<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>H A Venkatesh Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/h-a-venkatesh/feed/" rel="self" type="application/rss+xml" />
	<link>https://www.justkannada.in/tag/h-a-venkatesh/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 29 Jul 2026 07:29:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>H A Venkatesh Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/h-a-venkatesh/</link>
	<width>32</width>
	<height>32</height>
</image> 
	<item>
		<title>ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.</title>
		<link>https://www.justkannada.in/kpcc-spokesperson-h-a-venkatesh-2/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 07:29:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[H A Venkatesh]]></category>
		<category><![CDATA[Interact]]></category>
		<category><![CDATA[KPCC spokesperson]]></category>
		<category><![CDATA[media.]]></category>
		<category><![CDATA[mysuru]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=157931</guid>

					<description><![CDATA[<p>ಮೈಸೂರು, ಜುಲೈ, 28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಿ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಿರುವ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ಉದ್ಘಾಟಿಸುತ್ತಿದ್ದಾರೆ. ಅಂದು ಪ್ರಧಾನಿ ಮೋದಿ ಅವರು ಮಾಧ್ಯಮಗಳ ಜೊತೆ ಮುಖಾಮುಖಿ ಭೇಟಿ ಅಥವಾ ಸಂವಾದ ನಡೆಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್ ಎ ವೆಂಕಟೇಶ್, ದೇಶದ ಯುವಕರಿಗೆ ಆತ್ಮವಿಶ್ವಾಸ, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವದ ಸಂದೇಶ ಸಾರಿದ [&#8230;]</p>
<p>The post <a href="https://www.justkannada.in/kpcc-spokesperson-h-a-venkatesh-2/">ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ, 28,2026 (<a href="http://www.justkannada.in">www.justkannada.in</a>):</strong> ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಿ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಿರುವ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ಉದ್ಘಾಟಿಸುತ್ತಿದ್ದಾರೆ. ಅಂದು ಪ್ರಧಾನಿ ಮೋದಿ ಅವರು ಮಾಧ್ಯಮಗಳ ಜೊತೆ ಮುಖಾಮುಖಿ ಭೇಟಿ ಅಥವಾ ಸಂವಾದ ನಡೆಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್ ಎ ವೆಂಕಟೇಶ್, ದೇಶದ ಯುವಕರಿಗೆ ಆತ್ಮವಿಶ್ವಾಸ, ರಾಷ್ಟ್ರಭಕ್ತಿ ಹಾಗೂ ಸೇವಾ ಮನೋಭಾವದ ಸಂದೇಶ ಸಾರಿದ ಸ್ವಾಮಿ ವಿವೇಕಾನಂದರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಆದರೆ, ದೇಶದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ, ಶಿಕ್ಷಣ ಮತ್ತು ಅವಕಾಶಗಳ ಕೊರತೆಯ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕಾದ ಅಗತ್ಯವಿದೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ ನಲ್ಲಿ ನಡೆದ ಜೆನ್-ಜಿ ಯುವಕರ ಪ್ರತಿಭಟನೆ ದೇಶದ ಗಮನ ಸೆಳೆದಿದ್ದು, ಯುವಶಕ್ತಿಯ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಇದು ಯುವಕರ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದೆ.  ಇಂತಹ ಸಂದರ್ಭದಲ್ಲಿ ಯುವಜನತೆಯನ್ನು ತಲುಪಲು ರೀಲ್ಸ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿರುವ ಪ್ರಧಾನಿ ಮೋದಿ, ಯುವಕರ ನೈಜ ಪ್ರಶ್ನೆಗಳಿಗೂ ಉತ್ತರಿಸುವ ಮನೋಭಾವ ತೋರಬೇಕು ಎಂದು ಹೆಚ್.ಎ ವೆಂಕಟೇಶ್ ಸಲಹೆ ನೀಡಿದ್ದಾರೆ.<img decoding="async" class="aligncenter size-full wp-image-157421" src="https://www.justkannada.in/wp-content/uploads/2026/07/HA-VENKATESH.jpg" alt="" width="500" height="676" srcset="https://www.justkannada.in/wp-content/uploads/2026/07/HA-VENKATESH.jpg 500w, https://www.justkannada.in/wp-content/uploads/2026/07/HA-VENKATESH-222x300.jpg 222w, https://www.justkannada.in/wp-content/uploads/2026/07/HA-VENKATESH-311x420.jpg 311w, https://www.justkannada.in/wp-content/uploads/2026/07/HA-VENKATESH-150x203.jpg 150w, https://www.justkannada.in/wp-content/uploads/2026/07/HA-VENKATESH-300x406.jpg 300w" sizes="(max-width: 500px) 100vw, 500px" /></p>
<p>ಕಳೆದ 12 ವರ್ಷಗಳ ಆಡಳಿತಾವಧಿಯಲ್ಲಿ ಪ್ರಧಾನಿ ಮೋದಿ ಅವರು ಒಂದೇ ಒಂದು ಬಾರಿಯೂ ಪತ್ರಕರ್ತರೊಂದಿಗೆ ಮುಕ್ತ ಮುಖಾಮುಖಿ ಸಂವಾದ ನಡೆಸಿಲ್ಲ ಎಂಬುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಕಳವಳಕಾರಿ ಸಂಗತಿಯಾಗಿದೆ. ಈ ನಡೆಗೆ ದೇಶದ ಮಾಧ್ಯಮ ವಲಯ ಮತ್ತು ವಿಪಕ್ಷಗಳು ನಿರಂತರವಾಗಿ ಟೀಕೆ ವ್ಯಕ್ತಪಡಿಸುತ್ತಿವೆ.</p>
<p>ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಸ್ಮಾರಕ ಉದ್ಘಾಟನೆಗೆ ಮಾತ್ರ ಸೀಮಿತವಾಗದೆ, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮೈಸೂರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಕನಿಷ್ಠ ಮುಖಾಮುಖಿ ಭೇಟಿ ಅಥವಾ ಸಂವಾದ ನಡೆಸಬೇಕು ಎಂದು ಹೆಚ್ ಎ ವೆಂಕಟೇಶ್ ಒತ್ತಾಯಿಸಿದ್ದಾರೆ.<img decoding="async" class="aligncenter size-full wp-image-157932" src="https://www.justkannada.in/wp-content/uploads/2026/07/mb-patil-3.jpg" alt="" width="500" height="333" srcset="https://www.justkannada.in/wp-content/uploads/2026/07/mb-patil-3.jpg 500w, https://www.justkannada.in/wp-content/uploads/2026/07/mb-patil-3-300x200.jpg 300w, https://www.justkannada.in/wp-content/uploads/2026/07/mb-patil-3-150x100.jpg 150w" sizes="(max-width: 500px) 100vw, 500px" /></p>
<p>ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದು ಯಾವುದೇ ಜನನಾಯಕರ ಜವಾಬ್ದಾರಿಯಾಗಿದೆ. ಸ್ವಾಮಿ ವಿವೇಕಾನಂದರು ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಸತ್ಯವನ್ನು ಧೈರ್ಯವಾಗಿ ಎದುರಿಸುವ ಮನೋಭಾವ ಬೆಳೆಸಿದ್ದರು. ಅವರ ಸ್ಮಾರಕ ಉದ್ಘಾಟನೆಗೆ ಆಗಮಿಸುವ ಪ್ರಧಾನಿ ಮೋದಿ ಅವರೂ ಅದೇ ಆದರ್ಶವನ್ನು ಪಾಲಿಸಿ ಜನರ ಪ್ರಶ್ನೆಗಳಿಗೆ ಹಾಗೂ ಮಾಧ್ಯಮಗಳ ಪ್ರಶ್ನೆಗಳಿಗೆ ಮುಕ್ತವಾಗಿ ಸ್ಪಂದಿಸಲಿ ಎಂದು   ಆಗ್ರಹಿಸುತ್ತೇನೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ENGLISH SUMMARY..</p>
<p>PM Modi Should Interact with Mysuru Media: KPCC Spokesperson H.A. Venkatesh</p>
<p>Mysuru: KPCC spokesperson H.A. Venkatesh has urged Prime Minister Narendra Modi, who is visiting Mysuru on August 1 to inaugurate the Swami Vivekananda Memorial at Ramakrishna Ashrama, to interact with local media during his visit.</p>
<p>He said Swami Vivekananda inspired generations of youth to think fearlessly and face challenges with confidence. Venkatesh noted that despite being in office for 12 years, Prime Minister Modi has never held an open press conference, drawing criticism from the Opposition and media.</p>
<p>Referring to the recent Gen Z protests at Jantar Mantar, he said the Centre was forced to respond to youth concerns and called on the Prime Minister to engage directly with journalists instead of relying only on social media and reels.</p>
<p>Venkatesh urged Modi to make use of his Mysuru visit to hold at least a brief interaction with local media, stating that answering questions from journalists is an essential part of democratic accountability.</p>
<p>Key words: PM Modi, Interact, Mysuru, Media, KPCC Spokesperson, H.A. Venkatesh</p>
<p>The post <a href="https://www.justkannada.in/kpcc-spokesperson-h-a-venkatesh-2/">ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜುಲೈ 25ನ್ನು &#8220;ಯುವೋದಯ ದಿನ&#8221;ವಾಗಿ ಘೋಷಿಸಬೇಕು: ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ</title>
		<link>https://www.justkannada.in/kpcc-spokesperson-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Mon, 27 Jul 2026 06:41:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA["Youth Day]]></category>
		<category><![CDATA[H A Venkatesh]]></category>
		<category><![CDATA[July 25.]]></category>
		<category><![CDATA[KPCC spokesperson]]></category>
		<guid isPermaLink="false">https://www.justkannada.in/?p=157796</guid>

					<description><![CDATA[<p>ಬೆಂಗಳೂರು, ಜುಲೈ 27,2026 (www.justkannada.in): ದೇಶದ ಯುವ ಸಮುದಾಯದ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಭಾರತದ ರಾಜಕೀಯಕ್ಕೆ ಜುಲೈ 25 ನೆನಪಿಸಿದೆ. ಆದ್ದರಿಂದ ಪ್ರತಿವರ್ಷ ಜುಲೈ 25 ಅನ್ನು *&#8221;ಯುವೋದಯ ದಿನ&#8221;*ವಾಗಿ ಆಚರಿಸುವ ಪರಂಪರೆಯನ್ನು ದೇಶಾದ್ಯಂತ ಆರಂಭಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, &#8220;ಜುಲೈ 25 ಕೇವಲ ಒಂದು ದಿನಾಂಕವಲ್ಲ. ಅದು ಯುವಶಕ್ತಿ, ವಿದ್ಯಾರ್ಥಿ ಚಳವಳಿ ಮತ್ತು ಪ್ರಜಾಪ್ರಭುತ್ವದ ಜಾಗೃತಿಯ ಸಂಕೇತ. ದೇಶದ ಭವಿಷ್ಯವನ್ನು ರೂಪಿಸುವ [&#8230;]</p>
<p>The post <a href="https://www.justkannada.in/kpcc-spokesperson-h-a-venkatesh/">ಜುಲೈ 25ನ್ನು &#8220;ಯುವೋದಯ ದಿನ&#8221;ವಾಗಿ ಘೋಷಿಸಬೇಕು: ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 27,2026 (<a href="http://www.justkannada.in">www.justkannada.in</a>):</strong> ದೇಶದ ಯುವ ಸಮುದಾಯದ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಭಾರತದ ರಾಜಕೀಯಕ್ಕೆ ಜುಲೈ 25 ನೆನಪಿಸಿದೆ. ಆದ್ದರಿಂದ ಪ್ರತಿವರ್ಷ ಜುಲೈ 25 ಅನ್ನು *&#8221;ಯುವೋದಯ ದಿನ&#8221;*ವಾಗಿ ಆಚರಿಸುವ ಪರಂಪರೆಯನ್ನು ದೇಶಾದ್ಯಂತ ಆರಂಭಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, &#8220;ಜುಲೈ 25 ಕೇವಲ ಒಂದು ದಿನಾಂಕವಲ್ಲ. ಅದು ಯುವಶಕ್ತಿ, ವಿದ್ಯಾರ್ಥಿ ಚಳವಳಿ ಮತ್ತು ಪ್ರಜಾಪ್ರಭುತ್ವದ ಜಾಗೃತಿಯ ಸಂಕೇತ. ದೇಶದ ಭವಿಷ್ಯವನ್ನು ರೂಪಿಸುವ ಯುವಕರು ಒಗ್ಗಟ್ಟಾಗಿ ಧ್ವನಿ ಎತ್ತಿದಾಗ, ಎಷ್ಟೇ ಪ್ರಬಲ ಸರ್ಕಾರವಿದ್ದರೂ ಜನಾಭಿಪ್ರಾಯಕ್ಕೆ ತಲೆಬಾಗಲೇಬೇಕಾಗುತ್ತದೆ ಎಂಬುದನ್ನು ಈ ದಿನ ಇತಿಹಾಸದ ಪುಟಗಳಲ್ಲಿ ದಾಖಲಿಸಿದೆ&#8221; ಎಂದು ಹೇಳಿದ್ದಾರೆ.</p>
<p>ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು Gen Z ಯುವಕರು ಶಿಕ್ಷಣ, ಪಾರದರ್ಶಕತೆ ಹಾಗೂ ನ್ಯಾಯಕ್ಕಾಗಿ ನಡೆಸಿದ ಹೋರಾಟವು ಕೇವಲ ಒಂದು ಪ್ರತಿಭಟನೆ ಆಗಿರಲಿಲ್ಲ. ಅದು ಆಡಳಿತದ ಅಹಂಕಾರವನ್ನು ಪ್ರಶ್ನಿಸಿದ ಜನತಾಂತ್ರಿಕ ಚಳವಳಿಯಾಗಿತ್ತು. ಯುವಕರ ಸಹನೆಗೆ ಮಿತಿ ಇದೆ, ಅವರ ಕನಸುಗಳೊಂದಿಗೆ ಆಟವಾಡಿದರೆ ಅದರ ವಿರುದ್ಧ ದೇಶವ್ಯಾಪಿ ಜನಾಂದೋಲನ ಹುಟ್ಟುತ್ತದೆ ಎಂಬ ಎಚ್ಚರಿಕೆಯನ್ನು ಜುಲೈ 25 ದೇಶದ ಆಡಳಿತ ವ್ಯವಸ್ಥೆಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಯುವಕರಿಗೆ ಉದ್ಯೋಗದ ಭರವಸೆ ನೀಡಿ, ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ, ಪರೀಕ್ಷಾ ಅವ್ಯವಸ್ಥೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವೈಫಲ್ಯಗಳಿಂದ ಅವರ ಭವಿಷ್ಯವನ್ನು ಹಾಳು ಮಾಡುವ ಯಾವುದೇ ಸರ್ಕಾರದ ವಿರುದ್ಧ ಯುವ ಸಮುದಾಯ ಧ್ವನಿ ಎತ್ತುವುದು ಪ್ರಜಾಪ್ರಭುತ್ವದ ಹಕ್ಕು. ಆ ಹಕ್ಕಿನ ವಿಜಯದ ದಿನವೇ &#8220;ಯುವೋದಯ ದಿನ&#8221;.<img loading="lazy" decoding="async" class="aligncenter size-full wp-image-157493" src="https://www.justkannada.in/wp-content/uploads/2026/07/cjp.jpg" alt="" width="500" height="181" srcset="https://www.justkannada.in/wp-content/uploads/2026/07/cjp.jpg 500w, https://www.justkannada.in/wp-content/uploads/2026/07/cjp-300x109.jpg 300w, https://www.justkannada.in/wp-content/uploads/2026/07/cjp-150x54.jpg 150w" sizes="auto, (max-width: 500px) 100vw, 500px" /></p>
<p>ಪ್ರಜಾಪ್ರಭುತ್ವದಲ್ಲಿ ಯಾವುದೇ ಅಧಿಕಾರ ಶಾಶ್ವತವಲ್ಲ. ಆದರೆ ಯುವಶಕ್ತಿ ಶಾಶ್ವತ. ಅಧಿಕಾರದ ದರ್ಪ, ಆಡಳಿತದ ನಿರ್ಲಕ್ಷ್ಯ ಮತ್ತು ಜನರ ಧ್ವನಿಯನ್ನು ಹತ್ತಿಕ್ಕುವ ಮನೋಭಾವದ ವಿರುದ್ಧ ಯುವಕರು ಸಂಘಟಿತರಾದರೆ ಬದಲಾವಣೆ ಅನಿವಾರ್ಯ ಎಂಬ ಸಂದೇಶವನ್ನು ಜುಲೈ 25 ಸಾರಿದೆ ಎಂದು ಎಚ್.ಎ. ವೆಂಕಟೇಶ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-157797" src="https://www.justkannada.in/wp-content/uploads/2026/07/venkatesh.jpg" alt="" width="500" height="400" srcset="https://www.justkannada.in/wp-content/uploads/2026/07/venkatesh.jpg 500w, https://www.justkannada.in/wp-content/uploads/2026/07/venkatesh-300x240.jpg 300w, https://www.justkannada.in/wp-content/uploads/2026/07/venkatesh-150x120.jpg 150w" sizes="auto, (max-width: 500px) 100vw, 500px" /></p>
<p>&#8220;ಇತಿಹಾಸದಲ್ಲಿ ಆಗಸ್ಟ್ 15 ಸ್ವಾತಂತ್ರ್ಯ ದಿನ, ಜನವರಿ 26 ಗಣರಾಜ್ಯೋತ್ಸವ, ಅಕ್ಟೋಬರ್ 2 ಗಾಂಧಿ ಜಯಂತಿಯಂತೆ, ಜುಲೈ 25 ಯುವ ಸಮುದಾಯದ ಪ್ರಜಾತಾಂತ್ರಿಕ ಜಾಗೃತಿಯ ದಿನವಾಗಿ – &#8216;ಯುವೋದಯ ದಿನ&#8217;ವಾಗಿ – ಗುರುತಿಸಬೇಕು. ಈ ದಿನವನ್ನು ಕಾಲೇಜುಗಳು, ವಿಶ್ವವಿದ್ಯಾಲಯಗಳು, ಯುವ ಸಂಘಟನೆಗಳು ಹಾಗೂ ಸಾರ್ವಜನಿಕ ಸಂಸ್ಥೆಗಳು ಆಚರಿಸುವ ಮೂಲಕ ಯುವ ಹೋರಾಟದ ಮೌಲ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು&#8221; ಎಂದು ಅವರು ಕರೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>&#8220;ದೇಶದ ಭವಿಷ್ಯ ಸಂಸತ್ತಿನ ಗೋಡೆಗಳಲ್ಲಿ ಮಾತ್ರ ನಿರ್ಮಾಣವಾಗುವುದಿಲ್ಲ; ವಿದ್ಯಾರ್ಥಿಗಳ ಕನಸುಗಳಲ್ಲಿ ನಿರ್ಮಾಣವಾಗುತ್ತದೆ. ಆ ಕನಸುಗಳಿಗೆ ಧಕ್ಕೆ ಬಂದಾಗ ಇತಿಹಾಸ ಬರೆಯುವುದು ಯುವಕರೇ. ಜುಲೈ 25 ಅಂಥ ಇತಿಹಾಸ ನಿರ್ಮಿಸಿದ ದಿನ. ಆದ್ದರಿಂದ ಅದು ಇನ್ನು ಮುಂದೆ &#8216;ಯುವೋದಯ ದಿನ&#8217;ವಾಗಿ ದೇಶದ ನೆನಪಿನಲ್ಲಿ ಶಾಶ್ವತವಾಗಿ ಉಳಿಯಬೇಕು&#8221; ಎಂದು ಎಚ್.ಎ. ವೆಂಕಟೇಶ್ ಹೇಳಿದ್ದಾರೆ.</p>
<p>English Summary..</p>
<p>Declare July 25 as &#8220;Youth Awakening Day&#8221;: KPCC Spokesperson H.A. Venkatesh</p>
<p>July 25 marks a defining moment in India&#8217;s democratic journey, when the collective voice of students and Gen Z youth proved that public opinion cannot be ignored.</p>
<p>This day symbolizes the courage of young people who stood up for transparency, accountability, and justice. It is a reminder that when the aspirations of the youth are challenged, democracy responds.</p>
<p>Therefore, July 25 should be observed every year as &#8220;Youth Awakening Day&#8221; to honour the power of youth, inspire future generations, and celebrate democratic participation.</p>
<p>Key words: July 25, &#8220;Youth Day,  KPCC spokesperson, H.A. Venkatesh</p>
<p>The post <a href="https://www.justkannada.in/kpcc-spokesperson-h-a-venkatesh/">ಜುಲೈ 25ನ್ನು &#8220;ಯುವೋದಯ ದಿನ&#8221;ವಾಗಿ ಘೋಷಿಸಬೇಕು: ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ- ಹೆಚ್ ಎ ವೆಂಕಟೇಶ್</title>
		<link>https://www.justkannada.in/h-a-venkatesh-11/</link>
		
		<dc:creator><![CDATA[prashanth]]></dc:creator>
		<pubDate>Wed, 22 Jul 2026 10:58:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[H A Venkatesh]]></category>
		<category><![CDATA[Modi government]]></category>
		<category><![CDATA[rights]]></category>
		<category><![CDATA[students]]></category>
		<guid isPermaLink="false">https://www.justkannada.in/?p=157619</guid>

					<description><![CDATA[<p>ಮೈಸೂರು,ಜುಲೈ,22,2026 (www.justkannada.in): ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಹರಿಹಾಯ್ದಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಕೇಂದ್ರದ ವಿರುದ್ದ ಗುಡುಗಿರುವ ಹೆಚ್ ಎ ವೆಂಕಟೇಶ್, ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸದೆ ಪ್ರಧಾನಮಂತ್ರಿ ಸಂಸತ್ತಿನಿಂದ ಪಲಾಯನ ಮಾಡುತ್ತಿದ್ದಾರೆ. ಜನತೆಯ ಪ್ರತಿಭಟನೆ, ನ್ಯಾಯಯುತ ಸಭೆ ನಡೆಸುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳು ,  ದೇಶದ ಸಂವಿಧಾನದ ಆರ್ಟಿಕಲ್ 32ರಲ್ಲಿ  ತಮಗೆ [&#8230;]</p>
<p>The post <a href="https://www.justkannada.in/h-a-venkatesh-11/">ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ- ಹೆಚ್ ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,22,2026 (<a href="http://www.justkannada.in">www.justkannada.in</a>):</strong> ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾಧ್ಯಮ ಪ್ರಕಟಣೆ ಮೂಲಕ ಕೇಂದ್ರದ ವಿರುದ್ದ ಗುಡುಗಿರುವ ಹೆಚ್ ಎ ವೆಂಕಟೇಶ್, ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸದೆ ಪ್ರಧಾನಮಂತ್ರಿ ಸಂಸತ್ತಿನಿಂದ ಪಲಾಯನ ಮಾಡುತ್ತಿದ್ದಾರೆ. ಜನತೆಯ ಪ್ರತಿಭಟನೆ, ನ್ಯಾಯಯುತ ಸಭೆ ನಡೆಸುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳು ,  ದೇಶದ ಸಂವಿಧಾನದ ಆರ್ಟಿಕಲ್ 32ರಲ್ಲಿ  ತಮಗೆ ದತ್ತವಾಗಿರುವ ಅಧಿಕಾರದನ್ವಯ  ರಿಟ್ ಅರ್ಜಿಗಳನ್ನು ದಾಖಲಿಸಿ, ಕೇಂದ್ರ ಸರ್ಕಾರದ ಏಕಸ್ವಾಮ್ಯ ಹಾಗೂ ಹಕ್ಕುಗಳ ಹರಣ ನೀತಿಯನ್ನು ಪ್ರಶ್ನಿಸುವ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-157493" src="https://www.justkannada.in/wp-content/uploads/2026/07/cjp.jpg" alt="" width="500" height="181" srcset="https://www.justkannada.in/wp-content/uploads/2026/07/cjp.jpg 500w, https://www.justkannada.in/wp-content/uploads/2026/07/cjp-300x109.jpg 300w, https://www.justkannada.in/wp-content/uploads/2026/07/cjp-150x54.jpg 150w" sizes="auto, (max-width: 500px) 100vw, 500px" /></p>
<p>ನೀಟ್ ಹಗರಣ, ಓಟ್ ಚೋರಿ;  ಚಂದಾ  ಚೋರಿ ಸೇರಿದಂತೆ ಹತ್ತಾರು  ಹಗರಣಗಳಲ್ಲಿ ಮುಳುಗಿರುವ ಅನೈತಿಕ ನಡವಳಿಕೆಯ ಈ ಬಿಜೆಪಿ ಸರ್ಕಾರ,  ಸಂಪೂರ್ಣ   ಸರ್ವಾಧಿಕಾರಿ ಧೋರಣೆ ತಳೆದಿದೆ.</p>
<p>ತನ್ನ ಹುಳುಕುಗಳನ್ನು ಮುಚ್ಚಿಕೊಳ್ಳಲು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನೇ ವಶಕ್ಕೆ ಪಡೆದು ಜನರ ದನಿ ಉಡುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ಬಹಳ ಸ್ಪಷ್ಟವಾಗಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು  ಸಂವಿಧಾನದ ಆರ್ಟಿಕಲ್ 19 (1)(ಬಿ) ಅನ್ವಯ ನೀಡಿರುವ ಶಾಂತಿಯುತ ಪ್ರತಿಭಟನೆ, ಸಭೆ ನಡೆಸುವ ಹಕ್ಕು  ಹಾಗೂ;  ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೆಚ್ ಎ ವೆಂಕಟೇಶ್ ಕಿಡಿಕಾರಿದ್ದಾರೆ.</p>
<p>ನೀಟ್ ಪೇಪರ್ ಸೋರಿಕೆ ಒಂದು ವ್ಯವಸ್ಥಿತ ಷಡ್ಯಂತ್ರ. ಇದರಿಂದಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹೊಣೆಹೊತ್ತು ರಾಜೀನಾಮೆ ನೀಡಬೇಕಿದ್ದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನವರನ್ನು ಪ್ರಧಾನಿ ನರೇಂದ್ರ ಮೋದಿ ನಾಚಿಕೆ ಬಿಟ್ಟು  ರಕ್ಷಿಸಿಕೊಳ್ಳುತ್ತಿರುವುದು ದುರಂತ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಪ್ರಜೆಗಳ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗಾಗಿ ದೇಶದ  ಸರ್ವೋನ್ನತ ಸಾಂವಿಧಾನಿಕ ಸಂಸ್ಥೆಯಾಗಿರುವ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕು. ಜೊತೆಗೆ ರಾಷ್ಟ್ರಪತಿಯವರು ಸಹ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಜನತೆಯ ಹಕ್ಕುಗಳ ರಕ್ಷಣೆಗೆ ಕಾವಲಾಗಬೇಕಾದ ಅನಿವಾರ್ಯತೆ ಇದೆ. ದೇಶದ ಯಾವುದೇ ಪ್ರಜೆ ತನ್ನ ಹಕ್ಕಿನ ರಕ್ಷಣೆಗಾಗಿ ಆರ್ಟಿಕಲ್ 32ರನ್ವಯ ಸರ್ವೋಚ್ಚ ನ್ಯಾಯಾಲಯವನ್ನು ನೇರವಾಗಿ ಸಂಪರ್ಕಿಸಬಹುದಾದ ಅಧಿಕಾರವನ್ನು ಬಾಬಾ ಸಾಹೇಬರು ನೀಡಿದ್ದಾರೆ. ಸಂವಿಧಾನದ ಹೃದಯ ಮತ್ತು ಆತ್ಮ ಎಂದು ಪರಿಗಣಿಸಲ್ಪಡುವ ಈ ಆರ್ಟಿಕಲ್ 32ರ ಮೂಲಕ ದೇಶದ ಪ್ರಜೆಗಳು ಭಾರೀ ಸಂಖ್ಯೆಯಲ್ಲಿ ನ್ಯಾಯಾಂಗದ ಕದ ತಟ್ಟಿ ತಮ್ಮ ಹಕ್ಕುಗಳನ್ನು  ಉಳಿಸಿಕೊಳ್ಳಬೇಕಿದೆ ಎಂದು ಹೆಚ್ ಎ ವೆಂಕಟೇಶ್ ತಿಳಿಸಿದ್ದಾರೆ.</p>
<p>Key words: Modi government, students, rights, H.A. Venkatesh</p>
<p>&nbsp;</p>
<p>The post <a href="https://www.justkannada.in/h-a-venkatesh-11/">ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ- ಹೆಚ್ ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಾರತ್ ಜೋಡೋ ಸಂಘಗಳ ಕುರಿತ ಅಶೋಕ್ ಆಕ್ಷೇಪ ಖಂಡನಾರ್ಹ- ಹೆಚ್.ಎ ವೆಂಕಟೇಶ್</title>
		<link>https://www.justkannada.in/r-ashok-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 10:12:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ashok]]></category>
		<category><![CDATA[Bharat Jodo Sanghas]]></category>
		<category><![CDATA[condemnable]]></category>
		<category><![CDATA[H A Venkatesh]]></category>
		<guid isPermaLink="false">https://www.justkannada.in/?p=157420</guid>

					<description><![CDATA[<p>ಮೈಸೂರು,ಜುಲೈ,17,2026 (www.justkannada.in): ಯುವಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಭಾರತ್ ಜೋಡೋ ಯುವ ಸಂಘಗಳ ಕುರಿತು, ವಿಪಕ್ಷ ಬಿಜೆಪಿ ನಾಯಕ ಆರ್. ಅಶೋಕ್ ಮುಂದಿಡುತ್ತಿರುವ ಆಕ್ಷೇಪ ಖಂಡನಾರ್ಹ ಎಂದು ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುವ ಯುವಜನತೆಯ ಮನಸ್ಸಿನಲ್ಲಿ ಕೋಮು ವಿಷ ತುಂಬಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿಜೆಪಿಯವರಿಗೆ  ಕಾಂಗ್ರೆಸ್ ಸರ್ಕಾರದ ಈ [&#8230;]</p>
<p>The post <a href="https://www.justkannada.in/r-ashok-h-a-venkatesh/">ಭಾರತ್ ಜೋಡೋ ಸಂಘಗಳ ಕುರಿತ ಅಶೋಕ್ ಆಕ್ಷೇಪ ಖಂಡನಾರ್ಹ- ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,17,2026 (<a href="http://www.justkannada.in">www.justkannada.in</a>):</strong> ಯುವಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಭಾರತ್ ಜೋಡೋ ಯುವ ಸಂಘಗಳ ಕುರಿತು, ವಿಪಕ್ಷ ಬಿಜೆಪಿ ನಾಯಕ ಆರ್. ಅಶೋಕ್ ಮುಂದಿಡುತ್ತಿರುವ ಆಕ್ಷೇಪ ಖಂಡನಾರ್ಹ ಎಂದು ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್ ಟೀಕಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುವ ಯುವಜನತೆಯ ಮನಸ್ಸಿನಲ್ಲಿ ಕೋಮು ವಿಷ ತುಂಬಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿಜೆಪಿಯವರಿಗೆ  ಕಾಂಗ್ರೆಸ್ ಸರ್ಕಾರದ ಈ ಯುವ ಅಭಿವೃದ್ಧಿ ಯೋಜನೆ  ಕುಟುಕುತ್ತಿದೆ ಎನ್ನಬಹುದು.</p>
<p>ಬಿಜೆಪಿಯವರು ಇದುವರೆಗೆ ಯುವ ಜನತೆಯನ್ನು ದಾರಿ ತಪ್ಪಿಸಿ, ಇವರನ್ನು ತಮ್ಮ ದುಷ್ಟ ರಾಜಕೀಯ ಹುನ್ನಾರಗಳಿಗೆ ಬಲಿಪಶು ಮಾಡಿಕೊಳ್ಳುತ್ತಿದ್ದರು. ಕೋಮು ದಳ್ಳುರಿಗೆ ಯುವಕರನ್ನು ನೂಕಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಲಾಭ ಪಡೆದು ಅಧಿಕಾರಕ್ಕೆ ಏರುತ್ತಿದ್ದರು. ಬಿಜೆಪಿಯವರೇ ಮುನ್ನಡೆಸುವ ಹತ್ತಾರು ಕೋಮುವಾದಿ ಸಂಘಟನೆಗಳ ನಾಯಕರ ಮಾತಿನಿಂದ ದಿಕ್ಕು ತಪ್ಪಿದ ಯುವಜನತೆ, ಕೋಮುಗಲಭೆ- ಹಿಂಸೆ- ಮುಂತಾದ ಘಟನೆಗಳಲ್ಲಿ ಭಾಗಿಯಾಗಿ,  ಇಂದಿಗೂ ಸಹ ಜೈಲುಗಳಲ್ಲಿ ಕೊಳೆಯುತ್ತಿರುವುದು ಹಾಗೂ ವಿವಿಧ ನ್ಯಾಯಾಲಯಗಳಿಗೆ ಅಲೆಯುತ್ತಿರುವುದನ್ನು ಕಾಣಬಹುದು ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-125828" src="https://www.justkannada.in/wp-content/uploads/2024/07/ashok.jpg" alt="" width="500" height="343" srcset="https://www.justkannada.in/wp-content/uploads/2024/07/ashok.jpg 500w, https://www.justkannada.in/wp-content/uploads/2024/07/ashok-300x206.jpg 300w, https://www.justkannada.in/wp-content/uploads/2024/07/ashok-150x103.jpg 150w, https://www.justkannada.in/wp-content/uploads/2024/07/ashok-218x150.jpg 218w, https://www.justkannada.in/wp-content/uploads/2024/07/ashok-100x70.jpg 100w" sizes="auto, (max-width: 500px) 100vw, 500px" /></p>
<p>ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಬಿಜೆಪಿ ಪ್ರೇರಿತ ಕೋಮುವಾದಿ ಸಂಘಟನೆಗಳ ನಾಯಕರು ಯುವಜನತೆಯನ್ನು ದಾರಿ ತಪ್ಪಿಸಿರುವ ಸಾವಿರಾರು ಪ್ರಕರಣಗಳಿವೆ. ಈ ಹಿನ್ನಲೆಯಲ್ಲಿ ಯುವಜನತೆಯಲ್ಲಿ ಜಾಗೃತಿ ಮೂಡಿಸಿ ಸಮಾನತೆ ಹಾಗೂ ಸಮಾಜಮುಖಿ ರಾಜಕೀಯ ಪ್ರಜ್ಞೆ ಜಾಗೃತಗೊಳಿಸಲು ರಾಜ್ಯ ಸರ್ಕಾರ ಭಾರತ್ ಜೋಡೋ ಯುವಸಂಘಗಳ ರಚನೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಹೆಚ್ ಎ ವೆಂಕಟೇಶ್ ತಿಳಿಸಿದ್ದಾರೆ.</p>
<p>ಯಾವುದೇ ಜಾತಿ ಧರ್ಮದ ಭೇದ ಭಾವವಿಲ್ಲದೆ, ಎಲ್ಲರನ್ನೂ ಒಳಗೊಳ್ಳುವ ಆರೋಗ್ಯಕರ ಸಮಾಜ ನಿರ್ಮಾಣ  ಈ ಸಂಘಗಳ ಮುಖ್ಯ ಉದ್ದೇಶವಾಗಿದೆ. ಇದೊಂದು ಮಹೋನ್ನತ ಆಶಯವಾಗಿದೆ. ಯುವ ಜನತೆಗಾಗಿ ಆರೋಗ್ಯಕರ ಜೀವನ ಶೈಲಿ,  ನಾಯಕತ್ವ ಮತ್ತು ಸಂಘಟನಾ  ಮನೋಭಾವ ವೃದ್ಧಿಸುವುದು,  ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವುದು  ಭಾರತ್ ಜೋಡೋ ಯುವ ಸಂಘಗಳ ಉದ್ದೇಶ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಯುವಜನತೆಯ ಮಾನಸಿಕ ದೈಹಿಕ ಬೆಳವಣಿಗೆಯ  ಆಶಯದೊಂದಿಗೆ ಭಾರತ್ ಜೋಡೋ ಸಂಘ ಕಾರ್ಯನಿರ್ವಹಣೆ ಆರಂಭಿಸಿದರೆ,  ತಮ್ಮ ರಾಜಕೀಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ ಎನ್ನುವುದು ಬಿಜೆಪಿಯವರಿಗೆ  ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ಪಕ್ಷದ ನಾಯಕ ಆರ್. ಅಶೋಕ್  ಭಾರತ್ ಜೋಡೋ ಸಂಘಗಳನ್ನು ಗಂಜಿ ಕೇಂದ್ರಗಳೆಂದು ಲೇವಡಿ ಮಾಡಿದ್ದಾರೆ. ಯುವಜನತೆ ಬಿಜೆಪಿಯ ಈ ಹುನ್ನಾರವನ್ನು ಮನವರಿಕೆ ಮಾಡಿಕೊಂಡಿದೆ. ಜಾಗೃತ ಯುವ ಮನಸ್ಸುಗಳು ರಾಜ್ಯವನ್ನು ಮುಂದೆ ಎಂದಿಗೂ ಸಹ ಕೋಮುವಾದಿಗಳ ವಶಕ್ಕೆ ನೀಡುವುದಿಲ್ಲ ಎನ್ನುವುದು ಬಿಜೆಪಿಯವರಿಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿಯೇ ಈ ಪಕ್ಷದ ನಾಯಕರು ಭಾರತ್ ಜೋಡೋ ಸಂಘಗಳ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ನಾಯಕರ ಗುಬೆಲ್ಸ್ ಪ್ರಚಾರದ ನಡುವೆಯೂ;  ಯುವಜನತೆ ಎಚ್ಚೆತ್ತುಕೊಂಡಿರುವುದು; ರಾಜ್ಯ ಸರ್ಕಾರ ಯುವ ಜನತೆಯ ಆಶಯಕ್ಕೆ ಪೂರಕವಾಗಿ ಕ್ರಮವಹಿಸುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.</p>
<p>Key words: Bharat Jodo Sanghas, Ashok, condemnable, H.A. Venkatesh</p>
<p>The post <a href="https://www.justkannada.in/r-ashok-h-a-venkatesh/">ಭಾರತ್ ಜೋಡೋ ಸಂಘಗಳ ಕುರಿತ ಅಶೋಕ್ ಆಕ್ಷೇಪ ಖಂಡನಾರ್ಹ- ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್</title>
		<link>https://www.justkannada.in/h-a-venkatesh-10/</link>
		
		<dc:creator><![CDATA[prashanth]]></dc:creator>
		<pubDate>Tue, 23 Jun 2026 12:49:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cabinet- expansion]]></category>
		<category><![CDATA[condemnable]]></category>
		<category><![CDATA[H A Venkatesh]]></category>
		<category><![CDATA[HDK]]></category>
		<category><![CDATA[statement]]></category>
		<guid isPermaLink="false">https://www.justkannada.in/?p=156433</guid>

					<description><![CDATA[<p>ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಕಿಡಿಕಾರಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಚ್.ಎ ವೆಂಕಟೇಶ್, ಜವಾಬ್ದಾರಿಯುತ ಸ್ಥಾನ ಹೊಂದಿರುವ  ಓರ್ವ ಮಾಜಿ ಮುಖ್ಯಮಂತ್ರಿ ಹೀಗೆ ನಡೆದುಕೊಳ್ಳಬಾರದು ಮತ್ತು ಇಂತಹ ಹಗುರ, ಆಧಾರ ರಹಿತ ಹೇಳಿಕೆಗಳನ್ನು ನೀಡಬಾರದು. ನೈತಿಕತೆ ಬದಿಗಿಟ್ಟು ಮುಂದೆ ಬಂದಿರುವ ಕುಮಾರಸ್ವಾಮಿಯವರಿಂದ ಇಂತಹ ಹೇಳಿಕೆ ನಿರೀಕ್ಷಿತವೇ ಎಂದು [&#8230;]</p>
<p>The post <a href="https://www.justkannada.in/h-a-venkatesh-10/">ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,23,2026 (<a href="http://www.justkannada.in">www.justkannada.in</a>):</strong> ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಚ್.ಎ ವೆಂಕಟೇಶ್, ಜವಾಬ್ದಾರಿಯುತ ಸ್ಥಾನ ಹೊಂದಿರುವ  ಓರ್ವ ಮಾಜಿ ಮುಖ್ಯಮಂತ್ರಿ ಹೀಗೆ ನಡೆದುಕೊಳ್ಳಬಾರದು ಮತ್ತು ಇಂತಹ ಹಗುರ, ಆಧಾರ ರಹಿತ ಹೇಳಿಕೆಗಳನ್ನು ನೀಡಬಾರದು. ನೈತಿಕತೆ ಬದಿಗಿಟ್ಟು ಮುಂದೆ ಬಂದಿರುವ ಕುಮಾರಸ್ವಾಮಿಯವರಿಂದ ಇಂತಹ ಹೇಳಿಕೆ ನಿರೀಕ್ಷಿತವೇ ಎಂದು ಪ್ರಶ್ನಿಸಿದರು.</p>
<p>ರಾಜ್ಯದಲ್ಲಿ ಸಚಿವ ಸ್ಥಾನಕ್ಕಾಗಿ  ಆಕಾಂಕ್ಷಿಗಳಿಂದ  ಮ್ಯಾನೇಜ್ಮೆಂಟ್ ಮತ್ತು ಪೇಮೆಂಟ್ ಕೋಟಾಗಳ ವಸೂಲಿ ನಡೆಯುತ್ತಿದೆ ಎಂದು ಕುಮಾರಸ್ವಾಮಿಯವರು ಬೀಸು ಹೇಳಿಕೆ ನೀಡಿದ್ದಾರೆ. ಇವರೊಳಗೆ ತಹತಹಿಸುತ್ತಿರುವ ಹತಾಶ ಮತ್ತು ಮತ್ಸರದ ಮನಸ್ಥಿತಿಯನ್ನು ಈ ಹೇಳಿಕೆ ಬಿಂಬಿಸುತ್ತಿದೆ. ಗಾಳಿ ಬಂದಾಗ ತೂರಿಕೊಂಡಿರುವ ತನ್ನ ಅವಕಾಶವಾದಿ ವರ್ತನೆಯನ್ನೇ ಮಹಾನ್ ಸಾಧನೆ ಎಂದು ಭಾವಿಸಿರುವ ಎಚ್ಡಿಕೆ, ತಾವು ಅಧಿಕಾರದಲ್ಲಿದ್ದು ಸಚಿವಸ್ಥಾನ ಹಂಚುತ್ತಿದ್ದಾಗ ಮಾಡಿದ್ದನ್ನೇ ಬೇರೆಯವರೂ ಸಹ ಅನುಸರಿಸುತ್ತಾರೆ ಎಂದುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಇಷ್ಟಕ್ಕೂ ಓರ್ವ ಪ್ರಜ್ಞಾವಂತ ರಾಜಕಾರಣಿ, ತನ್ನ ರಾಜಕೀಯ ಎದುರಾಳಿಗಳನ್ನು ತನ್ನೊಳಗಿನ ಬೌದ್ಧಿಕ ಮತ್ತು ಆಡಳಿತಾತ್ಮಕ ಶಕ್ತಿ ಸಾಮರ್ಥ್ಯ ಹಾಗೂ ಆಸೀಮ ಅಭಿವೃದ್ಧಿ ಕಾರ್ಯಗಳ ಮೂಲಕ ಎದುರಿಸುತ್ತಾನೆ.  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ತನ್ನ ಕುಟುಂಬದ ವೈರಿ ಎಂಬರ್ಥದಲ್ಲಿ ನೋಡುವ ಎಚ್ಡಿಕೆ, ಇವರ ಬಗ್ಗೆ ಹಲವು ಬಾರಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವುದುಂಟು. ಇದೇ ಹಿನ್ನೆಲೆಯನ್ನಿಟ್ಟುಕೊಂಡು ಈಗಲೂ ವರ್ತಿಸಲು ಹೊರಟಿರುವುದು ಅಕ್ಷಮ್ಯವಾದುದು ಎಂದು ಹೆಚ್ ಎ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-135026" src="https://www.justkannada.in/wp-content/uploads/2025/01/hdk-2.jpg" alt="" width="500" height="332" srcset="https://www.justkannada.in/wp-content/uploads/2025/01/hdk-2.jpg 500w, https://www.justkannada.in/wp-content/uploads/2025/01/hdk-2-300x199.jpg 300w, https://www.justkannada.in/wp-content/uploads/2025/01/hdk-2-150x100.jpg 150w" sizes="auto, (max-width: 500px) 100vw, 500px" /></p>
<p>ನಿರ್ಲಜ್ಜ ಮತ್ತು ಅನೈತಿಕ ಮೈತ್ರಿ ರಾಜಕಾರಣದ ಹೆಗ್ಗುರುತಿನಂತಿರುವ ಕುಮಾರಸ್ವಾಮಿಯವರು ಬೇರೆಯವರು ತನ್ನಂತೆಯೇ ಆಲೋಚಿಸುತ್ತಾರೆ, ರಾಜಕಾರಣವನ್ನು ಕೇವಲ ಹಣ ಮಾಡಲಷ್ಟೇ ಬಳಸಿಕೊಳ್ಳುತ್ತಾರೆ ಎಂದು ಭಾವಿಸಿರುವುದು ಆತಂಕದ ವಿಚಾರ.  ಓರ್ವ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸರ್ಕಾರದ ಸಚಿವರಾಗಿ ಕುಮಾರಸ್ವಾಮಿಯವರು ತಮ್ಮ ಆಲೋಚನೆಯ ಮಟ್ಟವನ್ನು ಮೇಲ್ದರ್ಜೆಗೇರಿಸಿಕೊಳ್ಳುವ ಮತ್ತು ಅನ್ಯಪಕ್ಷದ ರಾಜಕಾರಣಿಗಳನ್ನು ವಿಶಾಲ ದೃಷ್ಟಿಕೋನದಲ್ಲಿ ಗಮನಿಸುವ ಗುಣ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೆಚ್ ಎ ವೆಂಕಟೇಶ್  ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: HDK, statement, cabinet expansion, condemnable, H.A. Venkatesh,</p>
<p>The post <a href="https://www.justkannada.in/h-a-venkatesh-10/">ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್</title>
		<link>https://www.justkannada.in/budget-session-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Sat, 28 Mar 2026 06:39:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget session]]></category>
		<category><![CDATA[failure]]></category>
		<category><![CDATA[government]]></category>
		<category><![CDATA[H A Venkatesh]]></category>
		<category><![CDATA[opposition.]]></category>
		<guid isPermaLink="false">https://www.justkannada.in/?p=153047</guid>

					<description><![CDATA[<p>ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ ನಡುವಿನ ಸ್ಪಷ್ಟ ವ್ಯತ್ಯಾಸವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟು ಸಮರ್ಥವಾಗಿ ಮಂಡಿಸಿದರೆ, ವಿಪಕ್ಷಗಳು ಮೂಲಭೂತ ವಿಚಾರಗಳಲ್ಲೇ ಹಿಡಿತ ಕಳೆದುಕೊಂಡಿರುವುದು ಗೋಚರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಬಜೆಟ್‌ ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳನ್ನು ತಾರ್ಕಿಕವಾಗಿ ಎದುರಿಸಲು ವಿಫಲವಾದ ವಿಪಕ್ಷ ನಾಯಕರು, ಸದನದ ಅಮೂಲ್ಯ ಸಮಯವನ್ನು ತಾಳಮೇಳವಿಲ್ಲದ ಹೇಳಿಕೆಗಳು ಮತ್ತು ಅಪ್ರಸ್ತುತ [&#8230;]</p>
<p>The post <a href="https://www.justkannada.in/budget-session-h-a-venkatesh/">ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,28,2026 (<a href="http://www.justkannada.in">www.justkannada.in</a>):</strong> ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ ನಡುವಿನ ಸ್ಪಷ್ಟ ವ್ಯತ್ಯಾಸವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟು ಸಮರ್ಥವಾಗಿ ಮಂಡಿಸಿದರೆ, ವಿಪಕ್ಷಗಳು ಮೂಲಭೂತ ವಿಚಾರಗಳಲ್ಲೇ ಹಿಡಿತ ಕಳೆದುಕೊಂಡಿರುವುದು ಗೋಚರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಬಜೆಟ್‌ ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳನ್ನು ತಾರ್ಕಿಕವಾಗಿ ಎದುರಿಸಲು ವಿಫಲವಾದ ವಿಪಕ್ಷ ನಾಯಕರು, ಸದನದ ಅಮೂಲ್ಯ ಸಮಯವನ್ನು ತಾಳಮೇಳವಿಲ್ಲದ ಹೇಳಿಕೆಗಳು ಮತ್ತು ಅಪ್ರಸ್ತುತ ವಿಷಯಗಳೊಂದಿಗೆ ವ್ಯರ್ಥಗೊಳಿಸಿರುವುದು ಸ್ಪಷ್ಟ ಎಂದರು.</p>
<p>17 ಬಾರಿ ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಡಳಿತ ಸುಗಮವಾಗಿ ಸಾಗುತ್ತಿರುವುದು ಈ ಅಧಿವೇಶನದಿಂದ ಮತ್ತೊಮ್ಮೆ ದೃಢವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಹಿರಿಯ ಸಚಿವರ ತಂಡ ಸಮರ್ಥ ಆಡಳಿತ ನೀಡುತ್ತಿದೆ. ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದು, ಸಾಮಾಜಿಕ ಸಮಾನತೆ, ದೌರ್ಜನ್ಯ ನಿರ್ಮೂಲನೆ ಮತ್ತು ಜನೋಪಯೋಗಿ ಕ್ರಮಗಳಿಗೆ ಆದ್ಯತೆ ನೀಡಿದೆ. ಪಾರದರ್ಶಕ ಆಡಳಿತಕ್ಕೆ ಪೂರಕವಾದ 11ಕ್ಕೂ ಹೆಚ್ಚು ವಿಧೇಯಕಗಳು ಈ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವುದು ಗಮನಾರ್ಹ ಸಾಧನೆ.</p>
<p>ಒಟ್ಟಿನಲ್ಲಿ, ಈ ಅಧಿವೇಶನವು, ಆಡಳಿತದ ದಿಕ್ಕು ಸ್ಪಷ್ಟವಾಗಿರುವುದನ್ನು ತೋರಿಸಿದೆ. ಸಮಾನತೆ ಮತ್ತು ಸಮಗ್ರ ಅಭಿವೃದ್ಧಿಯ ಆಶಯವನ್ನು ಮುಂದಿಟ್ಟುಕೊಂಡು ಸಾಗುತ್ತಿರುವ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಇನ್ನಷ್ಟು ಸುಭಿಕ್ಷಗೊಳಿಸುವ ದಿಕ್ಕಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ ಎಂದಿದ್ದಾರೆ.</p>
<p>ENGLISH SUMMARY..</p>
<p>Budget Session Highlights: Opposition Falters, Govt Stands Firm</p>
<p>During the recent budget session, the Congress-led Karnataka government presented people-centric schemes effectively in both Houses. The opposition failed to challenge key progressive proposals and instead spent time on uncoordinated and irrelevant issues.</p>
<p>This indirectly underscores that the budget is largely pro-people and free of major flaws. Under Chief Minister Siddaramaiah—who has presented 17 budgets—the administration appeared stable and confident. Deputy CM D. K. Shivakumar and Home Minister G. Parameshwara, along with senior leaders, contributed to steady governance.</p>
<p>The government reaffirmed its commitment to implementing its “five guarantee” schemes and passed over 11 bills promoting social equality, welfare, and transparent governance.</p>
<p>Overall, the session highlighted a clear policy direction and a strong push toward inclusive development.</p>
<p>Key words: Budget session, Government, opposition, failure, H.A. Venkatesh</p>
<p>The post <a href="https://www.justkannada.in/budget-session-h-a-venkatesh/">ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್</title>
		<link>https://www.justkannada.in/budget-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 12:41:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget]]></category>
		<category><![CDATA[H A Venkatesh]]></category>
		<category><![CDATA[KPCC spokesperson]]></category>
		<guid isPermaLink="false">https://www.justkannada.in/?p=152230</guid>

					<description><![CDATA[<p>ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ ರಾಜ್ಯದ ಎಲ್ಲಾ ಜಾತಿ ವರ್ಗಗಳು, ಸಮುದಾಯಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆಗಳನ್ನು ಈ ಬಾರಿ ಪ್ರಕಟಿಸಿದ್ದಾರೆ. ಈ  ಮೂಲಕ ಸರ್ವಜನಾಂಗದ ಶಾಂತಿಯ ತೋಟ, ಪ್ರಗತಿಯತ್ತ ದಾಪುಗಾಲಿನ ಓಟ ಎಂಬ ವ್ಯಾಖ್ಯಾನದ ಮೂಲಕ ರಾಜ್ಯದ ಹಿರಿಮೆ ಕಾಪಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಶೋಷಿತ ಅಹಿಂದ ಸಮುದಾಯಗಳಿಗೆ ನ್ಯಾಯಯುತವಾಗಿ ದಕ್ಕಬೇಕಾಗಿರುವ ಹಕ್ಕು ಮತ್ತು ಸಮಾನ [&#8230;]</p>
<p>The post <a href="https://www.justkannada.in/budget-h-a-venkatesh/">ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,6,2026 (<a href="http://www.justkannada.in">www.justkannada.in</a>):</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ ರಾಜ್ಯದ ಎಲ್ಲಾ ಜಾತಿ ವರ್ಗಗಳು, ಸಮುದಾಯಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆಗಳನ್ನು ಈ ಬಾರಿ ಪ್ರಕಟಿಸಿದ್ದಾರೆ. ಈ  ಮೂಲಕ ಸರ್ವಜನಾಂಗದ ಶಾಂತಿಯ ತೋಟ, ಪ್ರಗತಿಯತ್ತ ದಾಪುಗಾಲಿನ ಓಟ ಎಂಬ ವ್ಯಾಖ್ಯಾನದ ಮೂಲಕ ರಾಜ್ಯದ ಹಿರಿಮೆ ಕಾಪಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಶೋಷಿತ ಅಹಿಂದ ಸಮುದಾಯಗಳಿಗೆ ನ್ಯಾಯಯುತವಾಗಿ ದಕ್ಕಬೇಕಾಗಿರುವ ಹಕ್ಕು ಮತ್ತು ಸಮಾನ ಪಾಲಿನ ಆಶಯವನ್ನು ನಿಜಗೊಳಿಸುವತ್ತ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ ಎನ್ನುವುದು ಈ ಬಜೆಟ್‌ ನಲ್ಲಿ ಎದ್ದು ಕಾಣುತ್ತಿದೆ. ಬಹಳ ಮುಖ್ಯವಾಗಿ ರಾಜ್ಯದ ಎಲ್ಲಾ ಜನ ಸಮುದಾಯಗಳ ಏಳಿಗೆಗೆ ಪೂರಕವಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆ ತಡೆಯಿಲ್ಲದಂತೆ ಮುಂದುವರೆಯುತ್ತಿದ್ದು ಇದಕ್ಕೆ ಆರ್ಥಿಕ ಖಚಿತತೆ ಒದಗಿಸಲಾಗಿದೆ ಎಂದಿದ್ದಾರೆ.</p>
<p>ಕೇಂದ್ರದ ಜನವಿರೋಧಿ ಬಿಜೆಪಿ ಸರ್ಕಾರದ ಅಸಹಕಾರ ಮತ್ತು ಹೆಜ್ಜೆಹೆಜ್ಜೆಗೂ ಈ ಸರ್ಕಾರ ಮುಂದಿಡುತ್ತಿರುವ ಹತ್ತಾರು ತೊಡಕುಗಳ ನಡುವೆಯೂ ಸಮರ್ಥ ಆಡಳಿತ ಮತ್ತು ದೂರದೃಷ್ಟಿಯ ಆರ್ಥಿಕ ಸಮತೋಲನ ನೀತಿಯನ್ನು ಒಳಗೊಂಡಿರುವ ತಮ್ಮ ಬಜೆಟ್ ಮೂಲಕ ಮುಖ್ಯಮಂತ್ರಿಯವರು ಬಡ ಜನತೆಗೆ ಸಾಂತ್ವನ ಹೇಳಿದ್ದಾರೆ. 4.48 ಲಕ್ಷ ಕೋಟಿಯ ಈ ಬೃಹತ್ ಆಯವ್ಯಯದ ಮೂಲಕ ಮುಖ್ಯಮಂತ್ರಿಯವರು ತಾವು ಎಂದೆಂದಿಗೂ ಜನಪರ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಯಾವುದೇ ತೆರಿಗೆ ಹಾಗೂ ಸೆಸ್ ಹೊರೆ ಹೊರಿಸದೇ ತಾನೊಬ್ಬ ಸಮರ್ಥ ಆಡಳಿತಗಾರ ಎನ್ನುವ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.</p>
<p>ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆಗೆ ರೂ. ೮೩೭೩ ಕೋಟಿ ಮೀಸಲಿಡಲಾಗಿದೆ.  ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಮಹಿಳಾ ಸಬಲೀಕರಣ, ಇನ್ನಿತರ ಪ್ರಮುಖ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ. ಹೆಚ್ಚಿನ ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಪ್ರಸ್ತಾವನೆ ಮೂಲಕ ಎಲ್ಲರಿಗೂ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ಕಲ್ಪಿಸಲು ಸಿಎಂ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದ್ದಾರೆ.</p>
<p>ನಗರ ಮತ್ತು ಗ್ರಾಮೀಣ ಬದುಕಿನ ಸುಸ್ಥಿರತೆಗೆ ಒತ್ತು, ಕಲ್ಯಾಣ ಕಾರ‍್ಯಗಳು ಮತ್ತು ಲಿಂಗಸಮಾನತೆಯ ಆಶಯ, ಕಾರ್ಮಿಕ ಕಲ್ಯಾಣಕ್ಕೆ ವಿಶೇಷ ಒತ್ತು, ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಒತ್ತು, ಪ್ರವಾಸೋದ್ಯದ ಮೂಲಕ ಆರ್ಥಿಕತೆ ಅಭಿವೃದ್ಧಿ, ಜನಸ್ನೇಹಿ ಆಡಳಿತ, ಸಮಗ್ರ ಆರೋಗ್ಯ ಕಾಪಾಡುವ ಮೂಲಕ ಸಶಕ್ತ ರಾಜ್ಯದ ನಿರ್ಮಾಣ, ವ್ಯಾಪಾರ ಮತ್ತು ಉದ್ಯಮ ಅಭಿವೃದ್ಧಿಗೆ ಆದ್ಯತೆ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ನೀರಾವರಿ ಇನ್ನಿತರ ಪ್ರಮುಖ ಕ್ಷೇತ್ರಗಳಿಗೆ ಎಲ್ಲಾ ಆದ್ಯತೆ ನೀಡುವ ಮೂಲಕ ಮುಖ್ಯಮಂತ್ರಿಯವರು ತಮ್ಮ ಅತ್ಯುತ್ತಮ ಹಾಗೂ ಈ ದೇಶದ ಎಲ್ಲಾ ರಾಜ್ಯಗಳ ಆಡಳಿತ ಮುಖ್ಯಸ್ಥರಿಗೆ ಮಾದರಿ ಎನಿಸುವ ಆಯವ್ಯಯವನ್ನು ಈ ಅವಧಿಯಲ್ಲಿ ಮುಂದಿಟ್ಟಿದ್ದಾರೆ ಎಂದು ಎಚ್.ಎ. ವೆಂಕಟೇಶ್ ತಿಳಿಸಿದರು.</p>
<p>Key words: budget, KPCC spokesperson, H.A. Venkatesh</p>
<p>The post <a href="https://www.justkannada.in/budget-h-a-venkatesh/">ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಣ ಘೋಷಣೆಯಿಂದ ಕೂಡಿರುವ, ಜನವಿರೋಧಿ ಕೇಂದ್ರ ಬಜೆಟ್- ಹೆಚ್.ಎ ವೆಂಕಟೇಶ್.</title>
		<link>https://www.justkannada.in/central-budget-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Mon, 02 Feb 2026 06:15:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[An anti-people]]></category>
		<category><![CDATA[Central Budget]]></category>
		<category><![CDATA[H A Venkatesh]]></category>
		<guid isPermaLink="false">https://www.justkannada.in/?p=150931</guid>

					<description><![CDATA[<p>ಮೈಸೂರು,ಫೆಬ್ರವರಿ,2,2026 (www.justkannada.in): ಯಾವುದೇ ಪರಿಣಾಮಕಾರಿ ಯೋಜನೆಗಳಿಲ್ಲದೇ ಕೇವಲ ಒಣ ಘೋಷಣೆಗಳಿಂದ ಕೂಡಿರುವ ಈ  ಬಾರಿಯ ಕೇಂದ್ರ ಬಜೆಟ್ ನಿಸ್ಸಂಶಯವಾಗಿ ಜನವಿರೋಧಿಯಾಗಿದೆ. ಅಲ್ಲದೇ ಈ ಬಾರಿಯ ಬಜೆಟ್ ಪ್ರಸ್ತಾವನೆಯು  ಯಾವುದೇ ಲಜ್ಜೆಯಿಲ್ಲದೇ ರಾಜ್ಯಗಳ ತೆರಿಗೆ ಪಾಲಿನ ಆದಾಯವನ್ನು ಕಬಳಿಸುವ  ಒಳ  ಯೋಜನೆಯನ್ನೂ ಹೊಂದಿದೆ. ಜೊತೆಗೆ ಸಾಮಾನ್ಯ ಜನರ ರಕ್ತ ಹೀರುತ್ತಿರುವ ತೆರಿಗೆ ಭಯೋತ್ಪಾದನೆಗೆ ಕಡಿವಾಣ ಹಾಕಲು ಸಹ ಕೇಂದ್ರ ಸರ್ಕಾರ ಮುಂದಾಗಿಲ್ಲ ಎನ್ನುವುದು ಈ ಬಜೆಟ್‌ನಲ್ಲಿ ಸ್ಪಷ್ಟವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ತಿಳಿಸಿದರು. ಕೇಂದ್ರ ಬಜೆಟ್ [&#8230;]</p>
<p>The post <a href="https://www.justkannada.in/central-budget-h-a-venkatesh/">ಒಣ ಘೋಷಣೆಯಿಂದ ಕೂಡಿರುವ, ಜನವಿರೋಧಿ ಕೇಂದ್ರ ಬಜೆಟ್- ಹೆಚ್.ಎ ವೆಂಕಟೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,2,2026 (<a href="http://www.justkannada.in">www.justkannada.in</a>):</strong> ಯಾವುದೇ ಪರಿಣಾಮಕಾರಿ ಯೋಜನೆಗಳಿಲ್ಲದೇ ಕೇವಲ ಒಣ ಘೋಷಣೆಗಳಿಂದ ಕೂಡಿರುವ ಈ  ಬಾರಿಯ ಕೇಂದ್ರ ಬಜೆಟ್ ನಿಸ್ಸಂಶಯವಾಗಿ ಜನವಿರೋಧಿಯಾಗಿದೆ. ಅಲ್ಲದೇ ಈ ಬಾರಿಯ ಬಜೆಟ್ ಪ್ರಸ್ತಾವನೆಯು  ಯಾವುದೇ ಲಜ್ಜೆಯಿಲ್ಲದೇ ರಾಜ್ಯಗಳ ತೆರಿಗೆ ಪಾಲಿನ ಆದಾಯವನ್ನು ಕಬಳಿಸುವ  ಒಳ  ಯೋಜನೆಯನ್ನೂ ಹೊಂದಿದೆ. ಜೊತೆಗೆ ಸಾಮಾನ್ಯ ಜನರ ರಕ್ತ ಹೀರುತ್ತಿರುವ ತೆರಿಗೆ ಭಯೋತ್ಪಾದನೆಗೆ ಕಡಿವಾಣ ಹಾಕಲು ಸಹ ಕೇಂದ್ರ ಸರ್ಕಾರ ಮುಂದಾಗಿಲ್ಲ ಎನ್ನುವುದು ಈ ಬಜೆಟ್‌ನಲ್ಲಿ ಸ್ಪಷ್ಟವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇಂದ್ರ ಬಜೆಟ್ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ ಹೆಚ್.ಎ ವೆಂಕಟೇಶ್,  ಈಗಾಗಲೇ ಬಿಡುಗಡೆಯಾಗಿರುವ ಆರ್ಥಿಕ ಸಮೀಕ್ಷೆಯಲ್ಲಿ ಎನ್‌ ಡಿಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿರುವುದು ಖಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಹಳ ನಿಸ್ಸಹಾಯಕವಾಗಿದೆ. ಹೀಗಾಗಿಯೇ ಈ ಬಾರಿಯ ಬಜೆಟ್‌ ನಲ್ಲಿ ಈ ಕಹಿ ಸತ್ಯವನ್ನು ಒಪ್ಪಿಕೊಳ್ಳುವುದು ಕೇಂದ್ರಕ್ಕೆ ಅನಿವಾರ‍್ಯವಾಗಿದೆ. ಈ ಕಾರಣದಿಂದ ನಿರ್ಮಲಾ ಬಹಳ ನಾಜೂಕು ಹಾದಿಯಲ್ಲಿ ನಡೆದಿದ್ದಾರೆ ಎನ್ನುವುದು ಈಗ ಖಚಿತಪಟ್ಟಿದೆ. ಇಂತಹ ತೊಡಕಿನ ಕಾರಣದಿಂದಲೇ ಯಾವುದೇ ನಿರ್ಣಾಯಕ ಹೆಜ್ಜೆ ಇಡಲು ಅಥವಾ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಮೋದಿ ನೇತೃತ್ವದ ಈ ಸರ್ಕಾರಕ್ಕೆ ಹಣಕಾಸು ಬೆನ್ನೆಲುಬಿನ ಬಲವಿಲ್ಲ ಎನ್ನುವುದು ಈ  ಬಜೆಟ್‌ನಿಂದ ಅಧಿಕೃತವಾಗಿ ಖಚಿತವಾದಂತಾಗಿದೆ ಎಂದು ಹೆಚ್.ಎ ವೆಂಕಟೇಶ್ ಟೀಕಿಸಿದ್ದಾರೆ.</p>
<p>ರಾಜ್ಯ ಸರ್ಕಾರಗಳ ಆದಾಯ ಕಬಳಿಸುವುದರಲ್ಲಿಯೇ ಆಸಕ್ತಿ ಹೊಂದಿರುವ ಕೇಂದ್ರ ಸರ್ಕಾರವು,  ನ್ಯಾಯಯುತ ತೆರಿಗೆ ಆದಾಯ ಪಾಲು ಮರಳಿರುವ ಬಗ್ಗೆ ಈ ಬಾರಿಯೂ ಚಿಂತಿಸದಿರುವುದು ಕಂಡು ಬರುತ್ತಿದೆ. ವಿಶೇಷವಾಗಿ ಕರ್ನಾಟಕಕ್ಕೆ ಯಾವುದೇ ನಿರ್ಧಿಷ್ಟ ಯೋಜನೆಯನ್ನು ಪ್ರಕಟಿಸದೇ ಘೋರ ಅನ್ಯಾಯವೆಸಗಲಾಗಿದೆ. ಕನಿಷ್ಠ ಪಕ್ಷ ಹಿಂದುಳಿದ ಉತ್ತರ ಕರ್ನಾಟಕದ ಭಾಗಕ್ಕೆ ಒಂದಾದರೂ ಐಐಟಿ, ಐಐಎಂ ಸಂಸ್ಥೆ ಮಂಜೂರು ಮಾಡದೇ ರಾಜ್ಯದ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ.</p>
<p>ಇನ್ನು ಬಡಜನ ವಿರೋಧಿ ನಿಲುವಿಗೆ ಹೆಸರಾಗಿರುವ ನಿರ್ಮಲಾ ಅವರು ವಿಶೇಷವಾಗಿ ಯಾವುದೇ ಹೊಸ ಜನಪರ ಯೋಜನೆಯನ್ನು ಪ್ರಕಟಿಸಿಲ್ಲ. ಒಂದೇ ಒಂದು ಹೈಸ್ಪೀಡ್ ಟ್ರೈನ್ ರೂಟ್ ಸಂಪರ್ಕ ಬಿಟ್ಟರೆ ಇನ್ನಾವುದೇ ಲಾಭ ರಾಜ್ಯಕ್ಕೆ ಈ ಬಜೆಟ್‌ ನಿಂದ ಆದಂತಿಲ್ಲ ಎನ್ನುವುದು ಸ್ಪಷ್ಟ.</p>
<p>ದೇಶಾದ್ಯಂತ ಸಿದ್ದ ಉಡುಪು ಮತ್ತು ಜವಳಿ ಕ್ಷೇತ್ರ ಸೊರಗಿದೆ. ಇದಕ್ಕೆ ಯಾವುದೇ ನೆರವು ಸಿಕ್ಕಿಲ್ಲ. ರಾಜ್ಯದ ರೈತರ ಕಬ್ಬಿನ ಸಮಸ್ಯೆ ಬಗೆಹರಿದಿಲ್ಲ. ಮೂಲಭೂತ ಹಕ್ಕಾಗಿರುವ ಶುದ್ಧ ಗಾಳಿ ಮತ್ತು ಶುದ್ಧ ನೀರಿನ ಕುರಿತಾಗಿಯೂ ಯಾವುದೇ ಪರಿಣಾಮಕಾರಿ ಕ್ರಮಗಳಿಲ್ಲ. ಉದ್ಯಮ ಕ್ಷೇತ್ರ ಸೊರಗಿದ್ದು ಎಂಎಸ್‌ಎಂಇಗಳು ಬಾಗಿಲು ಮುಚ್ಚುತ್ತಿವೆ, ಉದ್ಯೋಗ ಸೃಷ್ಟಿ ಸೇರಿ ಯಾವುದೇ ಕ್ಷೇತ್ರಕ್ಕೆ ಒತ್ತು ಸಿಕ್ಕಿಲ್ಲ. ಹೀಗಾಗಿ ಇದೊಂದು ಕಡು ಜನವಿರೋಧಿ ಬಜೆಟ್ ಎನ್ನುವುದರಲ್ಲಿ  ಯಾವ ಅನುಮಾನವೂ ಇಲ್ಲ ಎಂದು ಹೆಚ್.ಎ ವೆಂಕಟೇಶ್ ಕಿಡಿಕಾರಿದ್ದಾರೆ.</p>
<p>Key words: An anti-people, central budget, H.A. Venkatesh</p>
<p>The post <a href="https://www.justkannada.in/central-budget-h-a-venkatesh/">ಒಣ ಘೋಷಣೆಯಿಂದ ಕೂಡಿರುವ, ಜನವಿರೋಧಿ ಕೇಂದ್ರ ಬಜೆಟ್- ಹೆಚ್.ಎ ವೆಂಕಟೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯ, ರಾಜ್ಯದ ಮತದಾರರ ಅವಮಾನಿಸುವ ಕೆಲಸ-ಹೆಚ್.ಎ ವೆಂಕಟೇಶ್</title>
		<link>https://www.justkannada.in/behavior-session-govrner/</link>
		
		<dc:creator><![CDATA[prashanth]]></dc:creator>
		<pubDate>Thu, 22 Jan 2026 10:24:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[behavior]]></category>
		<category><![CDATA[Governor]]></category>
		<category><![CDATA[H A Venkatesh]]></category>
		<category><![CDATA[session]]></category>
		<guid isPermaLink="false">https://www.justkannada.in/?p=150547</guid>

					<description><![CDATA[<p>ಮೈಸೂರು,ಜನವರಿ,22,2026 (www.justkannada.in): ಕರ್ನಾಟಕ ವಿಧಾನಸಭೆಯ ಮೊದಲ ಅಧಿವೇಶನ ಉದ್ದೇಶಿಸಿ  ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು,  ತಮ್ಮದೇ ಎರಡು ಸಾಲುಗಳನ್ನು ಓದಿ ರಾಜ್ಯಪಾಲರು ಸದನದಿಂದ ಹೊರ ನಡೆದಿರುವುದು ವಿಷಾದದ ಸಂಗತಿ. ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯವಾಗಿ ದಾಖಲಾಗಲಿದೆ ಎಂಬುದರಲ್ಲಿಯೂ ಯಾವುದೇ ಅನುಮಾನವಿಲ್ಲ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ರಾಜ್ಯಪಾಲರ ಹುದ್ದೆಯು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಮೊದಲ ಕರ್ತವ್ಯವನ್ನು ಹೊಂದಿದೆ. ಇದು ರಾಜಕೀಯವಾಗಿ ತಟಸ್ಥ ನಿಲುವನ್ನೂ [&#8230;]</p>
<p>The post <a href="https://www.justkannada.in/behavior-session-govrner/">ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯ, ರಾಜ್ಯದ ಮತದಾರರ ಅವಮಾನಿಸುವ ಕೆಲಸ-ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,22,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ವಿಧಾನಸಭೆಯ ಮೊದಲ ಅಧಿವೇಶನ ಉದ್ದೇಶಿಸಿ  ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು,  ತಮ್ಮದೇ ಎರಡು ಸಾಲುಗಳನ್ನು ಓದಿ ರಾಜ್ಯಪಾಲರು ಸದನದಿಂದ ಹೊರ ನಡೆದಿರುವುದು ವಿಷಾದದ ಸಂಗತಿ. ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯವಾಗಿ ದಾಖಲಾಗಲಿದೆ ಎಂಬುದರಲ್ಲಿಯೂ ಯಾವುದೇ ಅನುಮಾನವಿಲ್ಲ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ರಾಜ್ಯಪಾಲರ ಹುದ್ದೆಯು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಮೊದಲ ಕರ್ತವ್ಯವನ್ನು ಹೊಂದಿದೆ. ಇದು ರಾಜಕೀಯವಾಗಿ ತಟಸ್ಥ ನಿಲುವನ್ನೂ ಹೊಂದಿರಬೇಕು. ಆದರೆ ಕರ್ನಾಟಕದ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಮುಖವಾಣಿಯಂತೆ ನಡೆದುಕೊಳ್ಳುತ್ತಿರುವುದು ಇಂದು ಬಹಿರಂಗವಾಗಿ ಗೋಚರವಾಗಿದೆ.  ಆಡಳಿತದ ಮೊದಲ ವ್ಯಕ್ತಿಯಾಗಿ ಇವರು ಪ್ರಥಮ ಅಧಿವೇಶನದಲ್ಲಿ ಸರ್ಕಾರದ ನಿಲುವುಗಳನ್ನು ಪ್ರತಿಬಿಂಬಿಸುವ ಸರ್ಕಾರದ ಭಾಷಣವನ್ನು ಪೂರ್ಣಪ್ರಮಾಣದಲ್ಲಿ ಓದಲೇಬೇಕಿತ್ತು.  ಇದು ಸಂವಿಧಾನದ 176 ನೆ ವಿಧಿಯನ್ವಯ ಅವರ ಕರ್ತವ್ಯವೂ ಹೌದು. ಆದರೆ ಚುನಾಯಿತ ಸರ್ಕಾರದ ನೀತಿ ನಿಲುವುಗಳನ್ನು ಬಿಂಬಿಸುವ ಭಾಷಣ ಓದಲು ನಿರಾಕರಿಸುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ಎಲ್ಲಾ ಮತದಾರರನ್ನೂ  ಅವಮಾನಿಸಿದ್ದಾರೆ.  ಇಂತಹ ನಡವಳಿಕೆ ಸಮರ್ಪಕ ವಾದುದಲ್ಲ ಎಂದು ಕಿಡಿಕಾರಿದ್ದಾರೆ.</p>
<p>ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕಾದವರೇ ರೂಪಿತ ನಿಯಮಗಳನ್ನು ಉಲ್ಲಂಘಿಸುವುದು  ಹುದ್ದೆಗೆ ಶೋಭೆ ತರುವಂತದ್ದಲ್ಲ. ರಾಜ್ಯಪಾಲರು ರಾಜ್ಯ ಸರ್ಕಾರದ ಸಚಿವ ಪರಿಷತ್ತಿನ ಸಲಹೆ ಸೂಚನೆಯಂತೆ ನಡೆದುಕೊಳ್ಳಬೇಕು ಎಂದು ಸಂವಿಧಾನ 163ನೇ ನಿಯಮ ಸ್ಪಷ್ಟವಾಗಿ ಹೇಳುತ್ತದೆ. ಆದರೆ ರಾಜಕೀಯ ಕಾರಣಗಳಿಗಾಗಿ ಕೆಲ ರಾಜ್ಯಗಳ ರಾಜ್ಯಪಾಲರು ವಿಭಿನ್ನವಾಗಿ ನಡೆದುಕೊಳ್ಳುತ್ತಿರುವುದು ದೇಶದ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ಅರಿವಿಗೆ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ರಾಜ್ಯಪಾಲರು ರಾಜ್ಯ ಸರ್ಕಾರದ ಜೊತೆಗೆ ಬೀದಿ ಜಗಳಕ್ಕಿಳಿದಂತೆ ವರ್ತಿಸುತ್ತಿದ್ದಾರೆ. ಗೌರವಯುತ ರಾಜಕಾರಣಕ್ಕೆ ಹೆಸರಾಗಿರುವ ಕರ್ನಾಟಕದ ರಾಜ್ಯಪಾಲರಿಗೂ ಸಹ ಇಂತಹ ಕನಿಷ್ಠತಮ ರಾಜಕೀಯದ ಸೋಂಕು ತಗಲಿರುವುದು ಸಲ್ಲದ ಬೆಳವಣಿಗೆ ಎಂದು ಹೆಚ್.ಎ ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
<p>ಜನೋಪಯೋಗಿ ಯೋಜನೆಗಳ ಕುರಿತು  ಧನಾತ್ಮಕ ಚರ್ಚೆಗೆ ಇಂಬು ನೀಡಬೇಕಾದ ರಾಜ್ಯಪಾಲರು  ದಮನಕಾರಿ ನಡವಳಿಕೆ ತೋರಿದ್ದಾರೆ. ರಾಜ್ಯ ಸರ್ಕಾರ ಈ ಅಂಶವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಪಕ್ಷ ರಾಜಕೀಯದ ಕಾರಣಕ್ಕೆ ಚುನಾಯಿತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ರಾಜ್ಯಪಾಲರ ಇಂತಹ ಹಗುರ ನಡವಳಿಕೆ ಎಂದಿಗೂ ಮಾನ್ಯವಾದುದಲ್ಲ. ತಟಸ್ಥ ರಾಜಕೀಯ ನಿಲುವು ಮತ್ತು ಸಂವಿಧಾನ ಬದ್ಧತೆ ರಾಜ್ಯಪಾಲರ ಗುಣಲಕ್ಷಣಗಳು. ಕರ್ನಾಟಕದ ರಾಜ್ಯಪಾಲರು ತಮ್ಮ ರಾಜಕೀಯ ನಿಲುವಿನ ಕಾರಣಕ್ಕಾಗಿ ಜನತಾ ಸರ್ಕಾರದ ಆಶಯಗಳನ್ನು ಹತ್ತಿಕ್ಕಲು ಮುಂದಾಗಿರುವುದು ಇಲ್ಲಿ ಸ್ಪಷ್ಟವಾಗಿದೆ. ಇಂತಹ ನಡವಳಿಕೆ ಗೆಹ್ಲೋಟ್ ಅವರ ಹತಾಶ ಮನಸ್ಥಿತಿಯನ್ನು ಬಿಂಬಿಸುತ್ತಿದೆ.</p>
<p>ರಾಜ್ಯದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಕಾರಣಗಳಿಗಾಗಿ  ಇಷ್ಟೊಂದು ಪ್ರಬಲವಾಗಿ ಈ ಹಿಂದೆ ಬಳಕೆಯಾದ ಉದಾಹರಣೆಯೇ  ಇಲ್ಲ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯವಾಗಿ ದಾಖಲಾಗಲಿದೆ ಎಂಬುದರಲ್ಲಿಯೂ ಯಾವುದೇ ಅನುಮಾನವಿಲ್ಲ ಎಂದು ಎಚ್.ಎ. ವೆಂಕಟೇಶ್ ನುಡಿದರು.</p>
<p>Key words: Governor,  behavior, session, H.A. Venkatesh</p>
<p>The post <a href="https://www.justkannada.in/behavior-session-govrner/">ರಾಜ್ಯಪಾಲರ ನಡವಳಿಕೆ ಕಪ್ಪು ಅಧ್ಯಾಯ, ರಾಜ್ಯದ ಮತದಾರರ ಅವಮಾನಿಸುವ ಕೆಲಸ-ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕ ಎಂಬ ಬಿಜೆಪಿ  ಆರೋಪ ಖಂಡನೀಯ, ಆಕ್ಷೇಪಾರ್ಹ- ಹೆಚ್.ಎ ವೆಂಕಟೇಶ್</title>
		<link>https://www.justkannada.in/congress-h-a-venkatesh/</link>
		
		<dc:creator><![CDATA[prashanth]]></dc:creator>
		<pubDate>Tue, 30 Dec 2025 08:44:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allegation]]></category>
		<category><![CDATA[BJP]]></category>
		<category><![CDATA[condemnable]]></category>
		<category><![CDATA[drug network]]></category>
		<category><![CDATA[H A Venkatesh]]></category>
		<category><![CDATA[State]]></category>
		<guid isPermaLink="false">https://www.justkannada.in/?p=149659</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2025 (www.justkannada.in): ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗುತ್ತಿದೆ ಎಂಬ ಬಿಜೆಪಿ ಪಕ್ಷದ ಆರೋಪ ಖಂಡನೀಯ ಮತ್ತು ಆಕ್ಷೇಪಾರ್ಹ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಗುಡುಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ವಾಸ್ತವವಾಗಿ ಬಿಜೆಪಿ  ಅಧಿಕಾರದಲ್ಲಿರುವ ಉತ್ತರ ಭಾರತದ ಅನೇಕ ರಾಜ್ಯಗಳು ಮಾದಕ ವಸ್ತು ಬಿಕರಿ ಮತ್ತು ತಯಾರಿಕೆಯ ಮೂಲಸ್ಥಾನಗಳಾಗಿವೆ ಎನ್ನುವುದಕ್ಕೆ ರಾಶಿ ರಾಶಿ ದಾಖಲೆಗಳಿವೆ. ಪಂಜಾಬ್, ಹರಿಯಾಣ, ಗುಜರಾತ್, ಬಿಹಾರ,  ಉತ್ತರಪ್ರದೇಶ ಮುಂತಾದ ರಾಜ್ಯಗಳ ಯುವಜನತೆ ಡ್ರಗ್ಸ್ ವ್ಯಸನಿಗಳಾಗಲು ಬಿಜೆಪಿ ದುರಾಡಳಿತ ಮತ್ತು ಈ [&#8230;]</p>
<p>The post <a href="https://www.justkannada.in/congress-h-a-venkatesh/">ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕ ಎಂಬ ಬಿಜೆಪಿ  ಆರೋಪ ಖಂಡನೀಯ, ಆಕ್ಷೇಪಾರ್ಹ- ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗುತ್ತಿದೆ ಎಂಬ ಬಿಜೆಪಿ ಪಕ್ಷದ ಆರೋಪ ಖಂಡನೀಯ ಮತ್ತು ಆಕ್ಷೇಪಾರ್ಹ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಗುಡುಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ವಾಸ್ತವವಾಗಿ ಬಿಜೆಪಿ  ಅಧಿಕಾರದಲ್ಲಿರುವ ಉತ್ತರ ಭಾರತದ ಅನೇಕ ರಾಜ್ಯಗಳು ಮಾದಕ ವಸ್ತು ಬಿಕರಿ ಮತ್ತು ತಯಾರಿಕೆಯ ಮೂಲಸ್ಥಾನಗಳಾಗಿವೆ ಎನ್ನುವುದಕ್ಕೆ ರಾಶಿ ರಾಶಿ ದಾಖಲೆಗಳಿವೆ. ಪಂಜಾಬ್, ಹರಿಯಾಣ, ಗುಜರಾತ್, ಬಿಹಾರ,  ಉತ್ತರಪ್ರದೇಶ ಮುಂತಾದ ರಾಜ್ಯಗಳ ಯುವಜನತೆ ಡ್ರಗ್ಸ್ ವ್ಯಸನಿಗಳಾಗಲು ಬಿಜೆಪಿ ದುರಾಡಳಿತ ಮತ್ತು ಈ ಪಕ್ಷದ ನಾಯಕರ ಹಣದಾಸೆ ಕಾರಣ ಎನ್ನುವುದನ್ನು ನಮ್ಮ ರಾಜ್ಯದ ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಮರೆಮಾಚಿದಂತಿದೆ ಎಂದು ಬಿಜೆಪಿ ನಾಯಕರಿಗೆ ಕುಟುಕಿದ್ದಾರೆ.</p>
<p>ಕರ್ನಾಟಕದಲ್ಲಿ ಪತ್ತೆಯಾಗಿರುವ ಎಲ್ಲಾ  ಡ್ರಗ್ಸ್ ಪ್ರಕರಣಗಳ ಹಿಂದೆ ಗುಜರಾತ್, ಉತ್ತರಪ್ರದೇಶ, ಮಹಾರಾಷ್ಟ್ರ,  ಬಿಹಾರದವರ ಕೈವಾಡ  ಹೆಚ್ಚು ಇರುವುದನ್ನು  ಸಮರ್ಥ ಗೃಹ ಸಚಿವ ಮತ್ತು ಹಿರಿಯ ದಲಿತ ನಾಯಕ ಡಾ.ಜಿ.  ಪರಮೇಶ್ವರ್ ಬಯಲಿ ಗೆಳೆದಿದ್ದಾರೆ. ಇದರಿಂದ ಬೆಚ್ಚಿಬಿದ್ದಿರುವ ಬಿಜೆಪಿ,  ಈ ವಾಸ್ತವಾಂಶ ಮುಚ್ಚಿಡಲು ದಲಿತರೇ ಆಗಿರುವ  ಛಲವಾದಿ ನಾರಾಯಣಸ್ವಾಮಿ ಅವರ ಮೂಲಕ ಪೋಸ್ಟರ್ ಬಿಡುಗಡೆ ಮಾಡಿಸಿ ಇವರನ್ನು ರಕ್ಷಾ ಕವಚದಂತೆ  ಬಳಸಿಕೊಳ್ಳುತ್ತಿರುವುದು ವಿಷಾದದ ಸಂಗತಿ.     ಛಲವಾದಿ ನಾರಾಯಣ ಸ್ವಾಮಿಯವರೂ ಸಹ  ಉದ್ದೇಶಪೂರ್ವಕವಾಗಿ ಸತ್ಯಾಂಶಗಳನ್ನು  ಮರೆಮಾಚಿ ಆತ್ಮ ವಂಚನೆ ಮಾಡಿಕೊಂಡಿದ್ದಾರೆ ಎನ್ನುವುದು ಸತ್ಯ ಸಂಗತಿ ಎಂದು ಹೆಚ್.ಎ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.</p>
<p>ಗುಜರಾತ್ ನಲ್ಲಿ ಉದ್ಯಮಿ ಅದಾನಿಗೆ ಸೇರಿದ ಮಂದರಾ ಬಂದರಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಎಷ್ಟು ಲಕ್ಷ ಕೋಟಿ ಮೌಲ್ಯದ ಎಷ್ಟು ಟನ್  ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಲೋಕಸಭೆ,  ರಾಜ್ಯಸಭೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರವೇ ಅಧಿಕೃತ ಅಂಕಿ ಅಂಶ ನೀಡಿದೆ. ಇದನ್ನು ಛಲವಾದಿ ಸೇರಿದಂತೆ ಇತರ ಬಿಜೆಪಿ ನಾಯಕರು ಗಮನಿಸಿದರೆ ಇವರಿಗೆ ಜ್ಞಾನೋದಯ ವಾದೀತು!</p>
<p>ಗುಜರಾತ್ ಸೇರಿದಂತೆ ದೇಶ ವ್ಯಾಪಿ ಮಾದಕ ವಸ್ತು ಜಾಲ ಹರಡಲು ಮಂದರಾ ಬಂದರು ಮೂಲ ಕಾರಣವಾಗಿದೆ. ಆದರೂ ಈ ಉದ್ಯಮಿಯ ಮೇಲೆ  ಇಡಿ, ಸಿಬಿಐ, ಐಟಿ ಮುಂತಾದ ಸಂಸ್ಥೆಗಳ ದಾಳಿ ಇರಲಿ,  ಸ್ಥಳೀಯ ಪೊಲೀಸರ ತನಿಖೆ ಸಹ ನಡೆದಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ.  ಇಂತಹ ಅತಿದೊಡ್ಡ ಮಾದಕ ವಸ್ತು ಜಾಲದ ಮುಕ್ತ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಟ್ಟಿರುವ ಕೇಂದ್ರ ಹಾಗೂ ಗುಜರಾತ್  ಬಿಜೆಪಿ ಸರ್ಕಾರದ ಬಗ್ಗೆ ಛಲವಾದಿ ಮತ್ತು ತಂಡ ಮೊದಲು ದನಿ ಎತ್ತಬೇಕಿತ್ತು. ಆದರೆ ಇದನ್ನು ವ್ಯವಸ್ಥಿತವಾಗಿ  ಮುಚ್ಚಿಡಲಾಗಿದೆ ಎಂದು ಹೆಚ್.ಎ ವೆಂಕಟೇಶ್ ಕಿಡಿಕಾರಿದ್ದಾರೆ.</p>
<p>ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹ ಸಚಿವರು ಬಿಜೆಪಿ ಆಡಳಿತವಿರುವ ಹೊರ ರಾಜ್ಯಗಳಿಂದ ಇಲ್ಲಿಗೆ ಬಂದು,  ವಾತಾವರಣ ಹದಗೆಡಿಸುತ್ತಿರುವ ಡ್ರಗ್  ಪೆಡ್ಲರ್ ಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ನಾಯಕರು ತಳಮಳಿಸುವಂತಾಗಿದೆ. ಈ ನಗ್ನ ಸತ್ಯದ ಅರಿವಿದ್ದರೂ ಸಹ ಗೃಹ ಸಚಿವರ ಬಗ್ಗೆ ಮಾತನಾಡುವ ಮೂಲಕ, ಛಲವಾದಿ ನಾರಾಯಣಸ್ವಾಮಿ ತಮಗೆ ಯಾವ ನೈತಿಕತೆಯೂ ಇಲ್ಲ. ತಾವು ಬಹಳ ನಿರ್ಲಜ್ಜರು ಎನ್ನುವುದನ್ನು ಮತ್ತೆ ಸಾಬೀತು ಮಾಡಿಕೊಂಡಿದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್.ಎ. ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>Key words: BJP, allegation, drug network, state, condemnable, H.A. Venkatesh</p>
<p>The post <a href="https://www.justkannada.in/congress-h-a-venkatesh/">ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕ ಎಂಬ ಬಿಜೆಪಿ  ಆರೋಪ ಖಂಡನೀಯ, ಆಕ್ಷೇಪಾರ್ಹ- ಹೆಚ್.ಎ ವೆಂಕಟೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
