<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Holenarasipur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/holenarasipur/feed/" rel="self" type="application/rss+xml" />
	<link>https://www.justkannada.in/tag/holenarasipur/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 10 Jan 2026 08:06:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Holenarasipur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/holenarasipur/</link>
	<width>32</width>
	<height>32</height>
</image> 
	<item>
		<title>ಸಿಡಿ ಫ್ಯಾಕ್ಟರಿ ಇದ್ದಿದ್ದೇ ಪದ್ಮನಾಭನಗರ, ಹೊಳೆನರಸೀಪುರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಟಾಂಗ್</title>
		<link>https://www.justkannada.in/dk-suresh-9/</link>
		
		<dc:creator><![CDATA[prashanth]]></dc:creator>
		<pubDate>Sat, 10 Jan 2026 08:06:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CD factory]]></category>
		<category><![CDATA[DK Suresh ..]]></category>
		<category><![CDATA[Holenarasipur]]></category>
		<category><![CDATA[Padmanabhanagar]]></category>
		<guid isPermaLink="false">https://www.justkannada.in/?p=150134</guid>

					<description><![CDATA[<p>ಬೆಂಗಳೂರು,ಜನವರಿ,10,2026 (www.justkannada.in):  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, ಸಿಡಿ ಫ್ಯಾಕ್ಟರಿ ಇದ್ದಿದ್ದೆ ಹೊಳೆನರಸೀಪುರ ಪದ್ಮನಾಭನಗರದಲ್ಲಿ. ಆ ಫ್ಯಾಕ್ಟರಿಯಲ್ಲಿ ಸಿಡಿ ಯಾರು ಮ್ಯಾನುಫ್ಯಾಕ್ಚರ್ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಜೆಡಿಎಸ್ ನವರಿಗೆ ಕೆಲಸ ಇಲ್ಲ. ಇಡೀ ದೇಶದಲ್ಲಿ ಅತ್ಯಂತ ಹೀನಾಯವಾದ ಕೃತ್ಯ ಎಂದರೆ ಅದು ಹಾಸನದಲ್ಲಿ ನಡೆದ ದುರ್ಘಟನೆ. ಅದರ ಬಗ್ಗೆ ಒಂದು ವಿಷಾದ ವ್ಯಕ್ತಪಡಿಸುವುದಕ್ಕೆ ಆಗದೆ ಇರುವ [&#8230;]</p>
<p>The post <a href="https://www.justkannada.in/dk-suresh-9/">ಸಿಡಿ ಫ್ಯಾಕ್ಟರಿ ಇದ್ದಿದ್ದೇ ಪದ್ಮನಾಭನಗರ, ಹೊಳೆನರಸೀಪುರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,10,2026 (<a href="http://www.justkannada.in">www.justkannada.in</a>):</strong>  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, ಸಿಡಿ ಫ್ಯಾಕ್ಟರಿ ಇದ್ದಿದ್ದೆ ಹೊಳೆನರಸೀಪುರ ಪದ್ಮನಾಭನಗರದಲ್ಲಿ. ಆ ಫ್ಯಾಕ್ಟರಿಯಲ್ಲಿ ಸಿಡಿ ಯಾರು ಮ್ಯಾನುಫ್ಯಾಕ್ಚರ್ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಜೆಡಿಎಸ್ ನವರಿಗೆ ಕೆಲಸ ಇಲ್ಲ. ಇಡೀ ದೇಶದಲ್ಲಿ ಅತ್ಯಂತ ಹೀನಾಯವಾದ ಕೃತ್ಯ ಎಂದರೆ ಅದು ಹಾಸನದಲ್ಲಿ ನಡೆದ ದುರ್ಘಟನೆ. ಅದರ ಬಗ್ಗೆ ಒಂದು ವಿಷಾದ ವ್ಯಕ್ತಪಡಿಸುವುದಕ್ಕೆ ಆಗದೆ ಇರುವ  ಜೆಡಿಎಸ್ ಮುಖಂಡರುಗಳು ಯಾರ್ಯಾರು ಬಿಟ್ ಮಾಡುತ್ತಿದ್ದಾರೆ. ಅವರಿಗೆ ಇದರ ಬಗ್ಗೆ ಮಾತನಾಡುವುದಕ್ಕೆ ನೈತಿಕತೆ ಏನಿದೆ?  ಎಂದು ಪ್ರಶ್ನಿಸಿದರು.</p>
<p>ಎಚ್ ಡಿ ಕುಮಾರಸ್ವಾಮಿ ಅವರೇ ನಿಮ್ಮ ಇಲಾಖೆಯಿಂದ ಏನು ಮಾಡಿದ್ದೀರಿ? ಮೊದಲು ಎಚ್ ಎಂಟಿ ಅವರಿಗೆ ನ್ಯಾಯ ಕೊಡಿಸಿ ಎಂದು ಡಿ.ಕೆ ಸುರೇಶ್ ಗುಡುಗಿದರು.</p>
<p>Key words: CD factory, Padmanabhanagar, Holenarasipur, DK Suresh</p>
<p>The post <a href="https://www.justkannada.in/dk-suresh-9/">ಸಿಡಿ ಫ್ಯಾಕ್ಟರಿ ಇದ್ದಿದ್ದೇ ಪದ್ಮನಾಭನಗರ, ಹೊಳೆನರಸೀಪುರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು: ಹೊಳೆನರಸೀಪುರದಿಂದಲೇ ಬದಲಾವಣೆ ಆರಂಭ ಎಂದ ಸಂಸದ ಡಿ.ಕೆ ಸುರೇಶ್.</title>
		<link>https://www.justkannada.in/jds-leaders-joined-congress-holenarasipur-mp-dk-suresh/</link>
		
		<dc:creator><![CDATA[JK Desk]]></dc:creator>
		<pubDate>Wed, 08 Feb 2023 08:33:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Suresh ..]]></category>
		<category><![CDATA[Holenarasipur]]></category>
		<category><![CDATA[jds-leaders-joined-Congress]]></category>
		<category><![CDATA[MP]]></category>
		<guid isPermaLink="false">https://www.justkannada.in/?p=103425</guid>

					<description><![CDATA[<p>ಹಾಸನ,ಫೆಬ್ರವರಿ,8,2023(www.justkannada.in):  ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಕ್ಷೇತ್ರ ಹೊಳೆನರಸೀಪುರದಲ್ಲಿ  ಇಂದು ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಸಂಸದ ಡಿ.ಕೆ ಸುರೇಶ್ ನೇತೃತ್ವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆಯಾದರು. ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಹೊಳೇನರಸೀಪುರದಲ್ಲಿನ ಬದಲಾವಣೆ ಇತಿಹಾಸದ ಪುಟ ಸೇರಬೇಕು. ಬಿಗಿ ಹಿಡಿತ ಹಾಗೂ ಬಿಗಿಯಾದ ವಾತಾವರಣ  ಈ ಕ್ಷೇತ್ರದಲ್ಲಿದೆ. ನಾವು ನಿಮ್ಮ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಕೆಲವರು ಪೊಲೀಸರನ್ನ ಇಟ್ಟುಕೊಂಡು ಹೆದರಿಸುತ್ತಿದ್ದಾರೆ [&#8230;]</p>
<p>The post <a href="https://www.justkannada.in/jds-leaders-joined-congress-holenarasipur-mp-dk-suresh/">ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು: ಹೊಳೆನರಸೀಪುರದಿಂದಲೇ ಬದಲಾವಣೆ ಆರಂಭ ಎಂದ ಸಂಸದ ಡಿ.ಕೆ ಸುರೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಫೆಬ್ರವರಿ,8,2023(<a href="http://www.justkannada.in">www.justkannada.in</a>): </strong> ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಕ್ಷೇತ್ರ ಹೊಳೆನರಸೀಪುರದಲ್ಲಿ  ಇಂದು ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಸಂಸದ ಡಿ.ಕೆ ಸುರೇಶ್ ನೇತೃತ್ವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆಯಾದರು. ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಹೊಳೇನರಸೀಪುರದಲ್ಲಿನ ಬದಲಾವಣೆ ಇತಿಹಾಸದ ಪುಟ ಸೇರಬೇಕು. ಬಿಗಿ ಹಿಡಿತ ಹಾಗೂ ಬಿಗಿಯಾದ ವಾತಾವರಣ  ಈ ಕ್ಷೇತ್ರದಲ್ಲಿದೆ. ನಾವು ನಿಮ್ಮ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ.<img decoding="async" class="aligncenter size-medium wp-image-103426" src="https://www.justkannada.in/wp-content/uploads/2023/02/dk-suresh-300x205.jpg" alt="" width="300" height="205" srcset="https://www.justkannada.in/wp-content/uploads/2023/02/dk-suresh-300x205.jpg 300w, https://www.justkannada.in/wp-content/uploads/2023/02/dk-suresh-218x150.jpg 218w, https://www.justkannada.in/wp-content/uploads/2023/02/dk-suresh.jpg 500w" sizes="(max-width: 300px) 100vw, 300px" /></p>
<p>ಕೆಲವರು ಪೊಲೀಸರನ್ನ ಇಟ್ಟುಕೊಂಡು ಹೆದರಿಸುತ್ತಿದ್ದಾರೆ . ಕಾನೂನು ರಕ್ಷಣೆ ಮಾಡುವವರು ಒಬ್ಬರ ಪರ ಕೆಲಸ ಮಾಡಬಾರದು ಈ ರೀತಿ ನಡೆದುಕೊಂಡುರೇ ಮುಂದಿನ ದಿನ ಬೆಲೆ ತೆರಬೇಕಾಗುತ್ತದೆ. ಹೊಳೆ ಕ್ಷೇತ್ರದಿಂದಲೇ ಬದಲಾವಣೆ ಗಾಳಿ ಆರಂಭವಾಗಿದೆ. ಎಂದು ಡಿ.ಕೆ ಸುರೇಶ್ ತಿಳಿಸಿದರು.</p>
<p>Key words: jds-leaders-joined-Congress-Holenarasipur-MP-DK Suresh</p>
<p>The post <a href="https://www.justkannada.in/jds-leaders-joined-congress-holenarasipur-mp-dk-suresh/">ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು: ಹೊಳೆನರಸೀಪುರದಿಂದಲೇ ಬದಲಾವಣೆ ಆರಂಭ ಎಂದ ಸಂಸದ ಡಿ.ಕೆ ಸುರೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
