<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Hassan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/hassan/feed/" rel="self" type="application/rss+xml" />
	<link>https://www.justkannada.in/tag/hassan/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 20 Jul 2026 07:31:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Hassan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/hassan/</link>
	<width>32</width>
	<height>32</height>
</image> 
	<item>
		<title>ಚೆನ್ನಮ್ಮ ಅವರ ಪಾರ್ಥೀವ ಶರೀರ ಮೆರವಣಿಗೆ : ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತ ಜನರು</title>
		<link>https://www.justkannada.in/hd-devegowdas-wife-chennamma/</link>
		
		<dc:creator><![CDATA[prashanth]]></dc:creator>
		<pubDate>Mon, 20 Jul 2026 07:31:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Crowds]]></category>
		<category><![CDATA[Hassan]]></category>
		<category><![CDATA[HD Devegowda’s]]></category>
		<category><![CDATA[mortal remains]]></category>
		<category><![CDATA[wife Chennamma]]></category>
		<guid isPermaLink="false">https://www.justkannada.in/?p=157504</guid>

					<description><![CDATA[<p>ಹಾಸನ,ಜುಲೈ,20,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥೀವ ಶರೀರದ ಅಂತಿಮ ಮೆರವಣಿಗೆ ಆರಂಭವಾಗಿದ್ದು ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತಿರುವ ಸಾರ್ವಜನಿಕರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಹೊಳೇನರಸಿಪುರದಲ್ಲಿ ಪುತ್ರ ಹೆಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಚೆನ್ನಮ್ಮ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಜನ ಸಾಗರವೇ ಹರಿದು ಬಂದು ಅಂತಿಮ ದರ್ಶನ ಪಡೆದರು. ಇದೀಗ ಹೊಳೇನರಸಿಪುರದಿಂದ ಹರದನಹಳ್ಳಿಗೆ ಚೆನ್ನಮ್ಮರ ಪಾರ್ಥೀವ ಶರೀರವನ್ನ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದ್ದು ಜನರು ರಸ್ತೆಬದಿಯಲ್ಲಿ ನಿಂತು [&#8230;]</p>
<p>The post <a href="https://www.justkannada.in/hd-devegowdas-wife-chennamma/">ಚೆನ್ನಮ್ಮ ಅವರ ಪಾರ್ಥೀವ ಶರೀರ ಮೆರವಣಿಗೆ : ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತ ಜನರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಜುಲೈ,20,2026 (<a href="http://www.justkannada.in">www.justkannada.in</a>):</strong> ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥೀವ ಶರೀರದ ಅಂತಿಮ ಮೆರವಣಿಗೆ ಆರಂಭವಾಗಿದ್ದು ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತಿರುವ ಸಾರ್ವಜನಿಕರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೊಳೇನರಸಿಪುರದಲ್ಲಿ ಪುತ್ರ ಹೆಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಚೆನ್ನಮ್ಮ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಜನ ಸಾಗರವೇ ಹರಿದು ಬಂದು ಅಂತಿಮ ದರ್ಶನ ಪಡೆದರು.</p>
<p>ಇದೀಗ ಹೊಳೇನರಸಿಪುರದಿಂದ ಹರದನಹಳ್ಳಿಗೆ ಚೆನ್ನಮ್ಮರ ಪಾರ್ಥೀವ ಶರೀರವನ್ನ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದ್ದು ಜನರು ರಸ್ತೆಬದಿಯಲ್ಲಿ ನಿಂತು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.<img decoding="async" class="aligncenter size-full wp-image-157480" src="https://www.justkannada.in/wp-content/uploads/2026/07/chennmma.jpg" alt="" width="500" height="231" srcset="https://www.justkannada.in/wp-content/uploads/2026/07/chennmma.jpg 500w, https://www.justkannada.in/wp-content/uploads/2026/07/chennmma-300x139.jpg 300w, https://www.justkannada.in/wp-content/uploads/2026/07/chennmma-150x69.jpg 150w" sizes="(max-width: 500px) 100vw, 500px" /></p>
<p>ಹರದನಹಳ್ಳಿಯ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹರದನಹಳ್ಳಿಯಲ್ಲೂ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: HD Devegowda’s, wife Chennamma, mortal remains, Hassan, Crowds</p>
<p>The post <a href="https://www.justkannada.in/hd-devegowdas-wife-chennamma/">ಚೆನ್ನಮ್ಮ ಅವರ ಪಾರ್ಥೀವ ಶರೀರ ಮೆರವಣಿಗೆ : ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತ ಜನರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ</title>
		<link>https://www.justkannada.in/hassan-farmer-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Mon, 29 Jun 2026 11:01:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM DK Shivakumar]]></category>
		<category><![CDATA[compensation]]></category>
		<category><![CDATA[dispute]]></category>
		<category><![CDATA[farmer]]></category>
		<category><![CDATA[Hassan]]></category>
		<category><![CDATA[IIT]]></category>
		<category><![CDATA[land]]></category>
		<guid isPermaLink="false">https://www.justkannada.in/?p=156683</guid>

					<description><![CDATA[<p>ಬೆಂಗಳೂರು,ಜೂನ್,29,2026 (www.justkannada.in): ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ ನೀಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಾಸನ ಜಿಲ್ಲಾ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿ ಚರ್ಚಿಸಿದರು. ದೊಡ್ಡಹೊನ್ನೇನಹಳ್ಳಿ, ಕಾಚಾನಾಯಕನಹಳ್ಳಿ ಸೇರಿ 7 ಗ್ರಾಮಗಳ ಭೂಸಂತ್ರಸ್ತರ ಅಹವಾಲು ಆಲಿಸಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ಮಾಜಿ ಎಂಎಲ್ ಸಿ ಗೋಪಾಲಸ್ವಾಮಿ, ಯೋಜನೆ ವ್ಯಾಪ್ತಿಯ ಏಳು ಗ್ರಾಮಗಳ [&#8230;]</p>
<p>The post <a href="https://www.justkannada.in/hassan-farmer-cm-dk-shivakumar/">ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,29,2026 (<a href="http://www.justkannada.in">www.justkannada.in</a>):</strong> ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ ನೀಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಾಸನ ಜಿಲ್ಲಾ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿ ಚರ್ಚಿಸಿದರು. ದೊಡ್ಡಹೊನ್ನೇನಹಳ್ಳಿ, ಕಾಚಾನಾಯಕನಹಳ್ಳಿ ಸೇರಿ 7 ಗ್ರಾಮಗಳ ಭೂಸಂತ್ರಸ್ತರ ಅಹವಾಲು ಆಲಿಸಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ಮಾಜಿ ಎಂಎಲ್ ಸಿ ಗೋಪಾಲಸ್ವಾಮಿ, ಯೋಜನೆ ವ್ಯಾಪ್ತಿಯ ಏಳು ಗ್ರಾಮಗಳ ರೈತರು ಭಾಗಿಯಾಗಿದ್ದರು.</p>
<p>ಈ ವೇಳೆ ಎಚ್ ಡಿ ದೇವೇಗೌಡ ಎಜುಕೇಷನ್ ಟ್ರಸ್ಟ್ ಮಾಡಲು ನಮ್ಮ ಭೂಮಿ ಕಬಳಿಕೆ ಮಾಡಲಾಗುತ್ತಿದ್ದು  ಎಚ್ ಡಿ ರೇವಣ್ಣ ಕುಮ್ಮಕ್ಕಿನಿಂದ ನಿವೇಶನವೂ ಇಲ್ಲ, ಪರಿಹಾರವೂ ಇಲ್ಲ. ಐಐಟಿಗೆ ಮೊದಲು 334 ಎಕರೆ ಅಂದ್ರು, ನಂತರ 1057 ಎಕರೆ ಅಂತಿದ್ದಾರೆ. ಐಐಟಿ ಧಾರವಾಡಕ್ಕೆ ಹೋಗಿದೆ, ಅದರ ಹೆಸರಲ್ಲಿ ಗೌಡರ ಕುಟುಂಬ ಭೂಕಬಳಿಸಲು ಸಂಚು ನಡೆಸಿದ್ದಾರೆ ಎಂದು ರೈತರು ಆರೋಪಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಾನು ಬಿಡದಿ ರೈತರಿಗೆ ಒಂದು ನ್ಯಾಯ, ಹಾಸನ ರೈತರಿಗೆ ಮತ್ತೊಂದು ನ್ಯಾಯ ಮಾಡುವುದಿಲ್ಲ. ರೈತರ ಕೈಗೆ ಹೆಚ್ಚಿಗೆ ಹಣ ಬಂದರೆ ಎಲ್ಲರಿಗಿಂತ ಹೆಚ್ಚು ಸಂತೋಷ ಪಡುವವನು ನಾನು. ಸರ್ಕಾರ ರೈತರ ಪರವಾಗಿ ಇರುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.</p>
<p>ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಸಮಸ್ಯೆಗಳ ಶೀಘ್ರ ಹಾಗೂ ಕಾನೂನುಬದ್ಧ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.</p>
<p>ಪರಿಹಾರಧನ, ಭೂಸ್ವಾಧೀನ ಪ್ರಕ್ರಿಯೆ ಹಾಗೂ ನ್ಯಾಯಾಲಯದ ಆದೇಶಗಳ ಅನುಷ್ಠಾನಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ತಮ್ಮ ಅಹವಾಲುಗಳನ್ನು ರೈತರು ಸಿಎಂ  ಡಿಕೆ ಶಿವಕುಮಾರ್ ಗಮನಕ್ಕೆ ತಂದರು. ಬೌಂಡರಿ ಹೊರಗೆ 160 ಎಕರೆ ಜಾಗದಲ್ಲಿ ಬಡಾವಣೆ ಮಾಡಿ ನಿವೇಶನ ಕೊಡಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದು ರೈತರು ತಿಳಿಸಿದರು.</p>
<p>ಸುಮಾರು ಇಪ್ಪತ್ತು ವರ್ಷಗಳಿಂದ ನಾವು ಈ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದೇವೆ. ಹೆಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಚ್ ಡಿ ರೇವಣ್ಣ ಅವರ ಕುಮ್ಮಕ್ಕಿನಿಂದ ಭೂಸ್ವಾಧೀನ ಪ್ರಕ್ರಿಯೆ ನಡೆದ ಬಳಿಕ ರೈತರು ನಿರಂತರ ತೊಂದರೆ ಅನುಭವಿಸುತ್ತಿದ್ದಾರೆ. ನಮ್ಮ ಪರವಾಗಿ ನ್ಯಾಯಾಲಯ ತೀರ್ಪು ನೀಡಿದ್ದರೂ ಅದರ ಅನುಷ್ಠಾನವಾಗದೆ, ವಿವಿಧ ಹಂತಗಳಲ್ಲಿ ಆಡಳಿತಾತ್ಮಕ ಸಮಸ್ಯೆಗಳು ಮುಂದುವರಿದಿವೆ. ಇದರಿಂದ ನಮಗೆ ನ್ಯಾಯ ದೊರೆಯುತ್ತಿಲ್ಲ&#8221; ಎಂದು ರೈತರು ಅಳಲು ತೋಡಿಕೊಂಡರು.</p>
<p>ಪರಿಹಾರ ತಗೊಳ್ಳಿ ಅಂತ ವರ್ಷಕ್ಕೆ ಎರಡೂ ಬಾರಿ ನೋಟೀಸ್ ಕಳಿಸ್ತಾರೆ. ಅಲ್ಲಿಗೆ ಹೋದರೆ, ಹಾಸನಕ್ಕೆ ಹೋಗಿ, ಮೈಸೂರಿಗೆ ಹೋಗಿ ಅಂತ ಅಲೆದಾಡಿಸುತ್ತಿದ್ದಾರೆ. ಪರಿಹಾರ ಬರೀ ಪೇಪರ್ ಮೇಲೆ ಉಳಿದಿದೆ ಅಷ್ಟೇ. ರೇವಣ್ಣನವರ ತಾಳಕ್ಕೆ ತಕ್ಕಂತೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಸೈಟ್ ಕೊಡಿ ಅಂತ ಕೇಳಿದ್ರೆ ನಿವೇಶನ ಲಭ್ಯ ಇಲ್ಲ ಅಂತ ಹಿಂಬರಹ ಕೊಡ್ತಾರೆ. ಆದರೆ ಪರಿಹಾರ ದುಡ್ಡು ತಗೊಳ್ಳಿ ಅಂತ ನೋಟೀಸ್ ಕೊಟ್ಟು, ಅಲ್ಲಿಗೆ ಹೋದರೆ ಪರಿಹಾರ ಕೊಡದೇ ಅಲೆದಾಡಿಸುತಿದ್ದಾರೆ.</p>
<p>2007 ರಲ್ಲಿ ಎಕರೆಗೆ 15 ರಿಂದ 25 ಲಕ್ಷ ರೂ. ಪರಿಹಾರ ಫಿಕ್ಸ್ ಮಾಡಿದ್ದಾರೆ. ಅಭಿವೃದ್ಧಿ ಪಡಿಸಿದ ಜಾಗವನ್ನು 50:50 ಕೊಟ್ರೆ ರೆಡಿ ಇದ್ದೀವಿ. ಕೇಸ್ ಹಾಕಿದ್ವಿ. ಸೈಟು, ದುಡ್ಡು ಎರಡೂ ಕೊಡ್ತಿವಿ ಅಂತ ವಾಪಸ್ ತೆಗೆಸಿದ್ರು. ಆದರೆ ಈಗ ನಿವೇಶನ ಲಭ್ಯ ಇಲ್ಲ ಅಂತ ಆಟ ಆಡಿಸ್ತಾ ಇದ್ದಾರೆ  ಎಂದು ರೈತರು ದೂರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಭೂಸ್ವಾಧೀನ ಜಾಗದ ಪಕ್ಕದಲ್ಲೇ ಇರುವ ಜಮೀನುಗಳಲ್ಲಿ ರೇವಣ್ಣ ಸೇರಿ ಜೆಡಿಎಸ್ ಮುಖಂಡರು ಕೈಗಾರಿಕೆಗಳನ್ನು ಮಾಡಲು ಹೊರಟಿದ್ದಾರೆ. ಅಡಿಗೆ 7-8 ಸಾವಿರ ರೂ. ದರ ಇದೆ. ಎಕರೆಗೆ ಕೋಟ್ಯಂತರ ರೂಪಾಯಿ ಆಗ್ತದೆ. ಹೀಗಿರುವಾಗ ಎಕರೆಗೆ 25 ಲಕ್ಷ ರೂಪಾಯಿ ತಗೊಂಡು ಏನು ಮಾಡೋಣ. ನಮ್ಮ ಜಮೀನು ನಮಗೆ ವಾಪಾಸ್ ಕೊಡಿಸಿ ಎಂದು ರೈತರು ಮನವಿ ಮಾಡಿದರು.</p>
<p>ಕೋರ್ಟ್ ನಿರ್ದೇಶನದ ಪ್ರಕಾರ 50:50 ಶೇರಿಂಗ್ ಕೊಡಬೇಕಿತ್ತು. ಆದರೆ ಕೊಟ್ಟಿಲ್ಲ. ನ್ಯಾಯಾಂಗದ ತೀರ್ಮಾನ ಉಲ್ಲಂಘನೆ ಆಗಿದೆ. ಆ ಜಾಗ ರಾಷ್ಟ್ರೀಯ ಹೆದ್ದಾರಿಗೆ (NH) ಹೊಂದಿಕೊಂಡಂತೆ ಇದೆ. ಆ ಜಾಗ ರೈತರಿಗೆ ಹೋಗುತ್ತದೆ ಅಂತ ಅದನ್ನು ದೋಚಲು ಹೋಗಿದ್ದಾರೆ. ಹಾಸನಕ್ಕೆ ಐಐಟಿ ತಂದರೆ 350 ಎಕರೆ ಕೊಡಿಸುತ್ತೀವಿ. ರೈತರ ಕೈಕಾಲು ಹಿಡಿತೀವಿ ಎಂದು ಶಾಸಕ ಶಿವಲಿಂಗೇಗೌಡ ಇದೇ ವೇಳೆ ತಿಳಿಸಿದರು.<img loading="lazy" decoding="async" class="aligncenter size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="auto, (max-width: 500px) 100vw, 500px" /></p>
<p>ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಕಾನೂನುಬದ್ಧ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನಿರ್ದೇಶನ ನೀಡಿದರು.</p>
<p>ಸರ್ಕಾರ ರೈತರ ಹಿತಾಸಕ್ತಿಯನ್ನು ಕಾಪಾಡಲು ಬದ್ಧವಾಗಿದ್ದು, ಬಾಕಿ ಉಳಿದಿರುವ ವಿಷಯಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.</p>
<p>ಹಾಸನದಲ್ಲಿ ಐಐಟಿ ಸ್ಥಾಪಿಸಲಾಗುವುದು ಎಂದು ನೆಪ ಹೇಳುತ್ತಾ ರೈತರಿಗೆ ಕಿರುಕುಳ ನೀಡಲಾಗುತ್ತಿದೆ. ಭೂಮಿ ಕಳೆದುಕೊಂಡ ರೈತರು ಜೀವಭಯದಲ್ಲಿ ಇರುವ ವಾತಾವರಣವಿದೆ. ಹಾಸನದಲ್ಲಿ ಐಐಟಿ ಆಗುವುದಾದರೆ ನಾವು ಸ್ವಾಗತಿಸುತ್ತೇವೆ. ಐಐಟಿಗೆ ನಾವು ವಿರೋಧಿಸುವುದಿಲ್ಲ. ಆದರೆ ಐಐಟಿ ನೆಪದಲ್ಲಿ ರೈತರ ಬದುಕಿಗೆ ಬೆದರಿಕೆ ಒಡ್ಡುವುದನ್ನು ನಾವು ಇನ್ನೂ ಎಷ್ಟು ವರ್ಷ ಅನುಭವಿಸಬೇಕು ಎಂದು ಸಿಎಂ ಬಳಿ ನಿವೇದಿಸಿಕೊಂಡ ರೈತರು. ನಮಗೆ ಪರಿಹಾರದ ಸೈಟೂ ಬೇಡ. ಪರಿಹಾರವೂ ಬೇಡ. ನಮ್ಮ ಜಮೀನು ನಮಗೆ ವಾಪಾಸ್‌ ಕೊಡಿಸಿಬಿಡಿ, ಡಿನೋಟಿಫೈ ಮಾಡಿ ಎಂದ ರೈತರು.<img loading="lazy" decoding="async" class="aligncenter size-full wp-image-156684" src="https://www.justkannada.in/wp-content/uploads/2026/06/dks-9.jpg" alt="" width="500" height="333" srcset="https://www.justkannada.in/wp-content/uploads/2026/06/dks-9.jpg 500w, https://www.justkannada.in/wp-content/uploads/2026/06/dks-9-300x200.jpg 300w, https://www.justkannada.in/wp-content/uploads/2026/06/dks-9-150x100.jpg 150w" sizes="auto, (max-width: 500px) 100vw, 500px" /></p>
<p>ರೈತರನ್ನು ರೈತರ ವಿರುದ್ಧವೇ ಎತ್ತಿ ಕಟ್ಟಿ ನಮ್ಮನ್ನು ಒಡೆದು ಆಳುವ ಆಟವನ್ನು ಜೆಡಿಎಸ್‌ ನವರಿಂದ ಆಡಿಸುತ್ತಿದ್ದಾರೆ. ಕ್ಲಾಸ್‌ ಒನ್‌ ಕಂಟ್ರಾಕ್ಟರ್‌ ಗಳನ್ನು ಮುಂದೆ ಬಿಟ್ಟು ಅವರಿಂದ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಹೆಚ್‌.ಡಿ.ರೇವಣ್ಣ ಅವರೇ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕಿರುಕುಳ ಕೊಡಿಸುತ್ತಿದ್ದಾರೆ. ನಮ್ಮ ಸಮಸ್ಯೆಗಳಿಗೆ ಮುಕ್ತಿ ಬೇಕು. ನಿಮ್ಮ ಅವಧಿಯಲ್ಲೇ ಸಮಸ್ಯೆ ಬಗೆಹರಿಸಿ ಎಂದು ರೈತರು ಗೋಳು ತೋಡಿಕೊಂಡರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ರೈತರ ಮತ್ತು ಜಮೀನು ಕಳೆದುಕೊಂಡವರ ಅಹವಾಲುಗಳನ್ನು ಆಲಿಸಿ, ರೈತರ ಸಮ್ಮುಖದಲ್ಲೇ ಅಧಿಕಾರಿಗಳಿಂದ ನಕ್ಷೆ ಮತ್ತು ದಾಖಲಾತಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ ಸಿಎಂ ಡಿಕೆ ಶಿವಕುಮಾರ್, ಅಧಿಕಾರಿಗಳು ನನಗೆ ವಾಸ್ತವ ಸಂಗತಿಗಳನ್ನು ವಿವರಿಸಿದ್ದಾರೆ. ಅವರ ಜತೆ ಮತ್ತೊಂದು ಸುತ್ತು ಚರ್ಚಿಸಿ ಪರಿಹಾರ ಮಾರ್ಗಗಳನ್ನು ಕಂಡುಹಿಡಿಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.</p>
<p>Key words: Compensation, IIT, land, dispute, Hassan,Farmer, CM DK Shivakumar</p>
<p>The post <a href="https://www.justkannada.in/hassan-farmer-cm-dk-shivakumar/">ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು</title>
		<link>https://www.justkannada.in/software-engineer-dies/</link>
		
		<dc:creator><![CDATA[prashanth]]></dc:creator>
		<pubDate>Mon, 27 Apr 2026 10:22:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dies]]></category>
		<category><![CDATA[Hassan]]></category>
		<category><![CDATA[slipping]]></category>
		<category><![CDATA[software engineer]]></category>
		<guid isPermaLink="false">https://www.justkannada.in/?p=154183</guid>

					<description><![CDATA[<p>ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. 25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್ , ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು. ತಕ್ಷಣ  ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು [&#8230;]</p>
<p>The post <a href="https://www.justkannada.in/software-engineer-dies/">ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ, ಏಪ್ರಿಲ್,27,2026 (<a href="http://www.justkannada.in">www.justkannada.in</a>):</strong> ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್ , ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.</p>
<p>ತಕ್ಷಣ  ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಃಇತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ</p>
<p>ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು.. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.</p>
<p>Key words: Software engineer, dies, slipping, Hassan</p>
<p>The post <a href="https://www.justkannada.in/software-engineer-dies/">ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ</title>
		<link>https://www.justkannada.in/heart-attack-hassan-2/</link>
		
		<dc:creator><![CDATA[prashanth]]></dc:creator>
		<pubDate>Sat, 20 Dec 2025 05:00:09 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[District]]></category>
		<category><![CDATA[Hassan]]></category>
		<category><![CDATA[heart attack]]></category>
		<category><![CDATA[Two die]]></category>
		<guid isPermaLink="false">https://www.justkannada.in/?p=149262</guid>

					<description><![CDATA[<p>ಹಾಸನ,ಡಿಸೆಂಬರ್,20,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ  ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ(58)  ಮತ್ತು ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್(35) ಹೃದಯಾಘಾತಕ್ಕೆ ಬಲಿಯಾದವರು. ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. Key words: Two die, heart attack, Hassan, district</p>
<p>The post <a href="https://www.justkannada.in/heart-attack-hassan-2/">ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಡಿಸೆಂಬರ್,20,2025 (<a href="http://www.justkannada.in">www.justkannada.in</a>):</strong> ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ  ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ(58)  ಮತ್ತು ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್(35) ಹೃದಯಾಘಾತಕ್ಕೆ ಬಲಿಯಾದವರು.</p>
<p>ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.</p>
<p>Key words: Two die, heart attack, Hassan, district</p>
<p>The post <a href="https://www.justkannada.in/heart-attack-hassan-2/">ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ : 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಸಚಿವ ಸಂಪುಟ ಅನುಮೋದನೆ.</title>
		<link>https://www.justkannada.in/hassan-cabinet-approves/</link>
		
		<dc:creator><![CDATA[mahesh]]></dc:creator>
		<pubDate>Thu, 13 Nov 2025 14:57:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[250-bed super specialty hospital]]></category>
		<category><![CDATA[Cabinet approves]]></category>
		<category><![CDATA[Hassan]]></category>
		<guid isPermaLink="false">https://www.justkannada.in/?p=147721</guid>

					<description><![CDATA[<p>&#160; ಬೆಂಗಳೂರು, ನ.೧೩,೨೦೨೫: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ  ಸಚಿವ ಸಂಪುಟದ ಅನುಮೋದನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ರೂ.27.92 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ [&#8230;]</p>
<p>The post <a href="https://www.justkannada.in/hassan-cabinet-approves/">ಹಾಸನ : 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಸಚಿವ ಸಂಪುಟ ಅನುಮೋದನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ನ.೧೩,೨೦೨೫: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ  ಸಚಿವ ಸಂಪುಟದ ಅನುಮೋದನೆ.</p>
<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.</p>
<p>ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ರೂ.27.92 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.</p>
<p>ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನೆಲ ಮತ್ತು ಮೊದಲನೇ ಮಹಡಿಗೆ ಅವಶ್ಯವಿರುವ ಸರ್ವೀಸಸ್ ಗಳನ್ನು ರೂ.21.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.</p>
<p>key words: Hassan, Cabinet approves, 250-bed super specialty hospital</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>Hassan: Cabinet approves 250-bed super specialty hospital.</p>
<p><img loading="lazy" decoding="async" class="alignnone size-full wp-image-103804" src="https://www.justkannada.in/wp-content/uploads/2023/02/health.jpg" alt="" width="500" height="300" srcset="https://www.justkannada.in/wp-content/uploads/2023/02/health.jpg 500w, https://www.justkannada.in/wp-content/uploads/2023/02/health-300x180.jpg 300w" sizes="auto, (max-width: 500px) 100vw, 500px" /></p>
<p>The post <a href="https://www.justkannada.in/hassan-cabinet-approves/">ಹಾಸನ : 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಸಚಿವ ಸಂಪುಟ ಅನುಮೋದನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನಾಂಬೆ ದರ್ಶನ ಪಡೆದು ಬರುವಾಗ ಅಪಘಾತ: ಇಬ್ಬರು ಸಾವು</title>
		<link>https://www.justkannada.in/two-death-accident/</link>
		
		<dc:creator><![CDATA[prashanth]]></dc:creator>
		<pubDate>Mon, 20 Oct 2025 05:43:26 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[death]]></category>
		<category><![CDATA[Hassan]]></category>
		<category><![CDATA[Two]]></category>
		<guid isPermaLink="false">https://www.justkannada.in/?p=146769</guid>

					<description><![CDATA[<p>ಹಾಸನ,ಅಕ್ಟೋಬರ್,20,2025 (www.justkannada.in):  ಹಾಸನಾಂಬೆ ದರ್ಶನ ಪಡೆದು ವಾಪಸ್ ಬರುವಾಗ ವೇಗವಾಗಿ ಬಂದ ಕಾರು ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಕಗ್ಗಲಿಕಾವಲು ಫಾರೆಸ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ಬಸವರಾಜು, ಅನು ಮೃತಪಟ್ಟವರು. ಘಟನೆಯಲ್ಲಿ ಛಾಯ ಸ್ಥಿತಿ ಚಿಂತಾಜನಕವಾಗಿದ್ದು ಚನ್ನರಾಯಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಹಿದ್ ಎಂಬುವವರಿಗೂ ಗಾಯಗಳಾಗಿದೆ. ಬಸವರಾಜು ಜೊತೆಯಲ್ಲಿ ಅನುಶ್ರೀ ಮತ್ತು ಛಾಯ ಹಾಸನಾಂಬ ದೇವಿಯ ದರ್ಶನ ಪಡೆದು ನಂತರ [&#8230;]</p>
<p>The post <a href="https://www.justkannada.in/two-death-accident/">ಹಾಸನಾಂಬೆ ದರ್ಶನ ಪಡೆದು ಬರುವಾಗ ಅಪಘಾತ: ಇಬ್ಬರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಅಕ್ಟೋಬರ್,20,2025 (<a href="http://www.justkannada.in">www.justkannada.in</a>): </strong> ಹಾಸನಾಂಬೆ ದರ್ಶನ ಪಡೆದು ವಾಪಸ್ ಬರುವಾಗ ವೇಗವಾಗಿ ಬಂದ ಕಾರು ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚನ್ನರಾಯಪಟ್ಟಣದ ಕಗ್ಗಲಿಕಾವಲು ಫಾರೆಸ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ಬಸವರಾಜು, ಅನು ಮೃತಪಟ್ಟವರು. ಘಟನೆಯಲ್ಲಿ ಛಾಯ ಸ್ಥಿತಿ ಚಿಂತಾಜನಕವಾಗಿದ್ದು ಚನ್ನರಾಯಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಹಿದ್ ಎಂಬುವವರಿಗೂ ಗಾಯಗಳಾಗಿದೆ.</p>
<p>ಬಸವರಾಜು ಜೊತೆಯಲ್ಲಿ ಅನುಶ್ರೀ ಮತ್ತು ಛಾಯ ಹಾಸನಾಂಬ ದೇವಿಯ ದರ್ಶನ ಪಡೆದು ನಂತರ ಬೈಕ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬಂದ ಇನ್ನೋವಾ ಕಾರು ಆಕ್ಟಿವಾ ಮತ್ತು ಇನ್ನೊಂದು ಬೈಕ್  ಡಿಕ್ಕಿಯಾಗಿದೆ.</p>
<p>ಈ ವೇಳೆ ಬಸವರಾಜು ಅನುಶ್ರೀ ಸಾವನನಪ್ಪಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Two, Death, accident, Hassan</p>
<p>The post <a href="https://www.justkannada.in/two-death-accident/">ಹಾಸನಾಂಬೆ ದರ್ಶನ ಪಡೆದು ಬರುವಾಗ ಅಪಘಾತ: ಇಬ್ಬರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</title>
		<link>https://www.justkannada.in/hassan-truck-accident/</link>
		
		<dc:creator><![CDATA[prashanth]]></dc:creator>
		<pubDate>Sat, 13 Sep 2025 07:24:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[driver]]></category>
		<category><![CDATA[FIR]]></category>
		<category><![CDATA[Hassan]]></category>
		<category><![CDATA[truck]]></category>
		<guid isPermaLink="false">https://www.justkannada.in/?p=145265</guid>

					<description><![CDATA[<p>ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ. ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆಯಲ್ಲಿ [&#8230;]</p>
<p>The post <a href="https://www.justkannada.in/hassan-truck-accident/">ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಸೆಪ್ಟಂಬರ್,13,2025 (<a href="http://www.justkannada.in">www.justkannada.in</a>):</strong>  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಇನ್ನು ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು ಎಲ್ಲರೂ 25 ವರ್ಷದ ಒಳಗಿನವರು ಎನ್ನಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.</p>
<p>Key words: Hassan, truck, accident, FIR, driver</p>
<p>The post <a href="https://www.justkannada.in/hassan-truck-accident/">ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ</title>
		<link>https://www.justkannada.in/pm-modi-hassan/</link>
		
		<dc:creator><![CDATA[prashanth]]></dc:creator>
		<pubDate>Sat, 13 Sep 2025 06:45:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[condoles]]></category>
		<category><![CDATA[Hassan]]></category>
		<category><![CDATA[PM Modi]]></category>
		<category><![CDATA[Truck accident]]></category>
		<guid isPermaLink="false">https://www.justkannada.in/?p=145258</guid>

					<description><![CDATA[<p>ಹಾಸನ, ಸೆಪ್ಟೆಂಬರ್​, 13,2025 (www.justkannada.in): ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು  ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು  ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ,  ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಪಿಎಂ ರಾಷ್ಟ್ರೀಯ [&#8230;]</p>
<p>The post <a href="https://www.justkannada.in/pm-modi-hassan/">ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ, ಸೆಪ್ಟೆಂಬರ್​, 13,2025 (www.justkannada.in):</strong> ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು  ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು  ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ,  ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.</p>
<p>ಹಾಗೆಯೇ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.</p>
<p>Key words: PM Modi, condoles, Hassan, Truck accident,</p>
<p>The post <a href="https://www.justkannada.in/pm-modi-hassan/">ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ದುರಂತ: ತೀವ್ರ ಸ್ಪಂದನೆಗೆ ಸಿಎಂ ಸೂಚನೆ: ಮೃತದೇಹಗಳು ಹಸ್ತಾಂತರ</title>
		<link>https://www.justkannada.in/hassan-accident/</link>
		
		<dc:creator><![CDATA[prashanth]]></dc:creator>
		<pubDate>Sat, 13 Sep 2025 04:58:56 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accident]]></category>
		<category><![CDATA[CM Siddaramaiah]]></category>
		<category><![CDATA[death]]></category>
		<category><![CDATA[Hassan]]></category>
		<category><![CDATA[orders]]></category>
		<category><![CDATA[response]]></category>
		<guid isPermaLink="false">https://www.justkannada.in/?p=145247</guid>

					<description><![CDATA[<p>ಬೆಂಗಳೂರು ಸೆಪ್ಟಂಬರ್,13,2025 (www.justkannada.in): ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಬಳಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು,  ಈ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ. [&#8230;]</p>
<p>The post <a href="https://www.justkannada.in/hassan-accident/">ಹಾಸನ ದುರಂತ: ತೀವ್ರ ಸ್ಪಂದನೆಗೆ ಸಿಎಂ ಸೂಚನೆ: ಮೃತದೇಹಗಳು ಹಸ್ತಾಂತರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಸೆಪ್ಟಂಬರ್,13,2025 (<a href="http://www.justkannada.in">www.justkannada.in</a>):</strong> ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಬಳಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು,  ಈ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.</p>
<p>ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.</p>
<p>ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.</p>
<p>ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.</p>
<p>Key words: Hassan, accident, death, response, , CM Siddaramaiah, orders</p>
<p>The post <a href="https://www.justkannada.in/hassan-accident/">ಹಾಸನ ದುರಂತ: ತೀವ್ರ ಸ್ಪಂದನೆಗೆ ಸಿಎಂ ಸೂಚನೆ: ಮೃತದೇಹಗಳು ಹಸ್ತಾಂತರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ</title>
		<link>https://www.justkannada.in/double-murder/</link>
		
		<dc:creator><![CDATA[prashanth]]></dc:creator>
		<pubDate>Thu, 10 Jul 2025 06:11:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[brother]]></category>
		<category><![CDATA[Double Murder]]></category>
		<category><![CDATA[father]]></category>
		<category><![CDATA[Hassan]]></category>
		<guid isPermaLink="false">https://www.justkannada.in/?p=142573</guid>

					<description><![CDATA[<p>ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ದೇವೇಗೌಡ (70), ಮಂಜುನಾಥ್ (50) ಕೊಲೆಗೀಡಾದವರು. ಮೋಹನ್ (47) ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಂದ ವ್ಯಕ್ತಿ. ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿವಾದ ಕೊಲೆಗೆ ಕಾರಣ ಎನ್ನಲಾಗಿದೆ. ಅವಿವಾಹಿತರಾಗಿದ್ದ  ಇಬ್ಬರೂ ಪುತ್ರರು ಮನೆಯಲ್ಲಿ ಪ್ರತ್ಯೇಕವಾಗಿ ವಾಸ ಇದ್ದರು. ಮಂಜುನಾಥ ತಂದೆ ಮತ್ತು [&#8230;]</p>
<p>The post <a href="https://www.justkannada.in/double-murder/">ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ ,ಜುಲೈ,10,2025 (<a href="http://www.justkannada.in">www.justkannada.in</a>):</strong>  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೇವೇಗೌಡ (70), ಮಂಜುನಾಥ್ (50) ಕೊಲೆಗೀಡಾದವರು. ಮೋಹನ್ (47) ತಂದೆ ಮತ್ತು ಒಡಹುಟ್ಟಿದ ಅಣ್ಣನನ್ನೇ ಕೊಂದ ವ್ಯಕ್ತಿ. ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿವಾದ ಕೊಲೆಗೆ ಕಾರಣ ಎನ್ನಲಾಗಿದೆ.</p>
<p>ಅವಿವಾಹಿತರಾಗಿದ್ದ  ಇಬ್ಬರೂ ಪುತ್ರರು ಮನೆಯಲ್ಲಿ ಪ್ರತ್ಯೇಕವಾಗಿ ವಾಸ ಇದ್ದರು. ಮಂಜುನಾಥ ತಂದೆ ಮತ್ತು ತಾಯಿಯೊಂದಿಗೆ ಇದ್ದ. ಮೋಹನ ಪ್ರತ್ಯೇಕವಾಗಿ ಒಬ್ಬನೆ ವಾಸಿಸುತ್ತಿದ್ದ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Double Murder,  Brother, Father, Hassan</p>
<p>The post <a href="https://www.justkannada.in/double-murder/">ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
