<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Injustice Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/injustice/feed/" rel="self" type="application/rss+xml" />
	<link>https://www.justkannada.in/tag/injustice/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 22 Jul 2026 05:01:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Injustice Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/injustice/</link>
	<width>32</width>
	<height>32</height>
</image> 
	<item>
		<title>ಕೇಂದ್ರದಿಂದ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ- ಡಿಸಿಎಂ ಪರಮೇಶ್ವರ್</title>
		<link>https://www.justkannada.in/dcm-parameshwar-8/</link>
		
		<dc:creator><![CDATA[prashanth]]></dc:creator>
		<pubDate>Wed, 22 Jul 2026 05:01:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[illegal]]></category>
		<category><![CDATA[Injustice]]></category>
		<category><![CDATA[neet]]></category>
		<category><![CDATA[Parameshwar]]></category>
		<category><![CDATA[Rahul Gandhi]]></category>
		<guid isPermaLink="false">https://www.justkannada.in/?p=157586</guid>

					<description><![CDATA[<p>ತುಮಕೂರು,ಜುಲೈ,22,2026 (www.justkannada.in):  ನೀಟ್ ಅಕ್ರಮ, ಅನ್ಯಾಯದ ವಿರುದ್ದ ಕೇಂದ್ರ ಸರ್ಕಾರದ ವಿರುದ್ದ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಆಗಿದೆ. ಆದರೆ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಡಿಸಿಎಂ ಪರಮೇಶ್ವರ್, ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಗುತ್ತಿರುವಂತಹ ಅನ್ಯಾಯ, ಮೋಸದ ವಿರುದ್ದ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ.  ರಾಹುಲ್ ಗಾಂಧಿ ಪ್ರಿಯಾಂಕಾ ವಾದ್ರಾ ಅವರನ್ನ ಬಂಧಿಸಿದ್ದರು ಪ್ರತಿಭಟನೆ ಸ್ವರೂಪ ಕಾನೂನು ವಿರುದ್ದವಾಗಿ ನಡೆದಿಲ್ಲ  ರಾಹುಲ್ ಗಾಂಧಿ ಅವರ [&#8230;]</p>
<p>The post <a href="https://www.justkannada.in/dcm-parameshwar-8/">ಕೇಂದ್ರದಿಂದ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ- ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜುಲೈ,22,2026 (<a href="http://www.justkannada.in">www.justkannada.in</a>): </strong> ನೀಟ್ ಅಕ್ರಮ, ಅನ್ಯಾಯದ ವಿರುದ್ದ ಕೇಂದ್ರ ಸರ್ಕಾರದ ವಿರುದ್ದ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಆಗಿದೆ. ಆದರೆ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಮಾತನಾಡಿದ ಡಿಸಿಎಂ ಪರಮೇಶ್ವರ್, ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಗುತ್ತಿರುವಂತಹ ಅನ್ಯಾಯ, ಮೋಸದ ವಿರುದ್ದ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ.  ರಾಹುಲ್ ಗಾಂಧಿ ಪ್ರಿಯಾಂಕಾ ವಾದ್ರಾ ಅವರನ್ನ ಬಂಧಿಸಿದ್ದರು ಪ್ರತಿಭಟನೆ ಸ್ವರೂಪ ಕಾನೂನು ವಿರುದ್ದವಾಗಿ ನಡೆದಿಲ್ಲ  ರಾಹುಲ್ ಗಾಂಧಿ ಅವರ ಧ್ವನಿಯನ್ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಪ್ರತಿಭಟನೆ ಮುಂದುವರೆಯುತ್ತೆ ಪ್ರಧಾನಿಗಳ ರಾಜೀನಾಮೆ ಕೇಳೋದು ಸಹಜ.  ಅಕ್ರಮದ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಅನ್ನೋದು ಸ್ವಾಭಾವಿಕ.  ತಪ್ಪು ಮಾಡಿದಾಗ ರಾಜೀನಾಮೆ ಕೇಳುವುದು ಸ್ವಾಭಾವಿಕ. ಧರ್ಮೇಂದ್ರ ಪ್ರಧಾನ್ ಕೂಡ ರಾಜೀನಾಮೆ ನೀಡಬೇಕು. ರೈಲು ಅಪಘಾತವಾದಾಗ ಸಚಿವರು ರಾಜೀನಾಮೆ ಕೊಟ್ಟಿದ್ದಾರೆ. ಬೇರೆ ಬೇರೆ ಸಂದರ್ಭಧಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: NEET, Illegal, injustice, Rahul Gandhi, DCM, Parameshwar</p>
<p>The post <a href="https://www.justkannada.in/dcm-parameshwar-8/">ಕೇಂದ್ರದಿಂದ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ- ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್</title>
		<link>https://www.justkannada.in/mla-arvind-bellad-2/</link>
		
		<dc:creator><![CDATA[prashanth]]></dc:creator>
		<pubDate>Sat, 11 Jul 2026 09:10:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Arvind Bellad]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Injustice]]></category>
		<category><![CDATA[MLA]]></category>
		<category><![CDATA[north Karnataka]]></category>
		<guid isPermaLink="false">https://www.justkannada.in/?p=157186</guid>

					<description><![CDATA[<p>ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿದ ವಿಚಾರ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ನಾವು ಸಾಖಷ್ಟು ನಿರೀಕ್ಷೆ ಇಟ್ಟುಕೊಂಡು ಸಭೆಗೆ ಹೋಗಿದ್ದವು ನಯಾಪೈಸೆ ಭರವಸೆ ಹುಟ್ಟುವ ಯಾವುದೇ ಕೆಲಸ ಆಗಲಿಲ್ಲ ಎಂದರು. ಬೆಂಗಳೂರು ಅಭಿವೃದ್ದಿಗೆ 1.14 ಲಕ್ಷ ಕೋಟಿ ರೂ. ನೀಡುತ್ತಾರೆ.  ಉತ್ತರ ಕರ್ನಾಟಕಕ್ಕೆ 14 ಸಾವಿರ [&#8230;]</p>
<p>The post <a href="https://www.justkannada.in/mla-arvind-bellad-2/">ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಜುಲೈ,11,2026 (<a href="http://www.justkannada.in">www.justkannada.in</a>):</strong> ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿದ ವಿಚಾರ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ನಾವು ಸಾಖಷ್ಟು ನಿರೀಕ್ಷೆ ಇಟ್ಟುಕೊಂಡು ಸಭೆಗೆ ಹೋಗಿದ್ದವು ನಯಾಪೈಸೆ ಭರವಸೆ ಹುಟ್ಟುವ ಯಾವುದೇ ಕೆಲಸ ಆಗಲಿಲ್ಲ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಬೆಂಗಳೂರು ಅಭಿವೃದ್ದಿಗೆ 1.14 ಲಕ್ಷ ಕೋಟಿ ರೂ. ನೀಡುತ್ತಾರೆ.  ಉತ್ತರ ಕರ್ನಾಟಕಕ್ಕೆ 14 ಸಾವಿರ ಕೋಟಿ ರೂ ಸಹ ನೀಡಿಲ್ಲ.  ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಬರಗಾಲದ ಬಗ್ಗೆ ಸರ್ಕಾರದಿಂದ ಯಾವುದೇ ತಯಾರಿ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಕಿಡಿಕಾರಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM, DK Shivakumar, injustice, North Karnataka, MLA, Arvind Bellad</p>
<p>The post <a href="https://www.justkannada.in/mla-arvind-bellad-2/">ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>SSLC ಫಲಿತಾಂಶದಲ್ಲಿ ಯಡವಟ್ಟು: ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ- ಸಚಿವ ಮಧು ಬಂಗಾರಪ್ಪ</title>
		<link>https://www.justkannada.in/minister-madhu-bangarappa-27/</link>
		
		<dc:creator><![CDATA[prashanth]]></dc:creator>
		<pubDate>Mon, 27 Apr 2026 05:53:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Injustice]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[SSLC- Result]]></category>
		<category><![CDATA[Student]]></category>
		<guid isPermaLink="false">https://www.justkannada.in/?p=154165</guid>

					<description><![CDATA[<p>ಬೆಂಗಳೂರು,ಏಪ್ರಿಲ್,27,2026 (www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶೃಂಗೇರಿ ವಿದ್ಯಾರ್ಥಿಯೊಬ್ಬರಿಗೆ ಹೆಚ್ಚು ಅಂಕ ಬಂದಿದ್ದರೂ ಕಡಿಮೆ ಅಂಕ ನಮೂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರ‍ಪ್ಪ, ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ದೊಡ್ಡ ಇಲಾಖೆಯಲ್ಲಿಈ ರೀತಿ ತಪ್ಪು ಆಗಬಾರದು. ಆದರೂ ಆಗಿರುವ ತಪ್ಪನ್ನ ಸರಿಪಡಿಸಿ ಅಂಕ ನೀಡಲಾಗುವುದು ಯಾವ ವಿದ್ಯಾರ್ಥಿಗೂ ಸಹ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. [&#8230;]</p>
<p>The post <a href="https://www.justkannada.in/minister-madhu-bangarappa-27/">SSLC ಫಲಿತಾಂಶದಲ್ಲಿ ಯಡವಟ್ಟು: ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,27,2026 (<a href="http://www.justkannada.in">www.justkannada.in</a>):</strong> ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶೃಂಗೇರಿ ವಿದ್ಯಾರ್ಥಿಯೊಬ್ಬರಿಗೆ ಹೆಚ್ಚು ಅಂಕ ಬಂದಿದ್ದರೂ ಕಡಿಮೆ ಅಂಕ ನಮೂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರ‍ಪ್ಪ, ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ದೊಡ್ಡ ಇಲಾಖೆಯಲ್ಲಿಈ ರೀತಿ ತಪ್ಪು ಆಗಬಾರದು. ಆದರೂ ಆಗಿರುವ ತಪ್ಪನ್ನ ಸರಿಪಡಿಸಿ ಅಂಕ ನೀಡಲಾಗುವುದು ಯಾವ ವಿದ್ಯಾರ್ಥಿಗೂ ಸಹ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.</p>
<p>ಶಿರಸಿ ವಿದ್ಯಾರ್ಥಿಗೂ ಪರೀಕ್ಷೆಗೆ ಅಬ್ಸೆಂಟ್ ಎಂದು ಬಂದಿತ್ತು ಇದು ಗೊತ್ತಾಗಿ 2 ಗಂಟೆಯಲ್ಲಿ ಸರಿಪಡಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>
<p>Key words:  SSLC result, student, injustice, Minister, Madhu Bangarappa</p>
<p>The post <a href="https://www.justkannada.in/minister-madhu-bangarappa-27/">SSLC ಫಲಿತಾಂಶದಲ್ಲಿ ಯಡವಟ್ಟು: ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ</title>
		<link>https://www.justkannada.in/minister-chaluvarayaswamy-27/</link>
		
		<dc:creator><![CDATA[prashanth]]></dc:creator>
		<pubDate>Sat, 04 Apr 2026 12:58:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Chaluvarayaswamy.]]></category>
		<category><![CDATA[Injustice]]></category>
		<category><![CDATA[minister]]></category>
		<category><![CDATA[no morals]]></category>
		<category><![CDATA[votes]]></category>
		<guid isPermaLink="false">https://www.justkannada.in/?p=153366</guid>

					<description><![CDATA[<p>ದಾವಣಗೆರೆ,ಏಪ್ರಿಲ್,4,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ [&#8230;]</p>
<p>The post <a href="https://www.justkannada.in/minister-chaluvarayaswamy-27/">ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಏಪ್ರಿಲ್,4,2026 (<a href="http://www.justkannada.in">www.justkannada.in</a>):</strong>  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ ಆಗಿದೆ ಎಂದರು.</p>
<p>ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯ ಅಷ್ಟಿಷ್ಟಲ್ಲ ಬೇರೆ ರಾಜ್ಯಕ್ಕೆ ಮಾಡದ ಅನ್ಯಾಯ ನಮಗೆ ಆಗಿದೆ. ತಮಿಳುನಾಡಿಗೆ ಮಾಡಿದ ಸಹಾಯ ನಮಗೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.</p>
<p>Key words: Injustice, BJP, no morals, votes, Minister, Chaluvarayaswamy</p>
<p>The post <a href="https://www.justkannada.in/minister-chaluvarayaswamy-27/">ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-41/</link>
		
		<dc:creator><![CDATA[prashanth]]></dc:creator>
		<pubDate>Sat, 07 Mar 2026 10:18:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[burden]]></category>
		<category><![CDATA[central government.]]></category>
		<category><![CDATA[Debt]]></category>
		<category><![CDATA[Injustice]]></category>
		<category><![CDATA[minister]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=152270</guid>

					<description><![CDATA[<p>ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ [&#8230;]</p>
<p>The post <a href="https://www.justkannada.in/minister-priyank-kharge-41/">ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಮಾರ್ಚ್,7,2026 (<a href="http://www.justkannada.in">www.justkannada.in</a>):</strong>  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ ರೂ ಸಾಲ ಮಾಡಿದೆ.  ಬಿಜೆಪಿಯವರಿಗೆ ಈ ಪಾಲಿಶ್ ಹೇಳಿಕೆ ಶೋಭೆ ತರಲ್ಲ ಎಂದರು.</p>
<p>ಸಿಎಂ ಸಿದ್ದರಾಮಯ್ಯನವರ ಕೊನೇ ಬಜೆಟ್ ಎಂದು ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಯತ್ನಾಳ್ ಭವಿಷ್ಯ ಪಾಪ ಅವರಿಗೇ ಗೊತ್ತಿಲ್ಲ. ಕೊನೆಯ ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರೇ ನಿರ್ಧರಿಸಬೇಕು. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.</p>
<p>Key words: debt, burden, injustice, Central government, Minister, Priyank Kharge</p>
<p>The post <a href="https://www.justkannada.in/minister-priyank-kharge-41/">ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರದಿಂದ ಅನ್ಯಾಯ: ಮತ್ತೆ ಗುತ್ತಿಗೆದಾರರ ಸಂಘದಿಂದ ಆಕ್ರೋಶ</title>
		<link>https://www.justkannada.in/contractors-association-3/</link>
		
		<dc:creator><![CDATA[prashanth]]></dc:creator>
		<pubDate>Thu, 29 Jan 2026 08:16:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[contractors association]]></category>
		<category><![CDATA[government]]></category>
		<category><![CDATA[Injustice]]></category>
		<category><![CDATA[outrage]]></category>
		<guid isPermaLink="false">https://www.justkannada.in/?p=150811</guid>

					<description><![CDATA[<p>ಬೆಂಗಳೂರು,ಜನವರಿ,29,2026 (www.justkannada.in): ಟೆಂಡರ್ ಮತ್ತು ಬಿಲ್ ಕ್ಲಿಯರ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘ ಮತ್ತೆ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್,  ಗುತ್ತಿಗೆದಾರರಿಗೆ ಸರಿಯಾಗಿ ಬಿಲ್ ಕ್ಲಿಯರ್ ಆಗುತ್ತಿಲ್ಲ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಒಂದೇ ಬಾರಿ ಬಿಲ್ ಕ್ಲಿಯರ್ ಮಾಡುವ ಬದಲು ಹಂತಹಂತವಾಗಿ ಕ್ಲಿಯರ್ ಮಾಡಲಿ. ಸಮಸ್ಯೆಗಳ ಕುರಿತು 100 ಪುಟಗಳ ದಾಖಲೆ ಕೊಟ್ಟಿದ್ದೇವೆ ಎಂದರು. ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿ, ಗುತ್ತಿಗೆದಾರರಿಗೆ ಈಗಿನ ಸರ್ಕಾರವೇ [&#8230;]</p>
<p>The post <a href="https://www.justkannada.in/contractors-association-3/">ಸರ್ಕಾರದಿಂದ ಅನ್ಯಾಯ: ಮತ್ತೆ ಗುತ್ತಿಗೆದಾರರ ಸಂಘದಿಂದ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,29,2026 (<a href="http://www.justkannada.in">www.justkannada.in</a>):</strong> ಟೆಂಡರ್ ಮತ್ತು ಬಿಲ್ ಕ್ಲಿಯರ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘ ಮತ್ತೆ ಆಕ್ರೋಶ ವ್ಯಕ್ತಪಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್,  ಗುತ್ತಿಗೆದಾರರಿಗೆ ಸರಿಯಾಗಿ ಬಿಲ್ ಕ್ಲಿಯರ್ ಆಗುತ್ತಿಲ್ಲ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಒಂದೇ ಬಾರಿ ಬಿಲ್ ಕ್ಲಿಯರ್ ಮಾಡುವ ಬದಲು ಹಂತಹಂತವಾಗಿ ಕ್ಲಿಯರ್ ಮಾಡಲಿ. ಸಮಸ್ಯೆಗಳ ಕುರಿತು 100 ಪುಟಗಳ ದಾಖಲೆ ಕೊಟ್ಟಿದ್ದೇವೆ ಎಂದರು.</p>
<p>ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿ, ಗುತ್ತಿಗೆದಾರರಿಗೆ ಈಗಿನ ಸರ್ಕಾರವೇ ಅನ್ಯಾಯ ಮಾಡುತ್ತಿದೆ. ಹಿಂದಿನ ಸರ್ಕಾರಕ್ಕಿಂತ  ಈಗಿನ ಸರ್ಕಾರದಿಂದಲೇ ಅನ್ಯಾಯವಾಗುತ್ತಿದೆ. ಗುತ್ತಿಗೆದಾರರಿಗೆ ಸರಿಯಾಗಿ ಬಿಲ್ ಕ್ಲಿಯರ್ ಆಗುತ್ತಿಲ್ಲ. ಎಲ್ಲಾ ಇಲಾಖೆ  ಸಚಿವರಿಂದ ಟೆಂಡರ್ ಗೆ  ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.</p>
<p>Key words: Injustice, government, Outrage, contractors association</p>
<p>The post <a href="https://www.justkannada.in/contractors-association-3/">ಸರ್ಕಾರದಿಂದ ಅನ್ಯಾಯ: ಮತ್ತೆ ಗುತ್ತಿಗೆದಾರರ ಸಂಘದಿಂದ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅನುದಾನದಲ್ಲಿ ತಾರತಮ್ಯ: ಧ್ವನಿ ಸತ್ತ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಅನ್ಯಾಯ- ಕೆ.ವಿ. ಮಲ್ಲೇಶ್ ಆಕ್ರೋಶ</title>
		<link>https://www.justkannada.in/k-v-mallesh-2/</link>
		
		<dc:creator><![CDATA[prashanth]]></dc:creator>
		<pubDate>Tue, 20 Jan 2026 10:59:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Injustice]]></category>
		<category><![CDATA[K.V. Mallesh]]></category>
		<category><![CDATA[MPs]]></category>
		<category><![CDATA[State]]></category>
		<guid isPermaLink="false">https://www.justkannada.in/?p=150454</guid>

					<description><![CDATA[<p>ಮೈಸೂರು,ಜನವರಿ,20,2026 (www.justkannada.in): ಕೇಂದ್ರ ಸರಕಾರ ರಾಜ್ಯಗಳ ಅನುದಾನ ಹಂಚಿಕೆಯಲ್ಲಿ ಹಿಂದಿ ಭಾಷಾವಾರು ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ. ಎಂದಿನಂತೆ ಈ ಬಾರಿಯೂ ರಾಜ್ಯಕ್ಕೆ ಬಿಡಿಗಾಸು ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ವಿರುದ್ಧ ಮಲತಾಯಿ ಧೋರಣೆ [&#8230;]</p>
<p>The post <a href="https://www.justkannada.in/k-v-mallesh-2/">ಅನುದಾನದಲ್ಲಿ ತಾರತಮ್ಯ: ಧ್ವನಿ ಸತ್ತ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಅನ್ಯಾಯ- ಕೆ.ವಿ. ಮಲ್ಲೇಶ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,20,2026 (www.justkannada.in):</strong> ಕೇಂದ್ರ ಸರಕಾರ ರಾಜ್ಯಗಳ ಅನುದಾನ ಹಂಚಿಕೆಯಲ್ಲಿ ಹಿಂದಿ ಭಾಷಾವಾರು ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ. ಎಂದಿನಂತೆ ಈ ಬಾರಿಯೂ ರಾಜ್ಯಕ್ಕೆ ಬಿಡಿಗಾಸು ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಲೇ ಬಂದಿದೆ. ರಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸ್ವೀಕರಿಸುವ ಸರಕಾರ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಮಾತ್ರ ತೀವ್ರ ತಾರತಮ್ಯ ಮಾಡುತ್ತಲೇ ಇದೆ. ಚುನಾವಣೆ ವೇಳೆ ಏನೇನೋ ಮಹಾ ಭರವಸೆ ನೀಡಿ ಮತ ಪಡೆಯುವ ಬಿಜೆಪಿ ಆ ನಂತರ ರಾಜ್ಯವನ್ನು ಮರೆಯುವ ಖಯಾಲಿ ಬೆಳೆಸಿಕೊಂಡಿದೆ. ಆಡಳಿತದಲ್ಲಿನ ಮಿತ್ರರನ್ನು ಮೆಚ್ಚಿಸಲು ಮುಂದಾಗಿರುವ ಮೋದಿ ಅವರು, ನೆರೆ ರಾಜ್ಯ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಭರಪೂರ ಅನುದಾನ ನೀಡುವ ಮೂಲಕ ಓಲೈಕೆ ರಾಜಕಾರಣಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.</p>
<p><strong>ಅಧಿಕಾರದ ಹಪಾಹಪಿಯಿಂದ ರಾಜ್ಯಕ್ಕೆ ಅನ್ಯಾಯ</strong></p>
<p>ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದ ಹಪಾಹಪಿಯಿಂದ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಪದೇ ಪದೆ ಅನ್ಯಾಯವಾಗುತ್ತಲೇ ಇದೆ. ಯಾವಾಗಲೂ ಅಧಿಕಾರದಲ್ಲಿ ಇರಬೇಕು ಎನ್ನುವ ಉದ್ದೇಶದಿಂದ ಹಿಂದಿ ಮಾತನಾಡುವ ರಾಜ್ಯಗಳಿಗೆ ಅನುದಾನದ ಹೊಳೆ ಹರಿಸಲಾಗುತ್ತಿದೆ. ಇದರ ಜತೆಗೆ ತಮ್ಮ ಪೊಲಿಟಿಕಲ್ ಪಾಟ್ನರ್‌ ಗಳನ್ನು ಓಲೈಸುವ ಮತ್ತು ಅವರ ನೆಲೆ ಗಟ್ಟಿಗೊಳಿಸುವ ಉದ್ದೇಶದಿಂದ ಆಂಧ್ರಪ್ರದೇಶದಂತಹ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ.</p>
<p>ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ, 25 ಸಂಸದರು ಬಿಜೆಪಿಯಿಂದ ಆಯ್ಕೆಯಾಗಿದ್ದಾಗಲೂ ರಾಜ್ಯಕ್ಕೆ ಅನ್ಯಾಯವಾಗಿತ್ತು. ಆ ವೇಳೆಯೂ ರಾಜ್ಯದ ಪಾಲು ನ್ಯಾಯಯುತವಾಗಿ ನಮಗೆ ಸಿಗಲಿಲ್ಲ. ಒಕ್ಕೂಟ ವ್ಯವಸ್ಥೆ ಬಲಗೊಳ್ಳಬೇಕಿದ್ದರೆ ಪ್ರತಿ ರಾಜ್ಯಕ್ಕೂ ಅದರ ಪಾಲನ್ನು ಸರಕಾರ ಸರಿಯಾದ ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು, ಆದ್ಯತೆ ನೀಡಬೇಕು. ಆದರೆ, ಕೇಂದ್ರದ ಪ್ರತಿ ನಡೆಯೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕೆ.ವಿ ಮಲ್ಲೇಶ್ ಕಿಡಿಕಾರಿದರು.</p>
<p><strong>ಧ್ವನಿ ಸತ್ತ ಸಂಸದರು:</strong></p>
<p>ರಾಜ್ಯದಲ್ಲಿನ ಬಿಜೆಪಿಯ ಕೇಂದ್ರ ಸಚಿವರು, ಸಂಸದರು ಧ್ವನಿ ಸತ್ತವರಾಗಿದ್ದಾರೆ. ಮೇಲಿಂದ ಮೇಲೆ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದರೂ ಆ ಬಗ್ಗೆ ತಮ್ಮದೇ ನಾಯಕರ ಬಳಿ ಕೇಳಲು ವಿಫಲರಾಗಿದ್ದಾರೆ. ಒಂದರ್ಥದಲ್ಲಿ ತಮ್ಮ ಸರ್ವಾಧಿಕಾರಿ ನಾಯಕನ ವಿರುದ್ಧ ಇವರೆಲ್ಲ ಧ್ವನಿ ಸತ್ತವರಂತಾಗಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತೇಜಸ್ವಿ ಸೂರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಅವರಂತಹ ನಾಯಕರು ಬಾಯ್ಮುಚ್ಚಿ ಕುಳಿತುಕೊಳ್ಳುವ ಬದಲು ಸ್ವಾಭಿಮಾನದಿಂದ ರಾಜೀನಾಮೆ ಕೊಟ್ಟು ಹೊರಬರುವುದು ಮೇಲು ಎಂದು ಕೆ.ವಿ ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p><strong>ಎಚ್‌ಡಿಕೆಗೂ ಇಲ್ಲ ಮನ್ನಣೆ:</strong></p>
<p>ರಾಜ್ಯ ಖಾತೆ ಸಚಿವರಿಗೆ ಸಿಗುತ್ತಿರುವ ಅನುದಾನ, ಮನ್ನಣೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಿಗದಿರುವುದು ಸ್ವಾಭಿಮಾನಿ ಮಣ್ಣಿನ ಮಕ್ಕಳಿಗಾದ ಅವಮಾನವಲ್ಲದೇ ಬೇರೇನಲ್ಲ. ಸಂಪುಟ ಖಾತೆ ಸಚಿವರಿಗಿಂತ ರಾಜ್ಯ ಖಾತೆ ಸಚಿವರಿಗೆ ಹೆಚ್ಚು ಅನುದಾನ ಲಭ್ಯವಾಗುತ್ತಿದೆ. ಅಲ್ಲದೆ, ಅವರ ಬೇಡಿಕೆಗಳಿಗೆ ಮನ್ನಣೆ ಸಿಗುತ್ತಿದೆ ಎಂದರೆ ಏನರ್ಥ? ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕೂಡಲೇ ಈ ಬಗ್ಗೆ ಪ್ರತಿಭಟನಾರ್ಥವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರಕಾರದಿಂದ ಹೊರಬರುವ ಮೂಲಕ ಕನ್ನಡಿಗರ, ಮಂಡ್ಯದ ಸ್ವಾಭಿಮಾನ ಕಾಪಾಡಬೇಕು ಎಂದು ಕೆ.ವಿ ಮಲ್ಲೇಶ್ ಸಲಹೆ ನೀಡಿದರು.</p>
<p>ಕೇಂದ್ರ ಬಿಜೆಪಿ ನಾಯಕರು ಈ ಬಗ್ಗೆ ಇನ್ನಾದರೂ ಗಮನಹರಿಸಿ ಆಗಿರುವ ಪ್ರಮಾದವನ್ನು ಸರಿಪಡಿಸಬೇಕು. ರಾಜ್ಯದ ಪಾಲನ್ನು ಸರಿಯಾದ ಪ್ರಮಾಣದಲ್ಲಿ ಹಂಚಿಕೆ ಮಾಡುವ ಮೂಲಕ ಸಾಮಾಜಿಕ ನ್ಯಾಯ ಕಾಪಾಡಬೇಕು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಸಮಗ್ರ ಮಾಹಿತಿ ನೀಡಿ ರಾಜ್ಯಕ್ಕೆ ನ್ಯಾಯಯುತ ಅನುದಾನ ತರಲು ಶ್ರಮಿಸಬೇಕು ಎಂದು ಆಗ್ರಹಿಸಿದರು.</p>
<p>Key words: K.V. Mallesh, Injustice, state, BJP, MPs</p>
<p>The post <a href="https://www.justkannada.in/k-v-mallesh-2/">ಅನುದಾನದಲ್ಲಿ ತಾರತಮ್ಯ: ಧ್ವನಿ ಸತ್ತ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಅನ್ಯಾಯ- ಕೆ.ವಿ. ಮಲ್ಲೇಶ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಏನಾದ್ರೂ ಅನ್ಯಾಯವಾಗಿದ್ರೆ ಅದಕ್ಕೆ ಕೇಂದ್ರ ಕಾರಣ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-100/</link>
		
		<dc:creator><![CDATA[prashanth]]></dc:creator>
		<pubDate>Tue, 09 Dec 2025 05:48:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[central government.]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[fault]]></category>
		<category><![CDATA[Injustice]]></category>
		<guid isPermaLink="false">https://www.justkannada.in/?p=148776</guid>

					<description><![CDATA[<p>ಬೆಳಗಾವಿ,ಡಿಸೆಂಬರ್,9,2025 (www.justkannada.in): ರಾಜ್ಯಕ್ಕೆ ಏನಾದರೂ ಅನ್ಯಾಯವಾಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು. ಬಿಜೆಪಿಯಿಂದ ರೈತರ ಪರ ಪ್ರತಿಭಟನೆ ವಿಚಾರ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರದ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡಬೇಕಿರೋದು. ರಾಜ್ಯದಲ್ಲಿ ಏನಾದರೂ ಅನ್ಯಾಯ ಆಗಿದ್ರೆ ಕೇಂದ್ರ ಸರ್ಕಾರ ಕಾರಣ. ಸಕ್ಕರೆ ಬೆಲೆ ಕಬ್ಬು, ಮೆಕ್ಕೆಜೋಳ,  ಎಥೆನಾಲ್ ನಲ್ಲಿ ಅನ್ಯಾಯವಾಗಿದೆ.  ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಡುತ್ತಿಲ್ಲ.  ಬಹಳ ಹೋರಾಟ ಮಾಡಿ ಮೇಕೆದಾಟು ವಿಚಾರದಲ್ಲಿ ನ್ಯಾಯ ಸಿಕ್ಕಿದೆ [&#8230;]</p>
<p>The post <a href="https://www.justkannada.in/dcm-dk-shivakumar-100/">ರಾಜ್ಯದಲ್ಲಿ ಏನಾದ್ರೂ ಅನ್ಯಾಯವಾಗಿದ್ರೆ ಅದಕ್ಕೆ ಕೇಂದ್ರ ಕಾರಣ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,9,2025 (<a href="http://www.justkannada.in">www.justkannada.in</a>):</strong> ರಾಜ್ಯಕ್ಕೆ ಏನಾದರೂ ಅನ್ಯಾಯವಾಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಜೆಪಿಯಿಂದ ರೈತರ ಪರ ಪ್ರತಿಭಟನೆ ವಿಚಾರ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರದ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡಬೇಕಿರೋದು. ರಾಜ್ಯದಲ್ಲಿ ಏನಾದರೂ ಅನ್ಯಾಯ ಆಗಿದ್ರೆ ಕೇಂದ್ರ ಸರ್ಕಾರ ಕಾರಣ. ಸಕ್ಕರೆ ಬೆಲೆ ಕಬ್ಬು, ಮೆಕ್ಕೆಜೋಳ,  ಎಥೆನಾಲ್ ನಲ್ಲಿ ಅನ್ಯಾಯವಾಗಿದೆ.  ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಡುತ್ತಿಲ್ಲ.  ಬಹಳ ಹೋರಾಟ ಮಾಡಿ ಮೇಕೆದಾಟು ವಿಚಾರದಲ್ಲಿ ನ್ಯಾಯ ಸಿಕ್ಕಿದೆ ಎಂದು ಕಿಡಿಕಾರಿದರು.</p>
<p>ನಾವು ರೈತರ ಪರ ಇರುವ ಸರ್ಕಾರ ಬೆಳಗಾರರಿಗೆ  ರೈತರ ಮೇಲಿನ ಕಾಳಜಿಯಿಂದ ಬೆಂಬಲ ಬೆಲೆ ನೀಡಿದ್ದೇವೆ. ರೈತರ ಸಮಸ್ಯೆಗಳಿಗೆ ಯಾಕೆ ಕೇಂದ್ರ ಸ್ಪಂದಿಸುತ್ತಿಲ್ಲ. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ಪ್ರಸ್ತಾಪಿಸಿ ಚರ್ಚಿಸಲಿ ಎಂದು ಟಾಂಗ್ ಕೊಟ್ಟರು.</p>
<p>Key words: injustice, Central government, fault, DCM, DK Shivakumar</p>
<p>&nbsp;</p>
<p>The post <a href="https://www.justkannada.in/dcm-dk-shivakumar-100/">ರಾಜ್ಯದಲ್ಲಿ ಏನಾದ್ರೂ ಅನ್ಯಾಯವಾಗಿದ್ರೆ ಅದಕ್ಕೆ ಕೇಂದ್ರ ಕಾರಣ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ BJP-JDS ಸಂಸದರು ಬಾಯೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ</title>
		<link>https://www.justkannada.in/cm-siddaramaiah-339/</link>
		
		<dc:creator><![CDATA[prashanth]]></dc:creator>
		<pubDate>Sat, 15 Nov 2025 05:38:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP-JDS]]></category>
		<category><![CDATA[central government.]]></category>
		<category><![CDATA[CM Siddaramaiah]]></category>
		<category><![CDATA[Injustice]]></category>
		<category><![CDATA[MP]]></category>
		<category><![CDATA[State]]></category>
		<guid isPermaLink="false">https://www.justkannada.in/?p=147787</guid>

					<description><![CDATA[<p>ಬೆಂಗಳೂರು ನವೆಂಬರ್,14,2025 (www.justkannada.in):  ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ &#8220;ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು&#8221; ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ [&#8230;]</p>
<p>The post <a href="https://www.justkannada.in/cm-siddaramaiah-339/">ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ BJP-JDS ಸಂಸದರು ಬಾಯೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ನವೆಂಬರ್,14,2025 (<a href="http://www.justkannada.in">www.justkannada.in</a>): </strong> ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ &#8220;ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು&#8221; ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.</p>
<p>ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುವೆ ಎಂದು ತಿಳಿಸಿದರು.</p>
<p>ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು,  ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ದ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದರು.</p>
<p>ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಹೆಚ್ಚು ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ವಿವರಿಸಿದರು.</p>
<p>ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ ಎಂದು ಟೀಕಿಸಿದರು.</p>
<p>ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಜನರಿಗೆ ತಿಳಿಸಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದರು.</p>
<p>ಮುಧೋಳ ಬೆಂಕಿ ಪ್ರಕರಣದ ಸತ್ಯ ಹೊರಗೆಳೆಯಲಾಗುವುದು</p>
<p>ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಅಲ್ಲಗಳೆದಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: BJP-JDS, MP, injustice, state, Central government, CM Siddaramaiah</p>
<p>The post <a href="https://www.justkannada.in/cm-siddaramaiah-339/">ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ BJP-JDS ಸಂಸದರು ಬಾಯೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಥೆನಾಲ್ ಖರೀದಿಯಲ್ಲಿ ರಾಜ್ಯಕ್ಕೆ ಅನ್ಯಾಯ:  ಪ್ರಹ್ಲಾದ್ ಜೋಶಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ</title>
		<link>https://www.justkannada.in/cm-siddaramaiah-prahlad-joshi/</link>
		
		<dc:creator><![CDATA[prashanth]]></dc:creator>
		<pubDate>Fri, 07 Nov 2025 05:45:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[ethanol]]></category>
		<category><![CDATA[Injustice]]></category>
		<category><![CDATA[Prahlad Joshi.]]></category>
		<category><![CDATA[purchase]]></category>
		<guid isPermaLink="false">https://www.justkannada.in/?p=147440</guid>

					<description><![CDATA[<p>ಬೆಂಗಳೂರು,ನವೆಂಬರ್,7,2025 (www.justkannada.in): ಎಥೆನಾಲ್ ಖರೀದಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡದೆ ರಾಜ್ಯದ ರೈತರಿಗೆ ದ್ರೋಹವೆಸಗಿದ್ದಾರೆ. ಆಗಿದ್ದರೂ ನಮ್ಮ ವಿರುದ್ದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು [&#8230;]</p>
<p>The post <a href="https://www.justkannada.in/cm-siddaramaiah-prahlad-joshi/">ಎಥೆನಾಲ್ ಖರೀದಿಯಲ್ಲಿ ರಾಜ್ಯಕ್ಕೆ ಅನ್ಯಾಯ:  ಪ್ರಹ್ಲಾದ್ ಜೋಶಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,7,2025 (<a href="http://www.justkannada.in">www.justkannada.in</a>):</strong> ಎಥೆನಾಲ್ ಖರೀದಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡದೆ ರಾಜ್ಯದ ರೈತರಿಗೆ ದ್ರೋಹವೆಸಗಿದ್ದಾರೆ. ಆಗಿದ್ದರೂ ನಮ್ಮ ವಿರುದ್ದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಖಂಡ್ ರಾಜ್ಯದ ಲೆಕ್ಕ ನೀಡಿದ್ದಾರೆ&#8221; ಎಂದು ಹೇಳುವ ಮೂಲಕ ತಾವು ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ವಿಧೇಯ ಅನುಯಾಯಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾಬೀತು ಪಡಿಸಿದ್ದಾರೆ.</p>
<p>ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಷಿ ಅವರು ಗಮನದಲ್ಲಿಡಬೇಕಿತ್ತು. ನಾನು ಇಂದಿನ ಪತ್ರಿಕಾಗೋಷ್ಠಿಯಲ್ಲಿ 2024-25ನೇ ಸಾಲಿನಲ್ಲಿ ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದ ಎಥೆನಾಲ್ ಪ್ರಮಾಣವನ್ನು ಸೀಮಿತವಾಗಿಟ್ಟುಕೊಂಡು ಮಾತನಾಡಿದ್ದೆ, 2024-25ನೇ ಸಾಲಿನಲ್ಲಿ ಕರ್ನಾಟಕದ 46 ಡಿಸ್ಟಿಲರಿಗಳ ಏಥೆನಾಲ್ ಉತ್ಪಾದನಾ ಸಾಮರ್ಥ್ಯ 270 ಕೋಟಿ ಲೀಟರ್, ನಮ್ಮಿಂದ ತೈಲ ಕಂಪೆನಿಗಳಿಗೆ ಹಂಚಿಕೆಯಾಗಿರುವುದು ಕೇವಲ 47 ಕೋಟಿ ಲೀಟರ್.<img loading="lazy" decoding="async" class="aligncenter size-full wp-image-98697" src="https://www.justkannada.in/wp-content/uploads/2022/10/joshi.jpg" alt="" width="500" height="346" srcset="https://www.justkannada.in/wp-content/uploads/2022/10/joshi.jpg 500w, https://www.justkannada.in/wp-content/uploads/2022/10/joshi-300x208.jpg 300w, https://www.justkannada.in/wp-content/uploads/2022/10/joshi-218x150.jpg 218w" sizes="auto, (max-width: 500px) 100vw, 500px" /></p>
<p>ಈ ಅಂಕಿ ಅಂಶ ಕರ್ನಾಟಕ ಸರ್ಕಾರದ್ದಲ್ಲ, ಇದು ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾದ ಪ್ರಹ್ಲಾದ್ ಜೋಷಿ ಅವರೇ 2025ರ ಆಗಸ್ಟ್ ಆರರಂದು ಲೋಕಸಭೆಯಲ್ಲಿ ನೀಡಿರುವ ಉತ್ತರವಾಗಿದೆ. ಒಂದೋ ಜೋಷಿ ಅವರು ಇಂದು ನೀಡಿರುವ ಹೇಳಿಕೆ ಸುಳ್ಳಾಗಿರಬೇಕು, ಇಲ್ಲವಾದರೆ ಲೋಕಸಭೆಯಲ್ಲಿ ನೀಡಿದ್ದ ಉತ್ತರ ಸುಳ್ಳಾಗಿರಬಹುದು. ಯಾವ ಹೇಳಿಕೆಯನ್ನು ಒಪ್ಪಿಕೊಂಡರೂ ಜೋಷಿ ಅವರಿಗೆ ಸುಳ್ಳುಗಾರನ ಪಟ್ಟ ತಪ್ಪಿದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.</p>
<p>ಎಥೆನಾಲ್ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಅನ್ಯಾಯ ಆಗಿರುವುದು ಇದೇ ಮೊದಲನೆ ಸಲವಲ್ಲ. 2021-22, 2022-23, 2023-24, 2024-2025ನೇ ಸಾಲಿನ ಕರ್ನಾಟಕದ ಎಥೆನಾಲ್ ಉತ್ಪಾದನೆಯ ಒಟ್ಟು ಸಾಮರ್ಥ್ಯ 879 ಕೋಟಿ ಲೀಟರ್ ಗಳಾದರೆ ರಾಜ್ಯದಿಂದ ಖರೀದಿ ಮಾಡಲಾಗಿರುವುದು 171 ಕೋಟಿ ಲೀಟರ್ ಮಾತ್ರ. ಇದು ಕರ್ನಾಟಕದ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಾಡಿರುವ ಘೋರ ಅನ್ಯಾಯವಲ್ಲದೆ ಮತ್ತೇನು? ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.</p>
<p>ಆದರೆ ಗುಜರಾತ್ ರಾಜ್ಯದ ವಾರ್ಷಿಕ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 40 ಕೋಟಿ ಲೀಟರ್ ಇದ್ದರೆ, ತೈಲ ಮಾರಾಟ ಕಂಪನಿಗಳಿಗೆ 31 ಕೋಟಿ ಲೀಟರ್ ಹಂಚಿಕೆ ಮಾಡಲಾಗಿದೆ. ಇದ್ಯಾವ ನ್ಯಾಯ? ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡಬೇಕು ಎಂಬ ರೈತಪರವಾದ ನಮ್ಮ ಬೇಡಿಕೆಗೆ ಬೆಂಬಲ ನೀಡಬೇಕಿದ್ದ ಪ್ರಹ್ಲಾದ್ ಜೋಷಿಯವರು ನಮ್ಮ ವಿರುದ್ಧವೇ ಮಾತನಾಡಿ ರಾಜ್ಯದ ರೈತರಿಗೆ ದ್ರೋಹ ಎಸಗಿದ್ದಾರೆ.</p>
<p>ಜೋಷಿ ಅವರೇ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸ್ವತಃ ನಿಮಗೆ ಪತ್ರ ಬರೆದು ಕಬ್ಬಿಗೆ ಎಫ್.ಆರ್.ಪಿ ಮತ್ತು ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂಬ ಮನವಿ ಮಾಡಿದ್ದಾರೆ. ಕರ್ನಾಟಕದ ಬಿಜೆಪಿಯ ನಾಯಕರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕರ್ನಾಟಕದ ಎಥೆನಾಲ್ ಹಂಚಿಕೆ ಪ್ರಮಾಣ ಹೆಚ್ಚಿಸುವಂತೆ ಕೋರಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಕುರುಡಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.</p>
<p>ಪ್ರಧಾನ ಮಂತ್ರಿಯವರ ಎದುರು ನೆಟ್ಟಗೆ ನಿಂತು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಿ ಅವರ ಹಿತರಕ್ಷಣೆ ಮಾಡಬೇಕೆಂದು ಹೇಳುವ ಧೈರ್ಯವಾಗಲಿ, ಬದ್ಧತೆಯಾಗಲಿ ಸಚಿವ ಜೋಷಿ ಅವರಿಗಿಲ್ಲ. ಅವರದ್ದೇನಿದ್ದರೂ ರಾಜಕೀಯ ವಿವಾದ ಎಬ್ಬಿಸುವ ಸುಳ್ಳು ಹೇಳಿಕೆಗಳ ಉತ್ತರಕುಮಾರನ ಪೌರುಷ.</p>
<p>ರಾಜ್ಯದ ರೈತರನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟಬೇಕೆಂಬ ಏಕೈಕ ದುರುದ್ದೇಶದಿಂದ ಸುಳ್ಳು ಹೇಳಿಕೆ ನೀಡಿರುವ ಸಚಿವ ಜೋಷಿ ಅವರು ತಮ್ಮ ಸುಳ್ಳಿಗಾಗಿ ರಾಜ್ಯದ ರೈತರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ಎಥೆನಾಲ್ ಖರೀದಿ ಮಾಡುವಂತೆ ಆದೇಶ ನೀಡುವಂತೆ ಮಾಡಿ, ರೈತರಿಗೆ ಬಗೆದಿರುವ ದ್ರೋಹದ ಪಾಪವನ್ನು ತೊಳೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.</p>
<p>Key words: Injustice, purchase, ethanol, CM Siddaramaiah, Prahlad Joshi</p>
<p>The post <a href="https://www.justkannada.in/cm-siddaramaiah-prahlad-joshi/">ಎಥೆನಾಲ್ ಖರೀದಿಯಲ್ಲಿ ರಾಜ್ಯಕ್ಕೆ ಅನ್ಯಾಯ:  ಪ್ರಹ್ಲಾದ್ ಜೋಶಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
