<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>January 16th Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/january-16th/feed/" rel="self" type="application/rss+xml" />
	<link>https://www.justkannada.in/tag/january-16th/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 14 Jan 2026 08:18:24 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>January 16th Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/january-16th/</link>
	<width>32</width>
	<height>32</height>
</image> 
	<item>
		<title>ಜ.16 ರಂದು ದೆಹಲಿಗೆ ಹೋಗುತ್ತೇನೆ-ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-116/</link>
		
		<dc:creator><![CDATA[prashanth]]></dc:creator>
		<pubDate>Wed, 14 Jan 2026 08:18:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[Delhi]]></category>
		<category><![CDATA[DK Shivakumar]]></category>
		<category><![CDATA[January 16th]]></category>
		<guid isPermaLink="false">https://www.justkannada.in/?p=150254</guid>

					<description><![CDATA[<p>ಬೆಂಗಳೂರು,ಜನವರಿ,14,2026 (www.justkannada.in): ನಿನ್ನೆ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಮಾರ್ಮಿಕ ಟ್ವೀಟ್ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹೊಸದೇನು ಅಲ್ಲ ಒಕ್ಕಲಿಗ ಬ್ಯುಸಿನೆಸ್ ಕಾರ್ಯಕ್ರಮಕ್ಕೆ ಹೋಗಿದ್ದೆ. ಅವರಿಗೆ ನನ್ನ ಅನುಭವದ ಮಾತುಗಳನ್ನ ಹೇಳಿದ್ದೇನೆ.  ಜನವರಿ 16 ರಂದು ನಾನು ದೆಹಲಿಗೆ [&#8230;]</p>
<p>The post <a href="https://www.justkannada.in/dcm-dk-shivakumar-116/">ಜ.16 ರಂದು ದೆಹಲಿಗೆ ಹೋಗುತ್ತೇನೆ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,14,2026 (<a href="http://www.justkannada.in">www.justkannada.in</a>):</strong> ನಿನ್ನೆ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಮಾರ್ಮಿಕ ಟ್ವೀಟ್ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹೊಸದೇನು ಅಲ್ಲ ಒಕ್ಕಲಿಗ ಬ್ಯುಸಿನೆಸ್ ಕಾರ್ಯಕ್ರಮಕ್ಕೆ ಹೋಗಿದ್ದೆ. ಅವರಿಗೆ ನನ್ನ ಅನುಭವದ ಮಾತುಗಳನ್ನ ಹೇಳಿದ್ದೇನೆ.  ಜನವರಿ 16 ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದಿದ್ದಾರೆ.</p>
<p>ನಾನು ಯಾವುದನ್ನು ಆನ್ ರೆಕಾರ್ಡ್ ಇಟ್ಟುಕೊಳ್ಳಲ್ಲ. ನಾನು ಯಾವಾಗಲೂ ರೆಕಾರ್ಡ್ ನಲ್ಲೇ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>
<p>Key words: Delhi, January 16<sup>th</sup>, DCM, DK Shivakumar</p>
<p>The post <a href="https://www.justkannada.in/dcm-dk-shivakumar-116/">ಜ.16 ರಂದು ದೆಹಲಿಗೆ ಹೋಗುತ್ತೇನೆ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭ”</title>
		<link>https://www.justkannada.in/january-16th-nationwide-vaccine-campaign-start/</link>
		
		<dc:creator><![CDATA[JK Desk]]></dc:creator>
		<pubDate>Sun, 10 Jan 2021 05:28:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Campaign.]]></category>
		<category><![CDATA[January 16th]]></category>
		<category><![CDATA[nationwide]]></category>
		<category><![CDATA[Start]]></category>
		<category><![CDATA[Vaccine]]></category>
		<guid isPermaLink="false">https://www.justkannada.in/?p=52187</guid>

					<description><![CDATA[<p>ಬೆಂಗಳೂರು,ಜನವರಿ,10,2021(www.justkannada.in) : ಕೋವಿಡ್-19ರ ವಿರುದ್ಧ ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದೇ ಜನವರಿ 16 ರಿಂದ ಕೊರೋನಾ ವಿರುದ್ಧದ ಸಮರದಲ್ಲಿ ಭಾರತ ಮಹತ್ವಪೂರ್ಣ ಮೈಲಿಗಲ್ಲನ್ನು ಸಾಧಿಸಲಿದೆ. ಕೋವಿಡ್-19ರ ವಿರುದ್ಧ ಅಂದಿನಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. key words : January 16th-Nationwide-Vaccine-Campaign-Start</p>
<p>The post <a href="https://www.justkannada.in/january-16th-nationwide-vaccine-campaign-start/">“ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,10,2021(www.justkannada.in) : </strong>ಕೋವಿಡ್-19ರ ವಿರುದ್ಧ ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.</p>
<p><img decoding="async" class="aligncenter size-full wp-image-52188" src="https://www.justkannada.in/wp-content/uploads/2021/01/03-5.jpg" alt="January 16th-Nationwide-Vaccine-Campaign-Start " width="1292" height="550" /></p>
<p>ಇದೇ ಜನವರಿ 16 ರಿಂದ ಕೊರೋನಾ ವಿರುದ್ಧದ ಸಮರದಲ್ಲಿ ಭಾರತ ಮಹತ್ವಪೂರ್ಣ ಮೈಲಿಗಲ್ಲನ್ನು ಸಾಧಿಸಲಿದೆ.<img decoding="async" class="aligncenter size-full wp-image-49909" src="https://www.justkannada.in/wp-content/uploads/2020/12/cm-ds.jpg" alt="corona-  statewide- night curfew - effect – today-cm bs yeddyurappa" width="1800" height="900" /></p>
<p>ಕೋವಿಡ್-19ರ ವಿರುದ್ಧ ಅಂದಿನಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.</p>
<p>key words : January 16th-Nationwide-Vaccine-Campaign-Start</p>
<p>The post <a href="https://www.justkannada.in/january-16th-nationwide-vaccine-campaign-start/">“ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
