<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>joint session Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/joint-session/feed/" rel="self" type="application/rss+xml" />
	<link>https://www.justkannada.in/tag/joint-session/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 29 Jan 2026 11:54:54 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>joint session Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/joint-session/</link>
	<width>32</width>
	<height>32</height>
</image> 
	<item>
		<title>ವಿಧಾನಮಂಡಲದ ಜಂಟಿ ಅಧಿವೇಶನ ಫೆ.4ರವರೆಗೆ ವಿಸ್ತರಣೆ</title>
		<link>https://www.justkannada.in/joint-session-extended/</link>
		
		<dc:creator><![CDATA[prashanth]]></dc:creator>
		<pubDate>Thu, 29 Jan 2026 11:54:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[extended]]></category>
		<category><![CDATA[Feb. 4]]></category>
		<category><![CDATA[joint session]]></category>
		<category><![CDATA[till]]></category>
		<guid isPermaLink="false">https://www.justkannada.in/?p=150825</guid>

					<description><![CDATA[<p>ಬೆಂಗಳೂರು,ಜನವರಿ,29,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಜಂಟಿ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 4ರವರೆಗೆ ವಿಸ್ತರಣೆ ಮಾಡಲಾಗಿದೆ. ಇಂದು ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆ ನಡೆದಿದ್ದು,  . ಫೆಬ್ರವರಿ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜನವರಿ 31ರವರೆಗೆ ವಿಧಾನಮಂಡಲ ಅಧಿವೇಶನ ಕೊಲಗೊಳ್ಳುತ್ತಿತ್ತು. ಸಭೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ಧರಾಮಯ್ಯ, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ಕೆ.ಜೆ ಜಾರ್ಜ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. [&#8230;]</p>
<p>The post <a href="https://www.justkannada.in/joint-session-extended/">ವಿಧಾನಮಂಡಲದ ಜಂಟಿ ಅಧಿವೇಶನ ಫೆ.4ರವರೆಗೆ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,29,2026 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ನಡೆಯುತ್ತಿರುವ ಜಂಟಿ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 4ರವರೆಗೆ ವಿಸ್ತರಣೆ ಮಾಡಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆ ನಡೆದಿದ್ದು,  . ಫೆಬ್ರವರಿ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜನವರಿ 31ರವರೆಗೆ ವಿಧಾನಮಂಡಲ ಅಧಿವೇಶನ ಕೊಲಗೊಳ್ಳುತ್ತಿತ್ತು.</p>
<p>ಸಭೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ಧರಾಮಯ್ಯ, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ಕೆ.ಜೆ ಜಾರ್ಜ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು.</p>
<p>Key words: Joint session, extended, till, Feb. 4</p>
<p>The post <a href="https://www.justkannada.in/joint-session-extended/">ವಿಧಾನಮಂಡಲದ ಜಂಟಿ ಅಧಿವೇಶನ ಫೆ.4ರವರೆಗೆ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಂಟಿ ಅಧಿವೇಶನದಲ್ಲಿ ‘ಕೈ’ ಶಾಸಕರ ಅಡ್ಡಿ:  ರಾಷ್ಟ್ರಪತಿಗಳಿಗೆ ವರದಿ ನೀಡಿದ ರಾಜ್ಯಪಾಲರು</title>
		<link>https://www.justkannada.in/governor-reportsjoint-session/</link>
		
		<dc:creator><![CDATA[prashanth]]></dc:creator>
		<pubDate>Mon, 26 Jan 2026 10:59:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[Governor]]></category>
		<category><![CDATA[joint session]]></category>
		<category><![CDATA[mlas]]></category>
		<category><![CDATA[reports]]></category>
		<guid isPermaLink="false">https://www.justkannada.in/?p=150688</guid>

					<description><![CDATA[<p>ಬೆಂಗಳೂರು,ಜನವರಿ,26,2026 (www.justkannada.in):  ರಾಜ್ಯ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿದ್ದಕ್ಕೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ವರದಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ವಿಚಾರಗಳನ್ನ ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿಗಳು ಅಗೀಕರಿಸಿದ್ದ ಕಾನೂನನ್ನೇ  ಟೀಕೆ ಮಾಡಿದರು. ಹೀಗಾಗಿ ಭಾಷಣ ಪರಿಷ್ಕರಿಸುವಂತೆ ಸೂಚನೆ ನೀಡಲಾಗಿತ್ತು.  ಆದರೂ ಭಾಷಣ ಮಾಡವಂತೆ ಒತ್ತಡ [&#8230;]</p>
<p>The post <a href="https://www.justkannada.in/governor-reportsjoint-session/">ಜಂಟಿ ಅಧಿವೇಶನದಲ್ಲಿ ‘ಕೈ’ ಶಾಸಕರ ಅಡ್ಡಿ:  ರಾಷ್ಟ್ರಪತಿಗಳಿಗೆ ವರದಿ ನೀಡಿದ ರಾಜ್ಯಪಾಲರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,26,2026 (<a href="http://www.justkannada.in">www.justkannada.in</a>): </strong> ರಾಜ್ಯ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿದ್ದಕ್ಕೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಘಟನೆ ಸಂಬಂಧ ವರದಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ವಿಚಾರಗಳನ್ನ ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿಗಳು ಅಗೀಕರಿಸಿದ್ದ ಕಾನೂನನ್ನೇ  ಟೀಕೆ ಮಾಡಿದರು. ಹೀಗಾಗಿ ಭಾಷಣ ಪರಿಷ್ಕರಿಸುವಂತೆ ಸೂಚನೆ ನೀಡಲಾಗಿತ್ತು.  ಆದರೂ ಭಾಷಣ ಮಾಡವಂತೆ ಒತ್ತಡ ಹೇರಲು ಕಾಂಗ್ರೆಸ್ ಸದಸ್ಯರು ಪ್ರಯತ್ನ ಮಾಡಿದರು.</p>
<p>ಭಾಷಣ ಮುಗಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಸದಸ್ಯರು ನನಗೆ ಮುತ್ತಿಗೆ ಹಾಕಿದರು. ಈ ಮೂಲಕ ನನ್ನ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಸದಸ್ಯರು ಪ್ರಯತ್ನಿಸಿದರು. ನನ್ನ ವಿರುದ್ದ  ಘೋಷಣೆ ಕೂಗಿದರು. ಜೀ ರಾಮ್ ಜೀ ಕಾಯ್ದೆ ವಿರುದ್ದ ಧಿಕ್ಕಾರ ಕೂಗಿದರು. ನಾನು ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ರಾಜ್ಯಪಾಲರು ಘಟನೆ ಸಹಿತ ವಿವರ ನೀಡಿದ್ದಾರೆ ಎನ್ನಲಾಗಿದೆ.</p>
<p>Key words:  Governor, reports, President, congress, MLAs, joint session</p>
<p>The post <a href="https://www.justkannada.in/governor-reportsjoint-session/">ಜಂಟಿ ಅಧಿವೇಶನದಲ್ಲಿ ‘ಕೈ’ ಶಾಸಕರ ಅಡ್ಡಿ:  ರಾಷ್ಟ್ರಪತಿಗಳಿಗೆ ವರದಿ ನೀಡಿದ ರಾಜ್ಯಪಾಲರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಧಾನಮಂಡಲ ಜಂಟಿ ಅಧಿವೇಶನ: ಒಂದೇ ಸಾಲಿನಲ್ಲಿ ಭಾಷಣ ಓದಿ ಮುಗಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</title>
		<link>https://www.justkannada.in/governor-joint-session/</link>
		
		<dc:creator><![CDATA[prashanth]]></dc:creator>
		<pubDate>Thu, 22 Jan 2026 05:45:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[attends]]></category>
		<category><![CDATA[Governor]]></category>
		<category><![CDATA[joint session]]></category>
		<category><![CDATA[Thawar Chand Gehlot]]></category>
		<guid isPermaLink="false">https://www.justkannada.in/?p=150516</guid>

					<description><![CDATA[<p>ಬೆಂಗಳೂರು,ಜನವರಿ,22,2026 (www.justkannada.in):  ಇಂದಿನಿಂದ ಆರಂಭವಾಗುತ್ತಿರುವ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಾಗಿದ್ದಾರೆ. ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಂಬಂಧ ರಾಜ್ಯ ಸರ್ಕಾರ ಇಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ. ಈ ಮಧ್ಯೆ ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನಕ್ಕೆ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದರು. ನಂತರ ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಮನವಿ [&#8230;]</p>
<p>The post <a href="https://www.justkannada.in/governor-joint-session/">ವಿಧಾನಮಂಡಲ ಜಂಟಿ ಅಧಿವೇಶನ: ಒಂದೇ ಸಾಲಿನಲ್ಲಿ ಭಾಷಣ ಓದಿ ಮುಗಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,22,2026 (<a href="http://www.justkannada.in">www.justkannada.in</a>):</strong>  ಇಂದಿನಿಂದ ಆರಂಭವಾಗುತ್ತಿರುವ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಾಗಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಂಬಂಧ ರಾಜ್ಯ ಸರ್ಕಾರ ಇಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ. ಈ ಮಧ್ಯೆ ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನಕ್ಕೆ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದರು.</p>
<p>ನಂತರ ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಇದೀಗ ವಿಧಾನಮಂಡಲ ವಿಶೇಷ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಾಗಿದ್ದು ಇದೀಗ ಒಂದೇ ಸಾಲಿನಲ್ಲಿ ಕೆಲ ಅಂಶಗಳನ್ನ ಮಾತ್ರ ಉಲ್ಲೇಖಿಸಿ ಭಾಷಣ ಮುಗಿಸಿ ತೆರಳಿದ್ದಾರೆ.</p>
<p>Key words: Governor, Thawar Chand Gehlot, attends, joint session</p>
<p>The post <a href="https://www.justkannada.in/governor-joint-session/">ವಿಧಾನಮಂಡಲ ಜಂಟಿ ಅಧಿವೇಶನ: ಒಂದೇ ಸಾಲಿನಲ್ಲಿ ಭಾಷಣ ಓದಿ ಮುಗಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ: ಭಾಷಣ ಮಾಡಲು ರಾಜ್ಯಪಾಲರು ನಿರಾಕರಣೆ</title>
		<link>https://www.justkannada.in/joint-session-governor/</link>
		
		<dc:creator><![CDATA[prashanth]]></dc:creator>
		<pubDate>Wed, 21 Jan 2026 11:54:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Governor]]></category>
		<category><![CDATA[joint session]]></category>
		<category><![CDATA[legislative assembly]]></category>
		<category><![CDATA[refuses]]></category>
		<guid isPermaLink="false">https://www.justkannada.in/?p=150498</guid>

					<description><![CDATA[<p>ಬೆಂಗಳೂರು,ಜನವರಿ,21,2026 (www.justkannada.in): ನಾಳೆಯಿಂದ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನ ನಡೆಯಲಿದ್ದು ಆದರೆ ರಾಜ್ಯಪಾಲ ಥಾವರ್ ಚಂದ್ ಭಾಷಣ ಮಾಡಲು ನಿರಾಕರಿಸಿದ್ದಾರೆ. ಹೌದು,  ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕುರಿತು ನಾಳೆಯಿಂದ ಜ.31ರವರೆಗೆ ರಾಜ್ಯ ಸರ್ಕಾರ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನಕ್ಕೆ ಮುಂದಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಸಚಿವರ ನೇತೃತ್ವದ ನಿಯೋಗದಿಂದ ಸಂಜೆ 5.45ಕ್ಕೆ ಲೋಕಭವನಕ್ಕೆ [&#8230;]</p>
<p>The post <a href="https://www.justkannada.in/joint-session-governor/">ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ: ಭಾಷಣ ಮಾಡಲು ರಾಜ್ಯಪಾಲರು ನಿರಾಕರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,21,2026 (<a href="http://www.justkannada.in">www.justkannada.in</a>):</strong> ನಾಳೆಯಿಂದ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನ ನಡೆಯಲಿದ್ದು ಆದರೆ ರಾಜ್ಯಪಾಲ ಥಾವರ್ ಚಂದ್ ಭಾಷಣ ಮಾಡಲು ನಿರಾಕರಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು,  ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕುರಿತು ನಾಳೆಯಿಂದ ಜ.31ರವರೆಗೆ ರಾಜ್ಯ ಸರ್ಕಾರ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನಕ್ಕೆ ಮುಂದಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ.</p>
<p>ಈ ಹಿನ್ನೆಲೆಯಲ್ಲಿ ಕಾನೂನು ಸಚಿವರ ನೇತೃತ್ವದ ನಿಯೋಗದಿಂದ ಸಂಜೆ 5.45ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದೆ ಎನ್ನಲಾಗಿದೆ.</p>
<p>Key words: Joint session, Legislative Assembly, Governor, refuses</p>
<p>The post <a href="https://www.justkannada.in/joint-session-governor/">ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ: ಭಾಷಣ ಮಾಡಲು ರಾಜ್ಯಪಾಲರು ನಿರಾಕರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.22 ರಿಂದ ಜಂಟಿ ಅಧಿವೇಶನ: ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-392/</link>
		
		<dc:creator><![CDATA[prashanth]]></dc:creator>
		<pubDate>Tue, 20 Jan 2026 09:58:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[joint session]]></category>
		<category><![CDATA[NREGA scheme]]></category>
		<category><![CDATA[Siddaramaiah]]></category>
		<category><![CDATA[Special discussion]]></category>
		<guid isPermaLink="false">https://www.justkannada.in/?p=150447</guid>

					<description><![CDATA[<p>ಬೆಂಗಳೂರು, ಜನವರಿ,20,2026 (www.justkannada.in): ಜನವರಿ 22 ರಿಂದ  ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, [&#8230;]</p>
<p>The post <a href="https://www.justkannada.in/cm-siddaramaiah-392/">ಜ.22 ರಿಂದ ಜಂಟಿ ಅಧಿವೇಶನ: ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,20,2026 (<a href="http://www.justkannada.in">www.justkannada.in</a>):</strong> ಜನವರಿ 22 ರಿಂದ  ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.</p>
<p>ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.</p>
<p>ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ,ಅಮಾನತ್ತುಗೊಳಿಸಲಾಗಿದೆ ಎಂದರು.</p>
<p>Key words: Joint session, Special discussion, NREGA scheme, CM, Siddaramaiah</p>
<p>The post <a href="https://www.justkannada.in/cm-siddaramaiah-392/">ಜ.22 ರಿಂದ ಜಂಟಿ ಅಧಿವೇಶನ: ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ.</title>
		<link>https://www.justkannada.in/loksabha-speaker-om-birla-speech-joint-session-tomorrow-congress-boycott/</link>
		
		<dc:creator><![CDATA[JK Desk]]></dc:creator>
		<pubDate>Thu, 23 Sep 2021 11:29:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[boycott]]></category>
		<category><![CDATA[congress]]></category>
		<category><![CDATA[joint session]]></category>
		<category><![CDATA[LokSabha- Speaker]]></category>
		<category><![CDATA[Om Birla-speech]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=76371</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,23,2021(www.justkannada.in):  ನಾಳೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು  ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಲಿದ್ದಾರೆ. ಈ ನಡುವೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ  ವಿರೋಧಿಸಿ ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಸದನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣ ಬೇಡ.  ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೇಕಿದ್ದರೇ ಭಾಷಣ ಮಾಡಲಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದೆ. ಆದರೆ ಕಾಂಗ್ರೆಸ್ ಸಲಹೆಯನ್ನ ಸರ್ಕಾರ ತಿರಸ್ಕರಿಸಿದ್ದು ಈ ಹಿನ್ನೆಲೆಯಲ್ಲಿ [&#8230;]</p>
<p>The post <a href="https://www.justkannada.in/loksabha-speaker-om-birla-speech-joint-session-tomorrow-congress-boycott/">ನಾಳೆ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,23,2021(<a href="https://www.justkannada.in">www.justkannada.in</a>):</strong>  ನಾಳೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು  ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಲಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ನಡುವೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ  ವಿರೋಧಿಸಿ ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಸದನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣ ಬೇಡ.  ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೇಕಿದ್ದರೇ ಭಾಷಣ ಮಾಡಲಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದೆ.<img loading="lazy" decoding="async" class="aligncenter size-full wp-image-75620" src="https://www.justkannada.in/wp-content/uploads/2021/09/session.jpg" alt="" width="696" height="361" /></p>
<p>ಆದರೆ ಕಾಂಗ್ರೆಸ್ ಸಲಹೆಯನ್ನ ಸರ್ಕಾರ ತಿರಸ್ಕರಿಸಿದ್ದು ಈ ಹಿನ್ನೆಲೆಯಲ್ಲಿ ನಾಳಿನ ಕಲಾಪವನ್ನ ಬಹಿಷ್ಕರಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಸೆಪ್ಟಂಬರ್ 13 ರಿಂದ ಆರಂಭವಾಗಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಬೆಲೆ ಏರಿಕೆ, ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: LokSabha- Speaker -Om Birla-speech &#8211; joint session – tomorrow- Congress-boycott</p>
<p>The post <a href="https://www.justkannada.in/loksabha-speaker-om-birla-speech-joint-session-tomorrow-congress-boycott/">ನಾಳೆ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಲಾಪ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲರ ಭಾಷಣ ವೇಳೆ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಪ್ರತಿಭಟನೆ&#8230;</title>
		<link>https://www.justkannada.in/congress-protests-governors-speech-joint-session/</link>
		
		<dc:creator><![CDATA[JK Desk]]></dc:creator>
		<pubDate>Thu, 28 Jan 2021 06:22:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress- protests]]></category>
		<category><![CDATA[Governor's]]></category>
		<category><![CDATA[joint session]]></category>
		<category><![CDATA[speech]]></category>
		<guid isPermaLink="false">https://www.justkannada.in/?p=54441</guid>

					<description><![CDATA[<p>ಬೆಂಗಳೂರು,ಜನವರಿ,28,2021(www.justkannada.in):  ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಫೆಬ್ರವರಿ 5ರವರೆಗೆ ನಡೆಯಲಿದೆ. ಈ ಮಧ್ಯೆ ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ಭಾಷಣ ವಿರೋಧಿಸಿ ಭಿತ್ತಿಪತ್ರ ಪ್ರದರ್ಶಿಸಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಆಕ್ರೋಶ ಹೊರ ಹಾಕಿದರು . ಕಾಂಗ್ರೆಸ್ ವಿರೋಧದ ನಡುವೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ಧೇಶಿಸಿ ಭಾಷಣ [&#8230;]</p>
<p>The post <a href="https://www.justkannada.in/congress-protests-governors-speech-joint-session/">ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲರ ಭಾಷಣ ವೇಳೆ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,28,2021(<a href="https://www.justkannada.in">www.justkannada.in</a>): </strong> ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಫೆಬ್ರವರಿ 5ರವರೆಗೆ ನಡೆಯಲಿದೆ. ಈ ಮಧ್ಯೆ ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ರಾಜ್ಯಪಾಲರ ಭಾಷಣ ವಿರೋಧಿಸಿ ಭಿತ್ತಿಪತ್ರ ಪ್ರದರ್ಶಿಸಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಆಕ್ರೋಶ ಹೊರ ಹಾಕಿದರು . ಕಾಂಗ್ರೆಸ್ ವಿರೋಧದ ನಡುವೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ಧೇಶಿಸಿ ಭಾಷಣ ಮಾಡಿದರು.<img loading="lazy" decoding="async" class="aligncenter size-medium wp-image-39200" src="https://www.justkannada.in/wp-content/uploads/2020/09/prtd-300x200.jpg" alt="Congress -protests - governor's -speech - joint session" width="300" height="200" /></p>
<p>Key words: Congress -protests &#8211; governor&#8217;s -speech &#8211; joint session</p>
<p>The post <a href="https://www.justkannada.in/congress-protests-governors-speech-joint-session/">ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲರ ಭಾಷಣ ವೇಳೆ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿ- ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ</title>
		<link>https://www.justkannada.in/state-successful-fight-against-corona-governor-vajubhai-walas-speech-addressing-joint-session/</link>
		
		<dc:creator><![CDATA[JK Desk]]></dc:creator>
		<pubDate>Thu, 28 Jan 2021 06:09:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[addressing]]></category>
		<category><![CDATA[joint session]]></category>
		<category><![CDATA[speech]]></category>
		<category><![CDATA[state -successful –fight- against -Corona- Governor -Vajubhai Wala's]]></category>
		<guid isPermaLink="false">https://www.justkannada.in/?p=54438</guid>

					<description><![CDATA[<p>ಬೆಂಗಳೂರು,ಜನವರಿ,28,2021(www.justkannada.in): ಕೊರೋನಾ ವಿರುದ್ಧ ರಾಜ್ಯದ ಜನರು ಹೋರಾಡಿದ್ದಾರೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರ ಯಶಸ್ವಿಯಾಗಿದೆ.  ಸರ್ಕಾರದ ನಿಯ,ಮಗನ್ನ ಜನರು ಅಚ್ಚುಕಟ್ಟಾಗಿ ಪಾಲಿಸಿದ್ದಾರೆ. ವೈದ್ಯರು ನರ್ಸ್ ಗಳ ಶ್ರಮದಿಂದ ಕೊರೋನಾ ವಿರುದ್ಧ ಹೋರಾಟ ಮಾಡಲಾಗಿದೆ,ಕೊರೋನಾಗೆ ಬಲಿಯಾದ ವಾರಿಯರ್ಸ್ ಗೆ ಸರ್ಕಾರದಿಂದ [&#8230;]</p>
<p>The post <a href="https://www.justkannada.in/state-successful-fight-against-corona-governor-vajubhai-walas-speech-addressing-joint-session/">ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿ- ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,28,2021(<a href="https://www.justkannada.in">www.justkannada.in</a>):</strong> ಕೊರೋನಾ ವಿರುದ್ಧ ರಾಜ್ಯದ ಜನರು ಹೋರಾಡಿದ್ದಾರೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರ ಯಶಸ್ವಿಯಾಗಿದೆ.  ಸರ್ಕಾರದ ನಿಯ,ಮಗನ್ನ ಜನರು ಅಚ್ಚುಕಟ್ಟಾಗಿ ಪಾಲಿಸಿದ್ದಾರೆ. ವೈದ್ಯರು ನರ್ಸ್ ಗಳ ಶ್ರಮದಿಂದ ಕೊರೋನಾ ವಿರುದ್ಧ ಹೋರಾಟ ಮಾಡಲಾಗಿದೆ,ಕೊರೋನಾಗೆ ಬಲಿಯಾದ ವಾರಿಯರ್ಸ್ ಗೆ ಸರ್ಕಾರದಿಂದ 30 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಸಂಕಷ್ಟದಲ್ಲಿದ್ದ ಜನರಿಗೆ ಸರ್ಕಾರ ಪರಿಹಾರದ ವ್ಯವಸ್ಥೆ ಮಾಡಿದೆ ಎಂದರು.</p>
<p>ವೈದ್ಯಕೀಯ ಕ್ಷೇತ್ರದಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಆಸ್ಪತ್ರೆಗಳಯ ಸಾಕಷ್ಟು ಅಭಿವೃದ್ದಿಯಾಗಿವೆ.  ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ಪ್ರಮಾಣ ಹೆಚ್ಚಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಮುಂದಿದೆ ಎಂದು ಸರ್ಕಾರದ ಸಾಧನೆ ಶ್ಲಾಘಿಸಿದರು.</p>
<p>ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ. ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಯೋಜನೆಯಲನ್ನ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ.  ಈ ನಡುವೆ ರಾಜ್ಯದಲ್ಲಿ ಫಸಲಿನ ಪ್ರಮಾಣ ಹೆಚ್ಚಾಗಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.</p>
<p><strong>ರಾಜ್ಯಪಾಲರ ಭಾಷಣದ ಮುಖ್ಯಾಂಶ ಇಲ್ಲಿದೆ  </strong></p>
<p>1.26 ಲಕ್ಷ ಜನರಿಗೆ ಕೊರೋನಾ ಸಂದರ್ಭದಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. 325 ಕೋಟಿ ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಆತ್ಮನಿರ್ನರ ಭಾರತ ನಿರ್ಮಾಣಕ್ಕೆ ಕರ್ನಾಟಕ ಸಾಕಷ್ಟು ಕೊಡುಗೆ ನೀಡಿದೆ.   ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.  ಬೇಳೆಕಾಳು ಉತ್ಪಾದನೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದೇವೆ. ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬಡವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದರು.</p>
<p>2,848 ಕೋಟಿ ರೂಪಾಯಿಯಲ್ಲಿ ರಾಜ್ಯದಲ್ಲಿ ನೀರು ಸರಬರಾಜು ವ್ಯವಸ್ಥೆಯ ಯೋಜನೆ ಕೈಗೊಳ್ಳಲಾಗಿದೆ. ಕಲಬುರ್ಗಿಯಲ್ಲಿ 300 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಬೆಂಗಳೂರು ಮೆಟ್ರೋ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮೆಟ್ರೋ 2ನೇ ಹಂತ, 2ಎ ಹಂತದಲ್ಲಿ ಕಾಮಗಾರಿ ಚಾಲನೆಯಲ್ಲಿದೆ.</p>
<p>1,103 ಕೋಟಿ ವೆಚ್ಚದಲ್ಲಿ 24 ಒಳ ಚರಂಡಿ ಯೋಜನೆಗಳಿಗೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಮಿಷನ್ &#8211; 2022 ಜಾರಿ. ಜನರ ಜೀವನ ಉತ್ತಮಗೊಳಿಸಲು ಬೆಂಗಳೂರು ಮಿಷನ್ ಜಾರಿಗೊಳಿಸಲಾಗುತ್ತಿದೆ. ಅನುಭವ ಮಂಟಪ ನಿರ್ಮಾಣಕ್ಕಾಗಿ 600 ಕೋಟಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 300 ಕೋಟಿ ನೀಡಲಾಗಿದೆ  ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ತಿಳಿಸಿದರು.</p>
<p>ENGLISH SUMMARY&#8230;.</p>
<p>State Govt. successful in fighting against Corona &#8211; Governor Vajubhai Vala addresses joint session<br />
Bengaluru, Jan. 28, 2021 (www.justkannada.in): &#8220;The people of the state have fought against Corona pandemic, and the Government of Karnataka is successful in fighting against the pandemic,&#8221; opined Hon&#8217;ble Governor of Karnataka Sri Vajubhai Vala.<img loading="lazy" decoding="async" class="aligncenter size-medium wp-image-54439" src="https://www.justkannada.in/wp-content/uploads/2021/01/vajubai-vala-300x226.jpg" alt="state-successful-fight-against-corona-governor-vajubhai-walas-speech-addressing-joint-session" width="300" height="226" /><br />
The Karnataka Assembly Session started today. Governor Vajubhai Vala addressed the joint session on the first day today. In his address, he said, &#8220;the State Government is successful in the fight against Corona, and the people of the State have followed the guidelines of the government properly. The contribution of doctors and nurses in the fight against the pandemic is immense, and the government has announced a sum of Rs. 30 lakh each for corona warriors who have sacrificed their lives,&#8221; he said.<br />
Keywords: Governor address joint session/ Karnataka Assembly Session begins/ Corona pandemic</p>
<p>Key words: state -successful –fight- against -Corona- Governor -Vajubhai Wala&#8217;s- speech -addressing &#8211; joint session</p>
<p>The post <a href="https://www.justkannada.in/state-successful-fight-against-corona-governor-vajubhai-walas-speech-addressing-joint-session/">ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿ- ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃಷಿ, ನೀರಾವರಿಗೆ ಹೆಚ್ಚು ಹೊತ್ತು: ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ- ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿವಾಲಾರಿಂದ  ಭಾಷಣ&#8230;.</title>
		<link>https://www.justkannada.in/speech-governor-vajubhaiwala-joint-session/</link>
		
		<dc:creator><![CDATA[JK Desk]]></dc:creator>
		<pubDate>Mon, 17 Feb 2020 06:54:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Governor]]></category>
		<category><![CDATA[joint session]]></category>
		<category><![CDATA[speech]]></category>
		<category><![CDATA[Vajubhaiwala]]></category>
		<guid isPermaLink="false">https://www.justkannada.in/?p=23665</guid>

					<description><![CDATA[<p>ಬೆಂಗಳೂರು,ಫೆ,17,2020(www.justkannada.in): ರಾಜ್ಯ ಸರ್ಕಾರ ಕೃಷಿ, ನೀರಾವರಿಗೆ ಹೆಚ್ಚು ಹೊತ್ತು ನೀಡಿದ್ದು  ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ರಾಜ್ಯಪಾಲ ವಜುಭಾಯಿವಾಲಾ ತಿಳಿಸಿದರು. ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯಸರ್ಕಾರದ ಸಾಧನೆಗಳು, ಜಾರಿಯಾದ ಯೋಜನೆಗಳ ಕುರಿತು ಪ್ರಸ್ತಾಪಿಸಿದರು. ಪ್ರವಾಹದಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಸರ್ಕಾರ ಪರಿಹಾರ ಕ್ರಮಗಳು ಕುರಿತು ರಾಜ್ಯಪಾಲರು ಮಾತನಾಡಿದ್ದು, ನೆರೆ ಪರಿಹಾರಕ್ಕೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದನೆ ನೀಡುತ್ತಿದೆ [&#8230;]</p>
<p>The post <a href="https://www.justkannada.in/speech-governor-vajubhaiwala-joint-session/">ಕೃಷಿ, ನೀರಾವರಿಗೆ ಹೆಚ್ಚು ಹೊತ್ತು: ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ- ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿವಾಲಾರಿಂದ  ಭಾಷಣ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಫೆ,17,2020(<a href="https://www.justkannada.in">www.justkannada.in</a>): ರಾಜ್ಯ ಸರ್ಕಾರ ಕೃಷಿ, ನೀರಾವರಿಗೆ ಹೆಚ್ಚು ಹೊತ್ತು ನೀಡಿದ್ದು  ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ರಾಜ್ಯಪಾಲ ವಜುಭಾಯಿವಾಲಾ ತಿಳಿಸಿದರು.</p>
<p>ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯಸರ್ಕಾರದ ಸಾಧನೆಗಳು, ಜಾರಿಯಾದ ಯೋಜನೆಗಳ ಕುರಿತು ಪ್ರಸ್ತಾಪಿಸಿದರು.</p>
<p>ಪ್ರವಾಹದಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಸರ್ಕಾರ ಪರಿಹಾರ ಕ್ರಮಗಳು ಕುರಿತು ರಾಜ್ಯಪಾಲರು ಮಾತನಾಡಿದ್ದು, ನೆರೆ ಪರಿಹಾರಕ್ಕೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದನೆ ನೀಡುತ್ತಿದೆ ಅಲ್ಲದೆ, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಹಾಗೂ ಬೆಲೆ ಕಳೆದುಕೊಂಡ ರೈತರಿಗೆ ಸಮರೋಪಾದಿಯಲ್ಲಿ ಪರಿಹಾರ ನೀಡಿದೆ ಎಂದು  ಹೇಳಿದರು.</p>
<p>ಭಾಷಣದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಹೇಳಿದ್ದಿಷ್ಟು&#8230;</p>
<p>ಕರ್ನಾಟಕದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ನಿಮಗೆ ಧನ್ಯವಾದಗಳು. ಈ ಬಾರಿ ರಾಜ್ಯದಲ್ಲಿ ನೆರೆಯಿಂದ ಅಪಾರ ಹಾನಿಯಾಗಿತ್ತು.  ಕೇಂದ್ರದ ನೆರವಿನೊಂದಿಗೆ ಸಮರೋಪಾದೊಯಲ್ಲಿ ಸರ್ಕಾರ  ಕಾರ್ಯ ನಿರ್ವಹಣೆ ಮಾಡುತ್ತಿದೆ   ನೆರೆ ಪೀಡಿತರಿಗೆ ಸರ್ಕಾರ  ಸ್ಪಂದಿಸಿದೆ.</p>
<p>ಈ ಹಿಂದೆ ಮನೇಗ್ರಾ ಯೋಜನೆಯಡಿ 100 ದಿನಗಳಿಗೆ ನೀಡಲಾಗುತ್ತಿದ್ದ ಕೆಲಸವನ್ನ 150 ದಿನಗಳಿಗೆ ಏರಿಕೆ ಮಾಡಲಾಗಿದೆ. ನೆರೆಪೀಡಿತ 100 ತಾಲ್ಲೂಕುಗಳಿಗೆ ಜಲಸಂರಕ್ಷಣೆ ಯೋಜನೆ ಜಾರಿ ಮಾಡಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಗ್ರಾಮೀಣ ಭಾಗದ ರಸ್ತೆ ನಿರ್ಮಾಣಕ್ಕೆ ನೆರವು. 6.38 ಲಕ್ಷ ರೈತರ ಖಾತೆಗೆ 1126 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ ವರ್ಗಾವಣೆ ಮಾಡಲಾಗಿದೆ ಎಂದರು.</p>
<p>ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. 9 ಲಕ್ಷ ಹಾಲು ಪೂರೈಕೆದಾರರಿಗೆ ಸಹಾಯಧನ ನೀಡಲಾಗಿದೆ.  ಮೀನು ಉತ್ಪಾದನೆಯಲ್ಲಿ ರಾಜ್ಯ  9ನೇ ಸ್ಥಾನದಲ್ಲಿದೆ. ಮೀನುಗಾರರಿಗೆ ನೆರವಾಗಲು ಸರ್ಕಾರ ಕ್ರಮ ಕೈಗೊಂಡಿದೆ</p>
<p>ಉದ್ಯೋಗ ಸೃಷ್ಟಿಸಲು ಸರ್ಕಾರದಿಂದ ಹೆಚ್ಚಿನ ಒತ್ತು ನೀಡಲಾಗಿದೆ. ಹೈ-ಕ ಪ್ರದೇಶ ಎಂಬ ಹೆಸರಿನ ಬದಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಎಂದು ಹೆಸರು ನೀಡಲಾಗಿದ್ದು ಕಲ್ಯಾಣ ಕರ್ನಾಟಕ ಭಿವೃದ್ದಿಗೆ 1500 ಕೋಟಿ. ಅನುದಾನ ನೀಡಲಾಗುತ್ತಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣದಲ್ಲಿ ತಿಳಿಸಿದರು.</p>
<p>Key words:   Speech &#8211; Governor -Vajubhaiwala &#8211; joint session</p>
<p>The post <a href="https://www.justkannada.in/speech-governor-vajubhaiwala-joint-session/">ಕೃಷಿ, ನೀರಾವರಿಗೆ ಹೆಚ್ಚು ಹೊತ್ತು: ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ- ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿವಾಲಾರಿಂದ  ಭಾಷಣ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ-ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಭಾಷಣ&#8230;</title>
		<link>https://www.justkannada.in/president-ramanath-kovind-speech-joint-session-parliament/</link>
		
		<dc:creator><![CDATA[JK Desk]]></dc:creator>
		<pubDate>Thu, 20 Jun 2019 08:42:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[joint session]]></category>
		<category><![CDATA[Parliament.]]></category>
		<category><![CDATA[president]]></category>
		<category><![CDATA[Ramanath Kovind]]></category>
		<category><![CDATA[speech]]></category>
		<guid isPermaLink="false">https://www.justkannada.in/?p=4721</guid>

					<description><![CDATA[<p>ನವದೆಹಲಿ,ಜೂ,20,2019(www.justkannada.in): 2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್  ತಿಳಿಸಿದರು. ಸಂಸತ್‌ನ ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿರಾಷ್ಟ್ರಪತಿ ರಾಮನಾಥ ಕೋವಿಂದ್  ಭಾಷಣ ಮಾಡಿದರು. ಈ ವೇಳೆ ಮಾತನಾಡಿದ ಅವರು,  ಚುನಾವಣೆ ಯಶಸ್ವಿಗೆ ಕಾರಣರಾದ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಭಾರಿ ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ. ಪುರುಷರಿಗೆ ಸಮಾನವಾಗಿ ಮತದಾನ ಮಾಡಿದ್ದಾರೆ. &#8216;ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 61 ಕೋಟಿಗೂ ಹೆಚ್ಚು ಜನ ಮತ ಚಲಾಯಿಸಿದ್ದು ಜಗತ್ತಿನಲ್ಲಿ ದೇಶದ [&#8230;]</p>
<p>The post <a href="https://www.justkannada.in/president-ramanath-kovind-speech-joint-session-parliament/">2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ-ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಭಾಷಣ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಜೂ,20,2019(<a href="https://www.justkannada.in">www.justkannada.in</a>): 2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್  ತಿಳಿಸಿದರು.</p>
<p>ಸಂಸತ್‌ನ ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿರಾಷ್ಟ್ರಪತಿ ರಾಮನಾಥ ಕೋವಿಂದ್  ಭಾಷಣ ಮಾಡಿದರು. ಈ ವೇಳೆ ಮಾತನಾಡಿದ ಅವರು,  ಚುನಾವಣೆ ಯಶಸ್ವಿಗೆ ಕಾರಣರಾದ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಭಾರಿ ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ. ಪುರುಷರಿಗೆ ಸಮಾನವಾಗಿ ಮತದಾನ ಮಾಡಿದ್ದಾರೆ. &#8216;ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 61 ಕೋಟಿಗೂ ಹೆಚ್ಚು ಜನ ಮತ ಚಲಾಯಿಸಿದ್ದು ಜಗತ್ತಿನಲ್ಲಿ ದೇಶದ ಪ್ರಜಾಪ್ರಭುತ್ವವನ್ನ ಪ್ರಖ್ಯಾತಿಗೊಳಿಸಿದ್ದಾರೆ. ಭಾರತದ ಜನ ಸರ್ಕಾರಕ್ಕೆ ಪೂರ್ಣ ಬಹುಮತ ನೀಡಿದ್ದಾರೆ. &#8216;ಸಬ್ ಕಾ ಸಾಥ್, ಸಬ್‌ ಕಾ ವಿಕಾಸ್&#8217; ಹಾದಿಯಲ್ಲಿ ಈ ಸರ್ಕಾರ ಸಾಗುತ್ತಿದೆ&#8217; ಎಂದು  ನುಡಿದರು.</p>
<p>ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ ಹೇಳಿದ್ದಿಷ್ಟು&#8230;.</p>
<p>30 ದಶಕದ ಬಳಿಕ ಬಹುಮತ ಪಡೆದ ಸರ್ಕಾರ ಅಧಿಕಾರಕ್ಕೆ ಬಂದಿದೆ. ದೇಶದ ಜನರನ್ನ ಸಶಕ್ತರನ್ನಾಗಿಸುವುದೇ  ಸರ್ಕಾರದ ಗುರಿಯಾಗಿದೆ. 2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ. ಗ್ರಾಮೀಣ ಭಾರತ, ನಗರ ಪ್ರದೇಶದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕಿದೆ.</p>
<p>ಯೋಧರು, ರೈತರ ರಕ್ಷಣೆ ನಮ್ಮ ಉದ್ದೇಶ. ಹುತಾತ್ಮ ಯೋಧರ ಮಕ್ಕಳ ಸ್ಕಾಲರ್ ಶಿಪ್  ಹೆಚ್ಚಳ ಮಾಡಿದ್ದೇವೆ. ಜಲ ಸಂರಕ್ಷಣೆಗೆ  ಜಲಶಕ್ತಿ ಸಚಿವಾಲಯ ರಚಿಸಿದ್ದೇವೆ.  ಕೃಷಿ ಉತ್ಪಾದನೆ ಹೆಚ್ಚಿಸಲು 25 ಲಕ್ಷ ಕೋಟಿ ಯೋಜನೆ ಹಾಕಿದ್ದೇವೆ.</p>
<p>&#8216;ರಾಷ್ಟ್ರೀಯ ಜೀವನೋಪಾಯ ಮಿಷನ್&#8217; ಅಡಿ ಗ್ರಾಮೀಣ ಪ್ರದೇಶದ 3 ಕೋಟಿ ಮಹಿಳೆಯರಿಗೆ 2 ಲಕ್ಷ ಕೋಟಿ ವಿತರಿಸಲಾಗಿದೆ.</p>
<p>ಆಯುಷ್ಮಾನ್ ಭಾರತ್ ಯೋಜನೆಯಿಂದ 26 ಲಕ್ಷ ಬಡ ರೋಗಿಗಳಿಗೆ ಪ್ರಯೋಜನವಾಗಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸ್ವ-ಉದ್ಯೋಗಕ್ಕಾಗಿ 19 ಕೋಟಿ ಜನರಿಗೆ ಸಾಲ ನೀಡಲಾಗಿದೆ. ಈ ಯೋಜನೆಯ ವ್ಯಾಪ್ತಿಯನ್ನು 30 ಕೋಟಿ ಜನರಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ.</p>
<p>ಅತಿ ಹೆಚ್ಚು ಸ್ಟಾರ್ಟ್ ಅಪ್‌ಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದು. 112 ಮಾದರಿ ಜಿಲ್ಲೆಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.  ಮಹಿಳೆಯರಿಗೆ ಸಮಾನ ಹಕ್ಕು ಕಲ್ಪಿಸುವ ಸಲುವಾಗಿ ತ್ರಿವಳಿ ತಲಾಖ್, ನಿಖಾ-ಹಲಾಲದಂತಹ ಆಚರಣೆಗಳಿಂದ ದೂರವಿರಬೇಕು. ಮಹಿಳೆಯರ ಸಬಲೀಕರಣ ನನ್ನ ಸರ್ಕಾರದ ಪ್ರಮುಖ ಆದ್ಯತೆ. ಮಹಿಳೆಯರು ಬೆಳವಣಿಗೆ ಹೊಂದುವುದಷ್ಟೇ ಅಲ್ಲ, ಅಭಿವೃದ್ಧಿಯ ನೇತೃತ್ವ ವಹಿಸಿಕೊಳ್ಳುವಂತಾಗಬೇಕು.</p>
<p>Key words: President -Ramanath Kovind –speech- joint session &#8211; Parliament.</p>
<p>The post <a href="https://www.justkannada.in/president-ramanath-kovind-speech-joint-session-parliament/">2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ-ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಭಾಷಣ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
