<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Hushar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/hushar/feed/" rel="self" type="application/rss+xml" />
	<link>https://www.justkannada.in/tag/hushar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 07 Nov 2020 08:40:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Hushar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/hushar/</link>
	<width>32</width>
	<height>32</height>
</image> 
	<item>
		<title>ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್&#8230;!! : ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ </title>
		<link>https://www.justkannada.in/husharstudentsteacherskilledhastydecisionformercm-hdktweet/</link>
		
		<dc:creator><![CDATA[JK Desk]]></dc:creator>
		<pubDate>Sat, 07 Nov 2020 08:40:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM HDK]]></category>
		<category><![CDATA[Decision]]></category>
		<category><![CDATA[Former]]></category>
		<category><![CDATA[hasty]]></category>
		<category><![CDATA[Hushar]]></category>
		<category><![CDATA[killed]]></category>
		<category><![CDATA[students]]></category>
		<category><![CDATA[teachers]]></category>
		<category><![CDATA[tweet]]></category>
		<guid isPermaLink="false">https://www.justkannada.in/?p=44221</guid>

					<description><![CDATA[<p>ಬೆಂಗಳೂರು,ನವೆಂಬರ್,07,2020(www.justkannada.in) : ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್&#8230;!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಶಾಲಾ-ಕಾಲೇಜು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಲಾ-ಕಾಲೇಜು [&#8230;]</p>
<p>The post <a href="https://www.justkannada.in/husharstudentsteacherskilledhastydecisionformercm-hdktweet/">ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್&#8230;!! : ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,07,2020(www.justkannada.in)</strong> : ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್&#8230;!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /><strong>ಶಾಲಾ-ಕಾಲೇಜು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು</strong></p>
<p>ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p>ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.<img fetchpriority="high" decoding="async" class="aligncenter size-medium wp-image-44228" src="https://www.justkannada.in/wp-content/uploads/2020/11/ಕುಮಾರಸ್ವಾಮಿ-300x215.jpg" alt="Hushar-students-teachers-killed-hasty-decision-Former-CM HDK-tweet" width="300" height="215" /></p>
<p>key words : Hushar-students-teachers-killed-hasty-decision-Former-CM HDK-tweet</p>
<p>The post <a href="https://www.justkannada.in/husharstudentsteacherskilledhastydecisionformercm-hdktweet/">ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್&#8230;!! : ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
