<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Jagdish Shettar. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jagdish-shettar/feed/" rel="self" type="application/rss+xml" />
	<link>https://www.justkannada.in/tag/jagdish-shettar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 17 Aug 2024 12:42:40 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Jagdish Shettar. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jagdish-shettar/</link>
	<width>32</width>
	<height>32</height>
</image> 
	<item>
		<title>ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿ- ಜಗದೀಶ್ ಶೆಟ್ಟರ್</title>
		<link>https://www.justkannada.in/permission-prosecution-against-cm-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Sat, 17 Aug 2024 12:42:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[CM]]></category>
		<category><![CDATA[Jagdish Shettar.]]></category>
		<category><![CDATA[permission]]></category>
		<category><![CDATA[prosecution]]></category>
		<guid isPermaLink="false">https://www.justkannada.in/?p=127964</guid>

					<description><![CDATA[<p>ಹುಬ್ಬಳ್ಳಿ,ಆಗಸ್ಟ್, 17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿಯಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಈ ಕುರಿತು ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ನೇರವಾಗಿಯೇ ಮುಡಾದಲ್ಲಿ ಸಿಎಂ ಕೈವಾಡವಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದರು. ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ನಲ್ಲೇ [&#8230;]</p>
<p>The post <a href="https://www.justkannada.in/permission-prosecution-against-cm-jagdish-shettar/">ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿ- ಜಗದೀಶ್ ಶೆಟ್ಟರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಆಗಸ್ಟ್, 17,2024 (<a href="http://www.justkannada.in">www.justkannada.in</a>):</strong> ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿಯಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ನೇರವಾಗಿಯೇ ಮುಡಾದಲ್ಲಿ ಸಿಎಂ ಕೈವಾಡವಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದರು.</p>
<p>ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ನಲ್ಲೇ ಖುಷಿ ಇದೆ. ಕೆಲ ಕಾಂಗ್ರೆಸ್ ನಾಯಕರಿಗೆ ಖುಷಿಯಾಗಿದೆ ಎಂದರು.</p>
<p>Key words: Permission, prosecution, against, CM, Jagdish Shettar</p>
<p>The post <a href="https://www.justkannada.in/permission-prosecution-against-cm-jagdish-shettar/">ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿ- ಜಗದೀಶ್ ಶೆಟ್ಟರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</title>
		<link>https://www.justkannada.in/tungabhadra-dam-crust-gate-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Mon, 12 Aug 2024 07:20:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Crust Gate]]></category>
		<category><![CDATA[Jagdish Shettar.]]></category>
		<category><![CDATA[Tungabhadra Dam]]></category>
		<guid isPermaLink="false">https://www.justkannada.in/?p=127672</guid>

					<description><![CDATA[<p>ಹುಬ್ಬಳ್ಳಿ,ಆಗಸ್ಟ್,12,2024 (www.justkannada.in): ಗ್ಯಾರಂಟಿಗಳಿಗೆ  50ರಿಂದ 60 ಸಾವಿರ ಕೋಟಿ ರೂ. ಹಣ ಖರ್ಚು ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ  ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್  ಪ್ರಶ್ನಿಸಿದ್ದಾರೆ. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಇದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತುಂಗಭದ್ರಾ ಜಲಾಶಯದಲ್ಲಿ ಇಂಜಿನಿಯರ್ ಗಳೇ ಇಲ್ಲ. ಹಗರಣಕ್ಕೆ ಉತ್ತರ ಕೊಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ.  ಸರ್ಕಾರ ನಡೆಸಲು ಕಾಂಗ್ರೆಸ್ ನವರು [&#8230;]</p>
<p>The post <a href="https://www.justkannada.in/tungabhadra-dam-crust-gate-jagdish-shettar/">ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಆಗಸ್ಟ್,12,2024 (<a href="http://www.justkannada.in">www.justkannada.in</a>):</strong> ಗ್ಯಾರಂಟಿಗಳಿಗೆ  50ರಿಂದ 60 ಸಾವಿರ ಕೋಟಿ ರೂ. ಹಣ ಖರ್ಚು ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ  ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್  ಪ್ರಶ್ನಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಇದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತುಂಗಭದ್ರಾ ಜಲಾಶಯದಲ್ಲಿ ಇಂಜಿನಿಯರ್ ಗಳೇ ಇಲ್ಲ. ಹಗರಣಕ್ಕೆ ಉತ್ತರ ಕೊಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ.  ಸರ್ಕಾರ ನಡೆಸಲು ಕಾಂಗ್ರೆಸ್ ನವರು ಆಸಕ್ತಿ ಕಳೆದುಕೊಂಡಿದ್ದಾರೆ. ಜನಾಂದೋಲನ ಜನ ಸೇರಿಸುವುದರಕ್ಕೆ ಸಮಯ ಹೋಗುತ್ತಿದೆ.  ಅಭಿವೃದ್ದಿ ಪರ ಕೆಲಸ ಮಾಡಲು ಇವರಿಗೆ ಸಮಯವಿಲ್ಲ ಎಂದು ಟೀಕಿಸಿದರು.</p>
<p>ಸರಿಯಾಗಿ ಡ್ಯಾಂ ನಿರ್ವಹಣೆ ಮಾಡದಿರುವುದು ಇದಕ್ಕೆಲ್ಲ ಕಾರಣ. 6 ತಿಂಗಳ ಹಿಂದೆ ಡ್ಯಾಂನಲ್ಲಿ ನೀರಿಲ್ಲದಿದ್ದಾಗ ನಿರ್ವಹಣೆ ಮಾಡಬೇಕಿತ್ತು. ಪ್ರತಿ ವರ್ಷದ ಡ್ಯಾಂ ನಿರ್ವಹಣೆಗೆ ಹಣ ಖರ್ಚು ಮಾಡುತ್ತಾರೆ. ಜಲಸಂಪನ್ಮೂಲ ಸಚಿವರು ಅಧಿಕಾರಿಗಳ  ಜೊತೆ ಮೀಟಿಂಗ್ ಮಾಡಿಲ್ಲ ಸಚಿವರು ಬಂದರು ಊಟಮಾಡಿ ಹೋದ್ರು ಸಿರಿಯಸ್ ಇಲ್ಲ ಎಂದು ಲೇವಡಿ ಮಾಡಿದರು.</p>
<p>ಒಂದು ಬೆಳೆಗೂ ನೀರು ಸಿಗುತ್ತೋ ಇಲ್ವೋ ಎಂಬ  ಅನುಮಾನವಿದೆ  40 ಟಿಎಂಸಿ ನೀರು ಕುಡಿಯುವುದಕ್ಕೂ  ಸಾಲಲ್ಲ ಎಂದರು.</p>
<p>Key words: Tungabhadra Dam, Crust Gate,  Jagdish Shettar</p>
<p>The post <a href="https://www.justkannada.in/tungabhadra-dam-crust-gate-jagdish-shettar/">ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿದ ನಟ ಶಿವಣ್ಣ ದಂಪತಿ</title>
		<link>https://www.justkannada.in/emmehatti-village-actor-shivanna-visit-compensation/</link>
		
		<dc:creator><![CDATA[prashanth]]></dc:creator>
		<pubDate>Mon, 08 Jul 2024 09:41:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actor Shivanna]]></category>
		<category><![CDATA[CM Siddaramaiah]]></category>
		<category><![CDATA[compensation]]></category>
		<category><![CDATA[Emmehatti village]]></category>
		<category><![CDATA[Jagdish Shettar.]]></category>
		<category><![CDATA[MUDA]]></category>
		<category><![CDATA[protect]]></category>
		<category><![CDATA[scam]]></category>
		<category><![CDATA[visit]]></category>
		<guid isPermaLink="false">https://www.justkannada.in/?p=126052</guid>

					<description><![CDATA[<p>ಶಿವಮೊಗ್ಗ,ಜುಲೈ ,8,2024 (www.justkannada.in):  ಹಾವೇರಿ ಜಿಲ್ಲೆ ಬ್ಯಾಡಗಿ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬವನ್ನ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸಾಂತ್ವನ ಹೇಳಿ ತಲಾ 1ಲಕ್ಷ ರೂ. ಪರಿಹಾರ ನೀಡಿದರು. ಇತ್ತೀಚಿಗೆ ಭದ್ರಾವತಿಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಹಾವೇರಿ ಜಿಲ್ಲೆ ಬ್ಯಾಡಗಿ ಸಂಭಿವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರು.  ರೇಣುಕಾಯಲ್ಲಮ್ಮ ದೇವರ ದರ್ಶನ ಪಡೆದು ಟಿಟಿ ವಾಹನದಲ್ಲಿ ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ [&#8230;]</p>
<p>The post <a href="https://www.justkannada.in/emmehatti-village-actor-shivanna-visit-compensation/">ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿದ ನಟ ಶಿವಣ್ಣ ದಂಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜುಲೈ ,8,2024 (<a href="http://www.justkannada.in">www.justkannada.in</a>): </strong> ಹಾವೇರಿ ಜಿಲ್ಲೆ ಬ್ಯಾಡಗಿ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬವನ್ನ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸಾಂತ್ವನ ಹೇಳಿ ತಲಾ 1ಲಕ್ಷ ರೂ. ಪರಿಹಾರ ನೀಡಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇತ್ತೀಚಿಗೆ ಭದ್ರಾವತಿಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಹಾವೇರಿ ಜಿಲ್ಲೆ ಬ್ಯಾಡಗಿ ಸಂಭಿವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರು.  ರೇಣುಕಾಯಲ್ಲಮ್ಮ ದೇವರ ದರ್ಶನ ಪಡೆದು ಟಿಟಿ ವಾಹನದಲ್ಲಿ ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿದ್ದರು.<img loading="lazy" decoding="async" class="aligncenter size-full wp-image-126053" src="https://www.justkannada.in/wp-content/uploads/2024/07/shivaraj-kumar.jpg" alt="" width="500" height="275" srcset="https://www.justkannada.in/wp-content/uploads/2024/07/shivaraj-kumar.jpg 500w, https://www.justkannada.in/wp-content/uploads/2024/07/shivaraj-kumar-300x165.jpg 300w, https://www.justkannada.in/wp-content/uploads/2024/07/shivaraj-kumar-150x83.jpg 150w" sizes="auto, (max-width: 500px) 100vw, 500px" /></p>
<p>ಇಂದು ನಟ ಶಿವಣ್ಣ ದಂಪತಿ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.  ಹಣ ನೀಡಿದರು. ಶಿವಣ್ಣ ದಂಪತಿಗೆ ಭದ್ರಾವತಿ ಶಾಸಕ ಸಂಗಮೇಶ್ ಸಾಥ್ ನೀಡಿದರು.</p>
<p>Key words: Emmehatti village,  Actor Shivanna, visit, compensation</p>
<p>&nbsp;</p>
<p>The post <a href="https://www.justkannada.in/emmehatti-village-actor-shivanna-visit-compensation/">ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿದ ನಟ ಶಿವಣ್ಣ ದಂಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣ: ಸಿಎಂ ರಕ್ಷಿಸುವ ಕೆಲಸವಾಗುತ್ತಿದೆ- ಸಂಸದ ಜಗದೀಶ್ ಶೆಟ್ಟರ್</title>
		<link>https://www.justkannada.in/muda-scam-protect-cm-siddaramaiah-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Mon, 08 Jul 2024 08:28:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Jagdish Shettar.]]></category>
		<category><![CDATA[MUDA]]></category>
		<category><![CDATA[protect]]></category>
		<category><![CDATA[scam]]></category>
		<guid isPermaLink="false">https://www.justkannada.in/?p=126050</guid>

					<description><![CDATA[<p>ಹುಬ್ಬಳ್ಳಿ, ಜುಲೈ, 8,2024 (www.justkannada.in): ಸರಿಯಾದ ದಿಕ್ಕಿನಲ್ಲಿ ಮುಡಾ ಹಗರಣದ ತನಿಖೆಯಾಗುತ್ತಿಲ್ಲ . ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನ ರಕ್ಷಣೆ ಮಾಡುವ ಕೆಲಸವಾಗುತ್ತಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಸಚಿವ ಹೆಚ್.ಸಿ ಮಹದೇವಪ್ಪ ಅವರು ನಿನ್ನೆ ಮೈಸೂರಿನ ಹೇಳಿಕೆ ನೀಡುವ ಮೂಲಕ  ಪೇಪರ್ ಹಾವು ಬಿಟ್ಟಿದ್ದಾರೆ.  ಮುಡಾ ಹಗರಣದಲ್ಲಿ ಬೇರೆ ಪಕ್ಷದವರು ಇದ್ದಾರೆ. ಬೇರೆಯವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದೊಂದು ಪೇಪರ್‌ [&#8230;]</p>
<p>The post <a href="https://www.justkannada.in/muda-scam-protect-cm-siddaramaiah-jagdish-shettar/">ಮುಡಾ ಹಗರಣ: ಸಿಎಂ ರಕ್ಷಿಸುವ ಕೆಲಸವಾಗುತ್ತಿದೆ- ಸಂಸದ ಜಗದೀಶ್ ಶೆಟ್ಟರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಹು<strong>ಬ್ಬಳ್ಳಿ, ಜುಲೈ, 8,2024 (<a href="http://www.justkannada.in">www.justkannada.in</a>): </strong>ಸರಿಯಾದ ದಿಕ್ಕಿನಲ್ಲಿ ಮುಡಾ ಹಗರಣದ ತನಿಖೆಯಾಗುತ್ತಿಲ್ಲ . ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನ ರಕ್ಷಣೆ ಮಾಡುವ ಕೆಲಸವಾಗುತ್ತಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಸಚಿವ ಹೆಚ್.ಸಿ ಮಹದೇವಪ್ಪ ಅವರು ನಿನ್ನೆ ಮೈಸೂರಿನ ಹೇಳಿಕೆ ನೀಡುವ ಮೂಲಕ  ಪೇಪರ್ ಹಾವು ಬಿಟ್ಟಿದ್ದಾರೆ.  ಮುಡಾ ಹಗರಣದಲ್ಲಿ ಬೇರೆ ಪಕ್ಷದವರು ಇದ್ದಾರೆ. ಬೇರೆಯವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದೊಂದು ಪೇಪರ್‌ ಹಾವು ಅಷ್ಟೇ,  ಸಿಎಂ ಸಿದ್ದರಾಮಯ್ಯ ರಕ್ಷಿಸಲು ಈ ರೀತಿ ಹೇಳಿಕೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-105359" src="https://www.justkannada.in/wp-content/uploads/2023/03/jagadish.jpg" alt="" width="500" height="390" srcset="https://www.justkannada.in/wp-content/uploads/2023/03/jagadish.jpg 500w, https://www.justkannada.in/wp-content/uploads/2023/03/jagadish-300x234.jpg 300w" sizes="auto, (max-width: 500px) 100vw, 500px" /></p>
<p>ಮುಡಾ ಹಗರಣ ಮುಖ್ಯಮಂತ್ರಿಗಳ ತಲೆಗೆ ಬರತ್ತದೆ ಎಂದು ಅವರನ್ನು ಬಚಾವ್‌ ಮಾಡಲು ಸುದ್ದಿಗೋಷ್ಠಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ರಕ್ಷಿಸುವ ಕೆಲಸ ಆಗಬಾರದು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು</p>
<p>Key words: Muda, scam, protect, CM Siddaramaiah, Jagdish Shettar</p>
<p>The post <a href="https://www.justkannada.in/muda-scam-protect-cm-siddaramaiah-jagdish-shettar/">ಮುಡಾ ಹಗರಣ: ಸಿಎಂ ರಕ್ಷಿಸುವ ಕೆಲಸವಾಗುತ್ತಿದೆ- ಸಂಸದ ಜಗದೀಶ್ ಶೆಟ್ಟರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ‘ಬೆಳಗಾವಿ ನನ್ನ ಕರ್ಮಭೂಮಿ’ ಎಂದ ಜಗದೀಶ್ ಶೆಟ್ಟರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು.</title>
		<link>https://www.justkannada.in/lakshmi-hebbalkar-jagdish-shettar-belagavi/</link>
		
		<dc:creator><![CDATA[prashanth]]></dc:creator>
		<pubDate>Thu, 28 Mar 2024 11:35:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[belagavi]]></category>
		<category><![CDATA[Jagdish Shettar.]]></category>
		<category><![CDATA[lakshmi hebbalkar]]></category>
		<guid isPermaLink="false">https://www.justkannada.in/?p=121469</guid>

					<description><![CDATA[<p>ಬೆಳಗಾವಿ, ಮಾರ್ಚ್​ 28, 2024 (www.justkannada.in): ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗಿಳಿಯುತ್ತಿದ್ದು ಈ ನಡುವೆ ಶೆಟ್ಟರ್ ವಿರುದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನನ್ನ ಕರ್ಮಭೂಮಿ ಎಂಬ ಜಗದೀಶ್ ಶೆಟ್ಟರ್  ಹೇಳಿಕೆ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ [&#8230;]</p>
<p>The post <a href="https://www.justkannada.in/lakshmi-hebbalkar-jagdish-shettar-belagavi/"> ‘ಬೆಳಗಾವಿ ನನ್ನ ಕರ್ಮಭೂಮಿ’ ಎಂದ ಜಗದೀಶ್ ಶೆಟ್ಟರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ, ಮಾರ್ಚ್​ 28, 2024 (<a href="http://www.justkannada.in">www.justkannada.in</a>): </strong>ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗಿಳಿಯುತ್ತಿದ್ದು ಈ ನಡುವೆ ಶೆಟ್ಟರ್ ವಿರುದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗಾವಿ ನನ್ನ ಕರ್ಮಭೂಮಿ ಎಂಬ ಜಗದೀಶ್ ಶೆಟ್ಟರ್  ಹೇಳಿಕೆ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, <strong> </strong>ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ..? ಎಂದು ಕಿಡಿಕಾರಿದರು.</p>
<p>, ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ನಾಚಿಕೆ ಆಗಬೇಕು. ಬಿಜೆಪಿಯಿಂದ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ, ಮಂತ್ರಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಜಿಲ್ಲೆ ಮತ್ತು ಕಾರ್ಯಕರ್ತರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಅವರ ಕಾರ್ಯಕರ್ತರೇ ಗೋಬ್ಯಾಕ್​ ಎಂದು ಹೇಳುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-121470" src="https://www.justkannada.in/wp-content/uploads/2024/03/lakshmi-1.jpg" alt="" width="500" height="379" srcset="https://www.justkannada.in/wp-content/uploads/2024/03/lakshmi-1.jpg 500w, https://www.justkannada.in/wp-content/uploads/2024/03/lakshmi-1-300x227.jpg 300w, https://www.justkannada.in/wp-content/uploads/2024/03/lakshmi-1-150x114.jpg 150w, https://www.justkannada.in/wp-content/uploads/2024/03/lakshmi-1-80x60.jpg 80w" sizes="auto, (max-width: 500px) 100vw, 500px" /></p>
<p>ಇನ್ನು ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್,  ಇವೆಲ್ಲಾ ಚುನಾವಣೆ ವಿಚಾರಗಳೇ ಅಲ್ಲ. ಸಂಸದರು ಯಾರು, ಅವರ ಜವಾಬ್ದಾರಿ ಏನು ಜನ ತೀರ್ಮಾನಿಸುತ್ತಾರೆ. ಒಂದೇ ವರ್ಷದಲ್ಲಿ ಒಂದು ಸಾವಿರ ಕೋಟಿ ಅನುದಾನ ತಂದಿದ್ದೇನೆ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.</p>
<p>Key words:  Lakshmi Hebbalkar, Jagdish Shettar, Belagavi</p>
<p>The post <a href="https://www.justkannada.in/lakshmi-hebbalkar-jagdish-shettar-belagavi/"> ‘ಬೆಳಗಾವಿ ನನ್ನ ಕರ್ಮಭೂಮಿ’ ಎಂದ ಜಗದೀಶ್ ಶೆಟ್ಟರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿಕೆಟ್ ಅಧಿಕೃತ ಘೋಷಣೆ ಬಳಿಕ ಪ್ರಚಾರ ಶುರು- ಮಾಜಿ ಸಿಎಂ ಜಗದೀಶ್ ಶೆಟ್ಟರ್.</title>
		<link>https://www.justkannada.in/lokasabha-election-official-announcement-former-cm-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Wed, 20 Mar 2024 10:25:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[Jagdish Shettar.]]></category>
		<category><![CDATA[Lokasabha election]]></category>
		<category><![CDATA[Official announcement]]></category>
		<guid isPermaLink="false">https://www.justkannada.in/?p=121049</guid>

					<description><![CDATA[<p>ಹುಬ್ಬಳ್ಳಿ,ಮಾರ್ಚ್,20,2024(www.justkannada.in): ಬೆಳಗಾವಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಅಧಿಕೃತವಾಗಿ ಟಿಕೆಟ್ ಘೋಷಣೆಯಾದ ಬಳಿಕ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಬೆಳಗಾವಿಯ ಪ್ರಮುಖರ ಜೊತೆ ಈಗಾಗಲೇ  ಮಾತನಾಡಿದ್ದೇನೆ. ನಾಳೆ ಟಿಕೆಟ್ ಅಧಿಕೃತ ಘೋಷಣೆಯಾಗುವ ವಿಶ್ವಾಸವಿದೆ. ಟಿಕೆಟ್ ಘೋಷಣೆಯಾದ ಬಳಿಕ ಕ್ಷೇತ್ರಕ್ಕೆ ಹೋಗುವೆ ಎಂದರು. ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಕೈಗೊಳ್ಳುತ್ತೇನೆ. ಒಂದೆರಡು ದಿನಗಳಲ್ಲಿಯೇ ಘೋಷಣೆ ವಿಶ್ವಾಸವಿದೆ [&#8230;]</p>
<p>The post <a href="https://www.justkannada.in/lokasabha-election-official-announcement-former-cm-jagdish-shettar/">ಟಿಕೆಟ್ ಅಧಿಕೃತ ಘೋಷಣೆ ಬಳಿಕ ಪ್ರಚಾರ ಶುರು- ಮಾಜಿ ಸಿಎಂ ಜಗದೀಶ್ ಶೆಟ್ಟರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಮಾರ್ಚ್,20,2024(<a href="http://www.justkannada.in">www.justkannada.in</a>): </strong>ಬೆಳಗಾವಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಅಧಿಕೃತವಾಗಿ ಟಿಕೆಟ್ ಘೋಷಣೆಯಾದ ಬಳಿಕ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಬೆಳಗಾವಿಯ ಪ್ರಮುಖರ ಜೊತೆ ಈಗಾಗಲೇ  ಮಾತನಾಡಿದ್ದೇನೆ. ನಾಳೆ ಟಿಕೆಟ್ ಅಧಿಕೃತ ಘೋಷಣೆಯಾಗುವ ವಿಶ್ವಾಸವಿದೆ. ಟಿಕೆಟ್ ಘೋಷಣೆಯಾದ ಬಳಿಕ ಕ್ಷೇತ್ರಕ್ಕೆ ಹೋಗುವೆ ಎಂದರು.<img loading="lazy" decoding="async" class="aligncenter size-full wp-image-106193" src="https://www.justkannada.in/wp-content/uploads/2023/04/jagadish-shettar-hubli.jpg" alt="" width="500" height="281" srcset="https://www.justkannada.in/wp-content/uploads/2023/04/jagadish-shettar-hubli.jpg 500w, https://www.justkannada.in/wp-content/uploads/2023/04/jagadish-shettar-hubli-300x169.jpg 300w" sizes="auto, (max-width: 500px) 100vw, 500px" /></p>
<p>ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಕೈಗೊಳ್ಳುತ್ತೇನೆ. ಒಂದೆರಡು ದಿನಗಳಲ್ಲಿಯೇ ಘೋಷಣೆ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು.</p>
<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತು ಎಂದೆನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತನಾಡಿದ್ದು, ಎಲ್ಲರು ಸೇರಿ ಚುನಾವಣೆ ಮಾಡೋಣ ಎಂದಿದ್ದಾರೆ.</p>
<p>ದೇಶದಲ್ಲಿ ಎನ್ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಾತಾವರಣವಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಆಶಯವಾಗಿದೆ. ಬಿ.ಎಲ್.ಸಂತೋಷ ಅವರ ಬಗ್ಗೆ ನಾನೇನು ಮಾತನಾಡುವುದಿಲ್ಲ. ಪಕ್ಷ ಸೇರಿದ ಮೇಲೆ ಅವರ ಭೇಟಿ ಮಾತುಕತೆ ಇನ್ನು ಆಗಿಲ್ಲ.<br />
ಶಾಸಕ ತಮ್ಮ ಕೆಲಸಕ್ಕಾಗಿ ದೆಹಲಿಗೆ ಹೋಗಿರಬಹುದು ಎಂದರು. ಬೆಳಗಾವಿ ಕ್ಷೇತ್ರದ ಪರಿಚಯ ಸ್ಪಷ್ಟ ರೀತಿಯಲ್ಲಿದೆ ಎಂದರು.</p>
<p>Key words: lokasabha election- official announcement –Former CM -Jagdish Shettar.</p>
<p>&nbsp;</p>
<p>The post <a href="https://www.justkannada.in/lokasabha-election-official-announcement-former-cm-jagdish-shettar/">ಟಿಕೆಟ್ ಅಧಿಕೃತ ಘೋಷಣೆ ಬಳಿಕ ಪ್ರಚಾರ ಶುರು- ಮಾಜಿ ಸಿಎಂ ಜಗದೀಶ್ ಶೆಟ್ಟರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫಿಕ್ಸ್..?</title>
		<link>https://www.justkannada.in/belagavi-loksabha-bjp-ticket-fix-former-cm-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Fri, 15 Mar 2024 06:50:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belagavi- LokSabha]]></category>
		<category><![CDATA[BJP]]></category>
		<category><![CDATA[fix]]></category>
		<category><![CDATA[Former CM]]></category>
		<category><![CDATA[Jagdish Shettar.]]></category>
		<category><![CDATA[ticket]]></category>
		<guid isPermaLink="false">https://www.justkannada.in/?p=120815</guid>

					<description><![CDATA[<p>ಬೆಳಗಾವಿ,ಮಾರ್ಚ್,15,2024(www.justkannada.in): ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಕಣ ರಂಗೇರಿದ್ದು ಈ ನಡುವೆ ಈಗಾಗಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಹೊಸಮುಖಗಳಿಗೆ ಮಣೆ ಹಾಕಿದೆ. ಈ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೂ ಟಿಕೆಟ್  ಕೈತಪ್ಪುವ ಆತಂಕವಿತ್ತು. ಆದರೆ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ.  ಈ ಬಗ್ಗೆ ಸಂಸದೆ ಮಂಗಳಾ ಅಂಗಡಿ ಮಾಹಿತಿ ನೀಡಿದ್ದು, ಈ [&#8230;]</p>
<p>The post <a href="https://www.justkannada.in/belagavi-loksabha-bjp-ticket-fix-former-cm-jagdish-shettar/">ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫಿಕ್ಸ್..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಮಾರ್ಚ್,15,2024(<a href="http://www.justkannada.in">www.justkannada.in</a>): </strong>ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಕಣ ರಂಗೇರಿದ್ದು ಈ ನಡುವೆ ಈಗಾಗಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಹೊಸಮುಖಗಳಿಗೆ ಮಣೆ ಹಾಕಿದೆ. ಈ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೂ ಟಿಕೆಟ್  ಕೈತಪ್ಪುವ ಆತಂಕವಿತ್ತು. ಆದರೆ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong> </strong>ಈ ಬಗ್ಗೆ ಸಂಸದೆ ಮಂಗಳಾ ಅಂಗಡಿ ಮಾಹಿತಿ ನೀಡಿದ್ದು, ಈ ಕುರಿತು ಮಾತನಾಡಿದ ಅವರು,  ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಟಿಕೆಟ್ ಫೈನಲ್ ಆಗಿದೆ. ಶೆಟ್ಟರ್ ಗೆ ಟಿಕೆಟ್ ಫೈನಲ್ ಆಗಿದೆ ಎಂದು ಗೊತ್ತಾಗಿ ನಾವು ದೆಹಲಿಯಿಂದ ವಾಪಾಸ್ ಆಗಿದ್ದೇವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-106193" src="https://www.justkannada.in/wp-content/uploads/2023/04/jagadish-shettar-hubli.jpg" alt="" width="500" height="281" srcset="https://www.justkannada.in/wp-content/uploads/2023/04/jagadish-shettar-hubli.jpg 500w, https://www.justkannada.in/wp-content/uploads/2023/04/jagadish-shettar-hubli-300x169.jpg 300w" sizes="auto, (max-width: 500px) 100vw, 500px" /></p>
<p>ಬಿಜೆಪಿ ಎರಡನೇ ಲಿಸ್ಟ್ ನಲ್ಲಿ ನಮ್ಮ ಕುಟುಂಬದ ಹೆಸರು ಇರಲಿಲ್ಲ. ಹಾಗಾಗಿ ನಾವು ಹೈಕಮಾಂಡ್ ಭೇಟಿಯಾಗಿದ್ದೆವು. ಜಗದೀಶ್ ಶೆಟ್ಟರ್ ಮೊದಲು ಬೆಳಗಾವಿಯಿಂದ ಟಿಕೆಟ್ ಬೇಡ ಎಂದಿದ್ದರು. ಅವರು ಧಾರವಾಡ ಅಥವಾ ಹಾವೇರಿ ಟಿಕೆಟ್ ಕೇಳಿದ್ದರು.ಆದರೆ ವರಿಷ್ಠರು ಬೆಳಗಾವಿಯಿಂದ ನೀವೇ ನಿಂತುಕೊಳ್ಳಿ ಎಂದು ಹೇಳಿದ್ದರಂತೆ. ಹಾಗಾಗಿ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ಫೈನಲ್ ಆಗಿದೆ. ಶೆಟ್ಟರ್ ಗೆ ಟಿಕೆಟ್ ಕೊಟ್ಟರೆ ಅವರ ಜೊತೆ ಪ್ರಚಾರ ಮಾಡುತೇವೆ ಎಂದು  ಸಂಸದೆ ಮಂಗಳಾ ಅಂಗಡಿ ತಿಳಿಸಿದ್ದಾರೆ.</p>
<p>Key words: Belagavi- LokSabha -BJP –ticket- fix &#8211; former CM- Jagdish Shettar</p>
<p>The post <a href="https://www.justkannada.in/belagavi-loksabha-bjp-ticket-fix-former-cm-jagdish-shettar/">ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫಿಕ್ಸ್..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖರ್ಗೆ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.</title>
		<link>https://www.justkannada.in/mallikarjuna-kharge-words-no-value-india-union-former-cm-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Tue, 20 Feb 2024 07:44:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[Jagdish Shettar.]]></category>
		<category><![CDATA[Mallikarjuna Kharge- words - no value – India-union]]></category>
		<guid isPermaLink="false">https://www.justkannada.in/?p=119635</guid>

					<description><![CDATA[<p>ಹುಬ್ಬಳ್ಳಿ,ಫೆಬ್ರವರಿ,20,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಅಲ್ಲ100 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ. ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವಷ್ಟು ಕ್ಷೇತ್ರಗಳನ್ನ ಉಳಿಸಿಕೊಳ್ಳಲಿ. [&#8230;]</p>
<p>The post <a href="https://www.justkannada.in/mallikarjuna-kharge-words-no-value-india-union-former-cm-jagdish-shettar/">ಖರ್ಗೆ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಫೆಬ್ರವರಿ,20,2024(<a href="http://www.justkannada.in">www.justkannada.in</a>): </strong> ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಅಲ್ಲ100 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ. ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವಷ್ಟು ಕ್ಷೇತ್ರಗಳನ್ನ ಉಳಿಸಿಕೊಳ್ಳಲಿ. ನೀವು 100 ಸೀಟ್ ಗಳ ಬಗ್ಗೆ ಮಾತಾಡೋಕೆ ಹೋಗಬೇಡಿ ಎಂದು ತಿರುಗೇಟು ನೀಡಿದರು.<img loading="lazy" decoding="async" class="aligncenter size-full wp-image-106193" src="https://www.justkannada.in/wp-content/uploads/2023/04/jagadish-shettar-hubli.jpg" alt="" width="500" height="281" srcset="https://www.justkannada.in/wp-content/uploads/2023/04/jagadish-shettar-hubli.jpg 500w, https://www.justkannada.in/wp-content/uploads/2023/04/jagadish-shettar-hubli-300x169.jpg 300w" sizes="auto, (max-width: 500px) 100vw, 500px" /></p>
<p>Key words: Mallikarjuna Kharge- words &#8211; no value – India-union-Former CM -Jagdish Shettar</p>
<p>The post <a href="https://www.justkannada.in/mallikarjuna-kharge-words-no-value-india-union-former-cm-jagdish-shettar/">ಖರ್ಗೆ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಈಗ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ- ಜಗದೀಶ್ ಶೆಟ್ಟರ್ ವ್ಯಂಗ್ಯ.</title>
		<link>https://www.justkannada.in/bjp-deteriorated-repair-congress-mlc-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Thu, 30 Nov 2023 11:14:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP - deteriorated - repair]]></category>
		<category><![CDATA[congress-mlc]]></category>
		<category><![CDATA[Jagdish Shettar.]]></category>
		<guid isPermaLink="false">https://www.justkannada.in/?p=115914</guid>

					<description><![CDATA[<p>ಹುಬ್ಬಳ್ಳಿ ನವೆಂಬರ್ 30,2023(www.justkannada.in):  ರಾಜ್ಯದಲ್ಲಿ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ . ಈಗ ವಿಧಾನಸಭಾ ಚುನಾವಣೆ ನಡೆಸಿದರೆ ಬಿಜೆಪಿಗೆ  40 ಸ್ಥಾನ ಕೂಡ ಸಿಗುವುದಿಲ್ಲ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,   2018ರ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆಯಿತು,  ಆಗ ಎಷ್ಟೇ ಹೋರಾಡಿದರೂ ಕೊನೆಗೆ ಬಂದು ನಿಂತಿದ್ದು 104ಕ್ಕೆ ಮಾತ್ರ. ಈಗ  ಬಿಜೆಪಿ ಹದಗೆಟ್ಟು [&#8230;]</p>
<p>The post <a href="https://www.justkannada.in/bjp-deteriorated-repair-congress-mlc-jagdish-shettar/">ರಾಜ್ಯದಲ್ಲಿ ಈಗ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ- ಜಗದೀಶ್ ಶೆಟ್ಟರ್ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ ನವೆಂಬರ್ 30,2023(<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ . ಈಗ ವಿಧಾನಸಭಾ ಚುನಾವಣೆ ನಡೆಸಿದರೆ ಬಿಜೆಪಿಗೆ  40 ಸ್ಥಾನ ಕೂಡ ಸಿಗುವುದಿಲ್ಲ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,   2018ರ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆಯಿತು,  ಆಗ ಎಷ್ಟೇ ಹೋರಾಡಿದರೂ ಕೊನೆಗೆ ಬಂದು ನಿಂತಿದ್ದು 104ಕ್ಕೆ ಮಾತ್ರ. ಈಗ  ಬಿಜೆಪಿ ಹದಗೆಟ್ಟು ಹೋಗಿದೆ. ಈಗ ಚುನಾವಣಾ ನಡೆದರೆ 66 ಅಲ್ಲಾ 40 ಸೀಟ್ ಸಹ ಬಿಜೆಗೆ ಬರೋದಿಲ್ಲ&#8217; ಎಂದು ಹೇಳಿದರು.<img loading="lazy" decoding="async" class="aligncenter size-full wp-image-106160" src="https://www.justkannada.in/wp-content/uploads/2023/04/congress-shetter.jpg" alt="" width="500" height="443" srcset="https://www.justkannada.in/wp-content/uploads/2023/04/congress-shetter.jpg 500w, https://www.justkannada.in/wp-content/uploads/2023/04/congress-shetter-300x266.jpg 300w" sizes="auto, (max-width: 500px) 100vw, 500px" /></p>
<p>ವಿಜಯೇಂದ್ರ  ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದ ಕಾರಣ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚಮತ್ಕಾರ ನಡೆಯಲಿದೆ ಅಂತ ಭಾವಿಸುವ ಅವಶ್ಯಕತೆ ಇಲ್ಲ,. ವಿಜಯೇಂದ್ರ ಅಲ್ಲಾ ಯಾರು ಅಧ್ಯಕ್ಷ ಆದರೂ ಸಹ ಹದಗೆಟ್ಟಿರುವ  ಬಿಜೆಪಿಯನ್ನ ಸರಿ ಮಾಡಲು ಆಗುವುದಿಲ್ಲ. ಇನ್ನು ಐದು ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಒಳ್ಳೆಯ ಫಲಿತಾಂಶ ಬರುತ್ತದೆ ಎಂದು ತಿಳಿಸಿದರು.</p>
<p>Key words: BJP &#8211; deteriorated &#8211; repair –congress-MLC- Jagdish Shettar</p>
<p>The post <a href="https://www.justkannada.in/bjp-deteriorated-repair-congress-mlc-jagdish-shettar/">ರಾಜ್ಯದಲ್ಲಿ ಈಗ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ- ಜಗದೀಶ್ ಶೆಟ್ಟರ್ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯತೀಂದ್ರ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್.</title>
		<link>https://www.justkannada.in/not-right-accuse-yatindras-video-case-former-cm-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Thu, 16 Nov 2023 12:44:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[Jagdish Shettar.]]></category>
		<category><![CDATA[not right –accuse- Yatindra's –video- case]]></category>
		<guid isPermaLink="false">https://www.justkannada.in/?p=115364</guid>

					<description><![CDATA[<p>ಹುಬ್ಬಳ್ಳಿ,ನವೆಂಬರ್,16,2023(www.justkannada.in): ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ ಎಂದು  ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್  ತಿಳಿಸಿದರು. ಯತೀಂದ್ರ  ಸಿದ್ದರಾಮಯ್ಯ ವೀಡಿಯೋ ವೈರಲ್  ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾದ ಈ ರೀತಿ ಆರೋಪ‌ ಸಹಜ. ಯಾವುದೇ ಭ್ರಷ್ಟಾಚಾರದ ಬಗ್ಗೆ ಸ್ಪಷ್ಟತೆ ಇಲ್ಲ. ಇದು ಕೇವಲ ಹಿಟ್ ಆ್ಯಂಡ್ ರನ್ ರೀತಿ‌ ಆರೋಪಗಳು. ಯಾವುದೇ ಒಂದು ಭ್ರಷ್ಟಾಚಾರದ ಬಗ್ಗೆ [&#8230;]</p>
<p>The post <a href="https://www.justkannada.in/not-right-accuse-yatindras-video-case-former-cm-jagdish-shettar/">ಯತೀಂದ್ರ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ನವೆಂಬರ್,16,2023(<a href="http://www.justkannada.in">www.justkannada.in</a>):</strong> ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ ಎಂದು  ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್  ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಯತೀಂದ್ರ  ಸಿದ್ದರಾಮಯ್ಯ ವೀಡಿಯೋ ವೈರಲ್  ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾದ ಈ ರೀತಿ ಆರೋಪ‌ ಸಹಜ. ಯಾವುದೇ ಭ್ರಷ್ಟಾಚಾರದ ಬಗ್ಗೆ ಸ್ಪಷ್ಟತೆ ಇಲ್ಲ. ಇದು ಕೇವಲ ಹಿಟ್ ಆ್ಯಂಡ್ ರನ್ ರೀತಿ‌ ಆರೋಪಗಳು. ಯಾವುದೇ ಒಂದು ಭ್ರಷ್ಟಾಚಾರದ ಬಗ್ಗೆ ಆಧಾರ ಸಹಿತ ಆರೋಪ ಮಾಡುವ ಕೆಲಸಗಳಾಗುತ್ತಿಲ್ಲ ಎಂದರು.<img loading="lazy" decoding="async" class="aligncenter size-full wp-image-106160" src="https://www.justkannada.in/wp-content/uploads/2023/04/congress-shetter.jpg" alt="" width="500" height="443" srcset="https://www.justkannada.in/wp-content/uploads/2023/04/congress-shetter.jpg 500w, https://www.justkannada.in/wp-content/uploads/2023/04/congress-shetter-300x266.jpg 300w" sizes="auto, (max-width: 500px) 100vw, 500px" /></p>
<p>40 ಕೋಟಿ ಹಣದ ಬಗ್ಗೆ ಬಿಜೆಪಿಯವರು ಆರೋಪ ಮಾಡಿದ್ದರು. ಅದರ ಬಗ್ಗೆ ಆಧಾರ ನೀಡಿ. ಕೇವಲ ಮಾದ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳಿಂದ ಆರೋಪ‌ ಮಾಡುತ್ತಾರೆ. ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋದು ಸ್ಷಷ್ಟವಾಗಿ ಆರೋಪ ಮಾಡಲಿ ಎಂದು ಜೆಡಿಎಸ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.</p>
<p>Key words: not right –accuse- Yatindra&#8217;s –video- case- Former CM-Jagdish Shettar.</p>
<p>The post <a href="https://www.justkannada.in/not-right-accuse-yatindras-video-case-former-cm-jagdish-shettar/">ಯತೀಂದ್ರ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
