<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>jambu savari Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jambu-savari/feed/" rel="self" type="application/rss+xml" />
	<link>https://www.justkannada.in/tag/jambu-savari/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 10 Jul 2026 16:45:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>jambu savari Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jambu-savari/</link>
	<width>32</width>
	<height>32</height>
</image> 
	<item>
		<title>ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ</title>
		<link>https://www.justkannada.in/high-level-meeting-mysore-dasara/</link>
		
		<dc:creator><![CDATA[prashanth]]></dc:creator>
		<pubDate>Fri, 10 Jul 2026 10:45:16 +0000</pubDate>
				<category><![CDATA[DASARA-2026]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[high level]]></category>
		<category><![CDATA[inauguration]]></category>
		<category><![CDATA[jambu savari]]></category>
		<category><![CDATA[meeting]]></category>
		<category><![CDATA[mysore dasara]]></category>
		<guid isPermaLink="false">https://www.justkannada.in/?p=157140</guid>

					<description><![CDATA[<p>ಬೆಂಗಳೂರು,ಜುಲೈ,10,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ  ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಅದರಂತೆ  ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ [&#8230;]</p>
<p>The post <a href="https://www.justkannada.in/high-level-meeting-mysore-dasara/">ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,10,2026 (<a href="http://www.justkannada.in">www.justkannada.in</a>):</strong>  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ  ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ.</p>
<p>ಅದರಂತೆ  ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದು  ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.<img decoding="async" class="aligncenter size-full wp-image-146081" src="https://www.justkannada.in/wp-content/uploads/2025/10/jambusavari-abimanyu-mysore-dasara.jpg" alt="" width="500" height="356" srcset="https://www.justkannada.in/wp-content/uploads/2025/10/jambusavari-abimanyu-mysore-dasara.jpg 500w, https://www.justkannada.in/wp-content/uploads/2025/10/jambusavari-abimanyu-mysore-dasara-300x214.jpg 300w, https://www.justkannada.in/wp-content/uploads/2025/10/jambusavari-abimanyu-mysore-dasara-150x107.jpg 150w, https://www.justkannada.in/wp-content/uploads/2025/10/jambusavari-abimanyu-mysore-dasara-100x70.jpg 100w" sizes="(max-width: 500px) 100vw, 500px" /></p>
<p>ಇನ್ನು ಅಕ್ಟೋಬರ್ 21 ರಂದು ಮೈಸೂರು ದಸರಾ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಅಂದು ಸಂಜೆ 4.10ರಿಂದ 4.35ರ ನಡುವೆ ತಾಯಿ ಚಾಮುಂಡೇಶ್ವರಿಗೆ ಸಿಎಂ  ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಸಿಗಲಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: High-level, meeting, Mysore Dasara, inauguration, Jambu Savari</p>
<p>The post <a href="https://www.justkannada.in/high-level-meeting-mysore-dasara/">ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ</title>
		<link>https://www.justkannada.in/jambu-savari-passes-sale/</link>
		
		<dc:creator><![CDATA[prashanth]]></dc:creator>
		<pubDate>Thu, 02 Oct 2025 12:41:34 +0000</pubDate>
				<category><![CDATA[DASARA-2025]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[jambu savari]]></category>
		<category><![CDATA[mysore dasara]]></category>
		<category><![CDATA[passes]]></category>
		<category><![CDATA[sale]]></category>
		<guid isPermaLink="false">https://www.justkannada.in/?p=146086</guid>

					<description><![CDATA[<p>ಮೈಸೂರು,ಅಕ್ಟೋಬರ್,2,2025 (www.justkannada.in): ಮೈಸೂರು ದಸರಾದ ಪಾಸ್ ಗಳ ವಿತರಣೆಯಲ್ಲಿ ಗೊಂದಲಗಳು ವರ್ಷ ವರ್ಷ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಐತಿಹಾಸಿಕ ಜಂಬೂಸವಾರಿಯ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಹೌದು  ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳನ್ನು ಯುವಕನೊಬ್ಬ  ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದೃಶ್ಯ ವೈರಲ್ ಆಗಿದೆ.  ನಗರದ ಜಗನ್ಮೋಹನ ಅರಮನೆ ಎದುರಿನ ಬ್ರಹ್ಮಪುರಿ ಗೇಟ್ ಬಳಿ ಯುವಕನೊಬ್ಬ ಜಂಬೂಸವಾರಿ ಮೆರವಣಿಗೆ ಪಾಸ್ ಗಳನ್ನ ಕೈಯಲ್ಲಿ ಹಿಡಿದು ಮಾರಾಟ ಮಾಡಿದ್ದು ಇದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. Key words: Mysore [&#8230;]</p>
<p>The post <a href="https://www.justkannada.in/jambu-savari-passes-sale/">ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,2,2025 (<a href="http://www.justkannada.in">www.justkannada.in</a>):</strong> ಮೈಸೂರು ದಸರಾದ ಪಾಸ್ ಗಳ ವಿತರಣೆಯಲ್ಲಿ ಗೊಂದಲಗಳು ವರ್ಷ ವರ್ಷ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಐತಿಹಾಸಿಕ ಜಂಬೂಸವಾರಿಯ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು  ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳನ್ನು ಯುವಕನೊಬ್ಬ  ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದೃಶ್ಯ ವೈರಲ್ ಆಗಿದೆ.  ನಗರದ ಜಗನ್ಮೋಹನ ಅರಮನೆ ಎದುರಿನ ಬ್ರಹ್ಮಪುರಿ ಗೇಟ್ ಬಳಿ ಯುವಕನೊಬ್ಬ ಜಂಬೂಸವಾರಿ ಮೆರವಣಿಗೆ ಪಾಸ್ ಗಳನ್ನ ಕೈಯಲ್ಲಿ ಹಿಡಿದು ಮಾರಾಟ ಮಾಡಿದ್ದು ಇದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.</p>
<p>Key words: Mysore Dasara, Jambu Savari, passes ,sale</p>
<p>The post <a href="https://www.justkannada.in/jambu-savari-passes-sale/">ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಂಬೂಸವಾರಿಯಲ್ಲಿ ನೋಡುಗರ ಕಣ್ಮನ ಸೆಳೆದ 58 ಸ್ತಬ್ದಚಿತ್ರಗಳು: ಇವುಗಳ ವಿಶೇಷತೆಯಿದು.</title>
		<link>https://www.justkannada.in/mysore-dasara-jambu-savari-tablo/</link>
		
		<dc:creator><![CDATA[prashanth]]></dc:creator>
		<pubDate>Thu, 02 Oct 2025 12:26:34 +0000</pubDate>
				<category><![CDATA[DASARA-2025]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[58 tablo]]></category>
		<category><![CDATA[jambu savari]]></category>
		<category><![CDATA[mysore dasara]]></category>
		<category><![CDATA[special]]></category>
		<guid isPermaLink="false">https://www.justkannada.in/?p=146083</guid>

					<description><![CDATA[<p>ಮೈಸೂರು, ಅಕ್ಟೋಬರ್,2,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ಸಾಗಿದ್ದು ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ. ಈ ಬಾರಿ ಮೆರವಣಿಗೆಯಲ್ಲಿ 58 ಸ್ತಬ್ದಚಿತ್ರಗಳು ನೋಡುಗರನ್ನ ತನ್ನತ್ತ ಸೆಳೆದಿವೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದ ಸ್ತಬ್ದಚಿತ್ರಗಳು ಅವುಗಳ ವಿಶೇಷತೆಗಳೇನು ಇಲ್ಲಿದೆ ನೋಡಿ ಮಾಹಿತಿ&#8230; ಇಂದು ನಡೆದ ವಿಜಯ‌ ದಶಮಿ ಮೆರವಣಿಗೆಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಮೆರವಣಿಗೆ ಪ್ರಾರಂಭವಾಯಿತು. ಈ ವೇಳೆ  ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ವತಿಯಿಂದ ವಿಜಯದ ರನ್ [&#8230;]</p>
<p>The post <a href="https://www.justkannada.in/mysore-dasara-jambu-savari-tablo/">ಜಂಬೂಸವಾರಿಯಲ್ಲಿ ನೋಡುಗರ ಕಣ್ಮನ ಸೆಳೆದ 58 ಸ್ತಬ್ದಚಿತ್ರಗಳು: ಇವುಗಳ ವಿಶೇಷತೆಯಿದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್,2,2025 (<a href="http://www.justkannada.in">www.justkannada.in</a>):</strong>  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ಸಾಗಿದ್ದು ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ. ಈ ಬಾರಿ ಮೆರವಣಿಗೆಯಲ್ಲಿ 58 ಸ್ತಬ್ದಚಿತ್ರಗಳು ನೋಡುಗರನ್ನ ತನ್ನತ್ತ ಸೆಳೆದಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದ ಸ್ತಬ್ದಚಿತ್ರಗಳು ಅವುಗಳ ವಿಶೇಷತೆಗಳೇನು ಇಲ್ಲಿದೆ ನೋಡಿ ಮಾಹಿತಿ&#8230;</p>
<p>ಇಂದು ನಡೆದ ವಿಜಯ‌ ದಶಮಿ ಮೆರವಣಿಗೆಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಮೆರವಣಿಗೆ ಪ್ರಾರಂಭವಾಯಿತು. ಈ ವೇಳೆ  ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ವತಿಯಿಂದ ವಿಜಯದ ರನ್ ವೇ ಭಾರತದ ಆಕಾಶಕ್ಕೆ ಎಚ್‌ಎಎಲ್‌ನ ಶಕ್ತಿ ಸ್ತಬ್ಧಚಿತ್ರವು ಸಾಗಿದವು. ಇದಕ್ಕೂ‌ ಮುನ್ನ ಮಧ್ಯಾಹ್ನ 1.18 ರಲ್ಲಿ‌ಸಲ್ಲಿದ ಶುಭ ಲಗ್ನದಲ್ಲಿ ನಂದಿ ಧ್ವಜಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಯಿತು. ಬಳಿಕ ತೆರೆದ ಜೀಪಿನಲ್ಲಿ ನೆರೆದಿದ್ದವರಿಗೆಲ್ಲರಿಗೂ ಸ್ವಾಗತ ಕೋರಿದರು.</p>
<p>ಬಳಿಕ ನಿಶಾನೆ ಆನೆಗಳು ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಪುಷ್ಟಿ‌ ನೀಡುವಂತೆ ಸಾಗಿದ್ದು, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಂದ ಆತ್ಮನಿರ್ಭರ ಭಾರತವನ್ನು ಮುನ್ನಡೆಸುತ್ತಿದೆ ರಕ್ಷಣಾ ಚಲನಶೀಲತೆಯಲ್ಲಿ, ಭಾರತೀಯ ರೈಲ್ವೆ ಇಲಾಖೆಯಿಂದ ಚಿನಾಬ್ ಸೇತು ಹಾಗೂ ಪಂಬನ್ ಸೇತು, ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಭೋವಿ ಸಮುದಾಯದವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳು, ಮಂಡ್ಯ ಜಿಲ್ಲೆಯಿಂದ &#8220;ಸ್ವಾತಂತ್ರ‍್ಯ ಹೋರಾಟದ ದೀಪ-ಶಿವಪುರದ ಧ್ವಜ ಸತ್ಯಾಗ್ರಹ&#8221;, ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಜ್ಞಾನಿ -ವಿಜ್ಞಾನಿಗಳ ನಾಡು, ನಗರಾಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್, ಶುದ್ದ ಕಾಳಜಿಯ ನಗರಗಳು, ಮೈಸೂರು ಮಹಾನಗರ ಪಾಲಿಕೆಯಿಂದ ಸ್ವಾಸ್ಥ್ಯ ಮತ್ತು ಸುಸ್ಥಿರ ಮೈಸೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಕುರಿತು ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ಒಂದರ ಹಿಂದೆ ಒಂದರಂತೆ ಸಾಗಿತು.</p>
<p>ಧಾರವಾಡ ಜಿಲ್ಲೆಯಿಂದ ರಾಷ್ಟ್ರದ ತಯಾರಿಕಾ ಕೇಂದ್ರ ಗರಗ ಕಲಘಟಗಿ ಬಣ್ಣದ ತೊಟ್ಟಿಲು ಮತ್ತು ನವಲಗುಂದ ಜಮಖಾನ&#8221;, ಉತ್ತರ ಕನ್ನಡ ಜಿಲ್ಲೆಯಿಂದ ರಾಣಿ ಚೆನ್ನಭೈರದೇವಿ ಮಸಾಲೆ ರಾಣೆ, ಬಾಗಲಕೋಟೆ ಜಿಲ್ಲೆಯಿಂದ ಕೂಡಲಸಂಗಮ ಮತ್ತು ಶಿಲ್ಪಕಲೆಗಳ ನಾಡು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶಿವಮೊಗ್ಗ ಜಿಲ್ಲೆಯಿಂದ ಕೇದಾರೇಶ್ವರ ದೇವಸ್ಥಾನ, ಬಳ್ಳಿಗಾವಿ, ಬಳ್ಳಾರಿ ಜಿಲ್ಲೆಯಿಂದ ಸೆಪ್ಟೆಂಬರ್ ನಲ್ಲಿ ಸಂಡೂರು ನೋಡು, ವಿಜಯಪುರ ಜಿಲ್ಲೆಯಿಂದ ಶಿವನ ಪ್ರತಿಮೆ ಶಿವಗಿರಿ ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿಬಿಂಬಿಸುವ ಕಲೆ ದೈವಾರಾಧನೆ ಹಾಗೂ ಸಾಂಪ್ರದಾಯಿಕ ಕ್ರೀಡೆ, ಕಲಬುರಗಿ ಜಿಲ್ಲೆಯಿಂದ ಶರಣಬಸವೇಶ್ವರ ಸಂಸ್ಥಾನ. ಮಹಾದಾಸೋಹಿ ಪೀಠ ಮತ್ತು ಬಹುಮನಿ ಸುಲ್ತಾನ ಸಾಮ್ರಾಜ್ಯ, ತುಮಕೂರು ಜಿಲ್ಲೆಯಿಂದ &#8220;ನವ್ಯ ಮತ್ತು ಪ್ರಾಚೀನ ಶಿಲ್ಪ ಕಲಾ ಸಂಕೀರ್ಣ ನಮ್ಮ ತುಮಕೂರು ಜಿಲ್ಲೆ&#8221;, ಉಡುಪಿ ಜಿಲ್ಲೆಯಿಂದ ಸ್ವಚ್ಛ ಉಡುಪಿ, ಕೊಡಗು ಜಿಲ್ಲೆಯಿಂದ ಕೊಡಗಿನ ಚಾರಣ ಪಥಗಳು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ಅಭೂತಪೂರ್ವ ಸಾಧನ,</p>
<p>ಹಾವೇರಿ ಜಿಲ್ಲೆಯಿಂದ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮೈಲಾರ ಮಹದೇವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಘಾಟಿ ಸುಬ್ರಮಣ್ಯ ದಏವಸ್ಥಾನ, ದೇವನಹಳ್ಳಿ ಕೋಟೆ ಮತ್ತು ಕೆಂಪೇಗೌಡರ ವಿಗ್ರಹ, ಚಿಕ್ಕಮಗಳೂರು ಜಿಲ್ಲೆಯಿಂದ ಭದ್ರಬಾಲ್ಯ ಯೋಜನೆ ಚಿಕ್ಕಮಗಳೂರು ಜಿಲ್ಲೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ -ಕರ್ನಾಟಕದಿಂದ ಡ್ರಗ್ಸ್ ಮುಕ್ತ ಕ್ಯಾಂಪಸ್ ಅಭಿಯಾನ, ಗದಗ ಜಿಲ್ಲೆಯಿಂದ ಜೋಡು ಕಳಸದ ಗುಡಿ, ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ)ದಿಂದ ಚನ್ನಪಟ್ಟಣ ಗೊಂಬೆ, ಹೈನುಗಾರಿಕೆ ರೇಷ್ಮೆ, ಮೈಸೂರು ಜಿಲ್ಲೆಯಿಂದ ಬದನವಾಳು ನೂಲುವ ಪ್ರಾಂತ್ಯ, ಬೆಂಗಳೂರು ನಗರ ಜಿಲ್ಲೆಯಿಂದ ಬ್ರಾಂಡ್ ಬೆಂಗಳೂರಿನತ್ತ ದಿಟ್ಟ ಹೆಜ್ಜೆ, ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ಶುದ್ಧ ಇಂಧನ ಮತ್ತು ಸಂಪನ್ಮೂಲ ಸಂರಕ್ಷಣೆಯ ಮೂಲಕ ಗ್ರಾಮೀಣ ಭಾರತದ ಸಶಕ್ತೀಕರಣ, ಚಾಮರಾಜನಗರ ಜಿಲ್ಲೆಯಿಂದ ಪ್ರಕೃತಿಯ ಸೌರ್ಹದತೆಯೊಂದಿಗೆ ಪ್ರಗತಿಯತ್ತ ಸಾಗೋ, ಬೆಳಗಾವಿ ಜಿಲ್ಲೆಯಿಂದ ಶ್ರೀ ಮಹಾಕಾಳಿ ಮಾಯಕ್ಕಾ ದೇವಿ ದೇವಸ್ಥಾನ ಚಿಂಚಲಿ, ವಿಜಯನಗರ ಜಿಲ್ಲೆಯಿಂದ ವಿಶಿಷ್ಟ ವಿಜಯನಗರ-ವಿಜಯನಗರ ಜಿಲ್ಲೆಯ ವೈಶಿಷ್ಟ್ಯತೆಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಜ್ಞಾನವೇ ದಿವ್ಯಜ್ಯೋತಿ (ಸಮಾಜ ಕಲ್ಯಾಣ ಇಲಾಖೆ), ಹಾಸನ ಜಿಲ್ಲೆಯಿಂದ ಗೊಮ್ಮಟೇಶ್ವರ &#8211; ಕಾಫಿ, ಬೀದರ್ ಜಿಲ್ಲೆಯಿಂದ ಬೀದರ ಕೊಟೆ, ದಾವಣಗೆರೆ ಜಿಲ್ಲೆಯಿಂದ ಮನೆ ಮನೆಗೆ ಗಂಗೆ, ಚಿತ್ರದುರ್ಗ ಜಿಲ್ಲೆಯಿಂದ ರಾಜವೀರ ಮದಕರಿ ನಾಯಕ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಭವ್ಯ ಭವಿಷ್ಯ ನಿರ್ಮಿಸುವ ಕಾರ್ಯಪರಿಸರ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಉದ್ಯೋಗವಕಾಶ ಮತ್ತು ಸ್ವಾವಲಂಬನೆ, ಕಾರ್ಮಿಕ ಇಲಾಖೆಯಿಂದ ಇಲಾಖಾ ಕಾರ್ಯಕ್ರಮಗಳು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಕೌಶಲ್ಯ ಅಭಿವೃದ್ಧಿ ಯೋಜನೆಯಿಂದ ಚರ್ಮ ಕುಶಲಕರ್ಮಿಗಳ/ಚರ್ಮಗಾರಿಕೆಯ ಇತಿಹಾಸ, ಕಾವೇರಿ ನೀರಾವರಿ ನಿಗಮ (ನಿ.) ಮೈಸೂರಿನಿಂದ ಕರುನಾಡಿನ ಜೀವನಾಡಿ ನದಿಗಳಿಂದ ಸಮೃದ್ಧವಾದ ಕರುನಾಡು, ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದಿಂದ ಕರ್ನಾಟಕದ ಹೆಮ್ಮೆಯ ಸಂಕೇತ ಮೈಸೂರು ರೇಷ್ಮೆ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಇಲಾಖಾ ಕಾರ್ಯಕ್ರಮಗಳು, ಕರ್ನಾಟಕ ಹಾಲು ಮಹಾಮಂಡಳಿ ನಿ. (ಕೆ.ಎಂ.ಎಫ್)ನಿಂದ ನಂದಿನಿ ಹಾಲಿನ ಶುಭ್ರತೆ&#8230; ನೀಡಿದೆ ರೈತ ಪರಿವಾರಕ್ಕೆ ಭದ್ರತೆ ಮತ್ತು ಹೈನೋದ್ಯಮದ ಮೂಲಕ ಮಹಿಳಾ ಸಬಲೀಕರಣ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟರ ಸಮಗ್ರ ಅಭಿವೃದ್ಧಿ &#8211; ನಮ್ಮ ಧ್ಯೇಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖಾ ಕಾರ್ಯಕ್ರಮಗಳು,</p>
<p>ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಕರ್ನಾಟಕ ತಾಂಡಾ ಅಭಿವೃದಿ ನಿಗಮ ಸ್ಥಾಪನೆಯ ಧೈಯೋದ್ದೇಶಗಳು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಾಯಚೂರು ಜಿಲ್ಲೆಯಿಂದ ಸರ್ವ ಧರ್ಮ ಸಾಮರಸ್ಯದ ನೆಲೆಬೀಡು, ರಾಯಚೂರು, ಕೋಲಾರ ಜಿಲ್ಲೆಯಿಂದ &#8220;ರೇಷ್ಮೆ, ಹೈನುಗಾರಿಕೆ ಮತ್ತು ಮಾವು&#8221;, ಯಾದಗಿರಿ ಜಿಲ್ಲೆಯಿಂದ ಟೇಲರ್ ಮಂಜಿಲ್ – 1844 ಸುರಪುರ, ಪ್ರವಾಸೋದ್ಯಮ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ, ಅಖಿಲ ಭಾರತ್ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ &#8220;ಕಲಿಕಾ ನ್ಯೂನತೆ&#8221;, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜ್ಞಾನವೇ ಶಕ್ತಿ, ಶಿಕ್ಷಣವೇ ಆಸ್ತಿ ಎಂಬುದೇ ಸಂಸ್ಥೆಯ ಪರಮ ಧೈಯ ಬುದ್ಧಿವಂತಿಕೆ, ಸಮಾನತೆ, ಭರವಸೆಗಳೇ ಇಲಾಖೆಯ ಮೊದಲ ಆದ್ಯತೆ  ಹೀಗೆ ಒಟ್ಟಾರೆ 58 ಸ್ತಬ್ದ ಚಿತ್ರಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗುವ ಮೂಲಕ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಾ ದಸರಾ ಮೆರಗು ಹೆಚ್ಚಿಸಿದವು.</p>
<p>Key words: Mysore dasara, Jambu Savari, 58 tablo, special</p>
<p>The post <a href="https://www.justkannada.in/mysore-dasara-jambu-savari-tablo/">ಜಂಬೂಸವಾರಿಯಲ್ಲಿ ನೋಡುಗರ ಕಣ್ಮನ ಸೆಳೆದ 58 ಸ್ತಬ್ದಚಿತ್ರಗಳು: ಇವುಗಳ ವಿಶೇಷತೆಯಿದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ: ಕಾವೇರಿ, ರೂಪಾ ಆನೆಗಳು ಸಾಥ್</title>
		<link>https://www.justkannada.in/mysore-dasara-jambu-savari/</link>
		
		<dc:creator><![CDATA[prashanth]]></dc:creator>
		<pubDate>Thu, 02 Oct 2025 11:49:31 +0000</pubDate>
				<category><![CDATA[DASARA-2025]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[abhimanyu]]></category>
		<category><![CDATA[ambari]]></category>
		<category><![CDATA[Captain]]></category>
		<category><![CDATA[jambu savari]]></category>
		<category><![CDATA[mysore dasara]]></category>
		<guid isPermaLink="false">https://www.justkannada.in/?p=146080</guid>

					<description><![CDATA[<p>ಮೈಸೂರು,ಅಕ್ಟೋಬರ್,2,2025 (www.justkannada.in):  ಅರಮನೆ ನಗರಿ,   ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಗತವೈಭವ ಕಳೆಗಟ್ಟಿದ್ದು ಈಗಾಗಲೇ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ ಚಿನ್ನದ ಅಂಬಾರಿಯನ್ನ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಪಥದಲ್ಲಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯುವಿಗೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪಾ ಆನೆಗಳು ಸಾಥ್ ನೀಡಿವೆ.  ಜಂಬೂಸವಾರಿ ಮೆರವಣಿಗೆ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5.3 ಕಿ.ಮೀ. [&#8230;]</p>
<p>The post <a href="https://www.justkannada.in/mysore-dasara-jambu-savari/">ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ: ಕಾವೇರಿ, ರೂಪಾ ಆನೆಗಳು ಸಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,2,2025 (<a href="http://www.justkannada.in">www.justkannada.in</a>):</strong>  ಅರಮನೆ ನಗರಿ,   ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಗತವೈಭವ ಕಳೆಗಟ್ಟಿದ್ದು ಈಗಾಗಲೇ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ ಚಿನ್ನದ ಅಂಬಾರಿಯನ್ನ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಪಥದಲ್ಲಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯುವಿಗೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪಾ ಆನೆಗಳು ಸಾಥ್ ನೀಡಿವೆ.  ಜಂಬೂಸವಾರಿ ಮೆರವಣಿಗೆ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5.3 ಕಿ.ಮೀ. ದೂರ ಸಾಗುತ್ತಿದೆ.</p>
<p>ಮೆರವಣಿಗೆಯುದ್ದಕ್ಕೂ ಸ್ತಬ್ದಚಿತ್ರಗಳು, ಕಲಾತಂಡಗಳು ನೋಡುಗರ ಮನಸೂರೆಗೊಳ್ಳುತ್ತಿದ್ದು ಲಕ್ಷಾಂತರ ಜನ ಜಂಬೂಸವಾರಿ ವೈಭವವನ್ನ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಜಂಬೂ ಸವಾರಿ ವೀಕ್ಷಣೆಗೆ ಎಲ್ಲಾ ಕಡೆಗಳಲ್ಲೂ ಪ್ರವಾಸಿಗರ ದಂಡೇ ಹರಿದು ಬಂದಿದೆ.   ಕ್ಯಾಪ್ಟನ್ ಅಭಿಮನ್ಯು 6ನೇ ಬಾರಿಗೆ ಅಂಬಾರಿ ಹೊತ್ತು ಸಾಗುತ್ತಿದ್ದು,  ಜಂಬೂಸವಾರಿ ಬನ್ನಿಮಂಟಪಕ್ಕೆ ಸಾಗಿದ ನಂತರ ನಾಡಹಬ್ಬ ಮೈಸೂರು ದಸರಾಗೆ ತೆರೆ ಬೀಳಲಿದೆ.</p>
<p>Key words: Mysore dasara, Jambu savari, Captain, Abhimanyu, Ambari</p>
<p>The post <a href="https://www.justkannada.in/mysore-dasara-jambu-savari/">ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ: ಕಾವೇರಿ, ರೂಪಾ ಆನೆಗಳು ಸಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>5ನೇ ಬಾರಿಗೆ ಅಂಬಾರಿ ಹೊತ್ತು ರಾಜಗಾಂಭೀರ್ಯದ ಹೆಜ್ಜೆ ಹಾಕುತ್ತಿರುವ ಅಭಿಮನ್ಯು: ಇತರೆ  ಆನೆಗಳು ಸಾಥ್</title>
		<link>https://www.justkannada.in/mysore-dasara-jambu-savari-abhimanyu-ambari/</link>
		
		<dc:creator><![CDATA[prashanth]]></dc:creator>
		<pubDate>Sat, 12 Oct 2024 12:00:20 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[abhimanyu]]></category>
		<category><![CDATA[ambari]]></category>
		<category><![CDATA[jambu savari]]></category>
		<category><![CDATA[mysore dasara]]></category>
		<guid isPermaLink="false">https://www.justkannada.in/?p=130669</guid>

					<description><![CDATA[<p>ಮೈಸೂರು,ಅಕ್ಟೋಬರ್,12,2024 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸುಗ್ಗಿ ದಸರಾ ಮಹೋತ್ಸವದ 9ನೇ ದಿನವಾದ ಇಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಸಿಎಂ ಸಿದ್ದರಾಮಯ್ಯ ಈಗಾಗಲೇ ಚಾಲನೆ ನೀಡಿದ್ದಾರೆ. ಅರಮನೆಯಿಂದ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದು ಕುಂಬ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿದರು. ಬಳಿಕ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾ.ಅಭಿಮನ್ಯು  ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. 5ನೇ ಬಾರಿಗೆ ಅಭಿಮನ್ಯು ಅಂಬಾರಿ [&#8230;]</p>
<p>The post <a href="https://www.justkannada.in/mysore-dasara-jambu-savari-abhimanyu-ambari/">5ನೇ ಬಾರಿಗೆ ಅಂಬಾರಿ ಹೊತ್ತು ರಾಜಗಾಂಭೀರ್ಯದ ಹೆಜ್ಜೆ ಹಾಕುತ್ತಿರುವ ಅಭಿಮನ್ಯು: ಇತರೆ  ಆನೆಗಳು ಸಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2024 (<a href="http://www.justkannada.in">www.justkannada.in</a>):</strong>  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸುಗ್ಗಿ ದಸರಾ ಮಹೋತ್ಸವದ 9ನೇ ದಿನವಾದ ಇಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಸಿಎಂ ಸಿದ್ದರಾಮಯ್ಯ ಈಗಾಗಲೇ ಚಾಲನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರಮನೆಯಿಂದ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದು ಕುಂಬ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-130666" src="https://www.justkannada.in/wp-content/uploads/2024/10/chalane.jpg" alt="" width="500" height="234" srcset="https://www.justkannada.in/wp-content/uploads/2024/10/chalane.jpg 500w, https://www.justkannada.in/wp-content/uploads/2024/10/chalane-300x140.jpg 300w, https://www.justkannada.in/wp-content/uploads/2024/10/chalane-150x70.jpg 150w" sizes="auto, (max-width: 500px) 100vw, 500px" /></p>
<p>ಬಳಿಕ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾ.ಅಭಿಮನ್ಯು  ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. 5ನೇ ಬಾರಿಗೆ ಅಭಿಮನ್ಯು ಅಂಬಾರಿ ಹೊತ್ತಿದ್ದು, ಇತರೇ  ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ. ಕುಮ್ಕಿ ಆನೆಗಳಾಗಿ ಹಿರಣ್ಯ, ಲಕ್ಷ್ಮಿ ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ , ಪ್ರಶಾಂತ್,  ಮಹೇಂದ್ರ, ಸುಗ್ರೀವ, ಏಕಲವ್ಯ,  ಹಾಗೆಯೇ ಕಂಜನ್, ಭೀಮ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.</p>
<p>Key words: mysore dasara, Jambu savari, Abhimanyu, Ambari</p>
<p>The post <a href="https://www.justkannada.in/mysore-dasara-jambu-savari-abhimanyu-ambari/">5ನೇ ಬಾರಿಗೆ ಅಂಬಾರಿ ಹೊತ್ತು ರಾಜಗಾಂಭೀರ್ಯದ ಹೆಜ್ಜೆ ಹಾಕುತ್ತಿರುವ ಅಭಿಮನ್ಯು: ಇತರೆ  ಆನೆಗಳು ಸಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</title>
		<link>https://www.justkannada.in/cm-siddaramaiah-mysore-dussehra-jambu-savari/</link>
		
		<dc:creator><![CDATA[prashanth]]></dc:creator>
		<pubDate>Sat, 12 Oct 2024 11:40:45 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[CM Siddaramaiah]]></category>
		<category><![CDATA[jambu savari]]></category>
		<category><![CDATA[Mysore Dussehra]]></category>
		<guid isPermaLink="false">https://www.justkannada.in/?p=130662</guid>

					<description><![CDATA[<p>ಮೈಸೂರು,ಅಕ್ಟೋಬರ್,12,2024 (www.justkannada.in):  ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಆವರಣದಲ್ಲಿ  ನಿರ್ಮಿಸಲಾಗಿದ್ದ ವೇದಿಕೆ  ಬಳಿ  ಕ್ಯಾಪ್ಟನ್ ಅಭಿಮನ್ಯು ಹೊತ್ತಿದ್ದ ಚಿನ್ನದ ಅಂಬಾರಿಯಲ್ಲಿ ಆಸೀನಳಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, [&#8230;]</p>
<p>The post <a href="https://www.justkannada.in/cm-siddaramaiah-mysore-dussehra-jambu-savari/">ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2024 (<a href="http://www.justkannada.in">www.justkannada.in</a>): </strong> ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರಮನೆ ಆವರಣದಲ್ಲಿ  ನಿರ್ಮಿಸಲಾಗಿದ್ದ ವೇದಿಕೆ  ಬಳಿ  ಕ್ಯಾಪ್ಟನ್ ಅಭಿಮನ್ಯು ಹೊತ್ತಿದ್ದ ಚಿನ್ನದ ಅಂಬಾರಿಯಲ್ಲಿ ಆಸೀನಳಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-130666" src="https://www.justkannada.in/wp-content/uploads/2024/10/chalane.jpg" alt="" width="500" height="234" srcset="https://www.justkannada.in/wp-content/uploads/2024/10/chalane.jpg 500w, https://www.justkannada.in/wp-content/uploads/2024/10/chalane-300x140.jpg 300w, https://www.justkannada.in/wp-content/uploads/2024/10/chalane-150x70.jpg 150w" sizes="auto, (max-width: 500px) 100vw, 500px" /></p>
<p>ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವ ಶಿವರಾಜ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸಾಥ್ ನೀಡಿದರು.</p>
<p>Key words: CM Siddaramaiah, Mysore Dussehra, Jambu Savari</p>
<p>&nbsp;</p>
<p>The post <a href="https://www.justkannada.in/cm-siddaramaiah-mysore-dussehra-jambu-savari/">ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ:  ಕ್ಯಾ.ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ</title>
		<link>https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%a6%e0%b2%b8%e0%b2%b0%e0%b2%be-%e0%b2%95%e0%b3%8d%e0%b2%af%e0%b2%be-%e0%b2%85%e0%b2%ad%e0%b2%bf%e0%b2%ae%e0%b2%a8%e0%b3%8d%e0%b2%af/</link>
		
		<dc:creator><![CDATA[prashanth]]></dc:creator>
		<pubDate>Sat, 12 Oct 2024 10:37:07 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[ambari]]></category>
		<category><![CDATA[jambu savari]]></category>
		<category><![CDATA[mysore dasara]]></category>
		<guid isPermaLink="false">https://www.justkannada.in/?p=130656</guid>

					<description><![CDATA[<p>ಮೈಸೂರು,ಅಕ್ಟೋಬರ್,12,2024 (www.justkannanda.in): ಕೆಲವೇ ಕ್ಷಣಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದ್ದು ಕ್ಯಾಪ್ಟನ್ ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ. 750 ಕೆಜಿ ಚಿನ್ನದ ಅಂಬಾರಿ ಹೊರಲು ಅಭಿಮನ್ಯು ಸಜ್ಜಾಗಿದ್ದು ಈ ಬಾರಿ 9 ಆನೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ.  ಅರಮನೆ, ಜಯಚಾಮರಾಜ ವೃತ್ತ,  ಕೆಆರ್ ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಯುರ್ವೇದಿಕ್ ವೃತ್ತ, ತಿಲಕ್ ನಗರ, ಆರ್ ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ರೋಡ್ ಮೂಲಕ ಜಂಬೂ ಸವಾರಿ ಮೆರವಣಿಗೆಯು ಬನ್ನಿ [&#8230;]</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%a6%e0%b2%b8%e0%b2%b0%e0%b2%be-%e0%b2%95%e0%b3%8d%e0%b2%af%e0%b2%be-%e0%b2%85%e0%b2%ad%e0%b2%bf%e0%b2%ae%e0%b2%a8%e0%b3%8d%e0%b2%af/">ಮೈಸೂರು ದಸರಾ:  ಕ್ಯಾ.ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2024 (<a href="http://www.justkannanda.in">www.justkannanda.in</a>):</strong> ಕೆಲವೇ ಕ್ಷಣಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದ್ದು ಕ್ಯಾಪ್ಟನ್ ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ.</p>
<p>750 ಕೆಜಿ ಚಿನ್ನದ ಅಂಬಾರಿ ಹೊರಲು ಅಭಿಮನ್ಯು ಸಜ್ಜಾಗಿದ್ದು ಈ ಬಾರಿ 9 ಆನೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ.  ಅರಮನೆ, ಜಯಚಾಮರಾಜ ವೃತ್ತ,  ಕೆಆರ್ ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಯುರ್ವೇದಿಕ್ ವೃತ್ತ, ತಿಲಕ್ ನಗರ, ಆರ್ ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ರೋಡ್ ಮೂಲಕ ಜಂಬೂ ಸವಾರಿ ಮೆರವಣಿಗೆಯು ಬನ್ನಿ ಮಂಟಪ ತಲುಪಲಿದೆ.</p>
<p>ದಸರಾ ಗಜಪಡೆ ಆನೆಗಳಿಗೆ  ಸುಂದರವಾಗಿ ಅಲಂಕಾರ ಮಾಡಲಾಗಿದ್ದು, ವಿವಿಧ ರಾಜ್ಯಗಳ ಜನರು ದೇಶ ವಿದೇಶಿ ಪ್ರವಾಸಿಗರು ದಸರಾ ಕಣ್ತುಂಬಿಕೊಳ್ಳಲು ಕಾದು ನಿಂತಿದ್ದಾರೆ.</p>
<p>Key words: mysore dasara, jambu savari, ambari</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%a6%e0%b2%b8%e0%b2%b0%e0%b2%be-%e0%b2%95%e0%b3%8d%e0%b2%af%e0%b2%be-%e0%b2%85%e0%b2%ad%e0%b2%bf%e0%b2%ae%e0%b2%a8%e0%b3%8d%e0%b2%af/">ಮೈಸೂರು ದಸರಾ:  ಕ್ಯಾ.ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ: ಈ ಬಾರಿ ‘ಅರ್ಜುನನ ಸ್ಥಾನಕ್ಕೆ ‘ಧನಂಜಯ’ ಆಯ್ಕೆ</title>
		<link>https://www.justkannada.in/mysore-dasara-jambu-savari-dhananjaya-place-of-arjuna/</link>
		
		<dc:creator><![CDATA[prashanth]]></dc:creator>
		<pubDate>Mon, 07 Oct 2024 06:29:34 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dhananjaya]]></category>
		<category><![CDATA[jambu savari]]></category>
		<category><![CDATA[mysore dasara]]></category>
		<category><![CDATA[place of Arjuna]]></category>
		<guid isPermaLink="false">https://www.justkannada.in/?p=130360</guid>

					<description><![CDATA[<p>ಮೈಸೂರು, ಅಕ್ಟೋಬರ್,7,2024 (www.justkannada.in):  ವಿಶ್ವ ವಿಖ್ಯಾತ  ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆನೆ ಆಯ್ಕೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಕಳೆದ ಬಾರಿ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ  ನಿಶಾನೆ ಆನೆಯಾಗಿ ಅರ್ಜುನ‌‌ ಹೆಜ್ಜೆ ಹಾಕಿದ್ದನು. ಈ ಬಾರಿ ಅರ್ಜುನನ ಸ್ಥಾನಕ್ಕೆ ಧನಂಜಯನನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಡಿಸಿಎಫ್ ಡಾ. ಪ್ರಭುಗೌಡ, ಜಂಬೂಸವಾರಿಯಲ್ಲಿ ನಾಡ ಅಧಿದೇವತೆಯನ್ನ ಹೊತ್ತು  ಕ್ಯಾ.ಅಭಿಮನ್ಯು ಸಾಗಲಿದ್ದಾನೆ. ಅಭಿಮನ್ಯುಗೆ ಹಿರಣ್ಯ [&#8230;]</p>
<p>The post <a href="https://www.justkannada.in/mysore-dasara-jambu-savari-dhananjaya-place-of-arjuna/">ಮೈಸೂರು ದಸರಾ: ಈ ಬಾರಿ ‘ಅರ್ಜುನನ ಸ್ಥಾನಕ್ಕೆ ‘ಧನಂಜಯ’ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್,7,2024 (<a href="http://www.justkannada.in">www.justkannada.in</a>): </strong> ವಿಶ್ವ ವಿಖ್ಯಾತ  ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆನೆ ಆಯ್ಕೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ಕಳೆದ ಬಾರಿ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ  ನಿಶಾನೆ ಆನೆಯಾಗಿ ಅರ್ಜುನ‌‌ ಹೆಜ್ಜೆ ಹಾಕಿದ್ದನು. ಈ ಬಾರಿ ಅರ್ಜುನನ ಸ್ಥಾನಕ್ಕೆ ಧನಂಜಯನನ್ನು ಆಯ್ಕೆ ಮಾಡಲಾಗಿದೆ.</p>
<p>ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಡಿಸಿಎಫ್ ಡಾ. ಪ್ರಭುಗೌಡ, ಜಂಬೂಸವಾರಿಯಲ್ಲಿ ನಾಡ ಅಧಿದೇವತೆಯನ್ನ ಹೊತ್ತು  ಕ್ಯಾ.ಅಭಿಮನ್ಯು ಸಾಗಲಿದ್ದಾನೆ. ಅಭಿಮನ್ಯುಗೆ ಹಿರಣ್ಯ ಲಕ್ಷ್ಮಿ ಆನೆಗಳು ಕುಮ್ಕಿ ಆನೆಗಳಾಗಲಿವೆ. ನಿಶಾನೆ ಆನೆಯಾಗಿ ಧನಂಜಯ ಆಯ್ಕೆಯಾಗಿದ್ದಾನೆ. ಕಳೆದ ಬಾರಿ ನಿಶಾನೆ ಆನೆಯಾಗಿ ಅರ್ಜುನ‌‌ ಸಾಗಿದ್ದನು.  ಕಾಡಾನೆ ದಾಳಿಯಲ್ಲಿ ಅರ್ಜುನ ವೀರಮರಣವನ್ನಪ್ಪಿದ ಹಿನ್ನಲೆ, ಅರ್ಜುನನ ಸ್ಥಾನದಲ್ಲಿ ಧನಂಜಯ ಆಯ್ಕೆಯಾಗಿದ್ದಾನೆ. ಇನ್ನು ನೌಫತ್ ಆನೆಯಾಗಿ ಗೋಪಿ ಆಯ್ಕೆಯಾಗಿದ್ದಾನೆ. ಜಂಬೂಸವಾರಿಯಲ್ಲಿ 9ಆನೆಗಳು ಭಾಗಿಯಾಗಲಿವೆ. ಇನ್ನು ಉಳಿದ ಆನೆಗಳು ಭಾಗಿಯಾಗುವುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು</p>
<p>ಶ್ರೀರಂಗಪಟ್ಟಣ ದಸರಾದಲ್ಲಿ ಲಕ್ಷ್ಮಿ ಆನೆ ವಿಚಲಿತಗೊಂಡ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಪ್ರಭುಗೌಡ,  ಲಕ್ಷ್ಮಿ ಆನೆ ವಾಪಾಸ್ ಕರೆದುಕೊಂಡು ಹೋಗುತ್ತಾರೆ ಎಂದು ಕೆಲ ಕಾಲ ಲಾರಿ ಹತ್ತಲು ಹಿಂದೇಟು ಹಾಕಿದ. ಬಳಿಕ ನಮ್ಮ ಮಾವುತರು ಕಾವಾಡಿಗರು ಲಾರಿ ಹತ್ತಿಸುವ ಕೆಲಸಕ್ಕೆ ಮುಂದಾದರು. ಅದಕ್ಕೂ ಮುಂಚೆ 3ಗಂಟೆ ಅಂಬಾರಿ ಆನೆ ಜೊತೆ ಲಕ್ಷಾಂತರ ಜನರ ನಡುವೆ ಯಶಸ್ವಿಯಾಗಿ ಹೆಜ್ಜೆ ಹಾಕಿದೆ. ಲಕ್ಷ್ಮಿ ಆನೆ ಕೂಡ ಜಂಬೂಸವಾರಿಗೆ ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: Mysore Dasara, jambu savari,  &#8216;Dhananjaya, place of Arjuna</p>
<p>The post <a href="https://www.justkannada.in/mysore-dasara-jambu-savari-dhananjaya-place-of-arjuna/">ಮೈಸೂರು ದಸರಾ: ಈ ಬಾರಿ ‘ಅರ್ಜುನನ ಸ್ಥಾನಕ್ಕೆ ‘ಧನಂಜಯ’ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
