<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Halasande crop Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/halasande-crop/feed/" rel="self" type="application/rss+xml" />
	<link>https://www.justkannada.in/tag/halasande-crop/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 10 Aug 2026 12:42:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Halasande crop Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/halasande-crop/</link>
	<width>32</width>
	<height>32</height>
</image> 
	<item>
		<title>ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</title>
		<link>https://www.justkannada.in/minister-n-chaluvarayaswamy-farmers/</link>
		
		<dc:creator><![CDATA[prashanth]]></dc:creator>
		<pubDate>Mon, 10 Aug 2026 12:42:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Farmers]]></category>
		<category><![CDATA[Halasande crop]]></category>
		<category><![CDATA[mandya]]></category>
		<category><![CDATA[minister]]></category>
		<category><![CDATA[N Chaluvarayaswamy]]></category>
		<guid isPermaLink="false">https://www.justkannada.in/?p=158472</guid>

					<description><![CDATA[<p>ಮಂಡ್ಯ ಆಗಸ್ಟ್,10,2026 (www.justkannada.in): ಸಚಿವ ಎನ್. ಚಲುವರಾಯಸ್ವಾಮಿ ಅವರು  ಇಂದು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳೆಯ ಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದರು. ಬೆಳೆ ಬೆಳವಣಿಗೆ, ಇಳುವರಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ಚಲುವರಾಯಸ್ವಾಮಿ ಚರ್ಚಿಸಿದರು. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವ [&#8230;]</p>
<p>The post <a href="https://www.justkannada.in/minister-n-chaluvarayaswamy-farmers/">ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ ಆಗಸ್ಟ್,10,2026 (<a href="http://www.justkannada.in">www.justkannada.in</a>):</strong> ಸಚಿವ ಎನ್. ಚಲುವರಾಯಸ್ವಾಮಿ ಅವರು  ಇಂದು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂದರ್ಭದಲ್ಲಿ ಬೆಳೆಯ ಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದರು. ಬೆಳೆ ಬೆಳವಣಿಗೆ, ಇಳುವರಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ಚಲುವರಾಯಸ್ವಾಮಿ ಚರ್ಚಿಸಿದರು.</p>
<p>ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟದ ಸಂದರ್ಭದಲ್ಲಿ ಆರ್ಥಿಕ ಭದ್ರತೆ ಪಡೆಯಬೇಕು ಎಂದು ಸಚಿವ ಎನ್. ಚಲುವರಾಯಸ್ವಾಮಿ ಅವರು ಮನವಿ ಮಾಡಿದರು.<img decoding="async" class="aligncenter size-full wp-image-158473" src="https://www.justkannada.in/wp-content/uploads/2026/08/chaluvarayaswamy-2.jpg" alt="" width="500" height="225" srcset="https://www.justkannada.in/wp-content/uploads/2026/08/chaluvarayaswamy-2.jpg 500w, https://www.justkannada.in/wp-content/uploads/2026/08/chaluvarayaswamy-2-300x135.jpg 300w, https://www.justkannada.in/wp-content/uploads/2026/08/chaluvarayaswamy-2-150x68.jpg 150w" sizes="(max-width: 500px) 100vw, 500px" /></p>
<p>ರೈತರಿಗೆ ಬೆಳೆ ವಿಮೆಯ ಮಹತ್ವದ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೃಷಿಯಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ಅನೇಕ ಅನಿಶ್ಚಿತತೆಗಳಿದ್ದು, ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ಅತ್ಯಂತ ಪ್ರಮುಖವಾಗಿದೆ. ಯಾವುದೇ ಕಾರಣಕ್ಕೂ ರೈತರು ಬೆಳೆ ವಿಮೆಯಿಂದ ವಂಚಿತರಾಗಬಾರದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Mandya, Halasande crop, Minister, N. Chaluvarayaswamy, farmers</p>
<p>The post <a href="https://www.justkannada.in/minister-n-chaluvarayaswamy-farmers/">ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
