<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>H. Vishwanath -appreciated - budget - CM Siddaramaiah. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/h-vishwanath-appreciated-budget-cm-siddaramaiah/feed/" rel="self" type="application/rss+xml" />
	<link>https://www.justkannada.in/tag/h-vishwanath-appreciated-budget-cm-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 08 Jul 2023 07:28:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>H. Vishwanath -appreciated - budget - CM Siddaramaiah. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/h-vishwanath-appreciated-budget-cm-siddaramaiah/</link>
	<width>32</width>
	<height>32</height>
</image> 
	<item>
		<title>ಸಿಎಂ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್.ವಿಶ್ವನಾಥ್.</title>
		<link>https://www.justkannada.in/h-vishwanath-appreciated-budget-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 08 Jul 2023 07:28:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[H. Vishwanath -appreciated - budget - CM Siddaramaiah.]]></category>
		<guid isPermaLink="false">https://www.justkannada.in/?p=109403</guid>

					<description><![CDATA[<p>ಮೈಸೂರು,ಜುಲೈ,8,2023(www.justkannada.in):  ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗೆ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಿಂದ 2023-24ನೇ ಬಜೆಟ್ ಮಂಡನೆ ಹಿನ್ನಲೆ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಎಲ್ ಸಿ ಹೆಚ್.ವಿಶ್ವನಾಥ್, ಯಾವುದೇ ಸರ್ಕಾರಗಳು ಬಂದರೂ ಅಕ್ಷರ, ಅನ್ನ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಅದೇ ರೀತಿ ಸಿಎಂ ಸಿದ್ದರಾಮಯ್ಯನವರು ಈ 3ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಎಲ್ಲಾ ವರ್ಗದ ಜನತೆಗೆ ಬಜೆಟ್ ನಲ್ಲಿ ಒಳಿತನ್ನ ಮಾಡಿದೆ. ಕನ್ನಡ [&#8230;]</p>
<p>The post <a href="https://www.justkannada.in/h-vishwanath-appreciated-budget-cm-siddaramaiah/">ಸಿಎಂ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್.ವಿಶ್ವನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,8,2023(<a href="http://www.justkannada.in">www.justkannada.in</a>):</strong>  ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗೆ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಸಿಎಂ ಸಿದ್ದರಾಮಯ್ಯ ರಿಂದ 2023-24ನೇ ಬಜೆಟ್ ಮಂಡನೆ ಹಿನ್ನಲೆ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಎಲ್ ಸಿ ಹೆಚ್.ವಿಶ್ವನಾಥ್, ಯಾವುದೇ ಸರ್ಕಾರಗಳು ಬಂದರೂ ಅಕ್ಷರ, ಅನ್ನ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಅದೇ ರೀತಿ ಸಿಎಂ ಸಿದ್ದರಾಮಯ್ಯನವರು ಈ 3ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಎಲ್ಲಾ ವರ್ಗದ ಜನತೆಗೆ ಬಜೆಟ್ ನಲ್ಲಿ ಒಳಿತನ್ನ ಮಾಡಿದೆ. ಕನ್ನಡ ಪುಸ್ತಕ ಖರೀದಿಗೆ ಯಾವುದೇ ಸರ್ಕಾರಗಳು ಹಣ ನೀಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡ ಪುಸ್ತಕ ಖರೀದಿಗೆ ಹಣ ನೀಡಿದೆ. ಈ ಸರ್ಕಾರ ಅಚ್ಚ ಕನ್ನಡದ ಸರ್ಕಾರ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-medium wp-image-104950" src="https://www.justkannada.in/wp-content/uploads/2023/03/hv-300x169.jpg" alt="" width="300" height="169" srcset="https://www.justkannada.in/wp-content/uploads/2023/03/hv-300x169.jpg 300w, https://www.justkannada.in/wp-content/uploads/2023/03/hv.jpg 500w" sizes="(max-width: 300px) 100vw, 300px" /></p>
<p>ವಿಶೇಷವಾಗಿ ಯಾವ ರಾಜ್ಯಗಳು ನೀಡದ 5ಗ್ಯಾರಂಟಿ ಯೋಜನೆಗಳನ್ನ ಸರ್ಕಾರ ನೀಡಿದೆ. 5ಗ್ಯಾರಂಟಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದಾರೆ. ಗೃಹಜ್ಯೋತಿ ಯೋಜನೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಜನಪರ ಕಾರ್ಯಕ್ರಮಗಳು. ಈ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಈ ಎಲ್ಲಾ ಯೋಜನೆಗಳನ್ನ ಸಮರ್ಪಕವಾಗಿ ಜಾರಿ ಮಾಡಬೇಕು. ಫಲಾನುಭವಿಗಳಿಗೆ ಈ ಯೋಜನೆಯನ್ನ ತಲುಪಿಸಬೇಕು ಎಂದು ಹೆಚ್.ವಿಶ್ವನಾಥ್ ಹೇಳಿದರು.</p>
<p>ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಏರಿಕೆಯಾದಾಗ ದೇಶಕ್ಕೋಸ್ಕರ ನೀಡುತ್ತೇವೆ ಎಂದಿದ್ದರು. ಅದೇ ರೀತಿ ಉಳ್ಳವರು ನಮಗೆ ಈ ಯೋಜನೆ ಬೇಡ ಅಂತ ಹೇಳಿ. ಯೋಜನೆಗಳನ್ನ ಜಾರಿ ಮಾಡುವುದು ಮುಖ್ಯವಲ್ಲ ಅದನ್ನ ಅನುಷ್ಠಾನಕ್ಕೆ ತರುವುದು ಕೂಡ ಒಂದು ಚಾಲೆಂಜ್. ಸಿಎಂ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲಿ ಎಂದು ಸಲಹೆ ನೀಡಿದರು.</p>
<p><strong>ವಿಪಕ್ಷ ನಾಯಕ ಆಯ್ಕೆ ಮಾಡದ ಬಿಜೆಪಿಗೆ ತಿರುಗೇಟು..</strong></p>
<p>ಕಾಂಗ್ರೆಸ್ ಗ್ಯಾರಂಟಿಗಳನ್ನ ಟೀಕೆ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್, ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ. ಇಂದು ಬಿಜೆಪಿಯಲ್ಲಿ ಅರಾಜಕತೆ ಇದೆ ಎಂದು ವಾಗ್ದಾಳಿ ನಡೆಸಿದರು.</p>
<p>Key words: H. Vishwanath -appreciated &#8211; budget &#8211; CM Siddaramaiah.</p>
<p>The post <a href="https://www.justkannada.in/h-vishwanath-appreciated-budget-cm-siddaramaiah/">ಸಿಎಂ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್.ವಿಶ್ವನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
