<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>interim petition Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/interim-petition/feed/" rel="self" type="application/rss+xml" />
	<link>https://www.justkannada.in/tag/interim-petition/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 11 Jun 2025 10:48:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>interim petition Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/interim-petition/</link>
	<width>32</width>
	<height>32</height>
</image> 
	<item>
		<title>ಕಾಲ್ತುಳಿತದಲ್ಲಿ 11 ಜನರ ಸಾವು ಕೇಸ್:  ಮಧ್ಯಂತರ ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</title>
		<link>https://www.justkannada.in/stampede-case-high-court-3/</link>
		
		<dc:creator><![CDATA[prashanth]]></dc:creator>
		<pubDate>Wed, 11 Jun 2025 10:48:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[High Court]]></category>
		<category><![CDATA[interim petition]]></category>
		<category><![CDATA[reserves order]]></category>
		<category><![CDATA[Stampede case]]></category>
		<guid isPermaLink="false">https://www.justkannada.in/?p=141381</guid>

					<description><![CDATA[<p>ಬೆಂಗಳೂರು,ಜೂನ್,11,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಿಡುಗಡೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಆದೇಶವನ್ನ ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಕಾಲ್ತುಳಿತ ಪ್ರಕರಣದಲ್ಲಿ ಬಂಧಿತರಾಗಿರುವ ನಿಖಿಲ್ , ಸುನೀಲ್ ಮ್ಯಾಥ್ಯೂ, ಕಿರಣ್,  ಶಮಂತ್ ಬಂಧನ ಕಾನೂನು ಬಾಹಿರ. ಹೀಗಾಗಿ ಬಿಡುಗಡೆಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್ ಕೃಷ್ಣಕುಮಾರ್ ಅವರ ಪೀಠವು ವಾದ, ಪ್ರತಿವಾದ ಆಲಿಸಿತು. ಸರ್ಕಾರದ ಪರ [&#8230;]</p>
<p>The post <a href="https://www.justkannada.in/stampede-case-high-court-3/">ಕಾಲ್ತುಳಿತದಲ್ಲಿ 11 ಜನರ ಸಾವು ಕೇಸ್:  ಮಧ್ಯಂತರ ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,11,2025 (<a href="http://www.justkannada.in">www.justkannada.in</a>):</strong> ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಿಡುಗಡೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಆದೇಶವನ್ನ ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾಲ್ತುಳಿತ ಪ್ರಕರಣದಲ್ಲಿ ಬಂಧಿತರಾಗಿರುವ ನಿಖಿಲ್ , ಸುನೀಲ್ ಮ್ಯಾಥ್ಯೂ, ಕಿರಣ್,  ಶಮಂತ್ ಬಂಧನ ಕಾನೂನು ಬಾಹಿರ. ಹೀಗಾಗಿ ಬಿಡುಗಡೆಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್ ಕೃಷ್ಣಕುಮಾರ್ ಅವರ ಪೀಠವು ವಾದ, ಪ್ರತಿವಾದ ಆಲಿಸಿತು.<img decoding="async" class="aligncenter size-full wp-image-141113" src="https://www.justkannada.in/wp-content/uploads/2025/06/bangalore.jpg" alt="" width="500" height="444" srcset="https://www.justkannada.in/wp-content/uploads/2025/06/bangalore.jpg 500w, https://www.justkannada.in/wp-content/uploads/2025/06/bangalore-300x266.jpg 300w, https://www.justkannada.in/wp-content/uploads/2025/06/bangalore-473x420.jpg 473w, https://www.justkannada.in/wp-content/uploads/2025/06/bangalore-150x133.jpg 150w" sizes="(max-width: 500px) 100vw, 500px" /></p>
<p>ಸರ್ಕಾರದ ಪರ ಇಂದು ವಾದ ಮುಂದುವರೆಸಿದ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರು ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಬಂಧನದ ಲಿಖಿತ ಕಾರಣಗಳನ್ನ ಒದಗಿಸಲಾಗಿದೆ ಸಿಎಂ ಸೂಚನೆ ಮೇರೆಗೆ ಬಂಧನವಾಗಿದೆ ಎಂಬುದು ಸರಿಯಲ್ಲ ಎಂದರು.</p>
<p>ಅರ್ಜಿದಾರರ ಪರ ಚೌಟ ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾ. ಎಸ್. ಆರ್ ಕೃಷ್ಣಕುಮಾರ್ ಅವರ ಪೀಠವು ಮಧ್ಯಂತರ ಆರ್ಜಿ ಬಗ್ಗೆ  ಆದೇಶವನ್ನ ನಾಳೆ ಮಧ್ಯಾಹ್ನ 2.30ಕ್ಕೆ ಕಾಯ್ದಿರಿಸಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words:  stampede case, High Court, reserves order, interim petition</p>
<p>The post <a href="https://www.justkannada.in/stampede-case-high-court-3/">ಕಾಲ್ತುಳಿತದಲ್ಲಿ 11 ಜನರ ಸಾವು ಕೇಸ್:  ಮಧ್ಯಂತರ ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣ: ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್</title>
		<link>https://www.justkannada.in/muda-scandal-court-dismisses-interim-petition-alam-pasha/</link>
		
		<dc:creator><![CDATA[prashanth]]></dc:creator>
		<pubDate>Tue, 13 Aug 2024 10:59:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Alam Pasha]]></category>
		<category><![CDATA[court]]></category>
		<category><![CDATA[dismisses]]></category>
		<category><![CDATA[interim petition]]></category>
		<category><![CDATA[Muda scandal]]></category>
		<guid isPermaLink="false">https://www.justkannada.in/?p=127746</guid>

					<description><![CDATA[<p>ಬೆಂಗಳೂರು,ಆಗಸ್ಟ್,13,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಜಾಗೊಳಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ  ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.  ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. [&#8230;]</p>
<p>The post <a href="https://www.justkannada.in/muda-scandal-court-dismisses-interim-petition-alam-pasha/">ಮುಡಾ ಹಗರಣ: ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,13,2024 (<a href="http://www.justkannada.in">www.justkannada.in</a>):</strong>  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಜಾಗೊಳಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ  ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.  ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.  ಪ್ರಾಸಿಕ್ಯೂಸನ್ ಗೆ ಅನುಮತಿ ಇಲ್ಲದೇ ವಿಚಾರಣೆ ನಡೆಸದಂತೆ ಕೋರಿ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಮತರ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ.</p>
<p>ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶಿಸಿತು.</p>
<p>ಅಲ್ಲದೆ ಅರ್ಜಿದಾರ ಆಲಂ ಪಾಷಾ ವಿರುದ್ದ ಗರಂ ಆದ ನ್ಯಾಯಮೂರ್ತಿಗಳು ಯಾವ ಕಾನೂನಿನಡಿ ನೀವು ಅರ್ಜಿ ಸಲ್ಲಿಸಿದ್ದೀರಿ? ಎಂದು ಪ್ರಶ್ನಿಸಿದರು. ಈ ವೇಳೆ  ಸಾರ್ವಜನಿಕರ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ಆಲಂಪಾಷಾ ವಾದಿಸಿದರು. ಪಾಷಾ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ಲಕ್ಷ್ಮಿ ಅಯ್ಯಂಗರ್  ಆಕ್ಷೇಪ ವ್ಯಕ್ತಪಡಿಸಿ, ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿ ವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿಸಿದ್ದಕ್ಕೆ ದಂಡ ವಿಧಿಸಬೇಕು  ಎಂದು ವಾದಿಸಿದರು.</p>
<p>Key words: Muda scandal, Court, dismisses, interim petition, Alam pasha</p>
<p>The post <a href="https://www.justkannada.in/muda-scandal-court-dismisses-interim-petition-alam-pasha/">ಮುಡಾ ಹಗರಣ: ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
