<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>insult Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/insult/feed/" rel="self" type="application/rss+xml" />
	<link>https://www.justkannada.in/tag/insult/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 28 Jan 2026 10:24:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>insult Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/insult/</link>
	<width>32</width>
	<height>32</height>
</image> 
	<item>
		<title>ರಾಜ್ಯಪಾಲರಿಗೆ ಅಪಮಾನ: ಸರ್ಕಾರ ಕ್ಷಮೆ ಕೇಳಲಿ- ಆರ್.ಅಶೋಕ್</title>
		<link>https://www.justkannada.in/r-ashok-100/</link>
		
		<dc:creator><![CDATA[prashanth]]></dc:creator>
		<pubDate>Wed, 28 Jan 2026 10:24:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Apologize]]></category>
		<category><![CDATA[government]]></category>
		<category><![CDATA[Governor]]></category>
		<category><![CDATA[insult]]></category>
		<category><![CDATA[R.ashok]]></category>
		<guid isPermaLink="false">https://www.justkannada.in/?p=150777</guid>

					<description><![CDATA[<p>ಬೆಂಗಳೂರು,ಜನವರಿ,28,2026 (www.justkannada.in): ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ನಂತರ  ರಾಜ್ಯಪಾಲರಿಗೆ ಅಪಮಾನ ಮಾಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನ ನಿರ್ಣಯದ ಮೇಲೆ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್,  ರಾಜ್ಯಪಾಲರು ಓಡಿಹೋದ್ರು ಅಂತಾರೆ.  ಓಡಿ ಹೋಗುವ ವಯಸ್ಸಾ ಅದು. ರಾಜ್ಯಪಾಲರಿಗೆ ಅಪಮಾನವಾಗಿದೆ.  ಎಂಎಲ್ ಸಿ ಬಿಕೆ ಹರಿಪ್ರಸಾದ್ ಬೆರಳು ತೋರಿಸಿ ಮಾತನಾಡಿದ ವಿಡಿಯೋ ಇದೆ.   ಹರಿಪ್ರಸಾದ್ ಬಟ್ಟೆ ಹರಿದುಕೊಂಡಿದ್ದಾರೆ ಅವರಿಗಾದ್ರೂ [&#8230;]</p>
<p>The post <a href="https://www.justkannada.in/r-ashok-100/">ರಾಜ್ಯಪಾಲರಿಗೆ ಅಪಮಾನ: ಸರ್ಕಾರ ಕ್ಷಮೆ ಕೇಳಲಿ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,28,2026 (<a href="http://www.justkannada.in">www.justkannada.in</a>):</strong> ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ನಂತರ  ರಾಜ್ಯಪಾಲರಿಗೆ ಅಪಮಾನ ಮಾಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನ ನಿರ್ಣಯದ ಮೇಲೆ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್,  ರಾಜ್ಯಪಾಲರು ಓಡಿಹೋದ್ರು ಅಂತಾರೆ.  ಓಡಿ ಹೋಗುವ ವಯಸ್ಸಾ ಅದು. ರಾಜ್ಯಪಾಲರಿಗೆ ಅಪಮಾನವಾಗಿದೆ.  ಎಂಎಲ್ ಸಿ ಬಿಕೆ ಹರಿಪ್ರಸಾದ್ ಬೆರಳು ತೋರಿಸಿ ಮಾತನಾಡಿದ ವಿಡಿಯೋ ಇದೆ.   ಹರಿಪ್ರಸಾದ್ ಬಟ್ಟೆ ಹರಿದುಕೊಂಡಿದ್ದಾರೆ ಅವರಿಗಾದ್ರೂ ಏನಾಗಿದೆ ಅಂತಾ ನ್ಯಾಯ ಕೊಡಿಸಬೇಕಲ್ವಾ..? ಎಂದರು.</p>
<p>ರಾಜ್ಯಪಾಲರಿಗೆ ಅಪಮಾನ ಮಾಡಿದ್ದೀರಿ ಸರ್ಕಾರ ಕ್ಷಮೆ ಕೇಳಲಿ ವಂದನ ನಿರ್ಣಯನೋ?  ಖಂಡನಾ ನಿರ್ಣಯನೋ?  ಆ ಕಡೆ ಒಬ್ಬರೂ ವಂದನಾ ನಿರ್ಣಯ ಮಾಡಿಲ್ಲ. ಗಾಂಧೀಜಿಗೆ  ಅಪಮಾನ ಮಾಡಿದ್ದೀರಿ ಅಂತಾ ಪ್ರದೀಪ್ ಹೇಳಿದರು. ನೀವು ರಾಜಕೀಯ ಭಾಷಣ ಮಾಡೋದಾದರೆ ಹೊರಗಡೆ ಮಾಡಿ ಎಂದು  ಅಶೋಕ್ ಕಿಡಿ ಕಾರಿದರು.</p>
<p>Key words: Insult, Governor, government, apologize,  R. Ashok</p>
<p>The post <a href="https://www.justkannada.in/r-ashok-100/">ರಾಜ್ಯಪಾಲರಿಗೆ ಅಪಮಾನ: ಸರ್ಕಾರ ಕ್ಷಮೆ ಕೇಳಲಿ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-393/</link>
		
		<dc:creator><![CDATA[prashanth]]></dc:creator>
		<pubDate>Thu, 22 Jan 2026 10:55:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Assembly]]></category>
		<category><![CDATA[CM Siddaramaiah]]></category>
		<category><![CDATA[Governor]]></category>
		<category><![CDATA[insult]]></category>
		<category><![CDATA[move]]></category>
		<guid isPermaLink="false">https://www.justkannada.in/?p=150551</guid>

					<description><![CDATA[<p>ಬೆಂಗಳೂರು, ಜನವರಿ 22,2026 (www.justkannada.in): ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿ ವರ್ಷದ ಆರಂಭದಲ್ಲಿ ನಡೆಯುವ  ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ  ಮಾಡುವುದು ಸಂವಿಧಾನದ ರೀತ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 [&#8230;]</p>
<p>The post <a href="https://www.justkannada.in/cm-siddaramaiah-393/">ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ 22,2026 (<a href="http://www.justkannada.in">www.justkannada.in</a>):</strong> ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿ ವರ್ಷದ ಆರಂಭದಲ್ಲಿ ನಡೆಯುವ  ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ  ಮಾಡುವುದು ಸಂವಿಧಾನದ ರೀತ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ  ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. MGNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿರಾಮ್ ಜಿ (  ವಿಕಸಿತ ಭಾರತ &#8211; ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು.</p>
<p><strong>ಕೆಲಸದ ಹಕ್ಕು ಖಾತ್ರಿಪಡಿಸುವ MGNREGA</strong></p>
<p>ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತದೆ ಎಂದರು.</p>
<p><strong>ವಿಬಿ ಜಿ ರಾಮ್ ಜಿ : ವರ್ಷ ಪೂರ್ತಿ ಕೆಲಸದ ಭರವಸೆ ಇಲ್ಲ</strong></p>
<p>ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ  ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.</p>
<p><strong> ಹೊಸ ಕಾಯ್ದೆಗೆ ವಿರೋಧಪಕ್ಷದವರಿಂದ ಉದ್ದೇಶಪೂರ್ವಕ ಸಮರ್ಥನೆ</strong></p>
<p>ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಯಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು ಎಂದರು.</p>
<p><strong>ಹೊಸ ಕಾಯ್ದೆ ರದ್ದುಗೊಳ್ಳಲೇಬೇಕು</strong></p>
<p>MGNREGA  ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ  ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದೇ ನಮ್ಮ ಉದ್ದೇಶ.  ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ  ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. MGNREGA  ಮರುಸ್ಥಾಪನೆ ಮಾಡುವವರೆಗೆ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p><strong>ರಾಜ್ಯಪಾಲರ ನಡೆ ಸಂವಿಧಾನದ ಉಲ್ಲಂಘನೆ</strong></p>
<p>ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176  ಮತ್ತು 163 ರಂತೆ  ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ ಎಂದರು.</p>
<p><strong>ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ</strong></p>
<p>ಇದನ್ನು ನಮ್ಮ ಪಕ್ಷ  ಮತ್ತು ಸರ್ಕಾರ , ಶಾಸಕರು, ಎಂಎಲ್ ಸಿ ಪ್ರತಿಭಟನೆ ಮಾಡುತ್ತದೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.</p>
<p><strong>ಚರ್ಚೆಯ ನಂತರ ಮುಂದಿನ ನಿರ್ಣಯ</strong></p>
<p>ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್  ಸಿಗಳಿಗೆ ವಿತರಿಸಲಾಗಿದೆ.  ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೊಕ್ಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.</p>
<p>Key words: Governor, move, insult, assembly, CM Siddaramaiah</p>
<p>The post <a href="https://www.justkannada.in/cm-siddaramaiah-393/">ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಕ್ಷಮೆಯಾಚಿಸಲು ರವಿ ಕುಮಾರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಆಗ್ರಹ</title>
		<link>https://www.justkannada.in/minister-lakshmi-hebbalkar-6/</link>
		
		<dc:creator><![CDATA[prashanth]]></dc:creator>
		<pubDate>Thu, 03 Jul 2025 10:07:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[insult]]></category>
		<category><![CDATA[lakshmi hebbalkar]]></category>
		<category><![CDATA[minister]]></category>
		<category><![CDATA[Ravi Kumar]]></category>
		<category><![CDATA[women]]></category>
		<guid isPermaLink="false">https://www.justkannada.in/?p=142317</guid>

					<description><![CDATA[<p>ಬೆಂಗಳೂರು,ಜುಲೈ,3,2025 (www.justkannada.in):  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ [&#8230;]</p>
<p>The post <a href="https://www.justkannada.in/minister-lakshmi-hebbalkar-6/">ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಕ್ಷಮೆಯಾಚಿಸಲು ರವಿ ಕುಮಾರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2025 (www.justkannada.in):</strong>  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter size-full wp-image-107714" src="https://www.justkannada.in/wp-content/uploads/2023/05/mlc-ravikumar.jpg" alt="" width="500" height="303" srcset="https://www.justkannada.in/wp-content/uploads/2023/05/mlc-ravikumar.jpg 500w, https://www.justkannada.in/wp-content/uploads/2023/05/mlc-ravikumar-300x182.jpg 300w" sizes="auto, (max-width: 500px) 100vw, 500px" /></p>
<p>ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.</p>
<p><strong>ಕ್ಷಮೆಯಾಚನೆಗೆ ಪಟ್ಟು</strong></p>
<p>ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: BJP, insult, women, Ravi Kumar, Minister, Lakshmi Hebbalkar</p>
<p>The post <a href="https://www.justkannada.in/minister-lakshmi-hebbalkar-6/">ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಕ್ಷಮೆಯಾಚಿಸಲು ರವಿ ಕುಮಾರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ</title>
		<link>https://www.justkannada.in/dr-b-r-ambedkar-insult/</link>
		
		<dc:creator><![CDATA[prashanth]]></dc:creator>
		<pubDate>Thu, 15 May 2025 08:43:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Dr. B. R Ambedkar]]></category>
		<category><![CDATA[insult]]></category>
		<category><![CDATA[Mysore.]]></category>
		<category><![CDATA[Nameplate]]></category>
		<guid isPermaLink="false">https://www.justkannada.in/?p=140267</guid>

					<description><![CDATA[<p>ಮೈಸೂರು,ಮೇ,15,2025 (www.justkannada.in):  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಕೆಲವು ತಿಂಗಳ ಹಿಂದಷ್ಟೇ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದೀಗ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಅವರ [&#8230;]</p>
<p>The post <a href="https://www.justkannada.in/dr-b-r-ambedkar-insult/">ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,15,2025 (<a href="http://www.justkannada.in">www.justkannada.in</a>): </strong> ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಕೆಲವು ತಿಂಗಳ ಹಿಂದಷ್ಟೇ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದೀಗ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಂಬೇಡ್ಕರ್ ಭಾವಚಿತ್ರವಿರುವ ಸ್ಟಿಕರ್ ಹರಿದು ಅಪಮಾನ ಮಾಡಿದ್ದಾರೆ</p>
<p>ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>Key words:  Dr. B.R. Ambedkar, insult,  nameplate, Mysore</p>
<p>The post <a href="https://www.justkannada.in/dr-b-r-ambedkar-insult/">ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚೆ ಧರಿಸಿ ಬಂದ ರೈತನಿಗೆ ಅಪಮಾನ : 7 ದಿನ ಜಿ.ಟಿ ಮಾಲ್ ಕ್ಲೋಸ್ ಮಾಡಿಸಲು ನಿರ್ಧಾರ</title>
		<link>https://www.justkannada.in/insult-farmer-gt-mall-close-minister-bhairati-suresh/</link>
		
		<dc:creator><![CDATA[prashanth]]></dc:creator>
		<pubDate>Thu, 18 Jul 2024 06:14:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhairati Suresh]]></category>
		<category><![CDATA[Close]]></category>
		<category><![CDATA[farmer]]></category>
		<category><![CDATA[GT Mall]]></category>
		<category><![CDATA[insult]]></category>
		<category><![CDATA[minister]]></category>
		<guid isPermaLink="false">https://www.justkannada.in/?p=126500</guid>

					<description><![CDATA[<p>ಬೆಂಗಳೂರು,ಜುಲೈ,18,2024 (www.justkannada.in):  ಪಂಚೆ ಧರಿಸಿ ಬಂದಿದ್ದಕ್ಕೆ ರೈತನಿಗೆ ಅಪಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸದನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ. ಶಾಸಕರ ಒತ್ತಾಯ ಹಿನ್ನೆಲೆ ಈ ಕುರಿತು ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್,  ಈಗಾಗಲೇ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶವಿದೆ  ಎಂದಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳುತ್ತೇವೆ 7 ದಿನಗಳ ಕಾಲ ಜಿಟಿ ಮಾಲ್ ಮುಚ್ಚಿಸುತ್ತೇವೆ ಎಂದರು. ಪಂಚೆ ಧರಿಸಿ ಪುತ್ರನ ಜೊತೆ [&#8230;]</p>
<p>The post <a href="https://www.justkannada.in/insult-farmer-gt-mall-close-minister-bhairati-suresh/">ಪಂಚೆ ಧರಿಸಿ ಬಂದ ರೈತನಿಗೆ ಅಪಮಾನ : 7 ದಿನ ಜಿ.ಟಿ ಮಾಲ್ ಕ್ಲೋಸ್ ಮಾಡಿಸಲು ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,18,2024 (<a href="http://www.justkannada.in">www.justkannada.in</a>): </strong> ಪಂಚೆ ಧರಿಸಿ ಬಂದಿದ್ದಕ್ಕೆ ರೈತನಿಗೆ ಅಪಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸದನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಾಸಕರ ಒತ್ತಾಯ ಹಿನ್ನೆಲೆ ಈ ಕುರಿತು ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್,  ಈಗಾಗಲೇ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶವಿದೆ  ಎಂದಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳುತ್ತೇವೆ 7 ದಿನಗಳ ಕಾಲ ಜಿಟಿ ಮಾಲ್ ಮುಚ್ಚಿಸುತ್ತೇವೆ ಎಂದರು.<img loading="lazy" decoding="async" class="aligncenter size-full wp-image-126456" src="https://www.justkannada.in/wp-content/uploads/2024/07/farmer.jpg" alt="" width="500" height="226" srcset="https://www.justkannada.in/wp-content/uploads/2024/07/farmer.jpg 500w, https://www.justkannada.in/wp-content/uploads/2024/07/farmer-300x136.jpg 300w, https://www.justkannada.in/wp-content/uploads/2024/07/farmer-150x68.jpg 150w" sizes="auto, (max-width: 500px) 100vw, 500px" /></p>
<p>ಪಂಚೆ ಧರಿಸಿ ಪುತ್ರನ ಜೊತೆ ಸಿನಿಮಾ ವೀಕ್ಷಣೆಗೆ ಬಂದಿದ್ದ ರೈತ  ಫಕೀರಪ್ಪರನ್ನು ಜಿಟಿ ಮಾಲ್ ಸಿಬ್ಬಂದಿ ಒಳಕ್ಕೆ ಬಿಡದೆ ತಡೆದು ಅಪಮಾನಿಸಿದ್ದರು. ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು ಈ ಬೆನ್ನಲ್ಲೆ ಜಿಟಿ ಮಾಲ್ ಮಾಲೀಕ  ಘಟನೆಗೆ ಕ್ಷಮೆ ಕೋರಿ ರೈತ ಫಕೀರಪ್ಪರನ್ನು ಕರೆದು  ಸನ್ಮಾನಿಸಿದ್ದರು.</p>
<p>Key words: Insult, farmer, GT Mall, close, Minister, Bhairati Suresh</p>
<p>The post <a href="https://www.justkannada.in/insult-farmer-gt-mall-close-minister-bhairati-suresh/">ಪಂಚೆ ಧರಿಸಿ ಬಂದ ರೈತನಿಗೆ ಅಪಮಾನ : 7 ದಿನ ಜಿ.ಟಿ ಮಾಲ್ ಕ್ಲೋಸ್ ಮಾಡಿಸಲು ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಿಟಿ ಮಾಲ್ ನಲ್ಲಿ ರೈತನಿಗೆ ತಡೆ: ಸದಾ ಪಂಚೆಯಲ್ಲಿ ತಿರುಗಾಡುವ ಸಿಎಂ ಸಿದ್ದರಾಮಯ್ಯಗೆ ಮಾಡಿದ ಅಪಮಾನ- ಕುರುಬೂರು ಶಾಂತಕುಮಾರ್</title>
		<link>https://www.justkannada.in/gt-mall-farmerinsult-kuruburu-shanthakumar/</link>
		
		<dc:creator><![CDATA[prashanth]]></dc:creator>
		<pubDate>Wed, 17 Jul 2024 09:43:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[farmer]]></category>
		<category><![CDATA[GT Mall]]></category>
		<category><![CDATA[insult]]></category>
		<category><![CDATA[Kuruburu Shanthakumar]]></category>
		<guid isPermaLink="false">https://www.justkannada.in/?p=126475</guid>

					<description><![CDATA[<p>ಮೈಸೂರು,ಜುಲೈ,17,2024 (www.justkannada.in):  ಪಂಚೆ ಧರಿಸಿ ಬಂದಿದ್ದಕ್ಕೆ ರೈತನಿಗೆ ಬೆಂಗಳೂರಿನ ಜಿ.ಟಿ ಮಾಲ್ ನಲ್ಲಿ ಅಪಮಾನ ಮಾಡಿದ  ವಿಚಾರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್,  ಇದು ಸದಾ ಪಂಚೆಯಲ್ಲಿ ತಿರುಗಾಡುವ ಸಿಎಂ ಸಿದ್ದರಾಮಯ್ಯ ಗೆ ಮಾಡಿದ ಅಪಮಾನ. ಇದು ರಾಜ್ಯದ ರೈತರಿಗೆ ಮಾಡಿರುವ ಅಪಮಾನ. ಪಂಚೆ ಈ ದೇಶದ ಸಂಸ್ಕೃತಿ. ಅವಿವೇಕಿಗಳು ಅದಕ್ಕೆ ಅವಮಾನ ಆಗುವಂತ ಕೆಲಸ ಮಾಡಿದ್ದಾರೆ. ಸರ್ಕಾರ ತಕ್ಷಣ ಮಾಲ್‌ ಮಾಲೀಕನ ಮೇಲೆ ಕ್ರಿಮಿನಲ್ [&#8230;]</p>
<p>The post <a href="https://www.justkannada.in/gt-mall-farmerinsult-kuruburu-shanthakumar/">ಜಿಟಿ ಮಾಲ್ ನಲ್ಲಿ ರೈತನಿಗೆ ತಡೆ: ಸದಾ ಪಂಚೆಯಲ್ಲಿ ತಿರುಗಾಡುವ ಸಿಎಂ ಸಿದ್ದರಾಮಯ್ಯಗೆ ಮಾಡಿದ ಅಪಮಾನ- ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,17,2024 (<a href="http://www.justkannada.in">www.justkannada.in</a>): </strong> ಪಂಚೆ ಧರಿಸಿ ಬಂದಿದ್ದಕ್ಕೆ ರೈತನಿಗೆ ಬೆಂಗಳೂರಿನ ಜಿ.ಟಿ ಮಾಲ್ ನಲ್ಲಿ ಅಪಮಾನ ಮಾಡಿದ  ವಿಚಾರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್,  ಇದು ಸದಾ ಪಂಚೆಯಲ್ಲಿ ತಿರುಗಾಡುವ ಸಿಎಂ ಸಿದ್ದರಾಮಯ್ಯ ಗೆ ಮಾಡಿದ ಅಪಮಾನ. ಇದು ರಾಜ್ಯದ ರೈತರಿಗೆ ಮಾಡಿರುವ ಅಪಮಾನ. ಪಂಚೆ ಈ ದೇಶದ ಸಂಸ್ಕೃತಿ. ಅವಿವೇಕಿಗಳು ಅದಕ್ಕೆ ಅವಮಾನ ಆಗುವಂತ ಕೆಲಸ ಮಾಡಿದ್ದಾರೆ. ಸರ್ಕಾರ ತಕ್ಷಣ ಮಾಲ್‌ ಮಾಲೀಕನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.<img loading="lazy" decoding="async" class="aligncenter size-full wp-image-126456" src="https://www.justkannada.in/wp-content/uploads/2024/07/farmer.jpg" alt="" width="500" height="226" srcset="https://www.justkannada.in/wp-content/uploads/2024/07/farmer.jpg 500w, https://www.justkannada.in/wp-content/uploads/2024/07/farmer-300x136.jpg 300w, https://www.justkannada.in/wp-content/uploads/2024/07/farmer-150x68.jpg 150w" sizes="auto, (max-width: 500px) 100vw, 500px" /></p>
<p>ಮಾಲ್ ಮಾಲೀಕ ರಾಜ್ಯದ ಜನರ ಬೇಷರತ್ ಕ್ಷಮೆ ಕೇಳಬೇಕು. ಇದೆರಡೂ ಆಗದಿದ್ರೆ ನಾವು ಚೆಡ್ಡಿ ಹಾಕೊಂಡು ಮಾಲ್ ಪ್ರವೇಶ ಮಾಡುತ್ತೇವೆ. ಪಂಚೆಯಲ್ಲಿ, ಚೆಡ್ಡಿಯಲ್ಲಿ ಮಾಲ್ ಪ್ರವೇಶ ಮಾಡುತ್ತೇವೆ. ಕೈಯಲ್ಲಿ ಬಾರುಕೋಲು ಹಿಡಿದು ಹೋಗಿ ಮಾಲೀಕನನ್ನೇ ಯಾಕಪ್ಪ ಅಂತ ಕೇಳುತ್ತೇವೆ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-102755" src="https://www.justkannada.in/wp-content/uploads/2023/01/kurubur-shantha-kumar.jpg" alt="" width="500" height="280" srcset="https://www.justkannada.in/wp-content/uploads/2023/01/kurubur-shantha-kumar.jpg 500w, https://www.justkannada.in/wp-content/uploads/2023/01/kurubur-shantha-kumar-300x168.jpg 300w" sizes="auto, (max-width: 500px) 100vw, 500px" /></p>
<p>Key words: GT Mall,  farmer,insult, Kuruburu Shanthakumar</p>
<p>The post <a href="https://www.justkannada.in/gt-mall-farmerinsult-kuruburu-shanthakumar/">ಜಿಟಿ ಮಾಲ್ ನಲ್ಲಿ ರೈತನಿಗೆ ತಡೆ: ಸದಾ ಪಂಚೆಯಲ್ಲಿ ತಿರುಗಾಡುವ ಸಿಎಂ ಸಿದ್ದರಾಮಯ್ಯಗೆ ಮಾಡಿದ ಅಪಮಾನ- ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ ಕೈಗೊಳ್ಳಲಿ-ಹೆಚ್.ವಿಶ್ವನಾಥ್.</title>
		<link>https://www.justkannada.in/insult-dr-br-ambedkar-take-action-against-jain-college-mlc-h-vishwanath/</link>
		
		<dc:creator><![CDATA[JK Desk]]></dc:creator>
		<pubDate>Mon, 13 Feb 2023 09:37:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Dr.BR Ambedkar]]></category>
		<category><![CDATA[H.Vishwanath.]]></category>
		<category><![CDATA[insult]]></category>
		<category><![CDATA[Jain college]]></category>
		<category><![CDATA[MLC]]></category>
		<category><![CDATA[Take action]]></category>
		<guid isPermaLink="false">https://www.justkannada.in/?p=103644</guid>

					<description><![CDATA[<p>ಮೈಸೂರು,ಫೆಬ್ರವರಿ,13,2023(www.justkannada.in):  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್  ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜೈನ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್ಸಿ ಎಚ್ ವಿಶ್ವನಾಥ್, ಇದು ದೇಶವೇ ತಲೆ ತಗ್ಗಿಸುವ ವಿಚಾರ. ಚಕ್ರವರ್ತಿ ಸೂಲಿಬೆಲೆ, ರೋಹಿತ್ ಚಕ್ರತೀರ್ಥ, ಪ್ರಮೋದ್ ಮುತಾಲಿಕ್ ಅವರು ಸರ್ಕಾರ ನಡೆಸುತ್ತಿದ್ದಾರೆ. ಸರ್ಕಾರ ಇದ್ದಿದ್ದರೆ ಜೈನ್ ಕಾಲೇಜು ವ್ಯವಸ್ಥಾಪಕ ಮಂಡಳಿ ಜೈಲಿನಲ್ಲಿ ಇರಬೇಕಿತ್ತು. ಇಷ್ಟೆಲ್ಲಾ ನಡೆಯುತ್ತಿದ್ದರೂ ಪ್ರಗತಿಪರ ಚಿಂತಕರು, ಅಂಬೇಡ್ಕರ್ ವಾದಿಗಳು [&#8230;]</p>
<p>The post <a href="https://www.justkannada.in/insult-dr-br-ambedkar-take-action-against-jain-college-mlc-h-vishwanath/">ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ ಕೈಗೊಳ್ಳಲಿ-ಹೆಚ್.ವಿಶ್ವನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,13,2023(<a href="http://www.justkannada.in">www.justkannada.in</a>):</strong>  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್  ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜೈನ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು. <img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್ಸಿ ಎಚ್ ವಿಶ್ವನಾಥ್, ಇದು ದೇಶವೇ ತಲೆ ತಗ್ಗಿಸುವ ವಿಚಾರ. ಚಕ್ರವರ್ತಿ ಸೂಲಿಬೆಲೆ, ರೋಹಿತ್ ಚಕ್ರತೀರ್ಥ, ಪ್ರಮೋದ್ ಮುತಾಲಿಕ್ ಅವರು ಸರ್ಕಾರ ನಡೆಸುತ್ತಿದ್ದಾರೆ. ಸರ್ಕಾರ ಇದ್ದಿದ್ದರೆ ಜೈನ್ ಕಾಲೇಜು ವ್ಯವಸ್ಥಾಪಕ ಮಂಡಳಿ ಜೈಲಿನಲ್ಲಿ ಇರಬೇಕಿತ್ತು. ಇಷ್ಟೆಲ್ಲಾ ನಡೆಯುತ್ತಿದ್ದರೂ ಪ್ರಗತಿಪರ ಚಿಂತಕರು, ಅಂಬೇಡ್ಕರ್ ವಾದಿಗಳು ಬಾಯಿ ಬಿಡುತ್ತಿಲ್ಲ. ವಿಶ್ವ ಮಟ್ಟದಲ್ಲಿ ಭಾರತಕ್ಕೆ ಗೌರವ ಬಂದಿದ್ದರೆ ಅಂಬೇಡ್ಕರ್ ಸಂವಿಧಾನದಿಂದ. ರಾಮಾಯಣ, ಖುರಾನ್, ಬೈಬಲ್‌ ಗಿಂತಲೂ ಸಂವಿಧಾನ ಪವಿತ್ರವಾದದ್ದು. ಇದರ ಬಗ್ಗೆ ನಾಡಿನ ಎಂಪಿ, ಎಂಎಲ್ಎ ಹಾಗೂ ವಿಪಕ್ಷಗಳು ದನಿ ಎತ್ತುತ್ತಿಲ್ಲ. ನಿಜಕ್ಕೂ ಇದು ತಲೆ ತಗ್ಗಿಸುವ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ಭಾರತ ಮಾತೆ ಮಂದಿರ ಉದ್ಘಾಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್. ವಿಶ್ವನಾಥ್, ದೇಶದ ಜನರ ಮನಸ್ಸಿನಲ್ಲಿ ಭಾರತ ಮಾತೆ ಸದಾ ನೆಲೆಸಿದ್ದಾಳೆ. ಹೀಗಿದ್ದರೂ ಭಾರತ ಮಾತೆಯ ದೇವಸ್ಥಾನ ನಿರ್ಮಾಣ ಮಾಡುವುದಾಗಿ ಅಮಿತ್ ಶಾ ಹೇಳಿದ್ದಾರೆ. ದೇವರುಗಳೇ ಓಡಿ ಹೋಗುವ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅಮಿತ್ ಶಾ ಅವರಿಂದ ದೇಶಾಭಿಮಾನದ ಪಾಠ ಹೇಳಿಸಿಕೊಳ್ಳಬೇಕಿಲ್ಲ. ಗಾಂಧೀ, ಅಂಬೇಡ್ಕರ್ ಯಾರಿಗೂ ಬೆಲೆ ಇಲ್ಲದಂತಾಗಿದೆ. ಸರ್ಕಾರ ಕೂಡ ಜೈನ್ ವಿವಿ ಅಫಿಲಿಯೇಷನ್ ಕಿತ್ತು ಹಾಕಬೇಕು, ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-103645" src="https://www.justkannada.in/wp-content/uploads/2023/02/H.Vishwanatj-300x156.jpg" alt="" width="300" height="156" srcset="https://www.justkannada.in/wp-content/uploads/2023/02/H.Vishwanatj-300x156.jpg 300w, https://www.justkannada.in/wp-content/uploads/2023/02/H.Vishwanatj.jpg 500w" sizes="auto, (max-width: 300px) 100vw, 300px" /></p>
<p>ಬಡವರ ಮಕ್ಕಳಿಗೆ ಉನ್ನತ ಶಿಕ್ಷಣ ಕನಸಾಗಿದೆ. ಉನ್ನತ ಶಿಕ್ಷಣ ಸಚಿವರಿಗೆ ಎನ್ ಇಪಿ ಬಗ್ಗೆ ಅರಿವೇ ಇಲ್ಲ, ಇದನ್ನ ಸರಿಯಾಗಿ ತಿಳಿದುಕೊಳ್ಳಿ. ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹಣವನ್ನೇ  ನೀಡಿಲ್ಲ, ಎನ್ ಇಪಿ ಹೇಗೆ ಜಾರಿ ಮಾಡುತ್ತೀರಾ? ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನದ ಬಗ್ಗೆ ಸರ್ಕಾರ ಜನರಲ್ಲಿ ಕ್ಷಮೆ ಕೇಳಬೇಕು. ಜೈನ್ ವಿವಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಎಚ್ ವಿಶ್ವನಾಥ್ ಒತ್ತಾಯಿಸಿದರು.</p>
<p>Key words: Insult &#8211; Dr. BR Ambedkar- take action-against- Jain college-MLC- H. Vishwanath.</p>
<p>The post <a href="https://www.justkannada.in/insult-dr-br-ambedkar-take-action-against-jain-college-mlc-h-vishwanath/">ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ ಕೈಗೊಳ್ಳಲಿ-ಹೆಚ್.ವಿಶ್ವನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಯವರಿಗೆ ಅಧಿಕಾರದ ಮದ:  ಹೆಚ್.ಡಿಡಿ ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ-ಸಿಎಂ ಇಬ್ರಾಹಿಂ.</title>
		<link>https://www.justkannada.in/not-inviting-hd-devegowda-insult-kannadigas-cm-ibrahim/</link>
		
		<dc:creator><![CDATA[JK Desk]]></dc:creator>
		<pubDate>Sat, 12 Nov 2022 07:11:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Ibrahim]]></category>
		<category><![CDATA[HD Devegowda]]></category>
		<category><![CDATA[insult]]></category>
		<category><![CDATA[inviting]]></category>
		<category><![CDATA[Kannadigas]]></category>
		<category><![CDATA[not]]></category>
		<guid isPermaLink="false">https://www.justkannada.in/?p=99618</guid>

					<description><![CDATA[<p>ಕಲ್ಬುರ್ಗಿ,ನವೆಂಬರ್,12,2022(www.justkannada.in):  ಬಿಜೆಪಿಯವರಿಗೆ ಅಧಿಕಾರದ ಮದವೇರಿದೆ. ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದೇ ಇರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ ಇಬ್ರಾಹಿಂ, ಕೆಂಪೇಗೌಡ ಪ್ರತಿಮೆ ಅನಾವರಣ ವಿಚಾರದಲ್ಲಿ ಬಿಜೆಪಿಯವರು ಮಾಡಿದ್ದು ತಪ್ಪು.  ಹೆಚ್.ಡಿ ದೇವೇಗೌಡರನ್ನ ಕರೆಯದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಮೋದಿ ನಾಡ ಕಟ್ಟಲು  ಇಲ್ಲಿಗೆ ಬಂದಿರಲಿಲ್ಲ ಪಕ್ಷ ಕಟ್ಟಲು ಬಂದಿದ್ದರು. ದೇಶದಲ್ಲಿ ಅಷ್ಟ ಲಕ್ಷ್ಮಿ ಹೋಗಿ, ದರಿದ್ರ ಲಕ್ಷ್ಮಿಬಂದಿದ್ದಾಳೆ ಎಂದು [&#8230;]</p>
<p>The post <a href="https://www.justkannada.in/not-inviting-hd-devegowda-insult-kannadigas-cm-ibrahim/">ಬಿಜೆಪಿಯವರಿಗೆ ಅಧಿಕಾರದ ಮದ:  ಹೆಚ್.ಡಿಡಿ ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ-ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲ್ಬುರ್ಗಿ,ನವೆಂಬರ್,12,2022(<a href="http://www.justkannada.in">www.justkannada.in</a>): </strong> ಬಿಜೆಪಿಯವರಿಗೆ ಅಧಿಕಾರದ ಮದವೇರಿದೆ. ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದೇ ಇರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ ಇಬ್ರಾಹಿಂ, ಕೆಂಪೇಗೌಡ ಪ್ರತಿಮೆ ಅನಾವರಣ ವಿಚಾರದಲ್ಲಿ ಬಿಜೆಪಿಯವರು ಮಾಡಿದ್ದು ತಪ್ಪು.  ಹೆಚ್.ಡಿ ದೇವೇಗೌಡರನ್ನ ಕರೆಯದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಮೋದಿ ನಾಡ ಕಟ್ಟಲು  ಇಲ್ಲಿಗೆ ಬಂದಿರಲಿಲ್ಲ ಪಕ್ಷ ಕಟ್ಟಲು ಬಂದಿದ್ದರು. ದೇಶದಲ್ಲಿ ಅಷ್ಟ ಲಕ್ಷ್ಮಿ ಹೋಗಿ, ದರಿದ್ರ ಲಕ್ಷ್ಮಿಬಂದಿದ್ದಾಳೆ ಎಂದು ಸರ್ಕಾರವನ್ನ ಟೀಕಿಸಿದರು.<a href="https://www.justkannada.in/wp-content/uploads/2022/05/cm-ibrahim.jpg"><img loading="lazy" decoding="async" class="aligncenter size-medium wp-image-90340" src="https://www.justkannada.in/wp-content/uploads/2022/05/cm-ibrahim-300x223.jpg" alt="" width="300" height="223" srcset="https://www.justkannada.in/wp-content/uploads/2022/05/cm-ibrahim-300x223.jpg 300w, https://www.justkannada.in/wp-content/uploads/2022/05/cm-ibrahim-265x198.jpg 265w, https://www.justkannada.in/wp-content/uploads/2022/05/cm-ibrahim.jpg 500w" sizes="auto, (max-width: 300px) 100vw, 300px" /></a></p>
<p>ಹಾಗೆಯೇ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ  ಸಿದ್ದರಾಮಯ್ಯರನ್ನ ಕೂಡ ಕರೆಯಬೇಕಿತ್ತು.  ಬಿಜೆಪಿಯವರಿಗೆ ಅದಿಕಾರದ ಮದ ಹೆಚ್ಚಾಗಿದೆ ಎಂದು ಹರಿಹಾಯ್ದರು.</p>
<p>Key words: Not- inviting- HD Devegowda-insult &#8211; Kannadigas &#8211; CM Ibrahim.</p>
<p>The post <a href="https://www.justkannada.in/not-inviting-hd-devegowda-insult-kannadigas-cm-ibrahim/">ಬಿಜೆಪಿಯವರಿಗೆ ಅಧಿಕಾರದ ಮದ:  ಹೆಚ್.ಡಿಡಿ ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ-ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.</title>
		<link>https://www.justkannada.in/insult-bjp-advertising-state-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Thu, 02 Jun 2022 10:08:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Advertising]]></category>
		<category><![CDATA[BJP]]></category>
		<category><![CDATA[Former CM]]></category>
		<category><![CDATA[insult]]></category>
		<category><![CDATA[Siddaramaiah]]></category>
		<category><![CDATA[State]]></category>
		<guid isPermaLink="false">https://www.justkannada.in/?p=90745</guid>

					<description><![CDATA[<p>ಬೆಂಗಳೂರು,ಜೂನ್,2,2022(www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯ ಅಂಶ ಈ ಕೆಳಕಂಡಂತಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು  ಎಂದುಕೊಂಡಿದ್ದಾರಾ? [&#8230;]</p>
<p>The post <a href="https://www.justkannada.in/insult-bjp-advertising-state-former-cm-siddaramaiah/">ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,2,2022(<a href="http://www.justkannada.in">www.justkannada.in</a>):</strong> ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.</p>
<p>ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯ ಅಂಶ ಈ ಕೆಳಕಂಡಂತಿದೆ.</p>
<p>ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು  ಎಂದುಕೊಂಡಿದ್ದಾರಾ? ಈ ಬಿಜೆಪಿಯವರ ತಲೆ ಸರಿ ಇದೆಯಾ? 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು   “ಕೊಡುಗೆ” ನೀಡಿದ್ದಾರೆ  ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ. ಕೊಡುಗೆ ಎಂಬ ಪದ ಬಳಸಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಖುಷಿಗೆ ಗಿಫ್ಟು ಕೊಡುವಂತೆ ಏನಾದರೂ ರಾಜ್ಯಕ್ಕೆ ಕೊಟ್ಟಿದ್ದಾರಾ?<img loading="lazy" decoding="async" class="aligncenter size-large wp-image-69578" src="https://www.justkannada.in/wp-content/uploads/2021/07/siddaramaiah-3-1024x569.jpg" alt="" width="696" height="387" /></p>
<p>ರಾಜ್ಯದ ಬಿಜೆಪಿ ಸರ್ಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹೀರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ  ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19000000000000 [19 ಲಕ್ಷ ಕೋಟಿ] ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಒಂದರ್ಥದಲ್ಲಿ ದೋಚಿಕೊಂಡಿದೆ ಎಂದರೂ ಸರಿಯೇ. ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿ ಟಿಪ್ಸು ಕೊಟ್ಟಂತೆ ಕೆಲವು ಯೋಜನೆಗಳಿಗೆ ಕೊಟ್ಟಿರುವ 1.29 ಲಕ್ಷ ಕೋಟಿ ಅನುದಾನಗಳನ್ನು ಕೊಡುಗೆ ಎಂದು ಹೇಳಿ ರಾಜ್ಯದ ಸ್ವಾಭಿಮಾನವನ್ನು ಡೆಲ್ಲಿಯ ಕಾಲ ಕೆಳಗೆ ಹಾಕಿರುವ ರಾಜ್ಯ ಬಿಜೆಪಿಗರಿಗೆ ಸ್ವಾಭಿಮಾನ ಎಂಬುದು ಏನಾದರೂ ಇದೆಯೆ? ಎಂಬ ಪ್ರಶ್ನೆಯನ್ನು ಈ ನಾಡಿನ ಪ್ರಜ್ಞಾವಂತರು ಕೇಳುತ್ತಿದ್ದಾರೆ. ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ ಎಂದು ಕಿಡಿಕಾರಿದ್ದಾರೆ.</p>
<p>ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೇ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲೂ ಸಹ  ನಮ್ಮ ರಾಜ್ಯವು ನಿರಂತರವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. ನನ್ನ ಬಳಿ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಇದೆ.  ಅದರ ಪ್ರಕಾರ ಮಹಾರಾಷ್ಟ್ರ ರಾಜ್ಯವು 4.25 ಲಕ್ಷ ಕೋಟಿ ರೂಗಳಷ್ಟನ್ನು ನೇರ ತೆರಿಗೆಯ ರೂಪದಲ್ಲಿ ಪಾವತಿಸುತ್ತಿದೆ. ದೆಹಲಿಯು 1.66 ಲಕ್ಷ ಕೋಟಿಗಳನ್ನು ಪಾವತಿಸಿತ್ತು. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿಗಳನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. ಪ್ರಸ್ತುತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು [ಆದಾಯ ಮತ್ತು ಕಾರ್ಪೊರೇಟ್ ತೆರಿಗೆ] ಯನ್ನು ಪಾವತಿಸುತ್ತಿದೆ. ಉಳಿದಂತೆ ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿಯವರ ರಾಜ್ಯವಾದ ಗುಜರಾತು 2018-19 ರಲ್ಲಿ ಪಾವತಿಸಿದ್ದು ಕೇವಲ 49 ಸಾವಿರ ಕೋಟಿ ಮಾತ್ರ.  ಆಂಧ್ರ ಪ್ರದೇಶ 46 ಸಾವಿರ ಕೋಟಿ, ಮಧ್ಯಪ್ರದೇಶ 19.7 ಸಾವಿರ ಕೋಟಿ, ಬಿಹಾರ 6.2 ಸಾವಿರ ಕೋಟಿ, ರಾಜಸ್ತಾನ 21 ಸಾವಿರ ಕೋಟಿ, ಉತ್ತರ ಪ್ರದೇಶ 27 ಸಾವಿರ ಕೋಟಿ ಮಾತ್ರ. ತಮಿಳುನಾಡು 74.3 ಸಾವಿರ ಕೋಟಿ ಪಾವತಿಸಿತ್ತು.</p>
<p>2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ 11.37 ಲಕ್ಷ ಕೋಟಿ ರೂ ತೆರಿಗೆ ಸಂದಾಯವಾಗಿದ್ದರೆ  ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ 6 ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ  ಶೇ.62 ರಷ್ಟಾಗುತ್ತದೆ. ಜಿ.ಎಸ್.ಟಿ ಯಲ್ಲಿ 2022 ರ ಏಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ, ಉತ್ತರ ಪ್ರದೇಶ ರೂ.8.5 ಸಾವಿರ ಕೋಟಿ, ರಾಜಸ್ತಾನ ರೂ.4.5 ಸಾವಿರ ಕೋಟಿ, ಮಧ್ಯಪ್ರದೇಶ ರೂ.3.3 ಸಾವಿರ ಕೋಟಿ, ಬಿಹಾರ ರೂ.1.4 ಸಾವಿರ ಕೋಟಿ, ಆಂಧ್ರ ಮತ್ತು ತೆಲಂಗಾಣ ಗಳೆರಡು ರೂ.9.00 ಸಾವಿರ ಕೋಟಿ ಮಾತ್ರ  ಪಾವತಿಸಿವೆ. ಈ ವಿಚಾರದಲ್ಲೂ ಸರಿಸುಮಾರು ಶೇ.50 ರಷ್ಟು ತೆರಿಗೆಯನ್ನು ದಕ್ಷಿಣದ ರಾಜ್ಯಗಳು 6 ರಾಜ್ಯಗಳು ಪಾವತಿಸುತ್ತಿವೆ.</p>
<p>ಕಳೆದ 8 ವರ್ಷಗಳಿಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯವೊಂದರಿಂದಲೆ ಸುಮಾರು ರೂ.19 ಲಕ್ಷ ಕೋಟಿಗಳನ್ನು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ ಕೇಂದ್ರ ಸರ್ಕಾರವು ಸಂಗ್ರಹಿಸಿದೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿಗಳನ್ನು  ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ 2012 ಮತ್ತು 2013 ರ ಸಾಲಿನಲ್ಲಿ ಮೂರೂವರೆ ಸಾವಿರ ಕೋಟಿಗಳನ್ನು ಮಾತ್ರ ಸಂಗ್ರಹಿಸಿದ್ದರು. ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ರಾಜ್ಯದಿಂದ ವರ್ಷಕ್ಕೆ 35000 ಗಳಿಂದ 40000 ಕೋಟಿಗಳನ್ನು ಸಂಗ್ರಹಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬಾಬತ್ತಿನಿಂದಲೆ ಮೋದಿಯವರ ಸರ್ಕಾರ ಕರ್ನಾಟಕ ರಾಜ್ಯದಿಂದ ಕನಿಷ್ಟ ಎಂದರೂ 150000 ಕೋಟಿ ರೂಗಳನ್ನು ದೋಚಿಕೊಂಡಿದೆ.</p>
<p>ಇಷ್ಟಾದರೂ ರಾಜ್ಯ , ಕೇಂದ್ರ ಬಿಜೆಪಿ ಸರ್ಕಾರಗಳು ಬಿಡುಗಡೆ ಮಾಡಿರುವ ಜಾಹಿರಾತಿನಲ್ಲಿ 2014 ರಿಂದ 2022 ರವರೆಗೆ ರೂ.1,29,776/- ಕೋಟಿ ರೂಗಳನ್ನು ಕೇಂದ್ರದ ವಿವಿಧ ಯೋಜನೆಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ರಾಜ್ಯವು ಪಾವತಿಸಿದ ಒಟ್ಟು ತೆರಿಗೆಯಲ್ಲಿ ಶೇ.6.8 ರಷ್ಟು ಮಾತ್ರ ನಮ್ಮ ರಾಜ್ಯದಲ್ಲಿ ಖರ್ಚು ಮಾಡಿದ್ದಾರೆ ಎಂದು ಅರ್ಥ.</p>
<p>ಇದರ ನಂತರ ರೂ.2,14,603/- ಕೋಟಿಗಳನ್ನು ತೆರಿಗೆ ಪಾಲಿನ ರೂಪದಲ್ಲಿ ಹಂಚಿಕೆ ಮಾಡಿದ್ದಾರೆ. ಇದು ರಾಜ್ಯದಿಂದ ಸಂಗ್ರಹಿಸಿದ ತೆರಿಗೆಯಲ್ಲಿ ಶೇ.11.29 ರಷ್ಟು ಮಾತ್ರ.</p>
<p>ಈ ರೂ.19 ಲಕ್ಷ ಕೋಟಿಗಳಲ್ಲಿ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಹಾಗೂ ಇತರೆ ಯೋಜನಾ ಆಯೋಗದ ಅನುದಾನಗಳ ರೂಪದಲ್ಲಿ (ಕೇಂದ್ರ ಇಲಾಖೆಗಳು ತೆಗೆದುಕೊಳ್ಳುವ ಕಾಮಗಾರಿಗಳು, ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಮಗೆ ಬರಬೇಕಾಗಿದ್ದ ಅನುದಾನ ಶೇ.42 ರ ಅನುಪಾತದಲ್ಲಿ ರೂ.8 ಲಕ್ಷ ಕೋಟಿ ರೂಗಳಷ್ಟಾಗಬೇಕು.</p>
<p>ಇದಲ್ಲದೆ ರಾಜ್ಯಗಳಿಗೆ ಹಂಚಿಕೆ ಮಾಡಿದ ನಂತರ ಕೇಂದ್ರವೆ ತನ್ನ ಬಳಿ ಉಳಿಸಿಕೊಳ್ಳುವ ಶೇ. 58 ಕ್ಕೂ ಹೆಚ್ಚಿನ ಅನುದಾನವಿದೆಯಲ್ಲ, ಅದರಲ್ಲಿ ಅದರ ಇಲಾಖೆಗಳ ಮೂಲಕ ರಾಜ್ಯಕ್ಕೆ ಬೇರೆ ಬೇರೆ ಯೋಜನೆಗಳಿಗಳಿಗಾಗಿ ಬಿಡುಗಡೆ ಮಾಡಿದ್ದೆ ಈ 1.29 ಲಕ್ಷ ಕೋಟಿ. ಇದನ್ನೆ ಅವರು ಜಾಹೀರಾತಿನಲ್ಲಿ ಹೇಳಿಕೊಳ್ಳುತ್ತಿರುವುದು. ರಾಜ್ಯದ ಮೇಲಿನ ಬಿಜೆಪಿಯವರ ಕ್ರೌರ್ಯವನ್ನು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ.</p>
<p>ಜಿಎಸ್‍ ಟಿಯಂಥ ಅಪಕ್ವ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಮೊದಲು ನಮ್ಮ ರಾಜ್ಯದ ತೆರಿಗೆ ಸಂಗ್ರಹದ ಪ್ರಮಾಣ ಶೇ.14 ರಿಂದ ಶೇ.15 ರಷ್ಟಿತ್ತು.</p>
<p>2015-16 ರಲ್ಲಿ ನಮ್ಮ ಒಟ್ಟು ತೆರಿಗೆ ಸಂಗ್ರಹ ರೂ.1,18,817 ಕೋಟಿಗಳಷ್ಟಿತ್ತು. ಇದು ಶೇ.14 ರ ಪ್ರಮಾಣದಲ್ಲಿ ಬೆಳವಣಿಗೆಯಾಗಿದ್ದರೆ ಈ ವರ್ಷ ನಮ್ಮ ತೆರಿಗೆ ಸಂಗ್ರಹದ ಪ್ರಮಾಣ ರೂ.297,315 ಕೋಟಿಗಳಷ್ಟಿರಬೇಕಿತ್ತು. ಆದರೆ ಈ ವರ್ಷ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ರೂ.1,89,887 ಕೋಟಿಗಳಷ್ಟು ತೆರಿಗೆ ಸಂಗ್ರಹವಾಗಬಹುದು ಎಂದು ಅಂದಾಜಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದ ಅಡ್ಡ ಕಸುಬಿ ಆರ್ಥಿಕ ನೀತಿಗಳಿಂದಾಗಿ ರಾಜ್ಯವು ಈ 8 ವರ್ಷಗಳಲ್ಲಿ ಕಳೆದುಕೊಂಡದ್ದು ರೂ.2,96,000/- ಕೋಟಿಗಳಷ್ಟು. ಕಳೆದ 8 ವರ್ಷಗಳ ಸರಾಸರಿ ತೆರಿಗೆ ಸಂಗ್ರಹ ಪ್ರಮಾಣ ಶೇ.6 ರಷ್ಟು ಮಾತ್ರ ಇದೆ. ಇದರಿಂದಾಗಿ ರಾಜ್ಯದ ಆರ್ಥಿಕತೆ ಸಂಕಷ್ಟದ ಸುಳಿಗೆ ಸಿಲುಕಿ ಸಾಲಗಾರ ರಾಜ್ಯವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯವರ 40 ಪರ್ಸೆಂಟ್ ಕಮಿಷನ್‍ನಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಸಿದ‍್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.</p>
<p>Key words: Insult – BJP- advertising –state-Former CM -Siddaramaiah</p>
<p>The post <a href="https://www.justkannada.in/insult-bjp-advertising-state-former-cm-siddaramaiah/">ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ-ಸಿದ್ಧರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಾಗ್ದಾಳಿ.</title>
		<link>https://www.justkannada.in/kuvempu-insult-congress-responsible-minister-bc-nagesh/</link>
		
		<dc:creator><![CDATA[JK Desk]]></dc:creator>
		<pubDate>Tue, 24 May 2022 08:04:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BC Nagesh.]]></category>
		<category><![CDATA[congress]]></category>
		<category><![CDATA[insult]]></category>
		<category><![CDATA[kuvempu]]></category>
		<category><![CDATA[minister]]></category>
		<category><![CDATA[responsible]]></category>
		<guid isPermaLink="false">https://www.justkannada.in/?p=90235</guid>

					<description><![CDATA[<p>ಮೈಸೂರು,ಮೇ,24,2022(www.justkannada.in): ಪಠ್ಯ ಪುಸ್ತಕದಲ್ಲಿ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ. ಕಾಂಗ್ರೆಸ್ ನವರು ಸುಳ್ಳನ್ನು ಹಬ್ಬಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ  ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ , ಕಾಂಗ್ರೆಸ್ ನವರು ಟಿಪ್ಪು, ನಾರಾಯಣ್ ಗುರು, ಭಗತ್ ಸಿಂಗ್, ಬಸವಣ್ಣ ಮೇಲೆ ಸುಳ್ಳು ಹಬ್ಬಿಸಿದರು. ಆ [&#8230;]</p>
<p>The post <a href="https://www.justkannada.in/kuvempu-insult-congress-responsible-minister-bc-nagesh/">ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ-ಸಿದ್ಧರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,24,2022(<a href="http://www.justkannada.in">www.justkannada.in</a>):</strong> ಪಠ್ಯ ಪುಸ್ತಕದಲ್ಲಿ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ. ಕಾಂಗ್ರೆಸ್ ನವರು ಸುಳ್ಳನ್ನು ಹಬ್ಬಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನಲ್ಲಿ  ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ , ಕಾಂಗ್ರೆಸ್ ನವರು ಟಿಪ್ಪು, ನಾರಾಯಣ್ ಗುರು, ಭಗತ್ ಸಿಂಗ್, ಬಸವಣ್ಣ ಮೇಲೆ ಸುಳ್ಳು ಹಬ್ಬಿಸಿದರು. ಆ ಸುಳ್ಳುಗಳು ಫೇಲ್ ಆದ ಮೇಲೆ ಕುವೆಂಪು ಅವರನ್ನು ಹಿಡಿದುಕೊಂಡಿದ್ದಾರೆ. ಅದು ಸಹಾ ಮಿಸ್ ಫೈರ್ ಆಗಿದೆ. ಸಿದ್ದರಾಮಯ್ಯ ಕುವೆಂಪು ಅವರ ಕ್ಷಮೆಯಾಚಿಸಬೇಕು. ಕುವೆಂಪು ಅವರ ನಾಲ್ಕು ಪಾಠವನ್ನು ಸಿದ್ದು ಕೈ ಬಿಟ್ಟಿದ್ದರು. ನಾವು ಅದನ್ನು ಸೇರಿಸುವ ಪ್ರಯತ್ನ ಮಾಡಿದ್ದೇವೆ. ಈ ದೇಶ ಸಂಸ್ಕೃತಿ ಬಗ್ಗೆ ಮಾತನಾಡಿದನ್ನು ಅವರು ತೆಗೆದು ಹಾಕಿದ್ದಾರೆ. ದಯಮಾಡಿ ಕಾಂಗ್ರೆಸ್ ಪುಸ್ತಕವನ್ನು ಓದಿ. ಕಂಟೆಂಟ್ ಇಟ್ಟುಕೊಂಡು ವಾದ ಮಾಡಿ. ಅದು ಬಿಟ್ಟು ವ್ಯಕ್ತಿಗತವಾಗಿ ವಾದ ಮಾಡಬೇಡಿ ಅದು ಸರಿಯಲ್ಲ ಎಂದು ಚಾಟಿ ಬೀಸಿದರು.</p>
<p>ಪಠ್ಯದಲ್ಲಿ ಕೇಸರಿಕರಣ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿಸಿ ನಾಗೇಶ್, ಕಾಂಗ್ರೆಸ್‌ ಕನ್ನಡಕದಿಂದ ಆ ರೀತಿ ಕಾಣುತ್ತಿರಬಹುದು. ನನ್ನ ಕನ್ನಡಕದಲ್ಲಿ ಯಾವುದೇ ಬಣ್ಣ ಕಾಣುತ್ತಿಲ್ಲ. ನಮಗೆ ಕಮ್ಯುನಿಸ್ಟ್ ಅಥವಾ ಬೇರೆ ಬಣ್ಣ ಕಾಣಲ್ಲ. ಟಿಪ್ಪು ಸುಲ್ತಾನ್ ಪುಸ್ತಕ ತಂದರು ನಮಗೆ ಬಣ್ಣ ಕಾಣಲಿಲ್ಲ. ನಮಗೆ ಮಕ್ಕಳು ಮಾತ್ರ ಕಾಣಿಸುತ್ತಾರೆ. ಕಾಂಗ್ರೆಸ್ ಜೀವನದುದ್ದಕ್ಕೂ ಬಣ್ಣ ಕಂಡಿದೆ. ಮತ ಬಿಟ್ಟು ಬೇರೆ ಏನನ್ನು ಯೋಚನೆ ಮಾಡಿದವರಲ್ಲ. ಹಸಿರು ಬಣ್ಣದವರು ಮತ ಹಾಕಲ್ಲ ಅಂತಾ ಅವರಿಗೆ ಭಯ. ಯಾವ ಕಾಂಗ್ರೆಸ್ ಪಕ್ಷದವರು ಪಠ್ಯ ಪುಸ್ತಕವನ್ನೇ ಓದಿಲ್ಲ. ಇದಕ್ಕೆ ಸಾಕ್ಷಿ ಅವರು ಮಾಡಿರುವ ಟ್ವೀಟ್‌ ಗಳು. ಕಾಂಗ್ರೆಸ್ ಶಿಕ್ಷಣ ಇಲಾಖೆಯನ್ನು ಮತ ಬ್ಯಾಂಕ್ ಮಾಡಿತ್ತು. ಅದಕ್ಕಾಗಿ ಪಠ್ಯದಲ್ಲಿ ತಪ್ಪುಗಳಾಗಿತ್ತು ಎಂದು ಕಿಡಿಕಾರಿದರು.</p>
<p>ಟಿಪ್ಪು ವಿರುದ್ದ ವಾಗ್ದಾಳಿ ನಡೆಸಿದ ಬಿ ಸಿ ನಾಗೇಶ್, ಅವನೊಬ್ಬನೇನಾ ಸ್ವಾತಂತ್ರ್ಯ ಹೋರಾಟಗಾರ ? ಸಂಗೊಳ್ಳಿ ರಾಯಣ್ಣ ಕಿತ್ತೂರು ಚೆನ್ನಮ್ಮ ಇರಲಿಲ್ಲವಾ ? ಮೈಸೂರು ಮಹಾರಾಜರಿಗೆ ಅನ್ಯಾಯವಾಗಿದ್ದರೆ ಅದು ಹೈದರಾಲಿ ಹಾಗೂ ಟಿಪ್ಪುವಿನಿಂದ. ಟಿಪ್ಪುವಿನಿಂದ ಕನ್ನಡಕ್ಕೆ ಅನ್ಯಾಯವಾಗಿದೆ. ಪರ್ಷಿಯನ್ ಭಾಷೆ ಏಕೆ ತರಬೇಕಾಗಿತ್ತು ? ನಾವು ಮಕ್ಕಳ ಭವಿಷ್ಯಕ್ಕಾಗಿ ಪುಸ್ತಕ ರಚನೆ ಮಾಡದ್ದೇವೆ. ಮಾಹಿತಿಗಾಗಿ ಯಾವ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ತಪ್ಪುಗಳನ್ನು ಪಠ್ಯದಲ್ಲಿ ಹಾಕಿದ್ರೆ ಸರಿಯಿರಲ್ಲ ಎಂದರು.</p>
<p>ಮತ್ತೆ ಪಠ್ಯ ಪುಸ್ತಕ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣವಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ ನೀಡಿದರು.</p>
<p>ಪಠ್ಯ ಪುಸ್ತಕದ ಸಮಿತಿ ಅಧ್ಯಕ್ಷರ ವಿರುದ್ದ ಸಿದ್ದರಾಮಯ್ಯ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಬಿ.ಸಿ ನಾಗೇಶ್, ಇದು ಸಿದ್ದರಾಮಯ್ಯ ದುರಂಹಕಾರವನ್ನು ತೋರಿಸುತ್ತದೆ. ನಾನು ಒಬ್ಬನೇ ಸರಿ ನಾನು ಮಾಡಿದ್ದೇ ಸರಿ, ನನಗೆ ಎಲ್ಲಾ ಗೊತ್ತಿರೋದು, ಅವಹೇಳನ ಮಾತುಗಳು ಗೌರವ ಕೊಡದಿರುವುದು. ಯಾವಾಗಲೂ ಏಕವಚನದಲ್ಲಿ ಮಾತನಾಡುತ್ತಾರೆ. ಇದಕ್ಕೆ ಕಾರಣ ಅವರ ಹಿಂದೆ ಇರುವ ತಂಡ. ಪಾಪ ಸಿದ್ದರಾಮಯ್ಯ ಅವರು ಇದಕ್ಕೆ ಕಾರಣರಲ್ಲ ಎಂದು ಹರಿಹಾಯ್ದರು.</p>
<p>ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ದ ಆರೋಪ ವಿಚಾರ. ನಾಡಗೀತೆಗೆ ಅವಮಾನ ಮಾಡಿದ್ದ ವಿಚಾರ. ಆ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕಲಾಗಿದೆ. ಖುದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಿ ರಿಪೋರ್ಟ್ ಹಾಕಲಾಗಿದೆ. ಒಂದು ವೇಳೆ ತಪ್ಪು ಮಾಡಿದ್ದರೆ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಬೇಕಿತ್ತು ? ಸಿದ್ದರಾಮಯ್ಯ ಏಕೆ ಬಿ ರಿಪೋರ್ಟ್ ಕೊಡಿಸಿದರು. ಆರೋಪ ಮಾಡಲು ಸಿದ್ದರಾಮಯ್ಯ ಅವರಿಗೆ ನೈತಿಕತೆ ಇರಬೇಕು. ದೇಶದ ಧ್ವಜದ ಪಾಠ ತೆಗೆದು ಹಾಕಿದವರಿಗೆ ಯಾವ ನೈತಿಕತೆ ಇದೆ.ಬಾವುಟ ಏರಲು ಇವರು ಏಕೆ ಸಹಿಸುವುದಿಲ್ಲ ..? ಎಂದು ಬಿಸಿ ನಾಗೇಶ್ ಪ್ರಶ್ನಿಸಿದರು.</p>
<p>Key words: Kuvempu &#8211; insult &#8211; Congress –responsible-Minister &#8211; BC Nagesh.</p>
<p>ENGLISH SUMMARY..</p>
<p>If there is any insult caused to national poet Kuvempu, then Siddaramaiah is responsible: Education Minister B.C. Nagesh<br />
Mysuru, May 24, 2022 (www.justkannada.in): Responding to allegations of insulting national poet Kuvempu in the new textbooks, Primary and Secondary Education Minister B.C. Nagesh today observed that if there is any insult caused to Kuvempu then Siddaramaiah is responsible for it, as the Congress people are spreading lies.<img loading="lazy" decoding="async" class="aligncenter size-full wp-image-73079" src="https://www.justkannada.in/wp-content/uploads/2021/08/minister-BC-Nagesh.jpg" alt="" width="696" height="387" /><br />
Speaking in Mysuru today, the Education Minister said, &#8220;The Congress people spread lies about Tipu, Narayan Guru, Bhagat Singh, and Basavanna. When all those failed now they are raising the Kuvmepu issue. But unfortunately, even that also has misfired. Siddaramaiah should apologize before Kuvempu. Four lessons were dropped from the curriculum during Siddaramaiah&#8217;s tenure. We have tried to include it. It was they who had removed information about our country and culture. I request the Congress people to please read the book, keep the content in hand and then argue. Please don&#8217;t argue on personal grounds, it is not correct.&#8221;<br />
Replying to a question the Minister informed that there is no question of revising the textbooks, as it is already printed.<br />
Keywords: Education Minister/ B.C. Nagesh/ Text book/ Kuvempu/ insult</p>
<p>The post <a href="https://www.justkannada.in/kuvempu-insult-congress-responsible-minister-bc-nagesh/">ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ-ಸಿದ್ಧರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
