<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Heavy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/heavy/feed/" rel="self" type="application/rss+xml" />
	<link>https://www.justkannada.in/tag/heavy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 09 Jun 2023 06:03:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Heavy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/heavy/</link>
	<width>32</width>
	<height>32</height>
</image> 
	<item>
		<title>ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</title>
		<link>https://www.justkannada.in/cyclone-bipar-joy-heavy-rains-coast-of-the-state/</link>
		
		<dc:creator><![CDATA[JK Desk]]></dc:creator>
		<pubDate>Fri, 09 Jun 2023 06:03:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[coast of the state]]></category>
		<category><![CDATA[Cyclone- Bipar Joy]]></category>
		<category><![CDATA[Heavy]]></category>
		<category><![CDATA[rains]]></category>
		<guid isPermaLink="false">https://www.justkannada.in/?p=108265</guid>

					<description><![CDATA[<p>ಬೆಂಗಳೂರು,ಜೂನ್,9,2023(www.justkannada.in):   ಅರಬ್ಬಿ ಸಮುದ್ರದಲ್ಲಿ ಬಿಪರ್ ​ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನ ಹವಮಾನ ಇಲಾಖೆ ನೀಡಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ [&#8230;]</p>
<p>The post <a href="https://www.justkannada.in/cyclone-bipar-joy-heavy-rains-coast-of-the-state/">ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,9,2023(<a href="http://www.justkannada.in">www.justkannada.in</a>): </strong>  ಅರಬ್ಬಿ ಸಮುದ್ರದಲ್ಲಿ ಬಿಪರ್ ​ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನ ಹವಮಾನ ಇಲಾಖೆ ನೀಡಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.<img decoding="async" class="aligncenter size-full wp-image-92656" src="https://www.justkannada.in/wp-content/uploads/2022/07/rain.jpg" alt="" width="500" height="283" srcset="https://www.justkannada.in/wp-content/uploads/2022/07/rain.jpg 500w, https://www.justkannada.in/wp-content/uploads/2022/07/rain-300x170.jpg 300w" sizes="(max-width: 500px) 100vw, 500px" /></p>
<p>ಈ  ಮಧ್ಯೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.</p>
<p>Key words: Cyclone- Bipar Joy- Heavy- rains &#8211; coast of the state</p>
<p>The post <a href="https://www.justkannada.in/cyclone-bipar-joy-heavy-rains-coast-of-the-state/">ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ.  </title>
		<link>https://www.justkannada.in/kodagu-dakshina-kannada-heavy-rain/</link>
		
		<dc:creator><![CDATA[JK Desk]]></dc:creator>
		<pubDate>Mon, 04 Jul 2022 05:09:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[dakshina kannada]]></category>
		<category><![CDATA[Heavy]]></category>
		<category><![CDATA[Kodagu]]></category>
		<category><![CDATA[rain]]></category>
		<guid isPermaLink="false">https://www.justkannada.in/?p=92655</guid>

					<description><![CDATA[<p>ಚಿಕ್ಕಮಗಳೂರು,ಜುಲೈ,4,2022(www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ  ಆರ್ಭಟ ಜೋರಾಗಿದ್ದು. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ  ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗಗಳಲ್ಲಿ  ನಿರಂತರ ಮಳೆ ಸುರಿಯುತ್ತಿದ್ದು, ಇದರಿದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.  ಭಟ್ಕಳ, ಹೊನ್ನಾವರ, ಅಂಕೋಲ ಕುಮುಟ, ಬೆಳ್ತಂಗಡಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ಇನ್ನು ಕೊಡುಗು ಜಿಲ್ಲೆಯಾದ್ಯಂತ [&#8230;]</p>
<p>The post <a href="https://www.justkannada.in/kodagu-dakshina-kannada-heavy-rain/">ಕೊಡಗು, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಜುಲೈ,4,2022(<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಮುಂಗಾರು ಮಳೆ  ಆರ್ಭಟ ಜೋರಾಗಿದ್ದು. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ  ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗಗಳಲ್ಲಿ  ನಿರಂತರ ಮಳೆ ಸುರಿಯುತ್ತಿದ್ದು, ಇದರಿದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. <img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.  ಭಟ್ಕಳ, ಹೊನ್ನಾವರ, ಅಂಕೋಲ ಕುಮುಟ, ಬೆಳ್ತಂಗಡಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.</p>
<p>ಇನ್ನು ಕೊಡುಗು ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಬಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದೆ.  ಬಾಗಮಂಡಲ ಭಾಗದಲ್ಲಿ ರಜೆ ನೀಡಲು ಸ್ಥಳೀಯರು  ಒತ್ತಾಯಿಸಿದ್ದಾರೆ.  ಕೊಡಗು ಜಿಲ್ಲೆಯ  ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಮೇಲೆ ಮಣ್ಣು ಕುಸಿದಿದೆ.<img loading="lazy" decoding="async" class="aligncenter size-full wp-image-92656" src="https://www.justkannada.in/wp-content/uploads/2022/07/rain.jpg" alt="" width="500" height="283" srcset="https://www.justkannada.in/wp-content/uploads/2022/07/rain.jpg 500w, https://www.justkannada.in/wp-content/uploads/2022/07/rain-300x170.jpg 300w" sizes="auto, (max-width: 500px) 100vw, 500px" /></p>
<p>ಇನ್ನು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸುತ್ತಮುತ್ತ ಕಳೆದ ರಾತ್ರಿಯಿಡೀ ಮಳೆ ಸುರಿದ ಪರಿಣಾಮ. ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಕಳಸಾದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಕಳಸ-ಹೊರನಾಡು ದೇವಸ್ಥಾನದ ರಸ್ತೆ ಸಂಪರ್ಕ ಕಡಿತವಾಗಿದೆ. ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗಡೆಯಾಗುತ್ತದೆಯಾದರೂ ಈ ಬಾರಿ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ.</p>
<p>Key words: Kodagu-Dakshina Kannada &#8211; heavy -rain</p>
<p>The post <a href="https://www.justkannada.in/kodagu-dakshina-kannada-heavy-rain/">ಕೊಡಗು, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರ: ಸಿಟಿ ರೌಂಡ್ಸ್ ಗೆ ಮುಂದಾದ ಸಿಎಂ ಬೊಮ್ಮಾಯಿ.</title>
		<link>https://www.justkannada.in/heavy-rain-bengaluru-cm-bommai-city-rounds/</link>
		
		<dc:creator><![CDATA[JK Desk]]></dc:creator>
		<pubDate>Wed, 18 May 2022 05:03:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru]]></category>
		<category><![CDATA[city.rounds]]></category>
		<category><![CDATA[CM Bommai]]></category>
		<category><![CDATA[Heavy]]></category>
		<category><![CDATA[rain]]></category>
		<guid isPermaLink="false">https://www.justkannada.in/?p=89879</guid>

					<description><![CDATA[<p>ಬೆಂಗಳೂರು,ಮೇ,18,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದು ವರುಣನ ಅಬ್ಬರದಿಂದ ನಗರದ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಈ  ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ. ಹೊಸಕೆರಹಳ್ಳಿ ಆರ್ ಆರ್ ನಗರಕ್ಕೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಅವರು,  ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ.  ಹೀಗಾಗಿ ಬಿಬಿಎಂಪಿ ಆಯುಕ್ತರ [&#8230;]</p>
<p>The post <a href="https://www.justkannada.in/heavy-rain-bengaluru-cm-bommai-city-rounds/">ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರ: ಸಿಟಿ ರೌಂಡ್ಸ್ ಗೆ ಮುಂದಾದ ಸಿಎಂ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,18,2022(<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದು ವರುಣನ ಅಬ್ಬರದಿಂದ ನಗರದ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಈ  ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೊಸಕೆರಹಳ್ಳಿ ಆರ್ ಆರ್ ನಗರಕ್ಕೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಅವರು,  ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ.  ಹೀಗಾಗಿ ಬಿಬಿಎಂಪಿ ಆಯುಕ್ತರ ಜತೆ ಚರ್ಚಿಸಿದ್ದೇನೆ. ಕಂಟ್ರೋಲ್ ರೂಂ ಸ್ಥಾಪಿಸಲು ಸೂಚನೆ ನೀಡಿದ್ದೇನೆ.  ಟಾಸ್ಕ್ ಪೋರ್ಸ್ ಎಸ್ ಡಿಆರ್ ಎಫ್ ಅಲರ್ಟ್ ಆಗಿವೆ ಎಂದರು.<img loading="lazy" decoding="async" class="aligncenter size-full wp-image-72253" src="https://www.justkannada.in/wp-content/uploads/2021/08/mekedatu-plan-work-start-cm-basavaraja-bommai-tong-annamalai.jpg" alt="" width="696" height="391" /></p>
<p>ಬೆಂಗಳೂರಿನ ವಿವಿಧ ಕಡೆ ಕಾಮಗಾರಿ ನಡೆಯುತ್ತಿದೆ.  ಕಾಮಗಾರಿಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.  ಮನೆ ಹಾನಿಯಾಗಿದ್ದರೇ ಪರಿಹಾರ ನೀಡುತ್ತೇವೆ. ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ. ಮಳೆಹಾನಿ ಪ್ರದೇಶಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.</p>
<p>Key words: Heavy- rain – Bengaluru-CM Bommai &#8211; City Rounds.</p>
<p>The post <a href="https://www.justkannada.in/heavy-rain-bengaluru-cm-bommai-city-rounds/">ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರ: ಸಿಟಿ ರೌಂಡ್ಸ್ ಗೆ ಮುಂದಾದ ಸಿಎಂ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಭಾರಿ ಮಳೆ ಸಂಭವ: ಅಧಿಕಾರಿಗಳ ಜತೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.</title>
		<link>https://www.justkannada.in/heavy-rain-coastal-areas-union-minister-shobha-karandlaje-meeting/</link>
		
		<dc:creator><![CDATA[JK Desk]]></dc:creator>
		<pubDate>Fri, 16 Jul 2021 10:10:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coastal areas]]></category>
		<category><![CDATA[Heavy]]></category>
		<category><![CDATA[meeting]]></category>
		<category><![CDATA[rain]]></category>
		<category><![CDATA[Shobha Karandlaje]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=70594</guid>

					<description><![CDATA[<p>ಬೆಂಗಳೂರು,ಜುಲೈ,16,2021(www.justkannada.in): ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಸಭೆ ನಡೆಸಿ ಚರ್ಚಿಸಿದರು. ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ [&#8230;]</p>
<p>The post <a href="https://www.justkannada.in/heavy-rain-coastal-areas-union-minister-shobha-karandlaje-meeting/">ರಾಜ್ಯದಲ್ಲಿ ಭಾರಿ ಮಳೆ ಸಂಭವ: ಅಧಿಕಾರಿಗಳ ಜತೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,16,2021(<a href="https://www.justkannada.in">www.justkannada.in</a>):</strong> ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಸಭೆ ನಡೆಸಿ ಚರ್ಚಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.<img loading="lazy" decoding="async" class="aligncenter size-medium wp-image-70595" src="https://www.justkannada.in/wp-content/uploads/2021/07/shoba-300x225.jpg" alt="" width="300" height="225" /></p>
<p>ಅಲ್ಲದೆ ಇದೇ ವೇಳೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ಈ ಮೂಲಕ ದೆಹಲಿಯಿಂದಲೇ ತಮ್ಮ ಸಂಸದೀಯ ಕ್ಷೇತ್ರದ ಜನರ ಮತ್ತು ರೈತರ ಕಾಳಜಿಯ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಳಕಳಿ ವ್ಯಕ್ತಪಡಿಸಿದರು.</p>
<p>Key words: Heavy –rain- coastal areas-Union Minister -Shobha Karandlaje-meeting</p>
<p>The post <a href="https://www.justkannada.in/heavy-rain-coastal-areas-union-minister-shobha-karandlaje-meeting/">ರಾಜ್ಯದಲ್ಲಿ ಭಾರಿ ಮಳೆ ಸಂಭವ: ಅಧಿಕಾರಿಗಳ ಜತೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಾರಿ ಮಳೆ ಹಿನ್ನೆಲೆ, ಅಗತ್ಯ ಕ್ರಮಕೈಗೊಳ್ಳುವಂತೆ ಉಡುಪಿ ಡಿಸಿಗೆ ಸಿಎಂ ಸೂಚನೆ</title>
		<link>https://www.justkannada.in/heavyrainbackgroundessentialcm-instructsudupi-dctakeaction/</link>
		
		<dc:creator><![CDATA[JK Desk]]></dc:creator>
		<pubDate>Sun, 20 Sep 2020 09:02:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[action]]></category>
		<category><![CDATA[Background]]></category>
		<category><![CDATA[CM instructs]]></category>
		<category><![CDATA[essential]]></category>
		<category><![CDATA[Heavy]]></category>
		<category><![CDATA[rain]]></category>
		<category><![CDATA[take]]></category>
		<category><![CDATA[Udupi DC]]></category>
		<guid isPermaLink="false">https://www.justkannada.in/?p=38715</guid>

					<description><![CDATA[<p>ಬೆಂಗಳೂರು,ಸೆಪ್ಟೆಂಬರ್,20,2020(www.justkannada.in)  : ಉಡುಪಿ ಜಿಲ್ಲೆಯಲ್ಲಿ ಧಾರಕಾರ ಮಳೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅನೇಕ ಗ್ರಾಮಗಳು  ಜಲಾವೃತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಶೀಘ್ರವೇ ಅಗತ್ಯ ಕ್ರಮಕೈಗೊಳ್ಳುವಂತೆ ಫೋನ್ ಮಾಡಿ ತಿಳಿಸಿದ್ದಾರೆ. key words : Heavy-rain-background-essential-CM instructs-Udupi DC -take-action</p>
<p>The post <a href="https://www.justkannada.in/heavyrainbackgroundessentialcm-instructsudupi-dctakeaction/">ಭಾರಿ ಮಳೆ ಹಿನ್ನೆಲೆ, ಅಗತ್ಯ ಕ್ರಮಕೈಗೊಳ್ಳುವಂತೆ ಉಡುಪಿ ಡಿಸಿಗೆ ಸಿಎಂ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟೆಂಬರ್,20,2020(www.justkannada.in) </strong> : ಉಡುಪಿ ಜಿಲ್ಲೆಯಲ್ಲಿ ಧಾರಕಾರ ಮಳೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅನೇಕ ಗ್ರಾಮಗಳು  ಜಲಾವೃತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಶೀಘ್ರವೇ ಅಗತ್ಯ ಕ್ರಮಕೈಗೊಳ್ಳುವಂತೆ ಫೋನ್ ಮಾಡಿ ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-38716" src="https://www.justkannada.in/wp-content/uploads/2020/09/54645-300x191.jpg" alt="Heavy-rain-background-essential-CM instructs-Udupi DC -take-action" width="300" height="191" /></p>
<p>key words : Heavy-rain-background-essential-CM instructs-Udupi DC -take-action</p>
<p>The post <a href="https://www.justkannada.in/heavyrainbackgroundessentialcm-instructsudupi-dctakeaction/">ಭಾರಿ ಮಳೆ ಹಿನ್ನೆಲೆ, ಅಗತ್ಯ ಕ್ರಮಕೈಗೊಳ್ಳುವಂತೆ ಉಡುಪಿ ಡಿಸಿಗೆ ಸಿಎಂ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಮಳೆರಾಯನ ಆರ್ಭಟ: ಧರೆಗುರುಳಿದ ಅಗ್ನಿಶಾಮಕ ಠಾಣಾ ಕಚೇರಿಯ ಕಟ್ಟಡ&#8230;.</title>
		<link>https://www.justkannada.in/mysore-building-fire-engine-station-collapse-heavy/</link>
		
		<dc:creator><![CDATA[JK Desk]]></dc:creator>
		<pubDate>Fri, 09 Aug 2019 10:49:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[collapse]]></category>
		<category><![CDATA[Fire Engine Station]]></category>
		<category><![CDATA[Heavy]]></category>
		<category><![CDATA[Mysore-Building]]></category>
		<guid isPermaLink="false">https://www.justkannada.in/?p=9229</guid>

					<description><![CDATA[<p>ಮೈಸೂರು,ಆ,9,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಮಳೆರಾಯನ ಆರ್ಭಟ ಮುಂದುವರೆದಿದ್ದು ಸರಸ್ವತಿ ಪುರಂ  ಬಳಿ ಇರುವ  ಅಗ್ನಿಶಾಮಕ  ಕಚೇರಿಯ  ಕಟ್ಟಡ ಧರೆಗುಳಿದಿದೆ. ಮೈಸೂರಿನ ಸರಸ್ವತಿ ಪುರಂನ ಅಗ್ನಿಶಾಮಕ ಠಾಣೆ ಕಟ್ಟಡದ ಮುಂಭಾಗವೇ ಮಳೆ ಹೊಡೆತಕ್ಕೆ ಕುಸಿದು ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನದ ವೇಳೆ ಈ ಘಟನೆ ಸಂಭವಿಸಿದೆ. ಸದ್ಯ ಯಾವುದೇ ಅಪಾಯ  ಕಂಡು ಬಂದಿಲ್ಲ.ಅದೃಷ್ಟವಶಾತ್ ಇಂದು ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ. ಇಲ್ಲದಿದ್ದರೆ ಸಮೀಪದ ಶಾಲಾ. ಕಾಲೇಜು ವಿದ್ಯಾರ್ಥಿಗಳು ಇದೇ ಸ್ಥಳದಲ್ಲಿ [&#8230;]</p>
<p>The post <a href="https://www.justkannada.in/mysore-building-fire-engine-station-collapse-heavy/">ಮೈಸೂರಿನಲ್ಲಿ ಮಳೆರಾಯನ ಆರ್ಭಟ: ಧರೆಗುರುಳಿದ ಅಗ್ನಿಶಾಮಕ ಠಾಣಾ ಕಚೇರಿಯ ಕಟ್ಟಡ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,9,2019(<a href="https://www.justkannada.in">www.justkannada.in</a>): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಮಳೆರಾಯನ ಆರ್ಭಟ ಮುಂದುವರೆದಿದ್ದು ಸರಸ್ವತಿ ಪುರಂ  ಬಳಿ ಇರುವ  ಅಗ್ನಿಶಾಮಕ  ಕಚೇರಿಯ  ಕಟ್ಟಡ ಧರೆಗುಳಿದಿದೆ.</p>
<p>ಮೈಸೂರಿನ ಸರಸ್ವತಿ ಪುರಂನ ಅಗ್ನಿಶಾಮಕ ಠಾಣೆ ಕಟ್ಟಡದ ಮುಂಭಾಗವೇ ಮಳೆ ಹೊಡೆತಕ್ಕೆ ಕುಸಿದು ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನದ ವೇಳೆ ಈ ಘಟನೆ ಸಂಭವಿಸಿದೆ. ಸದ್ಯ ಯಾವುದೇ ಅಪಾಯ  ಕಂಡು ಬಂದಿಲ್ಲ.ಅದೃಷ್ಟವಶಾತ್ ಇಂದು ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ. ಇಲ್ಲದಿದ್ದರೆ ಸಮೀಪದ ಶಾಲಾ. ಕಾಲೇಜು ವಿದ್ಯಾರ್ಥಿಗಳು ಇದೇ ಸ್ಥಳದಲ್ಲಿ ಬಸ್ ಗಾಗಿ ಕಾಯುತ್ತಿದ್ದರು. ಆಗ ಅನಾಹುತ ಉಹಿಸಲು ಆಗುತ್ತಿರಲಿಲ್ಲ.</p>
<p>ಕಳೆದ ಕೆಲದಿನಗಳಿಂದ ಮೈಸೂರಿನಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಕಟ್ಟಡ ಶಿಥಿಲವಾಗಿ ಈ ಘಟನೆ ನಡೆದಿದೆ. ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನತೆ ತೊಂದರೆಗೀಡಾಗಿದ್ದಾರೆ.</p>
<p>Key words: Mysore-Building -Fire Engine Station &#8211; collapse -heavy</p>
<p>&nbsp;</p>
<p>The post <a href="https://www.justkannada.in/mysore-building-fire-engine-station-collapse-heavy/">ಮೈಸೂರಿನಲ್ಲಿ ಮಳೆರಾಯನ ಆರ್ಭಟ: ಧರೆಗುರುಳಿದ ಅಗ್ನಿಶಾಮಕ ಠಾಣಾ ಕಚೇರಿಯ ಕಟ್ಟಡ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು&#8230;</title>
		<link>https://www.justkannada.in/heavy-rain-in-bangalore/</link>
		
		<dc:creator><![CDATA[JK Desk]]></dc:creator>
		<pubDate>Fri, 17 May 2019 11:08:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Heavy]]></category>
		<category><![CDATA[in]]></category>
		<category><![CDATA[rain]]></category>
		<guid isPermaLink="false">https://www.justkannada.in/?p=1632</guid>

					<description><![CDATA[<p>ಬೆಂಗಳೂರು,ಮೇ,17,2019(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದ್ದು, ನಗರದ  ಹಲವು ಭಾಗಗಳಲ್ಲಿ ಮರಗಳು ಧರೆಗೆ ಉರುಳಿವೆ, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ,  ವಿಲ್ಸನ್ ಗಾರ್ಡನ್, ಮಾನ್ಯತಾ ಟೆಕ್ ಪಾರ್ಕ್, ಕೆ ಆರ್ ಮಾರುಕಟ್ಟೆ, ನಿಮ್ಹಾನ್ಸ್, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಾನ್ಯತಾ ಟೆಕ್ ಪಾರ್ಕ್, ವಿಲ್ಸನ್ ಗಾರ್ಡನ್ ಮತ್ತು ಜಯನಗರದಲ್ಲಿ ಮರ ಧರೆಗುರುಳಿವೆ ಎಂಬ ಮಾಹಿತಿ ಲಭ್ಯವಾಗಿದೆ ಜಯನಗರದ 13ನೇ ಕ್ರಾಸ್ [&#8230;]</p>
<p>The post <a href="https://www.justkannada.in/heavy-rain-in-bangalore/">ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,17,2019(<a href="https://www.justkannada.in">www.justkannada.in</a>): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದ್ದು, ನಗರದ  ಹಲವು ಭಾಗಗಳಲ್ಲಿ ಮರಗಳು ಧರೆಗೆ ಉರುಳಿವೆ, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.</p>
<p>ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ,  ವಿಲ್ಸನ್ ಗಾರ್ಡನ್, ಮಾನ್ಯತಾ ಟೆಕ್ ಪಾರ್ಕ್, ಕೆ ಆರ್ ಮಾರುಕಟ್ಟೆ, ನಿಮ್ಹಾನ್ಸ್, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಾನ್ಯತಾ ಟೆಕ್ ಪಾರ್ಕ್, ವಿಲ್ಸನ್ ಗಾರ್ಡನ್ ಮತ್ತು ಜಯನಗರದಲ್ಲಿ ಮರ ಧರೆಗುರುಳಿವೆ ಎಂಬ ಮಾಹಿತಿ ಲಭ್ಯವಾಗಿದೆ</p>
<p>ಜಯನಗರದ 13ನೇ ಕ್ರಾಸ್ ಬಳಿ ಭಾರಿ ಮಳೆಯಿಂದಾಗಿ  ಪಾರ್ಕ್ ಮಾಡಿದ್ದ ಕಾರಿನ ಮೇಲೆಯೇ ಮರ ಉರುಳಿ ಬಿದ್ದಿದೆ. ವಾಹನ ಸಂಚಾರಕ್ಕೆ ತಡೆಯುಂಟಾಗಿ, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತಾಗಿದೆ. ಮೈಸೂರು ರಸ್ತೆ, ಡೈರಿ ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>
<p>&nbsp;</p>
<p>Key words: Heavy rain in Bangalore.</p>
<p>#Bangalore #Heavyrain  #tree  #trafficjams</p>
<p>The post <a href="https://www.justkannada.in/heavy-rain-in-bangalore/">ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
