<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>history Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/history/feed/" rel="self" type="application/rss+xml" />
	<link>https://www.justkannada.in/tag/history/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 30 Jun 2026 12:49:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>history Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/history/</link>
	<width>32</width>
	<height>32</height>
</image> 
	<item>
		<title>ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU</title>
		<link>https://www.justkannada.in/vtu-results-just-five-minutes/</link>
		
		<dc:creator><![CDATA[prashanth]]></dc:creator>
		<pubDate>Tue, 30 Jun 2026 12:49:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[creates]]></category>
		<category><![CDATA[exam]]></category>
		<category><![CDATA[five minutes]]></category>
		<category><![CDATA[history]]></category>
		<category><![CDATA[just]]></category>
		<category><![CDATA[results]]></category>
		<category><![CDATA[VTU]]></category>
		<guid isPermaLink="false">https://www.justkannada.in/?p=156745</guid>

					<description><![CDATA[<p>ಬೆಂಗಳೂರು,ಜೂನ್,30,2026 (www.justkannada.in): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ [&#8230;]</p>
<p>The post <a href="https://www.justkannada.in/vtu-results-just-five-minutes/">ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,30,2026 (<a href="http://www.justkannada.in">www.justkannada.in</a>):</strong> ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ.<img decoding="async" class="aligncenter size-full wp-image-123225" src="https://www.justkannada.in/wp-content/uploads/2024/05/Vtu_campus.jpg" alt="" width="385" height="195" srcset="https://www.justkannada.in/wp-content/uploads/2024/05/Vtu_campus.jpg 385w, https://www.justkannada.in/wp-content/uploads/2024/05/Vtu_campus-300x152.jpg 300w, https://www.justkannada.in/wp-content/uploads/2024/05/Vtu_campus-150x76.jpg 150w" sizes="(max-width: 385px) 100vw, 385px" /></p>
<p>ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5.35ಕ್ಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು 21 ದಿನಗಳ ಮುಂಚಿತವಾಗಿಯೇ ಮುಗಿಸಿದೆ. ಒಟ್ಟು 76.84 ಫಲಿತಾಂಶ ದಾಖಲಾಗಿದೆ. <img decoding="async" class="aligncenter size-full wp-image-156747" src="https://www.justkannada.in/wp-content/uploads/2026/06/VTU-RESULT.jpg1_.jpg" alt="" width="500" height="333" srcset="https://www.justkannada.in/wp-content/uploads/2026/06/VTU-RESULT.jpg1_.jpg 500w, https://www.justkannada.in/wp-content/uploads/2026/06/VTU-RESULT.jpg1_-300x200.jpg 300w, https://www.justkannada.in/wp-content/uploads/2026/06/VTU-RESULT.jpg1_-150x100.jpg 150w" sizes="(max-width: 500px) 100vw, 500px" /></p>
<p>ಈ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, &#8220;ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ. ಈ ಹಿಂದೆ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು 10 ನಿಮಿಷಗಳ ಒಳಗಾಗಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ಅಭಿನಂದನೆ ತಿಳಿಸುತ್ತೇನೆ&#8221; ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಫಲಿತಾಂಶದ ಇತಿಹಾಸ: 2026ರಲ್ಲಿ ಅಂತಿಮ ವರ್ಷದ 56 ಸಾವಿರ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಬಿಡುಗಡೆ ಮಾಡಿತ್ತು. 2025ರಲ್ಲಿ 50,321 ವಿದ್ಯಾರ್ಥಿಗಳ ಫಲಿತಾಂಶವನ್ನು ಕೇವಲ 1 ಗಂಟೆ ಅವಧಿಯಲ್ಲಿ ಪ್ರಕಟಿಸಿತ್ತು. ಇನ್ನೂ 6ನೇ ಸೆಮಿಸ್ಟರ್ ಫಲಿತಾಂಶದ ಇತಿಹಾಸ ನೋಡಿದರೆ, 2024-25ರಲ್ಲಿ 58,232 ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ 10 ದಿನಗಳಲ್ಲಿ ಪ್ರಕಟಿಸಿತ್ತು.<img loading="lazy" decoding="async" class="aligncenter size-full wp-image-156746" src="https://www.justkannada.in/wp-content/uploads/2026/06/VTU-RESULT.jpg" alt="" width="500" height="332" srcset="https://www.justkannada.in/wp-content/uploads/2026/06/VTU-RESULT.jpg 500w, https://www.justkannada.in/wp-content/uploads/2026/06/VTU-RESULT-300x199.jpg 300w, https://www.justkannada.in/wp-content/uploads/2026/06/VTU-RESULT-150x100.jpg 150w" sizes="auto, (max-width: 500px) 100vw, 500px" /></p>
<p>ಈ ಕುರಿತು ಮಾತನಾಡಿದ ವಿಟಿಯು ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್, &#8220;ನಾವು ಡಿಜಿಟಲ್ ಮೌಲ್ಯಮಾಪನ ಮಾಡಲಿದ್ದು, ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಲು ಸಿದ್ಧತೆ ನಡೆಸಲಾಗಿತ್ತು. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ&#8221; ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>6ನೇ ಸೆಮಿಸ್ಟರ್  ಫಲಿತಾಂಶ ಪ್ರಕಟದ ಇತಿಹಾಸ</p>
<p>ವರ್ಷ   ವಿದ್ಯಾರ್ಥಿಗಳ ಸಂಖ್ಯೆ   ಫಲಿತಾಂಶದ ಅವಧಿ</p>
<p>2025-26        60,856                      5 ನಿಮಿಷ</p>
<p>2024-25      58,232                        10 ದಿನ</p>
<p>2023-24      49,997                        11 ದಿನ</p>
<p>2022-23      41,835                        10 ದಿನ</p>
<p>ENGLISH SUMMARY&#8230;</p>
<p>VTU creates history by announcing results just five minutes after the exam</p>
<p>&#8211; Previously, results were announced in 10 minutes<br />
&#8211; 60,856 students appeared for the 6th semester exam</p>
<p>Bengaluru: Visvesvaraya Technological University (VTU) has created a new record by announcing the results of the 6th semester engineering exam just five minutes after the exam ended.</p>
<p>The results were jointly released by VTU Vice-Chancellor Prof. S. Vidyashankar and Registrar (Evaluation) Prof. U.J. Ujwal. With this, VTU has broken all previous records.</p>
<p>A total of 60,856 students appeared for the B.E. and B.Tech 6th semester exams. The exam concluded at 5:30 PM on Tuesday, and the results were announced at 5:35 PM. Compared to previous years, the entire evaluation process was completed 21 days earlier. A total of 76.84 results have been recorded.</p>
<p>Speaking on the occasion, VTU Vice-Chancellor Prof. S. Vidyashankar said:<br />
“Students wait eagerly for their results. Hence, we decided to announce them as quickly as possible. With proper preparation, we released the results immediately. Earlier, final-year results were announced within 10 minutes. I congratulate the VTU administration staff, examination section staff, and affiliated college staff who made this possible.”</p>
<p>Result history:<br />
&#8211; In 2026, results of 56,000 final-year students were announced within 10 minutes of exam completion.<br />
&#8211; In 2025, results of 50,321 students were announced within 1 hour.<br />
&#8211; For the 6th semester, in 2024–25, results of 58,232 students were announced within 10 days of exam completion.</p>
<p>Registrar (Evaluation) Prof. U.J. Ujwal said:<br />
“We adopted digital evaluation and prepared to announce results quickly. This was possible with everyone’s cooperation.”</p>
<p>History of 6th Semester Result Announcements</p>
<p>| Year | Number of Students | Result Time |<br />
|&#8212;&#8212;&#8212;-|&#8212;&#8212;&#8212;&#8212;&#8212;&#8212;&#8211;|&#8212;&#8212;&#8212;&#8212;-|<br />
| 2025–26 | 60,856 | 5 minutes |<br />
| 2024–25 | 58,232 | 10 days |<br />
| 2023–24 | 49,997 | 11 days |<br />
| 2022–23 | 41,835 | 10 days |</p>
<p>Key words: VTU, creates, history, results, just, five minutes, exam</p>
<p>The post <a href="https://www.justkannada.in/vtu-results-just-five-minutes/">ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚರಿತ್ರೆ ಮರೆತಿದ್ದ ಡಿಯರ್ ಮೀಡಿಯಾವನ್ನು ಈಗ ಗಡಬಡಿಸಿ ಎಬ್ಬಿಸಿ ಕುಳ್ಳಿರಿಸಿದ್ದು ಯಾವುದು?!</title>
		<link>https://www.justkannada.in/dear-media-journalism/</link>
		
		<dc:creator><![CDATA[prashanth]]></dc:creator>
		<pubDate>Tue, 16 Sep 2025 11:39:49 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Dear Media]]></category>
		<category><![CDATA[forgotten]]></category>
		<category><![CDATA[history]]></category>
		<category><![CDATA[Journalism]]></category>
		<guid isPermaLink="false">https://www.justkannada.in/?p=145391</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,16,2025:  ಭಾರತದಲ್ಲಿ ಪತ್ರಿಕೋದ್ಯಮದ ಹುಟ್ಟು ಯಾಕಾಯಿತು ಎಂಬುದು ನೆನಪಿನ ಭಿತ್ತಿಯಿಂದ ಕಳೆದುಹೋಗಿರುವುದೇ ಭಾರತದಲ್ಲಿ ಈವತ್ತು ಮಾಧ್ಯಮಗಳ “ಡಿಯರ್‌ನೆಸ್”ಗೆ ಮೂಲ ಕಾರಣ. ಸ್ವತಂತ್ರ ಭಾರತದಲ್ಲಿ ಪತ್ರಿಕೋದ್ಯಮವೇನೂ ಕೋಟಿಗಟ್ಟಲೆ ತೂಕದ ಬ್ಯಾಲೆನ್ಸ್ ಶೀಟ್ ಕೊಡಿಸುವ ಉದ್ಯಮ ಆಗಿರಲಿಲ್ಲ. ಆದರೆ ಯಾವತ್ತು ದೇಶ ಉದಾರೀಕರಣ ಆಯಿತೋ ಆವತ್ತಿನಿಂದ ಮೀಡಿಯಾ ಹೌಸ್‌ಗಳ ಗಮನ ಸುದ್ದಿಗಿಂತ ಹೆಚ್ಚು ತಮ್ಮ ಬ್ಯಾಲೆನ್ಸ್ ಶೀಟ್‌ ಗಳತ್ತ ತಿರುಗಿದೆ. ಆಗ ಇದ್ದ ಹಳದಿ ಪತ್ರಿಕೋದ್ಯಮಿಗಳು ಇದೇ ಪ್ರಿಂಟ್ ಮೀಡಿಯಾದವರು; ಲೈಸನ್ಸ್ ಇದ್ದೇ ರೋಲ್‌ ಕಾಲ್‌ಗೆ ಇಳಿದವರು. ಅಂದು ಅದು [&#8230;]</p>
<p>The post <a href="https://www.justkannada.in/dear-media-journalism/">ಚರಿತ್ರೆ ಮರೆತಿದ್ದ ಡಿಯರ್ ಮೀಡಿಯಾವನ್ನು ಈಗ ಗಡಬಡಿಸಿ ಎಬ್ಬಿಸಿ ಕುಳ್ಳಿರಿಸಿದ್ದು ಯಾವುದು?!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<div class="xdj266r x14z9mp xat24cr x1lziwak x1vvkbs x126k92a">
<div dir="auto">ಬೆಂಗಳೂರು,ಸೆಪ್ಟಂಬರ್,16,2025:  ಭಾರತದಲ್ಲಿ ಪತ್ರಿಕೋದ್ಯಮದ ಹುಟ್ಟು ಯಾಕಾಯಿತು ಎಂಬುದು ನೆನಪಿನ ಭಿತ್ತಿಯಿಂದ ಕಳೆದುಹೋಗಿರುವುದೇ ಭಾರತದಲ್ಲಿ ಈವತ್ತು ಮಾಧ್ಯಮಗಳ “ಡಿಯರ್‌ನೆಸ್”ಗೆ ಮೂಲ ಕಾರಣ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಸ್ವತಂತ್ರ ಭಾರತದಲ್ಲಿ ಪತ್ರಿಕೋದ್ಯಮವೇನೂ ಕೋಟಿಗಟ್ಟಲೆ ತೂಕದ ಬ್ಯಾಲೆನ್ಸ್ ಶೀಟ್ ಕೊಡಿಸುವ ಉದ್ಯಮ ಆಗಿರಲಿಲ್ಲ. ಆದರೆ ಯಾವತ್ತು ದೇಶ ಉದಾರೀಕರಣ ಆಯಿತೋ ಆವತ್ತಿನಿಂದ ಮೀಡಿಯಾ ಹೌಸ್‌ಗಳ ಗಮನ ಸುದ್ದಿಗಿಂತ ಹೆಚ್ಚು ತಮ್ಮ ಬ್ಯಾಲೆನ್ಸ್ ಶೀಟ್‌ ಗಳತ್ತ ತಿರುಗಿದೆ. ಆಗ ಇದ್ದ ಹಳದಿ ಪತ್ರಿಕೋದ್ಯಮಿಗಳು ಇದೇ ಪ್ರಿಂಟ್ ಮೀಡಿಯಾದವರು; ಲೈಸನ್ಸ್ ಇದ್ದೇ ರೋಲ್‌ ಕಾಲ್‌ಗೆ ಇಳಿದವರು. ಅಂದು ಅದು ಮಾಧ್ಯಮ ಕ್ಷೇತ್ರಕ್ಕೆ ಬಂದ ಕೆಲವು “ತಪ್ಪು ವ್ಯಕ್ತಿಗಳ” ಕಿತಾಪತಿ ಎಂದು ಬಿಂಬಿತವಾಯಿತೇ ಹೊರತು ಮಾಧ್ಯಮ ವ್ಯವಸ್ಥೆ ಸರಿ ಇಲ್ಲ ಎಂದು ಯಾರೂ ಹೇಳಲಿಲ್ಲ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಮುಂದಿನ ಹಂತದಲ್ಲಿ, ಮಾಧ್ಯಮಗಳಿಗೆ ಸುರಿಯುವ ಜಾಹೀರಾತು ಹಣದ ಬದಲು ತಾವೇ ಮಾಧ್ಯಮ ನಡೆಸಬಹುದೆಂಬ “ವ್ಯಾಪಾರೀ ಲಾಭದ” ಆಲೋಚನೆ ಬಂದ ಕೂಡಲೇ “ಆನಿ”ಗಳೆಲ್ಲ ಮಾಧ್ಯಮ ಸಂಸ್ಥೆ ಮಾಲಕರಾದರು, ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಕಸುಬುದಾರ ಪತ್ರಕರ್ತರನ್ನೆಲ್ಲ ಮನೆಗೆ ಅಟ್ಟಿ, ಕರಪತ್ರ ಡಿಸೈನರ್‌ ಗಳನ್ನು ಸಂಪಾದಕರೆಂದೂ, ಅವರು ಹಿಂಡು ಕಟ್ಟಿ ತಂದ ಕಾರುಕೂನರನ್ನು ಪತ್ರಕರ್ತರೆಂದೂ ಪ್ರತಿಷ್ಠಾಪಿಸಿದರು. ಜೋಳಿಗೆ ಸಂಪಾದಕರಾಗಿದ್ದವರ ಜಾಗದಲ್ಲಿ ಭರ್ಜರಿ ಕಾರು-ಬಾರು, ವಿಮಾನ ತಿರುಗಾಟದವರೆಲ್ಲ ಮಾಧ್ಯಮ ಎಂದು ಕಾಣಿಸಿಕೊಂಡರು. ಆಗಲೂ ಮಾಧ್ಯಮ ವ್ಯವಸ್ಥೆ ಸರಿ ಇಲ್ಲ ಎಂದು ಯಾರೂ ಹೇಳಲಿಲ್ಲ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಟೆಲಿವಿಷನ್ ಚಾನೆಲ್ ‌ಗಳು ಆರಂಭಗೊಂಡಾಗ, ಪತ್ರಕರ್ತರಿಗಿಂತ ಹೆಚ್ಚಾಗಿ, ಊರೂರುಗಳಲ್ಲಿ ಸ್ಟುಡಿಯೋ ಮಾಲಕರು, ವೀಡಿಯೊಗ್ರಾಫರ್‌ ಗಳೆಲ್ಲ ಮೂತಿಗೆ ಮೈಕ್ ಹಿಡಿದು ಬೈಟ್ ಕೇಳುವ ಕೆಲಸಕ್ಕೆ ಇಳಿದರು. ಅವರಿಗೆ ಸುದ್ದಿಗಿಂತ ನೋಡುಗರ ತುರಿಕೆ, ತಮ್ಮ ಸುಪ್ತವಾಗಿದ್ದ ಹಣಕಿಕ್ಕುವ ರೋಗ ಕೆದಕುವುದಕ್ಕೇ ಹೆಚ್ಚು ಆಸಕ್ತಿ ಹುಟ್ಟಿತು. ಬಹುತೇಕ ಮಂದಿಗೆ ಸಂಬಳ ಇಲ್ಲದಿದ್ದರೂ “ದುಡಿಯುವ” ತಂತ್ರ, ಕೈಚಳಕಗಳೆಲ್ಲ ಚೆನ್ನಾಗಿ ಮೈಗತವಾದವು. ಆಗ ಅದೆಲ್ಲ ತಪ್ಪು ಎಂದು ಅನ್ನಿಸಲಿಲ್ಲ. ಈಗ ಸ್ವರ ಎತ್ತುತ್ತಿರುವ ಚಾನೆಲ್ “ಮಾಲಕರು” (ಮಾಲಕರೆಂದರೆ ಆ ಹೆಸರಿಟ್ಟುಕೊಂಡವರೇ ಹೊರತು ದುಡ್ಡು ತೊಡಗಿಸಿದವರಲ್ಲ!) ಆಗ ಮಾಧ್ಯಮ ವ್ಯವಸ್ಥೆ ಸರಿ ಇಲ್ಲ ಎಂದು ಹೇಳಲಿಲ್ಲ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಇಂದು ತಂತ್ರಜ್ಞಾನ ಬೆಳೆದಿದೆ, ಸ್ಮಾರ್ಟ್ ಫೋನ್ ಇರುವ ಪ್ರತಿಯೊಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಚಾನೆಲ್ ಹೊಂದಬಲ್ಲರು, ಸುದ್ದಿ ಪ್ರಸಾರ ಮಾಡಬಲ್ಲರು, ಟಿವಿ ಚಾನೆಲ್-ಪತ್ರಿಕೆಗಳಿಗೆ ಅವರ ಹತ್ತು ಪಟ್ಟು “ಇಂಪ್ಯಾಕ್ಟ್” ಮಾಡಿ ತೋರಿಸಬಲ್ಲರು. ಇದು ಈಗ “ಮಾಧ್ಯಮ” ಎಂಬ ಕಿರೀಟ ಧರಿಸಿಕುಳಿತಿರುವವರೆಲ್ಲರ ಹೊಟ್ಟೆ ಉರಿಗೆ ಕಾರಣ ಆಗಿದೆ. ಆ ಕಾರಣಕ್ಕೇ, ಮಾಧ್ಯಮ ಸಂಘದವರು ಯು ಟ್ಯೂಬ್ ಚಾನೆಲ್ ಗಳಿಗೆಲ್ಲ ಲೈಸನ್ಸ್ ಅಳವಡಿಸಿ ಎಂದು ಸರ್ಕಾರಕ್ಕೆ ಅಲವತ್ತುಕೊಳ್ಳುತ್ತಿರುವುದು ತಮಾಷೆ ಆಗಿ ಕಾಣಿಸುತ್ತಿದೆ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಸುಳ್ಳು ಸುದ್ದಿ, ರೋಲ್‌ ಕಾಲ್, ವದಂತಿ, ಅಜೆಂಡಾ ಪ್ರಚಾರ ಇವಕ್ಕೆಲ್ಲ “ಭಾರತೀಯ ನ್ಯಾಯಸಂಹಿತೆ”ಯ ಅಡಿಯಲ್ಲಿ ಕಠಿಣ ಕಾನೂನುಗಳು ಈಗಾಗಲೇ ಇವೆ. ಮುಲಾಜಿಲ್ಲದೇ, ಅದು ಯಾವ ರೀತಿಯ (ಟಿವಿ, ಪತ್ರಿಕೆ, ವೆಬ್, ಯುಟ್ಯೂಬ್, ಐಟಿ ಸೆಲ್) ಮಾಧ್ಯಮ ಆಗಿದ್ದರೂ ಅದನ್ನು ಕಾನೂನಿನ ಚೌಕಟ್ಟಿನೊಳಗೆ, ನೈತಿಕ ಚೌಕಟ್ಟಿನೊಳಗೆ, ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ ಮಾಡುವುದು ಸರ್ಕಾರದ “ಕಾನೂನು-ಸುವ್ಯವಸ್ಥೆ” ಜವಾಬ್ದಾರಿ. ಅದರಲ್ಲಿ ಎರಡು ಮಾತಿಲ್ಲ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಆದರೆ, ವಿದೇಶೀ ಮೂಲ ಹೊಂದಿ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಬೃಹತ್ ಕಾರ್ಪೋರೇಷನ್‌ಗಳಿಗೆ ಕಡಿವಾಣ ಹಾಕಲು ಜಗತ್ತಿನಾದ್ಯಂತ ಸರ್ಕಾರಗಳೆಲ್ಲ ಏದುಸಿರು ಬಿಡುತ್ತಿವೆ. ಕೋಟ್ಯಂತರ ಡಾಲರ್ ದಂಡ ಹೇರಿದರೆ ಕ್ಷಣಾರ್ಧದಲ್ಲಿ ಅದನ್ನು ಮುಖಕ್ಕೆ ಎಸೆದು, ತಾವು ಮಾಡುವುದನ್ನೇ ಮುಂದುವರಿಸುವ ತಾಕತ್ತಿರುವ ಸಂಸ್ಥೆಗಳವು. ಅದನ್ನು ಆ ಸಂಸ್ಥೆಗಳು ಮಾಡಿಯೂ ತೋರಿಸಿವೆ. ರಾಜ್ಯ ಸರ್ಕಾರವೊಂದಕ್ಕೆ ಇವರಿಗೆ ಕಡಿವಾಣ ಹಾಕುವ ವಿಚಾರದಲ್ಲಿ ಇರುವ ಅಧಿಕಾರಗಳು ಸೀಮಿತ.</div>
</div>
<div class="x14z9mp xat24cr x1lziwak x1vvkbs xtlvy1s x126k92a">
<div dir="auto">ಮಾಧ್ಯಮ ಎಂದು ಕರೆಸಿಕೊಂಡವರು “ಸ್ವಯಂ ನಿಯಂತ್ರಣ” “ಸ್ವಯಂ ನೈತಿಕ ಜವಾಬ್ದಾರಿ” ಹೊಂದುವ ಬದಲು, ನಮ್ಮ ಸ್ಪರ್ಧಿಗಳಿಗೆ ಕಾನೂನಿನ ನಿಯಂತ್ರಣ ಹೇರಿ ಎಂದು ಸರ್ಕಾರಕ್ಕೆ ಮನವಿ ಮಾಡುವುದೇ ಹಾಸ್ಯಾಸ್ಪದ. ನಿಯಮಗಳು ಜಗತ್ತಿನ ಚರಿತ್ರೆಯಲ್ಲಿ ಎಂದೂ ಪತ್ರಿಕೋದ್ಯಮವನ್ನು ನಿಯಂತ್ರಿಸಿದ್ದೇ ಇಲ್ಲ. &#8220;ನಿಯಮೋಲ್ಲಂಘನೆಯೇ ಸುದ್ದಿ ಸಾಗಬೇಕಾದ ನೈತಿಕ ಹಾದಿ&#8221; ಎಂಬುದು ಪತ್ರಿಕೋದ್ಯಮದ ಬಾಲಪಾಠ. ಇದನ್ನು ಈ ಮಹಾಶಯರಿಗೆಲ್ಲ ವಿವರಿಸುವವರು ಯಾರು?!!</div>
<div dir="auto"></div>
</div>
<div dir="auto"><strong>ಕೃಪೆ</strong></div>
<div dir="auto"><strong>ರಾಜಾರಾಂ ತಳ್ಳೂರ್</strong></div>
<div dir="auto">key words: Dear Media,  forgotten, history, Journalism</div>
<p>The post <a href="https://www.justkannada.in/dear-media-journalism/">ಚರಿತ್ರೆ ಮರೆತಿದ್ದ ಡಿಯರ್ ಮೀಡಿಯಾವನ್ನು ಈಗ ಗಡಬಡಿಸಿ ಎಬ್ಬಿಸಿ ಕುಳ್ಳಿರಿಸಿದ್ದು ಯಾವುದು?!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾ ಉದ್ಘಾಟಕರಿಗೆ ಮೊದಲು ಚಾಮುಂಡಿ ಬೆಟ್ಟದ ಇತಿಹಾಸ, ಸಂಪ್ರದಾಯ ತಿಳಿಸಿ- ಕೇಂದ್ರ ಸಚಿವ ವಿ.ಸೋಮಣ್ಣ</title>
		<link>https://www.justkannada.in/union-minister-v-somanna-5/</link>
		
		<dc:creator><![CDATA[prashanth]]></dc:creator>
		<pubDate>Thu, 04 Sep 2025 09:34:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[Dasara inaugurators]]></category>
		<category><![CDATA[history]]></category>
		<category><![CDATA[traditions]]></category>
		<category><![CDATA[Union minister]]></category>
		<category><![CDATA[V. Somanna]]></category>
		<guid isPermaLink="false">https://www.justkannada.in/?p=144876</guid>

					<description><![CDATA[<p>ಮೈಸೂರು,ಸೆಪ್ಟಂಬರ್,4,2025 (www.justkannada.in): ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿ ಬೆಟ್ಟದ ಇತಿಹಾಸ ಉತ್ಸವ, ಆರಾಧನೆ, ಶಿಷ್ಟಾಚಾರವನ್ನ ಸಂಪ್ರದಾಯವನ್ನು ಮೊದಲು ತಿಳಿಸಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ಕ್ಷುಲಕ ರಾಜಕಾರಣ ಬಿಟ್ಟು ಜನರ ನೋವಿಗೆ ಸ್ಪಂದಿಸಿ. ಅತಿವೃಷ್ಠಿಯಿಂದ ಎಲ್ಲೆಡೆ ನಷ್ಟವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಿ ಎಂದರು. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿಯ ಇತಿಹಾಸ ಉತ್ಸವ, [&#8230;]</p>
<p>The post <a href="https://www.justkannada.in/union-minister-v-somanna-5/">ದಸರಾ ಉದ್ಘಾಟಕರಿಗೆ ಮೊದಲು ಚಾಮುಂಡಿ ಬೆಟ್ಟದ ಇತಿಹಾಸ, ಸಂಪ್ರದಾಯ ತಿಳಿಸಿ- ಕೇಂದ್ರ ಸಚಿವ ವಿ.ಸೋಮಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,4,2025 (<a href="http://www.justkannada.in">www.justkannada.in</a>):</strong> ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿ ಬೆಟ್ಟದ ಇತಿಹಾಸ ಉತ್ಸವ, ಆರಾಧನೆ, ಶಿಷ್ಟಾಚಾರವನ್ನ ಸಂಪ್ರದಾಯವನ್ನು ಮೊದಲು ತಿಳಿಸಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ಕ್ಷುಲಕ ರಾಜಕಾರಣ ಬಿಟ್ಟು ಜನರ ನೋವಿಗೆ ಸ್ಪಂದಿಸಿ. ಅತಿವೃಷ್ಠಿಯಿಂದ ಎಲ್ಲೆಡೆ ನಷ್ಟವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಿ ಎಂದರು.</p>
<p>ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿಯ ಇತಿಹಾಸ ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಿ. ಸಂಪ್ರದಾಯ ಅರಿತು ಅವರು ತಮ್ಮ ಕಾರ್ಯ ಮಾಡಲಿ. ದಸರಾ ಉದ್ಘಾಟಕರು ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡಲ್ಲ. ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ಉದ್ಘಾಟಕರು ನಡೆದುಕೊಳ್ಳಲಿ  ಎಂದು ವಿ.ಸೋಮಣ್ಣ ನುಡಿದರು.</p>
<p><strong>ಎಡಪಂಥೀಯ ಮಾತಿಗೆ ಸರ್ಕಾರ ಬಲಿಯಾಗಬಾರದು</strong></p>
<p>ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ, ಸುಳ್ಳನ್ನು ಸಾವಿರ ಬಾರಿ ಹೇಳಿದರೂ ಅದು ಸುಳ್ಳೇ ಎಂಬುದು ಧರ್ಮಸ್ಥಳ ವಿಚಾರದಲ್ಲಿ ಸಾಬೀತಾಗಿದೆ.  ಎಡಪಂಥೀಯರ ಮಾತಿಗೆ ಸರ್ಕಾರ ಬಲಿ ಆಗಬಾರದು. ಸರ್ಕಾರ ತಾನು ಮಾಡಿದ ತಪ್ಪನ್ನು ಈಗಲಾದರೂ ಅರಿತು ಕೊಳ್ಳಲಿ ಎಂದು ಹೇಳಿದರು.</p>
<p>Key words: Dasara inaugurators, history, traditions, Chamundi Hills, Union Minister, V. Somanna</p>
<p>The post <a href="https://www.justkannada.in/union-minister-v-somanna-5/">ದಸರಾ ಉದ್ಘಾಟಕರಿಗೆ ಮೊದಲು ಚಾಮುಂಡಿ ಬೆಟ್ಟದ ಇತಿಹಾಸ, ಸಂಪ್ರದಾಯ ತಿಳಿಸಿ- ಕೇಂದ್ರ ಸಚಿವ ವಿ.ಸೋಮಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿದ ಅವಳಿ ಚಿತ್ರಮಂದಿರ</title>
		<link>https://www.justkannada.in/sterling-skyline-theaters/</link>
		
		<dc:creator><![CDATA[prashanth]]></dc:creator>
		<pubDate>Wed, 05 Mar 2025 08:45:02 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[history]]></category>
		<category><![CDATA[Mysore.]]></category>
		<category><![CDATA[Skyline]]></category>
		<category><![CDATA[Sterling]]></category>
		<category><![CDATA[theaters]]></category>
		<guid isPermaLink="false">https://www.justkannada.in/?p=137215</guid>

					<description><![CDATA[<p>ಮೈಸೂರು,ಮಾರ್ಚ್,5,2025 (www.justkannada.in): ಮೈಸೂರಿನ  ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಈ ಎರಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿವೆ. ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಹಲವಾರು ಜನಪ್ರಿಯ ಚಿತ್ರಗಳು ಪ್ರದರ್ಶನ ಕಂಡಿದ್ದವು. ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್  ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ [&#8230;]</p>
<p>The post <a href="https://www.justkannada.in/sterling-skyline-theaters/">ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿದ ಅವಳಿ ಚಿತ್ರಮಂದಿರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,5,2025 (<a href="http://www.justkannada.in">www.justkannada.in</a>):</strong> ಮೈಸೂರಿನ  ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಈ ಎರಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಹಲವಾರು ಜನಪ್ರಿಯ ಚಿತ್ರಗಳು ಪ್ರದರ್ಶನ ಕಂಡಿದ್ದವು. ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್  ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು.</p>
<p>ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ. ಮೈಸೂರಿನಲ್ಲಿ ಈಗಾಗಲೇ ರಣಜಿತ್, ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಚಿತ್ರಮಂದಿರಗಳು ನೆಲಸಮಗೊಂಡಿವೆ. ಇತ್ತೀಚೆಗೆ  ಲಕ್ಷ್ಮಿ ಹಾಗೂ ಸರಸ್ವತಿ ಚಿತ್ರಮಂದಿರಗಳನ್ನೂ ನೆಲಸಮ ಮಾಡಲಾಗಿತ್ತು.  ಅವುಗಳ ಸಾಲಿಗೆ ಇದೀಗ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸವೆನಿಸಿದೆ.</p>
<p>ಅವಳಿ ಚಿತ್ರಮಂದಿರ ‌ಧರಾಶಾಹಿಯಾಗಿದ್ದನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೈಸೂರಿನಲ್ಲೀಗ ಕೇವಲ ಬೆರಳೆಣಿಕೆಯಷ್ಟು ಚಿತ್ರಮಂದಿರಗಳು ಮಾತ್ರ ಇವೆ.  ಅವುಗಳನ್ನಾದರೂ ಉಳಿಸಿಕೊಳ್ಳಬೇಕು ಎಂಬುದು ಸಿನಿಮಾ ಪ್ರೇಕ್ಷಕರ ಆಶಯವಾಗಿದೆ.</p>
<p>Key words: Sterling, Skyline,  Theaters, history ,  Mysore</p>
<p>The post <a href="https://www.justkannada.in/sterling-skyline-theaters/">ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿದ ಅವಳಿ ಚಿತ್ರಮಂದಿರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡದಲ್ಲೇ ತೀರ್ಪು ನೀಡಿ ಇತಿಹಾಸ ಸೃಷ್ಠಿಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್</title>
		<link>https://www.justkannada.in/high-court-verdict-kannada/</link>
		
		<dc:creator><![CDATA[prashanth]]></dc:creator>
		<pubDate>Fri, 13 Dec 2024 05:00:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[history]]></category>
		<category><![CDATA[justice]]></category>
		<category><![CDATA[Krishna S. Dixit]]></category>
		<category><![CDATA[verdict in Kannada]]></category>
		<guid isPermaLink="false">https://www.justkannada.in/?p=133349</guid>

					<description><![CDATA[<p>ಬೆಂಗಳೂರು,ಡಿಸೆಂಬರ್,13,2024 (www.justkannada.in): ನವೆಂಬರ್ ಬಂತೆಂದರೆ‌ ಎಲ್ಲರೂ ಕನ್ನಡ ಕನ್ನಡ ಎನ್ನುತ್ತಾರೆ. ನವೆಂಬರ್ ಮುಗಿಯುತ್ತಿದ್ದಂತೆ ಬಹುತೇಕರ ಕನ್ನಡ ಪ್ರೇಮ ಕಡಿಮೆಯಾಗುತ್ತದೆ. ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಘೋಷಣೆಗಳು ಮಾತುಗಳು‌‌ ಭಾಷಣಗಳು ಸರ್ವೇ ಸಾಮಾನ್ಯ. ಆದ್ರೆ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಸದ್ದಿಲ್ಲದೆ ಕನ್ನಡದ‌ ಸೇವೆಯನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕನ್ನಡದಲ್ಲೇ‌ ತೀರ್ಪು..! ಹೌದು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಕನ್ನಡ ಭಾಷೆಯಲ್ಲೇ ತೀರ್ಪು ಪ್ರಕಟಿಸಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು [&#8230;]</p>
<p>The post <a href="https://www.justkannada.in/high-court-verdict-kannada/">ಕನ್ನಡದಲ್ಲೇ ತೀರ್ಪು ನೀಡಿ ಇತಿಹಾಸ ಸೃಷ್ಠಿಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,13,2024 (<a href="http://www.justkannada.in">www.justkannada.in</a>):</strong> ನವೆಂಬರ್ ಬಂತೆಂದರೆ‌ ಎಲ್ಲರೂ ಕನ್ನಡ ಕನ್ನಡ ಎನ್ನುತ್ತಾರೆ. ನವೆಂಬರ್ ಮುಗಿಯುತ್ತಿದ್ದಂತೆ ಬಹುತೇಕರ ಕನ್ನಡ ಪ್ರೇಮ ಕಡಿಮೆಯಾಗುತ್ತದೆ. ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಘೋಷಣೆಗಳು ಮಾತುಗಳು‌‌ ಭಾಷಣಗಳು ಸರ್ವೇ ಸಾಮಾನ್ಯ. ಆದ್ರೆ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಸದ್ದಿಲ್ಲದೆ ಕನ್ನಡದ‌ ಸೇವೆಯನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ಕನ್ನಡದಲ್ಲೇ‌ ತೀರ್ಪು..!</strong></p>
<p>ಹೌದು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಕನ್ನಡ ಭಾಷೆಯಲ್ಲೇ ತೀರ್ಪು ಪ್ರಕಟಿಸಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿ ಇತಿಹಾಸ ಸೃಷ್ಟಿಸಿದ್ದರು.</p>
<p>ಕೃಷ್ಣ ಎಸ್.‌ ದೀಕ್ಷಿತ್‌ &amp; ನ್ಯಾ.ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ Vs ಲಿಂಗಣ್ಣ ಮತ್ತು ಇತರರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು ​​​​ ಪುರಸ್ಕರಿಸಿದೆ. ಈ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ನ್ಯಾಯಪೀಠ ಪ್ರಕಟಿಸಿದೆ.</p>
<p>ಇಂದು ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾ.ದೀಕ್ಷಿತ್, &#8220;ನಮ್ಮ ಎಲ್ಲ ತೀರ್ಪುಗಳನ್ನು ಇಂಗ್ಲಿಷ್‌ ನಲ್ಲಿ ನೀಡುತ್ತಿದ್ದೇವೆ. ಅದು ಜನಸಾಮಾನ್ಯರಿಗೆ ಅರ್ಥವಾಗುವುದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಇಂಗ್ಲೆಂಡ್ ದೇಶದಲ್ಲಿ 1730ರವರೆಗೆ ನ್ಯಾಯಾಲಯಗಳ ಎಲ್ಲ ಪ್ರಕ್ರಿಯೆಗಳು ಮತ್ತು ತೀರ್ಪುಗಳು ಲ್ಯಾಟಿನ್ ಭಾಷೆಯಲ್ಲಿ ಇರುತ್ತಿತ್ತು. 1730ರಲ್ಲಿ ನ್ಯಾಯಾಂಗ ಪ್ರಕ್ರಿಯೆ ನಮ್ಮ ಭಾಷೆಯಲ್ಲಿಯೇ ಆಗಬೇಕು ಎಂದು ಶಾಸನ ಜಾರಿ ಮಾಡಿದರು. ಅಂದಿನಿಂದ ಇಲ್ಲಿಯವರೆಗೂ ಇಂಗ್ಲಿಷ್ ಭಾಷೆಯಲ್ಲಿಯೇ ನ್ಯಾಯಾಲಯದ ಪ್ರಕ್ರಿಯೆಗಳು ನಡೆಯುತ್ತಿವೆ&#8221; ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-104725" src="https://www.justkannada.in/wp-content/uploads/2023/03/high-court.jpg" alt="" width="500" height="300" srcset="https://www.justkannada.in/wp-content/uploads/2023/03/high-court.jpg 500w, https://www.justkannada.in/wp-content/uploads/2023/03/high-court-300x180.jpg 300w" sizes="auto, (max-width: 500px) 100vw, 500px" /></p>
<p>&#8220;ನ್ಯಾಯಾಲಯದ ತೀರ್ಪಿನ ಮೂಲ ವಿಷಯಗಳು ಸಾಮಾನ್ಯ ಜನರಿಗೆ ತಿಳಿಯಬೇಕು. ಆದ್ದರಿಂದ ಕನ್ನಡ ಭಾಷೆಯಲ್ಲಿ ತೀರ್ಪು ನೀಡಬೇಕಾದ ಅನಿವಾರ್ಯತೆ ಇದೆ. ನಿನ್ನೆ ಅಂದರೆ ಡಿ.11 ಭಾರತ ಭಾಷಾ ದಿವಸ. ಭಾಷೆಗಳಿಗೆ ಮಾನ್ಯತೆ ನೀಡುವ ದಿನ. ಆದ್ದರಿಂದ, ಡಿ.12 ಕನ್ನಡದಲ್ಲಿ ತೀರ್ಪು ನೀಡುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.</p>
<p>ತೀರ್ಪು ಪ್ರಕಟಿಸಿದ ಬಳಿಕ ಕನ್ನಡ‌ ಭಾಷೆಯ ಮಹತ್ವದ ಬಗ್ಗೆ ನ್ಯಾ.ದೀಕ್ಷಿತ್ ವಿಸ್ತೃತವಾಗಿ ತಿಳಿಸಿದರು. &#8220;ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು&#8221; ಎಂಬ ಆಶಯ ವ್ಯಕ್ತಪಡಿಸಿದರು.</p>
<p>&#8220;ಎಲ್ಲರಿಗೂ ತಿಳಿಯಬೇಕೆನ್ನುವ ಉದ್ದೇಶದಿಂದ ಹಾಗೆ ಮಾಡಲಾಗಿದೆ. ಆದರೆ, ನಮ್ಮಲ್ಲಿ ಕೇಶವಾನಂದ ಭಾರತಿ ತೀರ್ಪು ನಮಗೇ ತಿಳಿಯುವುದಿಲ್ಲ. ವಕೀಲರಿಗೆ ಅದು ತಿಳಿಯಬಹುದು. ಆದೇಶದ ಸಕಾರಣಗಳನ್ನು ಒಳಗೊಂಡ ಭಾಗ ತಿಳಿಯಲಿ, ಬಿಡಲಿ. ಅಂತಿಮ ಭಾಗವನ್ನು ಕನ್ನಡದಲ್ಲಿ ನೀಡಬೇಕು. ಆಗ ದಾವೆದಾರರಿಗೆ ಅರ್ಥವಾಗುತ್ತದೆ ಎಂದು ತಿಳಿಸಿದರು.</p>
<p>ವಿಶೇಷವೆಂದರೆ, ತೀರ್ಪುಗಳನ್ನು ಕೃತಕ ಬುದ್ದಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಬಳಕೆ ಮಾಡಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಈಚೆಗೆ ಆರಂಭಿಸಲಾಗಿದೆ. ಇದರ ಭಾಗವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ಸಿ.ಎಂ.ಜೋಶಿ ನೇತೃತ್ವದಲ್ಲಿ ಕೃತಕ ಬುದ್ದಿಮತ್ತೆ ಬಳಕೆ ಮಾಡಿ ನ್ಯಾಯಾಂಗ ದಾಖಲೆಗಳನ್ನು ಅನುವಾದ ಮಾಡುವ ಸಲಹಾ ಸಮಿತಿಯನ್ನು 2023ರ ಫೆಬ್ರವರಿಯಲ್ಲಿ ರಚಿಸಲಾಗಿದೆ.</p>
<p><strong>ಕನ್ನಡದಲ್ಲಿ ನೀಡಿದ ತೀರ್ಪಿನ ವಿವರ</strong></p>
<p>ತುಮಕೂರಿನ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಪ್ರಕರಣದಲ್ಲಿ ವಿವರಿಸಲಾದ ಕಾರಣಗಳಿಂದಾಗಿ ಈ ಮೇಲ್ಮನವಿಯನ್ನು ಪುರಸ್ಕರಿಸಲಾಗಿದೆ. ಈ ಆದೇಶವನ್ನು ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ನ್ಯಾಯಪೀಠ ಪ್ರಕಟಿಸಿತು.</p>
<p>ಏಕ ಸದಸ್ಯ ನ್ಯಾಯಾಧೀಶರ ಪ್ರಶ್ನಿತ ತೀರ್ಪು ಮತ್ತು ಆದೇಶವನ್ನು ರದ್ದುಗೊಳಿಸಲಾಗಿದೆ. ಪ್ರತಿವಾದಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ಪರಿಣಾಮವಾಗಿ ಟಿಒಎಸ್ ಸಂಖ್ಯೆ 1/2023ರಲ್ಲಿ ಮೇಲ್ಮನವಿದಾರರ ದಾವೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಅದನ್ನು ಕಾನೂನು ರೀತ್ಯಾ ವಿಚಾರಣೆ ಮತ್ತು ವಿಲೇವಾರಿ ಮಾಡಬೇಕಾಗುತ್ತದೆ. ಯಾರೂ ವೆಚ್ಚವನ್ನು ಭರಿಸುವಂತಿಲ್ಲ ಎಂದು ಕೋರ್ಟ್‌ ಆದೇಶದಲ್ಲಿ ತಿಳಿಸಲಾಗಿದೆ.</p>
<p>ಈ ಮೂಲಕ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಹತ್ವದ ಹೆಜ್ಜೆ‌ ಇಟ್ಟಿದ್ದಾರೆ. ಹೀಗಾಗಲೇ ಅವರು ನೀಡಿರುವ ಕೆಲವು ತೀರ್ಪುಗಳು ನಮ್ಮ ಕಲೆ ಸಂಸ್ಕೃತಿಯನ್ನು ನೆನಪಿಸುವ ತೀರ್ಪುಗಳಾಗಿದ್ದು ಇದೀಗ ಕನ್ನಡದಲ್ಲೇ ತೀರ್ಪು ನೀಡಿರುವುದು ಅವರ ಮೇಲಿನ ಗೌರವವನ್ನು ಇಮ್ಮಡಿಗೊಳಿಸಿದೆ. ಆಡು ಮುಟ್ಟದ ಸೊಪ್ಪಿಲ್ಲ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ರಿಗೆ ತಿಳಿಯದ ಯಾವುದೇ ವಿಚಾರಗಳಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಕನ್ನಡಂಬೆಯ ಹೆಮ್ಮೆಯ ಪುತ್ರ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ರಿಗೆ ಲಾಗೈಡ್ ಬಳಗದಿಂದ ಹೃದಯಪೂರ್ವಕ ಕೃತಜ್ಞತೆಗಳು.</p>
<p>Key words: Justice, Krishna S. Dixit, history, verdict in Kannada</p>
<p>The post <a href="https://www.justkannada.in/high-court-verdict-kannada/">ಕನ್ನಡದಲ್ಲೇ ತೀರ್ಪು ನೀಡಿ ಇತಿಹಾಸ ಸೃಷ್ಠಿಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಮೈಸೂರಿನ ಬಾಲಕಿ.</title>
		<link>https://www.justkannada.in/mysore-girl-limca-book-of-records-created-history/</link>
		
		<dc:creator><![CDATA[prashanth]]></dc:creator>
		<pubDate>Sat, 16 Mar 2024 06:35:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[created]]></category>
		<category><![CDATA[history]]></category>
		<category><![CDATA[Mysore - girl - 'Limca Book of Records]]></category>
		<guid isPermaLink="false">https://www.justkannada.in/?p=120870</guid>

					<description><![CDATA[<p>ಮೈಸೂರು,ಮಾರ್ಚ್,16,2024(www.justkannada.in):  ಅತ್ಯಂತ ಕಿರಿಯ ವಯಸ್ಸಿನ ವುಶು ರಾಷ್ಟ್ರೀಯ ಪದಕ ವಿಜೇತೆಯಾಗಿ, ಮೈಸೂರಿನ ಉದಯೋನ್ಮುಖ ಕ್ರೀಡಾ ತಾರೆ ಪ್ರಣತಿ.ಜಿ, ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅನ್ನು ಪ್ರವೇಶಿಸುವ ಮೂಲಕ ವುಶು ಮಾರ್ಷಲ್ ಆರ್ಟ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾಳೆ. ಕಳೆದ ಒಂದುವರೆ ವರ್ಷಗಳಿಂದ ಈ ಆಯ್ಕೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿತ್ತು.  ಗಿನ್ನಿಸ್  ಬುಕ್ ಆಫ್ ರೆಕಾರ್ಡ್ಸ್‌ನ ಭಾರತೀಯ ಸಮಾನವಾದ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ (LBR), ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತೀಯರ ನಿಜವಾದ ಅತ್ಯುತ್ತಮ ಸಾಧನೆಗಳನ್ನು ಗುರುತಿಸುತ್ತದೆ. ಈ [&#8230;]</p>
<p>The post <a href="https://www.justkannada.in/mysore-girl-limca-book-of-records-created-history/">‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಮೈಸೂರಿನ ಬಾಲಕಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,16,2024(<a href="http://www.justkannada.in">www.justkannada.in</a>):</strong>  ಅತ್ಯಂತ ಕಿರಿಯ ವಯಸ್ಸಿನ ವುಶು ರಾಷ್ಟ್ರೀಯ ಪದಕ ವಿಜೇತೆಯಾಗಿ, ಮೈಸೂರಿನ ಉದಯೋನ್ಮುಖ ಕ್ರೀಡಾ ತಾರೆ ಪ್ರಣತಿ.ಜಿ, ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅನ್ನು ಪ್ರವೇಶಿಸುವ ಮೂಲಕ ವುಶು ಮಾರ್ಷಲ್ ಆರ್ಟ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾಳೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳೆದ ಒಂದುವರೆ ವರ್ಷಗಳಿಂದ ಈ ಆಯ್ಕೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿತ್ತು.  ಗಿನ್ನಿಸ್  ಬುಕ್ ಆಫ್ ರೆಕಾರ್ಡ್ಸ್‌ನ ಭಾರತೀಯ ಸಮಾನವಾದ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ (LBR), ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತೀಯರ ನಿಜವಾದ ಅತ್ಯುತ್ತಮ ಸಾಧನೆಗಳನ್ನು ಗುರುತಿಸುತ್ತದೆ.</p>
<p>ಈ ಮೊದಲು ಪ್ರಣತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾಸ್ ವರ್ಡ್ ರೆಕಾರ್ಡ್ಸ್  ಮತ್ತು ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಗಳಲ್ಲಿ ಸ್ಥಾನ ಪಡೆದಿದ್ದಾಳೆ. ಪದಕ ವಿಜೇತರಲ್ಲಿ ಯಾರೂ 11 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಲ್ಲದ ಕಾರಣ ಪ್ರಣತಿಯನ್ನು ಭಾರತದ ಅತ್ಯಂತ ಕಿರಿಯ ವಯಸ್ಸಿನ ಪದಕ ವಿಜೇತೆ ಎಂದು ಗುರುತಿಸಲಾಗಿದೆ. <img loading="lazy" decoding="async" class="aligncenter size-full wp-image-120871" src="https://www.justkannada.in/wp-content/uploads/2024/03/limka.jpg" alt="" width="500" height="750" srcset="https://www.justkannada.in/wp-content/uploads/2024/03/limka.jpg 500w, https://www.justkannada.in/wp-content/uploads/2024/03/limka-200x300.jpg 200w, https://www.justkannada.in/wp-content/uploads/2024/03/limka-150x225.jpg 150w, https://www.justkannada.in/wp-content/uploads/2024/03/limka-300x450.jpg 300w, https://www.justkannada.in/wp-content/uploads/2024/03/limka-280x420.jpg 280w" sizes="auto, (max-width: 500px) 100vw, 500px" /></p>
<p>ರಾಷ್ಟ್ರೀಯ ಪದಕವನ್ನು ಪಡೆದಾಗ ಪ್ರಣತಿಗೆ ಕೇವಲ 7 ವರ್ಷ,  2022ರಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದ ವುಶು ಸಬ್ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ತನಗಿಂತ ಹಿರಿಯ ಕ್ರೀಡಾಪಟುಗಳ ಜೊತೆ ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದು ಈ ಸಾಧನೆಯನ್ನು ಮಾಡಿದ್ದಾಳೆ.</p>
<p>Key words: Mysore &#8211; girl &#8211; &#8216;Limca Book of Records-created -history.</p>
<p>The post <a href="https://www.justkannada.in/mysore-girl-limca-book-of-records-created-history/">‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಮೈಸೂರಿನ ಬಾಲಕಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> IPL ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್: 24.75 ಕೋಟಿ ರೂ. ಕೊಟ್ಟು ಖರೀದಿಸಿದ ಕೆಕೆಆರ್.</title>
		<link>https://www.justkannada.in/mitchell-starc-sold-highest-amount-ipl-history/</link>
		
		<dc:creator><![CDATA[prashanth]]></dc:creator>
		<pubDate>Tue, 19 Dec 2023 10:52:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[amount]]></category>
		<category><![CDATA[highest]]></category>
		<category><![CDATA[history]]></category>
		<category><![CDATA[IPL]]></category>
		<category><![CDATA[Mitchell Starc-sold]]></category>
		<guid isPermaLink="false">https://www.justkannada.in/?p=116856</guid>

					<description><![CDATA[<p>ದುಬೈ,ಡಿಸೆಂಬರ್,19,2023(www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ಇಂದು ನಡೆಯುತ್ತಿದ್ದು ಐಪಿಎಲ್ ಇತಿಹಾಸದಲ್ಲೇ  ಆಸ್ಟ್ರೇಲಿಯಾ ತಂಡದ ಬೌಲರ್ ಮಿಚೆಲ್ ಸ್ಟಾರ್ಕ್ ಅತಿ ಹೆಚ್ಚು ಮೊತ್ತಕ್ಕೆ ಖರೀದಿಯಾಗಿದ್ದಾರೆ. ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಸ್ಟಾರ್ಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬರೊಬ್ಬರಿ 24.75 ಕೋಟಿ ರೂ.ಗೆ ಖರೀದಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ಯಾಟ್ ಕಮಿನ್ಸ್ ಅವರನ್ನ ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ ಕೊಟ್ಟು ಖರೀದಿಸಿದೆ.  ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಮೊತ್ತಕ್ಕೆ ಸೇಲ್ [&#8230;]</p>
<p>The post <a href="https://www.justkannada.in/mitchell-starc-sold-highest-amount-ipl-history/"> IPL ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್: 24.75 ಕೋಟಿ ರೂ. ಕೊಟ್ಟು ಖರೀದಿಸಿದ ಕೆಕೆಆರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದುಬೈ,ಡಿಸೆಂಬರ್,19,2023(<a href="http://www.justkannada.in">www.justkannada.in</a>):</strong> ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ಇಂದು ನಡೆಯುತ್ತಿದ್ದು ಐಪಿಎಲ್ ಇತಿಹಾಸದಲ್ಲೇ  ಆಸ್ಟ್ರೇಲಿಯಾ ತಂಡದ ಬೌಲರ್ ಮಿಚೆಲ್ ಸ್ಟಾರ್ಕ್ ಅತಿ ಹೆಚ್ಚು ಮೊತ್ತಕ್ಕೆ ಖರೀದಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಸ್ಟಾರ್ಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬರೊಬ್ಬರಿ 24.75 ಕೋಟಿ ರೂ.ಗೆ ಖರೀದಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ಯಾಟ್ ಕಮಿನ್ಸ್ ಅವರನ್ನ ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ ಕೊಟ್ಟು ಖರೀದಿಸಿದೆ.  ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರ ಎಂಬ ಹೆಗ್ಗಳಿಕೆಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದರು. ನಂತರ ನಡೆದ  ಹರಾಜು ಪ್ರಕ್ರಿಯೆಯಲ್ಲಿ ಇದೀಗ ಆಸ್ಟ್ರೇಲಿಯಾ ಬೌಲರ್ ಮಿಚೆಲ್ ಸ್ಟಾರ್ಕ್ 24 ಕೋಟಿ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ದುಬಾರಿ ಮೊತ್ತಕ್ಕೆ ಖರೀದಿಯಾದ ಆಟಗಾರನಾಗಿದ್ದಾರೆ.<img loading="lazy" decoding="async" class="aligncenter size-full wp-image-116857" src="https://www.justkannada.in/wp-content/uploads/2023/12/starc.jpg" alt="" width="500" height="281" srcset="https://www.justkannada.in/wp-content/uploads/2023/12/starc.jpg 500w, https://www.justkannada.in/wp-content/uploads/2023/12/starc-300x169.jpg 300w" sizes="auto, (max-width: 500px) 100vw, 500px" /></p>
<p>ಇನ್ನು ವಿಂಡೀಸ್ ಮಾರಕ ವೇಗಿ ಅಲ್ಜಾರಿ ಜೋಸೆಫ್ (1 ಕೋಟಿ ಮೂಲಬೆಲೆ) ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೇಂಟ್ಸ್, ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಂದೆಬಂತು. ಇವರು ಅಂತಿಮವಾಗಿ 11.50 ಕೋಟಿಗೆ ಆರ್​ಸಿಬಿ ಪಾಲಾದರು.</p>
<p>2 ಕೋಟಿ ಮೂಲಬೆಲೆಯ ಉಮೇಶ್ ಯಾದವ್ ಖರೀದಿಗೆ ಗುಜರಾತ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಮುಂದೆಬಂತು. ಅಂತಿಮವಾಗಿ ಯಾದವ್ 5.80 ಕೋಟಿಗೆ ಗುಜರಾತ್ ಪಾಲಾದರು.</p>
<p>50 ಲಕ್ಷ ಮೂಲಬೆಲೆ ಹೊಂದಿದ್ದ ಶಿವಂ ಮಾವಿ ಖರೀದಿಗೆ ಲಕ್ನೋ ಸೂಪರ್ ಜೇಂಟ್ಸ್ ಮತ್ತು ಆರ್​ಸಿಬಿ ನಡುವೆ ಕಠಿಣ ಪೈಪೋಟಿ ನಡೆಯಿತು. ಅಂತಿಮವಾಗಿ ಇವರು ಅಚ್ಚರಿ ಎಂಬಂತೆ 6.40 ಕೋಟಿಗೆ ಲಕ್ನೋ ಫ್ರಾಂಚೈಸಿ ಪಾಲಾಗಿದ್ದಾರೆ.</p>
<p>ದ. ಆಫ್ರಿಕಾದ ಜೆರಾಲ್ಡ್ ಕೋಟ್ಝಿ (2 ಕೋಟಿ ಮೂಲಬೆಲೆ) ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಂದೆಬಂತು. ಇವರು 5 ಕೋಟಿಗೆ ಮುಂಬೈ ಪಾಲಾಗಿದ್ದಾರೆ.</p>
<p>ಆರ್​ಸಿಬಿ ಮಾಜಿ ಆಟಗಾರ ಹರ್ಷಲ್ ಪಟೇಲ್  ಖರೀದಿಗೆ ಗುಜರಾತ್, ಲಕ್ನೋ ಮತ್ತು ಪಂಜಾಬ್ ಮುಂದೆ ಬಂತು. ಕಠಿಣ ಪೈಪೋಟಿಯ ನಡುವೆ ಇವರು ಅಂತಿಮವಾಗಿ ಬರೋಬ್ಬರಿ 11.75 ಕೋಟಿಗೆ ಪಂಜಾಬ್ ಪಾಲಾಗಿದ್ದಾರೆ.</p>
<p>1 ಕೋಟಿ ಮೂಲಬೆಲೆಯೊಂದಿಗೆ ಕಾಣಿಸಿಕೊಂಡ ನ್ಯೂಝಿಲೆಂಡ್ ಆಲ್ರೌಂಡರ್ ಡೇರಿಲ್ ಮಿಚೆಲ್ ಖರೀದಿಗೆ ಡೆಲ್ಲಿ, ಚೆನ್ನೈ ಮತ್ತು ಪಂಜಾಬ್ ನಡುವೆ ಕಾಳಗ ನಡೆಯಿತು. ಕೊನೆಯಲ್ಲಿ ಇವರು 14 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.</p>
<p>ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದಾರೆ.</p>
<p>ಟೀಮ್ ಇಂಡಿಯಾ ಆಲ್ರೌಂಡರ್ ಶಾರ್ದೂಲ್ ಥಾಕೂರ್ (2 ಕೋಟಿ ಮೂಲಬೆಲೆ) ಖರೀದಿಗೆ ಸಿಎಸ್ ​ಕೆ ಮತ್ತು ಹೈದರಾಬಾದ್ ನಡುವೆ ಪೈಪೋಟಿ ಏರ್ಪಟಿತು. ಇವರು 4 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.</p>
<p>Key words: Mitchell Starc-sold – highest- amount – IPL- history</p>
<p>The post <a href="https://www.justkannada.in/mitchell-starc-sold-highest-amount-ipl-history/"> IPL ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್: 24.75 ಕೋಟಿ ರೂ. ಕೊಟ್ಟು ಖರೀದಿಸಿದ ಕೆಕೆಆರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>IPL ಇತಿಹಾಸದಲ್ಲೇ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಪ್ಯಾಟ್ ಕಮಿನ್ಸ್: ಈವರೆಗೆ ಖರೀದಿಯಾದ ಆಟಗಾರರ ಪಟ್ಟಿ ಹೀಗಿದೆ..</title>
		<link>https://www.justkannada.in/pat-cummins-sold-highest-amount-ipl-history/</link>
		
		<dc:creator><![CDATA[prashanth]]></dc:creator>
		<pubDate>Tue, 19 Dec 2023 09:39:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[amount]]></category>
		<category><![CDATA[history]]></category>
		<category><![CDATA[IPL]]></category>
		<category><![CDATA[Pat Cummins -sold – highest]]></category>
		<guid isPermaLink="false">https://www.justkannada.in/?p=116851</guid>

					<description><![CDATA[<p>ದುಬೈ,ಡಿಸೆಂಬರ್,19,2023(www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ಇಂದು ನಡೆಯುತ್ತಿದ್ದು ಐಪಿಎಲ್ ಇತಿಹಾಸದಲ್ಲೇ  ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅತಿ ಹೆಚ್ಚು ಮೊತ್ತಕ್ಕೆ ಖರೀದಿಯಾಗಿದ್ದಾರೆ. 2 ಕೋಟಿ ಮೂಲಬೆಲೆಯ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಪ್ಯಾಟ್ ಕಮಿನ್ಸ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪೈಪೋಟಿ ನಡೆಸಿದವು. ಪ್ಯಾಟ್ ಅಂತಿಮವಾಗಿ ಬರೋಬ್ಬರಿ 20.50 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ಪಾಲಾದರು. ಆಸ್ಟ್ರೇಲಿಯಾದ ವಿಶ್ವಕಪ್ [&#8230;]</p>
<p>The post <a href="https://www.justkannada.in/pat-cummins-sold-highest-amount-ipl-history/">IPL ಇತಿಹಾಸದಲ್ಲೇ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಪ್ಯಾಟ್ ಕಮಿನ್ಸ್: ಈವರೆಗೆ ಖರೀದಿಯಾದ ಆಟಗಾರರ ಪಟ್ಟಿ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದುಬೈ,ಡಿಸೆಂಬರ್,19,2023(<a href="http://www.justkannada.in">www.justkannada.in</a>):</strong> ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ಇಂದು ನಡೆಯುತ್ತಿದ್ದು ಐಪಿಎಲ್ ಇತಿಹಾಸದಲ್ಲೇ  ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅತಿ ಹೆಚ್ಚು ಮೊತ್ತಕ್ಕೆ ಖರೀದಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>2 ಕೋಟಿ ಮೂಲಬೆಲೆಯ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಪ್ಯಾಟ್ ಕಮಿನ್ಸ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪೈಪೋಟಿ ನಡೆಸಿದವು. ಪ್ಯಾಟ್ ಅಂತಿಮವಾಗಿ ಬರೋಬ್ಬರಿ 20.50 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ಪಾಲಾದರು.</p>
<p>ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನ ಸನ್ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ.ಗೆ ಖರೀದಿಸಿದೆ.</p>
<p>ಇನ್ನು ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದಾರೆ.</p>
<p>ಟೀಮ್ ಇಂಡಿಯಾ ಆಲ್ರೌಂಡರ್ ಶಾರ್ದೂಲ್ ಥಾಕೂರ್ (2 ಕೋಟಿ ಮೂಲಬೆಲೆ) ಖರೀದಿಗೆ ಸಿಎಸ್ ​ಕೆ ಮತ್ತು ಹೈದರಾಬಾದ್ ನಡುವೆ ಪೈಪೋಟಿ ಏರ್ಪಟಿತು. ಇವರು 4 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.<img loading="lazy" decoding="async" class="aligncenter size-full wp-image-116852" src="https://www.justkannada.in/wp-content/uploads/2023/12/IPL.webp" alt="" width="500" height="281" srcset="https://www.justkannada.in/wp-content/uploads/2023/12/IPL.webp 500w, https://www.justkannada.in/wp-content/uploads/2023/12/IPL-300x169.webp 300w" sizes="auto, (max-width: 500px) 100vw, 500px" /></p>
<p>ದ. ಆಫ್ರಿಕಾದ ಜೆರಾಲ್ಡ್ ಕೋಟ್ಝಿ (2 ಕೋಟಿ ಮೂಲಬೆಲೆ) ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಂದೆಬಂತು. ಇವರು 5 ಕೋಟಿಗೆ ಮುಂಬೈ ಪಾಲಾಗಿದ್ದಾರೆ.</p>
<p>ಆರ್​ಸಿಬಿ ಮಾಜಿ ಆಟಗಾರ ಹರ್ಷಲ್ ಪಟೇಲ್  ಖರೀದಿಗೆ ಗುಜರಾತ್, ಲಕ್ನೋ ಮತ್ತು ಪಂಜಾಬ್ ಮುಂದೆ ಬಂತು. ಕಠಿಣ ಪೈಪೋಟಿಯ ನಡುವೆ ಇವರು ಅಂತಿಮವಾಗಿ ಬರೋಬ್ಬರಿ 11.75 ಕೋಟಿಗೆ ಪಂಜಾಬ್ ಪಾಲಾಗಿದ್ದಾರೆ.</p>
<p>1 ಕೋಟಿ ಮೂಲಬೆಲೆಯೊಂದಿಗೆ ಕಾಣಿಸಿಕೊಂಡ ನ್ಯೂಝಿಲೆಂಡ್ ಆಲ್ರೌಂಡರ್ ಡೇರಿಲ್ ಮಿಚೆಲ್ ಖರೀದಿಗೆ ಡೆಲ್ಲಿ, ಚೆನ್ನೈ ಮತ್ತು ಪಂಜಾಬ್ ನಡುವೆ ಕಾಳಗ ನಡೆಯಿತು. ಕೊನೆಯಲ್ಲಿ ಇವರು 14 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.</p>
<p>Key words: Pat Cummins -sold – highest- amount – IPL- history</p>
<p>The post <a href="https://www.justkannada.in/pat-cummins-sold-highest-amount-ipl-history/">IPL ಇತಿಹಾಸದಲ್ಲೇ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಪ್ಯಾಟ್ ಕಮಿನ್ಸ್: ಈವರೆಗೆ ಖರೀದಿಯಾದ ಆಟಗಾರರ ಪಟ್ಟಿ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು.</title>
		<link>https://www.justkannada.in/mysore-lakshmi-talkies-history-vacated/</link>
		
		<dc:creator><![CDATA[JK Desk]]></dc:creator>
		<pubDate>Tue, 14 Mar 2023 11:02:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[history]]></category>
		<category><![CDATA[Lakshmi Talkies]]></category>
		<category><![CDATA[Mysore.]]></category>
		<category><![CDATA[vacated.]]></category>
		<guid isPermaLink="false">https://www.justkannada.in/?p=104826</guid>

					<description><![CDATA[<p>ಮೈಸೂರು,ಮಾರ್ಚ್,14,2023(www.justkannada.in): ಆಧುನಿಕತೆ ಭರಾಟೆಯಲ್ಲಿ ಮೈಸೂರಿನ   ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ನಗರದ ಬಹುತೇಕ  ಚಿತ್ರಮಂದಿರಗಳು ಅಳಿವಿನ ಅಂಚಿನಲ್ಲಿವೆ.  ಅಂತೆಯೇ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು ಕಾರ್ಯಾಚರಣೆ ಆರಂಭವಾಗಿದೆ. ಅಂಗೈಯಲ್ಲೇ ಸಿನಿಮಾ ನೋಡುವ ಕಾಲ ಬಂದ ನಂತರ ಸಿನಿಪ್ರಿಯರು ಸಿನಿಮಾ ಥಿಯೇಟರ್ ಗಳತ್ತ ಬರುವುದನ್ನ ಕಡಿಮೆ ಮಾಡಿದ್ದು, ಮೈಸೂರಿನಲ್ಲ  ಒಂದೊಂದಾಗಿ ಚಿತ್ರಮಂದಿರಗಳು ಬಾಗಿಲು ಮುಚ್ಚಿ ಅವನತಿಯತ್ತ ಸಾಗಿತ್ತಿವೆ. ಈಗಾಗಲೇ  ಶಾಂತಲ, ನಾಗರಾಜ, ಲಕ್ಷ್ಮಿ, ತಿಬ್ಬಾದೇವಿ ಸೇರಿದಂತೆ ನಗರದ ಹತ್ತಾರು ಚಲನಚಿತ್ರ ಮಂದಿರ ಬಾಗಿಲು [&#8230;]</p>
<p>The post <a href="https://www.justkannada.in/mysore-lakshmi-talkies-history-vacated/">ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,14,2023(<a href="http://www.justkannada.in">www.justkannada.in</a>):</strong> ಆಧುನಿಕತೆ ಭರಾಟೆಯಲ್ಲಿ ಮೈಸೂರಿನ   ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ನಗರದ ಬಹುತೇಕ  ಚಿತ್ರಮಂದಿರಗಳು ಅಳಿವಿನ ಅಂಚಿನಲ್ಲಿವೆ.  ಅಂತೆಯೇ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು ಕಾರ್ಯಾಚರಣೆ ಆರಂಭವಾಗಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಅಂಗೈಯಲ್ಲೇ ಸಿನಿಮಾ ನೋಡುವ ಕಾಲ ಬಂದ ನಂತರ ಸಿನಿಪ್ರಿಯರು ಸಿನಿಮಾ ಥಿಯೇಟರ್ ಗಳತ್ತ ಬರುವುದನ್ನ ಕಡಿಮೆ ಮಾಡಿದ್ದು, ಮೈಸೂರಿನಲ್ಲ  ಒಂದೊಂದಾಗಿ ಚಿತ್ರಮಂದಿರಗಳು ಬಾಗಿಲು ಮುಚ್ಚಿ ಅವನತಿಯತ್ತ ಸಾಗಿತ್ತಿವೆ. ಈಗಾಗಲೇ  ಶಾಂತಲ, ನಾಗರಾಜ, ಲಕ್ಷ್ಮಿ, ತಿಬ್ಬಾದೇವಿ ಸೇರಿದಂತೆ ನಗರದ ಹತ್ತಾರು ಚಲನಚಿತ್ರ ಮಂದಿರ ಬಾಗಿಲು ಮುಚ್ಚಿವೆ.<img loading="lazy" decoding="async" class="aligncenter size-medium wp-image-104827" src="https://www.justkannada.in/wp-content/uploads/2023/03/lakshmi-300x199.jpg" alt="" width="300" height="199" srcset="https://www.justkannada.in/wp-content/uploads/2023/03/lakshmi-300x199.jpg 300w, https://www.justkannada.in/wp-content/uploads/2023/03/lakshmi.jpg 500w" sizes="auto, (max-width: 300px) 100vw, 300px" /></p>
<p>ಈಗ ಅದೇ ಸಾಲಿಗೆ ಲಕ್ಷ್ಮಿ ಟಾಕೀಸ್  ಸೇರಿದ್ದು 75 ವರ್ಷಗಳ ಹಳೆಯದಾದ ಲಕ್ಷ್ಮಿ ಟಾಕೀಸ್ ಅನ್ನು ತೆರವುಗೊಳಿಸಲಾಗುತ್ತಿದೆ.  ಲಕ್ಷ್ಮಿ ಟಾಕೀಸ್ ನಗರದ ಹೃದಯ ಭಾಗದಲ್ಲಿದ್ದು ಒಂದು ಕಾಲದ ಪ್ರಸಿದ್ದ ಸಿನಿಮಾ ಮಂದಿರವಾಗಿತ್ತು. ಇಂದಿನಿಂದ ಲಕ್ಷ್ಮಿ ಥಿಯೇಟರ್ ತೆರವು ಕಾರ್ಯ ನಡೆಯುತ್ತಿದೆ . ಲಕ್ಷ್ಮಿ ಟಾಕೀಸ್ ಅನ್ನ ಮಾಲೀಕರು ಬೆಂಗಳೂರು ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದು, ಹಳೇ ಕಟ್ಟಡ ಕೆಡವಿ ಹೊಸದಾಗಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ಇನ್ನು ಬೆರಳೆಣಿಕೆಯಷ್ಟು ಚಿತ್ರಮಂದಿರಗಳು ಮಾತ್ರ ಉಳಿದಿವೆ.</p>
<p>Key words: Mysore-Lakshmi Talkies- &#8211; history &#8211; vacated.</p>
<p>The post <a href="https://www.justkannada.in/mysore-lakshmi-talkies-history-vacated/">ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಾರತೀಯ ದೃಷ್ಟಿಕೋನದಲ್ಲಿ ಇತಿಹಾಸ ನೋಡಬೇಕು- ರಾಜವಂಶಸ್ಥ ಯದುವೀರ್.</title>
		<link>https://www.justkannada.in/mysore-university-indian-history-yaduveer/</link>
		
		<dc:creator><![CDATA[JK Desk]]></dc:creator>
		<pubDate>Sat, 18 Jun 2022 08:40:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[history]]></category>
		<category><![CDATA[Indian]]></category>
		<category><![CDATA[Mysore University]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=91709</guid>

					<description><![CDATA[<p>ಮೈಸೂರು.ಜೂನ್, 18,2022(www.justkannada.in):  ನಮ್ಮ ಇತಿಹಾಸವನ್ನು ಭಾರತೀಯ ದೃಷ್ಟಿಯಲ್ಲಿ ನೋಡಬೇಕಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮಾನಸ ಗಂಗೋತ್ರಿಯ‌ ವಿಜ್ಞಾನ ಭವನದಲ್ಲಿ ಪ್ರಜ್ಞಾಪ್ರವಾಹ ಸಮ್ಮೇಳನದ ಅಂಗವಾಗಿ‌ ಪ್ರಾಚೀನ ಭಾರತದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಶಿಕ್ಷಣ ಶುರುವಾಗುವುದೇ ಅಲೆಕ್ಸಾಂಡರ್ ನಿಂದ.‌ ನಂತರ ಚಂದ್ರಗುಪ್ತ ಮೌರ್ಯ ಬಗ್ಗೆ ತಿಳಿದುಕೊಳ್ಳುತ್ತೇವೆ. ವೇದಿಕ್ ಬಗ್ಗೆ ಏನು ಹೇಳಿಕೊಡುತ್ತಿಲ್ಲ. ನಮ್ಮ ದೃಷ್ಟಿಕೋನ ಪಶ್ಚಿಮದವರಂತೆ ಇದೆ. ಆದರೆ, ನಾವು ಭಾರತೀಯರಂತೆ [&#8230;]</p>
<p>The post <a href="https://www.justkannada.in/mysore-university-indian-history-yaduveer/">ಭಾರತೀಯ ದೃಷ್ಟಿಕೋನದಲ್ಲಿ ಇತಿಹಾಸ ನೋಡಬೇಕು- ರಾಜವಂಶಸ್ಥ ಯದುವೀರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು.ಜೂನ್, 18,2022(<a href="http://www.justkannada.in">www.justkannada.in</a>):</strong>  ನಮ್ಮ ಇತಿಹಾಸವನ್ನು ಭಾರತೀಯ ದೃಷ್ಟಿಯಲ್ಲಿ ನೋಡಬೇಕಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮಾನಸ ಗಂಗೋತ್ರಿಯ‌ ವಿಜ್ಞಾನ ಭವನದಲ್ಲಿ ಪ್ರಜ್ಞಾಪ್ರವಾಹ ಸಮ್ಮೇಳನದ ಅಂಗವಾಗಿ‌ ಪ್ರಾಚೀನ ಭಾರತದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.</p>
<p>ನಮ್ಮ ಶಿಕ್ಷಣ ಶುರುವಾಗುವುದೇ ಅಲೆಕ್ಸಾಂಡರ್ ನಿಂದ.‌ ನಂತರ ಚಂದ್ರಗುಪ್ತ ಮೌರ್ಯ ಬಗ್ಗೆ ತಿಳಿದುಕೊಳ್ಳುತ್ತೇವೆ. ವೇದಿಕ್ ಬಗ್ಗೆ ಏನು ಹೇಳಿಕೊಡುತ್ತಿಲ್ಲ. ನಮ್ಮ ದೃಷ್ಟಿಕೋನ ಪಶ್ಚಿಮದವರಂತೆ ಇದೆ. ಆದರೆ, ನಾವು ಭಾರತೀಯರಂತೆ ಯೋಚಿಸಬೇಕಿದೆ. ವೇದದಲ್ಲಿ ಪ್ರಕೃತಿಯನ್ನು ಹೇಗೆ ಕಾಣಬೇಕೆಂಬ ಸಂಗತಿ ಇದೆ. ಮಳೆ ಬರಲು ಕೆಲವೊಂದು ಯಜ್ಞ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ವಿಜ್ಞಾನ, ತಂತ್ರಜ್ಞಾನ ಪ್ರಾಚೀನ ಕಾಲದಿಂದಲೂ ಬಂದಿದೆ . ಇದು ಶ್ಲಾಘನೀಯ ಕೆಲಸ ಎಂದರು.</p>
<p>ನಮ್ಮ ಇತಿಹಾಸವನ್ನು ಭಾರತೀಯ ದೃಷ್ಟಿಕೋನದಿಂದ ಇತಿಹಾಸ ನೋಡಬೇಕು. ಜಪಾನ್ ದೇಶಕ್ಕೆ ಅವರದೆ ಸಂಸ್ಕತಿ ಉಳಿಸಿಕೊಂಡಿದೆ. ಹಾಗಾಗಿ ಇದು ಮುಂದುವರಿದ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಅದೇ ರೀತಿ ನಾವು ಮುಂದುವರಿಯಬೇಕು. ಬೇರೆ ದೇಶಗಳಿಂದ ಒಳ್ಳೆಯದು ಸ್ವೀಕರಿಸೋಣ. ನಮ್ಮತನ ಉಳಿಸಿಕೊಳ್ಳೋಣ ಎಂದರು.</p>
<p>ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನವು ನಮ್ಮ ದೈನಂದಿನ ಜೀವನದ ಪ್ರಮುಖ ಭಾಗಗಳಾಗಿವೆ. ಭಾರತದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನೆ ಪ್ರಾಚೀನ ಕಾಲದಿಂದಲೂ ಪರಿಚಿತವಾದ ಕ್ಷೇತ್ರಗಳೇ ಆಗಿದೆ. ಪಾಶ್ಚಾತ್ಯರ ಸಂಪರ್ಕದಿಂದ ಅವುಗಳ ಹೆಸರು. ವಿಮರ್ಶೆ ಇತ್ಯಾದಿಗಳು ಬೇರೆ ಬೇರೆ ದೃಷ್ಟಿಕೋನಗಳಲ್ಲಿ ಬೆಳಕಿಗೆ ಬಂದಿರಬಹುದು.‌ ಆದರೆ ಆ ದಿಸೆಯಲ್ಲಿ ಪ್ರಾಚೀನ ಭಾರತದ ಋಷಿ ಮುನಿಗಳ ಕಾಲದಿಂದಲೂ, ಅಗ್ರಸ್ಥಾನದಲ್ಲಿದೆ ಎಂದು ಹೇಳಬಹುದು. ಆ ಕೀರ್ತಿ ಈಗಲೂ ಕೆಲವು ಕ್ಷೇತ್ರಗಳಲ್ಲಿ ನಮ್ಮದಾಗಿಯೇ ಉಳಿದುಕೊಂಡಿದೆ ಎಂದು ಹೇಳಿದರು.</p>
<p>ನಮ್ಮಲ್ಲಿ ಇಂದು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಸುಮಾರು 20 ಸಂಶೋಧನಾ ಕೇಂದ್ರಗಳಿವೆ ಎಂದು ಅಂದಾಜು, ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಹಕರಿಸುತ್ತಿವೆ. ನಮ್ಮ ದೇಶದ ತಂತ್ರಜ್ಞಾನದ ನಿಲುವು ಹಾಗೂ ತತ್ವಗಳು ಉತ್ತಮ ಯೋಜನೆಗಳ ತಳಹದಿಯಲ್ಲಿ ಸಾಗಿವೆ.</p>
<p>ವ್ಯವಸಾಯದ ಕ್ಷೇತ್ರದಲ್ಲಿ ನಮ್ಮ ವೈಜಾನಿಕ ಮತ್ತು ತಾಂತ್ರಿಕ ಸಂಶೋಧನೆಗಳ ಪರಿಣಾಮವಾಗಿ ಇಂದು ನಾವು, ಅಹಾರ ಧಾನ್ಯಗಳಲ್ಲಿ ಸ್ವಾವಲಂಬಿಗಳೂ ಮತ್ತು ಸ್ವಪರಿಪೂರ್ಣರೂ ಆಗಿದ್ದೇವೆ. ನಾವು ಬರಗಾಲ, ಪ್ರವಾಹದಂತಹ ಪ್ರಕೃತಿ ವಿಕೋಪಗಳ ಸಮಯದಲ್ಲೂ ಕಂಗೆಡದಂತೆ ಅವುಗಳನ್ನು ಎದುರಿಸುವಷ್ಟು ಆಹಾರ ಧಾನ್ಯ ಸಂಗ್ರಹದಲ್ಲಿ ಸಮರ್ಥರಾಗಿದ್ದೇವೆ ಎಂದರು.</p>
<p>ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ರಮೇಶ್, ಪ್ರಜ್ಞಾ ಪ್ರವಾಹ ಕ್ಷೇತ್ರಿಯ ಸಂಯೋಜಕ ರಘುನಂದನ್, ಪ್ರದೀಪ್, ಹರ್ಷವರ್ಧನ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>
<p>Key words: mysore university- Indian- History -Yaduveer</p>
<p>ENGLISH SUMMARY&#8230;</p>
<p>History should be seen through Indian perspective: Scion of royal family Yaduveer<br />
Mysuru, June 18, 2022 (www.justkannada.in): &#8220;We have to see our history through Indian perspective,&#8221; opined scion of the erstwhile royal family of Mysuru, Sri Krishnadatta Chamaraja Wadiyar.<br />
He inaugurated a seminar on the topic, &#8220;Science and Technology during Ancient India,&#8221; held as part of the Prajnapravaaha Sammelana, at the Vignana Bhavana, in the Manasa Gangotri campus.<br />
In his address, he said, &#8220;Our education begins from Alexander. We will learn till Chandragupta Maruya. We are not taught anything about vedas. Our approach is completely like Westerners. But, we have to think like Indians. Vedas explain how we should look at the nature. We get information how we can get rain by conducting yagnas. Science and technology exists since ancient time. This is indeed an appreciable job.&#8221;<br />
&#8220;We have to look at our history with an Indian perspective. Japan has retained its own culture. That is why it has identified itself as a developed country. Likewise, we should also continue. Let us received whatever is good from other countries, in the meantime let us retain our culture and traditions,&#8221; he said.a<img loading="lazy" decoding="async" class="aligncenter size-full wp-image-91710" src="https://www.justkannada.in/wp-content/uploads/2022/06/mysore-university-2.jpg" alt="" width="500" height="333" srcset="https://www.justkannada.in/wp-content/uploads/2022/06/mysore-university-2.jpg 500w, https://www.justkannada.in/wp-content/uploads/2022/06/mysore-university-2-300x200.jpg 300w" sizes="auto, (max-width: 500px) 100vw, 500px" /><br />
In his address, Prof. G. Hemanth Kumar, Vice-Chancellor, University of Mysore expressed his view that science and technology are important parts of our daily lives. &#8220;In India research in the field of science and technology is being done since ages. However, its description might have emerged in different approaches and names due to western influence. But it exists in our country even from the time of sages and saints. As an evidence to this even today we enjoy the pride of several things in several sectors,&#8221; he added.<br />
Dr. Ramesh, Chancellor, Rajiv Gandhi University of Health Sciences, Raghunandan, Regional Convener of Prajnapravaaha, Pradeep, Harshavardhan and others were present.<br />
Keywords: University of Mysore/ Krishnadatta Chamaraja Yaduveer Wadiyar/ History/ Indian perspective</p>
<p>The post <a href="https://www.justkannada.in/mysore-university-indian-history-yaduveer/">ಭಾರತೀಯ ದೃಷ್ಟಿಕೋನದಲ್ಲಿ ಇತಿಹಾಸ ನೋಡಬೇಕು- ರಾಜವಂಶಸ್ಥ ಯದುವೀರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
