<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Highway Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/highway/feed/" rel="self" type="application/rss+xml" />
	<link>https://www.justkannada.in/tag/highway/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 23 Jun 2026 07:46:47 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Highway Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/highway/</link>
	<width>32</width>
	<height>32</height>
</image> 
	<item>
		<title>ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ</title>
		<link>https://www.justkannada.in/protest-farmers-toll/</link>
		
		<dc:creator><![CDATA[prashanth]]></dc:creator>
		<pubDate>Tue, 23 Jun 2026 07:46:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru-Mysore]]></category>
		<category><![CDATA[Farmers]]></category>
		<category><![CDATA[Highway]]></category>
		<category><![CDATA[protest]]></category>
		<category><![CDATA[toll]]></category>
		<guid isPermaLink="false">https://www.justkannada.in/?p=156407</guid>

					<description><![CDATA[<p>ಮಂಡ್ಯ,ಜೂನ್,23,2026 (www.justkannada.in):  ಕೃಷಿ ಉತ್ಪನ್ನ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದ ಗಣಂಗೂರು ಟೋಲ್ ಗೇಟ್ ಬಳಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕಾನೂನು ಬಾಹಿರವಾಗಿ ರೈತರಿಂದ ಟೋಲ್ ಸಂಗ್ರಹ  ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಟೋಲ್ ಗೆ ಆಗಮಿಸಿ ಟೋಲ್ ಸ್ಟಿಕ್ ಮುರಿದು, ಕೃಷಿ ಉತ್ಪನ್ನ ವಾಹನಗಳನ್ನ ಟೋಲ್ ಸಂಗ್ರಹಿಸದೇ ಉಚಿತವಾಗಿ ಬಿಟ್ಟು ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಾಧಿಕಾರದ ಅಧಿಕಾರಿಗೆ ಕನ್ನಡ ಬಾರದ ಹಿನ್ನೆಲೆಯಲ್ಲಿ ಕೆಂಡಾಮಂಡಲರಾದ [&#8230;]</p>
<p>The post <a href="https://www.justkannada.in/protest-farmers-toll/">ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಜೂನ್,23,2026 (<a href="http://www.justkannada.in">www.justkannada.in</a>):</strong>  ಕೃಷಿ ಉತ್ಪನ್ನ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದ ಗಣಂಗೂರು ಟೋಲ್ ಗೇಟ್ ಬಳಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾನೂನು ಬಾಹಿರವಾಗಿ ರೈತರಿಂದ ಟೋಲ್ ಸಂಗ್ರಹ  ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಟೋಲ್ ಗೆ ಆಗಮಿಸಿ ಟೋಲ್ ಸ್ಟಿಕ್ ಮುರಿದು, ಕೃಷಿ ಉತ್ಪನ್ನ ವಾಹನಗಳನ್ನ ಟೋಲ್ ಸಂಗ್ರಹಿಸದೇ ಉಚಿತವಾಗಿ ಬಿಟ್ಟು ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. <img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಾಧಿಕಾರದ ಅಧಿಕಾರಿಗೆ ಕನ್ನಡ ಬಾರದ ಹಿನ್ನೆಲೆಯಲ್ಲಿ ಕೆಂಡಾಮಂಡಲರಾದ ಪ್ರತಿಭಟನಾನಿರತ ರೈತರು ಕೂಲಿ ಮಾಡೋಕೆ ನಾವು ಬೇಕು ಅಧಿಕಾರಿಗಳು ಮಾತ್ರ ಬೇರೆ ಭಾಷೆಯವರು ಬೇಕಾ? ಕನ್ನಡ ಬರುವ ಅಧಿಕಾರಿಯನ್ನು ಕರೆಸಿ ಎಂದು ಪಟ್ಟು ಹಿಡಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" />.</p>
<p>Key words:  protest, farmers, toll, Bengaluru-Mysore, highway</p>
<p>The post <a href="https://www.justkannada.in/protest-farmers-toll/">ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ</title>
		<link>https://www.justkannada.in/vatal-nagaraj-protests/</link>
		
		<dc:creator><![CDATA[prashanth]]></dc:creator>
		<pubDate>Sat, 21 Mar 2026 10:43:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[blocking]]></category>
		<category><![CDATA[Highway]]></category>
		<category><![CDATA[Protests]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=152770</guid>

					<description><![CDATA[<p>ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ [&#8230;]</p>
<p>The post <a href="https://www.justkannada.in/vatal-nagaraj-protests/">ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,21,2026 (<a href="http://www.justkannada.in">www.justkannada.in</a>):</strong>  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.</p>
<p>ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ವಾಟಾಳ್ ನಾಗರಾಜ್  ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ  ಪಡೆದು ಕರೆದೊಯ್ದರು.</p>
<p>Key words: Vatal Nagaraj, protests, blocking, highway</p>
<p>&nbsp;</p>
<p>The post <a href="https://www.justkannada.in/vatal-nagaraj-protests/">ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ</title>
		<link>https://www.justkannada.in/farmers-protest-karave/</link>
		
		<dc:creator><![CDATA[prashanth]]></dc:creator>
		<pubDate>Wed, 05 Nov 2025 08:49:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[blocking]]></category>
		<category><![CDATA[Farmers]]></category>
		<category><![CDATA[Highway]]></category>
		<category><![CDATA[Karave]]></category>
		<category><![CDATA[protest]]></category>
		<category><![CDATA[Support]]></category>
		<guid isPermaLink="false">https://www.justkannada.in/?p=147380</guid>

					<description><![CDATA[<p>ಬೆಳಗಾವಿ,ನವೆಂಬರ್,5,2025 (www.justkannada.in):  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹೆದ್ದಾರಿ ತಡೆದು ಧರಣಿ ನಡೆಸಿದೆ. ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದ್ದು,  ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ [&#8230;]</p>
<p>The post <a href="https://www.justkannada.in/farmers-protest-karave/">ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ನವೆಂಬರ್,5,2025 (<a href="http://www.justkannada.in">www.justkannada.in</a>):</strong>  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹೆದ್ದಾರಿ ತಡೆದು ಧರಣಿ ನಡೆಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದ್ದು,  ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ  ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಟನ್ ಕಬ್ಬಿಗೆ 3500 ರೂಪಾಯಿ  ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>
<p>Key words: Support, farmers, protest, Karave, blocking, highway</p>
<p>The post <a href="https://www.justkannada.in/farmers-protest-karave/">ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ಸೂಚನೆ</title>
		<link>https://www.justkannada.in/union-minister-somann-instructed-officials-highway-work/</link>
		
		<dc:creator><![CDATA[prashanth]]></dc:creator>
		<pubDate>Tue, 12 Nov 2024 12:04:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Highway]]></category>
		<category><![CDATA[Instructed..]]></category>
		<category><![CDATA[officials]]></category>
		<category><![CDATA[Somann]]></category>
		<category><![CDATA[Union minister]]></category>
		<category><![CDATA[work]]></category>
		<guid isPermaLink="false">https://www.justkannada.in/?p=131949</guid>

					<description><![CDATA[<p>ಬೆಂಗಳೂರು , ನವೆಂಬರ್, 12,2024 (www.justkannada.in):  ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರೆಗೆ 45 ಕಿ.ಮೀ ಕಾಮಗಾರಿ ನಡೆಯುತ್ತಿದೆ. ಒಟ್ಟು 2048 [&#8230;]</p>
<p>The post <a href="https://www.justkannada.in/union-minister-somann-instructed-officials-highway-work/">ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು , ನವೆಂಬರ್, 12,2024 (<a href="http://www.justkannada.in">www.justkannada.in</a>): </strong> ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ವೇಳೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರೆಗೆ 45 ಕಿ.ಮೀ ಕಾಮಗಾರಿ ನಡೆಯುತ್ತಿದೆ. ಒಟ್ಟು 2048 ಕೋಟಿ ರೂಪಾಯಿಗಳನ್ನು ಭಾರತ ಸರ್ಕಾರ ಭರಿಸಿದೆ. ಆದರೂ 6 ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ಇಂದಿನಿಂದಲೇ ಚಾಲನೆ ದೊರೆತಿದೆ ‌ಎಂದರು.</p>
<p>ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೆಲವೆಡೆ ಕಾಮಗಾರಿ ವಿಳಂಬವಾಗಿದ್ದು ನಿವಾರಣೆ ಆಗಿದೆ.  ಪ್ರಸ್ತುತ 4 ಕಡೆ ಮಾತ್ರ ಭೂ ಸ್ವಾಧೀನ ಸಮಸ್ಯೆಯಿದ್ದು ಶೀಘ್ರದಲ್ಲೇ ಬಗೆಹರಿಯಲಿದೆ ಎಂದರು.</p>
<p>ಇಂದು ಬೆಳಿಗ್ಗೆ ನೆಲಮಂಗಲ ಟೋಲ್ ಬಳಿಯಿಂದ ತುಮಕೂರು ಮಾರ್ಗವಾಗಿ ಟಿ.ಬೇಗೂರು, ಕುಲವನಹಳ್ಳಿ, ಹನುಮಂತಪುರ, ಬಿಲ್ಲನಕೋಟೆ ನೆಲಮಂಗಲ ದಾಬಸ್ ಪೇಟೆ ಭಾಗಗಳಲ್ಲಿ ರಸ್ತೆ ಕಾಮಗಾರಿ ವೀಕ್ಷಿಸಿದ ಅವರು, ನಿಧಾನಗತಿಯ ಕಾಮಗಾರಿ ಬಗೆಗೆ ತೀವ್ರ ಬೇಸರ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>
<p>ಏನನ್ನು ಕೇಳಿದರೂ ನೋಡ್ತೇವೆ ಮಾಡ್ತೇವೆ ಅನ್ನುತ್ತೀರಿ, ಹಾಗಾದರೆ ಇಷ್ಟು ದಿನ ತಾವು ಮಾಡಿರುವುದೇನು? ಇನ್ನು ಮುಂದೆ ಸಬೂಬುಗಳನ್ನು ಸಹಿಸುವುದಿಲ್ಲ. ನಿಮ್ಮ ಇಂತಹ ಕೆಲಸಗಳಿಂದ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿ ಜನ ಪ್ರಾಣ ಕಳೆದುಕೊಳ್ಳುತಿದ್ದಾರೆಂದು ಕ್ಲಾಸ್ ತೆಗೆದುಕೊಂಡರು.</p>
<p>ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿಯವರ ಗಮನಕ್ಕೆ ಈ ಹೆದ್ದಾರಿ ಕಾಮಗಾರಿ ವಿಳಂಬದ ಬಗೆಗೆ  ತಂದ ತಕ್ಷಣ ತಾವೇ ಖುದ್ದಾಗಿ ಪರಿಶೀಲಿಸಿ, ಮಾಹಿತಿ ನೀಡಿದರೆ  ಕಾಮಗಾರಿ  ಚುರುಕುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಭರವಸೆ ನೀಡಿದುದರಿಂದ ಕಾಮಗಾರಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ ಎಂದರು.</p>
<p>ಹೆದ್ದಾರಿಯ ಗುಣಮಟ್ಟ, ಸುರಕ್ಷತೆ, ಸಾರ್ವಜನಿಕರಿಗೆ ನೀಡುವ ಸೌಲಭ್ಯಗಳು ಬಗೆಗೆ ಮಾಹಿತಿ ಪಡೆದು, ಸರ್ವೀಸ್ ರಸ್ತೆಗಳನ್ನು ಸರಿಯಾಗಿ ನಿರ್ವಹಿಸಲು ವಿ.ಸೋಮಣ್ಣ ಸೂಚಿಸಿದರು.</p>
<p>ರಸ್ತೆಯುದ್ದಕ್ಕೂ ಅಕ್ಕಪಕ್ಕದ ನಿವಾಸಿಗಳು ಸಚಿವರ ಬಳಿ ಹೆದ್ದಾರಿಗೆ ಸಂಬಂಧಿಸಿದಂತೆ ತಮ್ಮ ಅಗತ್ಯತೆಗಳನ್ನು ಮನವಿ ಮಾಡಿದರು. ಅಧಿಕಾರಿಗಳು ಹತ್ತು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ನಾನು ತಿಂಗಳಿಗೊಮ್ಮೆ ಕಾಮಗಾರಿ ಪರಿಶೀಲಿಸುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು</p>
<p>ಈ ವೇಳೆ ಜಿಲ್ಲಾಧಿಕಾರಿ ಶಿವಶಂಕರ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಜರಿದ್ದರು.</p>
<p>Key words: Union Minister, Somann,  instructed, officials, highway, work</p>
<p>The post <a href="https://www.justkannada.in/union-minister-somann-instructed-officials-highway-work/">ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಪ್ರಾಯೋಗಿಕ ಜಿಪಿಎಸ್ ಆಧಾರಿತ ಟೋಲ್.</title>
		<link>https://www.justkannada.in/experimental-gps-based-toll-come-bengaluru-mysore-highway/</link>
		
		<dc:creator><![CDATA[prashanth]]></dc:creator>
		<pubDate>Mon, 12 Feb 2024 05:06:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[based]]></category>
		<category><![CDATA[Bengaluru-Mysore]]></category>
		<category><![CDATA[come]]></category>
		<category><![CDATA[Experimental]]></category>
		<category><![CDATA[GPS]]></category>
		<category><![CDATA[Highway]]></category>
		<category><![CDATA[toll]]></category>
		<guid isPermaLink="false">https://www.justkannada.in/?p=119253</guid>

					<description><![CDATA[<p>ಬೆಂಗಳೂರು, ಫೆಬ್ರವರಿ,12,2024(www.justkannada.in):  ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಅವರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಅಡೆತಡೆ ಇಲ್ಲದ ಫ್ರೀ-ಫ್ಲೋ-ಟೋಲಿಂಗ್ ಗೆ ಅವಕಾಶ ನೀಡುವ ಜಿಪಿಎಸ್ ಆಧಾರಿತ ವ್ಯವಸ್ಥೆಯಂತಹ ಹೊಸ ತಂತ್ರಜ್ಞಾನಗಳ ಕುರಿತು ಸಲಹೆ ಪಡೆಯಲು ರಸ್ತೆ ಸಾರಿಗೆ ಸಚಿವಾಲಯವು ಕನ್ಸಲ್ಟೆಂಟ್ ನೇಮಕ ಮಾಡಿದೆ ಎಂದು ವಿವರಿಸಿದ್ದಾರೆ. ಜಿಎನ್ [&#8230;]</p>
<p>The post <a href="https://www.justkannada.in/experimental-gps-based-toll-come-bengaluru-mysore-highway/">ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಪ್ರಾಯೋಗಿಕ ಜಿಪಿಎಸ್ ಆಧಾರಿತ ಟೋಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,12,2024(<a href="http://www.justkannada.in">www.justkannada.in</a>):</strong>  ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಅವರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಅಡೆತಡೆ ಇಲ್ಲದ ಫ್ರೀ-ಫ್ಲೋ-ಟೋಲಿಂಗ್ ಗೆ ಅವಕಾಶ ನೀಡುವ ಜಿಪಿಎಸ್ ಆಧಾರಿತ ವ್ಯವಸ್ಥೆಯಂತಹ ಹೊಸ ತಂತ್ರಜ್ಞಾನಗಳ ಕುರಿತು ಸಲಹೆ ಪಡೆಯಲು ರಸ್ತೆ ಸಾರಿಗೆ ಸಚಿವಾಲಯವು ಕನ್ಸಲ್ಟೆಂಟ್ ನೇಮಕ ಮಾಡಿದೆ ಎಂದು ವಿವರಿಸಿದ್ದಾರೆ.<img loading="lazy" decoding="async" class="aligncenter size-full wp-image-109773" src="https://www.justkannada.in/wp-content/uploads/2023/07/mysore-bangalore.jpg" alt="" width="500" height="281" srcset="https://www.justkannada.in/wp-content/uploads/2023/07/mysore-bangalore.jpg 500w, https://www.justkannada.in/wp-content/uploads/2023/07/mysore-bangalore-300x169.jpg 300w" sizes="auto, (max-width: 500px) 100vw, 500px" /></p>
<p>ಜಿಎನ್ ಎಸ್ಎಸ್ ಆಧಾರಿತ ಟೋಲಿಂಗ್ ಬಗ್ಗೆ ತಿಳಿಸಿದ ಸಚಿವ ನಿತಿನ್ ಗಡ್ಕರಿ, ಈ ವ್ಯವಸ್ಥೆಯು ಹೆದ್ದಾರಿಯಲ್ಲಿ ವಾಹನ ಇರುವ ಜಾಗವನ್ನು ತಿಳಿಸುತ್ತದೆ ಹಾಗೂ ಪ್ರಯಾಣಿಸಿದ ದೂರವನ್ನು ಆಧರಿಸಿ ಶುಲ್ಕ ನಿರ್ಧರಿಸುತ್ತದೆ. ಲೋಕಸಭಾ ಚುನಾವಣೆಗೆ ಮೊದಲು ಬೆಂಗಳೂರು-ಮೈಸೂರು ಎನ್ಎಚ್-275 ಸೇರಿದಂತೆ ಆಯ್ದ ಹೆದ್ದಾರಿಗಳಲ್ಲಿ ಪ್ರಾಯೋಗಿಕ ಯೋಜನೆ ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.</p>
<p>ಸಂಸದ ಲಹರ್ ಸಿಂಗ್ ಅವರ ಉಪನಗರ ರೈಲುಗೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಬೆಂಗಳೂರು ಹಾಗೂ ಉಪನಗರಗಳ ನಡುವೆ ರೈಲ್ವೆ ಸಂಪರ್ಕ ಕಲ್ಪಿಸಲು 742 ಕಿ.ಮೀ. ಉದ್ದದ ಮಾರ್ಗಕ್ಕಾಗಿ ಫೈನಲ್ ಲೊಕೇಶನ್ ಸರ್ವೆ (FLS) ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>
<p>ಸಚಿವ ವೈಷ್ಣವ್ ಅವರು ಬೆಂಗಳೂರು ಉಪನಗರ ರೈಲು ಯೋಜನೆಯ ಬಗ್ಗೆಯೂ ವಿವರ ನೀಡಿದ್ದಾರೆ. ಇದು ನಾಲ್ಕು ಮಾರ್ಗ ಒಳಗೊಂಡಿದೆ:</p>
<ol>
<li>ಕಾರಿಡಾರ್-1: ಕೆಎಸ್ಆರ್ ಬೆಂಗಳೂರು – ದೇವನಹಳ್ಳಿ(41.4 Km)</li>
<li>ಕಾರಿಡಾರ್-2: ಬೈಯ್ಯಪ್ಪನಹಳ್ಳಿ– ಚಿಕ್ಕಬಾಣಾವರ (25.01 Km)</li>
<li>ಕಾರಿಡಾರ್-3: ಕೆಂಗೇರಿ – ವೈಟ್ ಫೀಲ್ಡ್ (35.52 Km)</li>
<li>ಕಾರಿಡಾರ್-4: ಹೀಲಲಿಗೆ – ರಾಜಾನುಕುಂಟೆ (46.25 Km)</li>
</ol>
<p>ಸಚಿವರು ಈ ಯೋಜನೆಯ ಪ್ರಗತಿಯ ಬಗ್ಗೆ ತಿಳಿಸಿದ್ದು, ಕಾರಿಡಾರ್ 2 ಹಾಗೂ 4ರ ಭೂ ಸ್ವಾಧೀನ ಪೂರ್ಣಗೊಂಡಿದೆ. ಕಾರಿಡಾರ್-2 ರಲ್ಲಿ ಕಾಮಗಾರಿ ನಡೆಯುತ್ತಿದೆ. ಕಾರಿಡಾರ್-4 ಕ್ಕೆ ಇತ್ತೀಚಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾರಿಡಾರ್ 1 ಹಾಗೂ 3 ರಲ್ಲಿ ಸರ್ವೆ ಕಾರ್ಯ ಹಾಗೂ ಭೌಗೋಳಿಕ ಸಮೀಕ್ಷೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>
<p>ಒಟ್ಟು 742 ಕಿ.ಮೀ. ಉದ್ದದ ಮಾರ್ಗಕ್ಕೆ ಎಫ್ಎಲ್ಎಸ್ ಮಂಜೂರಾಗಿದೆ. ಇದು ಬೆಂಗಳೂರು ಹಾಗೂ ಸುತ್ತಲಿನ ನಗರಗಳನ್ನು ಸಂಪರ್ಕಿಸಲಿದೆ. ಬೆಂಗಳೂರು ನಗರದಲ್ಲಿ ಡಬಲ್ ಲೈನ್ ನ ವೃತ್ತಾಕಾರದ ಮಾರ್ಗ, ಬೆಂಗಳೂರು-ತುಮಕೂರು ಕ್ವಾಡ್ರಪ್ಲಿಂಗ್ (ನಾಲ್ಕು ಮಾರ್ಗ), ಚಿಕ್ಕಬಾಣಾವಾರ-ಹಾಸನ ಡಬಲಿಂಗ್, ಬೆಂಗಳೂರು-ಮೈಸೂರು ಕ್ವಾಡ್ರಪ್ಲಿಂಗ್ ಹಾಗೂ ಬಂಗಾರಪೇಟೆ-ಜೋಲಾರಪಟ್ಟಿ ಕ್ವಾಡ್ರಪ್ಲಿಂಗ್ ಕಾಮಗಾರಿಯನ್ನು ಇದು ಒಳಗೊಂಡಿದೆ.</p>
<p>Key  words: Experimental-GPS-based- toll &#8211; come &#8211; Bengaluru-Mysore -highway</p>
<p>The post <a href="https://www.justkannada.in/experimental-gps-based-toll-come-bengaluru-mysore-highway/">ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಪ್ರಾಯೋಗಿಕ ಜಿಪಿಎಸ್ ಆಧಾರಿತ ಟೋಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಹೈವೇ ಟೋಲ್ ಬಳಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್.</title>
		<link>https://www.justkannada.in/toll-staff-mla-narendra-swamy-near-bangalore-mysore-highway/</link>
		
		<dc:creator><![CDATA[JK Desk]]></dc:creator>
		<pubDate>Tue, 06 Jun 2023 10:36:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore-Mysore]]></category>
		<category><![CDATA[Highway]]></category>
		<category><![CDATA[MLA]]></category>
		<category><![CDATA[Narendra swamy]]></category>
		<category><![CDATA[near]]></category>
		<category><![CDATA[Toll – staff]]></category>
		<guid isPermaLink="false">https://www.justkannada.in/?p=108146</guid>

					<description><![CDATA[<p>ರಾಮನಗರ,ಜೂನ್,6,2023(www.justkannada.in): ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಟೋಲ್ ಬಳಿ ಮಳವಳ್ಳಿ ಕ್ಷೇತ್ರದ ಶಾಸಕ  ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿದ ಘಟನೆ ನಡೆದಿದೆ. ಶೇಷಗಿರಿಹಳ್ಳಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ​ಪ್ರೆಸ್ ಹೈವೈ  ಟೋಲ್​ ಬಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ  ಜೊತೆ ಟೋಲ್ ಸಿಬ್ಬಂದಿ ಕಿರಿಕ್​ ಮಾಡಿದ್ದಾರೆ. ಜೂನ್ 4ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದಾರೆ. ವಾಹನದ ಪಾಸ್ ಇದ್ದರೂ ಸಿಬ್ಬಂದಿ ಕಾರು ಪರಿಶೀಲನೆ ನಡೆಸಿದ್ದು, [&#8230;]</p>
<p>The post <a href="https://www.justkannada.in/toll-staff-mla-narendra-swamy-near-bangalore-mysore-highway/">ಬೆಂಗಳೂರು-ಮೈಸೂರು ಹೈವೇ ಟೋಲ್ ಬಳಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜೂನ್,6,2023(<a href="http://www.justkannada.in">www.justkannada.in</a>): </strong>ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಟೋಲ್ ಬಳಿ ಮಳವಳ್ಳಿ ಕ್ಷೇತ್ರದ ಶಾಸಕ  ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿದ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶೇಷಗಿರಿಹಳ್ಳಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ​ಪ್ರೆಸ್ ಹೈವೈ <strong> </strong>ಟೋಲ್​ ಬಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ  ಜೊತೆ ಟೋಲ್ ಸಿಬ್ಬಂದಿ ಕಿರಿಕ್​ ಮಾಡಿದ್ದಾರೆ. ಜೂನ್ 4ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>
<p>ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದಾರೆ. ವಾಹನದ ಪಾಸ್ ಇದ್ದರೂ ಸಿಬ್ಬಂದಿ ಕಾರು ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರಿನಲ್ಲಿದ್ದ ಶಾಸಕರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರ ಬರಲಿ ಎಂದು ಮಳವಳ್ಳಿ ಶಾಸಕರು ಹೇಳಿದಾಗ, ಯಾವ ಪೊಲೀಸ್ ಬೇಕಾದರೂ ಬರಲಿ, ನಾನು ನೋಡಿರದ ಪೊಲೀಸರಾ ಅಂತ ಟೋಲ್ ಸಿಬ್ಬಂದಿ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-108147" src="https://www.justkannada.in/wp-content/uploads/2023/06/mla-toll.jpg" alt="" width="500" height="315" srcset="https://www.justkannada.in/wp-content/uploads/2023/06/mla-toll.jpg 500w, https://www.justkannada.in/wp-content/uploads/2023/06/mla-toll-300x189.jpg 300w" sizes="auto, (max-width: 500px) 100vw, 500px" /></p>
<p>ಅಷ್ಟಕ್ಕೂ ಸುಮ್ಮನಾಗದ ಟೋಲ್ ಸಿಬ್ಬಂದಿ, ನಿಮ್ಮನ್ನು ಎಕ್ಸ್​ಪ್ರೆಸ್ ಹೈವೇನಲ್ಲಿ ಬಿಟ್ಟಿಯಾಗಿ ಓಡಾಡಲು ಬಿಡುತ್ತಾ ಇದ್ದೇವೆ ಎಂದು ಶಾಸಕರಿಗೆ ಹೇಳಿದ್ದಾರೆ. ಸದ್ಯ ಮಾತಿನ ಚಕಮಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>
<p>Key words: Toll – staff-MLA-Narendra swamy-near -Bangalore-Mysore- highway</p>
<p>&nbsp;</p>
<p>The post <a href="https://www.justkannada.in/toll-staff-mla-narendra-swamy-near-bangalore-mysore-highway/">ಬೆಂಗಳೂರು-ಮೈಸೂರು ಹೈವೇ ಟೋಲ್ ಬಳಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸಂಚಾರ ಮತ್ತಷ್ಟು ದುಬಾರಿ: ನಾಳೆಯಿಂದ ಶೇ. 22ರಷ್ಟು ಟೋಲ್ ದರ ಹೆಚ್ಚಳ.</title>
		<link>https://www.justkannada.in/mysore-bangalore-express-highway-increase-toll-fee/</link>
		
		<dc:creator><![CDATA[JK Desk]]></dc:creator>
		<pubDate>Fri, 31 Mar 2023 05:55:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Highway]]></category>
		<category><![CDATA[Increase...]]></category>
		<category><![CDATA[Mysore-Bangalore -Express]]></category>
		<category><![CDATA[toll fee.]]></category>
		<guid isPermaLink="false">https://www.justkannada.in/?p=105481</guid>

					<description><![CDATA[<p>ಬೆಂಗಳೂರು,ಮಾರ್ಚ್,31,2023(www.justkannada.in):  ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಲಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ನಾಳೇಯಿಂದ ಶೇ.22 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಟೋಲ್ ದರ ಹೆಚ್ಚಿಸಿ NHAI ಆದೇಶ ಹೊರಡಿಸಿದೆ. ಕಾರು ಜೀಪ್ ಏಕಮುಖ ಸಂಚಾರಕ್ಕೆ 30 ರೂ ಹೆಚ್ಚಳವಾದರೇ  ಲಘುವಾಹನಗಳ ಏಕಮುಖ ಸಂಚಾರಕ್ಕೆ 50 ರೂ. ಟ್ರಕ್ ಮತ್ತು  ಬಸ್ ಗಳ  ಏಕಮುಖ ಸಂಚಾರಕ್ಕೆ 165 ರೂ. ಹೆಚ್ಚಳವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. Key [&#8230;]</p>
<p>The post <a href="https://www.justkannada.in/mysore-bangalore-express-highway-increase-toll-fee/">ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸಂಚಾರ ಮತ್ತಷ್ಟು ದುಬಾರಿ: ನಾಳೆಯಿಂದ ಶೇ. 22ರಷ್ಟು ಟೋಲ್ ದರ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,31,2023(<a href="http://www.justkannada.in">www.justkannada.in</a>):</strong>  ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಲಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ನಾಳೇಯಿಂದ ಶೇ.22 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಟೋಲ್ ದರ ಹೆಚ್ಚಿಸಿ NHAI ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-105483" src="https://www.justkannada.in/wp-content/uploads/2023/03/highway.jpg" alt="" width="500" height="333" srcset="https://www.justkannada.in/wp-content/uploads/2023/03/highway.jpg 500w, https://www.justkannada.in/wp-content/uploads/2023/03/highway-300x200.jpg 300w" sizes="auto, (max-width: 500px) 100vw, 500px" /></p>
<p>ಕಾರು ಜೀಪ್ ಏಕಮುಖ ಸಂಚಾರಕ್ಕೆ 30 ರೂ ಹೆಚ್ಚಳವಾದರೇ  ಲಘುವಾಹನಗಳ ಏಕಮುಖ ಸಂಚಾರಕ್ಕೆ 50 ರೂ. ಟ್ರಕ್ ಮತ್ತು  ಬಸ್ ಗಳ  ಏಕಮುಖ ಸಂಚಾರಕ್ಕೆ 165 ರೂ. ಹೆಚ್ಚಳವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-105487" src="https://www.justkannada.in/wp-content/uploads/2023/03/toll123.jpg" alt="" width="500" height="228" srcset="https://www.justkannada.in/wp-content/uploads/2023/03/toll123.jpg 500w, https://www.justkannada.in/wp-content/uploads/2023/03/toll123-300x137.jpg 300w" sizes="auto, (max-width: 500px) 100vw, 500px" /></p>
<p>Key words: Mysore-Bangalore -Express -Highway &#8211; increase &#8211; toll fee.</p>
<p>The post <a href="https://www.justkannada.in/mysore-bangalore-express-highway-increase-toll-fee/">ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸಂಚಾರ ಮತ್ತಷ್ಟು ದುಬಾರಿ: ನಾಳೆಯಿಂದ ಶೇ. 22ರಷ್ಟು ಟೋಲ್ ದರ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು- ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ.</title>
		<link>https://www.justkannada.in/opposition-toll-collection-bangalore-mysore-highway-jds-protest/</link>
		
		<dc:creator><![CDATA[JK Desk]]></dc:creator>
		<pubDate>Thu, 16 Mar 2023 05:48:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Highway]]></category>
		<category><![CDATA[JDS]]></category>
		<category><![CDATA[Mysore.]]></category>
		<category><![CDATA[Opposition -toll collection - Bangalore]]></category>
		<category><![CDATA[protest]]></category>
		<guid isPermaLink="false">https://www.justkannada.in/?p=104889</guid>

					<description><![CDATA[<p>ಬೆಂಗಳೂರು,ಮಾರ್ಚ್,16,2023(www.justkannada.in): ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಟೋಲ್ ಸಂಗ್ರಹ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಯನ್ನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಟೋಲ್ ಸಂಗ್ರಹದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಾಗಡಿ ಶಾಸಕ ಮಂಜುನಾಥ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸರ್ವೆಸ್ ರಸ್ತೆ ಇಲ್ಲದೆ [&#8230;]</p>
<p>The post <a href="https://www.justkannada.in/opposition-toll-collection-bangalore-mysore-highway-jds-protest/">ಬೆಂಗಳೂರು- ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,16,2023(<a href="http://www.justkannada.in">www.justkannada.in</a>):</strong> ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಟೋಲ್ ಸಂಗ್ರಹ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಯನ್ನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಟೋಲ್ ಸಂಗ್ರಹದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಾಗಡಿ ಶಾಸಕ ಮಂಜುನಾಥ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.<img loading="lazy" decoding="async" class="aligncenter size-medium wp-image-104890" src="https://www.justkannada.in/wp-content/uploads/2023/03/nikil-300x205.jpg" alt="" width="300" height="205" srcset="https://www.justkannada.in/wp-content/uploads/2023/03/nikil-300x205.jpg 300w, https://www.justkannada.in/wp-content/uploads/2023/03/nikil-218x150.jpg 218w, https://www.justkannada.in/wp-content/uploads/2023/03/nikil.jpg 500w" sizes="auto, (max-width: 300px) 100vw, 300px" /></p>
<p>ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸರ್ವೆಸ್ ರಸ್ತೆ ಇಲ್ಲದೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಫಾಸ್ಟ್ ಟ್ಯಾಗ್ ಇದ್ದರೇ 135 ರೂ ಕಟ್ಟಬೇಕು ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ಡಬಲ್ ಹಣ ಕಟ್ಟಬೇಕು. 50 ಕಿಮಿ ವ್ಯಾಪ್ತಿಯಲ್ಲಿ ಆಸ್ಪತ್ರೆ ಇರಬೇಕು. ಹೈವೇಯಲ್ಲಿ ಶೌಚಾಲಯ ಇಲ್ಲ. ಹೀಗಾಗಿ ಟೋಲ್ ಸಂಗ್ರಹ ವಿರೋಧಿಸಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಯುತ್ತಿದೆ ಎಂದು ತಿಳಿಸಿದರು.</p>
<p>Key words: Opposition -toll collection &#8211; Bangalore-Mysore- highway- JDS- protest</p>
<p>The post <a href="https://www.justkannada.in/opposition-toll-collection-bangalore-mysore-highway-jds-protest/">ಬೆಂಗಳೂರು- ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧ: ಕೇಂದ್ರ, ರಾಜ್ಯ ಸರ್ಕಾರದ ವಿರುದ‍್ಧ ಪ್ರತಿಭಟನೆ, ಆಕ್ರೋಶ.</title>
		<link>https://www.justkannada.in/opposition-bangalore-mysore-highway-toll-collection-protest/</link>
		
		<dc:creator><![CDATA[JK Desk]]></dc:creator>
		<pubDate>Tue, 14 Mar 2023 04:42:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[collection]]></category>
		<category><![CDATA[Highway]]></category>
		<category><![CDATA[Mysore.]]></category>
		<category><![CDATA[Opposition- Bangalore]]></category>
		<category><![CDATA[protest]]></category>
		<category><![CDATA[toll]]></category>
		<guid isPermaLink="false">https://www.justkannada.in/?p=104802</guid>

					<description><![CDATA[<p>ರಾಮನಗರ,ಮಾರ್ಚ್,14,2023(www.justkannada.in): ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಇಂದಿನಿಂಧ  ಎಕ್ಸ್‌ ಪ್ರೆಸ್‌ ವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದರೆ ಟೋಲ್ ಸಂಗ್ರಹಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ [&#8230;]</p>
<p>The post <a href="https://www.justkannada.in/opposition-bangalore-mysore-highway-toll-collection-protest/">ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧ: ಕೇಂದ್ರ, ರಾಜ್ಯ ಸರ್ಕಾರದ ವಿರುದ‍್ಧ ಪ್ರತಿಭಟನೆ, ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಮಾರ್ಚ್,14,2023(www.justkannada.in):</strong> ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಇಂದಿನಿಂಧ  ಎಕ್ಸ್‌ ಪ್ರೆಸ್‌ ವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದರೆ ಟೋಲ್ ಸಂಗ್ರಹಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ</p>
<p>ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಟೋಲ್ ಗೇಟ್ ಮುರಿದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಸಿದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್​ ಜಾಮ್​​ ಉಂಟಾಗಿದೆ.</p>
<p>ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು,  ಈ ವೇಳೆ ಟೋಲ್ ಪ್ಲಾಜಾ ಕಂಬಿ ಮುರಿದು ಕನ್ನಡಪರ ಸಂಘಟನೆ ಸದಸ್ಯರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಟೋಲ್ ಕಂಬಿ ಮುರಿದ ಸದಸ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-medium wp-image-104803" src="https://www.justkannada.in/wp-content/uploads/2023/03/toll-300x113.jpg" alt="" width="300" height="113" srcset="https://www.justkannada.in/wp-content/uploads/2023/03/toll-300x113.jpg 300w, https://www.justkannada.in/wp-content/uploads/2023/03/toll.jpg 500w" sizes="auto, (max-width: 300px) 100vw, 300px" /></p>
<p>ಟೋಲ್ ಸಂಗ್ರಹ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ  ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಕಣಮಿಣಿಕೆ ಗ್ರಾಮದ ಬಳಿಯ ಟೋಲ್ ಪ್ಲಾಜಾ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.</p>
<p>Key words:  Opposition- Bangalore-Mysore- highway -toll –collection-protest</p>
<p>The post <a href="https://www.justkannada.in/opposition-bangalore-mysore-highway-toll-collection-protest/">ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧ: ಕೇಂದ್ರ, ರಾಜ್ಯ ಸರ್ಕಾರದ ವಿರುದ‍್ಧ ಪ್ರತಿಭಟನೆ, ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು-ಬೆಂಗಳೂರು ದಶಪಥ ಹೆದ್ಧಾರಿ ಕ್ರೆಡಿಟ್ ಯಾರಿಗೆಂದು ಜನ ತೀರ್ಮಾನಿಸಲಿ- ಸಿಎಂ ಬಸವರಾಜ ಬೊಮ್ಮಾಯಿ.</title>
		<link>https://www.justkannada.in/people-decide-who-credit-mysore-bangalore-highway-cm-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Sat, 11 Mar 2023 12:42:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Basavaraja Bommai]]></category>
		<category><![CDATA[Highway]]></category>
		<category><![CDATA[people- decide who - credit -Mysore-Bangalore]]></category>
		<guid isPermaLink="false">https://www.justkannada.in/?p=104727</guid>

					<description><![CDATA[<p>ಬೆಂಗಳೂರು,ಮಾರ್ಚ್,11,2023(www.justkannada.in): ಮೈಸೂರು-ಬೆಂಗಳೂರು ದಶಪಥ ಹೆದ್ಧಾರಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುತ್ತಿದೆ. ಈ ಮಧ್ಯೆ ಮೂರು ಪಕ್ಷಗಳ ನಡುವೆ  ಹೆದ‍್ಧಾರಿ ನಿರ್ಮಾಣ ಕ್ರೆಡಿಟ್ ವಾರ್ ನಡೆಯುತ್ತಿದ್ದು ಈ ವಿಚಾರವನ್ನ ಸಿಎಂ ಬಸವರಾಜ ಬೊಮ್ಮಾಯಿ ಜನರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದಶಪಥ ಹೆದ್ಧಾರಿ ಯೋಜನೆಯಾಗಿದೆ. ಎನ್ ಡಿಎ ಸರ್ಕಾರದ ಅವಧಿಯಲ್ಲಿ ಯೋಜನೆ ಮುಗಿದಿದೆ.  ನೈಸ್ ರೋಡ್ ಮಾಡುತ್ತೀವಿ ಅಂತಾ ನಿಲ್ಲಿಸಿದ್ರು. ನೈಸ್ ರೋಡ್ ಸಹ [&#8230;]</p>
<p>The post <a href="https://www.justkannada.in/people-decide-who-credit-mysore-bangalore-highway-cm-basavaraja-bommai/">ಮೈಸೂರು-ಬೆಂಗಳೂರು ದಶಪಥ ಹೆದ್ಧಾರಿ ಕ್ರೆಡಿಟ್ ಯಾರಿಗೆಂದು ಜನ ತೀರ್ಮಾನಿಸಲಿ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2023(<a href="http://www.justkannada.in">www.justkannada.in</a>):</strong> ಮೈಸೂರು-ಬೆಂಗಳೂರು ದಶಪಥ ಹೆದ್ಧಾರಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುತ್ತಿದೆ. ಈ ಮಧ್ಯೆ ಮೂರು ಪಕ್ಷಗಳ ನಡುವೆ  ಹೆದ‍್ಧಾರಿ ನಿರ್ಮಾಣ ಕ್ರೆಡಿಟ್ ವಾರ್ ನಡೆಯುತ್ತಿದ್ದು ಈ ವಿಚಾರವನ್ನ ಸಿಎಂ ಬಸವರಾಜ ಬೊಮ್ಮಾಯಿ ಜನರ ತೀರ್ಮಾನಕ್ಕೆ ಬಿಟ್ಟಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದಶಪಥ ಹೆದ್ಧಾರಿ ಯೋಜನೆಯಾಗಿದೆ. ಎನ್ ಡಿಎ ಸರ್ಕಾರದ ಅವಧಿಯಲ್ಲಿ ಯೋಜನೆ ಮುಗಿದಿದೆ.  ನೈಸ್ ರೋಡ್ ಮಾಡುತ್ತೀವಿ ಅಂತಾ ನಿಲ್ಲಿಸಿದ್ರು. ನೈಸ್ ರೋಡ್ ಸಹ ಮಾಡಲಿಲ್ಲ. ಹೀಗಾಗಿ ವಾಹನ ದಟ್ಟಣೆ  ಹೆಚ್ಚಾಯಿತು. ಈಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮೈಸೂರು-ಬೆಂಗಳೂರು ಹೆದ‍್ಧಾರಿ  ಮಾಡಿದೆ. ಹೀಗಾಗಿ ಯಾರಗೆ ಕ್ರೆಡಿಟ್  ಸಲ್ಲಬೇಕೆಂದು ಜನರೇ ತೀರ್ಮಾನಿಸಲಿ ಎಂದು ತಿಳಿಸಿದರು.<img loading="lazy" decoding="async" class="aligncenter size-medium wp-image-100583" src="https://www.justkannada.in/wp-content/uploads/2022/12/cm-bommai.jpg1_-300x168.jpg" alt="" width="300" height="168" srcset="https://www.justkannada.in/wp-content/uploads/2022/12/cm-bommai.jpg1_-300x168.jpg 300w, https://www.justkannada.in/wp-content/uploads/2022/12/cm-bommai.jpg1_.jpg 450w" sizes="auto, (max-width: 300px) 100vw, 300px" /></p>
<p>ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇ ಕ್ರೆಡಿಟ್ ಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ವಾಕ್ಸಮರ ನಡೆಯುತ್ತಿದ್ದು, ನಮ್ಮ ಯೋಜನೆ ಎಂದು ಹೇಳುತ್ತಿವೆ.</p>
<p>Key words: people- decide who &#8211; credit -Mysore-Bangalore -highway &#8211; CM Basavaraja Bommai.</p>
<p>&nbsp;</p>
<p>The post <a href="https://www.justkannada.in/people-decide-who-credit-mysore-bangalore-highway-cm-basavaraja-bommai/">ಮೈಸೂರು-ಬೆಂಗಳೂರು ದಶಪಥ ಹೆದ್ಧಾರಿ ಕ್ರೆಡಿಟ್ ಯಾರಿಗೆಂದು ಜನ ತೀರ್ಮಾನಿಸಲಿ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
