<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Increase... Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/increase/feed/" rel="self" type="application/rss+xml" />
	<link>https://www.justkannada.in/tag/increase/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 12 May 2026 11:44:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Increase... Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/increase/</link>
	<width>32</width>
	<height>32</height>
</image> 
	<item>
		<title>ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ</title>
		<link>https://www.justkannada.in/reservation-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 12 May 2026 11:42:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[All-Party delegation]]></category>
		<category><![CDATA[CM Siddaramaiah]]></category>
		<category><![CDATA[Increase...]]></category>
		<category><![CDATA[Reservation]]></category>
		<category><![CDATA[Schedule 9]]></category>
		<guid isPermaLink="false">https://www.justkannada.in/?p=154727</guid>

					<description><![CDATA[<p>ಬೆಂಗಳೂರು,ಮೇ,12,2026 (www.justkannada.in):   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರಳು ಪ್ರಧಾನಿ ಬಳಿಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು. ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ  ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ [&#8230;]</p>
<p>The post <a href="https://www.justkannada.in/reservation-cm-siddaramaiah/">ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,12,2026 (<a href="http://www.justkannada.in">www.justkannada.in</a>): </strong>  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರಳು ಪ್ರಧಾನಿ ಬಳಿಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ  ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.</p>
<p>ಇದೇ ವೇಳೆ ಮಾತನಾಡಿದ ವಿ.ಎಸ್ ಉಗ್ರಪ್ಪ   ಪರಿಶಿಷ್ಟ ಜಾತಿಗೆ ಶೇ. 17% ಪರಿಶಿಷ್ಟ ಪಂಗಡಕ್ಕೆ ಶೇ.7% ಮೀಸಲಾತಿ ಹೆಚ್ಚಳ ಮಾಡಲಾಗಿದೆ‌. ಆದರೆ ಇದನ್ನು ಶೆಡ್ಯೂಲ್ 9 ಗೆ ಸೇರಿಸಿಲ್ಲ. ಇದರಿಂದ ಎಸ್ಸಿ ಎಸ್ಟಿ ಸಮಯದಾಯಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ತಕ್ಷಣ ಸರ್ವಪಕ್ಷ ನಿಯೋಗವನ್ನು  ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಸಚಿವರ ಬಳಿ ಕರೆದೊಯ್ದು ಒತ್ತಡ ಹೇರಬೇಕು. ಹೈಕೋರ್ಟ್ ನಲ್ಲಿ ತಡೆಯಾಜ್ಞೆತೆರವುಗೊಳಿಸಲು ಸಮರ್ಥ ವಕೀಲರ ನೇಮಕ ಮಾಡಬೇಕು. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿ ಈ ವಿಚಾರವಾಗಿ ತಳ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರಿಗೆ ಹಾಗೂ ನೀಡುವವರಿಗೆ ಶಿಕ್ಷೆಯಾಗಬೇಕು ಎಂದು ಉಗ್ರಪ್ಪ ಮನವಿ ಮಾಡಿದರು.<img decoding="async" class="aligncenter size-full wp-image-140281" src="https://www.justkannada.in/wp-content/uploads/2025/05/vs-ugrappa.jpg" alt="" width="500" height="546" srcset="https://www.justkannada.in/wp-content/uploads/2025/05/vs-ugrappa.jpg 500w, https://www.justkannada.in/wp-content/uploads/2025/05/vs-ugrappa-275x300.jpg 275w, https://www.justkannada.in/wp-content/uploads/2025/05/vs-ugrappa-385x420.jpg 385w, https://www.justkannada.in/wp-content/uploads/2025/05/vs-ugrappa-150x164.jpg 150w, https://www.justkannada.in/wp-content/uploads/2025/05/vs-ugrappa-300x328.jpg 300w" sizes="(max-width: 500px) 100vw, 500px" /></p>
<p>ವಿಎಸ್ ಉಗ್ರಪ್ಪ ಮನವಿಗೆ ಸ್ಪಂದಿಸಿದ  ಸಿಎಂ ಸಿದ್ದರಾಮಯ್ಯ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯ ಗೊಂದಲ ಬಗೆಹರಿಸಲು ಜನಪ್ರತಿನಿಧಿಗಳ ಸಭೆ ಕರೆದು ತಕ್ಷಣ ಪ್ರಧಾನಿ ಹಾಗೂ ಕೇಂದ್ರ ಪರಿಶಿಷ್ಟ ಪಂಗಡ ಇಲಾಖೆ ಸಚಿವರನ್ನು ಭೇಟಿ ಮಾಡಲಾಗುವುದು. ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9 ಗೆ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರೋಣ, ಕೇವಲ ಪತ್ರ ವ್ಯವಹಾರದಿಂದ ಈ ಸಮಸ್ಯೆ ಬಗೆಹರಿಯಲ್ಲ ಎಂದು ನಿಯೋಗಕ್ಕೆ ತಿಳಿಸಿದರು.<img decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p>ನಿಯೋಗದಲ್ಲಿ ಸಂಜಯ್ ಕುಮಾರ್ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ, ಈಶ್ವರಾನಂದ ಸ್ವಾಮೀಜಿ, ಪ್ರಕಾಶ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಸಮಾನ ಮನಸ್ಕರ ವೇದಿಕೆ ಖಜಾಂಚಿ ಈ ರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.</p>
<p>Key words: reservation, increase,Schedule 9,  CM Siddaramaiah, all-party delegation</p>
<p>The post <a href="https://www.justkannada.in/reservation-cm-siddaramaiah/">ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ</title>
		<link>https://www.justkannada.in/union-minister-hardeep-singh-puri/</link>
		
		<dc:creator><![CDATA[prashanth]]></dc:creator>
		<pubDate>Thu, 12 Mar 2026 12:06:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Hardeep Singh Puri]]></category>
		<category><![CDATA[Increase...]]></category>
		<category><![CDATA[LPG]]></category>
		<category><![CDATA[Production]]></category>
		<category><![CDATA[Supply]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=152467</guid>

					<description><![CDATA[<p>ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದರು. ಇಂದು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಕಚ್ಚಾ ತೈಲ ಪೂರೈಕೆ ಸ್ಥಿತಿ ಸುಭದ್ರವಾಗಿದೆ. ಭಾರತಕ್ಕೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಆಗಿಲ್ಲ.  ಇಂದಿನಿಂದಲೇ ಕಮರ್ಷಿಯಲ್ ಗ್ಯಾಸ್ ಪೂರೈಕೆಯಾಗುತ್ತೆ. ಸಿಲಿಂಡರ್ [&#8230;]</p>
<p>The post <a href="https://www.justkannada.in/union-minister-hardeep-singh-puri/">LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ ,ಮಾರ್ಚ್,12,2026 (<a href="http://www.justkannada.in">www.justkannada.in</a>):</strong>  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದರು. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಕಚ್ಚಾ ತೈಲ ಪೂರೈಕೆ ಸ್ಥಿತಿ ಸುಭದ್ರವಾಗಿದೆ. ಭಾರತಕ್ಕೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಆಗಿಲ್ಲ.  ಇಂದಿನಿಂದಲೇ ಕಮರ್ಷಿಯಲ್ ಗ್ಯಾಸ್ ಪೂರೈಕೆಯಾಗುತ್ತೆ. ಸಿಲಿಂಡರ್ ಪೂರೈಕೆ ಮೊದಲ ಆದ್ಯತೆಯಾಗಿದೆ ಎಂದರು.</p>
<p>ವಿದೇಶದಿಂದ ಕಚ್ಚಾತೈಲ ಆಮದಾಗುತ್ತಿದೆ.  ಹಾರ್ಮೇಜ್ ಜಲಸಂಧಿ ಹೊರತುಪಡಿಸಿ ಬೇರೆ ಕಡೆಯಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಇಂದಿನಿಂದಲೇ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುತ್ತೇವೆ. &#8220;ಬಿಕ್ಕಟ್ಟಿನ ಮೊದಲು, ಭಾರತದ ಕಚ್ಚಾ ತೈಲ ಆಮದುಗಳಲ್ಲಿ ಸರಿಸುಮಾರು 45% ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕ ಸಾಗುತ್ತಿತ್ತು. ಪ್ರಧಾನಿಯವರ ಅತ್ಯುತ್ತಮ ರಾಜತಾಂತ್ರಿಕ ಸಂಪರ್ಕ ಮತ್ತು ಸದ್ಭಾವನೆಗೆ ಧನ್ಯವಾದಗಳು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು.</p>
<p>Key words: LPG, Production, increase, supply, Union Minister, Hardeep Singh Puri</p>
<p>The post <a href="https://www.justkannada.in/union-minister-hardeep-singh-puri/">LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಸ್ ಸಿ-ಎಸ್ ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-reservation-sc-st/</link>
		
		<dc:creator><![CDATA[prashanth]]></dc:creator>
		<pubDate>Mon, 09 Feb 2026 12:59:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Centre.]]></category>
		<category><![CDATA[CM Siddaramaiah]]></category>
		<category><![CDATA[Increase...]]></category>
		<category><![CDATA[Reservation]]></category>
		<category><![CDATA[SC-ST]]></category>
		<category><![CDATA[urges]]></category>
		<guid isPermaLink="false">https://www.justkannada.in/?p=151247</guid>

					<description><![CDATA[<p>ಹರಿಹರ , ಫೆಬ್ರವರಿ, 09,2026 (www.justkannada.in) : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ -2026 ಜನ ಜಾಗೃತಿ ಜಾತ್ರ ಮಹೋತ್ಸವ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಹಕ್ಕುಗಳ ರಕ್ಷಣೆಗೆ ಶಿಕ್ಷಣ ಅಗತ್ಯ ವಾಲ್ಮೀಕಿ ಸಮುದಾಯವಷ್ಟೇ ಅಲ್ಲದೇ, ಎಲ್ಲ ಶೋಷಿತ [&#8230;]</p>
<p>The post <a href="https://www.justkannada.in/cm-siddaramaiah-reservation-sc-st/">ಎಸ್ ಸಿ-ಎಸ್ ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹರಿಹರ , ಫೆಬ್ರವರಿ, 09,2026 (www.justkannada.in) :</strong> ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ -2026 ಜನ ಜಾಗೃತಿ ಜಾತ್ರ ಮಹೋತ್ಸವ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.</p>
<p><strong>ಹಕ್ಕುಗಳ ರಕ್ಷಣೆಗೆ ಶಿಕ್ಷಣ ಅಗತ್ಯ</strong></p>
<p>ವಾಲ್ಮೀಕಿ ಸಮುದಾಯವಷ್ಟೇ ಅಲ್ಲದೇ, ಎಲ್ಲ ಶೋಷಿತ ಸಮಾಜಗಳೂ ತಮ್ಮ ಇತಿಹಾಸ ಮರೆಯಬಾರದು. ಈ ದಿಸೆಯಲ್ಲಿ ಇಂದಿನ ಜಾತ್ರೆ ಅತ್ಯಂತ ಮಹತ್ವವಾಗಿದೆ. ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ. ಶಿಕ್ಷಣ , ಸಂಘಟನೆ ಹಾಗೂ ಹೋರಾಟಗಳಿಂದ ಮಾತ್ರ ಶೋಷಿತರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬಹುದು. ಮೌಢ್ಯ ಕಂದಾಚಾರಗಳಿಂದ ದೂರವಾಗಲು ಶಿಕ್ಷಣ ಅಗತ್ಯ.  ಹಿಂದಿನಿಂದಲೂ ಶೋಷಿತ ಸಮುದಾಯ ಶಿಕ್ಷಣದಿಂದ ವಂಚಿತವಾಗಿತ್ತು.   ಮಹರ್ಷಿ ವಾಲ್ಮೀಕಿಯವರು  ಶಿಕ್ಷಣ ಪಡೆದು ರಾಮಾಯಣದಂತಹ ಮಹತ್ತರ ರಚನೆ ಮಾಡಿದರು. ಮಹಾಭಾರತ ರಚಿಸಿದ ವ್ಯಾಸ ಮುನಿಗಳು ಬೆಸ್ತರ ಸಮುದಾಯಕ್ಕೆ ಸೇರಿದವರು.  ಚತುರ್ವರ್ಣ ವ್ಯವಸ್ಥೆಯಲ್ಲಿ  ಶೂದ್ರರಿಗೆ ಶಿಕ್ಷಣದಿಂದ ಹೊರಗಿಡಲಾಯಿತು. ಆದರೆ ಸಂವಿಧಾನ ಜಾರಿಗೆ ಬಂದ ನಂತರ ಸಮಾನ ಅವಕಾಶಗಳು ದೊರೆಯತೊಡಗಿತು. ಶೋಷಿತರು ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಆದ್ದರಿಂದ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ತಳಸಮುದಾಯದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ  , ಶೈಕ್ಷಣಿಕವಾಗಿ ಶಕ್ತಿ ತುಂಬಲಾಗುತ್ತಿದೆ ಎಂದರು.</p>
<p><strong>ಜಾತಿವ್ಯವಸ್ಥೆಯಿಂದ ಅಸಮಾನತೆ</strong></p>
<p>ಡಾ. ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದಂತೆ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತಾಗುತ್ತದೆ ಎಂದಿದ್ದರು. ಪಟ್ಟಭದ್ರ ಹಿತಾಸಕ್ತಿಗಳು ಜಾತಿವ್ಯವಸ್ಥೆಯನ್ನು ಹುಟ್ಟುಹಾಕಿದ್ದು, ಸಮಾಜದಲ್ಲಿ ಅಸಮಾನತೆಗೆ ಕಾರಣವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಶಕ್ತಿಯಿಂದ ಮಾತ್ರ ಸಮಾಜದಲ್ಲಿನ ಅಸಮಾನತೆ ತೊಲಗಲು ಸಾಧ್ಯ. ತಮ್ಮ ಹಕ್ಕುಗಳ ಬಗ್ಗೆ ಜಾಗೃತಿಯಿದ್ದರೆ ಮಾತ್ರ ಸಮಾಜದಲ್ಲಿ  ಬದಲಾವಣೆ ತರಲು ಸಾಧ್ಯ ಎಂದರು.ಬಸವಣ್ಣನವರು ಜಾತಿವರ್ಗಗಳ ವ್ಯವಸ್ಥೆಗಳ ನಿರ್ಮೂಲನೆಗೆ ಒತ್ತು ನೀಡಿದ್ದರು. ಆದರೆ ಇಂದಿಗೂ ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮಲ್ಲಿ ಪ್ರಚಲಿತವಾಗಿದೆ. ಪಟ್ಟಭದ್ರಹಿತಾಸಕ್ತಿಗಳು ಮೌಢ್ಯಗಳಿಗೆ, ಕಂದಾಚರಗಳನ್ನು ಪ್ರೋತ್ಸಾಹಿದ್ದರು. ಈ ಪಿತೂರಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ ಎಂದರು.</p>
<p><strong>ಬಿಜೆಪಿಯಿರುವ ರಾಜ್ಯಗಳಲ್ಲಿ ಎಸ್ ಸಿ ಎಸ್ ಪಿ/ಟಿಎಸ್ ಪಿ  ಕಾಯ್ದೆ ಇಲ್ಲ</strong></p>
<p>ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಎಸ್ ಸಿ ಎಸ್ ಪಿ/ಟಿಎಸ್ ಪಿ  ಯೋಜನೆಯನ್ನು ಜಾರಿಗೆ ತಂದಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ದೊರೆಯಬೇಕೆಂದು 2013 ರಲ್ಲಿ ಜಾರಿಗೆ ತರಲಾಯಿತು. 2025-26 ಕ್ಕೆ ಈ ಯೋಜನೆಯಡಿ 42018 ಕೋಟಿ ರೂ.ಗಳನ್ನು ನೀಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ , ಈ ಅವಧಿಯಲ್ಲಿ  1.10 ಲಕ್ಷ ಕೋಟಿ ಮಾಡಿದರೆ, ಆದರೆ ಕಾಂಗ್ರೆಸ್ ಸರ್ಕಾರ ಮೂರು ವರ್ಷದಲ್ಲಿ 1.17 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇಂತಹ ಜನಪರ ಕಾನೂನನ್ನು ಜಾರಿಗೆ ತಂದ ಕೇವಲ ಮೂರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬ ಹೆಮ್ಮೆ ನಮಗಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಎಸ್ ಸಿ ಎಸ್ ಪಿ/ಟಿಎಸ್ ಪಿ ಕಾಯ್ದೆಯನ್ನು ಎತ್ತಿಹಿಡಿಯಲಾಗಿದೆ ಎಂದರು.</p>
<p><strong>ಎಸ್ ಸಿ ಎಸ್ ಟಿ ವರ್ಗಗಳಿಗೆ ಸರ್ಕಾರದ ಯೋಜನೆಗಳು</strong></p>
<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ ಮೀಸಲಾತಿ   ಹಾಗೂ ಸರ್ಕಾರಿ ನೌಕರರಿಗೆ ಪದೋನ್ನತಿಯಲ್ಲಿಯೂ ಮೀಸಲಾತಿಯನ್ನು ತರಲಾಯಿತು.   ರಾಜ್ಯಲ್ಲಿನ ಹಲವು ಮಠಗಳಿಗೆ ಸರ್ಕಾರ ಸುಮಾರು 50 ಎಕರೆ ಜಾಗವನ್ನು ನೀಡಿದ್ದು, ವಾಲ್ಮೀಕೀ ಮಠಕ್ಕೆ 4.18 ಎಕರೆ ಜಾಗವನ್ನು ನೀಡಿದೆ.ಶೋಷಿತ ಸಮುದಾಯಗಳ ಪರವಾಗಿ ಯಾವ ಸರ್ಕಾರವಿದೆ ಎಂಬ ಬಗ್ಗೆ ಜನರು ಚಿಂತನೆ ನಡೆಸಬೇಕು. ಎಸ್ ಸಿ ಎಸ್ ಟಿ ಸಮುದಾಯವರು ರಾಜ್ಯದಲ್ಲಿ ಶೇ. 24.1 ರಷ್ಟಿದ್ದು, ಈ ಜನಸಂಖ್ಯೆಗೆ ಅನುಗುಣವಾಇ ಮೀಸಲಾತಿ ಹೆಚ್ಚಿಸಬೇಕೆಂದ ನಮ್ಮ ಶಿಫಾರಸ್ಸಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.  ಇದನ್ನು 9ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ,  ಈ ಮೀಸಲಾತಿಯನ್ನು ಜಾರಿಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಸಿಎಂ ತಿಳಿಸಿದರು.</p>
<p><strong>ಸಮುದಾಯದ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವ ಭರವಸೆ</strong></p>
<p>ಉದ್ಯೋಗ, ಶಿಕ್ಷಣ, ಆರ್ಥಿಕ ಸಾಮಾಜಿಕ ಸಮಾನತೆ ದೊರೆಯದ ಹೊರತು ಸಮಾನತೆ ಸ್ಥಾಪಿಸಲು ಸಾಧ್ಯವಿಲ್ಲ. ಸಮುದಾಯದ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು. ಸಂವಿಧಾನ ವಿರೋಧಿಗಳು ಅಧಿಕಾರದಲ್ಲಿದ್ದರೆ, ಸಂವಿಧಾನದ ಜಾರಿಯಾಗುವುದಿಲ್ಲ ಎಂಬ ಸತ್ಯವನ್ನು ಎಲ್ಲರೂ ಅರಿಯಬೇಕಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ ಎಂದರು.</p>
<p>Key words: CM Siddaramaiah, urges, Centre, increase, reservation, SC-ST</p>
<p>The post <a href="https://www.justkannada.in/cm-siddaramaiah-reservation-sc-st/">ಎಸ್ ಸಿ-ಎಸ್ ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>NDRF ಮಾನದಂಡ ತಿದ್ದುಪಡಿ ಮಾಡಿ ರೈತರ ಬೆಳೆ ನಷ್ಟ ಪರಿಹಾರ ಹೆಚ್ಚಿಸಲಿ- ಕುರುಬೂರು ಶಾಂತಕುಮಾರ್</title>
		<link>https://www.justkannada.in/kuruburu-shanthakumar-2/</link>
		
		<dc:creator><![CDATA[prashanth]]></dc:creator>
		<pubDate>Fri, 24 Oct 2025 12:12:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[compensation]]></category>
		<category><![CDATA[Crop]]></category>
		<category><![CDATA[Farmers]]></category>
		<category><![CDATA[Increase...]]></category>
		<category><![CDATA[Kuruburu Shanthakumar]]></category>
		<guid isPermaLink="false">https://www.justkannada.in/?p=146924</guid>

					<description><![CDATA[<p>&#160; ಮೈಸೂರು,ಅಕ್ಟೋಬರ್,24,2025 (www.justkannada.in): ಎನ್ ಡಿಆರ್ ಎಫ್  ಮಾನದಂಡ ತಿದ್ದುಪಡಿ ಮಾಡಿ ರೈತರಿಗೆ ಮಳೆ ಹಾನಿ, ಪ್ರವಾಹ ಹಾನಿ, ಪ್ರಕೃತಿ ವಿಕೋಪ, ಬೆಳೆ ನಷ್ಟ ಪರಿಹಾರವನ್ನ ಹೆಚ್ಚಳ ಮಾಡಲಿ  ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು. ಇಂದು  ಜಿಲ್ಲೆಯ ನೂರಾರು ರೈತರು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಶಾಸಕರು ಸಂಸದರು ಸಚಿವರು ಪ್ರತಿ ವರ್ಷ [&#8230;]</p>
<p>The post <a href="https://www.justkannada.in/kuruburu-shanthakumar-2/">NDRF ಮಾನದಂಡ ತಿದ್ದುಪಡಿ ಮಾಡಿ ರೈತರ ಬೆಳೆ ನಷ್ಟ ಪರಿಹಾರ ಹೆಚ್ಚಿಸಲಿ- ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಮೈಸೂರು,ಅಕ್ಟೋಬರ್,24,2025 (www.justkannada.in):</strong> ಎನ್ ಡಿಆರ್ ಎಫ್  ಮಾನದಂಡ ತಿದ್ದುಪಡಿ ಮಾಡಿ ರೈತರಿಗೆ ಮಳೆ ಹಾನಿ, ಪ್ರವಾಹ ಹಾನಿ, ಪ್ರಕೃತಿ ವಿಕೋಪ, ಬೆಳೆ ನಷ್ಟ ಪರಿಹಾರವನ್ನ ಹೆಚ್ಚಳ ಮಾಡಲಿ  ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ಜಿಲ್ಲೆಯ ನೂರಾರು ರೈತರು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಪತ್ರ ಸಲ್ಲಿಸಿದರು.</p>
<p>ಈ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಶಾಸಕರು ಸಂಸದರು ಸಚಿವರು ಪ್ರತಿ ವರ್ಷ ಸಂಬಳ ಹೆಚ್ಚಳ ಮಾಡಿಕೊಳ್ಳುತ್ತಾರೆ. ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಸಂಬಳ ಏರಿಕೆ ಮಾಡುತ್ತಾರೆ ಆದರೆ ರೈತರ ಬೆಳೆ ನಷ್ಟ ಪರಿಹಾರ ಮಾನದಂಡವನ್ನು ಎಂಟು ವರ್ಷವಾದರೂ ಏರಿಕೆ ಮಾಡುವುದಿಲ್ಲ. ಎಲ್ಲ ಜನಪ್ರತಿನಿಧಿಗಳು ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ.  ಮಳೆ ಹಾನಿ, ಪ್ರವಾಹ ಹಾನಿ, ಪ್ರಕೃತಿ ವಿಕೋಪ, ಬೆಳೆ ನಷ್ಟ ಪರಿಹಾರ ಎನ್ ಡಿ ಆರ್ ಎಫ್  ಮಾನದಂಡ ತಿದ್ದುಪಡಿ ಮಾಡಿ ಪರಿಹಾರ ಹೆಚ್ಚಳ ಮಾಡಲಿ. ಪ್ರಸಕ್ತ ಇರುವ ಪರಿಹಾರ ಅವೈಜ್ಞಾನಿಕವಾಗಿದೆ. ಮಳೆ ಆಶ್ರಯದ ಬೆಳೆ ನಷ್ಟಕ್ಕೆ ಎಕರೆಗೆ ಕನಿಷ್ಠ 25,000, ನೀರಾವರಿ ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ಕನಿಷ್ಠ 40,000, ವಾಣಿಜ್ಯ ಬೆಳೆಗಳಿಗೆ ಎಕರೆಗೆ 60,000 ಗಳಿಗೆ ಏರಿಕೆ ಮಾಡಲಿ ಎಂದು ಆಗ್ರಹಿಸಿದರು.</p>
<p>ಬೆಳೆ ನಷ್ಟದ ಪರಿಹಾರ ಎನ್ ಡಿ ಆರ್ ಎಫ್ ಮಾನದಂಡ ಕಳೆದ ಎಂಟು ವರ್ಷಗಳಿಂದ  ಅವೈಜ್ಞಾನಿಕವಾಗಿದ್ದು ಪುನರ್ ಪರಿಶೀಲನೆ ಆಗಿಲ್ಲ ಕೂಡಲೇ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿ ಎಂದು ಒತ್ತಾಯಿಸಿದರು.</p>
<p>ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಮಳೆ ಹಾನಿ ಪ್ರವಾಹ ಹಾನಿ ರೈತರ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಪಂಜಾಬ್ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ 5000 ಕೋಟಿ ನೀಡಲಿ ಈ ಬಗ್ಗೆ ರಾಜ್ಯದ ಕೇಂದ್ರ ಸಚಿವರು ಸಂಸದರು ಒತ್ತಾಯಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಒತ್ತಾಯಿಸುತ್ತದೆ ಎಂದರು.</p>
<p>ಮನವಿ ಪತ್ರ ಸ್ವೀಕರಿಸಿದ ಹೆಡ್ ಕ್ವಾಟರ್ಸ್ ತಹಸೀಲ್ದಾರ್ ಶಿವಪ್ರಸಾದ್ ಹಾಗೂ ಜಿಲ್ಲಾ ಕೃಷಿ ಉಪ ನಿರ್ದೇಶಕ ರಾಜು ಅವರು ಮಾತನಾಡಿ ಜಿಲ್ಲಾಧಿಕಾರಿಗಳು  ಬೆಂಗಳೂರಿನಿಂದ ಬಂದ ತಕ್ಷಣ ಈ ಬಗ್ಗೆ ಚರ್ಚಿಸಿ ರೈತ ಮುಖಂಡರ ಸಭೆ ಕರೆಯುವ ಭರವಸೆ ನೀಡಿದರು.</p>
<p>ಪ್ರತಿಭಟನೆಯಲ್ಲಿ ರೈತ ಮುಖಂಡರುಗಳಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ವರಕೋಡು ನಾಗೇಶ್, ಮಾರ್ಬಳ್ಳಿ ನೀಲಕಂಠಪ್ಪ,  ಲಕ್ಷ್ಮೀಪುರ ವೆಂಕಟೇಶ್, ದೇವನೂರು ವಿಜಯೇಂದ್ರ, ಹಂಪಾಪುರ ರಾಜೇಶ್, ದೇವನೂರು ಮಹದೇವಪ್ಪ, ಕುರುಬೂರು ಪ್ರದೀಪ್, ರಂಗರಾಜ, ಕಾಟೂರು ಮಹದೇವಸ್ವಾಮಿ, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ಗಿರೀಶ್, ಕೂರ್ಗಳ್ಳಿ ರವಿಕುಮಾರ್, ನಂಜುಂಡಸ್ವಾಮಿ, ವಾಜಮಂಗಲ ಮಹದೇವು, ನಾಗೇಂದ್ರ.ಪಿ, ಪುಟ್ಟೇಗೌಡನಹುಂಡಿ ರಾಜು, ಮಾಸ್ಟರ್ ಶಿವಶಂಕರ್, ವರಕೋಡು ಜಯರಾಮ್,  ಕೆರ್ನಳ್ಳಿ ಬಾಲು ಇನ್ನು ಮುಂತಾದವರು ಇದ್ದರು.</p>
<p>Key words: increase, crop,  compensation, farmers, Kuruburu Shanthakumar</p>
<p>The post <a href="https://www.justkannada.in/kuruburu-shanthakumar-2/">NDRF ಮಾನದಂಡ ತಿದ್ದುಪಡಿ ಮಾಡಿ ರೈತರ ಬೆಳೆ ನಷ್ಟ ಪರಿಹಾರ ಹೆಚ್ಚಿಸಲಿ- ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಸಿಎಂ  ಸಿದ್ದರಾಮಯ್ಯ ಘೋಷಣೆ</title>
		<link>https://www.justkannada.in/cm-siddaramaiah-259/</link>
		
		<dc:creator><![CDATA[prashanth]]></dc:creator>
		<pubDate>Fri, 29 Aug 2025 05:08:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Sports]]></category>
		<category><![CDATA[Uncategorized]]></category>
		<category><![CDATA[announces]]></category>
		<category><![CDATA[cash awards]]></category>
		<category><![CDATA[CM Siddaramaiah]]></category>
		<category><![CDATA[Increase...]]></category>
		<category><![CDATA[medal winners]]></category>
		<guid isPermaLink="false">https://www.justkannada.in/?p=144606</guid>

					<description><![CDATA[<p>ಬೆಂಗಳೂರು, ಆಗಸ್ಟ್ 29,2025 (www.justkannada.in): ಕ್ರೀಡಾಕೂಟಗಳ  ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದ್ದು, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ  38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ [&#8230;]</p>
<p>The post <a href="https://www.justkannada.in/cm-siddaramaiah-259/">ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಸಿಎಂ  ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್ 29,2025 (www.justkannada.in):</strong> ಕ್ರೀಡಾಕೂಟಗಳ  ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದ್ದು, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>
<p>ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ  38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು  ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು  ಮುಖ್ಯಮಂತ್ರಿಗಳು ಹಾರೈಸಿದರು.</p>
<p>2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು.  ಅದರಂತೆ  ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p><strong>ಕ್ರೀಡಾಕ್ಷೇತ್ರಕ್ಕೆ ಸರ್ಕಾರದ ಬೆಂಬಲ</strong></p>
<p>ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಕೈಗೊಳ್ಳುವಂತೆ ಕ್ರೀಡಾಪಟುಗಳಿಗೆ  ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ  ಡಿವೈಎಸ್ಪಿ ಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ ಎಂದರು.</p>
<p><strong>ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ  ಕಾಮನ್ ವೆಲ್ತ್ ಗೇಮ್ಸ್  ನಲ್ಲಿ ಚಿನ್ನದ ಪದಕ  ಗೆದ್ದವರಿಗೆ 5 ಕೋಟಿ ಬಹುಮಾನ</strong></p>
<p>ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ  ಕಾಮನ್ ವೆಲ್ತ್ ಗೇಮ್ಸ್  ನಲ್ಲಿ ಚಿನ್ನದ ಪದಕ  ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು  ಇದು ಆಮಿಷವಲ್ಲ, ಪ್ರೋತ್ಸಾಹ ಎಂದರು.</p>
<p>ಬಹುಮಾನ  ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು  ಗೆಲುವು ಇದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.</p>
<p>ಸಾಮರ್ಥ್ಯವಿದ್ದರೂ ಮಾತ್ರ ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕೆಂದು ಸಲಹೆ  ನೀಡಿದರು.</p>
<p>ಉದ್ಯೋಗ ಮತ್ತು ನಾಡಿನ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು. ನೀವು ಇಡೀ ರಾಜ್ಯದ ಹೆಮ್ಮೆ. ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದರೆ ಅದು ರಾಜ್ಯಕ್ಕೆ ದೊರೆಯುವ ಗೌರವ ಎಂದರು.</p>
<p><strong>ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿ</strong></p>
<p>ದೇಶದಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಹೋಗಬೇಕು. ಕಾಮನ್ ವೆಲ್ತ್ ಗೇಮ್ಸ್, ಒಲಂಪಿಕ್ಸ್, ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಬೇಕು. ಶ್ರದ್ಧೆ, ಏಕಾಗ್ರತೆಯಿಂದ ಪ್ರಯತ್ನ ಮಾಡಿದರೆ ಕಷ್ಟವೇನಿಲ್ಲ ಎಂದರು. ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರೆ ಎಲ್ಲವೂ ಸಾಧ್ಯ.  ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಅರವತ್ತು ಕ್ರೀಡಾಪಟುಗಳಿಗೆ  ತರಬೇತಿ ನೀಡಲು 10 ಲಕ್ಷ ರೂ. ಗಳನ್ನು ಸರ್ಕಾರ ನೀಡುತ್ತಿದೆ  ಎಂದರು.</p>
<p>ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಮತ್ತು ಶಾಸಕರಾದ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.</p>
<p>Key words: CM Siddaramaiah, announces, increase, cash awards , medal winners</p>
<p>The post <a href="https://www.justkannada.in/cm-siddaramaiah-259/">ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಸಿಎಂ  ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.</title>
		<link>https://www.justkannada.in/mysore-zoo/</link>
		
		<dc:creator><![CDATA[prashanth]]></dc:creator>
		<pubDate>Thu, 31 Jul 2025 11:14:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[20]]></category>
		<category><![CDATA[admission fee]]></category>
		<category><![CDATA[Increase...]]></category>
		<category><![CDATA[Mysore Zoo]]></category>
		<guid isPermaLink="false">https://www.justkannada.in/?p=143438</guid>

					<description><![CDATA[<p>ಮೈಸೂರು,ಜುಲೈ,31, 2025 (www.justkannada.in):ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳವಾಗಲಿದೆ. ನಾಲ್ಕು ವರ್ಷಗಳ ನಂತರ ಮೃಗಾಲಯ ಆಡಳಿತ ಮಂಡಳಿ ದರ ಪರಿಷ್ಕರಣೆ ಮಾಡಿದ್ದು,  ವಯಸ್ಕರಿಗೆ 100 ರೂ ಇದ್ದ ಟಿಕೆಟ್ ದರ 120 ರೂ, ಮಕ್ಕಳಿಗೆ 50 ರೂ ದರ 60 ರೂ.ಗೆ ಏರಿಕೆಯಾಗಲಿದೆ. ಮೃಗಾಲಯ, ಕಾರಂಜಿ ಕಾಂಬೋ 150 ರೂ. ಮಕ್ಕಳಿಗೆ 80 ರೂ ದರ ನಿಗದಿ ಮಾಡಲಾಗಿದೆ. ಈ ಕುರಿತು ಮಾತನಾಡಿದ ಮೃಗಾಲಯ ಕಾರ್ಯ ನಿರ್ವಾಹಕ ಅಧಿಕಾರಿ ರಂಗಸ್ವಾಮಿ,  ಒಂದು [&#8230;]</p>
<p>The post <a href="https://www.justkannada.in/mysore-zoo/">ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,31, 2025 (www.justkannada.in):</strong>ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳವಾಗಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಲ್ಕು ವರ್ಷಗಳ ನಂತರ ಮೃಗಾಲಯ ಆಡಳಿತ ಮಂಡಳಿ ದರ ಪರಿಷ್ಕರಣೆ ಮಾಡಿದ್ದು,  ವಯಸ್ಕರಿಗೆ 100 ರೂ ಇದ್ದ ಟಿಕೆಟ್ ದರ 120 ರೂ, ಮಕ್ಕಳಿಗೆ 50 ರೂ ದರ 60 ರೂ.ಗೆ ಏರಿಕೆಯಾಗಲಿದೆ. ಮೃಗಾಲಯ, ಕಾರಂಜಿ ಕಾಂಬೋ 150 ರೂ. ಮಕ್ಕಳಿಗೆ 80 ರೂ ದರ ನಿಗದಿ ಮಾಡಲಾಗಿದೆ.</p>
<p>ಈ ಕುರಿತು ಮಾತನಾಡಿದ ಮೃಗಾಲಯ ಕಾರ್ಯ ನಿರ್ವಾಹಕ ಅಧಿಕಾರಿ ರಂಗಸ್ವಾಮಿ,  ಒಂದು ದಿನಕ್ಕೆ  ಮೃಗಾಲಯ ನಿರ್ವಹಣೆಗೆ 9 ಲಕ್ಷ  ಹಣ ಖರ್ಚಾಗಲಿದ್ದು, ಮೃಗಾಲಯ ಪ್ರಾಣಿಗಳ ಖರ್ಚು ವೆಚ್ಚ ತುಟ್ಟಿ ಹಿನ್ನಲೆ, ನಾಲ್ಕು ವರ್ಷಗಳ ಬಳಿಕ ಪ್ರವೇಶ ದರದಲ್ಲಿ ಏರಿಕೆ ಮಾಡಲಾಗಿದೆ. ಇತ್ತೀಚಿನ ಜರ್ಮನ್, ಆಫ್ರಿಕಾದಿಂದ  ತಂದಿರುವ ಹಂಟರ್ ಗೊರಿಲ್ಲ, ಹಂಡರ್ ಚೀತಾ, ಜಾಗ್ವಾರ್,ಪ್ರಾಣಿಗಳ ಸಾಕುವ ವೆಚ್ಚ ದುಬಾರಿಯಾದ ಹಿನ್ನಲೆ ಅನಿವಾರ್ಯವಾಗಿ ದರ ಏರಿಕೆ ಮಾಡಲಾಗುತ್ತಿದೆ. ಪ್ರವಾಸಿಗರು ದರ ಏರಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>
<p><strong>ಮೈಸೂರು ಮೃಗಾಲಯಕ್ಕೆ ಬಂದಿವೆ ಹೊಸ ಅತಿಥಿ.</strong></p>
<p>ಆಫ್ರಿಕನ್ ಹಂಟರ್ ಚೀತಾ, ಜಾಗ್ವಾರ್ ಜರ್ಮನ್ ಗೊರಿಲ್ಲ ಸೇರಿದಂತೆ ಹಲವು ಪ್ರಾಣಿಗಳ ವಿನಿಮಯ ಪದ್ದತಿಯಲ್ಲಿ ಮೃಗಾಲಯಕ್ಕೆ ಬಂದ ಹೊಸ ಪ್ರಾಣಿಗಳಾಗಿವೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore Zoo, admission fee , increase , 20%</p>
<p>The post <a href="https://www.justkannada.in/mysore-zoo/">ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</title>
		<link>https://www.justkannada.in/good-news-artists/</link>
		
		<dc:creator><![CDATA[prashanth]]></dc:creator>
		<pubDate>Wed, 25 Jun 2025 12:57:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Artists]]></category>
		<category><![CDATA[good news]]></category>
		<category><![CDATA[government]]></category>
		<category><![CDATA[Increase...]]></category>
		<guid isPermaLink="false">https://www.justkannada.in/?p=141980</guid>

					<description><![CDATA[<p>ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, &#8216;ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ [&#8230;]</p>
<p>The post <a href="https://www.justkannada.in/good-news-artists/">ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,25,2025 (<a href="http://www.justkannada.in">www.justkannada.in</a>):</strong> ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.</p>
<p>ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, &#8216;ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>
<p>2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.</p>
<p>ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Good news, artists, government, increase</p>
<p>The post <a href="https://www.justkannada.in/good-news-artists/">ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: &#8216;ಮಾಸಾಶನ&#8217; ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ</title>
		<link>https://www.justkannada.in/n-ravikumar/</link>
		
		<dc:creator><![CDATA[prashanth]]></dc:creator>
		<pubDate>Thu, 19 Jun 2025 12:59:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Increase...]]></category>
		<category><![CDATA[Injustice]]></category>
		<category><![CDATA[Muslims]]></category>
		<category><![CDATA[N. Ravikumar]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=141722</guid>

					<description><![CDATA[<p>ಬೆಂಗಳೂರು,ಜೂನ್,19,2025 (www.justkannada.in): ಮುಸ್ಲೀಂ ಸಮುದಾಯಕ್ಕೆ ಗುತ್ತಿಗೆ ಬಳಿಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು ಈ ಸಂಬಂಧ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್. ರವಿ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಎನ್.ರವಿಕುಮಾರ್,  ಸರ್ಕಾರ ವಸತಿ ಯೋಜನೆಯಲ್ಲಿ ಮುಸ್ಲೀಮರಿಗೆ  10% ನಿಂದ 15%ಗೆ ಮೀಸಲಾತಿ ಹೆಚ್ಚಿಸುತ್ತಿದೆ.  ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್  ಆಡಳಿತ ಅಲ್ಲ ರಾಜ್ಯದಲ್ಲಿರುವುದು ಟಿಪ್ಪು ಆಡಳಿತ. ಎಲ್ಲ ಸೌಲಭ್ಯಗಳು ಅಲ್ಪ [&#8230;]</p>
<p>The post <a href="https://www.justkannada.in/n-ravikumar/">ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,19,2025 (<a href="http://www.justkannada.in">www.justkannada.in</a>):</strong> ಮುಸ್ಲೀಂ ಸಮುದಾಯಕ್ಕೆ ಗುತ್ತಿಗೆ ಬಳಿಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು ಈ ಸಂಬಂಧ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್. ರವಿ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಎನ್.ರವಿಕುಮಾರ್,  ಸರ್ಕಾರ ವಸತಿ ಯೋಜನೆಯಲ್ಲಿ ಮುಸ್ಲೀಮರಿಗೆ  10% ನಿಂದ 15%ಗೆ ಮೀಸಲಾತಿ ಹೆಚ್ಚಿಸುತ್ತಿದೆ.  ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್  ಆಡಳಿತ ಅಲ್ಲ ರಾಜ್ಯದಲ್ಲಿರುವುದು ಟಿಪ್ಪು ಆಡಳಿತ. ಎಲ್ಲ ಸೌಲಭ್ಯಗಳು ಅಲ್ಪ ಸಂಖ್ಯಾತರಿಗೆ ಮಾತ್ರ ಸಿಗುತ್ತಿದೆ.  ಎಸ್ ಸಿ,ಎಸ್ ಟಿ ಹಣವನ್ನ ಗ್ಯಾರಂಟಿ ಯೋಜನೆ, ಅಲ್ಪಸಂಖ್ಯಾತರಿಗೆ  ನೀಡುತ್ತಿದೆ. ಈ ಮೂಲಕ ಸರ್ಕಾರ ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.</p>
<p>ಡಿಕೆ ಶಿವಕುಮಾರ್,  ಸಿದ್ದರಾಮಯ್ಯ  ಟಿಪ್ಪು ಸುಲ್ತಾನ್ ಆಡಳಿತ ಅನುಷ್ಟಾನ ಮಾಡುತ್ತಿದ್ದಾರೆ.  ಎಲ್ಲಾ ಸೌಲಭ್ಯಗಳನ್ನ ಮುಸ್ಲೀಮರಿಗೆ ನೀಡುತ್ತಿದೆ. ಸರ್ಕಾರದ ಕ್ರಮದ ವಿರುದ್ದ ಹೋರಾಟ ಮಾಡುತ್ತೇವೆ ಎಂದು ರವಿಕುಮಾರ್ ಹರಿಹಾಯ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Increase, reservation, Muslims, injustice, N Ravikumar</p>
<p>The post <a href="https://www.justkannada.in/n-ravikumar/">ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ</title>
		<link>https://www.justkannada.in/muslim-reservation/</link>
		
		<dc:creator><![CDATA[prashanth]]></dc:creator>
		<pubDate>Thu, 19 Jun 2025 09:54:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[housing scheme]]></category>
		<category><![CDATA[Increase...]]></category>
		<category><![CDATA[muslim]]></category>
		<category><![CDATA[Reservation]]></category>
		<category><![CDATA[state cabinet]]></category>
		<guid isPermaLink="false">https://www.justkannada.in/?p=141704</guid>

					<description><![CDATA[<p>ಬೆಂಗಳೂರು,ಜೂನ್,19,2025 (www.justkannada.in): ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಿ ವಿಪಕ್ಷ ನಾಯಕರಿಂದ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ [&#8230;]</p>
<p>The post <a href="https://www.justkannada.in/muslim-reservation/">ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,19,2025 (<a href="http://www.justkannada.in">www.justkannada.in</a>):</strong> ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಿ ವಿಪಕ್ಷ ನಾಯಕರಿಂದ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ ಹೆಚ್ಚಳವಾಗಲಿದೆ.</p>
<p>ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಇತ್ತೀಚೆಗೆ ಅಂಗೀಕರಿಸಲಾಗಿತ್ತು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Increase, Muslim, reservation, housing scheme, State Cabinet</p>
<p>The post <a href="https://www.justkannada.in/muslim-reservation/">ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</title>
		<link>https://www.justkannada.in/corona-guidelines/</link>
		
		<dc:creator><![CDATA[prashanth]]></dc:creator>
		<pubDate>Sat, 31 May 2025 07:17:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Corona]]></category>
		<category><![CDATA[Government school]]></category>
		<category><![CDATA[guidelines]]></category>
		<category><![CDATA[Increase...]]></category>
		<guid isPermaLink="false">https://www.justkannada.in/?p=140930</guid>

					<description><![CDATA[<p>ಬೆಂಗಳೂರು,ಮೇ,31,2025 (www.justkannada.in):  ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ [&#8230;]</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,31,2025 (<a href="http://www.justkannada.in">www.justkannada.in</a>): </strong> ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.</p>
<p>ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಶಾಲೆಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿ ಅಂಶಗಳು ಈ ಕೆಳಕಂಡಂತಿದೆ..</p>
<p>ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.</p>
<p>⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.</p>
<p>⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು.</p>
<p>⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.</p>
<p>ಎರಡು ದಿನಗಳ ಹಿಂದೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದರು.</p>
<p>Key words: increase, Corona, government school, Guidelines</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
