<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Janata Darshan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/janata-darshan/feed/" rel="self" type="application/rss+xml" />
	<link>https://www.justkannada.in/tag/janata-darshan/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 13 Jul 2024 12:13:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Janata Darshan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/janata-darshan/</link>
	<width>32</width>
	<height>32</height>
</image> 
	<item>
		<title>ಜನರ ಸಮಸ್ಯೆ ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ? ಬಿವೈ ವಿಜಯೇಂದ್ರ ಕಿಡಿ</title>
		<link>https://www.justkannada.in/appeal-letters-janata-darshan-cm-siddaramaiah-by-vijayendra/</link>
		
		<dc:creator><![CDATA[prashanth]]></dc:creator>
		<pubDate>Sat, 13 Jul 2024 12:13:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Appeal letters]]></category>
		<category><![CDATA[BY Vijayendra]]></category>
		<category><![CDATA[CM Siddaramaiah]]></category>
		<category><![CDATA[Janata Darshan]]></category>
		<guid isPermaLink="false">https://www.justkannada.in/?p=126336</guid>

					<description><![CDATA[<p>ಬೆಂಗಳೂರು,ಜುಲೈ,13,2024 (www.justkannada.in): ಸಿಎಂ ಸಿದ್ದರಾಮಯ್ಯರಿಗೆ  ಸಾರ್ವಜನಿಕರು ಸಲ್ಲಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇದ್ರ ಟ್ವಿಟ್ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ‍ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  &#8216;ಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ&#8217; ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ [&#8230;]</p>
<p>The post <a href="https://www.justkannada.in/appeal-letters-janata-darshan-cm-siddaramaiah-by-vijayendra/">ಜನರ ಸಮಸ್ಯೆ ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ? ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,13,2024 (<a href="http://www.justkannada.in">www.justkannada.in</a>):</strong> ಸಿಎಂ ಸಿದ್ದರಾಮಯ್ಯರಿಗೆ  ಸಾರ್ವಜನಿಕರು ಸಲ್ಲಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇದ್ರ ಟ್ವಿಟ್ ಮಾಡಿ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ‍ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  &#8216;ಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ&#8217; ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ.</p>
<p>ಆದರೆ ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು-ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ ಎಂದು ಟೀಕಿಸಿದ್ದಾರೆ.<img decoding="async" class="aligncenter size-full wp-image-102688" src="https://www.justkannada.in/wp-content/uploads/2023/01/by-vijayendra.jpg" alt="" width="500" height="300" srcset="https://www.justkannada.in/wp-content/uploads/2023/01/by-vijayendra.jpg 500w, https://www.justkannada.in/wp-content/uploads/2023/01/by-vijayendra-300x180.jpg 300w" sizes="(max-width: 500px) 100vw, 500px" /></p>
<p>ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ, ಇಂಥಾ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ, ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ.</p>
<p>ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.</p>
<p>Key words: Appeal letters, Janata Darshan, CM Siddaramaiah, BY Vijayendra</p>
<p>The post <a href="https://www.justkannada.in/appeal-letters-janata-darshan-cm-siddaramaiah-by-vijayendra/">ಜನರ ಸಮಸ್ಯೆ ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ? ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
