<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>k.t.balakrishna Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/k-t-balakrishna/feed/" rel="self" type="application/rss+xml" />
	<link>https://www.justkannada.in/tag/k-t-balakrishna/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 28 Feb 2023 16:02:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>k.t.balakrishna Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/k-t-balakrishna/</link>
	<width>32</width>
	<height>32</height>
</image> 
	<item>
		<title>ಮೈಸೂರು ಡಿಸಿಪಿ, ಪೊಲೀಸ್ ಆಯುಕ್ತರಾಗಿದ್ದ, ಐಜಿಪಿ ಕೆಟಿಬಾಲಕೃಷ್ಣ ನಿವೃತ್ತಿ.</title>
		<link>https://www.justkannada.in/bangalore-police-k-t-balakrishna-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 28 Feb 2023 16:00:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[k.t.balakrishna]]></category>
		<category><![CDATA[Mysore.]]></category>
		<category><![CDATA[police]]></category>
		<guid isPermaLink="false">https://www.justkannada.in/?p=104268</guid>

					<description><![CDATA[<p>ಮೈಸೂರು, ಫೆ.28, 2023 : (www.justkannada.in) : ನಗರ ಪೊಲೀಸ್ ಉಪ ಆಯುಕ್ತ ಹಾಗೂ ಆಯುಕ್ತರಾಗಿ ಕೆಲಸ ಮಾಡಿದ್ದ ಪೊಲೀಸ್ ಮಹಾನಿರೀಕ್ಷಕ( ಐಜಿಪಿ) ಕೆ.ಟಿ.ಬಾಲಕೃಷ್ಣ ಮಂಗಳವಾರ ಸೇವೆಯಿಂದ ನಿವೃತ್ತರಾದರು. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕುಶಾವರ ಗ್ರಾಮದವರಾದ ಕೆ.ಟಿ.ಬಾಲಕೃಷ್ಣ ಇಲ್ಲಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಐದು ವರ್ಷ ಅಧ್ಯಾಪಕರಾಗಿದ್ದರು. ೧೯೯೭ರಲ್ಲಿ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿಯಾಗಿ ವೃತ್ತಿ ಜೀವನವನ್ನು ಆರಂಭಿಸಿದ್ದರು. ಮೊದಲು ಚನ್ನಪಟ್ಟಣದಲ್ಲಿ ನಂತರ ಮಂಡ್ಯ ಡಿವೈಎಸ್ಪಿಯಾಗಿದ್ದರು. ಬಳಿಕ ಬಡ್ತಿ ಪಡೆದು ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಎಸ್ಪಿ, [&#8230;]</p>
<p>The post <a href="https://www.justkannada.in/bangalore-police-k-t-balakrishna-mysore/">ಮೈಸೂರು ಡಿಸಿಪಿ, ಪೊಲೀಸ್ ಆಯುಕ್ತರಾಗಿದ್ದ, ಐಜಿಪಿ ಕೆಟಿಬಾಲಕೃಷ್ಣ ನಿವೃತ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಫೆ.28, 2023 : (<a href="http://www.justkannada.in">www.justkannada.in</a>) : ನಗರ ಪೊಲೀಸ್ ಉಪ ಆಯುಕ್ತ ಹಾಗೂ ಆಯುಕ್ತರಾಗಿ ಕೆಲಸ ಮಾಡಿದ್ದ ಪೊಲೀಸ್ ಮಹಾನಿರೀಕ್ಷಕ( ಐಜಿಪಿ) ಕೆ.ಟಿ.ಬಾಲಕೃಷ್ಣ ಮಂಗಳವಾರ ಸೇವೆಯಿಂದ ನಿವೃತ್ತರಾದರು.</p>
<p>ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕುಶಾವರ ಗ್ರಾಮದವರಾದ ಕೆ.ಟಿ.ಬಾಲಕೃಷ್ಣ ಇಲ್ಲಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಐದು ವರ್ಷ ಅಧ್ಯಾಪಕರಾಗಿದ್ದರು. ೧೯೯೭ರಲ್ಲಿ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿಯಾಗಿ ವೃತ್ತಿ ಜೀವನವನ್ನು ಆರಂಭಿಸಿದ್ದರು. ಮೊದಲು ಚನ್ನಪಟ್ಟಣದಲ್ಲಿ ನಂತರ ಮಂಡ್ಯ ಡಿವೈಎಸ್ಪಿಯಾಗಿದ್ದರು. ಬಳಿಕ ಬಡ್ತಿ ಪಡೆದು ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಎಸ್ಪಿ, ಮೈಸೂರು ನಗರ ಸಂಚಾರ ಹಾಗೂ ಅಪರಾಧ ಡಿಸಿಪಿ, ನಂತರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದರು.</p>
<p><img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಐಪಿಎಸ್‌ಗೆ ಬಡ್ತಿ ಪಡೆದ ನಂತರ ಕಾರವಾರ, ಗದಗ, ಉಡುಪಿ, ಇನ್‌ಟಲಿಜೆನ್ಸ್ ಎಸ್ಪಿಯಾಗಿ  ಕಾರ್ಯನಿರ್ವಹಿಸಿದ್ದರು. ಡಿಐಜಿಯಾಗಿ ಬಡ್ತಿ ಪಡೆದ ಬಳಿಕ ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದರು.</p>
<p>ಮಂಡ್ಯ, ಚಾಮರಾಜನಗರ, ಮೈಸೂರಿನಲ್ಲಿ ಸೇವೆ ಸಲ್ಲಿಸುವಾಗ ೯ ವರ್ಷ ದಸರಾ ಚಟುವಟಿಕೆಯಲ್ಲಿ ಪಾಲ್ಗೊಂಡ ಅನುಭವ ಅವರದ್ದು. ಮೂರು ವರ್ಷದಿಂದ ಅಗ್ನಿ ಶಾಮಕ ಇಲಾಖೆ ಡಿಐಜಿಯಾಗಿ, ನಂತರ ಐಜಿಪಿಯಾಗಿ ಇಲಾಖೆಯಲ್ಲಿ ಅತ್ಯುನ್ನತ ಯಂತ್ರೋಪಕರಣ ಒದಗಿಸುವ ಜತೆಗೆ ಹತ್ತಾರು ವರ್ಷದಿಂದ ಬಾಕಿ ಇದ್ದ ಅಗ್ನಿಶಾಮಕ ಸಿಬ್ಬಂದಿ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು. ವಿಪತ್ತು ನಿರ್ವಹಣೆಗೆ ಪೂರಕವಾಗಿ ೫ ಕಂಪೆನಿಗಳನ್ನು ಸ್ಥಾಪಿಸುವಲ್ಲಿಯೂ ಬಾಲಕೃಷ್ಣರ ಪಾತ್ರ ಇತ್ತು. ಇಲಾಖೆಯಿಂದ ಬಾಲಕೃಷ್ಣ ಅವರನ್ನು ಮಂಗಳವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು.</p>
<p><img decoding="async" class="aligncenter size-full wp-image-104269" src="https://www.justkannada.in/wp-content/uploads/2023/02/ktb-police.jpg" alt="" width="300" height="190" /></p>
<p>ಪೊಲೀಸ್ ಇಲಾಖೆಯಲ್ಲಿ ಸಿಕ್ಕ ಅವಕಾಶದಲ್ಲಿ ಉತ್ತಮವಾಗಿ ಕೆಲಸ ಮಾಡಿದ ಖುಷಿಯಿದೆ. ಮೈಸೂರಿನಲ್ಲಿಯೇ ನೆಲೆಸಿರುವ ಕುಟುಂಬದೊಂದಿಗೆ ನಿವೃತ್ತಿ ಜೀವನ ಮುಂದುವರೆಯಲಿದೆ ಎಂದು ಕೆ.ಟಿ.ಬಾಲಕೃಷ್ಣ ತಿಳಿಸಿದರು.</p>
<p><img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>Key words : Bangalore-police-k.t.balakrishna-Mysore</p>
<p>The post <a href="https://www.justkannada.in/bangalore-police-k-t-balakrishna-mysore/">ಮೈಸೂರು ಡಿಸಿಪಿ, ಪೊಲೀಸ್ ಆಯುಕ್ತರಾಗಿದ್ದ, ಐಜಿಪಿ ಕೆಟಿಬಾಲಕೃಷ್ಣ ನಿವೃತ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರವಾಸಿಗರೆ ಬನ್ನಿ ನಾಡಹಬ್ಬದಲ್ಲಿ ಪಾಲ್ಗೊಳ್ಳಿ, ನಿಮ್ಮ ಸುರಕ್ಷತೆ ನಮ್ಮ ಹೊಣೆ : ನಗರ ಪೊಲೀಸ್ ಆಯುಕ್ತರ ಆಹ್ವಾನ.</title>
		<link>https://www.justkannada.in/mysore-city-police-commissoner-k-t-balakrishna-invites-tourists-to-mysore-dasara/</link>
		
		<dc:creator><![CDATA[JK Desk]]></dc:creator>
		<pubDate>Tue, 24 Sep 2019 10:01:38 +0000</pubDate>
				<category><![CDATA[Crime]]></category>
		<category><![CDATA[DASARA-2019]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[invites-tourists-to]]></category>
		<category><![CDATA[k.t.balakrishna]]></category>
		<category><![CDATA[mysore dasara]]></category>
		<category><![CDATA[mysore-city-police-commissoner]]></category>
		<guid isPermaLink="false">https://www.justkannada.in/?p=12911</guid>

					<description><![CDATA[<p>ಮೈಸೂರು, ಸೆ.24, 2019 : (www.justkannada.in news) : ನಾಡ ಹಬ್ಬ ದಸರ ಮಹೋತ್ಸವದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಹೆಚ್ಚಿನ ಸುರಕ್ಷತೆ ಹಾಗೂ ಭದ್ರತೆ ಒದಗಿಸಲಾಗಿದೆ. ಆದ್ದರಿಂದ ನಿರ್ಭಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಾಡಹಬ್ಬದಲ್ಲಿ ಭಾಗವಹಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆಹ್ವಾನ ನೀಡಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಹೇಳಿದಿಷ್ಟು&#8230; ನಾಡಹಬ್ಬ ದಸರ ಮಹೋತ್ಸವ ಜನರ ಹಬ್ಬ. ಇತಿಹಾಸದ ಹಿನ್ನೆಲೆಯುಳ್ಳ ದಸರೆಯನ್ನು ಬಂದೋಬಸ್ತ್ ನೆಪದಲ್ಲಿ ಖಾಕಿ ಸರ್ಪಗಾವಲು ಮಾಡಲಾಗದು. ಆದರೆ ಸುರಕ್ಷತೆಗೆ [&#8230;]</p>
<p>The post <a href="https://www.justkannada.in/mysore-city-police-commissoner-k-t-balakrishna-invites-tourists-to-mysore-dasara/">ಪ್ರವಾಸಿಗರೆ ಬನ್ನಿ ನಾಡಹಬ್ಬದಲ್ಲಿ ಪಾಲ್ಗೊಳ್ಳಿ, ನಿಮ್ಮ ಸುರಕ್ಷತೆ ನಮ್ಮ ಹೊಣೆ : ನಗರ ಪೊಲೀಸ್ ಆಯುಕ್ತರ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಸೆ.24, 2019 : (www.justkannada.in news) : ನಾಡ ಹಬ್ಬ ದಸರ ಮಹೋತ್ಸವದಲ್ಲಿ ಭಾಗವಹಿಸುವ<br />
ಪ್ರವಾಸಿಗರಿಗೆ ಹೆಚ್ಚಿನ ಸುರಕ್ಷತೆ ಹಾಗೂ ಭದ್ರತೆ ಒದಗಿಸಲಾಗಿದೆ. ಆದ್ದರಿಂದ ನಿರ್ಭಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಾಡಹಬ್ಬದಲ್ಲಿ ಭಾಗವಹಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆಹ್ವಾನ ನೀಡಿದರು.</p>
<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಹೇಳಿದಿಷ್ಟು&#8230;</p>
<p>ನಾಡಹಬ್ಬ ದಸರ ಮಹೋತ್ಸವ ಜನರ ಹಬ್ಬ. ಇತಿಹಾಸದ ಹಿನ್ನೆಲೆಯುಳ್ಳ ದಸರೆಯನ್ನು ಬಂದೋಬಸ್ತ್ ನೆಪದಲ್ಲಿ ಖಾಕಿ ಸರ್ಪಗಾವಲು ಮಾಡಲಾಗದು. ಆದರೆ ಸುರಕ್ಷತೆಗೆ ಪೂರಕವಾದ ಅಗತ್ಯ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.<br />
ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ಪ್ರಮುಖವಾಗಿ ಜಂಬೂಸವಾರಿ ಸಾಗುವ ಮಾರ್ಗ ಹಾಗೂ ದಸರ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಅಂದಾಜು ಸುಮಾರು ll, 9l7 ಸಿಸಿ ಟಿವಿ ಕ್ಯಾಮೆರಾಗಳನ್ನು (ಸಾರ್ವಜನಿಕರು ಅಳವಡಿಸಿಕೊಂಡಿರುವ ) ಗುರುತಿಸಲಾಗಿದೆ. ಜತೆಗೆ ದಸರ ವೇಳೆ ಸಿಸಿಟಿವಿ ರೆಕಾರ್ಡ್ ಚಾಲ್ತಿಯಲ್ಲಿಟ್ಟು ಅವಶ್ಯಕವಾದಲ್ಲಿ ಫೂಟೇಜ್ ನೀಡುವಂತೆಯೂ ಈ ವ್ಯಕ್ತಿಗಳಿಗೆ ಮನವಿ ಮಾಡಲಾಗಿದೆ. ಇದಲ್ಲದೆ ಪೊಲೀಸ್ ಇಲಾಖೆ ವತಿಯಿಂದಲೇ 212 ಸಿಸಿಟಿವಿ ಅಳವಡಿಸಲಾಗಿದೆ.<br />
ಪೊಲೀಸ್ ಇಲಾಖೆ ವತಿಯಿಂದಲೇ ಮೂರು ಡ್ರೋನ್ ಕ್ಯಾಮೆರಾಗಳು ವಿಡಿಯೋ ಸೆರೆ ಹಿಡಿಯುವ ಕಾರ್ಯಕ್ಕೂ ಸಿದ್ಧತೆ ನಡೆಸಲಾಗಿದೆ.<br />
ಅರಮನೆ ಮತ್ತು ಬನ್ನಿಮಂಟಪದ ಎಲ್ಲಾ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿವೊರ್ನ್ ಕ್ಯಾಮೆರಾಗಳನ್ನ ನೀಡಲಿದ್ದೆವೆ.<br />
ಅಪರಾಧಗಳನ್ನ ತಡೆಗಟ್ಟಲು ಬೆಂಗಳೂರು ನಗರ ಸಿಸಿಬಿ ಪೊಲೀಸರ ತಂಡ ಹಾಗೂ ಸಿಐಡಿ ಯ ಮಾದಕ ದ್ರವ್ಯ ತಡೆ ತಂಡ ಸೇರಿದಂತೆ ಅಕ್ಕ ಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನ ನಿಯೋಜಿಸಲಾಗುತ್ತದೆ.<br />
ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಮುಂಚಿತವಾಗಿಯೇ l6 ಅಗ್ನಿ ಶಾಮಕದಳ ಮತ್ತು l6 ಆಂಬುಲೆನ್ಸ್ ಗಳ ನಿಯೋಜಿಸಲಾಗುತ್ತದೆ.<br />
ಮೊದಲನೇ ಹಂತ, ಸೆ. 29ರಿಂದ ಅ. 5ರ ವರಗೆ ಹಾಗೂಎರಡನೇ ಹಂತ ಸೆ. 6ರಿಂದ 8ವರಗೆ ವ್ಯವಸ್ಥೆ ಎಂದು ಬಂದೋಬಸ್ತ್ ವ್ಯವಸ್ಥೆಯನ್ನು ವಿಂಗಡಿಸಿ ಅದರಂತೆ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ದಸರಕ್ಕಾಗಿ ಒಟ್ಟು 84O7 ಪೊಲೀಸರನ್ನು ನಿಯೋಜಿಸಲಾಗಿದೆ. ಈ ಪೈಕಿ 2978 ಸ್ಥಳೀಯ ಪೊಲೀಸರು, 442l ಮಂದಿ ಸಿಬ್ಬಂದಿಗಳನ್ನ ಹೊರಗಿನಿಂದ ಕರೆಸಿಕೊಳ್ಳಲಾಗಿದೆ ಹಾಗೂ l ಸಾವಿರ ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದರು.<br />
ಪತ್ರಿಕಾಗೋಷ್ಠಿಯಲ್ಲಿ ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಕವಿತಾ ಹಾಗೂ ಇತರರು ಹಾಜರಿದ್ದರು.</p>
<p>&#8211;</p>
<p>key words : mysore-city-police-commissoner-k.t.balakrishna-invites-tourists-to-mysore-dasara</p>
<p>&#8212;&#8212;&#8212;&#8212;&#8212;&#8212;&#8212;&#8212;&#8212;&#8212;&#8212;</p>
<p>The post <a href="https://www.justkannada.in/mysore-city-police-commissoner-k-t-balakrishna-invites-tourists-to-mysore-dasara/">ಪ್ರವಾಸಿಗರೆ ಬನ್ನಿ ನಾಡಹಬ್ಬದಲ್ಲಿ ಪಾಲ್ಗೊಳ್ಳಿ, ನಿಮ್ಮ ಸುರಕ್ಷತೆ ನಮ್ಮ ಹೊಣೆ : ನಗರ ಪೊಲೀಸ್ ಆಯುಕ್ತರ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
