಮ್ಮ ಹೂಡಿಕೆಯ ಕೇವಲ ಶೇ.5 ರಷ್ಟು ಲಾಭ ಪಡೆಯುವ ಸಂಸ್ಥೆ ಜನರ ಆರ್ಥಿಕ ಭದ್ರತೆಗೆ ನೆರವಾಗಿದೆ ಎಂದರು.</p>
<p><strong>ಚಿಟ್ ಫಂಡ್ ವಹಿವಾಟು 10000 ಕೋಟಿ ಗೆ ಏರಿಸುವ ಗುರಿ</strong></p>
<p>ಕೇರಳ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ 47000 ಕೋಟಿ ವಹಿವಾಟು ನಡೆಯುತ್ತದೆ. ಕರ್ನಾಟಕದಲ್ಲಿ ಕೇವಲ 500 ಕೋಟಿ ವ್ಯವಹಾರ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಮೊತ್ತವನ್ನು 10000 ಕೋಟಿ ಯಷ್ಟು ವಹಿವಾಟು ನಡೆಸುವ  ಗುರಿಯನ್ನು ಸಂಸ್ಥೆ ಹೊಂದಿದೆ. ಶಿಕ್ಷಣ, ಆರೋಗ್ಯ, ಮದುವೆ, ಮನೆ ಹೀಗೆ, ಜನರು ತಮ್ಮ ಅಗತ್ಯಗಳಿಗಾಗಿ ಹೂಡಿಕೆ ಮಾಡುವ ಉಳಿತಾಯದ ಮೊತ್ತ ಸುಭದ್ರವಾಗಿರುವ ಗ್ಯಾರಂಟಿ ಇದೆ. ಹಣ ಗಳಿಸುವುದು ಹಾಗೂ ಸುಭದ್ರವಾಗು ಹೂಡಿಕೆ ಮಾಡುವುದೂ ಮುಖ್ಯ ಎಂದರು.</p>
<p><strong>ಕಿರುಸಾಲ ಪಡೆದ ಜನರ ರಕ್ಷಣೆಗಾಗಿ ಕಾಯ್ದೆ</strong></p>
<p>ಎಂಎಸ್ ಐ ಎಲ್ ನ ಚಿಟ್ ಫಂಡ್ ವ್ಯವಹಾರದಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಾಂಶವನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಗಳು ನೀಡುವ ಸಾಲದ ಸುಳಿಯಲ್ಲಿ ಅನೇಕ ಜನರು ಸಿಲುಕುತ್ತಾರೆ. ಆದ್ದರಿಂದ ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ 2025 ನ ರಕ್ಷಣೆ ನೀಡಲಾಗಿದೆ. ಸಾಲ ಪಡೆದ ಕಿರುಕುಳ ಅನುಭವಿಸುತ್ತಿರುವ ಜನರ ರಕ್ಷಣೆಗಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದರು.</p>
<p>Key words: People, savings, investments, guaranteed, safe, CM Siddaramaiah</p>
<p>The post <a href="https://www.justkannada.in/cm-siddaramaiah-400/">ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಲಿಟೆಕ್ನಿಕ್, ಜಿಟಿಟಿಸಿಗಳಲ್ಲಿ ಕಲಿತರೆ ಉದ್ಯೋಗ ಖಚಿತ- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.</title>
		<link>https://www.justkannada.in/jobs-polytechnic-gttc-guaranteed-minister-dr-c-n-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Sat, 25 Sep 2021 12:30:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr. C.N. Ashwath narayan]]></category>
		<category><![CDATA[guaranteed]]></category>
		<category><![CDATA[Jobs - polytechnic - GTTC]]></category>
		<category><![CDATA[minister]]></category>
		<guid isPermaLink="false">https://www.justkannada.in/?p=76529</guid>

					<description><![CDATA[<p>ಉಡುಪಿ,ಸೆಪ್ಟಂಬರ್,25,2021(www.justkannada.in):  21ನೇ ಶತಮಾನದಲ್ಲಿ ಕೈಗಾರಿಕಾಭಿವೃದ್ಧಿಗೆ ಪೂರಕವಾದ 4.0 ಮಾನದಂಡದ ಪ್ರಕಾರ ಪ್ರಸ್ತುತವಾದ ಕೋರ್ಸುಗಳನ್ನು ಸರಕಾರಿ ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿಗಳಲ್ಲಿ ಬೋಧನೆ ಮಾಡಲಾಗುತ್ತಿದೆ ಎಂದು ಐಟಿ-ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಬಳಿಯ ಬೆಳಪು ಬಳಿ ಸರಕಾರಿ ಪಾಲಿಟೆಕ್ನಿಕ್ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್,  ಅತಿ ಮುಖ್ಯವಾಗಿ ರೋಬೋಟೆಕ್ಸ್ ಮತ್ತು [&#8230;]</p>
<p>The post <a href="https://www.justkannada.in/jobs-polytechnic-gttc-guaranteed-minister-dr-c-n-ashwath-narayan/">ಪಾಲಿಟೆಕ್ನಿಕ್, ಜಿಟಿಟಿಸಿಗಳಲ್ಲಿ ಕಲಿತರೆ ಉದ್ಯೋಗ ಖಚಿತ- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಉಡುಪಿ,ಸೆಪ್ಟಂಬರ್,25,2021(<a href="https://www.justkannada.in">www.justkannada.in</a>):</strong>  21ನೇ ಶತಮಾನದಲ್ಲಿ ಕೈಗಾರಿಕಾಭಿವೃದ್ಧಿಗೆ ಪೂರಕವಾದ 4.0 ಮಾನದಂಡದ ಪ್ರಕಾರ ಪ್ರಸ್ತುತವಾದ ಕೋರ್ಸುಗಳನ್ನು ಸರಕಾರಿ ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿಗಳಲ್ಲಿ ಬೋಧನೆ ಮಾಡಲಾಗುತ್ತಿದೆ ಎಂದು ಐಟಿ-ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಉಡುಪಿ ಜಿಲ್ಲೆಯ ಕಾಪು ಬಳಿಯ ಬೆಳಪು ಬಳಿ ಸರಕಾರಿ ಪಾಲಿಟೆಕ್ನಿಕ್ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್,  ಅತಿ ಮುಖ್ಯವಾಗಿ ರೋಬೋಟೆಕ್ಸ್ ಮತ್ತು ಆಟೋಮಷಿನ್ʼದಂಥ ಕೋರ್ಸುಗಳು ಅಭಿವೃದ್ಧಿಗೆ ಅತ್ಯಗತ್ಯ ಮಾತ್ರವಲ್ಲದೆ, ಖಚಿತ ಉದ್ಯೋಗಾವಕಾಶಕ್ಕೂ ಹೇಳಿ  ಮಾಡಿದ ಕೋರ್ಸುಗಳು ಎಂದರು.</p>
<p>ಈಗ ಬೋಧನೆ ಮಾಡುತ್ತಿರುವ ಪಠ್ಯದಲ್ಲಿ ಕಲಿತವರಿಗೆ ಉದ್ಯೋಗ ಖಚಿತವಾಗಿ ಸಿಕ್ಕೇ ಸಿಗುತ್ತದೆ ಅಲ್ಲದೆ, ಹೊಸ ಅವಕಾಶಗಳನ್ನು ಸೃಷ್ಟಿಸಿ ಯುವಕರನ್ನು ಭವಿಷ್ಯದ  ಸವಾಲುಗಳನ್ನು ಎದುರಿಸಲು ಸಮರ್ಥವಾಗಿ ಸಜ್ಜುಗೊಳಿಸುತ್ತದೆ ಎಂದು ಅವರು ನುಡಿದರು.</p>
<p><strong>ಕೌಶಲ್ಯ ಕರ್ನಾಟಕ ನಿರ್ಮಾಣ:</strong></p>
<p>ಸರಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡುವುದೇ ಸರಕಾರದ ಪ್ರಮುಖ ಉದ್ದೇಶ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯ ಅಡಿಯಲ್ಲಿ ಕೌಶಲ್ಯ ಕರ್ನಾಟಕ ನಿರ್ಮಾಣಕ್ಕೆ ಸರಕಾರ ಸಂಕಲ್ಪ ಮಾಡಿದ್ದು, ಆ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.</p>
<p><strong>ಸುಸಜ್ಜಿತ ಪಾಲಿಟೆಕ್ನಿಕ್</strong></p>
<p>ಕಾಪು ಸಮೀಪದ ಬೆಳಪು ಬಳಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗಿರುವ ಸರಕಾರಿ ಪಾಲಿಟೆಕ್ನಿಕ್ ಕಟ್ಟಡವನ್ನು ಸಚಿವ ಅಶ್ವಥ್ ನಾರಾಯಣ್ ಉದ್ಘಾಟನೆ ನೆರವೇರಿಸಿದರಲ್ಲದೆ, ಈ ಪಾಲಿಟೆಕ್ನಿಕ್ ನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಕ್ಲೌಡ್ ಕಂಪ್ಯೂಟಿಂಗ್, ರೋಬೋಟಿಕ್ಸ್ ಹಾಗೂ ಆಟೋಮಷಿನ್ ಕೋರ್ಸುಗಳನ್ನು ಆರಂಭ ಮಾಡಲಾಗುತ್ತಿದೆ. ಈ ಕೋರ್ಸುಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅನಮೋದನೆಯೂ ಇದೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-76530" src="https://www.justkannada.in/wp-content/uploads/2021/09/ashwath-narayan-1.jpg" alt="" width="696" height="522" /></p>
<p>5.39 ಎಕರೆ ಪ್ರದೇಶದಲ್ಲಿ ವಿಶಾಲವಾಗಿ, ಸುಸಜ್ಜಿತವಾಗಿ ನಿರ್ಮಾಣವಾಗಿರುವ ಈ ಪಾಲಿಟೆಕ್ನಿಕ್ʼಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇದು ಭಾಗ್ಯದ ಬಾಗಿಲಾಗಲಿದೆ ಎಂದು ಅಶ್ವಥ್ ನಾರಾಯಣ್ ನುಡಿದರು.</p>
<p><strong>ಸುಸಜ್ಜಿತ ಉಪಕರಣಗಾರ ಮತ್ತು ತರಬೇತಿ ಕೇಂದ್ರ:</strong></p>
<p>ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವ ಡಾ.ಅಶ್ವತ್ಥನಾರಾಯಣ ಅವರು; 14.50 ಕೋಟಿ ರೂ.ವೆಚ್ಚದಲ್ಲಿ ಈ ಜಿಟಿಟಿಸಿ ಕೇಂದ್ರವನ್ನು ನಿರ್ಮಾಣ ಮಾಡಲಾಗಿದ್ದು ಈ ವರ್ಷದಿಂದಲೇ ತರಗತಿಗಳು ಶುರುವಾಗುತ್ತಿವೆ ಎಂದರು.</p>
<p>ನಾಲ್ಕು ವರ್ಷಗಳ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೊಮಾ ಇನ್ ಮೆಕ್ಯಾಟ್ರಾನಿಕ್ಸ್ ಕೋರ್ಸುಗಳು ಇಲ್ಲಿ ಲಭ್ಯವಿದ್ದು, ಪ್ರವೇಶಾತಿಗೆ ಬಹಳ ಬೇಡಿಕೆ ಇದೆ. ಅಲ್ಲದೆ, ಇಲ್ಲಿ ಪೂರ್ಣಾವಧಿ ಮತ್ತು ಅಲ್ಪಾವಧಿ ಕೋರ್ಸುಗಳೂ ಇವೆ ಎಂದರು.</p>
<p>ಎರಡೂ ಕಾರ್ಯಕ್ರಮಗಳಲ್ಲಿ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಲಾಲಜಿ ಮೆಂಡನ್ ಮುಂತಾದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು. ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಇದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Jobs &#8211; polytechnic &#8211; GTTC –guaranteed-Minister- Dr. C.N. Ashwath Narayan</p>
<p>The post <a href="https://www.justkannada.in/jobs-polytechnic-gttc-guaranteed-minister-dr-c-n-ashwath-narayan/">ಪಾಲಿಟೆಕ್ನಿಕ್, ಜಿಟಿಟಿಸಿಗಳಲ್ಲಿ ಕಲಿತರೆ ಉದ್ಯೋಗ ಖಚಿತ- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
