<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Jai Constitution Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jai-constitution/feed/" rel="self" type="application/rss+xml" />
	<link>https://www.justkannada.in/tag/jai-constitution/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 25 Dec 2024 10:25:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Jai Constitution Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jai-constitution/</link>
	<width>32</width>
	<height>32</height>
</image> 
	<item>
		<title>ಡಿ. 27ರಂದು &#8220;ಜೈ ಬಾಪು, ಜೈ ಭೀಮ್, ಜೈ ಸಂವಿಧಾನ&#8221; ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್</title>
		<link>https://www.justkannada.in/dcm-d-k-shivakumar-jai-bapu/</link>
		
		<dc:creator><![CDATA[prashanth]]></dc:creator>
		<pubDate>Wed, 25 Dec 2024 10:25:33 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Politics]]></category>
		<category><![CDATA[: Jai Bapu]]></category>
		<category><![CDATA[convention]]></category>
		<category><![CDATA[DCM D.K. Shivakumar]]></category>
		<category><![CDATA[Jai Bhim]]></category>
		<category><![CDATA[Jai Constitution]]></category>
		<guid isPermaLink="false">https://www.justkannada.in/?p=133881</guid>

					<description><![CDATA[<p>ಬೆಂಗಳೂರು, ಡಿಸೆಂಬರ್ 25,2024 (www.justkannada.in): ‌ ಡಿಸೆಂಬರ್ 27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂಬ ಹೆಸರಿನಿಂದ ಕಾಯಬೇಕಾಗಿದೆ ಎಂದು  ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಅವರು, ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ [&#8230;]</p>
<p>The post <a href="https://www.justkannada.in/dcm-d-k-shivakumar-jai-bapu/">ಡಿ. 27ರಂದು &#8220;ಜೈ ಬಾಪು, ಜೈ ಭೀಮ್, ಜೈ ಸಂವಿಧಾನ&#8221; ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್ 25,2024 (<a href="http://www.justkannada.in">www.justkannada.in</a>):</strong> ‌ ಡಿಸೆಂಬರ್ 27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂಬ ಹೆಸರಿನಿಂದ ಕಾಯಬೇಕಾಗಿದೆ ಎಂದು  ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಅವರು, ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ ಎಂದರು.</p>
<p>ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>
<p>Key words: Jai Bapu, Jai Bhim, Jai Constitution, convention , DCM D.K. Shivakumar</p>
<p>The post <a href="https://www.justkannada.in/dcm-d-k-shivakumar-jai-bapu/">ಡಿ. 27ರಂದು &#8220;ಜೈ ಬಾಪು, ಜೈ ಭೀಮ್, ಜೈ ಸಂವಿಧಾನ&#8221; ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
