<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Jollywood Studio Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/jollywood-studio/feed/" rel="self" type="application/rss+xml" />
	<link>https://www.justkannada.in/tag/jollywood-studio/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 08 Oct 2025 09:40:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Jollywood Studio Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/jollywood-studio/</link>
	<width>32</width>
	<height>32</height>
</image> 
	<item>
		<title>ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ</title>
		<link>https://www.justkannada.in/kspcb-narendra-swamy/</link>
		
		<dc:creator><![CDATA[prashanth]]></dc:creator>
		<pubDate>Wed, 08 Oct 2025 09:40:08 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Jollywood Studio]]></category>
		<category><![CDATA[KSPCB]]></category>
		<category><![CDATA[Narendra swamy]]></category>
		<category><![CDATA[No decision -]]></category>
		<category><![CDATA[opening]]></category>
		<guid isPermaLink="false">https://www.justkannada.in/?p=146321</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,8,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಂದ್ ಮಾಡಲಾಗಿರುವ ಜಾಲಿವುಡ್ ಸ್ಟುಡಿಯೋಗೆ 10 ದಿನಗಳ ಸಮಯಾವಕಾಶ ನೀಡುವ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ನರೇಂದ್ರಸ್ವಾಮಿ, ನಮಗೆ ಯಾವುದೇ ರೀತಿ ಮನವಿ ಬಂದಿಲ್ಲ ನಾವು ಯಾವುದೇ ರೀತಿ ಅವಕಾಶ ನೀಡಿಲ್ಲ ಸ್ಥಳ ಮಹಜರು ಮಾಡಿ ನೋಟಿಸ್ ನೀಡಿದ್ದೇವೆ ನಮಗೆ ಇದುವರೆಗೆ ಯಾವುದೇ ಮನವಿ ಬಂದಿಲ್ಲ ಎಂದರು. ಜಿಲ್ಲಾಧಿಕಾರಿಗೆ ಗೆ ಜಾಲಿವುಡ್ ಮನವಿ ಸಲ್ಲಿಸಿರುವ ಬಗ್ಗೆ [&#8230;]</p>
<p>The post <a href="https://www.justkannada.in/kspcb-narendra-swamy/">ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,8,2025 (<a href="http://www.justkannada.in">www.justkannada.in</a>):</strong> ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಂದ್ ಮಾಡಲಾಗಿರುವ ಜಾಲಿವುಡ್ ಸ್ಟುಡಿಯೋಗೆ 10 ದಿನಗಳ ಸಮಯಾವಕಾಶ ನೀಡುವ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ನರೇಂದ್ರಸ್ವಾಮಿ, ನಮಗೆ ಯಾವುದೇ ರೀತಿ ಮನವಿ ಬಂದಿಲ್ಲ ನಾವು ಯಾವುದೇ ರೀತಿ ಅವಕಾಶ ನೀಡಿಲ್ಲ ಸ್ಥಳ ಮಹಜರು ಮಾಡಿ ನೋಟಿಸ್ ನೀಡಿದ್ದೇವೆ ನಮಗೆ ಇದುವರೆಗೆ ಯಾವುದೇ ಮನವಿ ಬಂದಿಲ್ಲ ಎಂದರು.</p>
<p>ಜಿಲ್ಲಾಧಿಕಾರಿಗೆ ಗೆ ಜಾಲಿವುಡ್ ಮನವಿ ಸಲ್ಲಿಸಿರುವ ಬಗ್ಗೆ ಗೊತ್ತಿಲ್ಲ, ಬಿಗ್ ಬಾಸ್  ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ಇನ್ನೂ  ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾನು ಬಿಗ್ ಬಾಸ್ ಪರನೂ ಅಲ್ಲ ವಿರೋಧನೂ ಅಲ್ಲ. ದಂಡ ಏನಿದೆ ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ನರೇಂದ್ರಸ್ವಾಮಿ ತಿಳಿಸಿದರು.</p>
<p>Key words: No decision, opening , Jollywood studio, KSPCB,  Narendra Swamy</p>
<p>The post <a href="https://www.justkannada.in/kspcb-narendra-swamy/">ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ- ಸಚಿವ ಈಶ್ವರ್ ಖಂಡ್ರೆ</title>
		<link>https://www.justkannada.in/minister-ishwar-khandre-23/</link>
		
		<dc:creator><![CDATA[prashanth]]></dc:creator>
		<pubDate>Wed, 08 Oct 2025 05:39:09 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[Ishwar Khandre]]></category>
		<category><![CDATA[Jollywood Studio]]></category>
		<category><![CDATA[minister]]></category>
		<guid isPermaLink="false">https://www.justkannada.in/?p=146303</guid>

					<description><![CDATA[<p>ಬೆಂಗಳೂರು,ಅಕ್ಟೋಬರ್, 8,2025 (www.justkannada.in): ಜಾಲಿವುಡ್ ಸ್ಟುಡಿಯೋಗೆ ಬೀಗ, ಬಿಗ್ ಬಾಸ್ ಬಂದ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಜಾಲಿವುಡ್ ಸ್ಟುಡಿಯೋ ಬಂದ್  ಹಿಂದೆ ಡಿಕೆ ಶಿವಕುಮಾರ್ ಕೈವಾಡ ಕುರಿತು ಜೆಡಿಎಸ್ ಆರೋಪಿಸಿತ್ತು. ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟ್  ಟೀಕೆಗೂ ಇದಕ್ಕೂ ಸಂಬಂಧವಿಲ್ಲ. ಡಿಕೆ ಶಿವಕುಮಾರ್ ಹೇಳಿದ ಮಾತಿಗೆ ತಳುಕು ಹಾಕುವುದು ಸರಿಯಲ್ಲ . ಜಾಲಿವುಡ್ ಸ್ಟುಡಿಯೋ [&#8230;]</p>
<p>The post <a href="https://www.justkannada.in/minister-ishwar-khandre-23/">ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ- ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್, 8,2025 (<a href="http://www.justkannada.in">www.justkannada.in</a>):</strong> ಜಾಲಿವುಡ್ ಸ್ಟುಡಿಯೋಗೆ ಬೀಗ, ಬಿಗ್ ಬಾಸ್ ಬಂದ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಾಲಿವುಡ್ ಸ್ಟುಡಿಯೋ ಬಂದ್  ಹಿಂದೆ ಡಿಕೆ ಶಿವಕುಮಾರ್ ಕೈವಾಡ ಕುರಿತು ಜೆಡಿಎಸ್ ಆರೋಪಿಸಿತ್ತು. ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟ್  ಟೀಕೆಗೂ ಇದಕ್ಕೂ ಸಂಬಂಧವಿಲ್ಲ. ಡಿಕೆ ಶಿವಕುಮಾರ್ ಹೇಳಿದ ಮಾತಿಗೆ ತಳುಕು ಹಾಕುವುದು ಸರಿಯಲ್ಲ . ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ ಎಂದರು.</p>
<p>ಸ್ಟುಡಿಯೋದವರು ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದಾರೆ ಹೈಕೋರ್ಟ್ ತೀರ್ಪು ಬಂದ ಮೇಲೆ ತೀರ್ಮಾನ ಮಾಡಲಾಗುತ್ತದೆ. ಹೈಕೋರಟ್ ಅನುಮತಿ ಪಡೆದು ಸ್ಟುಡಿಯೋ ನಡೆಸಲಿ ಎಂದರು.<img decoding="async" class="aligncenter size-full wp-image-146298" src="https://www.justkannada.in/wp-content/uploads/2025/10/loce.jpg" alt="" width="500" height="176" srcset="https://www.justkannada.in/wp-content/uploads/2025/10/loce.jpg 500w, https://www.justkannada.in/wp-content/uploads/2025/10/loce-300x106.jpg 300w, https://www.justkannada.in/wp-content/uploads/2025/10/loce-150x53.jpg 150w" sizes="(max-width: 500px) 100vw, 500px" /></p>
<p>ಸ್ಟುಡಿಯೋ ಗೆ ನೀಡಿದ್ದ ನೋಟಿಸ್ ಗೂ ಬಿಗ್ ಬಾಸ್ ಗೂ ಸಂಬಂಧವಿಲ್ಲ  ಸ್ಟುಡಿಯೋ ಮಾಲೀಕರು ಕ್ಲಿಯರೆನ್ಸ್ ತೆಗೆದುಕೊಳ್ಳಬೇಕಿತ್ತು. ನೋಟಿಸ್ ಗೆ ಕ್ಯಾರೆ ಎನ್ನದ ಹಿನ್ನೆಲೆ ಬಂದ್ ಮಾಡಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.</p>
<p>Key words: DCM, DK Shivakumar, Jollywood studio, Minister, Ishwar Khandre</p>
<p>The post <a href="https://www.justkannada.in/minister-ishwar-khandre-23/">ಜಾಲಿವುಡ್ ಸ್ಟುಡಿಯೋ ಬಂದ್ ಹಿಂದೆ ಡಿಸಿಎಂ ಡಿಕೆಶಿ ಹಸ್ತಕ್ಷೇಪವಿಲ್ಲ- ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ</title>
		<link>https://www.justkannada.in/bigg-boss-house-jollywood-studio/</link>
		
		<dc:creator><![CDATA[prashanth]]></dc:creator>
		<pubDate>Tue, 07 Oct 2025 13:03:46 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bigg Boss House]]></category>
		<category><![CDATA[Jollywood Studio]]></category>
		<category><![CDATA[lock]]></category>
		<guid isPermaLink="false">https://www.justkannada.in/?p=146297</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,7,2025 (www.justkannada.in): ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ  ಜಿಲ್ಲಾಡಳಿತ ಬೀಗ ಜಡಿದಿದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ. ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವ  ಜಾಲಿವುಡ್ ಸ್ಟುಡಿಯೋಸ್ ಗೆ [&#8230;]</p>
<p>The post <a href="https://www.justkannada.in/bigg-boss-house-jollywood-studio/">ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,7,2025 (<a href="http://www.justkannada.in">www.justkannada.in</a>):</strong> ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ  ಜಿಲ್ಲಾಡಳಿತ ಬೀಗ ಜಡಿದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ.</p>
<p>ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವ  ಜಾಲಿವುಡ್ ಸ್ಟುಡಿಯೋಸ್ ಗೆ ತಹಶೀಲ್ದಾರ್ ತೇಜಸ್ವಿನಿ ಅವರ ನೇತೃತ್ವದಲ್ಲಿ ಬೀಗ ಹಾಕಲಾಗಿದ್ದು, ಬಿಗ್ ಬಾಸ್ ಸ್ಪರ್ಧಿಗಳು ಸಂಜೆ 7ರೊಳಗೆ ಬಿಗ್ ಬಾಸ್ ಗೌಸ್ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.</p>
<p>Key words: Bigg Boss House, Jollywood Studio, Lock</p>
<p>The post <a href="https://www.justkannada.in/bigg-boss-house-jollywood-studio/">ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
