<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>jail Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jail/feed/" rel="self" type="application/rss+xml" />
	<link>https://www.justkannada.in/tag/jail/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 14 Jul 2026 05:44:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>jail Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jail/</link>
	<width>32</width>
	<height>32</height>
</image> 
	<item>
		<title>ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್</title>
		<link>https://www.justkannada.in/three-prisoners-escape-jail/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 05:44:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[escape]]></category>
		<category><![CDATA[jail]]></category>
		<category><![CDATA[Kalburagi]]></category>
		<category><![CDATA[Three Prisoners]]></category>
		<guid isPermaLink="false">https://www.justkannada.in/?p=157259</guid>

					<description><![CDATA[<p>ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ  ಸೆಂಟ್ರಲ್ ಜೈಲಿನಿಂದ ಮೂವರು ಸಜಾಕೈದಿಗಳು ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಮಸ್ತಾನ್,  ಸಂತೋಷ್,  ಸಾಗರ್ ಪರಾರಿಯಾಗಿರುವ ಸಜಾ ಕೈದಿಗಳು   ತಡರಾತ್ರಿ 3 ಗಂಟೆಗೆ  ವೇಳೆಗೆ ಈ ಮೂವರು ಸಜಾ ಕೈದಿಗಳು ಜೈಲಿನ ಕಾಂಪೌಡ್ ಹಾರಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ . ಬೀದರ್ ಕೊಲೆ ಕೇಸ್ ನಲ್ಲಿ ಮೂವರು ಕೈದಿಗಳು ಶಿಕ್ಷೆಗೊಳಗಾಗಿದ್ದರು ಫರತಹಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.  ಕೈದಿಗಳು ಜೈಲಿನಿಂದ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು [&#8230;]</p>
<p>The post <a href="https://www.justkannada.in/three-prisoners-escape-jail/">ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜುಲೈ,14,2026 (<a href="http://www.justkannada.in">www.justkannada.in</a>)</strong>: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ  ಸೆಂಟ್ರಲ್ ಜೈಲಿನಿಂದ ಮೂವರು ಸಜಾಕೈದಿಗಳು ಪರಾರಿಯಾಗಿರುವ ಘಟನೆ ಇಂದು ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಸ್ತಾನ್,  ಸಂತೋಷ್,  ಸಾಗರ್ ಪರಾರಿಯಾಗಿರುವ ಸಜಾ ಕೈದಿಗಳು   ತಡರಾತ್ರಿ 3 ಗಂಟೆಗೆ  ವೇಳೆಗೆ ಈ ಮೂವರು ಸಜಾ ಕೈದಿಗಳು ಜೈಲಿನ ಕಾಂಪೌಡ್ ಹಾರಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ .<img decoding="async" class="aligncenter size-full wp-image-105368" src="https://www.justkannada.in/wp-content/uploads/2023/03/jail.jpg" alt="" width="500" height="374" srcset="https://www.justkannada.in/wp-content/uploads/2023/03/jail.jpg 500w, https://www.justkannada.in/wp-content/uploads/2023/03/jail-300x224.jpg 300w, https://www.justkannada.in/wp-content/uploads/2023/03/jail-265x198.jpg 265w" sizes="(max-width: 500px) 100vw, 500px" /></p>
<p>ಬೀದರ್ ಕೊಲೆ ಕೇಸ್ ನಲ್ಲಿ ಮೂವರು ಕೈದಿಗಳು ಶಿಕ್ಷೆಗೊಳಗಾಗಿದ್ದರು ಫರತಹಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.  ಕೈದಿಗಳು ಜೈಲಿನಿಂದ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಕೈದಿಗಳ ಪತ್ತೆಗೆ ಪೊಲೀಸಲು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Three prisoners, escape, jail, Kalburagi</p>
<p>The post <a href="https://www.justkannada.in/three-prisoners-escape-jail/">ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</title>
		<link>https://www.justkannada.in/actor-darshan-meets-wife/</link>
		
		<dc:creator><![CDATA[prashanth]]></dc:creator>
		<pubDate>Tue, 19 May 2026 11:45:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[darshan]]></category>
		<category><![CDATA[jail]]></category>
		<category><![CDATA[meets]]></category>
		<category><![CDATA[son]]></category>
		<category><![CDATA[Vijayalakshmi]]></category>
		<category><![CDATA[Vineesh]]></category>
		<category><![CDATA[wife]]></category>
		<guid isPermaLink="false">https://www.justkannada.in/?p=155004</guid>

					<description><![CDATA[<p>ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ. ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ [&#8230;]</p>
<p>The post <a href="https://www.justkannada.in/actor-darshan-meets-wife/">ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,19,2026 (<a href="http://www.justkannada.in">www.justkannada.in</a>):</strong>  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ ಪತ್ರವೊಂದನ್ನು ಬರೆದು ಮನವಿ ಮಾಡಿದ್ದರು.</p>
<p>ಜೈಲಿನ ನಿಯಮಾವಳಿಗಳ ಪ್ರಕಾರ ನಟ ದರ್ಶನ್ ಮನವಿಗೆ ಅನುಮತಿ ನೀಡಲಾಗಿದ್ದು ಇದೀಗ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್  ಭೇಟಿಯಾಗಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actor, Darshan, meets, wife ,Vijayalakshmi, son, Vineesh ,jail</p>
<p>The post <a href="https://www.justkannada.in/actor-darshan-meets-wife/">ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</title>
		<link>https://www.justkannada.in/actor-darshan-supreme-court-4/</link>
		
		<dc:creator><![CDATA[prashanth]]></dc:creator>
		<pubDate>Fri, 15 May 2026 06:17:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[darshan]]></category>
		<category><![CDATA[jail]]></category>
		<category><![CDATA[one year]]></category>
		<category><![CDATA[sentenced]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=154845</guid>

					<description><![CDATA[<p> ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ ದರ್ಶನ್ ಗೆ  ಒಂದು ವರ್ಷ ಜೈಲುವಾಸ ಖಾಯಂ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ  ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ [&#8230;]</p>
<p>The post <a href="https://www.justkannada.in/actor-darshan-supreme-court-4/">ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ನವದೆಹಲಿ,ಮೇ,15,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ ದರ್ಶನ್ ಗೆ  ಒಂದು ವರ್ಷ ಜೈಲುವಾಸ ಖಾಯಂ ಆಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ  ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ ಕಾಲಾವಕಾಶ ನೀಡಿದೆ. 1 ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ನಡೆಸಿ  ಎಂದು ಹೇಳಿದೆ.<img loading="lazy" decoding="async" class="aligncenter size-full wp-image-128898" src="https://www.justkannada.in/wp-content/uploads/2024/09/RENUKA.jpg" alt="" width="500" height="257" srcset="https://www.justkannada.in/wp-content/uploads/2024/09/RENUKA.jpg 500w, https://www.justkannada.in/wp-content/uploads/2024/09/RENUKA-300x154.jpg 300w, https://www.justkannada.in/wp-content/uploads/2024/09/RENUKA-150x77.jpg 150w" sizes="auto, (max-width: 500px) 100vw, 500px" /></p>
<p>ಹಾಗೆಯೇ  1 ವರ್ಷದೊಳಗೆ ವಿಚಾರಣೆ ಮುಗಿಯದಿದ್ದರೇ ಜಾಮೀನು ಅರ್ಜಿ ಪರಿಶೀಲಿಸಲಾಗುವುದು ಎಂದು ಹಾಗಾಗಿ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲುವಾಸವೇ ಖಾಯಂ ಆಗಿದೆ.</p>
<p>ಜೈಲಿನಲ್ಲಿ ಕನಿಷ್ಠ ಮೂಲಸವಲತ್ತು ನೀಡಿಲ್ಲವೆಂದು ಆರೋಪಿಸಲಾಗಿದೆ. ದರ್ಶನ್ ಗೆ ಎಲ್ಲಾ ಕನಿಷ್ಠ ಮೂಲ ಸವಲತ್ತು ನೀಡಬೇಕು. ಜೈಲು ಕೈಪಿಡಿಯಲ್ಲಿ ನಿಗದಿಪಡಿಸಿರುವ ಸವಲತ್ತು ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Actor, Darshan, sentenced ,one year, jail,  Supreme Court</p>
<p>The post <a href="https://www.justkannada.in/actor-darshan-supreme-court-4/">ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವು.!</title>
		<link>https://www.justkannada.in/suspected-terrorist-dies/</link>
		
		<dc:creator><![CDATA[prashanth]]></dc:creator>
		<pubDate>Sat, 07 Feb 2026 06:27:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dies]]></category>
		<category><![CDATA[jail]]></category>
		<category><![CDATA[Parappana Agrahara.]]></category>
		<category><![CDATA[Suspected terrorist]]></category>
		<guid isPermaLink="false">https://www.justkannada.in/?p=151162</guid>

					<description><![CDATA[<p>ಬೆಂಗಳೂರು,ಫೆಬ್ರವರಿ,7,2026 (www.justkannada.in):  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿದ್ದ ಶಂಕಿತ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸಾಧಿಕ್ ಪಾಷಾ (47) ಮೃತಪಟ್ಟ ಶಂಕಿತ ಭಯೋತ್ಪಾದಕ, ಆತ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಲೋಬಿಪಿ ಮತ್ತು ಹೈಶುಗರ್ ನಿಂದ ಬಳಲುತ್ತಿದ್ದ ಎನ್ನಲಾಗಿದೆ. ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಈತನನನ್ನು ಪೊಲೀಸರು ಬಂಧಿಸಿದ್ದರು. 2020 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈತನನ್ನು ಇರಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ 6 ಆರೋಪಿಗಳನ್ನು ಬಂಧಿಸಿತ್ತು. Key [&#8230;]</p>
<p>The post <a href="https://www.justkannada.in/suspected-terrorist-dies/">ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವು.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,7,2026 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿದ್ದ ಶಂಕಿತ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಧಿಕ್ ಪಾಷಾ (47) ಮೃತಪಟ್ಟ ಶಂಕಿತ ಭಯೋತ್ಪಾದಕ, ಆತ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಲೋಬಿಪಿ ಮತ್ತು ಹೈಶುಗರ್ ನಿಂದ ಬಳಲುತ್ತಿದ್ದ ಎನ್ನಲಾಗಿದೆ.</p>
<p>ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಈತನನನ್ನು ಪೊಲೀಸರು ಬಂಧಿಸಿದ್ದರು. 2020 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈತನನ್ನು ಇರಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ 6 ಆರೋಪಿಗಳನ್ನು ಬಂಧಿಸಿತ್ತು.</p>
<p>Key words: Suspected terrorist, dies, Parappana Agrahara, jail</p>
<p>The post <a href="https://www.justkannada.in/suspected-terrorist-dies/">ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವು.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರಿಂದ ದಿಢೀರ್ ದಾಳಿ</title>
		<link>https://www.justkannada.in/police-raid-mysore-jail/</link>
		
		<dc:creator><![CDATA[prashanth]]></dc:creator>
		<pubDate>Tue, 25 Nov 2025 11:57:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[jail]]></category>
		<category><![CDATA[Mysore.]]></category>
		<category><![CDATA[police]]></category>
		<category><![CDATA[raid]]></category>
		<guid isPermaLink="false">https://www.justkannada.in/?p=148227</guid>

					<description><![CDATA[<p>ಮೈಸೂರು,ನವೆಂಬರ್, 25,2025 (www.justkannada.in): ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು, ಇದೀಗ  ಈ ಬೆನ್ನಲ್ಲೆ ಎಚ್ಚತುಕೊಂಡಿರುವ ಮೈಸೂರಿನ ಪೊಲೀಸರು ಮೈಸೂರು ಕಾರಾಗೃಹಕ್ಕೆ  ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿಯಾಗಿದ್ದು, ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದರು.  ಒಂದೆಡೆ ಗೃಹಸಚಿವ ಪರಮೇಶ್ವರ್ [&#8230;]</p>
<p>The post <a href="https://www.justkannada.in/police-raid-mysore-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರಿಂದ ದಿಢೀರ್ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್, 25,2025 (<a href="http://www.justkannada.in">www.justkannada.in</a>):</strong> ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು, ಇದೀಗ  ಈ ಬೆನ್ನಲ್ಲೆ ಎಚ್ಚತುಕೊಂಡಿರುವ ಮೈಸೂರಿನ ಪೊಲೀಸರು ಮೈಸೂರು ಕಾರಾಗೃಹಕ್ಕೆ  ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.</p>
<p>ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿಯಾಗಿದ್ದು, ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದರು.  ಒಂದೆಡೆ ಗೃಹಸಚಿವ ಪರಮೇಶ್ವರ್ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಇತ್ತ ಪೊಲೀಸರು ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಸುಮಾರು 5 ಗಂಟೆಗಳ ಕಾಲ ಪರಿಶೀಲನೆ ನಡೆದಿದೆ ಎನ್ನಲಾಗಿದೆ.</p>
<p>Key words: Police, raid, Mysore, jail</p>
<p>The post <a href="https://www.justkannada.in/police-raid-mysore-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರಿಂದ ದಿಢೀರ್ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್</title>
		<link>https://www.justkannada.in/court-sentences-accused-jail/</link>
		
		<dc:creator><![CDATA[prashanth]]></dc:creator>
		<pubDate>Mon, 17 Nov 2025 08:41:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[jail]]></category>
		<category><![CDATA[minor girl]]></category>
		<category><![CDATA[mysore-court]]></category>
		<category><![CDATA[rape]]></category>
		<category><![CDATA[sentences]]></category>
		<guid isPermaLink="false">https://www.justkannada.in/?p=147865</guid>

					<description><![CDATA[<p>ಮೈಸೂರು,ನವೆಂಬರ್,17,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿ  ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್. ಮಂಜ ಜೈಲುಶಿಕ್ಷೆಗೆ ಗುರಿಯಾದ ಆರೋಪಿ.  ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಠಾಣಾ ವ್ಯಾಪ್ತಿಗೆ ಸೇರಿದ ಹಲಗನಹಳ್ಳಿ ಗ್ರಾಮದ ದೂರುದಾರರ ಮಗಳು ಅಪ್ರಾಪ್ತ ವಯಸ್ಸಿನ ಪಿ.ಯು.ಸಿ ವಿದ್ಯಾರ್ಥಿನಿಯಾಗಿದ್ದು, ಆಕೆಯನ್ನು ಜಾತ್ರೆಯ ಸಮಯದಲ್ಲಿ ಮಕ್ಕಳ ಆಟದ ಸಾಮಾನುಗಳನ್ನು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ ದಡಘಟ್ಟ ಗ್ರಾಮದ [&#8230;]</p>
<p>The post <a href="https://www.justkannada.in/court-sentences-accused-jail/">ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,17,2025 (<a href="http://www.justkannada.in">www.justkannada.in</a>):</strong> ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿ  ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್. ಮಂಜ ಜೈಲುಶಿಕ್ಷೆಗೆ ಗುರಿಯಾದ ಆರೋಪಿ.  ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಠಾಣಾ ವ್ಯಾಪ್ತಿಗೆ ಸೇರಿದ ಹಲಗನಹಳ್ಳಿ ಗ್ರಾಮದ ದೂರುದಾರರ ಮಗಳು ಅಪ್ರಾಪ್ತ ವಯಸ್ಸಿನ ಪಿ.ಯು.ಸಿ ವಿದ್ಯಾರ್ಥಿನಿಯಾಗಿದ್ದು, ಆಕೆಯನ್ನು ಜಾತ್ರೆಯ ಸಮಯದಲ್ಲಿ ಮಕ್ಕಳ ಆಟದ ಸಾಮಾನುಗಳನ್ನು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್. ಮಂಜ  ಅಪ್ರಾಪ್ತ ವಯಸ್ಸಿನ  ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದನು.</p>
<p>ಆರೋಪಿಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ದಿನಾಂಕ 23-03-2022 ರಂದು &#8216;ನಿಮ್ಮ ತಾಯಿ ಕರೆಯುತ್ತಿದ್ದಾರೆ&#8217; ಎಂದು  ಹೇಳಿ ಹಲಗನಹಳ್ಳಿಯಿಂದ ಕರೆದುಕೊಂಡು ಹುಬ್ಬಳ್ಳಿಗೆ ಬಂದು ಅಲ್ಲಿ ಒಂದು ಮನೆಯಲ್ಲಿ ಇರಿಸಿದ್ದನು. ಈ  ಸಮಯದಲ್ಲಿ ಬಾಲಕಿಗೆ ತಾಳಿಯನ್ನು ಕಟ್ಟಿ ಬಾಲ್ಯ ವಿವಾಹ ಮಾಡಿಕೊಂಡಿದ್ದು, ನಂತರ ಅದೇ ಮನೆಯಲ್ಲಿ ಹಲವಾರು ಬಾರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿರುವುದು ಸಾಬೀತಾದ್ದರಿಂದ ಬೈಲುಕುಪ್ಪೆ ವೃತ್ತ ನಿರೀಕ್ಷಕ  ಬಿ.ಜಿ.ಪ್ರಕಾಶ್ ಅವರು ಆರೋಪಿತನ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.<img loading="lazy" decoding="async" class="aligncenter size-full wp-image-129985" src="https://www.justkannada.in/wp-content/uploads/2024/09/mysore-court.jpg" alt="" width="500" height="357" srcset="https://www.justkannada.in/wp-content/uploads/2024/09/mysore-court.jpg 500w, https://www.justkannada.in/wp-content/uploads/2024/09/mysore-court-300x214.jpg 300w, https://www.justkannada.in/wp-content/uploads/2024/09/mysore-court-150x107.jpg 150w, https://www.justkannada.in/wp-content/uploads/2024/09/mysore-court-100x70.jpg 100w" sizes="auto, (max-width: 500px) 100vw, 500px" /></p>
<p>ಪ್ರಕರಣದ ವಿಚಾರಣೆ  ನಡೆಸಿದ ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ. ನ್ಯಾಯಾಧೀಶ ಆನಂದ್ ಪಿ. ಹೊಗಾಡೆ  ಅವರು,  ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತಿಳಿಸಿ ಆರೋಪಿ ಕಿರಣ ಹೆಚ್.ಎಂ.ಗೆ ಪೊಕ್ಸೋ ಕಾಯಿದೆಯಡಿ ಅಪರಾಧಗಳಿಗೆ ಒಟ್ಟು 20 ವರ್ಷ ಕಠಿಣ ಸಜೆ ಹಾಗೂ 5,000/- ದಂಡ, ಬಾಲಕಿಯನ್ನು ಅಪಹರಣ ಮಾಡಿದ ಅಪರಾಧಕ್ಕೆ 10 ವರ್ಷ ಸಾದಾ ಸಜೆ ಮತ್ತು 5,000/- ದಂಡ, ಬಾಲಕಿಯನ್ನು ಬಾಲ್ಯ ವಿವಾಹ ಮಾಡಿಕೊಂಡಿರುವ ಅಪರಾಧಕ್ಕೆ 01 ವರ್ಷ ಸಾದಾ ಸಜೆ ಹಾಗೂ 5,000/- ಗಳ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.</p>
<p>ಈ ಪ್ರಕರಣದ ಅಭಿಯೋಜನೆಯನ್ನು  ಕೆ.ಬಿ.ಜಯಂತಿ, ವಿಶೇಷ ಸರ್ಕಾರಿ ಅಭಿಯೋಜಕರು, ಪೋಕ್ಸೋ ವಿಶೇಷ ನ್ಯಾಯಾಲಯ, ಮೈಸೂರು ಅವರು ನಡೆಸಿದ್ದು ವಾದ ಮಂಡಿಸಿದರು.</p>
<p>Key words: Mysore court, sentences, accused, jail, rape, minor girl</p>
<p>The post <a href="https://www.justkannada.in/court-sentences-accused-jail/">ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಸಸ್ಪೆಂಡ್, ಓರ್ವ ಅಧಿಕಾರಿ ಎತ್ತಂಗಡಿ.</title>
		<link>https://www.justkannada.in/royal-hospitality-prisoners-jail/</link>
		
		<dc:creator><![CDATA[prashanth]]></dc:creator>
		<pubDate>Mon, 10 Nov 2025 07:57:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[jail]]></category>
		<category><![CDATA[Prisoners]]></category>
		<category><![CDATA[royal hospitality]]></category>
		<category><![CDATA[Two suspended]]></category>
		<guid isPermaLink="false">https://www.justkannada.in/?p=147543</guid>

					<description><![CDATA[<p>ಬೆಂಗಳೂರು ,ನವೆಂಬರ್,10,2025 (www.justkannada.in): ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ  ಅಮಾನತು ಮತ್ತು ಓರ್ವ ಅಧಿಕಾರಿಯನ್ನ ವರ್ಗಾವಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ಹಾಗೂ ಉಪಾಧೀಕ್ಷಕ ಅಶೋಕ್ ಬಜಂತ್ರಿ ಅವರನ್ನ ಅಮಾನತು ಮಾಡಲಾಗಿದ್ದು ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ಮಾಹಿತಿ ನೀಡಿದರು. ಪರಪ್ಪನ [&#8230;]</p>
<p>The post <a href="https://www.justkannada.in/royal-hospitality-prisoners-jail/">ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಸಸ್ಪೆಂಡ್, ಓರ್ವ ಅಧಿಕಾರಿ ಎತ್ತಂಗಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ,ನವೆಂಬರ್,10,2025 (www.justkannada.in):</strong> ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ  ಅಮಾನತು ಮತ್ತು ಓರ್ವ ಅಧಿಕಾರಿಯನ್ನ ವರ್ಗಾವಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ಹಾಗೂ ಉಪಾಧೀಕ್ಷಕ ಅಶೋಕ್ ಬಜಂತ್ರಿ ಅವರನ್ನ ಅಮಾನತು ಮಾಡಲಾಗಿದ್ದು ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ಮಾಹಿತಿ ನೀಡಿದರು.</p>
<p>ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ. 5 ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.</p>
<p>Key words:  Royal hospitality, prisoners , jail,  Two suspended</p>
<p>The post <a href="https://www.justkannada.in/royal-hospitality-prisoners-jail/">ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಸಸ್ಪೆಂಡ್, ಓರ್ವ ಅಧಿಕಾರಿ ಎತ್ತಂಗಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜೀನಾಮೆಗೆ ಒತ್ತಾಯ</title>
		<link>https://www.justkannada.in/bjp-protest-5/</link>
		
		<dc:creator><![CDATA[prashanth]]></dc:creator>
		<pubDate>Mon, 10 Nov 2025 06:17:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[BJP]]></category>
		<category><![CDATA[government]]></category>
		<category><![CDATA[jail]]></category>
		<category><![CDATA[protest]]></category>
		<category><![CDATA[royal hospitality]]></category>
		<guid isPermaLink="false">https://www.justkannada.in/?p=147535</guid>

					<description><![CDATA[<p>ಬೆಂಗಳೂರು,ನವೆಂಬರ್,10,2025 (www.justkannada.in): ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಗರದ ಶಿವಾನಂದ ಸರ್ಕಲ್ ಬಳಿ ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ  ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅಶ್ವಥ್ ನಾರಾಯಣ್, ಎಂಎಲ್ ಸಿ ಸಿ.ಟಿ ರವಿ ಸೇರಿದಂತೆ [&#8230;]</p>
<p>The post <a href="https://www.justkannada.in/bjp-protest-5/">ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜೀನಾಮೆಗೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,10,2025 (<a href="http://www.justkannada.in">www.justkannada.in</a>):</strong> ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಶಿವಾನಂದ ಸರ್ಕಲ್ ಬಳಿ ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ  ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅಶ್ವಥ್ ನಾರಾಯಣ್, ಎಂಎಲ್ ಸಿ ಸಿ.ಟಿ ರವಿ ಸೇರಿದಂತೆ ಹಲವು ಭಾಗಿಯಾಗಿದ್ದಾರೆ.</p>
<p>ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ  ಸಿಎಂ ನಿವಾಸದಲ್ಲಿ ಬಿಗಿ ಪೊಲೀಸ್ ಭದ್ರತೆ  ಮಾಡಲಾಗಿದೆ.</p>
<p>ಪ್ರತಿಭಟನೆಯಲ್ಲಿ ಮಾತನಾಡಿದ ಆರ್.ಅಶೋಕ್,  ಕರ್ನಾಟಕದ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಾಗಿದೆ.  ಪಂಚತಾರ ಹೋಟೆಲ್ ಗಿಂತ ಹೆಚ್ಚು ಸೌಲಭ್ಯಗಳನ್ನ ಕಾಂಗ್ರೆಸ್ ನೀಡುತ್ತಿದೆ. ಕಾಂಗ್ರೆಸ್ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ ಎರಡು ವರ್ಷದಿಂದ ಜೈಲಿನಲ್ಲಿ ಭಯೋತ್ಪಾದಕನಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿದರು.</p>
<p>Key words:  BJP, protest, against, government, jail, Royal hospitality</p>
<p>The post <a href="https://www.justkannada.in/bjp-protest-5/">ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜೀನಾಮೆಗೆ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ: ಸೂಕ್ತ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-23/</link>
		
		<dc:creator><![CDATA[prashanth]]></dc:creator>
		<pubDate>Mon, 10 Nov 2025 04:54:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[appropriate action]]></category>
		<category><![CDATA[Home Minister]]></category>
		<category><![CDATA[Illegal activity]]></category>
		<category><![CDATA[jail]]></category>
		<category><![CDATA[Parameshwar]]></category>
		<guid isPermaLink="false">https://www.justkannada.in/?p=147528</guid>

					<description><![CDATA[<p>ಬೆಂಗಳೂರು,ನವೆಂಬರ್,10,2025 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಇದನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸರ್ಕಾರ ಇಂತಹ ಚಟುವಟಿಕೆಗಳನ್ನ ಯಾವುದೇ ಕಾರಣಕ್ಕೂ ಸಹಿಸಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೂಕ್ತ ತನಿಖೆ ಬಳಿಕ ತಪ್ಪಿತಸ್ಥರನ್ನು ಅಮಾನತು ಮಾಡಲಾಗುವುದು. ಅದಕ್ಕಾಗಿಯೇ ನಾವು ಸಭೆ ಕರೆದಿದ್ದೇವೆ ಎಂದು [&#8230;]</p>
<p>The post <a href="https://www.justkannada.in/home-minister-parameshwar-23/">ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ: ಸೂಕ್ತ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,10,2025 (<a href="http://www.justkannada.in">www.justkannada.in</a>):</strong>  ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಇದನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸರ್ಕಾರ ಇಂತಹ ಚಟುವಟಿಕೆಗಳನ್ನ ಯಾವುದೇ ಕಾರಣಕ್ಕೂ ಸಹಿಸಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.</p>
<p>ಸೂಕ್ತ ತನಿಖೆ ಬಳಿಕ ತಪ್ಪಿತಸ್ಥರನ್ನು ಅಮಾನತು ಮಾಡಲಾಗುವುದು. ಅದಕ್ಕಾಗಿಯೇ ನಾವು ಸಭೆ ಕರೆದಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದರು.</p>
<p>Key words: Illegal activity, jail, appropriate action, Home Minister, Parameshwar</p>
<p>The post <a href="https://www.justkannada.in/home-minister-parameshwar-23/">ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ: ಸೂಕ್ತ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ನಟ ದರ್ಶನ್‌ಗೆ ಸವಲತ್ತು ನೀಡದ ಆರೋಪ: ಪರಿಶೀಲಿಸಿ ವರದಿ ನೀಡಲಿ ಕೋರ್ಟ್‌ ಆದೇಶ</title>
		<link>https://www.justkannada.in/actor-darshan-15/</link>
		
		<dc:creator><![CDATA[prashanth]]></dc:creator>
		<pubDate>Fri, 10 Oct 2025 13:00:05 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[actor]]></category>
		<category><![CDATA[court]]></category>
		<category><![CDATA[darshan]]></category>
		<category><![CDATA[jail]]></category>
		<guid isPermaLink="false">https://www.justkannada.in/?p=146436</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,10,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆರೋಪಿ ನಟ  ದರ್ಶನ್ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಭಾಗಶಃ ಅಂಗೀಕಾರ ಮಾಡಿದೆ. ನಟ ದರ್ಶನ್ ಅವರಿಗೆ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ  ಎಂದು ಆರೋಪಿಸಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ಖುದ್ದು ಪರಿಶೀಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆ ಅರ್ಜಿಯನ್ನು ಇದೀಗ ಬೆಂಗಳೂರಿನ 57ನೇ ಸಿಸಿಹೆಚ್  ನ್ಯಾಯಾಲಯ [&#8230;]</p>
<p>The post <a href="https://www.justkannada.in/actor-darshan-15/">ಜೈಲಿನಲ್ಲಿ ನಟ ದರ್ಶನ್‌ಗೆ ಸವಲತ್ತು ನೀಡದ ಆರೋಪ: ಪರಿಶೀಲಿಸಿ ವರದಿ ನೀಡಲಿ ಕೋರ್ಟ್‌ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,10,2025 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆರೋಪಿ ನಟ  ದರ್ಶನ್ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಭಾಗಶಃ ಅಂಗೀಕಾರ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಟ ದರ್ಶನ್ ಅವರಿಗೆ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ  ಎಂದು ಆರೋಪಿಸಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ಖುದ್ದು ಪರಿಶೀಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆ ಅರ್ಜಿಯನ್ನು ಇದೀಗ ಬೆಂಗಳೂರಿನ 57ನೇ ಸಿಸಿಹೆಚ್  ನ್ಯಾಯಾಲಯ ಅಂಗೀಕರಿಸಿದ್ದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು ಎಂದು ಆದೇಶಿಸಿದೆ.</p>
<p>&#8216;ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ಅಕ್ಟೋಬರ್ 18ರೊಳಗೆ ಭೇಟಿ ನೀಡಿ ವರದಿ ನೀಡಬೇಕು&#8217; ಎಂದು ಬೆಂಗಳೂರು ನಗರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚನೆ ನೀಡಿದೆ.</p>
<p>ನಟ ದರ್ಶನ್‌ ಜೈಲಿನಲ್ಲಿ ತನಗೆ ಹೆಚ್ಚುವರಿ ಹಾಸಿಗೆ, ದಿಂಬು ಹಾಗೂ ಇತರೆ ಮೂಲಸೌಲಭ್ಯ ಕಲ್ಪಿಸಲು ನ್ಯಾಯಾಧೀಶರೇ ಒಮ್ಮೆ ಪರಿಶೀಲಿಸುವಂತೆ ಕೋರಿ ನಟ ದರ್ಶನ್‌ ಅರ್ಜಿ ಸಲ್ಲಿಸಿದ್ದರು.</p>
<p>Key words: Actor, Darshan, accused, jail, court</p>
<p>The post <a href="https://www.justkannada.in/actor-darshan-15/">ಜೈಲಿನಲ್ಲಿ ನಟ ದರ್ಶನ್‌ಗೆ ಸವಲತ್ತು ನೀಡದ ಆರೋಪ: ಪರಿಶೀಲಿಸಿ ವರದಿ ನೀಡಲಿ ಕೋರ್ಟ್‌ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
