<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>hunting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/hunting/feed/" rel="self" type="application/rss+xml" />
	<link>https://www.justkannada.in/tag/hunting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 10 Sep 2024 05:27:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>hunting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/hunting/</link>
	<width>32</width>
	<height>32</height>
</image> 
	<item>
		<title>ವನ್ಯಜೀವಿ ಬೇಟೆಗೆ ಯತ್ನ: ಓರ್ವ ವ್ಯಕ್ತಿ ಬಂಧನ, ಮೂವರು ಪರಾರಿ.</title>
		<link>https://www.justkannada.in/wildlife-hunting-arrested-three-escape/</link>
		
		<dc:creator><![CDATA[prashanth]]></dc:creator>
		<pubDate>Tue, 10 Sep 2024 05:27:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[escape]]></category>
		<category><![CDATA[hunting]]></category>
		<category><![CDATA[Three]]></category>
		<category><![CDATA[Wildlife]]></category>
		<guid isPermaLink="false">https://www.justkannada.in/?p=129031</guid>

					<description><![CDATA[<p>ಮೈಸೂರು,ಸೆಪ್ಟಂಬರ್,10,2024 (www.justkannada.in):  ಅಕ್ರಮವಾಗಿ ಅರಣ್ಯ ಪ್ರದೇಶಕ್ಕೆ  ಪ್ರವೇಶಿಸಿ ವನ್ಯಜೀವಿ ಬೇಟೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಈ ವೇಳೆ ಮೂವರು ಪರಾರಿಯಾದ ಘಟನೆ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಆನೆಚೌಕೂರು ಬಳಿ ಈ ಘಟನೆ ನಡೆದಿದೆ. ಚೌತಿ ಗ್ರಾಮದ ಸಂಪತ್ ಕುಮಾರ್ ಬಂಧಿರ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ ಭೇಟೆಗೆ ಬಳಸಲಾಗಿದ್ದ ಒಂಟಿ ನಳಿಕೆ ಬಂದೂಕು, ಜೀವಂತ ಕಾಡತೂಸುಗಳು, ಮೊಬೈಲ್ ಟಾರ್ಚರ್ ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹೊಸೂರುಮಾಳ ಗ್ರಾಮದ ರವೀಂದ್ರ, [&#8230;]</p>
<p>The post <a href="https://www.justkannada.in/wildlife-hunting-arrested-three-escape/">ವನ್ಯಜೀವಿ ಬೇಟೆಗೆ ಯತ್ನ: ಓರ್ವ ವ್ಯಕ್ತಿ ಬಂಧನ, ಮೂವರು ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,10,2024 (<a href="http://www.justkannada.in">www.justkannada.in</a>): </strong> ಅಕ್ರಮವಾಗಿ ಅರಣ್ಯ ಪ್ರದೇಶಕ್ಕೆ  ಪ್ರವೇಶಿಸಿ ವನ್ಯಜೀವಿ ಬೇಟೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಈ ವೇಳೆ ಮೂವರು ಪರಾರಿಯಾದ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಆನೆಚೌಕೂರು ಬಳಿ ಈ ಘಟನೆ ನಡೆದಿದೆ. ಚೌತಿ ಗ್ರಾಮದ ಸಂಪತ್ ಕುಮಾರ್ ಬಂಧಿರ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ ಭೇಟೆಗೆ ಬಳಸಲಾಗಿದ್ದ ಒಂಟಿ ನಳಿಕೆ ಬಂದೂಕು, ಜೀವಂತ ಕಾಡತೂಸುಗಳು, ಮೊಬೈಲ್ ಟಾರ್ಚರ್ ವಶಕ್ಕೆ ಪಡೆಯಲಾಗಿದೆ.</p>
<p>ಪಿರಿಯಾಪಟ್ಟಣ ತಾಲ್ಲೂಕಿನ ಹೊಸೂರುಮಾಳ ಗ್ರಾಮದ ರವೀಂದ್ರ, ಚೌತಿ ಗ್ರಾಮದ ಪವನ್, ಮಹೇಶ್ ತಲೆ ಮರೆಸಿಕೊಂಡಿದ್ದಾರೆ. ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿದ್ದಾರೆ.</p>
<p>Key words: wildlife, hunting, arrested, three, Escape</p>
<p>The post <a href="https://www.justkannada.in/wildlife-hunting-arrested-three-escape/">ವನ್ಯಜೀವಿ ಬೇಟೆಗೆ ಯತ್ನ: ಓರ್ವ ವ್ಯಕ್ತಿ ಬಂಧನ, ಮೂವರು ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ. </title>
		<link>https://www.justkannada.in/two-arrested-illegal-deer-hunting-forest-department-hd-kote/</link>
		
		<dc:creator><![CDATA[JK Desk]]></dc:creator>
		<pubDate>Sat, 26 Nov 2022 11:53:30 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Deer]]></category>
		<category><![CDATA[forest department]]></category>
		<category><![CDATA[hd kote]]></category>
		<category><![CDATA[hunting]]></category>
		<category><![CDATA[Two -arrested - illegal]]></category>
		<guid isPermaLink="false">https://www.justkannada.in/?p=100256</guid>

					<description><![CDATA[<p>ಮೈಸೂರು,ನವೆಂಬರ್,26,2022(www.justkannada.in): ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ [&#8230;]</p>
<p>The post <a href="https://www.justkannada.in/two-arrested-illegal-deer-hunting-forest-department-hd-kote/">ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ. </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,26,2022(<a href="http://www.justkannada.in">www.justkannada.in</a>):</strong> ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. <img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" />ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.<img decoding="async" class="aligncenter size-full wp-image-96300" src="https://www.justkannada.in/wp-content/uploads/2022/09/arrest-7.jpg" alt="" width="500" height="280" srcset="https://www.justkannada.in/wp-content/uploads/2022/09/arrest-7.jpg 500w, https://www.justkannada.in/wp-content/uploads/2022/09/arrest-7-300x168.jpg 300w" sizes="(max-width: 500px) 100vw, 500px" /></p>
<p>ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು‌ ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ  ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ  ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.</p>
<p>Key words: Two -arrested &#8211; illegal -deer –hunting-forest department-HD Kote</p>
<p>The post <a href="https://www.justkannada.in/two-arrested-illegal-deer-hunting-forest-department-hd-kote/">ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ. </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹುಣಸೂರು ತಾಲ್ಲೂಕಿನಲ್ಲಿ ಹುಲಿ ಬೇಟೆ ಪ್ರಕರಣ : ಅರಣ್ಯ ಸಿಬ್ಬದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್</title>
		<link>https://www.justkannada.in/tiger-hunting-case-union-minister-prakash-javadekar-appreciation-forest-staff/</link>
		
		<dc:creator><![CDATA[JK Desk]]></dc:creator>
		<pubDate>Mon, 07 Sep 2020 08:06:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[appreciation.]]></category>
		<category><![CDATA[case]]></category>
		<category><![CDATA[Forest Staff]]></category>
		<category><![CDATA[hunting]]></category>
		<category><![CDATA[Prakash Javadekar]]></category>
		<category><![CDATA[tiger]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=37254</guid>

					<description><![CDATA[<p>ಮೈಸೂರು,ಸೆಪ್ಟಂಬರ್,7,2020(www.justkannada.in):  ನಾಗರಹೊಳೆ ಅರಣ್ಯದಲ್ಲಿ ಹುಲಿ ಬೇಟೆಯಾಡಿದ್ದ ಆರೋಪಿಗಳನ್ನ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆಯ ಕಲ್ಲಹಳ್ಳದಲ್ಲಿ ಆರೋಪಿಗಳು ಹುಲಿಗೆ ಗುಂಡಿಕ್ಕಿ‌ ಕೊಂದಿದ್ದರು. ಬಳಿಕ ಹುಲಿಯ ‌ಕಾಲನ್ನು ಕತ್ತರಿಸಿಕೊಂಡು ಹೋಗಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಈ ಪ್ರಕರಣವನ್ನ ನಾಲ್ಕೇ ದಿನದಲ್ಲಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ್ದರು. ಅರಣ್ಯ ಸಿಬ್ಬಂದಿಗಳ ಈ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ [&#8230;]</p>
<p>The post <a href="https://www.justkannada.in/tiger-hunting-case-union-minister-prakash-javadekar-appreciation-forest-staff/">ಹುಣಸೂರು ತಾಲ್ಲೂಕಿನಲ್ಲಿ ಹುಲಿ ಬೇಟೆ ಪ್ರಕರಣ : ಅರಣ್ಯ ಸಿಬ್ಬದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,7,2020(<a href="https://www.justkannada.in">www.justkannada.in</a>):</strong>  ನಾಗರಹೊಳೆ ಅರಣ್ಯದಲ್ಲಿ ಹುಲಿ ಬೇಟೆಯಾಡಿದ್ದ ಆರೋಪಿಗಳನ್ನ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-medium wp-image-37256" src="https://www.justkannada.in/wp-content/uploads/2020/09/staff-218x300.jpg" alt="tiger- hunting –case-Union Minister -Prakash Javadekar - appreciation -forest staff" width="218" height="300" /></p>
<p>ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆಯ ಕಲ್ಲಹಳ್ಳದಲ್ಲಿ ಆರೋಪಿಗಳು ಹುಲಿಗೆ ಗುಂಡಿಕ್ಕಿ‌ ಕೊಂದಿದ್ದರು. ಬಳಿಕ ಹುಲಿಯ ‌ಕಾಲನ್ನು ಕತ್ತರಿಸಿಕೊಂಡು ಹೋಗಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಈ ಪ್ರಕರಣವನ್ನ ನಾಲ್ಕೇ ದಿನದಲ್ಲಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ್ದರು.<img loading="lazy" decoding="async" class="aligncenter size-medium wp-image-37255" src="https://www.justkannada.in/wp-content/uploads/2020/09/prakash-300x172.jpg" alt="tiger- hunting –case-Union Minister -Prakash Javadekar - appreciation -forest staff" width="300" height="172" /></p>
<p>ಅರಣ್ಯ ಸಿಬ್ಬಂದಿಗಳ ಈ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್  ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>
<p>Key words: tiger- hunting –case-Union Minister -Prakash Javadekar &#8211; appreciation -forest staff</p>
<p>&nbsp;</p>
<p>The post <a href="https://www.justkannada.in/tiger-hunting-case-union-minister-prakash-javadekar-appreciation-forest-staff/">ಹುಣಸೂರು ತಾಲ್ಲೂಕಿನಲ್ಲಿ ಹುಲಿ ಬೇಟೆ ಪ್ರಕರಣ : ಅರಣ್ಯ ಸಿಬ್ಬದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
