<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Home Minister- Araga jnanendra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/home-minister-araga-jnanendra/feed/" rel="self" type="application/rss+xml" />
	<link>https://www.justkannada.in/tag/home-minister-araga-jnanendra/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 24 Jan 2023 06:58:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Home Minister- Araga jnanendra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/home-minister-araga-jnanendra/</link>
	<width>32</width>
	<height>32</height>
</image> 
	<item>
		<title>‘ಯೂಸ್ ಲೆಸ್ ಮಿನಿಸ್ಟರ್’ ಎಂದು ಟೀಕಿಸಿದ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.</title>
		<link>https://www.justkannada.in/home-minister-araga-jnanendra-siddaramaiah-criticized/</link>
		
		<dc:creator><![CDATA[JK Desk]]></dc:creator>
		<pubDate>Tue, 24 Jan 2023 06:58:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Criticized]]></category>
		<category><![CDATA[Home Minister- Araga jnanendra]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=102770</guid>

					<description><![CDATA[<p>ಬೆಂಗಳೂರು,ಜನವರಿ,24,2023(www.justkannada.in):  ‘ಯೂಸ್ ಲೆಸ್ ಮಿನಿಸ್ಟರ್’ ಎಂದು ತಮ್ಮನ್ನು ಟೀಕಿಸಿದ  ಮಾಜಿ ಸಿಎಂ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಈ ಮಾತುಗಳು ಸಿದ್ಧರಾಮಯ್ಯಗೆ ಶೋಭೆ ತರಲ್ಲ. ತಾವು ಮಾಜಿಸಿಎಂ ಅನ್ನೋದನ್ನ ಅರಿತು ಮಾತನಾಡಲಿ. ಸಿದ್ದರಾಮಯ್ಯರಿಂದ ಸರ್ಟಿಫಿಕೇಟ್ ಪಡೆಯುವ ಅಗತ್ಯವಿಲ್ಲ ಎಂದರು. 545 ಪಿಎಸ್ ಐ ನೇಮಕಾತಿ ಅಕ್ರಮ  ಕಿಂಗ್ ಪಿನ್  ರುದ್ರಗೌಡ ಹಿಂದೆ ಕಾಂಗ್ರೆಸ್ ನಲ್ಲಿದ್ದ. ರುದ್ರಗೌಡ ಪಾಟೀಲ್ ಹಿಂದೆ ಕಾಂಗ್ರೆಸ್ ನಿಂದ ಜಿಪಂಗೆ [&#8230;]</p>
<p>The post <a href="https://www.justkannada.in/home-minister-araga-jnanendra-siddaramaiah-criticized/">‘ಯೂಸ್ ಲೆಸ್ ಮಿನಿಸ್ಟರ್’ ಎಂದು ಟೀಕಿಸಿದ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,24,2023(<a href="http://www.justkannada.in">www.justkannada.in</a>): </strong> ‘ಯೂಸ್ ಲೆಸ್ ಮಿನಿಸ್ಟರ್’ ಎಂದು ತಮ್ಮನ್ನು ಟೀಕಿಸಿದ  ಮಾಜಿ ಸಿಎಂ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಈ ಮಾತುಗಳು ಸಿದ್ಧರಾಮಯ್ಯಗೆ ಶೋಭೆ ತರಲ್ಲ. ತಾವು ಮಾಜಿಸಿಎಂ ಅನ್ನೋದನ್ನ ಅರಿತು ಮಾತನಾಡಲಿ. ಸಿದ್ದರಾಮಯ್ಯರಿಂದ ಸರ್ಟಿಫಿಕೇಟ್ ಪಡೆಯುವ ಅಗತ್ಯವಿಲ್ಲ ಎಂದರು.</p>
<p>545 ಪಿಎಸ್ ಐ ನೇಮಕಾತಿ ಅಕ್ರಮ  ಕಿಂಗ್ ಪಿನ್  ರುದ್ರಗೌಡ ಹಿಂದೆ ಕಾಂಗ್ರೆಸ್ ನಲ್ಲಿದ್ದ. ರುದ್ರಗೌಡ ಪಾಟೀಲ್ ಹಿಂದೆ ಕಾಂಗ್ರೆಸ್ ನಿಂದ ಜಿಪಂಗೆ ಸ್ಪರ್ಧಿಸಿದ್ದ. ಈಗ ರುದ್ರಗೌಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಅಲ್ಲ ಅಂತಾರೆ. ಭ್ರಷ್ಟಚಾರಿಗಳನ್ನ ಹುಟ್ಟಿ ಹಾಕಿದ್ದೇ ಕಾಂಗ್ರೆಸ್.  ಸ್ಯಾಂಟ್ರೋ ರವಿ ಬಿಜೆಪಿ ಸರ್ಕಾರದಿಂದ ಹುಟ್ಟಿಕೊಂಡವನಲ್ಲ ರವಿಯಂತಹ ಅನೇಕರನ್ನ ಸೃಷ್ಠಿಸಿದ್ದು ಕಾಂಗ್ರೆಸ್ ಮತ್ತು ಹೆಚ್ ಡಿಕೆ ಎಂದು ಅರಗ ಜ್ಞಾನೇಂದ್ರ ಕಿಡಿಕಾರಿದರು.<img fetchpriority="high" decoding="async" class="aligncenter size-medium wp-image-97822" src="https://www.justkannada.in/wp-content/uploads/2022/10/Araga-Jnanendra-300x169.jpg" alt="" width="300" height="169" srcset="https://www.justkannada.in/wp-content/uploads/2022/10/Araga-Jnanendra-300x169.jpg 300w, https://www.justkannada.in/wp-content/uploads/2022/10/Araga-Jnanendra-600x338.jpg 600w, https://www.justkannada.in/wp-content/uploads/2022/10/Araga-Jnanendra-1024x576.jpg 1024w, https://www.justkannada.in/wp-content/uploads/2022/10/Araga-Jnanendra-768x432.jpg 768w, https://www.justkannada.in/wp-content/uploads/2022/10/Araga-Jnanendra-1536x864.jpg 1536w, https://www.justkannada.in/wp-content/uploads/2022/10/Araga-Jnanendra-696x392.jpg 696w, https://www.justkannada.in/wp-content/uploads/2022/10/Araga-Jnanendra.jpg 1600w" sizes="(max-width: 300px) 100vw, 300px" /></p>
<p>ಗಿಮಿಕ್ ಮಾಡಿ ಮತಪಡೆಯಲು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ತಂತ್ರ ಯಶಸ್ವಿಯಾಗಲ್ಲ ಎಂದು ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.</p>
<p>Key words:  Home Minister -Araga Jnanendra &#8211; Siddaramaiah &#8211; criticized</p>
<p>The post <a href="https://www.justkannada.in/home-minister-araga-jnanendra-siddaramaiah-criticized/">‘ಯೂಸ್ ಲೆಸ್ ಮಿನಿಸ್ಟರ್’ ಎಂದು ಟೀಕಿಸಿದ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನ.11 ರಂದು ಪ್ರಧಾನಿ ಮೋದಿ ಸಮಾವೇಶ: 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/pm-modi-convention-november-11-home-minister-araga-jnanendra/</link>
		
		<dc:creator><![CDATA[JK Desk]]></dc:creator>
		<pubDate>Tue, 08 Nov 2022 05:12:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[convention]]></category>
		<category><![CDATA[Home Minister- Araga jnanendra]]></category>
		<category><![CDATA[November 11]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=99338</guid>

					<description><![CDATA[<p>ಬೆಂಗಳೂರು, ನವೆಂಬರ್,8,2022(www.justkannada.in):   ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸಮಾವೇಶದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನ.11 ರಂದು ಸಮಾವೇಶ ನಡೆಯುವ ಸ್ಥಳದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರುನಗರ ಪೊಲೀಸ್ ಆಯುಕ್ತ  ಪ್ರತಾಪ್ ರೆಡ್ಡಿ ಸಾಥ್ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ [&#8230;]</p>
<p>The post <a href="https://www.justkannada.in/pm-modi-convention-november-11-home-minister-araga-jnanendra/">ನ.11 ರಂದು ಪ್ರಧಾನಿ ಮೋದಿ ಸಮಾವೇಶ: 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್,8,2022(<a href="http://www.justkannada.in">www.justkannada.in</a>):</strong>   ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸಮಾವೇಶದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.<a href="https://www.justkannada.in/wp-content/uploads/2022/09/jk-logo.jpg"><img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></a></p>
<p>ನ.11 ರಂದು ಸಮಾವೇಶ ನಡೆಯುವ ಸ್ಥಳದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರುನಗರ ಪೊಲೀಸ್ ಆಯುಕ್ತ  ಪ್ರತಾಪ್ ರೆಡ್ಡಿ ಸಾಥ್ ನೀಡಿದರು.<a href="https://www.justkannada.in/wp-content/uploads/2022/10/Araga-Jnanendra.jpg"><img loading="lazy" decoding="async" class="aligncenter size-large wp-image-97822" src="https://www.justkannada.in/wp-content/uploads/2022/10/Araga-Jnanendra-1024x576.jpg" alt="" width="696" height="392" srcset="https://www.justkannada.in/wp-content/uploads/2022/10/Araga-Jnanendra-1024x576.jpg 1024w, https://www.justkannada.in/wp-content/uploads/2022/10/Araga-Jnanendra-600x338.jpg 600w, https://www.justkannada.in/wp-content/uploads/2022/10/Araga-Jnanendra-300x169.jpg 300w, https://www.justkannada.in/wp-content/uploads/2022/10/Araga-Jnanendra-768x432.jpg 768w, https://www.justkannada.in/wp-content/uploads/2022/10/Araga-Jnanendra-1536x864.jpg 1536w, https://www.justkannada.in/wp-content/uploads/2022/10/Araga-Jnanendra-696x392.jpg 696w, https://www.justkannada.in/wp-content/uploads/2022/10/Araga-Jnanendra.jpg 1600w" sizes="auto, (max-width: 696px) 100vw, 696px" /></a></p>
<p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನ.11ರಂದು ಮೋದಿ ಪ್ರವಾಸ ಹಿನ್ನೆಲೆ ಎಲ್ಲಾ ವ್ಯವಸ್ಥೆ ಪರಿಶೀಲನೆ ನಡೆಸಿದ್ದೇನೆ. ಪ್ರಧಾನಿ ಮೋದಿ ಕೆಂಪೇಗೌಢ ಪ್ರತಿಮೆ ಉದ್ಘಾಟಿಸಲಿದ್ದಾರೆ. ಸಮಾವೇಶಕ್ಕೆ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ. ಇದೆ.  ಟ್ರಾಫಿಕ್ ಸೇರಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ  ಕ್ರಮ ಕೈಗೊಳ್ಳಲಾಗುತ್ತದೆ. ಭದ್ರತೆಗೆ 4 ಸಾವಿರಕ್ಕೂ ಹೆಚ್ಚು  ಪೊಲೀಸರು ನಿಯೋಜನೆ ಮಾಡುತ್ತೇವೆ ಎಂದು ತಿಳಿಸಿದರು.</p>
<p>Key words: PM Modi- convention &#8211; November 11- Home Minister Araga Jnanendra.</p>
<p>The post <a href="https://www.justkannada.in/pm-modi-convention-november-11-home-minister-araga-jnanendra/">ನ.11 ರಂದು ಪ್ರಧಾನಿ ಮೋದಿ ಸಮಾವೇಶ: 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ: ಸಜಾ ಬಂಧಿ ಕೈದಿಗಳಿಂದ ಮನವಿ ಸ್ವೀಕಾರ.</title>
		<link>https://www.justkannada.in/home-minister-araga-jnanendra-visits-mysore-central-jail/</link>
		
		<dc:creator><![CDATA[JK Desk]]></dc:creator>
		<pubDate>Sat, 01 Oct 2022 08:03:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[central jail]]></category>
		<category><![CDATA[Home Minister- Araga jnanendra]]></category>
		<category><![CDATA[Mysore.]]></category>
		<category><![CDATA[visits]]></category>
		<guid isPermaLink="false">https://www.justkannada.in/?p=97433</guid>

					<description><![CDATA[<p>ಮೈಸೂರು, ಅಕ್ಟೋಬರ್ 1,2022(www.justkannada.in): ಮೈಸೂರು ಜಿಲ್ಲಾ ಪ್ರವಾಸ ದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಇಂದು, ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಭೇಟಿ ಸಮಯದಲ್ಲಿ, ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ, ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಹಾಗೂ ಬಾನುಲಿ ಪ್ರಸಾರ ಕೇಂದ್ರದ ಮೂಲಕ, ಕಾರಾಗೃಹ ವಾ ಉದ್ದೇಶಿಸಿ ಮಾತನಾಡಿದರು. ಸರಕಾರದಿಂದ ಬಂಧಿ ಕೈದಿಗಳ ಪುನರ್ವಸತಿ, ಹೆಚ್ಚಿಸಿರುವ ಕೂಲಿ ದರ, ಹಾಗೂ ಕಾರಾಗೃಹ ಅಭಿವೃದ್ದಿ ಮಂಡಳಿ ಅಸ್ತಿತ್ವಕ್ಕೆ ತಂದಿರುವ ಬಗ್ಗೆ, ಬಂಧಿಗಳ ಗಮನ ಸೆಳೆದರು. [&#8230;]</p>
<p>The post <a href="https://www.justkannada.in/home-minister-araga-jnanendra-visits-mysore-central-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ: ಸಜಾ ಬಂಧಿ ಕೈದಿಗಳಿಂದ ಮನವಿ ಸ್ವೀಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್ 1,2022(<a href="http://www.justkannada.in">www.justkannada.in</a>):</strong> ಮೈಸೂರು ಜಿಲ್ಲಾ ಪ್ರವಾಸ ದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಇಂದು, ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಭೇಟಿ ಸಮಯದಲ್ಲಿ, ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ, ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಹಾಗೂ ಬಾನುಲಿ ಪ್ರಸಾರ ಕೇಂದ್ರದ ಮೂಲಕ, ಕಾರಾಗೃಹ ವಾ ಉದ್ದೇಶಿಸಿ ಮಾತನಾಡಿದರು.</p>
<p>ಸರಕಾರದಿಂದ ಬಂಧಿ ಕೈದಿಗಳ ಪುನರ್ವಸತಿ, ಹೆಚ್ಚಿಸಿರುವ ಕೂಲಿ ದರ, ಹಾಗೂ ಕಾರಾಗೃಹ ಅಭಿವೃದ್ದಿ ಮಂಡಳಿ ಅಸ್ತಿತ್ವಕ್ಕೆ ತಂದಿರುವ ಬಗ್ಗೆ, ಬಂಧಿಗಳ ಗಮನ ಸೆಳೆದರು.</p>
<p>ಕಾರಾಗೃಹ ವನ್ನು ಸುಧಾರಣೆಯ ಹಾಗೂ ಮನ ಪರಿವರ್ತನೆಯ ತಾಣ ವೆಂದು, ಸ್ವೀಕರಿಸಿ, ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತು ಕೊಳ್ಳಿ ಎಂದು, ಹೇಳಿದ ಸಚಿವ ಅರಗ ಜ್ಞಾನೇಂದ್ರ ಎಲ್ಲರಿಗೂ ಶುಭ ಹಾರೈಸಿದರು.</p>
<p>ಕಾರಾಗೃಹ ದಲ್ಲಿರುವ, ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ದಿ ಕೇಂದ್ರ, ಹೊಲಿಗೆ ತರಭೇತಿ ಘಟಕಕ್ಕೂ ಭೇಟಿ ನೀಡಿದ ಸಚಿವ ಅರಗ ಜ್ಞಾನೇಂದ್ರ, ಸಜಾ ಬಂಧಿ ಕೈದಿಗಳ ಜತೆ, ಸಂಭಾಷಿಸಿದರು. ಕಾರಾಗೃಹದ ಒಳಗಿರುವ, ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು, ಕೈದಿಗಳು, ಸುಶ್ರಾವ್ಯ ವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು.</p>
<p>ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ, ಕೇಂದ್ರ ಕಾರಾಗೃಹದ ಘಟಕವನ್ನು ವೀಕ್ಷಿಸಿದರು. ಸಜಾ ಬಂಧಿ ಕೈದಿಗಳಿಂದ ಸಚಿವರು  ಮನವಿ ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.</p>
<p>ಮಹಿಳಾ ಸಜಾಬಂಧಿಗಳನ್ನು ಸಹ ಸಚಿವ ಅರಗ ಜ್ಞಾನೇಂದ್ರ ಭೇಟಿ ಮಾಡಿ, ಅವರ ಅಹವಾಲುಗಳನ್ನು ಸ್ವೀಕರಿಸಿದರು. ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು, ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು, ಸೂಚಿಸಿದರು.</p>
<p>ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಜೈಲಿನ ಒಳಗಡೆ, ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು, ನಿರ್ದೇಶನ ನೀಡಿದರು.</p>
<p>ಮೈಸೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ಸಿ ದಿವ್ಯಶ್ರೀ ಸೇರಿದಂತೆ, ಹಿರಿಯ ಅಧಿಕಾರಿಗಳೂ ಉಪಸ್ತಿತರಿದ್ದರು.</p>
<p>Key words: Home Minister-Araga Jnanendra- visits- Mysore- Central Jail.</p>
<p>ENGLISH SUMMARY&#8230;</p>
<p>Home Minister Araga Jnanendra visits Mysuru Central Prison: Receives appeals from prisoners<br />
Mysuru, October 1, 2022 (www.justkannada.in): Home Minister Araga Jnanendra today visited the Mysuru Central Prison.<br />
He inspected the FM radio center maintained by the prison authorities, where prisoners themselves are the workers. He gave a speech on the FM radio about its activities. He explained the measures taken by the government concerning the rehabilitation of the prisoners, increased wages, and the establishment of the Prison Development Board.<br />
He also visited the handicrafts unit, skill development center, and tailoring training center on the jail premises and also interacted with several prisoners. Later he visited the prayer hall, where he was welcomed by a few prisoners with songs.<br />
The Home Minister received grievances from the women prisoners. He also visited the kitchen and checked the cleanliness.<img loading="lazy" decoding="async" class="aligncenter size-medium wp-image-97434" src="https://www.justkannada.in/wp-content/uploads/2022/10/home-minister-300x100.jpg" alt="" width="300" height="100" srcset="https://www.justkannada.in/wp-content/uploads/2022/10/home-minister-300x100.jpg 300w, https://www.justkannada.in/wp-content/uploads/2022/10/home-minister.jpg 500w" sizes="auto, (max-width: 300px) 100vw, 300px" /><br />
Later he asked the prison officials to monitor and prevent the usage of narcotics, mobile phones, etc., inside the prison premises.<br />
Mysuru Jail Superintendent K.C. Divyashri and other senior officials were present.<br />
Keywords: Mysuru Jail/ Prison/ Home Minister/ visit</p>
<p>The post <a href="https://www.justkannada.in/home-minister-araga-jnanendra-visits-mysore-central-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ: ಸಜಾ ಬಂಧಿ ಕೈದಿಗಳಿಂದ ಮನವಿ ಸ್ವೀಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ : ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ ಹೊಣೆ- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/home-minister-araga-jnanendra-restrictions-fairs/</link>
		
		<dc:creator><![CDATA[JK Desk]]></dc:creator>
		<pubDate>Wed, 23 Mar 2022 05:00:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[fairs]]></category>
		<category><![CDATA[Home Minister- Araga jnanendra]]></category>
		<category><![CDATA[Restrictions]]></category>
		<guid isPermaLink="false">https://www.justkannada.in/?p=88402</guid>

					<description><![CDATA[<p>ಬೆಂಗಳೂರು,ಮಾರ್ಚ್,23,2022(www.justkannada.in): ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಹಿಜಾಬ್ ತೀರ್ಪು ವಿರೋಧಿಸಿ ಅಂಗಡಿ ಬಂದ್ ಮಾಡಿ ಒಂದು ಕೋಮಿನಿಂದ ಪ್ರತಿಭಟನೆ ನಡೆಸಿದರು.  ಅದರ ಮುಂದುವರೆದ ಭಾಗವಾಗಿ ಇದು ನಡೆಯುತ್ತಿದೆ. ಇದು ಖಂಡಿತ ದುರದೃಷ್ಟಕರ.  ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿ ತರಿಸಿಕೊಳ್ಳುತ್ತೇನೆ. ಶಾಂತಿ ಸುವ್ಯವಸ್ಥೆಗೆ [&#8230;]</p>
<p>The post <a href="https://www.justkannada.in/home-minister-araga-jnanendra-restrictions-fairs/">ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ : ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ ಹೊಣೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,23,2022(<a href="http://www.justkannada.in">www.justkannada.in</a>):</strong> ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಹಿಜಾಬ್ ತೀರ್ಪು ವಿರೋಧಿಸಿ ಅಂಗಡಿ ಬಂದ್ ಮಾಡಿ ಒಂದು ಕೋಮಿನಿಂದ ಪ್ರತಿಭಟನೆ ನಡೆಸಿದರು.  ಅದರ ಮುಂದುವರೆದ ಭಾಗವಾಗಿ ಇದು ನಡೆಯುತ್ತಿದೆ. ಇದು ಖಂಡಿತ ದುರದೃಷ್ಟಕರ.  ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿ ತರಿಸಿಕೊಳ್ಳುತ್ತೇನೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.<img loading="lazy" decoding="async" class="aligncenter size-full wp-image-74040" src="https://www.justkannada.in/wp-content/uploads/2021/08/gang-rape-case-mysore-arrest-accused-home-minister-araga-ganendra.jpg" alt="" width="696" height="391" /></p>
<p>ಈ ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ, ಹೊಣೆ ಅಧಿಕಾರಕ್ಕೆ ಒಂದು ಕೋಮಿನ ಒಲೈಕೆ ಮಾಡಿ  ಈ ದೇಶದ ಎಲ್ಲ ಸಮುದಾಯದ ಮನಸ್ಸನ್ನ ಒಡೆದರು ಎಂದು ಅರಗ ಜ್ಞಾನೇಂದ್ರ ಕಿಡಿಕಾರಿದರು.</p>
<p>Key words: home minister-Araga Jnanendra- Restrictions &#8211; fairs</p>
<p>The post <a href="https://www.justkannada.in/home-minister-araga-jnanendra-restrictions-fairs/">ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ : ಎಲ್ಲಾ ಪರಿಸ್ಥಿತಿಗೆ ಕಾಂಗ್ರೆಸ್ ನವರೇ ಕಾರಣ ಹೊಣೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣ ಮಾಲೀಕರಿಗೆ ವಾಪಸ್: ಪೊಲೀಸರ ಕಾರ್ಯ ಶ್ಲಾಘಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/home-minister-araga-jnanendra-praised-work-police/</link>
		
		<dc:creator><![CDATA[JK Desk]]></dc:creator>
		<pubDate>Wed, 18 Aug 2021 06:38:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Home Minister- Araga jnanendra]]></category>
		<category><![CDATA[police]]></category>
		<category><![CDATA[praised]]></category>
		<category><![CDATA[work]]></category>
		<guid isPermaLink="false">https://www.justkannada.in/?p=73325</guid>

					<description><![CDATA[<p>ಬೆಂಗಳೂರು,ಆಗಸ್ಟ್,18,2021(www.justkannada.in): ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಾಪಸ್ ನೀಡಿದರು. ಬೆಂಗಳೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಸಾವಿರಾರು ಕೆ.ಜಿ ಗಾಂಜಾ, ಡ್ರಗ್ಸ್​ನ ನಗರ ಪೊಲೀಸರು ಪ್ರದರ್ಶನ ಮಾಡಿದರು. ಜೊತೆಗೆ ರಾಬರಿ, ಕೊಲೆ, ಕಳ್ಳತನ ಕೇಸ್​ನಲ್ಲಿ ವಶಪಡಿಸಿಕೊಂಡಿದ್ದ ಮಾಲುಗಳು ಮತ್ತು ಕೋಟ್ಯಂತರ ಬೆಲೆಯ [&#8230;]</p>
<p>The post <a href="https://www.justkannada.in/home-minister-araga-jnanendra-praised-work-police/">ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣ ಮಾಲೀಕರಿಗೆ ವಾಪಸ್: ಪೊಲೀಸರ ಕಾರ್ಯ ಶ್ಲಾಘಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,18,2021(<a href="https://www.justkannada.in">www.justkannada.in</a>): </strong>ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶ್ಲಾಘಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಾಪಸ್ ನೀಡಿದರು. ಬೆಂಗಳೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಸಾವಿರಾರು ಕೆ.ಜಿ ಗಾಂಜಾ, ಡ್ರಗ್ಸ್​ನ ನಗರ ಪೊಲೀಸರು ಪ್ರದರ್ಶನ ಮಾಡಿದರು. ಜೊತೆಗೆ ರಾಬರಿ, ಕೊಲೆ, ಕಳ್ಳತನ ಕೇಸ್​ನಲ್ಲಿ ವಶಪಡಿಸಿಕೊಂಡಿದ್ದ ಮಾಲುಗಳು ಮತ್ತು ಕೋಟ್ಯಂತರ ಬೆಲೆಯ ಅಂಬರ್ ಗ್ರೀಸ್​ನ ಪ್ರದರ್ಶನ ಮಾಡಿದರು.</p>
<p><strong> </strong>ಈ ವೇಳೆ ಮಾತನಾಡಿ ಪೊಲೀಸರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನಾನು ಸೈಬರ್ ಕ್ರೈಂ ಸ್ಟೇಷನ್​ ಗೂ ನಾನು ಭೇಟಿ ಕೊಟ್ಟಿದ್ದೇನೆ. ಸೈಬರ್ ಕ್ರೈಂ ಪ್ರಕರಣವನ್ನು ಭೇದಿಸುವುದು ನೋಡಿದರೆ ಖುಷಿ ಆನಿಸುತ್ತೆ. ಅಂತರಾಷ್ಟ್ರೀಯ ಪೊಲೀಸರು ಸಹ ಬಂದು ತರಬೇತಿ ಪಡೆಯುತ್ತಿದ್ದಾರೆ. 32 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇವತ್ತು ಪೊಲೀಸರು ಪ್ರದರ್ಶನ ಮಾಡಿದ್ದಾರೆ. ಕೇಸ್ ಭೇದಿಸುವುದನ್ನು ಸಿನಿಮಾಗಳಲ್ಲಿ ನೋಡುತ್ತಿದ್ದೆವು. ಆದರೆ ಈಗ ಕಣ್ಣ ಮುಂದೆ ನೋಡಿದಂತಾಗಿದೆ ಎಂದು  ಹೇಳಿದರು.</p>
<p>ಅಂಬರ್ ಗ್ರೀಸ್ ಅನ್ನೋದು ನನಗೆ ಗೊತ್ತೇ ಇರಲಿಲ್ಲ. ಅದು ಒಂದು ಕೆ.ಜಿಗೆ ಒಂದು ಕೋಟಿ ಅಂತೆ. ಅದನ್ನು ಕೂಡ ಈಗ ರಿಕವರಿ ಮಾಡಿದ್ದಾರೆ. ಕಳ್ಳತನದಿಂದ ಆ ಸಂಪತ್ತು ಬೇರೆಯವರ ಪಾಲಾಗುತಿತ್ತು. ಅದನ್ನ ಹಿಡಿದು ದೇಶದ ಖಜಾನೆ ತುಂಬುವ ಕೆಲಸ ಮಾಡಿದ್ದಾರೆ. ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ಪತ್ತೆ ಹಚ್ಚಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ಡ್ರಗ್ಸ್ ಮಾಫಿಯಾ ನಡಿಯುತ್ತಿದೆ. ಡ್ರಗ್ಸ್ ಯುವ ಜನಾಂಗದ ಜೀವನ ಹಾಳು ಮಾಡುತ್ತಿದೆ. ಇದನ್ನ ತಡೆಯುವಲ್ಲಿ ಪೊಲೀಸರ ಕಾರ್ಯ ಮೆಚ್ಚುವಂತದ್ದು ಎಂದು ಎಂದು ಶ್ಲಾಘನೆ ವ್ಯಕ್ತಪಡಿಸಿದರು.</p>
<p><strong>ಅಪ್ರಾಮಾಣಿಕ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ.</strong></p>
<p>ಪೊಲೀಸರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಸಮಾಜ ಹಾಳಾಗುತ್ತದೆ. ಅಪ್ರಾಮಾಣಿಕ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕೊಲೆ ಪ್ರಕರಣಗಳಲ್ಲಿ ಕೆಲ ಪೊಲೀಸರು ಭಾಗಿಯಾಗುತ್ತಾರೆ. ಅಂತಹ ಪೊಲೀಸರನ್ನು ನೋಡಿದರೆ ಅವಮಾನವಾಗುತ್ತದೆ. ಪ್ರಾಮಾಣಿಕ ಪೊಲೀಸರ ಬೆನ್ನು ತಟ್ಟುವ ಕೆಲಸ ಮಾಡುತ್ತೇವೆ. ಅಪ್ರಾಮಾಣಿಕ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಪರಾಧಿಗಳ ಪರ ನಿಲ್ಲುವಂತಹ ಪೊಲೀಸರ ಪಟ್ಟಿ ಮಾಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದರು.</p>
<p>ENGLISH SUMMARY&#8230;.</p>
<p>Police return about 40 kilo seized stolen ornaments to its owners: Home Minister pats Police work<br />
Bengluru, August 18, 2021 (www.justkannada.in): &#8220;My Police Department is my pride. The Police have cracked so many cases, which I feel very proud to mention,&#8221; said Home Minister Araga Jnanendra.<br />
The police department has seized about 40 kilos of stolen gold and silver ornaments from culprits, which was distributed to its owners by Home Minister Araga Jnanendra. The police also exhibited thousands of kilos of drugs in Bengaluru, apart from another huge haul including Ambergris worth crores of rupees, which was actually stolen in several cases of robbery and thefts.<br />
Speaking on the occasion, the Home Minister explained that he had also visited the cyber crime cell and felt happy about the functioning of the cell. &#8220;Even police from several other countries are trained here. Today our police have exhibited drugs worth more than Rs. 32 crore. We usually used to see all such things in films. But today I am witnessing it live,&#8221; he said.<img loading="lazy" decoding="async" class="aligncenter size-full wp-image-73326" src="https://www.justkannada.in/wp-content/uploads/2021/08/home-minister-araga-jnanendra-praised-work-police.jpg" alt="" width="696" height="654" /><br />
&#8220;I wasn&#8217;t knowing what Ambergris means. Recently I came to know that the value of one kilo Ambergris is Rs. 1 crore! Our police have recovered that also. Thus they have contributed to the State&#8217;s exchequer. The police have been playing a viral active role in recent days in cracking drug peddlers, which is actually spoiling our youth,&#8221; he added.<br />
Keywords: Home Minister/ Arag Jnanendra/ Police Department/ appreciates/ 40 kilo ornaments</p>
<p>Key words: Home Minister- Araga jnanendra-praised -work &#8211; police.</p>
<p>The post <a href="https://www.justkannada.in/home-minister-araga-jnanendra-praised-work-police/">ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣ ಮಾಲೀಕರಿಗೆ ವಾಪಸ್: ಪೊಲೀಸರ ಕಾರ್ಯ ಶ್ಲಾಘಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
