<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>INCIndia have decided to withdraw our spokespersons from election debates Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/incindia-have-decided-to-withdraw-our-spokespersons-from-election-debates/feed/" rel="self" type="application/rss+xml" />
	<link>https://www.justkannada.in/tag/incindia-have-decided-to-withdraw-our-spokespersons-from-election-debates/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 02 May 2021 05:29:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>INCIndia have decided to withdraw our spokespersons from election debates Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/incindia-have-decided-to-withdraw-our-spokespersons-from-election-debates/</link>
	<width>32</width>
	<height>32</height>
</image> 
	<item>
		<title>ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ</title>
		<link>https://www.justkannada.in/incindia-have-decided-to-withdraw-our-spokespersons-from-election-debates/</link>
		
		<dc:creator><![CDATA[JK Desk]]></dc:creator>
		<pubDate>Sun, 02 May 2021 05:28:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AICC decision not to participate in election result panel panel discussion]]></category>
		<category><![CDATA[INCIndia have decided to withdraw our spokespersons from election debates]]></category>
		<guid isPermaLink="false">https://www.justkannada.in/?p=64068</guid>

					<description><![CDATA[<p>ನವದೆಹಲಿ, ಮೇ 02, 2021 (www.justkannada.in): ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ವಿಷಯವನ್ನು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದೆ. ಇಂತಹ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಅವರು ಹೇಳಿದ್ದಾರೆ. ದೇಶದಲ್ಲಿ ಹಿಂದೆಂದೂ ಕಾಣದಂತಹ ಬಿಕ್ಕಟ್ಟು ಉಂಟಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.</p>
<p>The post <a href="https://www.justkannada.in/incindia-have-decided-to-withdraw-our-spokespersons-from-election-debates/">ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ</strong><strong>, </strong><strong>ಮೇ</strong><strong> 02, 2021 (www.justkannada.in): </strong>ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.</p>
<p>ಈ ವಿಷಯವನ್ನು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದೆ. ಇಂತಹ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಅವರು ಹೇಳಿದ್ದಾರೆ.</p>
<p>ದೇಶದಲ್ಲಿ ಹಿಂದೆಂದೂ ಕಾಣದಂತಹ ಬಿಕ್ಕಟ್ಟು ಉಂಟಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.<img fetchpriority="high" decoding="async" class="aligncenter size-medium wp-image-64072" src="https://www.justkannada.in/wp-content/uploads/2021/05/AICC-decision-not-to-participate-in-election-result-panel-panel-discussion-300x225.jpg" alt="" width="300" height="225" /></p>
<p>The post <a href="https://www.justkannada.in/incindia-have-decided-to-withdraw-our-spokespersons-from-election-debates/">ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
