<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>jayadeva-hospital Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jayadeva-hospital/feed/" rel="self" type="application/rss+xml" />
	<link>https://www.justkannada.in/tag/jayadeva-hospital/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 17 Jun 2026 12:07:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>jayadeva-hospital Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jayadeva-hospital/</link>
	<width>32</width>
	<height>32</height>
</image> 
	<item>
		<title>ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ</title>
		<link>https://www.justkannada.in/union-minister-hdk-60/</link>
		
		<dc:creator><![CDATA[prashanth]]></dc:creator>
		<pubDate>Wed, 17 Jun 2026 12:04:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[11 patients]]></category>
		<category><![CDATA[die]]></category>
		<category><![CDATA[government]]></category>
		<category><![CDATA[HDK]]></category>
		<category><![CDATA[jayadeva-hospital]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=156173</guid>

					<description><![CDATA[<p>ಮೈಸೂರು,ಜೂನ್,17,2026 (www.justkannada.in): ಮೈಸೂರು ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ‌ ಟ್ವೀಟ್ ಮೂಲಕ ಕಿಡಿ ಕಾರಿದ್ದು ರಾಜ್ಯ ಸರ್ಕಾರ, ಸಚಿವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ,  ರೋಗಿಗಳ ಪಾಲಿಗೆ ಮರಣ ಶಾಸನ ಬರೆಯುತ್ತಿರುವ  ಕಾಂಗ್ರೆಸ್  ಸರ್ಕಾರ ! ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11ಸಾವು. ಇದು ಕಾಂಗ್ರೆಸ್‌ ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವಾಗಿದೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ [&#8230;]</p>
<p>The post <a href="https://www.justkannada.in/union-minister-hdk-60/">ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,17,2026 (<a href="http://www.justkannada.in">www.justkannada.in</a>):</strong> ಮೈಸೂರು ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ‌ ಟ್ವೀಟ್ ಮೂಲಕ ಕಿಡಿ ಕಾರಿದ್ದು ರಾಜ್ಯ ಸರ್ಕಾರ, ಸಚಿವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ,  ರೋಗಿಗಳ ಪಾಲಿಗೆ ಮರಣ ಶಾಸನ ಬರೆಯುತ್ತಿರುವ  ಕಾಂಗ್ರೆಸ್  ಸರ್ಕಾರ ! ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11ಸಾವು. ಇದು ಕಾಂಗ್ರೆಸ್‌ ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವಾಗಿದೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹರಿಹಾಯ್ದಿದ್ದಾರೆ.<img decoding="async" class="aligncenter size-full wp-image-156145" src="https://www.justkannada.in/wp-content/uploads/2026/06/jayadeva.jpg" alt="" width="500" height="281" srcset="https://www.justkannada.in/wp-content/uploads/2026/06/jayadeva.jpg 500w, https://www.justkannada.in/wp-content/uploads/2026/06/jayadeva-300x169.jpg 300w, https://www.justkannada.in/wp-content/uploads/2026/06/jayadeva-150x84.jpg 150w" sizes="(max-width: 500px) 100vw, 500px" /></p>
<p>ಆಸ್ಪತ್ರೆಯಲ್ಲಿ ಡಾಕ್ಟರ್‌ ಗಳಿಲ್ಲ, ಎಮರ್ಜೆನ್ಸಿಯಲ್ಲಿ ಕರ್ತವ್ಯ ನಿರ್ವಹಿಸುವವರಿಲ್ಲ. ನರ್ಸ್‌ ಗಳ ಭರವಸೆಯ ಮೇಲೆ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ.  21 ವರ್ಷದ ಯುವಕನೂ ಸೇರಿ ಹಲವರ ಸಾವು, ಅನೇಕ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ನರಳಾಟ. ಮೈಸೂರಿನ ಜಯದೇವ ಆಸ್ಪತ್ರೆ ಶವಗಾರವಾಗಿ ಬದಲಾಗಿದೆ.  ಮೃತದೇಹಗಳನ್ನು ನೀಡಲೂ ಸತಾಯಿಸುತ್ತಿದ್ದಾರೆ. ಈ ಸರ್ಕಾರದ ಅಮಾನವೀಯತೆಯ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಕೇವಲ ಗ್ಯಾರಂಟಿಗಳ ಬೆನ್ನು ಬಿದ್ದಿರುವ ಕಾಂಗ್ರೆಸ್‌ ಸರ್ಕಾರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಜೀವಕ್ಕೆ ಗ್ಯಾರಂಟಿ ಕೊಡುತ್ತಿಲ್ಲ. ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳನ್ನು ಬಲಿ ಪಡೆದಿದ್ದನ್ನು ನಾಡಿನ ಜನತೆ ಇನ್ನೂ ಮರೆತಿಲ್ಲ.</p>
<p>ಆರೋಗ್ಯ ಸಚಿವ  ಯುಟಿ ಖಾದರ್ ಅವರೇ ಅಮಾಯಕ ಜನರ ಜೀವಕ್ಕೆ ಬೆಲೆ ಇಲ್ಲವೇ ? ಈ ಕೂಡಲೇ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಕರ್ತವ್ಯ ಲೋಪ ಎಸಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: 11 patients, die , Jayadeva Hospital, Union Minister, HDK,  government</p>
<p>The post <a href="https://www.justkannada.in/union-minister-hdk-60/">ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿನ್ನೆ ಘಟನೆಗೆ ಸಿಬ್ಬಂದಿ ಸಮಸ್ಯೆ ಕಾರಣ ಅಲ್ಲ- ಮೈಸೂರು ಜಯದೇವ ಆಸ್ಪತ್ರೆ ಅಧೀಕ್ಷಕ ಸ್ಪಷ್ಟನೆ</title>
		<link>https://www.justkannada.in/mysuru-jayadeva-hospital-2/</link>
		
		<dc:creator><![CDATA[prashanth]]></dc:creator>
		<pubDate>Wed, 17 Jun 2026 07:33:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[clarifie]]></category>
		<category><![CDATA[jayadeva-hospital]]></category>
		<category><![CDATA[mysuru]]></category>
		<category><![CDATA[Patient death]]></category>
		<category><![CDATA[Superintendent]]></category>
		<guid isPermaLink="false">https://www.justkannada.in/?p=156147</guid>

					<description><![CDATA[<p>ಮೈಸೂರು,ಜೂನ್,17,2026 (www.justkannada.in): ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಭವಿಸಿದ ಸರಣಿ ಸಾವುಗಳಿಗೆ ಅಲ್ಲಿನ ಅವ್ಯವಸ್ಥೆ ಮತ್ತು ವೈದ್ಯರ ಕೊರತೆ ಕಾರಣ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ, ನಿನ್ನೆ ಹೆಚ್ಚಿನ ಔಟ್ ಪೇಷಂಟ್ ಗಳು ಆಸ್ಪತ್ರೆಗೆ ದಾಖಲಾಗಿದ್ದರು. ಎಲ್ಲರಿಗೂ ಐಸಿಯು ನಲ್ಲಿ ಚಿಕಿತ್ಸೆ ಕೊಟ್ಟಿದ್ದೇವೆ. 18 ಜನರಿಗೆ ಮಾತ್ರ ಐಸಿಯುನಲ್ಲಿ [&#8230;]</p>
<p>The post <a href="https://www.justkannada.in/mysuru-jayadeva-hospital-2/">ನಿನ್ನೆ ಘಟನೆಗೆ ಸಿಬ್ಬಂದಿ ಸಮಸ್ಯೆ ಕಾರಣ ಅಲ್ಲ- ಮೈಸೂರು ಜಯದೇವ ಆಸ್ಪತ್ರೆ ಅಧೀಕ್ಷಕ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,17,2026 (<a href="http://www.justkannada.in">www.justkannada.in</a>)</strong>: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಭವಿಸಿದ ಸರಣಿ ಸಾವುಗಳಿಗೆ ಅಲ್ಲಿನ ಅವ್ಯವಸ್ಥೆ ಮತ್ತು ವೈದ್ಯರ ಕೊರತೆ ಕಾರಣ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ, ನಿನ್ನೆ ಹೆಚ್ಚಿನ ಔಟ್ ಪೇಷಂಟ್ ಗಳು ಆಸ್ಪತ್ರೆಗೆ ದಾಖಲಾಗಿದ್ದರು. ಎಲ್ಲರಿಗೂ ಐಸಿಯು ನಲ್ಲಿ ಚಿಕಿತ್ಸೆ ಕೊಟ್ಟಿದ್ದೇವೆ. 18 ಜನರಿಗೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಬಹುದು. ನಾವು 25 ಜನರಿಗೆ ಚಿಕಿತ್ಸೆ ಕೊಟ್ಟಿದ್ದೇವೆ. ಹೃದಯಾಘಾತವಾಗಿ ಸುಮಾರು ಗಂಟೆಗಳ ನಂತರ ಬಂದವರು ತೀರಿ ಹೋಗಿದ್ದಾರೆ. ಹೃದಯಾಘಾತವಾದಾಗ ಗೋಲ್ಡನ್ ಅವರ್ ಅಂತ ಇರತ್ತದೆ. ಅದು ಮೀರಿದರೆ ಯಾರು ಏನು ಮಾಡೋಕೆ ಆಗಲ್ಲ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-156145" src="https://www.justkannada.in/wp-content/uploads/2026/06/jayadeva.jpg" alt="" width="500" height="281" srcset="https://www.justkannada.in/wp-content/uploads/2026/06/jayadeva.jpg 500w, https://www.justkannada.in/wp-content/uploads/2026/06/jayadeva-300x169.jpg 300w, https://www.justkannada.in/wp-content/uploads/2026/06/jayadeva-150x84.jpg 150w" sizes="auto, (max-width: 500px) 100vw, 500px" /></p>
<p>5 ಜಿಲ್ಲೆಗಳಿಂದ ಹೃದಯದ ಸಮಸ್ಯೆಯಿಂದ ರೋಗಿಗಳು ಬರುತ್ತಾರೆ. ಇಲ್ಲಿನ ವೈದ್ಯರು ಸಿಬ್ಬಂದಿಗಳು ಹೆಚ್ಚಿನ ಅವಧಿಯ ಕೆಲಸ ಮಾಡ್ತಿದ್ದಾರೆ ನಮಗೆ ಸಿಬ್ಬಂದಿ ಸಮಸ್ಯೆಯಿದೆ. ನಿನ್ನೆ ಘಟನೆಗೆ ಸಿಬ್ಬಂದಿ ಸಮಸ್ಯೆ ಕಾರಣ ಅಲ್ಲ. ಜನರು ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ.ಸದಾನಂದ ತಿಳಿಸಿದರು.</p>
<p><strong>ಎಮರ್ಜೆನ್ಸಿಯಲ್ಲಿ ಒಬ್ಬ ವೈದ್ಯರು ಇಲ್ಲ ಅಂದ್ರೆ ಹೇಗೆ? ರೋಗಿಯ ಸಂಬಂಧಿ ಅಳಲು</strong></p>
<p>ರೋಗಿಯ ಸಂಬಂಧಿ ಇಸ್ಮಾಯಿಲ್ ಮಾತನಾಡಿ, ಬೆಳಿಗ್ಗೆ 4.30 ಗಂಟೆಯಿಂದ  7 ಗಂಟೆ ತನಕ ಒಬ್ಬರು ವೈದ್ಯರು ಇರಲಿಲ್ಲ. ಎಮರ್ಜೆನ್ಸಿಯಲ್ಲಿ ಒಬ್ಬ ವೈದ್ಯರು ಇಲ್ಲ ಅಂದ್ರೆ ಹೇಗೆ? ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ನಾನು ಆಸ್ಪತ್ರೆಗೆ ಬಂದ ಮೇಲೆ ಐದಾರು ಮಂದಿ ತೀರಿ ಹೋದರು. ಯಾವ ಕಾರಣಕ್ಕೆ ತೀರಿ ಹೋದ್ರು ಗೊತ್ತಿಲ್ಲ. ವೈದ್ಯರು ಎಮರ್ಜೆನ್ಸಿ ಅಲ್ಲಿ ಇದ್ದರೇ ಈ ರೀತಿ ಆಗಲ್ಲ. ನಿಮ್ಮ ತಾಯಿಗೆ ಚಿಕಿತ್ಸೆ ಕೊಡುತ್ತಿದ್ದೇವೆ. ನೀವೇಕೆ ಬೇರೆಯವರ ಬಗ್ಗೆ ಕೇಳುತ್ತೀರಾ ಅಂತಾರೆ . ಒಬ್ಬರು ವೈದ್ಯರು ಬಂದ ಮೇಲೆ ತಾನೇ ಇನ್ನೊಬ್ಬ ವೈದ್ಯರು ಹೋಗಬೇಕು. 2 ಗಂಟೆಗಳ ಕಾಲ ಒಬ್ಬೇ ಒಬ್ಬ ವೈದ್ಯರು ಇಲ್ಲ ಅಂದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p><strong>ವೈದ್ಯರು ಸಿಬ್ಬಂದಿಗಳ ಕೊರತೆ ಇರೋದು ನಿಜ: ಜನರು ಆತಂಕಕ್ಕೊಳಗಾದದೇ ಚಿಕಿತ್ಸೆ ಪಡೆಯಿರಿ</strong></p>
<p>11 ಜನರು ಮೃತಪಟ್ಟ ಪ್ರಕರಣ  ಸಂಬಂಧ ಪ್ರತಿಕ್ರಿಯಿಸಿರುವ ಜಯದೇವ ಆಸ್ಪತ್ರೆ ವೈದ್ಯ ಶ್ರೀನಿಧಿ ಹೆಗಡೆ, ಆ ಸಮಯದಲ್ಲಿ ನಾನೇ ಡ್ಯೂಟಿ ಡಾಕ್ಟರ್ ಆಗಿದ್ದೆ. ನಿಂಗೇಗೌಡ ರೋಗಿಯ ಕಡೆವರು ಬಂದು ಮಾತನಾಡಿದರು. ಅವರಿಗೆ ವಿವರವಾಗಿ ರೋಗಿಯ ಬಗ್ಗೆ ತಿಳಿಸಿದ್ದೆ. ಬಳಿಕ ಬಂದ ಇಬ್ಬರು ಬೇರೆ ಯಾರೋ ಇಬ್ಬರು ಕೂಗಾಡಿದರು. ಅವರಿಗೂ ಕೂಡ ನಾನು ಸಮಾಧಾನದಿಂದ ಉತ್ತರಿಸಿದೆ. ಅವರು ಗಲಾಟೆ ಮಾಡೋದು ನೋಡಿ ಮತ್ತಷ್ಟು ಮಂದಿ ಬಂದು ಗಲಾಟೆ ಮಾಡಿದರು. ನಾವು ಯಾವುದೇ ತಪ್ಪು ಎಸಗಿಲ್ಲ. ಗಲಾಟೆ ಮಾಡಲು ಬಂದವರನ್ನು ತಡೆದಿದ್ದೇನೆ ಅಷ್ಟೇ. ವೈದ್ಯರು ಸಿಬ್ಬಂದಿಗಳ ಕೊರತೆ ಇರೋದು ನಿಜ. ಜನರು ಆತಂಕಕ್ಕೆ ಒಳಗಾದದೇ ಚಿಕಿತ್ಸೆ ಪಡೆಯಿರಿ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Patient death, Mysuru, Jayadeva Hospital, Superintendent, clarifie</p>
<p>The post <a href="https://www.justkannada.in/mysuru-jayadeva-hospital-2/">ನಿನ್ನೆ ಘಟನೆಗೆ ಸಿಬ್ಬಂದಿ ಸಮಸ್ಯೆ ಕಾರಣ ಅಲ್ಲ- ಮೈಸೂರು ಜಯದೇವ ಆಸ್ಪತ್ರೆ ಅಧೀಕ್ಷಕ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ</title>
		<link>https://www.justkannada.in/mysore-jayadeva-hospital-3/</link>
		
		<dc:creator><![CDATA[prashanth]]></dc:creator>
		<pubDate>Wed, 17 Jun 2026 06:49:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[doctor shortage]]></category>
		<category><![CDATA[jayadeva-hospital]]></category>
		<category><![CDATA[Mysore.]]></category>
		<category><![CDATA[patient]]></category>
		<category><![CDATA[series of deaths]]></category>
		<guid isPermaLink="false">https://www.justkannada.in/?p=156144</guid>

					<description><![CDATA[<p>ಮೈಸೂರು, ಜೂನ್,17,2026 (www.justkannada.in): ಹೃದಯ ರೋಗಿಗಳ ಚಿಕಿತ್ಸೆಗೆ ಹೆಸರಾಗಿರುವ ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಅವ್ಯವಸ್ಥೆ ತೀವ್ರಗೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಲಭ್ಯವಾಗುತ್ತಿಲ್ಲ, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಸಮರ್ಪಕ ವೈದ್ಯಕೀಯ ಸೇವೆ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಮತ್ತು ಅವರ ಕುಟುಂಬಸ್ಥರು ಪರದಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಸ್ಪತ್ರೆ ಆವರಣದಲ್ಲೇ ವಿಡಿಯೋ ಮಾಡಿ ಸಾರ್ವಜನಿಕರು [&#8230;]</p>
<p>The post <a href="https://www.justkannada.in/mysore-jayadeva-hospital-3/">ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಜೂನ್,17,2026 (www.justkannada.in): ಹೃದಯ ರೋಗಿಗಳ ಚಿಕಿತ್ಸೆಗೆ ಹೆಸರಾಗಿರುವ ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಅವ್ಯವಸ್ಥೆ ತೀವ್ರಗೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಲಭ್ಯವಾಗುತ್ತಿಲ್ಲ, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಸಮರ್ಪಕ ವೈದ್ಯಕೀಯ ಸೇವೆ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಮತ್ತು ಅವರ ಕುಟುಂಬಸ್ಥರು ಪರದಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಸ್ಪತ್ರೆ ಆವರಣದಲ್ಲೇ ವಿಡಿಯೋ ಮಾಡಿ ಸಾರ್ವಜನಿಕರು ತಮ್ಮ ಅಸಮಾಧಾನ ಹೊರಹಾಕಿದ್ದು, ಸಿಬ್ಬಂದಿಯನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿರುವುದು ಗಮನ ಸೆಳೆದಿದೆ.</p>
<p>ಕಳೆದ ಎರಡು ದಿನಗಳಲ್ಲಿ 12ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ ಎಂದು ಕೆಲವರು ಗಂಭೀರ ಆರೋಪ ಮಾಡಿದ್ದು, ಈ ಸಾವುಗಳ ಹಿಂದೆ ವೈದ್ಯರ ಕೊರತೆ ಮತ್ತು ತುರ್ತು ಸೇವೆಗಳ ವೈಫಲ್ಯ ಕಾರಣ ಎಂಬ ವಾದ ಮುಂದಿಟ್ಟಿದ್ದಾರೆ. ಆದರೆ ಈ ಆರೋಪಗಳ ಕುರಿತು ಆಸ್ಪತ್ರೆ ಆಡಳಿತದಿಂದ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಂದಿಲ್ಲ.<img loading="lazy" decoding="async" class="aligncenter size-full wp-image-107648" src="https://www.justkannada.in/wp-content/uploads/2023/05/jayadeva.jpg" alt="" width="500" height="280" srcset="https://www.justkannada.in/wp-content/uploads/2023/05/jayadeva.jpg 500w, https://www.justkannada.in/wp-content/uploads/2023/05/jayadeva-300x168.jpg 300w" sizes="auto, (max-width: 500px) 100vw, 500px" /></p>
<p>ರೋಗಿಗಳ ಸಂಬಂಧಿಕರ ಪ್ರಕಾರ, ರಾತ್ರಿ ಪಾಳಿಯಲ್ಲಿ ಸಮರ್ಪಕ ಸಂಖ್ಯೆಯ ವೈದ್ಯರು ಕರ್ತವ್ಯ ನಿರ್ವಹಿಸುತ್ತಿಲ್ಲ. ಬೆಳಗಿನ ಪಾಳಿಯಲ್ಲೂ ವೈದ್ಯರು ನಿಗದಿತ ಸಮಯಕ್ಕೆ ಬಾರದ ಕಾರಣ ತುರ್ತು ಚಿಕಿತ್ಸೆಗೆ ಬಂದವರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೃದಯ ಸಂಬಂಧಿ ತುರ್ತು ಪ್ರಕರಣಗಳಲ್ಲಿ ಕ್ಷಣ ಕ್ಷಣವೂ ಅಮೂಲ್ಯವಾಗಿರುವ ಸಂದರ್ಭದಲ್ಲಿ ವೈದ್ಯಕೀಯ ಸೇವೆಯ ವಿಳಂಬ ರೋಗಿಗಳ ಜೀವಕ್ಕೆ ಅಪಾಯವಾಗುತ್ತಿದೆ ಎಂದು ಆರೋಪಿಸಲಾಗಿದೆ.</p>
<p>ಮೃತಪಟ್ಟವರಲ್ಲಿ ಸೈಯ್ಯದ್ ಆರೀಫ್ ಪಾಷ (80), ಹರೀಶ್ ಬಿ.ಆರ್. (40), ಬಾಲಶಂಕರ್ (65), ಸಂಶುನ್ನೀಶ್ (70), ರಾಜು (54), ನಿಂಗೇಗೌಡ (70), ಮಸೀನಾ ಬಾನು (58), ಗೋಪಾಲರಾಜು (55), ಬೈರೋಜಿ ರಾವ್ (80), ಸುಹಾಲ್ ಖಾನ್ (43), ನೀಲಿ (79) ಸೇರಿದಂತೆ ಹಲವರು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಇದೇ ವೇಳೆ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್ ಮಂಜುನಾಥ್ (Dr. C. N. Manjunath) ಅವರು ನಿರ್ದೇಶಕ ಸ್ಥಾನದಿಂದ ನಿರ್ಗಮಿಸಿದ ನಂತರ ಆಸ್ಪತ್ರೆಯ ಆಡಳಿತ ಮತ್ತು ಸೇವಾ ವ್ಯವಸ್ಥೆಯಲ್ಲಿ ಕುಸಿತ ಉಂಟಾಗಿದೆ ಎಂಬ ಟೀಕೆಗಳೂ ಕೇಳಿಬರುತ್ತಿವೆ. &#8220;ಒಮ್ಮೆ ಶಿಸ್ತು ಮತ್ತು ಸೇವಾ ಗುಣಮಟ್ಟಕ್ಕೆ ಮಾದರಿಯಾಗಿದ್ದ ಜಯದೇವ ಆಸ್ಪತ್ರೆ ಈಗ ಅವ್ಯವಸ್ಥೆಯ ಕೇಂದ್ರವಾಗುತ್ತಿದೆ&#8221; ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
<p><iframe loading="lazy" title="Mysore; ಈ ಸಾವು ನ್ಯಾಯವೇ...?" width="696" height="392" src="https://www.youtube.com/embed/TtV83z3tBmk?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></p>
<p>ಆಸ್ಪತ್ರೆಯಲ್ಲಿ ನಿಜವಾಗಿಯೂ ವೈದ್ಯರ ಕೊರತೆ ಇದೆಯೇ? ಕಳೆದ ಎರಡು ದಿನಗಳ ಸಾವುಗಳ ಕುರಿತು ಅಧಿಕೃತ ದಾಖಲೆ ಏನು ಹೇಳುತ್ತವೆ? ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಸಂಖ್ಯೆ ಎಷ್ಟು? ಎಂಬ ಪ್ರಶ್ನೆಗಳಿಗೆ ಆಸ್ಪತ್ರೆ ಆಡಳಿತ ಮತ್ತು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ವೈದ್ಯಕೀಯ ಸೇವೆಗಳ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆ ಆಡಳಿತ ತಕ್ಷಣ ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕೆಂಬ ಆಗ್ರಹ ಹೆಚ್ಚಾಗಿದೆ.</p>
<p>Key words: Mysore, Jayadeva Hospital, doctor shortage, series of deaths, Patient</p>
<p>The post <a href="https://www.justkannada.in/mysore-jayadeva-hospital-3/">ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>EXCLUSIVE  : ಮೈಸೂರು “ಜಯದೇವ “ ಗೆ ಮಿಡಿದ ಸಿಎಂ ಸಿದ್ದರಾಮಯ್ಯ “ಹೃದಯ”</title>
		<link>https://www.justkannada.in/mysuru-jayadeva-hospital/</link>
		
		<dc:creator><![CDATA[mahesh]]></dc:creator>
		<pubDate>Fri, 06 Mar 2026 09:31:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[SCIENCE & TECHNOLOGY]]></category>
		<category><![CDATA[healthcare]]></category>
		<category><![CDATA[Hospital Upgrade]]></category>
		<category><![CDATA[jayadeva-hospital]]></category>
		<category><![CDATA[karnataka]]></category>
		<category><![CDATA[mysuru]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=152207</guid>

					<description><![CDATA[<p>&#160; ಮೈಸೂರು, ಮಾ.೦೬,೨೦೨೬ : ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 180 ಕೋಟಿ ರೂ. ಅನುದಾನ ಘೋಷಿಸಿ, ಈ ಯೋಜನೆಯಡಿ ಆಸ್ಪತ್ರೆಗೆ 200 ಕ್ಕೂ ಹೆಚ್ಚು ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಿರುವುದಕ್ಕೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್‌ ಧನ್ಯವಾದ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ನಲ್ಲಿ ಮೈಸೂರಿನ ಶ್ರೀಜಯದೇವ ಆಸ್ಪತ್ರೆಗೆ ಅನುದಾನ ಪ್ರಕಟಿಸಿದ ಹಿನ್ನೆಲೆಯಲ್ಲಿ  “ಜಸ್ಟ್‌ ಕನ್ನಡ”,  ಸಂಸ್ಥೆ ನಿರ್ದೇಶಕ ಡಾ.ಬಿ.ದಿನೇಶ್‌ ಅವರನ್ನು ಸಂದರ್ಶಿಸಿತು. ಅದರ ವಿವರ [&#8230;]</p>
<p>The post <a href="https://www.justkannada.in/mysuru-jayadeva-hospital/">EXCLUSIVE  : ಮೈಸೂರು “ಜಯದೇವ “ ಗೆ ಮಿಡಿದ ಸಿಎಂ ಸಿದ್ದರಾಮಯ್ಯ “ಹೃದಯ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಮಾ.೦೬,೨೦೨೬ : ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 180 ಕೋಟಿ ರೂ. ಅನುದಾನ ಘೋಷಿಸಿ, ಈ ಯೋಜನೆಯಡಿ ಆಸ್ಪತ್ರೆಗೆ 200 ಕ್ಕೂ ಹೆಚ್ಚು ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಿರುವುದಕ್ಕೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್‌ ಧನ್ಯವಾದ ಹೇಳಿದ್ದಾರೆ.</p>
<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ನಲ್ಲಿ ಮೈಸೂರಿನ ಶ್ರೀಜಯದೇವ ಆಸ್ಪತ್ರೆಗೆ ಅನುದಾನ ಪ್ರಕಟಿಸಿದ ಹಿನ್ನೆಲೆಯಲ್ಲಿ  “ಜಸ್ಟ್‌ ಕನ್ನಡ”,  ಸಂಸ್ಥೆ ನಿರ್ದೇಶಕ ಡಾ.ಬಿ.ದಿನೇಶ್‌ ಅವರನ್ನು ಸಂದರ್ಶಿಸಿತು. ಅದರ ವಿವರ ಹೀಗಿದೆ…</p>
<p><img loading="lazy" decoding="async" class="alignnone size-large wp-image-151981" src="https://www.justkannada.in/wp-content/uploads/2026/02/MDA-Site-Auction-1024x126.jpg" alt="" width="696" height="86" srcset="https://www.justkannada.in/wp-content/uploads/2026/02/MDA-Site-Auction-1024x126.jpg 1024w, https://www.justkannada.in/wp-content/uploads/2026/02/MDA-Site-Auction-300x37.jpg 300w, https://www.justkannada.in/wp-content/uploads/2026/02/MDA-Site-Auction-768x95.jpg 768w, https://www.justkannada.in/wp-content/uploads/2026/02/MDA-Site-Auction-1536x189.jpg 1536w, https://www.justkannada.in/wp-content/uploads/2026/02/MDA-Site-Auction-150x18.jpg 150w, https://www.justkannada.in/wp-content/uploads/2026/02/MDA-Site-Auction-696x86.jpg 696w, https://www.justkannada.in/wp-content/uploads/2026/02/MDA-Site-Auction-1068x131.jpg 1068w, https://www.justkannada.in/wp-content/uploads/2026/02/MDA-Site-Auction-600x74.jpg 600w, https://www.justkannada.in/wp-content/uploads/2026/02/MDA-Site-Auction.jpg 1600w" sizes="auto, (max-width: 696px) 100vw, 696px" /></p>
<p>ಮೈಸೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳ ರೋಗಿಗಳು ಮಾತ್ರವಲ್ಲದೆ ಕೇರಳ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿರುವುದರಿಂದ ವೈದ್ಯರ ಮೇಲೆ ಹೆಚ್ಚಿನ ಒತ್ತಡ ಉಂಟಾಗಿತ್ತು. ಪ್ರತಿದಿನ ಸುಮಾರು 800 ರಿಂದ 1000 ಹೊರರೋಗಿಗಳು ತಪಾಸಣೆಗೆ ಬರುತ್ತಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿದರೆ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆಯಾಗುವುದರ ಜೊತೆಗೆ ಮುಂದಿನ 10 ರಿಂದ 15 ವರ್ಷಗಳವರೆಗೆ ಸಮಸ್ಯೆ ಎದುರಾಗುವುದಿಲ್ಲ.</p>
<p><strong>ಮಿಡಿದ ಹೃದಯ:</strong></p>
<p>ಶ್ರೀಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್‌ ಮೈಸೂರಿನವರೇ ಆಗಿರುವುದು ಪರೋಕ್ಷವಾಗಿ ಮೈಸೂರಿಗೆ ಅನುಕೂಲವೇ ಆಗಿದೆ.  ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಪ್ರತಿಯೊಂದು ಸಂದರ್ಭದಲ್ಲಿ ಡಾ.ದಿನೇಶ್‌  ಮನವಿ ಮಾಡುತ್ತಿದ್ದರು.</p>
<p>ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ಬಜೆಟ್‌ ನಲ್ಲಿ  180 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಇದು ಸಂತಸ ತಂದಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ತಿಳಿಸಿ, ಸಿದ್ದರಾಮಯ್ಯ ಅವರ ಮಾತೃ ಹೃದಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>
<p><img loading="lazy" decoding="async" class="alignnone size-full wp-image-150719" src="https://www.justkannada.in/wp-content/uploads/2026/01/CM-Siddaramaiah-1.jpg" alt="" width="500" height="289" srcset="https://www.justkannada.in/wp-content/uploads/2026/01/CM-Siddaramaiah-1.jpg 500w, https://www.justkannada.in/wp-content/uploads/2026/01/CM-Siddaramaiah-1-300x173.jpg 300w, https://www.justkannada.in/wp-content/uploads/2026/01/CM-Siddaramaiah-1-150x87.jpg 150w" sizes="auto, (max-width: 500px) 100vw, 500px" /></p>
<p><strong>ಏನು ಪ್ರಯೋಜನ:</strong></p>
<p>ಈ ಯೋಜನೆಯಿಂದ ಹೆಚ್ಚುವರಿ ವೈದ್ಯರ ನೇಮಕ, ಮೂಲಸೌಕರ್ಯ ಅಭಿವೃದ್ಧಿ, ಶಸ್ತ್ರಚಿಕಿತ್ಸೆಗಳ ಹೆಚ್ಚಳ ಮತ್ತು ರೋಗಿಗಳ ಕಾಯುವಿಕೆ ಸಮಯ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.</p>
<p>ಪ್ರಸ್ತುತ ರೋಗಿಗಳ ಒತ್ತಡದಿಂದ ಶಸ್ತ್ರ ಚಿಕಿತ್ಸೆಗೆ ಅವಶ್ಯಕತೆ ಇರುವವರು ಸರದಿಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಚಿಕಿತ್ಸೆಗೆಂದು ಆಗಮಿಸುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ವೈದ್ಯರ ಪ್ರಮಾಣ ಸಾಲದು. ಆದರೆ ಈಗ ರಾಜ್ಯ ಸರಕಾರ ಬಜೆಟ್‌ ನಲ್ಲಿ ಅನುದಾನ ಘೋಷಿಸಿರುವ ಕಾರಣ, ಹೆಚ್ಚುವರಿ ವೈದ್ಯರನ್ನು ನೇಮಕ ಮಾಡಿಕೊಳ್ಳಬಹುದು. ಜತೆಗೆ ಅಪರೇಷನ್‌ ಗಳ ಸಂಖ್ಯೆಯನ್ನು ಹೆಚ್ಚಿಸಬಹುದು. ಇದರಿಂದ ರೋಗಿಗಳ ಕಾಯುವಿಕೆಯ ಪ್ರಮಾಣ ಕಡಿಮೆಯಾಗಲಿದೆ ಎಂದರು.</p>
<p>key words: #Mysuru #JayadevaHospital #Siddaramaiah #Healthcare #Karnataka #HospitalUpgrade</p>
<p>Mysuru, Jayadeva Hospital, Siddaramaiah, Healthcare, Karnataka, Hospital Upgrade</p>
<p><img loading="lazy" decoding="async" class="alignnone size-large wp-image-151997" src="https://www.justkannada.in/wp-content/uploads/2026/02/GREEN-MDA-1024x126.jpeg" alt="" width="696" height="86" srcset="https://www.justkannada.in/wp-content/uploads/2026/02/GREEN-MDA-1024x126.jpeg 1024w, https://www.justkannada.in/wp-content/uploads/2026/02/GREEN-MDA-300x37.jpeg 300w, https://www.justkannada.in/wp-content/uploads/2026/02/GREEN-MDA-768x95.jpeg 768w, https://www.justkannada.in/wp-content/uploads/2026/02/GREEN-MDA-1536x189.jpeg 1536w, https://www.justkannada.in/wp-content/uploads/2026/02/GREEN-MDA-150x18.jpeg 150w, https://www.justkannada.in/wp-content/uploads/2026/02/GREEN-MDA-696x86.jpeg 696w, https://www.justkannada.in/wp-content/uploads/2026/02/GREEN-MDA-1068x131.jpeg 1068w, https://www.justkannada.in/wp-content/uploads/2026/02/GREEN-MDA-600x74.jpeg 600w, https://www.justkannada.in/wp-content/uploads/2026/02/GREEN-MDA.jpeg 1600w" sizes="auto, (max-width: 696px) 100vw, 696px" /></p>
<p><strong>SUMMARY:</strong></p>
<p>Mysuru: Chief Minister Siddaramaiah has announced a grant of ₹180 crore to upgrade the Sri Jayadeva Institute of Cardiovascular Sciences and Research in Mysuru. As part of the project, more than 200 additional beds will be added to the hospital.</p>
<p>Patients from Mysuru and surrounding districts heavily depend on the hospital. In addition, a large number of patients from Kerala also visit the facility for treatment, increasing the workload on doctors.</p>
<p><img loading="lazy" decoding="async" class="alignnone size-full wp-image-152208" src="https://www.justkannada.in/wp-content/uploads/2026/03/jayadeva-dinesh.jpg" alt="" width="500" height="333" srcset="https://www.justkannada.in/wp-content/uploads/2026/03/jayadeva-dinesh.jpg 500w, https://www.justkannada.in/wp-content/uploads/2026/03/jayadeva-dinesh-300x200.jpg 300w, https://www.justkannada.in/wp-content/uploads/2026/03/jayadeva-dinesh-150x100.jpg 150w" sizes="auto, (max-width: 500px) 100vw, 500px" /></p>
<p>Currently, around 800 to 1,000 outpatients visit the hospital daily for consultation and treatment. Officials said the addition of 200 beds will significantly reduce the pressure on the hospital and help meet patient demand for the next 10–15 years.</p>
<p>Hospital Director Dr. Dinesh said the hospital had been repeatedly submitting requests to the Chief Minister regarding the need for expansion. He expressed happiness over the announcement of the ₹180 crore grant.</p>
<p>The upgrade is expected to enable recruitment of more doctors, improvement of infrastructure, an increase in surgeries, and reduction in patient waiting time, he added.</p>
<figure id="attachment_149818" aria-describedby="caption-attachment-149818" style="width: 150px" class="wp-caption alignnone"><img loading="lazy" decoding="async" class="size-thumbnail wp-image-149818" src="https://www.justkannada.in/wp-content/uploads/2026/01/mahesh-150x150.jpg" alt="" width="150" height="150" srcset="https://www.justkannada.in/wp-content/uploads/2026/01/mahesh-150x150.jpg 150w, https://www.justkannada.in/wp-content/uploads/2026/01/mahesh-300x300.jpg 300w, https://www.justkannada.in/wp-content/uploads/2026/01/mahesh-100x100.jpg 100w" sizes="auto, (max-width: 150px) 100vw, 150px" /><figcaption id="caption-attachment-149818" class="wp-caption-text">Editor Pic</figcaption></figure>
<p>#Mysuru #JayadevaHospital #Siddaramaiah #Healthcare #Karnataka #HospitalUpgrade</p>
<p>The post <a href="https://www.justkannada.in/mysuru-jayadeva-hospital/">EXCLUSIVE  : ಮೈಸೂರು “ಜಯದೇವ “ ಗೆ ಮಿಡಿದ ಸಿಎಂ ಸಿದ್ದರಾಮಯ್ಯ “ಹೃದಯ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</title>
		<link>https://www.justkannada.in/mysore-jayadeva-hospital-2/</link>
		
		<dc:creator><![CDATA[prashanth]]></dc:creator>
		<pubDate>Fri, 06 Mar 2026 08:13:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[grant]]></category>
		<category><![CDATA[jayadeva-hospital]]></category>
		<category><![CDATA[Mysore.]]></category>
		<category><![CDATA[Rs 180 crore]]></category>
		<category><![CDATA[state budget.]]></category>
		<guid isPermaLink="false">https://www.justkannada.in/?p=152201</guid>

					<description><![CDATA[<p>ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು. ಮೈಸೂರಿನಲ್ಲಿ [&#8230;]</p>
<p>The post <a href="https://www.justkannada.in/mysore-jayadeva-hospital-2/">ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,6,2026 (<a href="http://www.justkannda.in">www.justkannda.in</a>):</strong>  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.</p>
<p>ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು. ಅಲ್ಲದೆ, ಮೈಸೂರು ತಾಲೂಕಿನ ತಾಂಡವಪುರದಲ್ಲಿ ಸಿಲ್ಕ್‌ ಪಾರ್ಕ್‌ ಸ್ಥಾಪನೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: State Budget, Rs 180 crore, grant ,Mysore, Jayadeva Hospital</p>
<p>The post <a href="https://www.justkannada.in/mysore-jayadeva-hospital-2/">ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</title>
		<link>https://www.justkannada.in/dr-b-dinesh-jayadeva-hoapital/</link>
		
		<dc:creator><![CDATA[mahesh]]></dc:creator>
		<pubDate>Wed, 24 Sep 2025 06:41:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[𝐃𝐢𝐫𝐞𝐜𝐭𝐨𝐫]]></category>
		<category><![CDATA[Dr. B. Dinesh]]></category>
		<category><![CDATA[HIV-affected]]></category>
		<category><![CDATA[jayadeva-hospital]]></category>
		<category><![CDATA[sexual minority]]></category>
		<category><![CDATA[Successful surgery]]></category>
		<guid isPermaLink="false">https://www.justkannada.in/?p=145726</guid>

					<description><![CDATA[<p>ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್‌ ಅಳವಡಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತೆ ಮಧುರೈನವರಾಗಿದ್ದು, ಆರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಹಾಯಕರು ಕರೆದೊಯ್ದಿದ್ದರು. ಎಚ್‌ಐವಿ ಸೋಂಕಿತರಾದ ಕಾರಣ ಅವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯವರು ಹಿಂದೇಟು ಹಾಕಿದರು. ಕಡೆಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದರು. [&#8230;]</p>
<p>The post <a href="https://www.justkannada.in/dr-b-dinesh-jayadeva-hoapital/">ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="auto, (max-width: 730px) 100vw, 730px" /></p>
<p>ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್‌ ಅಳವಡಿಸಿದ್ದಾರೆ.</p>
<p>ಶಸ್ತ್ರಚಿಕಿತ್ಸೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತೆ ಮಧುರೈನವರಾಗಿದ್ದು, ಆರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಹಾಯಕರು ಕರೆದೊಯ್ದಿದ್ದರು. ಎಚ್‌ಐವಿ ಸೋಂಕಿತರಾದ ಕಾರಣ ಅವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯವರು ಹಿಂದೇಟು ಹಾಕಿದರು. ಕಡೆಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದರು.</p>
<p>ಡಾ.ಎಚ್.ಎಸ್. ನಟರಾಜ್ ಶೆಟ್ಟಿ ನೇತೃತ್ವದಲ್ಲಿ ವೈದ್ಯರ ತಂಡ ಲಿಂಗತ್ವ ಅಲ್ಪಸಂಖ್ಯಾತೆಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಅವರು ಐದು ದಿನಗಳ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>&#8216;ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್ ಅವರ ಮಾರ್ಗದರ್ಶನದಲ್ಲಿ ಈ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂರು ಸ್ಟೆಂಟ್‌ಗಳನ್ನು ಅಳವಡಿಸಿದ ಪರಿಣಾಮ ಅವರು ಬದುಕುಳಿದಿದ್ದು, ಪುನರ್ಜನ್ಮ ದೊರೆತಂತಾಗಿದೆ. ಆಸ್ಪತ್ರೆಯ ಚಿಕಿತ್ಸಾ ವೆಚ್ಚ ₹ 2.5 ಲಕ್ಷವಾಗಿದ್ದು, ಬಡವರೆಂಬ ಕಾರಣಕ್ಕೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ಒದಗಿಸಲಾಗಿದೆ. ಅವರ ಬಳಿ ಹಣ ಹಾಗೂ ಯಾವುದೇ ವೈಯಕ್ತಿಕ ದಾಖಲಾತಿ ಇರಲಿಲ್ಲ&#8217; ಎಂದು ಡಾ.ಎಚ್.ಎಸ್. ನಟರಾಜ್ ಶೆಟ್ಟಿ ತಿಳಿಸಿದರು.</p>
<p>&#8216;ಅವರಿಗೆ ಎದೆನೋವು ಇದ್ದಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ ಕೂಡಲೇ ಇಸಿಜಿ, ರಕ್ತ ಪರೀಕ್ಷೆ ಮಾಡಲಾಯಿತು. ಆಂಜಿಯೋಗ್ರಾಮ್ ಮಾಡಿದಾಗ, ಹೃದಯದ ನಾಳಗಳಲ್ಲಿ ಸಂಕೀರ್ಣ ಬ್ಲಾಕೇಜ್ ಇರುವುದು ದೃಢಪಟ್ಟಿತು. ಬ್ಲಾಕೇಜ್ ತೆರೆಯುವ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ಸಿಪಿಆರ್ ನಡೆಸಿ, ಅವರು ಚೇತರಿಸಿಕೊಳ್ಳಲು ಮೂರು ಸ್ಟೆಂಟ್ ಅಳವಡಿಸಲಾಯಿತು. ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ&#8217;.</p>
<p>“ಲಿಂಗತ್ವ ಅಲ್ಪಸಂಖ್ಯಾತರಾಗುವ ಜತೆಗೆ ಎಚ್‌ಐವಿ ಸೋಂಕಿತರೂ ಆಗಿದ್ದರಿಂದ ಈ ಪ್ರಕರಣದಲ್ಲಿ ಶಸ್ತ್ರಚಿಕಿತ್ಸೆ ಸವಾಲಾಗಿತ್ತು. 15 ವರ್ಷಗಳ ಅನುಭವದಲ್ಲಿ ಸಾವಿರಾರು ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ಪ್ರಕರಣದ ನಿರ್ವಹಣೆ ಸುಲಭವಾಗಿರಲಿಲ್ಲ&#8217; ಎಂದು ಹೇಳಿದರು.</p>
<p>ಇದೇ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಲಿಂಗತ್ವ ಅಲ್ಪಸಂಖ್ಯಾತೆ ಹಾಗೂ ಅವರ ಸಹಾಯಕರು ವೈದ್ಯರ ಸೇವೆ ಬಗ್ಗೆ ಸಂತಸ ವ್ಯಕ್ತಪಡಿಸಿ, ನಿರ್ದೇಶಕ ಡಾ.ಬಿ. ದಿನೇಶ್ ಹಾಗೂ ಡಾ.ಎಚ್.ಎಸ್. ನಟರಾಜ್ ಶೆಟ್ಟಿ ಅವರನ್ನು ಗೌರವಿಸಿದರು.</p>
<p>ಜಯದೇವ ಸಂಸ್ಥೆಯ ಡಾ.ಶ್ರೀಧರ್, ಡಾ.ರಾಹುಲ್ ಪಾಟೀಲ, ಡಾ.ಚೇತನ್ ಕುಮಾರ್, ಡಾ.ನಟೇಶ್, ಡಾ.ರಾಜೇಂದ್ರನ್ ಹಾಗೂ ಡಾ.ಸಂತೋಷ್ ಜಾಧವ್  ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ.</p>
<p>(ಕೃಪೆ: ಪ್ರಜಾವಾಣಿ)</p>
<p>key words: Successful surgery, HIV-affected, sexual minority, &#8216;Jayadeva&#8217; Hospital, Bangalore, DR.B.Dinesh, Director</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><em><strong>SUMMARY: </strong></em></p>
<p><strong>Successful surgery on HIV-affected sexual minority &#8216;Jayadeva&#8217;</strong>.</p>
<p><img loading="lazy" decoding="async" class="alignnone size-full wp-image-145727" src="https://www.justkannada.in/wp-content/uploads/2025/09/jayadeva-heart-bangalore.jpg" alt="" width="500" height="375" srcset="https://www.justkannada.in/wp-content/uploads/2025/09/jayadeva-heart-bangalore.jpg 500w, https://www.justkannada.in/wp-content/uploads/2025/09/jayadeva-heart-bangalore-300x225.jpg 300w, https://www.justkannada.in/wp-content/uploads/2025/09/jayadeva-heart-bangalore-80x60.jpg 80w, https://www.justkannada.in/wp-content/uploads/2025/09/jayadeva-heart-bangalore-150x113.jpg 150w, https://www.justkannada.in/wp-content/uploads/2025/09/jayadeva-heart-bangalore-265x198.jpg 265w" sizes="auto, (max-width: 500px) 100vw, 500px" /></p>
<p>Doctors at the Jayadeva Institute of Cardiology and Research have successfully operated on a 45-year-old HIV-infected gender minority from Tamil Nadu who had suffered a heart attack and implanted three stents.</p>
<p>The surgery was performed under the guidance of Dr. B. Dinesh, Director of Jayadeva Heart Institute. He survived after three stents were inserted and is now reborn. The hospital treatment cost is ₹ 2.5 lakhs, and the treatment is completely free of cost as he is poor. He had no money and no personal documents,&#8217; said Dr. H.S. Nataraj Shetty.</p>
<p>The post <a href="https://www.justkannada.in/dr-b-dinesh-jayadeva-hoapital/">ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>J K IMPACT: ನೂಕು ನುಗ್ಗಲಿಗೆ ಬ್ರೇಕ್..!</title>
		<link>https://www.justkannada.in/mysore-jayadeva-hospital/</link>
		
		<dc:creator><![CDATA[prashanth]]></dc:creator>
		<pubDate>Wed, 09 Jul 2025 07:40:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[heart attack]]></category>
		<category><![CDATA[jayadeva-hospital]]></category>
		<category><![CDATA[Mysore.]]></category>
		<category><![CDATA[patient]]></category>
		<guid isPermaLink="false">https://www.justkannada.in/?p=142531</guid>

					<description><![CDATA[<p>ಮೈಸೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಆತಂಕಕ್ಕೊಳಗಾದ ಜನರು ಮೈಸೂರಿನ ಜಯದೇವ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದು  ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಇದೀಗ ಪೊಲೀಸರು  ನೂಕು ನುಗ್ಗಲಿಗೆ ಬ್ರೇಕ್ ಹಾಕಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆಯಲ್ಲಿ ಭೀತಿಗೊಳಗಾದ ಜನತೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ಮುಂಜಾನೆಯೇ ಬಂದು ಕ್ಯೂ ನಿಲ್ಲುತ್ತಿದ್ದರು. ಪ್ರತಿನಿತ್ಯ ಹೊರಗಡೆ ಜಿಲ್ಲೆಗಳಿಂದ ನೂರಾರು ಜನರು ಜಯದೇವ ಆಸ್ಪತ್ರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆಯ ಕಾರಿಡಾರ್, ಒಳ, ಹೊರ [&#8230;]</p>
<p>The post <a href="https://www.justkannada.in/mysore-jayadeva-hospital/">J K IMPACT: ನೂಕು ನುಗ್ಗಲಿಗೆ ಬ್ರೇಕ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,9,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಆತಂಕಕ್ಕೊಳಗಾದ ಜನರು ಮೈಸೂರಿನ ಜಯದೇವ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದು  ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಇದೀಗ ಪೊಲೀಸರು  ನೂಕು ನುಗ್ಗಲಿಗೆ ಬ್ರೇಕ್ ಹಾಕಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆಯಲ್ಲಿ ಭೀತಿಗೊಳಗಾದ ಜನತೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ಮುಂಜಾನೆಯೇ ಬಂದು ಕ್ಯೂ ನಿಲ್ಲುತ್ತಿದ್ದರು. ಪ್ರತಿನಿತ್ಯ ಹೊರಗಡೆ ಜಿಲ್ಲೆಗಳಿಂದ ನೂರಾರು ಜನರು ಜಯದೇವ ಆಸ್ಪತ್ರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆಯ ಕಾರಿಡಾರ್, ಒಳ, ಹೊರ ಆವರಣ ಜನರಿಂದ ತುಂಬಿ ತುಳುಕುತ್ತಿದ್ದು ನೂಕು ನುಗ್ಗಲು ಉಂಟಾಗುತ್ತಿತ್ತು.</p>
<p>ನಿನ್ನೆ ಉಂಟಾಗಿದ್ದ ನೂಕು- ನುಗ್ಗಲು ಕುರಿತು JUSTKANNADA.IN ವರದಿ ಬಿತ್ತರಿಸಿತ್ತು. ಇದೀಗ Justkannada.in ವರದಿ ಬಳಿಕ ಎಚ್ಚೆತ್ತ ಪೊಲೀಸರು ನೂಕು ನುಗ್ಗಲಿಗೆ ಬ್ರೇಕ್ ಹಾಕಿ ರೋಗಿಗಳನ್ನ ಸರತಿ ಸಾಲಿನಲ್ಲಿ ನಿಲ್ಲಿಸಿದ್ದಾರೆ.  ವಿವಿಪುರಂ ಠಾಣಾ ಪೊಲೀಸರು ಆಸ್ಪತ್ರೆಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು ರೋಗಿಗಳಿಗೆ ಟೋಕನ್ ನೀಡಿ ಆರ್ಡರ್ ಪ್ರಕಾರ ಬಿಡುತ್ತಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore, Jayadeva Hospital, Heart attack, Police</p>
<p>The post <a href="https://www.justkannada.in/mysore-jayadeva-hospital/">J K IMPACT: ನೂಕು ನುಗ್ಗಲಿಗೆ ಬ್ರೇಕ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>HEART ATTACK ; ಹಾಸನದ ಜನ ಪ್ಯಾನಿಕ್ ಆಗೋದು ಬೇಡ: ಡಾ.ಸದಾನಂದ್</title>
		<link>https://www.justkannada.in/dr-sadanand/</link>
		
		<dc:creator><![CDATA[prashanth]]></dc:creator>
		<pubDate>Wed, 02 Jul 2025 09:32:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. Sadanand]]></category>
		<category><![CDATA[Hassan]]></category>
		<category><![CDATA[heart attacks]]></category>
		<category><![CDATA[jayadeva-hospital]]></category>
		<category><![CDATA[panic]]></category>
		<category><![CDATA[people]]></category>
		<guid isPermaLink="false">https://www.justkannada.in/?p=142262</guid>

					<description><![CDATA[<p>ಮೈಸೂರು,ಜುಲೈ,2, 2025 (www.justkannada.in): ಹಾಸನ ಜನಕ್ಕೆ ಪ್ರತ್ಯೇಕವಾಗಿ ಏನೂ ಹಾರ್ಟ್ ಅಟ್ಯಾಕ್ ಆಗಲ್ಲ. ಹಾಸನ ಜನ ಪ್ಯಾನಿಕ್ ಗೆ ಒಳಗಾಗೋದು ಬೇಡ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸದಾನಂದ ಹೇಳಿದರು. ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ,  ಹಲವೆಡೆ ಸರಣಿ ಸಾವು ಸಂಭವಿಸುತ್ತಿರುವ ಹಿನ್ನೆಲೆ  ಭಯಭೀತರಾದ ಸಾರ್ವಜನಿಕರು. ಹೃದ್ರೋಗ ಆಸ್ಪತ್ರೆಗಳತ್ತ  ದೌಡಾಯಿಸುತ್ತಿದ್ದಾರೆ. ಈ ಮಧ್ಯೆ  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ  ಜನಜಂಗುಳಿ ತುಂಬಿದ್ದು ಸ್ವಯಂ ಪ್ರೇರಿತವಾಗಿ ಹೃದಯ ತಪಾಸಣೆಗೆ ಸಾರ್ವಜನಿಕರು ಮುಂದಾಗಿದ್ದಾರೆ. ಸಾವಿರಾರು ಜನ ಹೊರ ರೋಗಿಗಳಾಗಿ ತಪಾಸಣೆಗೆ [&#8230;]</p>
<p>The post <a href="https://www.justkannada.in/dr-sadanand/">HEART ATTACK ; ಹಾಸನದ ಜನ ಪ್ಯಾನಿಕ್ ಆಗೋದು ಬೇಡ: ಡಾ.ಸದಾನಂದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,2, 2025 (<a href="http://www.justkannada.in">www.justkannada.in</a>):</strong> ಹಾಸನ ಜನಕ್ಕೆ ಪ್ರತ್ಯೇಕವಾಗಿ ಏನೂ ಹಾರ್ಟ್ ಅಟ್ಯಾಕ್ ಆಗಲ್ಲ. ಹಾಸನ ಜನ ಪ್ಯಾನಿಕ್ ಗೆ ಒಳಗಾಗೋದು ಬೇಡ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸದಾನಂದ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ,  ಹಲವೆಡೆ ಸರಣಿ ಸಾವು ಸಂಭವಿಸುತ್ತಿರುವ ಹಿನ್ನೆಲೆ  ಭಯಭೀತರಾದ ಸಾರ್ವಜನಿಕರು. ಹೃದ್ರೋಗ ಆಸ್ಪತ್ರೆಗಳತ್ತ  ದೌಡಾಯಿಸುತ್ತಿದ್ದಾರೆ. ಈ ಮಧ್ಯೆ  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ  ಜನಜಂಗುಳಿ ತುಂಬಿದ್ದು ಸ್ವಯಂ ಪ್ರೇರಿತವಾಗಿ ಹೃದಯ ತಪಾಸಣೆಗೆ ಸಾರ್ವಜನಿಕರು ಮುಂದಾಗಿದ್ದಾರೆ.</p>
<p>ಸಾವಿರಾರು ಜನ ಹೊರ ರೋಗಿಗಳಾಗಿ ತಪಾಸಣೆಗೆ ಒಳಗಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಭಾಗದಿಂದ ಸಾವಿರಾರು ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನಲೆ ಆತಂಕಗೊಂಡ ಹಾನಸ ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ  ಜಯದೇವೆ ಆಸ್ಪತ್ರೆಗೆ ಬರುತ್ತಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ತಪಾಸಣೆ ನಿರಂತರವಾಗಿ ನಡೆಯುತ್ತಿದೆ.</p>
<p>ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸದಾನಂದ, ಎದೆ ನೋವು ಕಾಣಿಸಿಕೊಂಡಾಗ ಮೈಸೂರಿಗೆ ಬರುವ ಅವಶ್ಯಕತೆ ಇಲ್ಲ. ಹತ್ತಿರದ ಆಸ್ಪತ್ರೆಗೆ ಹೋಗಿ ತೋರಿಸಿ. ಹೃದಯಾಘಾತ ಎಂದು ಖಚಿತ ಪಡಿಸಿಕೊಂಡು ಜಯದೇವ ಆಸ್ಪತ್ರೆಗೆ ಬನ್ನಿ ಎಂದು ಸಲಹೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-101379" src="https://www.justkannada.in/wp-content/uploads/2022/12/jayadeva.jpg" alt="" width="500" height="274" srcset="https://www.justkannada.in/wp-content/uploads/2022/12/jayadeva.jpg 500w, https://www.justkannada.in/wp-content/uploads/2022/12/jayadeva-300x164.jpg 300w" sizes="auto, (max-width: 500px) 100vw, 500px" /></p>
<p>ಇತ್ತೀಚಿಗೆ ಹಾಸನದಲ್ಲಿ ಸರಣಿ ಸಾವು ಹಿನ್ನಲೆ. ಹಾಸನ ಜಿಲ್ಲೆಯ ಜನರೇ ಜಯದೇವ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆಗೆ ಬರುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ 600 ರಿಂದ 700 ಜನ ತಪಾಸಣೆಗೆ ಬರ್ತಾ ಇದ್ರು ಆದರೆ, ಈಗ 1000 ಕ್ಕೂ ಹೆಚ್ಚು ಜನ ತಪಾಸಣೆಗೆ ಬರುತ್ತಿದ್ದಾರೆ. ನಮಗೂ ಕೂಡ ಒತ್ತಡ ಉಂಟಾಗುತ್ತದೆ. ಸಾವಿರಾರು ಜನ ಬಂದಾಗ ಇಲ್ಲಿ ಪರೀಕ್ಷೆ ಮಾಡಲು ಒತ್ತಡ ಆಗುತ್ತದೆ. ಪ್ರಯೋಗಾಲಯದ ಸಿಬ್ಬಂದಿ, ಯಂತ್ರಗಳಿಗೂ ಒತ್ತಡ ಉಂಟಾಗುತ್ತದೆ. ಸಾಧ್ಯವಾದಷ್ಟು ಸ್ಥಳೀಯ ತಾಲೂಕು ಆಸ್ಪತ್ರೆ ಕೇಂದ್ರಗಳಲ್ಲಿ ಹೃದಯ ಸಂಬಂಧಿ ಕಾಯಿಲೆ ಇದ್ದರೆ ಅಲ್ಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಸದಾನಂದ ತಿಳಿಸಿದ್ದಾರೆ.</p>
<p>ಬದಲಾದ ಜೀವನ ಶೈಲಿ, ಒತ್ತಡದ ಬದುಕೇ ಹೃದಯಾಘಾತಕ್ಕೆ ಪ್ರಮುಖರ‌ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ 20 ರಿಂದ 40 ವರ್ಷದ ಯುವಕ ಯುವತಿಯರಿಗೂ ಹೃದಯಾಘಾತವಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ನಾವು ತಿನ್ನುವ ಆಹಾರ, ಜೀವನ ಶೈಲಿ, ಸೋಮಾರಿತನ ಅತೀಯಾದ ಮೊಬೈಲ್ ಬಳಕೆ, ನಿದ್ರಾಹೀನತೆ ಸೇರಿದಂತೆ ಹಲವು ಕಾರಣಗಿವೆ. ನಿಯಮಿತ ವ್ಯಾಯಮ, ಚಟುವಟಿಕೆಯ ಜೀವನ ಶೈಲಿ, ಉತ್ತಮ ಆಹಾರ ಪದ್ದತಿ ರೂಢಿಸಿಕೊಳ್ಳಬೇಕು. ಜಂಕ್ ಫುಡ್ ನಿಂದ ದೂರ ಇರಬೇಕು. ಪ್ರಸ್ತುತ ನಾವು ಸೇವಿಸುವ ಆಹಾರ ಕೂಡ ಸರಿಯಾಗಿಲ್ಲ. ಜನರು ಇದೆಲ್ಲದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ಡಾ.ಸದಾನಂದ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Heart attacks,  Hassan, People, Panic, Jayadeva Hospital, Dr. Sadanand</p>
<p>The post <a href="https://www.justkannada.in/dr-sadanand/">HEART ATTACK ; ಹಾಸನದ ಜನ ಪ್ಯಾನಿಕ್ ಆಗೋದು ಬೇಡ: ಡಾ.ಸದಾನಂದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೃದಯಾಘಾತ ಸರಣಿ ಸಾವು  : ಮೈಸೂರಿನ ಜಯದೇವ ಆಸ್ಪತ್ರೆಗೆ ಹಾಸನ ರೋಗಿಗಳ ಲಗ್ಗೆ</title>
		<link>https://www.justkannada.in/jayadeva-hospital-mysore/</link>
		
		<dc:creator><![CDATA[prashanth]]></dc:creator>
		<pubDate>Mon, 30 Jun 2025 10:40:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Hassan patients]]></category>
		<category><![CDATA[jayadeva-hospital]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=142169</guid>

					<description><![CDATA[<p>ಮೈಸೂರು,ಜೂನ್,30,2025 (www.justkannada.in): ಹಾಸನ ಜಿಲ್ಲೆಯಲ್ಲಿ ಸುಮಾರು 40 ದಿನಗಳಲ್ಲಿ 20ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದು ಈ ಹಿನ್ನೆಲೆಯಲ್ಲಿ  ಹಾಸನ ರೋಗಿಗಳು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಪ್ರತಿನಿತ್ಯ ಮುನ್ನೂರರಿಂದ ನಾಲ್ಕು‌ನೂರು ಮಂದಿ ರೋಗಿಗಳು ಹಾಸನದಿಂದ ಮೈಸೂರಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎದೆ‌ನೋವು ಎಂದು ಚಿಕಿತ್ಸೆಗೆ ಬರುತ್ತಿದ್ದು ಒಪಿಡಿಗೆ ಹೆಚ್ಚಾಗಿ ಓಡೋಡಿ ಬರುತ್ತಿದ್ದಾರೆ. ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ನೂರು ಮಂದಿ ಮೃತಪಡುತ್ತಾರೆ. ಏಪ್ರಿಲ್ ತಿಂಗಳಲ್ಲಿ 109 [&#8230;]</p>
<p>The post <a href="https://www.justkannada.in/jayadeva-hospital-mysore/">ಹೃದಯಾಘಾತ ಸರಣಿ ಸಾವು  : ಮೈಸೂರಿನ ಜಯದೇವ ಆಸ್ಪತ್ರೆಗೆ ಹಾಸನ ರೋಗಿಗಳ ಲಗ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,30,2025 (<a href="http://www.justkannada.in">www.justkannada.in</a>):</strong> ಹಾಸನ ಜಿಲ್ಲೆಯಲ್ಲಿ ಸುಮಾರು 40 ದಿನಗಳಲ್ಲಿ 20ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದು ಈ ಹಿನ್ನೆಲೆಯಲ್ಲಿ  ಹಾಸನ ರೋಗಿಗಳು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಪ್ರತಿನಿತ್ಯ ಮುನ್ನೂರರಿಂದ ನಾಲ್ಕು‌ನೂರು ಮಂದಿ ರೋಗಿಗಳು ಹಾಸನದಿಂದ ಮೈಸೂರಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎದೆ‌ನೋವು ಎಂದು ಚಿಕಿತ್ಸೆಗೆ ಬರುತ್ತಿದ್ದು ಒಪಿಡಿಗೆ ಹೆಚ್ಚಾಗಿ ಓಡೋಡಿ ಬರುತ್ತಿದ್ದಾರೆ.<img loading="lazy" decoding="async" class="aligncenter size-full wp-image-96555" src="https://www.justkannada.in/wp-content/uploads/2022/09/heart1.jpg" alt="" width="300" height="225" srcset="https://www.justkannada.in/wp-content/uploads/2022/09/heart1.jpg 300w, https://www.justkannada.in/wp-content/uploads/2022/09/heart1-265x198.jpg 265w" sizes="auto, (max-width: 300px) 100vw, 300px" /></p>
<p>ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ನೂರು ಮಂದಿ ಮೃತಪಡುತ್ತಾರೆ. ಏಪ್ರಿಲ್ ತಿಂಗಳಲ್ಲಿ 109 ಮಂದಿ ಸಾವನ್ನಪ್ಪಿದ್ದಾರೆ. ಮೇ ತಿಂಗಳಲ್ಲಿ 106 ಮಂದಿ ಮೃತರಾಗಿದ್ದಾರೆ. ತೀವ್ರ ಹೃದಯಾಘತಾದಿಂದ ಪ್ರತಿ ತಿಂಗಳು 70 ರಿಂದ 80 ಮಂದಿ ಸಾವನ್ನಪ್ಪುತ್ತಿದ್ದು, ಸಾವನ್ನಪ್ಪುವವರ ಪೈಕಿ ಬಹುತೇಕ ಯುವಕ ಸಮೂಹದವರೇ ಹೆಚ್ಚಾಗಿರುತ್ತಾರೆ.</p>
<p><strong>20 ವರ್ಷದ ಹಾಸನದ ಯುವಕನಿಗೆ ತೀವ್ರ ಹೃದಯಾಘಾತ</strong></p>
<p>ನೆನ್ನೆ ಸಂಜೆ ಹೊಳೆನರಸೀಪುರದಲ್ಲಿ 20 ವರ್ಷದ ಹಾಸನದ ಯುವಕ ಮಂಜುನಾಥ್ ಎಂಬುವವನಿಗೆ ತೀವ್ರ ಹೃದಯಾಘಾತವಾಗಿದ್ದು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ದುರಭ್ಯಾಸ ಇಲ್ಲದಿದ್ದರೂ ಕೂಡ ಹೃದಯಾಘಾತ ಆಗಿದ್ದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಂಟ್‌ ಹಾಕಿ ಚಿಕಿತ್ಸೆ ಕೊಡುತ್ತಿದ್ದಾರೆ. ರೋಗಿ ಮಂಜುನಾಥ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>key words: Hassan patients , Jayadeva Hospital , Mysore</p>
<p>The post <a href="https://www.justkannada.in/jayadeva-hospital-mysore/">ಹೃದಯಾಘಾತ ಸರಣಿ ಸಾವು  : ಮೈಸೂರಿನ ಜಯದೇವ ಆಸ್ಪತ್ರೆಗೆ ಹಾಸನ ರೋಗಿಗಳ ಲಗ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಕಲ್ಬುರ್ಗಿಯಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ</title>
		<link>https://www.justkannada.in/jayadeva-hospital-kalburgi/</link>
		
		<dc:creator><![CDATA[prashanth]]></dc:creator>
		<pubDate>Sat, 21 Dec 2024 11:47:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Inaugurate]]></category>
		<category><![CDATA[jayadeva-hospital]]></category>
		<category><![CDATA[kalburgi]]></category>
		<category><![CDATA[new]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=133742</guid>

					<description><![CDATA[<p>ಬೆಂಗಳೂರು ಡಿಸೆಂಬರ್, 21,2024 (www.justkannada.in):  ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೆರವೇರಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು,  ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ [&#8230;]</p>
<p>The post <a href="https://www.justkannada.in/jayadeva-hospital-kalburgi/"> ಕಲ್ಬುರ್ಗಿಯಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಡಿಸೆಂಬರ್, 21,2024 (<a href="http://www.justkannada.in">www.justkannada.in</a>):</strong>  ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೆರವೇರಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು,  ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ</p>
<p>ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾತಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ. ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ.</p>
<p>ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ.‌</p>
<p>ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.</p>
<p><strong>3 ತಿಂಗಳಲ್ಲಿ ಸೂಪರ್ ಸ್ಪೆಷಾಲಿಟ್ಟಿ ಆಸ್ಪತ್ರೆ ಲಭ್ಯ:</strong></p>
<p>ಜಯದೇವ ಆಸ್ಪತ್ರೆ ಉದ್ಘಾಟನೆ ನಂತರ ಮುಂದಿನ ಮೂರು ತಿಂಗಳಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಸಾರ್ವಜನಿಕರ ಸೇವೆಗೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು.</p>
<p>ಹಳೇ ಜಿಲ್ಲಾ ಆಸ್ಪತ್ರೆ ಕೆಡವಿ ಅಲ್ಲಿ 100  ಹಾಸಿಗೆಯ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಜಿಮ್ಸ್ ಆವರಣದಲ್ಲಿಯೇ 50 ಹಾಸಿಗೆಯ ಕ್ರಿಟಿಕಲ್ ಕೇರ್ ಯೂನಿಟ್, ಸುಟ್ಟು ಗಾಯಗಳ ಘಟಕ ಸ್ಥಾಪಿಸಲಾಗುತ್ತಿದೆ. ಇದಲ್ಲದೆ ಗುಲಬರ್ಗಾ ವಿ.ವಿ.ಯಲ್ಲಿ 10 ಎಕರೆ ಜಮೀನಿನಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ.</p>
<p><strong>ಜಯದೇವ ಆಸ್ಪತ್ರೆಯಿಂದ 5.75 ಲಕ್ಷ ಓ.ಪಿ.ಡಿ. ಸೇವೆ</strong></p>
<p>2016ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ಅವಧಿಯಲ್ಲಿಯೇ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ತಾತ್ಕಲಿಕ ಆರಂಭಿಸಲಾಗಿತ್ತು.  ಕಳೆದ 8 ವರ್ಷಗಳ ಅವಧಿಯಲ್ಲಿ ಈ ಆಸ್ಪತ್ರೆಯಿಂದ 5.75 ಲಕ್ಷ ಜನ ಮತ್ತು 18,550 ಮಕ್ಕಳು ಓ.ಪಿ.ಡಿ. ಸೇವೆ ಪಡೆದಿದ್ದಾರೆ. 47,500 ಜನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದು, 39,462 ಜನ ಕ್ಯಾತ್‌ ಲ್ಯಾಬ್ ಸೇವೆಗೆ ಒಳಗಾಗಿದ್ದಾರೆ.</p>
<p>25,000 ಮಂದಿ ಎನ್ಜಿಯೋಗ್ರಾಮ್ ಮಾಡಿಸಿದ್ದು, 13,000 ಎನ್ಜಿಯೋಪ್ಲಾಸ್ಟಿಸ್, 300 ಜನ ಪೇಸ್ ಮೇಕರ್ ಹಾಕಿಕೊಂಡಿದ್ದು, 1,300 ಜನ ಓಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದಾರೆ. 3.92 ಲಕ್ಷ ಜನ ಇ.ಸಿ.ಜಿ, 2.14 ಲಕ್ಷ ಜನ ಎಕೊ ಟೆಸ್ಟ್ ಮಾಡಿಸಿದ್ದು, 53,399 ಜನ ಎಕ್ಸ್ರೇ ಮಾಡಿಸಿಕೊಂಡಿದ್ದಾರೆ. ಆಸ್ಪತ್ರೆ ಸ್ಥಾಪನೆಯಿಂದ ಇಲ್ಲಿನ ಜನರು ದೂರದ ಬೆಂಗಳೂರು, ಸೋಲಾಪೂರ ಹೋಗುವುದು ತಪ್ಪಿದೆ.</p>
<p><strong>&#8220;ಶರಣ&#8221;ರ ನಾಡಿನಲ್ಲಿ ಆರೋಗ್ಯ ಕ್ಷೇತ್ರ &#8220;ಪ್ರಕಾಶ&#8221;ಮಾನ</strong></p>
<p>ಜಯದೇವ ಸಂಸ್ಥೆ ಎಂದರೆ &#8220;ಚಿಕಿತ್ಸೆ ಮೊದಲು, ಹಣ ನಂತರ(ಟ್ರೀಟ್‌ಮೆಂಟ್‌ ಫಸ್ಟ್‌-ಪೇಮೆಂಟ್‌ ನೆಕ್ಸ್ಟ್‌)</p>
<p>ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ &#8220;ಕಲ್ಯಾಣ&#8221;ಮಯವಾಗುತ್ತಿದೆ. ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರ ಪ್ರಕಾಶಮಾನವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಅಧಿಕಾರಾವಧಿಯಲ್ಲಿ ಹಲವಾರು ಯೋಜನೆಗಳು ಇಲ್ಲಿ ಅನುಷ್ಠಾನಕ್ಕೆ ಬಂದಿವೆ.</p>
<p>ಈ ಸಾಧನೆಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ  ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಕಾಳಜಿ ಮತ್ತು ಶ್ರಮ ಎದ್ದು ಕಾಣುತ್ತಿದೆ.</p>
<p>ಶರಣ ಪ್ರಕಾಶ್‌ ಪಾಟೀಲ್‌ ಅವರ ಇಚ್ಛಾಶಕ್ತಿ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಯ ಜನರಿಗೆ ಆರೋಗ್ಯ ಸಿರಿ ದೊರಕಿಸಿಕೊಡಲು ನಿರಂತರ ಶ್ರಮಿಸುತ್ತಿದ್ದಾರೆ. ಹಾಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಲಬುರಗಿ ಜಿಲ್ಲೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರವಲ್ಲದೇ ಇಡೀ ಕರುನಾಡಿನಲ್ಲಿ ಹಲವಾರು ವಿನೂತನ ಹಾಗೂ ಜನೋಪಯೋಗಿ ಯೋಜನೆಗಳು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.</p>
<p>ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ(2013–2018) ಜಯದೇವ ಸಂಸ್ಥೆಯ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿತ್ತು. ಬೃಹತ್‌ ಆಸ್ಪತ್ರೆ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ನನೆಗುದಿಗೆ ಬಿದ್ದಿತ್ತು.</p>
<p>ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೂಡಲೇ ಈ ಯೋಜನೆ ಕೈಗೆತ್ತಿಕೊಂಡರು. ನಿರಂತರ ಪರಿಶೀಲನೆ ಹಾಗೂ ಯೋಜನೆಯನ್ನು ಅನುಷ್ಠಾನ ಮಾಡಲೇಬೇಕೆಂಬ ಸಂಕಲ್ಪ ತೊಟ್ಟಿದ್ದರಿಂದ ಇಂದು ಜಯದೇವ ಹೃದ್ರೋಗ ಸಂಸ್ಥೆಯ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ.</p>
<p>ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು</p>
<p>❖ 371 ಹಾಸಿಗೆ ಸಾಮರ್ಥ್ಯದ ಕಟ್ಟಡ</p>
<p>❖ 3 ಕ್ಯಾಥ್‌ಲ್ಯಾಬ್‌ ಗಳು</p>
<p>❖ 3 ಆಪರೇಷನ್ ಥಿಯೇಟರ್‌ ಗಳು</p>
<p>❖ 1 ಹೈಬ್ರಿಡ್ OT</p>
<p>❖ 105 ICCU ಹಾಸಿಗೆಗಳು</p>
<p>❖ 120 ಸಾಮಾನ್ಯ ವಾರ್ಡ್ ಬೆಡ್‌</p>
<p>❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು</p>
<p>❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಒದಗಲಿದೆ.</p>
<p>Key words: New, Jayadeva Hospital, inaugurate, Kalburgi, tomorrow</p>
<p>The post <a href="https://www.justkannada.in/jayadeva-hospital-kalburgi/"> ಕಲ್ಬುರ್ಗಿಯಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
