<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Jambusavari Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jambusavari/feed/" rel="self" type="application/rss+xml" />
	<link>https://www.justkannada.in/tag/jambusavari/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 12 Oct 2024 12:44:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Jambusavari Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jambusavari/</link>
	<width>32</width>
	<height>32</height>
</image> 
	<item>
		<title>ಮೇಳೈಸಿದ ಸ್ತಬ್ದಚಿತ್ರ, ಕಲಾತಂಡಗಳ, ಪ್ರದರ್ಶನ: ದಸರಾ ವೈಭವ ಕಣ್ತುಂಬಿಕೊಂಡ ಜನಸಾಗರ</title>
		<link>https://www.justkannada.in/mysore-dasara-jambusavari-cultural-tablo-crowd/</link>
		
		<dc:creator><![CDATA[prashanth]]></dc:creator>
		<pubDate>Sat, 12 Oct 2024 12:44:35 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[crowd]]></category>
		<category><![CDATA[cultural]]></category>
		<category><![CDATA[Jambusavari]]></category>
		<category><![CDATA[mysore dasara]]></category>
		<category><![CDATA[tablo]]></category>
		<guid isPermaLink="false">https://www.justkannada.in/?p=130678</guid>

					<description><![CDATA[<p>ಮೈಸೂರು,ಅಕ್ಟೋಬರ್,12,2024 (www.justkannada.in): ಸಾಂಸ್ಕೃತಿಕ ಸುಗ್ಗಿ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಸಾಗುತ್ತಿದ್ದು ಅಂಬಾರಿ ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದಾನೆ.  ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಕಲೆ ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಕಲಾತಂಡಗಳು, ಸ್ತಬ್ದಚಿತ್ರಗಳ ಪ್ರದರ್ಶನ ನೋಡುಗರ ಮನಸೂರೆಗೊಂಡಿದೆ. ಇಂದು ನಡೆಯುತ್ತಿರುವ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಜನಸಾಗರವೇ ಹರಿದು ಬಂದಿದ್ದು, ದಸರಾ ವೈಭವವನ್ನ ಕಣ್ತುಂಬಿಕೊಂಡಿದ್ದಾರೆ.  ಅರಮನೆಯಲ್ಲಿ  ಜಂಬೂ ಸವಾರಿ ಮೆರವಣಿಗೆ ಚಾಲನೆ ಸಿಕ್ಕ ನಂತರ ಜಯಚಾಮರಾಜ ವೃತ್ತ,  ಕೆಆರ್ ವೃತ್ತ,  ಸಯ್ಯಾಜಿ [&#8230;]</p>
<p>The post <a href="https://www.justkannada.in/mysore-dasara-jambusavari-cultural-tablo-crowd/">ಮೇಳೈಸಿದ ಸ್ತಬ್ದಚಿತ್ರ, ಕಲಾತಂಡಗಳ, ಪ್ರದರ್ಶನ: ದಸರಾ ವೈಭವ ಕಣ್ತುಂಬಿಕೊಂಡ ಜನಸಾಗರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2024 (<a href="http://www.justkannada.in">www.justkannada.in</a>):</strong> ಸಾಂಸ್ಕೃತಿಕ ಸುಗ್ಗಿ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಸಾಗುತ್ತಿದ್ದು ಅಂಬಾರಿ ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದಾನೆ.  ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಕಲೆ ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಕಲಾತಂಡಗಳು, ಸ್ತಬ್ದಚಿತ್ರಗಳ ಪ್ರದರ್ಶನ ನೋಡುಗರ ಮನಸೂರೆಗೊಂಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ನಡೆಯುತ್ತಿರುವ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಜನಸಾಗರವೇ ಹರಿದು ಬಂದಿದ್ದು, ದಸರಾ ವೈಭವವನ್ನ ಕಣ್ತುಂಬಿಕೊಂಡಿದ್ದಾರೆ.  ಅರಮನೆಯಲ್ಲಿ  ಜಂಬೂ ಸವಾರಿ ಮೆರವಣಿಗೆ ಚಾಲನೆ ಸಿಕ್ಕ ನಂತರ ಜಯಚಾಮರಾಜ ವೃತ್ತ,  ಕೆಆರ್ ವೃತ್ತ,  ಸಯ್ಯಾಜಿ ರಾವ್ ರಸ್ತೆ,  ಅಯುರ್ವೇದಿಕ್ ವೃತ್ತ,  ತಿಲಕ್ ನಗರ,  ಆರ್ ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ರೋಡ್,  ಮೂಲಕ ಜಂಬೂಸವಾರಿ ಮೆರವಣಿಗೆ  ಸಾಗುತ್ತಿದ್ದು ಬನ್ನಿ ಮಂಟಪದಲ್ಲಿ ಕೊನೆಗೊಳ್ಳಲಿದೆ. <img decoding="async" class="aligncenter size-full wp-image-130649" src="https://www.justkannada.in/wp-content/uploads/2024/10/tablo-1.jpg" alt="" width="500" height="223" srcset="https://www.justkannada.in/wp-content/uploads/2024/10/tablo-1.jpg 500w, https://www.justkannada.in/wp-content/uploads/2024/10/tablo-1-300x134.jpg 300w, https://www.justkannada.in/wp-content/uploads/2024/10/tablo-1-150x67.jpg 150w" sizes="(max-width: 500px) 100vw, 500px" /></p>
<p>ಅಂಬಾರಿ ಹೊತ್ತು ಕ್ಯಾ. ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದು, ಕಲಾತಂಡಗಳು ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು, ಹೆಜ್ಜೆ ಹೆಜ್ಜೆಗೂ ನೆರೆದಿದ್ದ ಜನರು  ದಸರಾ ವೈಭವ ನೋಡಿ ಕಣ್ತುಂಬಿಕೊಂಡರು. <img decoding="async" class="aligncenter size-full wp-image-130666" src="https://www.justkannada.in/wp-content/uploads/2024/10/chalane.jpg" alt="" width="500" height="234" srcset="https://www.justkannada.in/wp-content/uploads/2024/10/chalane.jpg 500w, https://www.justkannada.in/wp-content/uploads/2024/10/chalane-300x140.jpg 300w, https://www.justkannada.in/wp-content/uploads/2024/10/chalane-150x70.jpg 150w" sizes="(max-width: 500px) 100vw, 500px" /></p>
<p>Key words: mysore Dasara, jambusavari, cultural, tablo, crowd</p>
<p>The post <a href="https://www.justkannada.in/mysore-dasara-jambusavari-cultural-tablo-crowd/">ಮೇಳೈಸಿದ ಸ್ತಬ್ದಚಿತ್ರ, ಕಲಾತಂಡಗಳ, ಪ್ರದರ್ಶನ: ದಸರಾ ವೈಭವ ಕಣ್ತುಂಬಿಕೊಂಡ ಜನಸಾಗರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ ಸೋಮಶೇಖರ್.</title>
		<link>https://www.justkannada.in/preparations-jambusavari-minister-st-somashekhar/</link>
		
		<dc:creator><![CDATA[JK Desk]]></dc:creator>
		<pubDate>Tue, 04 Oct 2022 07:46:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Jambusavari]]></category>
		<category><![CDATA[minister]]></category>
		<category><![CDATA[Preparations]]></category>
		<category><![CDATA[ST Somashekhar]]></category>
		<guid isPermaLink="false">https://www.justkannada.in/?p=97562</guid>

					<description><![CDATA[<p>ಮೈಸೂರು, ಅಕ್ಟೋಬರ್ 4,2022(www.justkannada.in): ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. [&#8230;]</p>
<p>The post <a href="https://www.justkannada.in/preparations-jambusavari-minister-st-somashekhar/">ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್ 4,2022(<a href="http://www.justkannada.in">www.justkannada.in</a>): ಎ</strong>ರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.</p>
<p>ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-97563" src="https://www.justkannada.in/wp-content/uploads/2022/10/st-soma-1.jpg" alt="" width="500" height="281" srcset="https://www.justkannada.in/wp-content/uploads/2022/10/st-soma-1.jpg 500w, https://www.justkannada.in/wp-content/uploads/2022/10/st-soma-1-300x169.jpg 300w" sizes="auto, (max-width: 500px) 100vw, 500px" /></p>
<p>ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.</p>
<p>ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್,  ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.</p>
<p>ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು.</p>
<p>Key words: preparations –Jambusavari- Minister -ST Somashekhar.</p>
<p>The post <a href="https://www.justkannada.in/preparations-jambusavari-minister-st-somashekhar/">ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</title>
		<link>https://www.justkannada.in/mysore-dasara-jambusavari-cancel-workout-dasara-gajapade/</link>
		
		<dc:creator><![CDATA[JK Desk]]></dc:creator>
		<pubDate>Wed, 06 Oct 2021 05:17:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[cancel]]></category>
		<category><![CDATA[Dasara Gajapade]]></category>
		<category><![CDATA[Jambusavari]]></category>
		<category><![CDATA[mysore dasara]]></category>
		<category><![CDATA[workout ..]]></category>
		<guid isPermaLink="false">https://www.justkannada.in/?p=77303</guid>

					<description><![CDATA[<p>ಮೈಸೂರು,ಅಕ್ಟೋಬರ್,6,2021(www.justkannada.in) : ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು, ಇಂದು ಮಹಾಲಯ ಅಮಾವಾಸ್ಯೆ.ದಸರಾ ಗಜಪಡೆಗೆ ತಾಲೀಮು ರದ್ದು ಮಾಡಲಾಗಿದೆ. ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದು ಮಾಡಲಾಗಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ  ವಿಶ್ರಾಂತಿ ನೀಡಲಾಗಿದ್ದು, ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಪ್ರತಿ ಅಮಾವಾಸ್ಯೆಯ [&#8230;]</p>
<p>The post <a href="https://www.justkannada.in/mysore-dasara-jambusavari-cancel-workout-dasara-gajapade/">ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,6,2021(www.justkannada.in) :</strong> ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು, ಇಂದು ಮಹಾಲಯ ಅಮಾವಾಸ್ಯೆ.ದಸರಾ ಗಜಪಡೆಗೆ ತಾಲೀಮು ರದ್ದು ಮಾಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದು ಮಾಡಲಾಗಿದೆ.<img loading="lazy" decoding="async" class="aligncenter size-full wp-image-76472" src="https://www.justkannada.in/wp-content/uploads/2021/09/mysore-dasara-5.jpg" alt="" width="696" height="385" /></p>
<p>ಅರಮನೆ ಆವರಣದಲ್ಲಿ ಆನೆಗಳಿಗೆ  ವಿಶ್ರಾಂತಿ ನೀಡಲಾಗಿದ್ದು, ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಪ್ರತಿ ಅಮಾವಾಸ್ಯೆಯ ಸಮಯದಲ್ಲಿ ಆನೆಗಳಿಗೆ ತಾಲೀಮು ನಡೆಸುವುದಿಲ್ಲ. ನಾಳೆ ಮೈಸೂರು ದಸರಾ ಉದ್ಘಾಟನೆಯಾಗಲಿದ್ದು ಅಕ್ಟೋಬರ್ 15 ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಅಂತ್ಯಗೊಳ್ಳಲಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore Dasara-Jambusavari- Cancel &#8211; workout –dasara gajapade</p>
<p>&nbsp;</p>
<p>The post <a href="https://www.justkannada.in/mysore-dasara-jambusavari-cancel-workout-dasara-gajapade/">ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿಗೆ 14 ಆನೆಗಳ ಆಯ್ಕೆ ಮಾಡಿದ ಅರಣ್ಯಾಧಿಕಾರಿಗಳು.</title>
		<link>https://www.justkannada.in/mysore-dasara-mahotsav-14-elephants-selected-jambusavari/</link>
		
		<dc:creator><![CDATA[JK Desk]]></dc:creator>
		<pubDate>Tue, 24 Aug 2021 05:16:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[14  Elephants]]></category>
		<category><![CDATA[Dasara Mahotsav]]></category>
		<category><![CDATA[Jambusavari]]></category>
		<category><![CDATA[Mysore.]]></category>
		<category><![CDATA[selected]]></category>
		<guid isPermaLink="false">https://www.justkannada.in/?p=73846</guid>

					<description><![CDATA[<p>ಮೈಸೂರು,ಆಗಸ್ಟ್,24,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಈ ಬಾರಿಯೂ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನ  ಸರಳವಾಗಿ ಆಚರಿಸಲಾಗುತ್ತದೆಯೇ ಅಥವಾ ಹಿಂದಿನಂತೆಯೇ ಸಂಭ್ರಮದಿಂದ ಆಚರಿಸಲಾಗುತ್ತದೆಯೇ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೆ ಇದಕ್ಕೂ ಮುನ್ನವೇ ದಸರಾ ಜಂಬೂ ಸವಾರಿಗೆ ಆನೆಗಳನ್ನ ಆಯ್ಕೆ ಮಾಡಲಾಗಿದೆ. ದಸರಾ ಆಚರಣೆ ಸಂಬಂಧ ಹೈ ಪವರ್ ಕಮಿಟಿ ಮೀಟಿಂಗ್ ಮುನ್ನ ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಅರಣ್ಯಧಿಕಾರಿಗಳು 14 ಆನೆಗಳನ್ನ ಆಯ್ಕೆ ಮಾಡಿದ್ದಾರೆ. ವಿವಿಧ ಕ್ಯಾಂಪ್ ಗಳಿಂದ 14 ಆನೆಗಳನ್ನ ಪಟ್ಟಿ ಮಾಡಿ [&#8230;]</p>
<p>The post <a href="https://www.justkannada.in/mysore-dasara-mahotsav-14-elephants-selected-jambusavari/">ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿಗೆ 14 ಆನೆಗಳ ಆಯ್ಕೆ ಮಾಡಿದ ಅರಣ್ಯಾಧಿಕಾರಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,24,2021(<a href="https://www.justkannada.in">www.justkannada.in</a>): </strong> ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಈ ಬಾರಿಯೂ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನ  ಸರಳವಾಗಿ ಆಚರಿಸಲಾಗುತ್ತದೆಯೇ ಅಥವಾ ಹಿಂದಿನಂತೆಯೇ ಸಂಭ್ರಮದಿಂದ ಆಚರಿಸಲಾಗುತ್ತದೆಯೇ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೆ ಇದಕ್ಕೂ ಮುನ್ನವೇ ದಸರಾ ಜಂಬೂ ಸವಾರಿಗೆ ಆನೆಗಳನ್ನ ಆಯ್ಕೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ದಸರಾ ಆಚರಣೆ ಸಂಬಂಧ ಹೈ ಪವರ್ ಕಮಿಟಿ ಮೀಟಿಂಗ್ ಮುನ್ನ ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಅರಣ್ಯಧಿಕಾರಿಗಳು 14 ಆನೆಗಳನ್ನ ಆಯ್ಕೆ ಮಾಡಿದ್ದಾರೆ. ವಿವಿಧ ಕ್ಯಾಂಪ್ ಗಳಿಂದ 14 ಆನೆಗಳನ್ನ ಪಟ್ಟಿ ಮಾಡಿ ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಕಳುಹಿಸಲಾಗಿದೆ.</p>
<p>ಆನೆಕಾಡು, ದುಬಾರೆ, ಮತ್ತಿಗೋಡು,ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ಮಾಡಲಾಗಿದ್ದು,  ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್, ಗೋಪಿ, ಹರ್ಷ, ಕಾವೇರಿ, ಲಕ್ಷ್ಮಣ, ಚೈತ್ರಾ,ಮಹಾರಾಷ್ಟ್ರ ಭೀಮಾ.ಆನೆಗಳು ಪಟ್ಟಿಯಲ್ಲಿ ಇವೆ.</p>
<p>ಸರಳ ದಸರಾವಾದರೆ 14 ಆನೆಗಳಲ್ಲಿ 7 ಆನೆಗಳು ನಾಡಿಗೆ ಕರೆಸಿಕೊಳ್ಳಲು ಅರಣ್ಯಾಧಿಕಾರಿಗಳು ಚಿಂತನೆ‌ ನಡೆಸಿದ್ದಾರೆ. ಕಳೆದ ವರ್ಷ  ಸರಳ ದಸರಾ ಆಚರಣೆ ಹಿನ್ನೆಲೆ 5 ಆನೆಗಳನ್ನ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತಾ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.</p>
<p>ENGLISH SUMMARY&#8230;</p>
<p>Mysuru Dasara Mahotsav: Forest officials pick 14 elephants for Jambu Savari<br />
Mysuru, August 24, 2021 (www.justkannada.in): A decision on whether there will be a grand celebration of the historic Mysuru Dasara Mahotsav is yet to be taken by the State Government. However, the forest department officials have selected elephants that are eligible to participate in the world-famous Jambu Savari.<br />
A team of forest officials led by DCF Karikalan has selected 14 elephants before the High-Power Committee meeting to be held with respect to the Mysuru Dasara preparations. All these 14 elephants are selected from different camps and the list has been forwarded to the Forest Department Head Office in Bengaluru.<img loading="lazy" decoding="async" class="aligncenter size-full wp-image-73850" src="https://www.justkannada.in/wp-content/uploads/2021/08/mysore-dasara-mahotsav-14-elephants-selected-jambusavari.jpg" alt="" width="696" height="389" /><br />
Elephants are selected from Aanekaadu, Dubare, Mattigodu, and Bandipura. The list of selected elephants includes Vikram, Vijaya, Abhimanyu, Gopalaswamy, Bheema, Mahendra, Dhananjaya, Prashanth, Gopi, Harsha, Kaveri, Lakshmana, Chaitra, and Maharashtra Bheema.<br />
In case if the State Government decides for simple celebrations the officials are contemplating bringing seven elephants out of these 14 elephants. Last year only 5 elephants were brought due to simple celebrations. This year keeping in mind the health of the elephants and as a precautionary measure, two extra elephants will be brought according to the officials concerned.<br />
Keywords: Mysuru Dasara/ celebrations/ Jambu Savari/ 14 elephants selected</p>
<p>Key words: Mysore- Dasara Mahotsav -14  Elephants -selected &#8211; Jambusavari.</p>
<p>The post <a href="https://www.justkannada.in/mysore-dasara-mahotsav-14-elephants-selected-jambusavari/">ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿಗೆ 14 ಆನೆಗಳ ಆಯ್ಕೆ ಮಾಡಿದ ಅರಣ್ಯಾಧಿಕಾರಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಬೇಕು. ಇಲ್ಲವಾದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ : ವಾಟಾಳ್ ನಾಗರಾಜ್</title>
		<link>https://www.justkannada.in/jambusavaribunny-mantapaotherwisechamundeswariparadejataka-gaadivatal-nagaraj/</link>
		
		<dc:creator><![CDATA[JK Desk]]></dc:creator>
		<pubDate>Sun, 13 Sep 2020 08:14:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bunny mantapa]]></category>
		<category><![CDATA[Chamundeswari]]></category>
		<category><![CDATA[Jambusavari]]></category>
		<category><![CDATA[Jataka Gaadi]]></category>
		<category><![CDATA[Otherwise]]></category>
		<category><![CDATA[parade]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=37904</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,13,2020(www.justkannada.in) : ನಾಡಹಬ್ಬ ದಸರಾವು ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಬಾರದು. ಬನ್ನಿಮಂಟಪದವರೆಗೂ ಜಂಬೂಸವಾರಿ ಸಾಗಬೇಕು. ಹೀಗಾಗದಿದ್ದರೆ, ನಾನೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಕೂರಿಸಿ ಮೆರವಣಿ ಮಾಡುತ್ತೇ‌‌ನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು. ಮೈಸೂರಿನ ಜಯಚಾಮರಾಜ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅರಮನೆ ಅಂಗಳದಲ್ಲಿ ಮಾತ್ರ ಜಂಬೂ ಸವಾರಿ ಆಚರಣೆ ವಿಚಾರ. ಸರಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದರು. ದಸರಾ ನಾಡಹಬ್ಬ,ಅದ್ದೂರಿಯಾಗಿಯೇ ಮಾಡಿ. ಕೋರೋನಾ ಸಂದರ್ಭದಲ್ಲಿ ಬಹಳ ವ್ಯವಸ್ಥಿತವಾಗಿ ಸರ್ಕಾರ ಮಾಡಬಹುದು. ಆದರೆ, ಸರ್ಕಾರಕ್ಕೆ ಇದು [&#8230;]</p>
<p>The post <a href="https://www.justkannada.in/jambusavaribunny-mantapaotherwisechamundeswariparadejataka-gaadivatal-nagaraj/">ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಬೇಕು. ಇಲ್ಲವಾದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ : ವಾಟಾಳ್ ನಾಗರಾಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,13,2020(www.justkannada.in)</strong> : ನಾಡಹಬ್ಬ ದಸರಾವು ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಬಾರದು. ಬನ್ನಿಮಂಟಪದವರೆಗೂ ಜಂಬೂಸವಾರಿ ಸಾಗಬೇಕು. ಹೀಗಾಗದಿದ್ದರೆ, ನಾನೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಕೂರಿಸಿ ಮೆರವಣಿ ಮಾಡುತ್ತೇ‌‌ನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಮೈಸೂರಿನ ಜಯಚಾಮರಾಜ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅರಮನೆ ಅಂಗಳದಲ್ಲಿ ಮಾತ್ರ ಜಂಬೂ ಸವಾರಿ ಆಚರಣೆ ವಿಚಾರ. ಸರಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದರು.</p>
<p>ದಸರಾ ನಾಡಹಬ್ಬ,ಅದ್ದೂರಿಯಾಗಿಯೇ ಮಾಡಿ. ಕೋರೋನಾ ಸಂದರ್ಭದಲ್ಲಿ ಬಹಳ ವ್ಯವಸ್ಥಿತವಾಗಿ ಸರ್ಕಾರ ಮಾಡಬಹುದು. ಆದರೆ, ಸರ್ಕಾರಕ್ಕೆ ಇದು ಇಷ್ಟವಿಲ್ಲ. ಒಂದು ಕಡೆ ಸರಳ ದಸರಾ ಆದ್ರೆ 15 ಕೋಟಿ ಏಕೆ ಬೇಕಿತ್ತು. ಐದಿನೈದು ಕೋಟಿರೂ ಖರ್ಚು ಮಾಡಿ ದಸರಾ ಮಾಡ್ತಿದ್ದಾರೆ .ಇದರ ಉದ್ದೇಶವೇ ಬೇರೆ ಇದೆ. ಸ್ಥಳಿಯಾ ಕಲಾವಿದರಿಗೆ ಅವಕಾಶ ನೀಡಬೇಕು. ಅಂತರಾಷ್ಟ್ರೀಯ ಕಲಾವಿದರು ಏಕೆ ಬೇಕು ಎಂದು ಪ್ರಶ್ನಿಸಿದರು.</p>
<p><img loading="lazy" decoding="async" class="aligncenter size-medium wp-image-37905" src="https://www.justkannada.in/wp-content/uploads/2020/09/66-300x177.png" alt="Jambusavari,bunny mantapa,Otherwise,Chamundeswari,parade,Jataka Gaadi,Vatal Nagaraj" width="300" height="177" /></p>
<p><strong>ಕೊರೋನಾ ಬಗ್ಗೆ ಏನ್ ಮಾಡಿದ್ದೀರಾ ಶ್ವೇತ ಪತ್ರ ಹೊರಡಿಸಿ?</strong></p>
<p>ಕೊರೋನಾ ಬಗ್ಗೆ ಸರ್ಕಾರ ಸರಿಯಾದ ಕ್ರಮ ವಹಿಸಿಲ್ಲ. ಕೊರೋನಾ ಬಗ್ಗೆ ಏನ್ ಮಾಡಿದ್ದೀರಾ ಶ್ವೇತ ಪತ್ರ ಹೊರಡಿಸಿ.ಕರ್ನಾಟಕ ಸಾವಿನ ಮನೆ&#8217;. ವಿಕ್ಟೋರಿಯಾ ಆಸ್ಪತ್ರೆ ಯಮನ ಅರಮನೆ. ಸರಿಯಾದ ಬೆಡ್ ವ್ಯವಸ್ಥೆ ಇಲ್ಲ. ವೆಂಟಿಲೇಟರ್ ಇಲ.ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಸಿಎಂ‌ ಹಾಗೂ ಆರೋಗ್ಯ ಮಂತ್ರಿ ಉತ್ತರ ಕೊಡಬೇಕು ಎಂದು ಆಕ್ರೋಶವ್ಯಕ್ತಪಡಿಸಿದರು.</p>
<p>7100ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಅಂತೀರಾ. ಆಗಿದ್ರೆ ಕೊರೋನಾಗೆ ಬಲಿಯಾದವರಿಗೆ 5ಲಕ್ಷ ಪರಿಹಾರ ಹಣ ಕೊಡಬೇಕು‌. ನೀವೂ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಗುಡುಗಿದರು.</p>
<p><strong>ಬಿಜೆಪಿ, ಆರ್‌ಎಸ್‌ಎಸ್‌ಗೆ ಹಿಂದಿ ಮೇಲೆ‌ ಪ್ರೀತಿ</strong></p>
<p>ಹಿಂದಿ ಹೇರಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ ಅವರು, ಬಿಜೆಪಿ, ಆರ್‌ಎಸ್‌ಎಸ್‌ಗೆ ಹಿಂದಿ ಮೇಲೆ‌ ಪ್ರೀತಿ ಇದೆ. ಹಿಂದಿ ಹೇರಿಕೆ‌ ಮಾಡಿದ್ರೆ ಕ್ರಾಂತಿ ಆಗಲಿದೆ. ಮೈಸೂರಿನಿಂದಲೇ ಈ ಕ್ರಾಂತಿ ಆರಂಭವಾಗಲಿದೆ. ಕೇಂದ್ರ ಸರ್ಕಾರ ಒತ್ತಾಯವಾಗಿ ಹಿಂದಿ   ಹೇರಿಎಕ ಮಾಡ್ತಿದೆ. ಇದು ಸರಿಯಾದ ಕ್ರಮವಲ್ಲ&#8217; ಎಂದರು.</p>
<p>key words : Jambusavari-bunny mantapa-Otherwise-Chamundeswari- parade-Jataka Gaadi-Vatal Nagaraj</p>
<p>The post <a href="https://www.justkannada.in/jambusavaribunny-mantapaotherwisechamundeswariparadejataka-gaadivatal-nagaraj/">ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಬೇಕು. ಇಲ್ಲವಾದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ : ವಾಟಾಳ್ ನಾಗರಾಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
