<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>inspects Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/inspects/feed/" rel="self" type="application/rss+xml" />
	<link>https://www.justkannada.in/tag/inspects/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 Aug 2026 09:53:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>inspects Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/inspects/</link>
	<width>32</width>
	<height>32</height>
</image> 
	<item>
		<title>ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-14/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 09:53:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[crops]]></category>
		<category><![CDATA[inspects]]></category>
		<category><![CDATA[minister]]></category>
		<category><![CDATA[rain]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=158341</guid>

					<description><![CDATA[<p>ಮೈಸೂರು ,ಆಗಸ್ಟ್,7,2026 (www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ಕೃಷಿ ಭೂಮಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಕ್ಷೇತ್ರದಲ್ಲಿ ಅಧಿಕಾರಿಗಳ ಮಾಹಿತಿ ಪ್ರಕಾರ ಹುಣಸೂರು ತಾಲ್ಲೂಕೊಂದರಲ್ಲೇ ಸುಮಾರು 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಕೊರತೆಯಿಂದ ಹೊಗೆಸೊಪ್ಪು ಬೆಳೆ ಇಳುವರಿ ಕಡಿಮೆಯಾಗಿದೆ. [&#8230;]</p>
<p>The post <a href="https://www.justkannada.in/minister-yathindra-siddaramaiah-14/">ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ,ಆಗಸ್ಟ್,7,2026 (<a href="http://www.justkannada.in">www.justkannada.in</a>):</strong> ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ಕೃಷಿ ಭೂಮಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಕ್ಷೇತ್ರದಲ್ಲಿ ಅಧಿಕಾರಿಗಳ ಮಾಹಿತಿ ಪ್ರಕಾರ ಹುಣಸೂರು ತಾಲ್ಲೂಕೊಂದರಲ್ಲೇ ಸುಮಾರು 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಕೊರತೆಯಿಂದ ಹೊಗೆಸೊಪ್ಪು ಬೆಳೆ ಇಳುವರಿ ಕಡಿಮೆಯಾಗಿದೆ. ಅವರೆ ಹಲಸಂದೆ ಎಲ್ಲ ಬೆಳೆಗಳು ಹಾಳಾಗಿದ್ದು ಈ ಕುರಿತು ಸರ್ಕಾರದ ಗಮನ ಸೆಳೆದು ರೈತರಿಗೆ ತುರ್ತು ನೆರವು ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.<img decoding="async" class="aligncenter size-full wp-image-100418" src="https://www.justkannada.in/wp-content/uploads/2022/11/yathindra.jpg" alt="" width="260" height="194" /></p>
<p>ಈ ಭಾಗದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ (ಮೆಕ್ಕೆಜೋಳ) ತೀವ್ರ ರೋಗಬಾಧೆ ಆವರಿಸಿದೆ. ರೈತರು ಒಂದೇ ಬೆಳೆಯನ್ನು ನೆಚ್ಚಿಕೊಳ್ಳದೆ ಬೆಳೆ ಪರಿವರ್ತನೆ (Crop Rotation) ಪದ್ಧತಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.</p>
<p>ಸಾಕಷ್ಟು ಮಟ್ಟದಲ್ಲಿ ಬೆಳೆಗಳು ಹಾಳಾಗಿದ್ದು ಪ್ರಸ್ತುತ ಪರಿಸ್ಥಿತಿ ಗಂಭೀರವಾಗಿರುವುದರಿಂದ ರೋಗಬಾಧೆಯಿಂದ ನಷ್ಟ ಅನುಭವಿಸಿದ ರೈತರಿಗೆ ವಿಶೇಷ ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ರೈತರಿಂದ ಖರೀದಿಸಲಾದ ರಾಗಿಯ ಪಾವತಿ ಕಳೆದ  ಬಾಕಿ ಉಳಿದಿರುವ ಬಗ್ಗೆ ಮನವಿಗಳು ಬಂದಿವೆ. ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ, ಬಾಕಿ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗಳಿಗೆ ಜಮೆ ಮಾಡಲು ಸೂಚನೆ ನೀಡಲಾಗುವುದು ಎಂದರು.<img loading="lazy" decoding="async" class="aligncenter size-full wp-image-158342" src="https://www.justkannada.in/wp-content/uploads/2026/08/yathindra-siddaramaiah.jpg12.jpg" alt="" width="500" height="333" srcset="https://www.justkannada.in/wp-content/uploads/2026/08/yathindra-siddaramaiah.jpg12.jpg 500w, https://www.justkannada.in/wp-content/uploads/2026/08/yathindra-siddaramaiah.jpg12-300x200.jpg 300w, https://www.justkannada.in/wp-content/uploads/2026/08/yathindra-siddaramaiah.jpg12-150x100.jpg 150w" sizes="auto, (max-width: 500px) 100vw, 500px" /></p>
<p>ಅಧಿಕಾರಿಗಳು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ ವಾಸ್ತವ ವರದಿ ಸಲ್ಲಿಸಬೇಕು, ರೈತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಸಂದರ್ಭದಲ್ಲಿ ಶಾಸಕ ಜಿ. ಡಿ.ಹರೀಶ್ ಗೌಡ, ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಹಾಗೂ ಕೃಷಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Minister, Yathindra Siddaramaiah, inspects, crops, rain</p>
<p>The post <a href="https://www.justkannada.in/minister-yathindra-siddaramaiah-14/">ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ-  ಶಾಸಕ ಅಶೋಕ್ ರೈ</title>
		<link>https://www.justkannada.in/mysore-dasarakambala/</link>
		
		<dc:creator><![CDATA[prashanth]]></dc:creator>
		<pubDate>Fri, 26 Jun 2026 09:56:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Ashok Rai]]></category>
		<category><![CDATA[inspects]]></category>
		<category><![CDATA[kambala]]></category>
		<category><![CDATA[MLA]]></category>
		<category><![CDATA[mysore dasara]]></category>
		<guid isPermaLink="false">https://www.justkannada.in/?p=156574</guid>

					<description><![CDATA[<p>ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಈ ಬಾರಿ ವಿಜೃಂಭಣೆ ಕಂಬಳ ನಡೆಸುತ್ತೇವೆ ನಡೆಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದರು. ಮೈಸೂರು ದಸರಾದಲ್ಲಿ ಕಂಬಳ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಅಶೋಕ್ ರೈ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕಳೆದ ಬಾರಿಯೇ ಕಂಬಳ ಮಾಡಬೇಕಿತ್ತು. ಅಂತಿಮ ಕ್ಷಣದಲ್ಲಿ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿ ಕಂಬಳಕ್ಕೆ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಸಾತಗಳ್ಳಿ [&#8230;]</p>
<p>The post <a href="https://www.justkannada.in/mysore-dasarakambala/">ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ-  ಶಾಸಕ ಅಶೋಕ್ ರೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,26,2026 (<a href="http://www.justkannada.in">www.justkannada.in</a>): </strong> ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಈ ಬಾರಿ ವಿಜೃಂಭಣೆ ಕಂಬಳ ನಡೆಸುತ್ತೇವೆ ನಡೆಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ದಸರಾದಲ್ಲಿ ಕಂಬಳ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಅಶೋಕ್ ರೈ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕಳೆದ ಬಾರಿಯೇ ಕಂಬಳ ಮಾಡಬೇಕಿತ್ತು. ಅಂತಿಮ ಕ್ಷಣದಲ್ಲಿ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿ ಕಂಬಳಕ್ಕೆ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಸಾತಗಳ್ಳಿ ಹಾಗೂ ವಿಜಯನಗರ ಬಳಿ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಸಾತಗಳ್ಳಿ ಬಳಿ ವಿಶಾಲವಾದ ಜಾಗ ಇದೆ. ವಾಹನಗಳ ಪಾರ್ಕಿಂಗ್ ಗೂ ಕೂಡ ಸೂಕ್ತ ಸ್ಥಳವಾಗಿದ್ದು ಆದರೆ ಇನ್ನು ಯಾವುದೇ ಸ್ಥಳವನ್ನ ಫೈನಲ್ ಮಾಡಿಲ್ಲ. ಸಿಎಂ ಅವರಿಗೆ ಸ್ಥಳದ ಕುರಿತು ಮಾಹಿತಿ ನೀಡುತ್ತೇವೆ ಎಂದರು.<img loading="lazy" decoding="async" class="aligncenter size-full wp-image-130675" src="https://www.justkannada.in/wp-content/uploads/2024/10/chamundi-1.jpg" alt="" width="500" height="409" srcset="https://www.justkannada.in/wp-content/uploads/2024/10/chamundi-1.jpg 500w, https://www.justkannada.in/wp-content/uploads/2024/10/chamundi-1-300x245.jpg 300w, https://www.justkannada.in/wp-content/uploads/2024/10/chamundi-1-150x123.jpg 150w" sizes="auto, (max-width: 500px) 100vw, 500px" /></p>
<p>ಸಾತಗಳ್ಳಿ ಜಾಗ ಸೂಕ್ತ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಬಳ ಕೋಣಗಳು ಮನುಷ್ಯರ ನಡುವಿನ ಸಂಬಂಧ ಪ್ರೀತಿ. 150ರಿಂದ 200 ಕಂಬಳ ಕೋಣಗಳು ಬರಲಿದ್ದು ಎರಡು ದಿನ ಕಂಬಳ ನಡೆಯುತ್ತದೆ. ಹಗಲು ಮತ್ತು ರಾತ್ರಿ ಕಂಬಳ ನಡೆಯಲಿದೆ. ವಿಐಪಿ, ವಿವಿಐಪಿ ಪಾಸ್ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇದೆ. ಕಂಬಳದ ಜೊತೆ ದಕ್ಷಿಣ ಕನ್ನಡದ ಆಹಾರ ವೈವಿದ್ಯತೆ ಕುರಿತ ಸ್ಟಾಲ್ ಹಾಕಲಾಗುತ್ತದೆ. ಕಂಬಳ ಆಯೋಜನೆಗೆ 5 ರಿಂದ 8 ಕೋಟಿ ಖರ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಕಂಬಳಕ್ಕೆ 15 ಕೋಟಿ ರೂ. ಖರ್ಚಾಗಿತ್ತು. ಕೆಲವು ಸ್ಪಾನ್ಸರ್ಸ್ ರನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.<img loading="lazy" decoding="async" class="aligncenter size-full wp-image-156575" src="https://www.justkannada.in/wp-content/uploads/2026/06/kambala.jpg" alt="" width="500" height="492" srcset="https://www.justkannada.in/wp-content/uploads/2026/06/kambala.jpg 500w, https://www.justkannada.in/wp-content/uploads/2026/06/kambala-300x295.jpg 300w, https://www.justkannada.in/wp-content/uploads/2026/06/kambala-427x420.jpg 427w, https://www.justkannada.in/wp-content/uploads/2026/06/kambala-150x148.jpg 150w" sizes="auto, (max-width: 500px) 100vw, 500px" /></p>
<p>8 ಸಾವಿರ ಜನ ಕುಳಿತು ವೀಕ್ಷಣೆ ಮಾಡಲು ಅವಕಾಶ ಮಾಡುತ್ತೇವೆ. ಗೆಲ್ಲುವ ಕೋಣಗಳಿಗೆ ಚಿನ್ನದ ಬಹುಮಾನ ಇರುತ್ತದೆ. ಕಂಬಳ ವೀಕ್ಷಣೆಗೆ ಯಾವುದೇ ರೀತಿಯ ದರ ಇಲ್ಲ ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಅವಘಡಗಳು ಸಂಭವಿಸದ ಹಾಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ. ಕೋಣಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kambala, Mysore Dasara, MLA, Ashok Rai,  inspects</p>
<p>The post <a href="https://www.justkannada.in/mysore-dasarakambala/">ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ-  ಶಾಸಕ ಅಶೋಕ್ ರೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/cm-siddaramaiah-development-mysore-city/</link>
		
		<dc:creator><![CDATA[prashanth]]></dc:creator>
		<pubDate>Thu, 14 May 2026 12:13:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[development works]]></category>
		<category><![CDATA[inspects]]></category>
		<category><![CDATA[mysore city]]></category>
		<guid isPermaLink="false">https://www.justkannada.in/?p=154832</guid>

					<description><![CDATA[<p>ಮೈಸೂರು, ಮೇ, 14,2026 (www.justkannada.in):  ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿವೀಕ್ಷಣೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಟಿಸಿಎಲ್ ನ ವತಿಯಿಂದ ಸುಮಾರು 871 ಕಿ.ಮೀ. ಕೇಬಲ್ ಗಳನ್ನು ಹಾಕಲಾಗುತ್ತಿದ್ದು, ಇದುವರೆಗೆ 277 ಕಿ.ಮೀ.ಪೂರ್ಣಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂಧ ಮೈಸೂರು ನಗರದ ಸೌಂದರ್ಯೀಕರಣಕ್ಕೆ ಸಹಕಾರಿಯಾಗಿದೆ ಎಂದರು. [&#8230;]</p>
<p>The post <a href="https://www.justkannada.in/cm-siddaramaiah-development-mysore-city/">ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮೇ, 14,2026 (<a href="http://www.justkannada.in">www.justkannada.in</a>):</strong>  ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮೈಸೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿವೀಕ್ಷಣೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>
<p>ಕೆಪಿಟಿಸಿಎಲ್ ನ ವತಿಯಿಂದ ಸುಮಾರು 871 ಕಿ.ಮೀ. ಕೇಬಲ್ ಗಳನ್ನು ಹಾಕಲಾಗುತ್ತಿದ್ದು, ಇದುವರೆಗೆ 277 ಕಿ.ಮೀ.ಪೂರ್ಣಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂಧ ಮೈಸೂರು ನಗರದ ಸೌಂದರ್ಯೀಕರಣಕ್ಕೆ ಸಹಕಾರಿಯಾಗಿದೆ ಎಂದರು.<img loading="lazy" decoding="async" class="aligncenter size-full wp-image-154813" src="https://www.justkannada.in/wp-content/uploads/2026/05/work.jpg" alt="" width="500" height="281" srcset="https://www.justkannada.in/wp-content/uploads/2026/05/work.jpg 500w, https://www.justkannada.in/wp-content/uploads/2026/05/work-300x169.jpg 300w, https://www.justkannada.in/wp-content/uploads/2026/05/work-150x84.jpg 150w" sizes="auto, (max-width: 500px) 100vw, 500px" /></p>
<p>ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ನಿಲಯಗಳಿಗೆ ಸೂಕ್ತ ಸ್ಥಳಾವಕಾಶವಿರದ ಕಾರಣ, ಪ್ರಸ್ತುತ 1400 ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊಸ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗುತ್ತಿದೆ ಎಂದರು.</p>
<p><strong>ರಸ್ತೆಗಳ ವೈಟ್ ಟಾಪಿಂಗ್</strong></p>
<p>ನಗರದಲ್ಲಿ ಸುಮಾರು 50 ಕಿ.ಮೀ.ನ ರಸ್ತೆಯಲ್ಲಿ  ವೈಟ್ ಟಾಪಿಂಗ್ ಮಾಡಲಾಗುತ್ತಿದ್ದು, ಇಂತಹ ರಸ್ತೆಗಳು ಸುಮಾರು 30 ವರ್ಷಗಳ ವರೆಗೆ ಸಂಚಾರಯೋಗ್ಯವಾಗಿರುತ್ತವೆ. ಮೊದಲನೇ ಹಂತದಲ್ಲಿ 4 ಪಥವಿರುವ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳಲಾಗಿದ್ದು, ಎರಡನೇ ಹಂತದಲ್ಲಿ ಉಳಿದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲಾಗುವುದು. ಈ ರಸ್ತೆ ಕಾಮಗಾರಿಯಿಂದ ನಗರದಲ್ಲಿ ಸುಗಮ ಸಂಚಾರ ಹಾಗೂ ವಾಹನ ದಟ್ಟಣೆ ಸಮಸ್ಯೆ ಪರಿಹಾರವಾಗಲಿದೆ  ಎಂದರು.</p>
<p><strong>ಬಿಜೆಪಿ ಅಭಿವೃದ್ಧಿ ಕೈಗೊಳ್ಳಲಿಲ್ಲ</strong></p>
<p>ಮೈಸೂರಿನ ರಸ್ತೆಗಳು, ಒಳಚರಂಡಿ ವ್ಯವಸ್ಥೇ ಸೇರಿದಂತೆ  ಎಲ್ಲ ಅಭಿವೃದ್ದಿ ಕಾರ್ಯಗಳನ್ನು ನಮ್ಮ ಸರ್ಕಾರವೇ ಕೈಗೊಂಡಿದ್ದು, ಬಿಜೆಪಿಯವರು ಕೇವಲ ಸರ್ಕಾರವನ್ನು ವಿರೋಧಿಸುವ, ಟೀಕಿಸುವ, ಸುಳ್ಳು ಹೇಳುವ ಕೆಲಸದಲ್ಲಿ ನಿರತವಾಗಿದೆ. ಜನರಿಗೆ ಅನುಕೂಲ ಕಲ್ಪಿಸುವ ಯಾವುದೇ ಯೋಜನೆಗಳನ್ನು ಬಿಜೆಪಿಯು ತನ್ನ ಅಧಿಕಾರಾವಧಿಯಲ್ಲಿ ಕೈಗೊಳ್ಳಲಿಲ್ಲ ಎಂದರು.<img loading="lazy" decoding="async" class="aligncenter size-full wp-image-154816" src="https://www.justkannada.in/wp-content/uploads/2026/05/women-hostel.jpg" alt="" width="500" height="333" srcset="https://www.justkannada.in/wp-content/uploads/2026/05/women-hostel.jpg 500w, https://www.justkannada.in/wp-content/uploads/2026/05/women-hostel-300x200.jpg 300w, https://www.justkannada.in/wp-content/uploads/2026/05/women-hostel-150x100.jpg 150w" sizes="auto, (max-width: 500px) 100vw, 500px" /></p>
<p>ಮೈಸೂರು ನಗರದಲ್ಲಿ ದೇವರಾಜ ಮಾರ್ಕೆಟ್, ಲ್ಯಾನ್ಸ್‌ಡೌನ್ ಕಟ್ಟಡಗಳ ಪಾರಂಪರಿಕ ವಿನ್ಯಾಸವನ್ನು ಕಾಯ್ದುಕೊಂಡು ನಿರ್ಮಿಸುವ ಉದ್ದೇಶವಿದ್ದರೂ, ಈ ವಿಷಯ ಕೋರ್ಟ್ ಮೆಟ್ಟಿಲೇರಿದೆ. ಆದರೂ ಈ ವಿಷಯದ ಬಗ್ಗೆ ನಾನು ಹಾಗೂ ಸ್ಥಳೀಯ ಶಾಸಕರು ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>
<p>ಕೇರಳದಲ್ಲಿ  ಮುಖ್ಯಮಂತ್ರಿಗಳ ಆಯ್ಕೆಗೆ ಪಕ್ಷದ ವರಿಷ್ಠರು, ಅಲ್ಲಿನ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ. ಕೇರಳಂನಲ್ಲಿ  ಮೂರು ನಾಯಕರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದು, ಅವರಲ್ಲಿ ವಿ.ಡಿ.ಸತೀಶನ್ ಅವರನ್ನು  ಕೇರಳ ಮುಖ್ಯಮಂತ್ರಿಯಾಗಿ  ಆಯ್ಕೆ ಮಾಡಲಾಗಿದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM Siddaramaiah, inspects, development works ,Mysore city</p>
<p>The post <a href="https://www.justkannada.in/cm-siddaramaiah-development-mysore-city/">ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..</title>
		<link>https://www.justkannada.in/cm-siddaramaiah-mysuru-new-bus-stand/</link>
		
		<dc:creator><![CDATA[prashanth]]></dc:creator>
		<pubDate>Thu, 14 May 2026 10:19:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[inspects]]></category>
		<category><![CDATA[mysuru]]></category>
		<category><![CDATA[new bus stand]]></category>
		<guid isPermaLink="false">https://www.justkannada.in/?p=154820</guid>

					<description><![CDATA[<p>ಮೈಸೂರು,ಮೇ,14,2026 (www.justkannada.in): 129.00 ಕೋಟಿ ರೂ ವೆಚ್ಚದ ಮೈಸೂರು ನಗರದ ಬನ್ನಿಮಂಟಪದಲ್ಲಿನ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪರಿಶೀಲನೆ ನಡೆಸಿದರು. ಇಂದು ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದಾದ್ಯಂತ ಕಾಮಗಾರಿಗಳ ಪರಿಶೀಲನೆ ಯಲ್ಲಿ ತೊಡಗಿದ್ದಾರೆ. ಇಂದು ಬನ್ನಿಮಂಟಪದಲ್ಲಿನ ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ್ದು ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕ ತನ್ವೀರ್ ಸೇಠ್ ಸಾಥ್ ನೀಡಿದರು. ನೂತನ ಬಸ್ ನಿಲ್ದಾಣದ ವಿಶೇಷತೆ ಹೀಗಿದೆ.. ಬಸ್ ನಿಲ್ದಾಣದ  ನೆಲಮಾಳಿಗೆ (10,538 [&#8230;]</p>
<p>The post <a href="https://www.justkannada.in/cm-siddaramaiah-mysuru-new-bus-stand/">ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,14,2026 (<a href="http://www.justkannada.in">www.justkannada.in</a>):</strong> 129.00 ಕೋಟಿ ರೂ ವೆಚ್ಚದ ಮೈಸೂರು ನಗರದ ಬನ್ನಿಮಂಟಪದಲ್ಲಿನ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದಾದ್ಯಂತ ಕಾಮಗಾರಿಗಳ ಪರಿಶೀಲನೆ ಯಲ್ಲಿ ತೊಡಗಿದ್ದಾರೆ. ಇಂದು ಬನ್ನಿಮಂಟಪದಲ್ಲಿನ ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ್ದು ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕ ತನ್ವೀರ್ ಸೇಠ್ ಸಾಥ್ ನೀಡಿದರು.</p>
<p><strong>ನೂತನ ಬಸ್ ನಿಲ್ದಾಣದ ವಿಶೇಷತೆ ಹೀಗಿದೆ..</strong></p>
<p>ಬಸ್ ನಿಲ್ದಾಣದ  ನೆಲಮಾಳಿಗೆ (10,538 ಚ.ಮೀ): ಇಲ್ಲಿ ಕೇವಲ ವಾಹನ ನಿಲುಗಡೆಗೆ ಆದ್ಯತೆ ನೀಡಲಾಗಿದ್ದು, ಏಕಕಾಲಕ್ಕೆ 4,000 ದ್ವಿಚಕ್ರ ವಾಹನಗಳು ಮತ್ತು 200 ಕಾರುಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.</p>
<p>ನೆಲಮಹಡಿ (18,370 ಚ.ಮೀ): ಇದು ಬಸ್ ಟರ್ಮಿನಲ್ ಪ್ರಮುಖ ಭಾಗವಾಗಿದ್ದು, ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ದ್ವಾರಗಳು, ಟಿಕೆಟ್ ಬುಕ್ಕಿಂಗ್ ಕೌಂಟರ್ ಹಾಗೂ ಸುಂದರವಾದ ಗಾರ್ಡನ್ ಮತ್ತು ಲ್ಯಾಂಡ್ಸ್ ಸ್ಕೇಪಿಂಗ್ ವ್ಯವಸ್ಥೆ ಇರಲಿದೆ. ಮೊದಲನೇ ಮಹಡಿ (8,478 ಚ.ಮೀ): ಈ ಭಾಗವು ಸಂಪೂರ್ಣವಾಗಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗಳು, ಡಾರ್ಮಿಟರಿ ಮತ್ತು ಕಛೇರಿಗಳಿಗಾಗಿ ಮೀಸಲಿರಿಸಲಾಗಿದೆ. ನಿಲ್ದಾಣಕ್ಕೆ ಬರುವ ಸಾರ್ವಜನಿಕರಿಗಾಗಿ ಆಧುನಿಕ ಸೌಕರ್ಯಗಳನ್ನು ಅಳವಡಿಸಲಾಗುತ್ತಿದೆ.<img loading="lazy" decoding="async" class="aligncenter size-full wp-image-154822" src="https://www.justkannada.in/wp-content/uploads/2026/05/bus-stand.jpg1_.jpg" alt="" width="500" height="333" srcset="https://www.justkannada.in/wp-content/uploads/2026/05/bus-stand.jpg1_.jpg 500w, https://www.justkannada.in/wp-content/uploads/2026/05/bus-stand.jpg1_-300x200.jpg 300w, https://www.justkannada.in/wp-content/uploads/2026/05/bus-stand.jpg1_-150x100.jpg 150w" sizes="auto, (max-width: 500px) 100vw, 500px" /></p>
<p><strong>ಬಸ್ ಅಂಕಣಗಳು:</strong> ಒಟ್ಟು 75 ಬಸ್ ಅಂಕಣಗಳು ಲಭ್ಯವಿದ್ದು, 35 ಬಸ್‌ ಗಳ ನಿಲುಗಡೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಮಹಿಳೆಯರಿಗಾಗಿ ಪ್ರತ್ಯೇಕ ವಿಶ್ರಾಂತಿ ಗೃಹ ಮತ್ತು ಸಾಮಾನ್ಯ ಪ್ರಯಾಣಿಕರಿಗಾಗಿ ವಿಶಾಲವಾದ ಆಸನ ವ್ಯವಸ್ಥೆ ಇರಲಿದೆ.</p>
<p><strong>ಶೌಚಾಲಯ ಸಂಕೀರ್ಣ:</strong> ಮಹಿಳೆಯರು ಮತ್ತು ಪುರುಷರಿಗಾಗಿ ತಲಾ 6 ಬ್ಲಾಕ್‌ಗಳನ್ನು ಶೌಚಾಲಯಗಳಲ್ಲದೆ, ವಿಕಲಚೇತನರು ಮತ್ತು ತೃತೀಯ ಲಿಂಗಿಗಳಿಗಾಗಿ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಸುಲಭ ಓಡಾಟಕ್ಕಾಗಿ 4 ಲಿಫ್ಟ್  ಗಳು ಮತ್ತು 2 ಎಲಿವೇಟರ್ ಗಳು, ಜ್ಞಾನದಾಹಿಗಳಿಗಾಗಿ ಗ್ರಂಥಾಲಯ, ಉಪಹಾರ ಗೃಹ ಮತ್ತು ನಿರಂತರ ಮಾಹಿತಿ ನೀಡಲು ವಿಚಾರಣಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.</p>
<p><strong>ಸುರಕ್ಷತೆ ಮತ್ತು ನಿರ್ವಹಣೆ:</strong></p>
<p>ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರಿಗೆ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ನೀಡಲು ಮೇಲ್ಭಾಗದಲ್ಲಿ ಮುಚ್ಚಳ ಹೊದಿಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಿಲ್ದಾಣದ ಸಂಪೂರ್ಣ ನಿರ್ವಹಣೆಗಾಗಿ ನಿಲ್ದಾಣಾಧಿಕಾರಿಗಳ ಕೊಠಡಿ ಮತ್ತು ಪ್ರತ್ಯೇಕ ಕಛೇರಿ ಸ್ಥಳಗಳನ್ನು ನಿಗದಿಪಡಿಸಲಾಗಿದೆ.</p>
<p>ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿಲ್ದಾಣದಲ್ಲಿ ಉನ್ನತ ದರ್ಜೆಯ ಹವಾನಿಯಂತ್ರಿತ ವೇಯ್ಟಿಂಗ್ ಹಾಲ್ ಗಳನ್ನು ನಿರ್ಮಿಸಲಾಗುತ್ತಿದೆ. ಇದು ವಿಮಾನ ನಿಲ್ದಾಣಗಳ ಲಾಂಜ್ ಮಾದರಿಯಲ್ಲಿ ಇರಲಿದ್ದು, ಸುದೀರ್ಘ ಪ್ರಯಾಣ ಮಾಡುವವರಿಗೆ ಆರಾಮದಾಯಕ ಅನುಭವ ನೀಡಲಿದೆ. ಇದರೊಂದಿಗೆ ಸಾಮಾನ್ಯ ಕಾಯುವಿಕೆಗಾಗಿ ವಿಶಾಲವಾದ ಹಾಲ್ ಹಾಗೂ ಉಚಿತ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಗಳ ವ್ಯವಸ್ಥೆ ಇರಲಿದೆ.</p>
<p><strong>ಸುರಕ್ಷತೆ ಮತ್ತು ತುರ್ತು ಸೇವೆಗೆ ಆದ್ಯತೆ:</strong></p>
<p>ಸಾರ್ವಜನಿಕರ ಸುರಕ್ಷತೆಗಾಗಿ ಇಡೀ ನಿಲ್ದಾಣದಾದ್ಯಂತ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಾರ್ವಜನಿಕ ಪ್ರಚಾರ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಚೌಕಿ ಮತ್ತು ಭದ್ರತಾ ಕಛೇರಿಯನ್ನು ತೆರೆಯಲಾಗುವುದು. ವಿಶೇಷವಾಗಿ, ಪ್ರಯಾಣಿಕರ ಆರೋಗ್ಯ ಹಿತದೃಷ್ಟಿಯಿಂದ &#8216;ತುರ್ತು ಆರೋಗ್ಯ ತಪಾಸಣಾ ಕೇಂದ್ರ&#8217; ಹಾಗೂ ಅಗ್ನಿ ಅವಘಡಗಳ ನಿರ್ವಹಣೆಗೆ ಪ್ರತ್ಯೇಕ ನಿಯಂತ್ರಣ ಕೊಠಡಿ ಇರಲಿದೆ.</p>
<p><strong>ಮಾತೃ-ಮಕ್ಕಳ ಮತ್ತು ವಿಕಲಚೇತನ ಸ್ನೇಹಿ ನಿಲ್ದಾಣ:</strong></p>
<p>ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿರುವ ಈ ಯೋಜನೆಯಲ್ಲಿ, ತಾಯಂದಿರಿಗಾಗಿ &#8216;ತಾಯಿ-ಮಗು ಆರೈಕೆ ಕೇಂದ್ರ&#8217; ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ವಿಕಲಚೇತನರಿಗಾಗಿ ಪ್ರತ್ಯೇಕ ರ್ಯಾಂಪ್ ಮತ್ತು ದೃಷ್ಟಿಹೀನರಿಗಾಗಿ ವಿಶೇಷ &#8216;ದಾರಿ ಮಾರ್ಗಸೂಚಿ&#8217; ವ್ಯವಸ್ಥೆ ಮಾಡಲಾಗುತ್ತಿರುವುದು ಈ ಯೋಜನೆಯ ವಿಶೇಷತೆ.</p>
<p><strong>ವಾಣಿಜ್ಯ ಮತ್ತು ಡಿಜಿಟಲ್ ಸೌಲಭ್ಯಗಳು:</strong></p>
<p>ಪ್ರಯಾಣಿಕರು ತಮ್ಮ ಲಗೇಜ್ ಗಳನ್ನು ಸುರಕ್ಷಿತವಾಗಿಡಲು ಡಿಜಿ-ಲಾಕರ್ ಗಳು ಮತ್ತು ಲಗೇಜ್ ಕೊಠಡಿಗಳ ವ್ಯವಸ್ಥೆ ಇರಲಿದೆ. ವಾಣಿಜ್ಯ ಬಳಕೆಗೆ ಪಾರಂಪರಿಕ ಶೈಲಿಯ ಮಳಿಗೆಗಳು, ಎಟಿಎಂ, ಪಾರ್ಸೆಲ್/ಕೊರಿಯರ್ ಕೇಂದ್ರ ಮತ್ತು ಅಂಚೆ ಕಛೇರಿ  ಸೇವೆಗಳು ಒಂದೇ ಸೂರಿನಡಿ ಲಭ್ಯವಿರಲಿವೆ. ಪರಿಸರ ಸ್ನೇಹಿ ಕ್ರಮವಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್ ಗಳನ್ನು ಸಹ ಸ್ಥಾಪಿಸಲಾಗುತ್ತಿದೆ.</p>
<p>ಪ್ರತ್ಯೇಕ ಅಂಕಣಗಳು: ಅಂತರ-ರಾಜ್ಯ ಬಸ್ ಗಳು ಮತ್ತು ನಗರ ಸಾರಿಗೆ ಬಸ್ ಗಳಿಗಾಗಿ ಪ್ರತ್ಯೇಕ ಅಂಕಣಗಳ ವ್ಯವಸ್ಥೆ. ಪ್ರಯಾಣಿಕರು ಗೊಂದಲಕ್ಕೀಡಾಗದಂತೆ ಪ್ರತಿ ಅಂಕಣಕ್ಕೂ ಸ್ಪಷ್ಟ ಮಾರ್ಗಸೂಚಿಗಳು, ನಿಲ್ದಾಣದ ಆವರಣದಲ್ಲೇ ಆಟೋ ಮತ್ತು ಟ್ಯಾಕ್ಸಿಗಳಿಗೆ ಸುಸಜ್ಜಿತ ನಿಲುಗಡೆ ನಿಲ್ದಾಣ. ಪ್ರವಾಸಿ ಮಾಹಿತಿ ಕೇಂದ್ರ ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ವಿಶೇಷ ಮಾಹಿತಿ ಕೇಂದ್ರ ಮತ್ತು ಮುಂಗಡ ಕಾಯ್ದಿರಿಸುವಿಕೆ ಕೌಂಟರ್ ಗಳು.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>ಈ ಯೋಜನೆಯು ಕೇವಲ ಸಾರಿಗೆಗೆ ಸೀಮಿತವಾಗದೆ, ಸಾರ್ವಜನಿಕರಿಗೆ ಒಂದು ಸುಸಜ್ಜಿತ ವಾಣಿಜ್ಯ ಮತ್ತು ಸೇವಾ ಕೇಂದ್ರವಾಗಿ ಮಾರ್ಪಡಲಿದೆ ಎಂದು ಯೋಜನೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>
<p>Key words: CM Siddaramaiah,  inspects, Mysuru, new bus stand</p>
<p>The post <a href="https://www.justkannada.in/cm-siddaramaiah-mysuru-new-bus-stand/">ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-mysore-15/</link>
		
		<dc:creator><![CDATA[prashanth]]></dc:creator>
		<pubDate>Thu, 14 May 2026 09:51:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[construction work]]></category>
		<category><![CDATA[inspects]]></category>
		<category><![CDATA[Maharani College]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=154815</guid>

					<description><![CDATA[<p>ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ಹಾಸ್ಟೆಲ್‌ ಕಟ್ಟಡ ಹಾಗೂ ವಿಜ್ಞಾನ ಕಾಲೇಜು ಕಟ್ಟಡದ ಕಾಮಗಾರಿಯನ್ನ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದರು. ಕರ್ನಾಟಕದ ದೂರದ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ  ಮಹಾರಾಣಿ ಕಾಲೇಜು ಸಂಸ್ಥೆಯನ್ನು ಅವಲಂಬಿತರಾಗಿದ್ದು,  ಪ್ರಸ್ತುತ ಮೂಲಸೌಕರ್ಯಗಳು, ವಿಶೇಷವಾಗಿ ಹಾಸ್ಟೆಲ್ ಸೌಲಭ್ಯಗಳು, ಬೆಳೆಯುತ್ತಿರುವ ಬೇಡಿಕೆಯನ್ನು ಪೂರೈಸಲು ಸಾಕಾಗುತ್ತಿಲ್ಲವಾಲ್ಲ ಮತ್ತು ಕಾಲೇಜಿನ ಪಾರಂಪರಿಕ ಕಟ್ಟಡದ ಕೆಲ ಭಾಗವು ಶಿಥಿಲವಾಗಿ 2022ರಲ್ಲೇ  ಕಟ್ಟಡದ ವಾಯುವ್ಯ ಭಾಗವು ಬಿದ್ದು ಹೋಗಿದೆ. ಈ ಹಿನ್ನೆಲೆಯಲ್ಲಿ  ಸಿಎಂ [&#8230;]</p>
<p>The post <a href="https://www.justkannada.in/cm-siddaramaiah-mysore-15/">ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,14,2026 (<a href="http://www.justkannada.in">www.justkannada.in</a>):</strong> ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ಹಾಸ್ಟೆಲ್‌ ಕಟ್ಟಡ ಹಾಗೂ ವಿಜ್ಞಾನ ಕಾಲೇಜು ಕಟ್ಟಡದ ಕಾಮಗಾರಿಯನ್ನ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕದ ದೂರದ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ  ಮಹಾರಾಣಿ ಕಾಲೇಜು ಸಂಸ್ಥೆಯನ್ನು ಅವಲಂಬಿತರಾಗಿದ್ದು,  ಪ್ರಸ್ತುತ ಮೂಲಸೌಕರ್ಯಗಳು, ವಿಶೇಷವಾಗಿ ಹಾಸ್ಟೆಲ್ ಸೌಲಭ್ಯಗಳು, ಬೆಳೆಯುತ್ತಿರುವ ಬೇಡಿಕೆಯನ್ನು ಪೂರೈಸಲು ಸಾಕಾಗುತ್ತಿಲ್ಲವಾಲ್ಲ ಮತ್ತು ಕಾಲೇಜಿನ ಪಾರಂಪರಿಕ ಕಟ್ಟಡದ ಕೆಲ ಭಾಗವು ಶಿಥಿಲವಾಗಿ 2022ರಲ್ಲೇ  ಕಟ್ಟಡದ ವಾಯುವ್ಯ ಭಾಗವು ಬಿದ್ದು ಹೋಗಿದೆ.</p>
<p>ಈ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ  ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಅವರ ನೇತೃತ್ವದಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ: ಹೆಚ್.ಸಿ. ಮಹದೇವಪ್ಪ,ಅವರ ಸಹಕಾರ ಹಾಗೂ  ಶಾಸಕ ಕೆ. ಹರೀಶ್‌ಗೌಡ  ಅವರ ವಿಶೇಷ ಆಸಕ್ತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಸೌಲಭ್ಯಗಳಿಗಾಗಿ 170.00 ಕೋಟಿ. ರೂ.ಗಳ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ.<img loading="lazy" decoding="async" class="aligncenter size-full wp-image-154817" src="https://www.justkannada.in/wp-content/uploads/2026/05/women-hostel.jpg1_.jpg" alt="" width="500" height="333" srcset="https://www.justkannada.in/wp-content/uploads/2026/05/women-hostel.jpg1_.jpg 500w, https://www.justkannada.in/wp-content/uploads/2026/05/women-hostel.jpg1_-300x200.jpg 300w, https://www.justkannada.in/wp-content/uploads/2026/05/women-hostel.jpg1_-150x100.jpg 150w" sizes="auto, (max-width: 500px) 100vw, 500px" /></p>
<p>ಈ  ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.</p>
<p><strong>ಕಾಮಗಾರಿ ವಿವರ</strong></p>
<p>ಮಹಾರಾಣಿ ವಿಜ್ಞಾನ ಕಾಲೇಜು ಮುಂಭಾಗದಲ್ಲಿರುವ ಹಾಲಿ ಪಾರಂಪರಿಕ ಕಟ್ಟಡ ಮತ್ತು ಗ್ರಂಥಾಲಯಗಳನ್ನು ಒಳಗೊಂಡಂತೆ ನವೀಕರಣ.</p>
<p>ಪಾರಂಪರಿಕ ಕಟ್ಟಡದ ಮುಂಭಾಗಕ್ಕೆ ಹೊಂದಿಕೆಯಾಗುವಂತೆ ಸೆಮಿನಾರ್ ಹಾಲ್ ಬ್ಲಾಕ್‌ಗಳ ನಿರ್ಮಾಣ. (4 ಸಂಖ್ಯೆ-120 ವಿದ್ಯಾರ್ಥಿಗಳ ಸಾಮರ್ಥ್ಯ)ಹಿಂಭಾಗದಲ್ಲಿ ನೂತನ ಕಟ್ಟಡದಲ್ಲಿ (ಜಿ+ 3) 20 ತರಗತಿ ಕೊಠಡಿ(60-ವಿದ್ಯಾರ್ಥಿಗಳ ಸಾಮರ್ಥ್ಯ).10 ಪ್ರಯೋಗಾಲಯಗಳು (30-ವಿದ್ಯಾರ್ಥಿಗಳ ಸಾಮರ್ಥ್ಯ)4 ವಿವಿದ್ದೋದ್ದೇಶ ಕೊಠಡಿಗಳ 100-ವಿದ್ಯಾರ್ಥಿಗಳ ಸಾಮರ್ಥ್ಯ.</p>
<p><strong>ಮಹಾರಾಣಿ ವಿಜ್ಞಾನ ಮತ್ತು ಕಲಾ ಕಾಲೇಜು ಹಾಸ್ಟೆಲ್‌ ಗಳು</strong></p>
<p>ಎರಡು ಪ್ರತ್ಯೇಕ ಹಾಸ್ಟೆಲ್ ಬ್ಲಾಕ್‌ ಗಳು ಒಟ್ಟು : 1400 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸುತ್ತದೆ. (ವಿಜ್ಞಾನ ವಿಭಾಗಕ್ಕೆ 700 &amp; ಕಲಾ ವಿಭಾಗಕ್ಕೆ 700).</p>
<p>ಹೊಸ ಹಾಸ್ಟೆಲ್ ಕಟ್ಟಡವು 5 ಅಂತಸ್ತಿನ 4 ಟವರ್‌ಗಳಲ್ಲಿ ನಿರ್ಮಾಣವಾಗುತ್ತಿದ್ದು. ಒಟ್ಟು 306 ಕೊಠಡಿಗಳನ್ನು ಹೊಂದಿರುತ್ತದೆ. ಹಾಗೂ ಪಿ.ಜಿ ಬ್ಲಾಕ್ ಹಾಸ್ಟೇಲ್ ಕಟ್ಟಡ-48 ಕೊಠಡಿಗಳು ಸೇರಿದಂತೆ ಒಟ್ಟು 354 ಕೊಠಡಿಗಳು ಲಭ್ಯವಾಗುತ್ತದೆ.</p>
<p>500 ಜನ ಸಾಮರ್ಥ್ಯದ ಭೋಜನಾ ಹಾಲ್‌ ಗಳು ಅಡುಗೆ ಕೋಣೆ ಸೌಲಭ್ಯದೊಂದಿಗೆ ನಿರ್ಮಾಣವಾಗುತ್ತಿದೆ. ಕಟ್ಟಡದ ವಿನ್ಯಾಸವನ್ನು ಮೈಸೂರಿನ ಪಾರಂಪರಿಕ ಶೈಲಿ ಮತ್ತು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಿ ನಿರ್ಮಾಣ ಮಾಡಲಾಗುತ್ತಿದೆ. ಒಟ್ಟಾರೆ ಈ ಯೋಜನೆಯು ಕಾಲೇಜು ಹಾಗೂ ಮೈಸೂರಿನ ಐತಿಹಾಸಿಕ ಸಾರವನ್ನು ಸಂರಕ್ಷಿಸುವುದಲ್ಲದೆ. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳ ಅವಶ್ಯಕತೆಗಳನ್ನು ಪೂರೈಸುತ್ತವೆ. ಎಲ್ಲಾ ಕೊಠಡಿಗಳಿಗು ಪಿಠೋಪಕರಣಗಳ ವ್ಯವಸ್ಥೆ ಮಾಡಲಾಗುತ್ತಿದೆ.</p>
<p>Key words: CM Siddaramaiah, inspects ,construction work, Maharani College, Mysore</p>
<p>The post <a href="https://www.justkannada.in/cm-siddaramaiah-mysore-15/">ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-underground-cable/</link>
		
		<dc:creator><![CDATA[prashanth]]></dc:creator>
		<pubDate>Thu, 14 May 2026 08:11:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cable]]></category>
		<category><![CDATA[CM Siddaramaiah]]></category>
		<category><![CDATA[inspects]]></category>
		<category><![CDATA[Mysore.]]></category>
		<category><![CDATA[power lines]]></category>
		<category><![CDATA[underground]]></category>
		<guid isPermaLink="false">https://www.justkannada.in/?p=154807</guid>

					<description><![CDATA[<p>ಮೈಸೂರು,ಮೇ,14,2026 (www.justkannada.in): ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ ನಿಂದ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶ್ರೀರಾಂಪುರದ ಬಳಿ ಇರುವ ನಾಯ್ಡು ಸ್ಟೋರ್ ಬಳಿ ಪರಿಶೀಲನೆ ನಡೆಸಿದರು. ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದು  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. [&#8230;]</p>
<p>The post <a href="https://www.justkannada.in/cm-siddaramaiah-underground-cable/">ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,14,2026 (<a href="http://www.justkannada.in">www.justkannada.in</a>):</strong> ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ ನಿಂದ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶ್ರೀರಾಂಪುರದ ಬಳಿ ಇರುವ ನಾಯ್ಡು ಸ್ಟೋರ್ ಬಳಿ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದು  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ನಿಂದ ಬದಲಾಯಿಸುವ ಕಾಮಗಾರಿ ಪರಿಶೀಲಿಸಿದರು.<img loading="lazy" decoding="async" class="aligncenter size-full wp-image-154803" src="https://www.justkannada.in/wp-content/uploads/2026/05/siddaramaiah-mysore.jpg" alt="" width="500" height="333" srcset="https://www.justkannada.in/wp-content/uploads/2026/05/siddaramaiah-mysore.jpg 500w, https://www.justkannada.in/wp-content/uploads/2026/05/siddaramaiah-mysore-300x200.jpg 300w, https://www.justkannada.in/wp-content/uploads/2026/05/siddaramaiah-mysore-150x100.jpg 150w" sizes="auto, (max-width: 500px) 100vw, 500px" /></p>
<p>ಮೈಸೂರಿನ ಶ್ರೀರಾಂಪುರದಲ್ಲಿ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆಸ್ಕ್‌ ಅಧಿಕಾರಿಗಳಿಂದ ಕಾಮಗಾರಿಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸೆಸ್ಕ್‌ನ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ ಸುನೀಲ್‌ ಕುಮಾರ್‌ ಅವರು, ಮೈಸೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿಯ ಪ್ರಗತಿ ಕುರಿತಂತೆ ಮಾಹಿತಿ ನೀಡಿದರು.</p>
<p>&#8220;ಮೈಸೂರು ನಗರ ವ್ಯಾಪ್ತಿಯಲ್ಲಿ(ರಿಂಗ್ ರೋಡ್ ಒಳ ಭಾಗದಲ್ಲಿ) ಒಟ್ಟು 588.24 ಕೋಟಿ ರೂ. ವೆಚ್ಚದಲ್ಲಿ ಸದರಿ ಕಾಮಗಾರಿ ಕೈಗೊಳ್ಳಲಾಗಿದ್ದು, 871.09 ಕಿ.ಮೀ ವ್ಯಾಪ್ತಿಯಲ್ಲಿನ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕೆಲಸ ನಡೆಸಲಾಗುತ್ತಿದೆ. ಇದಕ್ಕಾಗಿ 474 ಆರ್‌.ಎಂ.ಯು ಮತ್ತು 11 ಸಿ.ಎಸ್‌.ಎಸ್‌. ಅಳವಡಿಸಲು ಉದ್ದೇಶಿಸಲಾಗಿದ್ದು, ಕಾಮಗಾರಿಯನ್ನು 4 ವಿವಿಧ ಗುತ್ತಿಗೆದಾರರಿಗೆ ವಹಿಸಲಾಗಿದೆ. ಪ್ರಸ್ತುತ 227.12 ಕಿ.ಮೀ ವ್ಯಾಪ್ತಿಯಲ್ಲಿ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಮುಗಿದಿದ್ದು, 160 ಆರ್‌ಎಂಯು ಅಳವಡಿಸುವ ಮೂಲಕ ಶೇ. 26.07 ಪ್ರಗತಿ ಸಾಧಿಸಲಾಗಿದೆ. ಕಾಮಗಾರಿ ಮುಗಿಸಲು 2 ವರ್ಷ ಅವಧಿ ನಿಗದಿಪಡಿಸಿದ್ದು, ನಿಗದಿತ ವೇಳೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ,&#8221; ಎಂದು ವಿವರಿಸಿದರು.</p>
<p>ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಶಾಸಕರಾದ ಟಿ.ಎಸ್‌. ಶ್ರೀವತ್ಸ, ಕೆ. ಹರೀಶ್‌ ಗೌಡ, ವಿಧಾನ ಪರಿಷತ್‌ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಾದೇಶಿಕ ಆಯುಕ್ತರು ಹಾಗೂ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ನಿತೀಶ್‌ ಪಾಟೀಲ್‌, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌, ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌, ಸೆಸ್ಕ್‌ನ ಮುಖ್ಯ ಇಂಜಿನಿಯರ್‌ ಎಲ್‌. ಲೋಕೇಶ್‌ ಸೇರಿದಂತೆ ಇತರರಿದ್ದರು.</p>
<p>ಯೋಜನೆಯ ಅನುಕೂಲಗಳು:<br />
ಮೈಸೂರು ನಗರ ವ್ಯಾಪ್ತಿಯಲ್ಲಿ ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕಾಮಗಾರಿಯಿಂದ ಹೆಚ್ಚಿನ ವಿಶ್ವಾಸಾರ್ಹತೆ, ಕಡಿಮೆ ನಿರ್ವಹಣಾ ವೆಚ್ಚ, ಕಡಿಮೆ ವಿದ್ಯುತ್ ಅಡಚಣೆ, ನಗರದ ಸೌಂದರ್ಯ ಹೆಚ್ಚಿಸುವಿಕೆ, ಕಡಿಮೆ ಮರ ಕತ್ತರಿಸುವಿಕೆ, ದೀರ್ಘ ಆಯುಷ್ಯ, ಕಡಿಮೆ ವಿದ್ಯುತ್ ಅಪಘಾತಗಳು ಹಾಗೂ ಸುಧಾರಿತ ವ್ಯವಸ್ಥೆಯ ಸಾಮರ್ಥ್ಯದ ಪ್ರಯೋಜನವಾಗಲಿದೆ.</p>
<p><img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM Siddaramaiah, inspects, underground, cable, power lines, Mysore</p>
<p>The post <a href="https://www.justkannada.in/cm-siddaramaiah-underground-cable/">ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</title>
		<link>https://www.justkannada.in/mp-yaduveer-inspects-mysore/</link>
		
		<dc:creator><![CDATA[prashanth]]></dc:creator>
		<pubDate>Sat, 14 Mar 2026 11:50:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[inspects]]></category>
		<category><![CDATA[Kempegowda Circle]]></category>
		<category><![CDATA[MP Yaduveer]]></category>
		<category><![CDATA[Mysore.]]></category>
		<category><![CDATA[works]]></category>
		<guid isPermaLink="false">https://www.justkannada.in/?p=152554</guid>

					<description><![CDATA[<p> ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಗರದ ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ನಲ್ಲಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (NHAI) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದ ಯದುವೀರ್ ಸ್ಥಳಕ್ಕೆ ಭೇಟಿ ನೀಡಿ [&#8230;]</p>
<p>The post <a href="https://www.justkannada.in/mp-yaduveer-inspects-mysore/">ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ಮೈಸೂರು,ಮಾರ್ಚ್,14,2026 (<a href="http://www.justkannada.in">www.justkannada.in</a>):</strong> ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಗರದ ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ನಲ್ಲಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (NHAI) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದ ಯದುವೀರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>
<p>ಈ ಸಂದರ್ಭದಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆಯ ಇಂಜಿನಿಯರ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.</p>
<p>ಈ ವೇಳೆ ಮಾತನಾಡಿದ ಸಂಸದ ಯದುವೀರ್, “ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಾರಾಂತ್ಯಗಳಲ್ಲಿ ಹೆಚ್ಚಿನ ವಾಹನ ಸಂಚಾರ ಇರುವುದರಿಂದ ಹೆಚ್ಚುವರಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಜೊತೆಗೆ ಕಾಮಗಾರಿಗಳು ಅತ್ಯುತ್ತಮ ಗುಣಮಟ್ಟದಲ್ಲಿ ನಡೆಯಬೇಕು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ,” ಎಂದು ಹೇಳಿದರು.</p>
<p>ಇದಲ್ಲದೆ, “ಈ ಯೋಜನೆಯಿಂದ ಈ ಜಂಕ್ಷನ್‌ ನಲ್ಲಿರುವ ಟ್ರಾಫಿಕ್ ಬಾಟಲ್‌ ನೇಕ್ ಸಮಸ್ಯೆ ನಿವಾರಣೆಯಾಗಲಿದೆ. ಜೊತೆಗೆ ಮೈಸೂರು–ಬೆಂಗಳೂರು ರಸ್ತೆಯ ಪ್ರವೇಶ ಹಾಗೂ ನಿರ್ಗಮನ ವ್ಯವಸ್ಥೆಯನ್ನೂ ಈ ಯೋಜನೆಯಡಿ ಸುಧಾರಿಸಲಾಗುತ್ತದೆ. ಇದರಿಂದ ಈ ರಸ್ತೆಯನ್ನು ಬಳಸುವ ಎಲ್ಲಾ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ,” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.</p>
<p>Key words: MP Yaduveer, inspects, Mysore, Kempegowda Circle, works</p>
<p>The post <a href="https://www.justkannada.in/mp-yaduveer-inspects-mysore/">ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಕೃಷಿ ಮೇಳ: ಸ್ಥಳ ಮತ್ತು ಹೆಲಿಪ್ಯಾಡ್ ಪರಿಶೀಲಿಸಿದ ಜಿಲ್ಲಾಧಿಕಾರಿ</title>
		<link>https://www.justkannada.in/agriculture-fair-dc/</link>
		
		<dc:creator><![CDATA[prashanth]]></dc:creator>
		<pubDate>Thu, 04 Dec 2025 12:59:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Agriculture Fair]]></category>
		<category><![CDATA[DC]]></category>
		<category><![CDATA[inspects]]></category>
		<category><![CDATA[mandya]]></category>
		<category><![CDATA[Tomorrow]]></category>
		<category><![CDATA[venue]]></category>
		<guid isPermaLink="false">https://www.justkannada.in/?p=148639</guid>

					<description><![CDATA[<p>ಮಂಡ್ಯ,ಡಿಸೆಂಬರ್,4,2025 (www.justkannada.in): ಕೃಷಿ ಮೇಳ-2025 ರ ಉದ್ಘಾಟನೆಗೆ ಡಿಸೆಂಬರ್ 5 ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್ ನಿಂದ ವಿ.ಸಿ ಫಾರಂ ಗೆ ಆಗಮಿಸಲಿದ್ದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ಇಂದು ವಿ‌.ಸಿ ಫಾರಂ ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕೃಷಿ ಮೇಳ 2025 ನಡೆಯಲಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಕೃಷಿ ವಿ.ಸಿ ಫಾರಂ ನಲ್ಲಿ ಬೆಳೆಸಲಾಗಿರುವ ಕೃಷಿ ಪ್ರಾತ್ಯಕ್ಷಿಕೆಗಳನ್ನು ಪರಿವೀಕ್ಷಣೆ ಮಾಡಿದರು. ‌ಕೃಷಿ ಮೇಳದ [&#8230;]</p>
<p>The post <a href="https://www.justkannada.in/agriculture-fair-dc/">ನಾಳೆ ಕೃಷಿ ಮೇಳ: ಸ್ಥಳ ಮತ್ತು ಹೆಲಿಪ್ಯಾಡ್ ಪರಿಶೀಲಿಸಿದ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಡಿಸೆಂಬರ್,4,2025 (<a href="http://www.justkannada.in">www.justkannada.in</a>):</strong> ಕೃಷಿ ಮೇಳ-2025 ರ ಉದ್ಘಾಟನೆಗೆ ಡಿಸೆಂಬರ್ 5 ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್ ನಿಂದ ವಿ.ಸಿ ಫಾರಂ ಗೆ ಆಗಮಿಸಲಿದ್ದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿ‌.ಸಿ ಫಾರಂ ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕೃಷಿ ಮೇಳ 2025 ನಡೆಯಲಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.</p>
<p>ಕೃಷಿ ವಿ.ಸಿ ಫಾರಂ ನಲ್ಲಿ ಬೆಳೆಸಲಾಗಿರುವ ಕೃಷಿ ಪ್ರಾತ್ಯಕ್ಷಿಕೆಗಳನ್ನು ಪರಿವೀಕ್ಷಣೆ ಮಾಡಿದರು. ‌ಕೃಷಿ ಮೇಳದ ಮಳಿಗೆಗಳು, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಹಾರ ವ್ಯವಸ್ಥೆ, ವೇದಿಕೆಯ ವ್ಯವಸ್ಥೆ ಮುಂತಾದವುಗಳ ಕುರಿತು ಪರಿಶೀಲನೆ ನಡೆಸಿದರು.</p>
<p>ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಗಂಗಾಧರ ಮತ್ತು ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Agriculture Fair, tomorrow, Mandya, DC, inspects, venue</p>
<p>The post <a href="https://www.justkannada.in/agriculture-fair-dc/">ನಾಳೆ ಕೃಷಿ ಮೇಳ: ಸ್ಥಳ ಮತ್ತು ಹೆಲಿಪ್ಯಾಡ್ ಪರಿಶೀಲಿಸಿದ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</title>
		<link>https://www.justkannada.in/zp-ceo-government-schools/</link>
		
		<dc:creator><![CDATA[prashanth]]></dc:creator>
		<pubDate>Mon, 01 Dec 2025 12:35:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CEO]]></category>
		<category><![CDATA[Government Schools.]]></category>
		<category><![CDATA[Gram Panchayats]]></category>
		<category><![CDATA[inspects]]></category>
		<category><![CDATA[Nandini KR]]></category>
		<category><![CDATA[visits]]></category>
		<category><![CDATA[ZP]]></category>
		<guid isPermaLink="false">https://www.justkannada.in/?p=148488</guid>

					<description><![CDATA[<p>ಮಂಡ್ಯ,ಡಿಸೆಂಬರ್,1,2025 (www.justkannada.in): ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್. ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಶಾಲೆಗೆ ಭೇಟಿ ನೀಡಿದ ಅವರು ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು ಹಾಗೂ ಶಾಲೆಯಲ್ಲಿ ಆಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟಿರುವ ವಿಧಾನಗಳ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ 160 ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಂಖ್ಯೆಯ [&#8230;]</p>
<p>The post <a href="https://www.justkannada.in/zp-ceo-government-schools/">ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಡಿಸೆಂಬರ್,1,2025 (<a href="http://www.justkannada.in">www.justkannada.in</a>):</strong> ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್. ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಾಲೆಗೆ ಭೇಟಿ ನೀಡಿದ ಅವರು ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು ಹಾಗೂ ಶಾಲೆಯಲ್ಲಿ ಆಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟಿರುವ ವಿಧಾನಗಳ ಬಗ್ಗೆ ಪರಿಶೀಲನೆ ನಡೆಸಿದರು.</p>
<p>ಶಾಲೆಯಲ್ಲಿ 160 ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಂಖ್ಯೆಯ ಶೌಚಾಲಯಗಳು ಹಾಗೂ ಕುಡಿಯುವ ನೀರು ಲಭ್ಯವಿರುವ ಬಗ್ಗೆ ಮಾಹಿತಿ ಪಡೆದರು. ನಂತರ ಶಾಲೆಯಲ್ಲಿರುವ ಇತರೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿದ ಅವರು, ಶಾಲಾ ಕೊಠಡಿಗಳಲ್ಲಿ ಬೆಳಕು ಕಡಿಮೆ ಇದ್ದು ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸೂಚಿಸಿದರು.</p>
<p><strong>ಶೌಚಾಲಯ ದುರಸ್ತಿ ಮಾಡಲು ಗ್ರಾ.ಪಂ.ಗೆ ಸೂಚನೆ:</strong></p>
<p>ಶಾಲೆ ಮತ್ತು ಸಾರ್ವಜನಿಕರ ಬಳಕೆಗಾಗಿ ಸಮುದಾಯ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಸದರಿ ಶೌಚಾಲಯದ ನೀರಿನ ಟ್ಯಾಂಕ್ ಸೋರಿಕೆಯಾಗುತ್ತಿದ್ದು ಟ್ಯಾಂಕ್ ಅನ್ನು ಸರಿಪಡಿಸಿ, ಬಣ್ಣ ಬಳಿಸುವಂತೆ ಸೂಚಿಸಿದರು ಹಾಗೂ ಶಾಲೆಯ ಮಕ್ಕಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.</p>
<p>ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಅನ್ನು ಒದಗಿಸಲು ಶಾಲೆಗಳಲ್ಲಿ ಅನುದಾನದ ಕೊರತೆಯಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.</p>
<p>ಹೊಳಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಾಮಫಲಕ ಅಳವಡಿಸದಿರುವ ಬಗ್ಗೆ ಗಮನಿಸಿದ ಸಿಇಓರವರು ಕೂಡಲೇ ನಾಮಫಲಕ ಅಳವಡಿಸುವಂತೆ ಸೂಚಿಸಿದರು.</p>
<p>ಗ್ರಾ.ಪಂ. ಕಚೇರಿಗೆ ಭೇಟಿ ನೀಡಿದ ಅವರು ಕಚೇರಿಯ ದಾಖಲೆಗಳನ್ನು ಸಂಗ್ರಹಿಸಿರುವ ಅಭಿಲೇಖಾಲಯವನ್ನು ಪರಿಶೀಲಿಸಿ ಕಡತಗಳು ಹಾಗೂ ದಾಖಲೆಗಳನ್ನು ಸರಿಯಾದ ಕ್ರಮದಲ್ಲಿ ಎ, ಬಿ, ಸಿ, ಡಿ ಎಂದು ವಿಂಗಡಿಸಿ ಜೋಡಣೆ ಮಾಡುವಂತೆ ಗ್ರಾ.ಪಂ. ಸಿಬ್ಬಂದಿಗಳಿಗೆ  ಸಿಇಒ ನಂದಿನಿ ಅವರು ಸೂಚಿಸಿದರು.</p>
<p>ಸರ್ಕಾರದ ವಿವಿಧ ಯೋಜನೆಗಳಾದ ನರೇಗಾ, ಸ್ವಚ್ಛ ಭಾರತ ಮಿಷನ್, ಜಲ ಜೀವನ ಮಿಷನ್, ವಸತಿ ಯೋಜನೆ ಸೇರಿದಂತೆ ಇತರೆ ಕಾರ್ಯಕ್ರಮಗಳ ಮಾಹಿತಿ ಪಡೆದರು. ತೆರಿಗೆ ವಸೂಲಾತಿಯಲ್ಲಿ ಗ್ರಾ.ಪಂ.ನ ಪ್ರಗತಿ ಹಾಗೂ ಸಕಾಲದಲ್ಲಿ ಇ-ಸ್ವತ್ತು ವಿತರಣೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರನ್ನು ಅಲೆದಾಡಿಸದೇ ಕೆಲಸ ಕಾರ್ಯಗಳನ್ನು ನಿಗಧಿತ ಅವಧಿಯೊಳಗೆ ಮಾಡಿಕೊಡುವಂತೆ ಸೂಚಿಸಿದರು.</p>
<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ರೂಪಶ್ರೀ, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ತಾಲ್ಲೂಕು ಪಂಚಾಯತ್ ನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಗಿರೀಶ್ .ಡಿ, ಹಾಗೂ ಶಾಲೆಯ ಮುಖ್ಯೋಪದ್ಯಾಯರಾದ ಬಸವರಾಜು ಹಾಗೂ ಇತರರು ಹಾಜರಿದ್ದರು.</p>
<p>Key words: ZP, CEO, Nandini KR, visits, inspects, government schools, Gram Panchayats</p>
<p>The post <a href="https://www.justkannada.in/zp-ceo-government-schools/">ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಭೇಟಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿ.ಪಂ CEO</title>
		<link>https://www.justkannada.in/mothers-milk-bank/</link>
		
		<dc:creator><![CDATA[prashanth]]></dc:creator>
		<pubDate>Tue, 26 Aug 2025 11:57:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CEO]]></category>
		<category><![CDATA[inspects]]></category>
		<category><![CDATA[Mandya ZP]]></category>
		<category><![CDATA[mother's milk bank]]></category>
		<guid isPermaLink="false">https://www.justkannada.in/?p=144546</guid>

					<description><![CDATA[<p>ಮಂಡ್ಯ,ಆಗಸ್ಟ್,26,2025 (www.justkannada.in): ತಾಯಿ ಹಾಲು ಕೊರತೆಯುಳ್ಳ ಮಕ್ಕಳಿಗೆ ಬೇರೆ ತಾಯಂದಿರಿಂದ ಸುರಕ್ಷಿತವಾಗಿ ಸಂಗ್ರಹಿಸಲ್ಪಟ್ಟ ಹಾಲನ್ನು ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ  ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಸಿಇಒ ಕೆಆರ್ ನಂದಿನಿ ಅವರು, ತಾಯಿ ಹಾಲಿನ ಬ್ಯಾಂಕ್ ಮತ್ತು Midwifery [&#8230;]</p>
<p>The post <a href="https://www.justkannada.in/mothers-milk-bank/">ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿ.ಪಂ CEO</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,26,2025 (<a href="http://www.justkannada.in">www.justkannada.in</a>):</strong> ತಾಯಿ ಹಾಲು ಕೊರತೆಯುಳ್ಳ ಮಕ್ಕಳಿಗೆ ಬೇರೆ ತಾಯಂದಿರಿಂದ ಸುರಕ್ಷಿತವಾಗಿ ಸಂಗ್ರಹಿಸಲ್ಪಟ್ಟ ಹಾಲನ್ನು ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ  ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಸಿಇಒ ಕೆಆರ್ ನಂದಿನಿ ಅವರು, ತಾಯಿ ಹಾಲಿನ ಬ್ಯಾಂಕ್ ಮತ್ತು Midwifery Led Labour Care Unit ಸ್ಥಾಪಿಸಲು ಸೂಕ್ತವಾದ ಸ್ಥಳ ಲಭ್ಯವಿರುವ ಬಗ್ಗೆ ಹಾಗೂ ಸದರಿ ಸ್ಥಳವು ಪಾರಂಪರಿಕ ಕಟ್ಟಡವಾಗಿರುವುದರಿಂದ ಯಾವುದೇ ಹಾನಿಯಾಗದಂತೆ ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕಗಳನ್ನು ಸ್ಥಾಪಿಸಲು ಪರಿಶೀಲನೆ ನಡೆಸಿದರು.</p>
<p>ತಾಯಿ ಹಾಲಿನ ಬ್ಯಾಂಕ್ ಸಮಾಲೋಚನಾ ಕೊಠಡಿ, ಶುಶ್ರೂಷಕಿಯರ ಕೊಠಡಿ, ಸ್ಟೆರಲೈಜ್ ಏರಿಯಾ, ಎಕ್ಸ್ ಪ್ರೆಷನ್ ಕೊಠಡಿ, ನವಜಾತ ಶಿಶುಗಳ ನಿಗಾ ಘಟಕ, ಡೀಪ್ ಪ್ರೀಜರ್, ಮಿಲ್ಕ್ ಅನಲೈಜರ್, ಬಯೋ ಮೆಡಿಕಲ್ ವೇಸ್ಟ್ ಘಟಕ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಶೌಚಾಲಯವನ್ನು ಒಳಗೊಂಡಿರುತ್ತದೆ.</p>
<p>MLCU ಘಟಕದಲ್ಲಿ ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಸ್ವಾಭಾವಿಕವಾಗಿ ಹೆರಿಗೆ ಮಾಡಿಸಲು ಅಗತ್ಯವಿರುವ ವಾರ್ಡ್ ಗಳು, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಶೌಚಾಲಯಗಳು, ವ್ಯಾಯಮ ಮಾಡಲು ಅಗತ್ಯ ಪರಿಕರಗಳು ಸೇರಿದಂತೆ ಇನ್ನಿತರೆ ಘಟಕಗಳನ್ನು ಒಳಗೊಂಡಿರಲಿದೆ ಎಂದು ಹೇಳಿದರು.</p>
<p>ಶಿಶು ಮರಣ ಪ್ರಮಾಣ ಮತ್ತು ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಲು ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕಗಳು ಅತ್ಯಗತ್ಯವಾಗಿದ್ದು, ತಾಯಿ ಹಾಲು ದೊರೆಯದ ನವಜಾತ ಶಿಶುಗಳಿಗೆ ಸಂಗ್ರಹಿಸಿದ ಹಾಲು ಪೂರೈಸುವುದರಿಂದ ಮಕ್ಕಳ ಜೀವ ಉಳಿಸಬಹುದಾಗಿದ್ದು, ಹಾಗೂ ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಪ್ರತ್ಯೇಕಗೊಳಿಸಿ ಹೆಚ್ಚು ಅಪಾಯವಿರುವ ಹೆರಿಗೆಗಳ ಬಗ್ಗೆ ತೀವ್ರ ನಿಗಾ ಇಡುವುದರಿಂದ ತಾಯಿ ಮರಣ ಪ್ರಮಾಣವನ್ನು ತಗ್ಗಿಸುವ ಮೂಲಕ ಸ್ವಾಭಾವಿಕ ಹೆರಿಗೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.</p>
<p>ಇದೇ  ಸಂದರ್ಭದಲ್ಲಿ ಮಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ನರಸಿಂಹ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಮನೋಹರ್, ಶಿಶು ವೈದ್ಯರಾದ ಡಾ. ಚೇತನ್ ಸೇರಿದಂತೆ ಇತರರು ಹಾಜರಿದ್ದರು.</p>
<p>Key words: Mandya ZP, CEO, inspects, mother&#8217;s milk bank</p>
<p>The post <a href="https://www.justkannada.in/mothers-milk-bank/">ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿ.ಪಂ CEO</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
