<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kalaburagi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kalaburagi/feed/" rel="self" type="application/rss+xml" />
	<link>https://www.justkannada.in/tag/kalaburagi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Jul 2026 09:39:30 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kalaburagi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kalaburagi/</link>
	<width>32</width>
	<height>32</height>
</image> 
	<item>
		<title>ಲೋಕಾಯುಕ್ತ ಬಲೆ: ಎಪಿಪಿ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಂಧನ</title>
		<link>https://www.justkannada.in/lokayukta-trap-app/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 09:39:30 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Acceptin]]></category>
		<category><![CDATA[app]]></category>
		<category><![CDATA[bribe]]></category>
		<category><![CDATA[Kalaburagi]]></category>
		<category><![CDATA[Lokayukta]]></category>
		<category><![CDATA[trap]]></category>
		<guid isPermaLink="false">https://www.justkannada.in/?p=157416</guid>

					<description><![CDATA[<p>ಕಲಬುರಗಿ,ಜುಲೈ,17,2026 (www.justkannada.in): ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, 5ನೇ ಜೆಎಂಎಫ್‌ ಸಿ ನ್ಯಾಯಾಲಯದ ಹೆಚ್ಚುವರಿ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಕಂಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೈದರಾಬಾದ್ ಮೂಲದ ರಾಹುಲ್ ಎಂಬ ದೂರುದಾರರಿಂದ ನ್ಯಾಯಾಲಯಕ್ಕೆ ರಾಜಿ ಅರ್ಜಿ ಸಲ್ಲಿಸುವ ಸಂಬಂಧ ಬಾಕಿ ಕೆಲಸ ಮಾಡಿಕೊಡುವುದಾಗಿ ಹೇಳಿ ₹10,000 ನಗದು ಹಾಗೂ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ ಗಳು, ಒಂದು ಜೋಡಿ ಶೂ, [&#8230;]</p>
<p>The post <a href="https://www.justkannada.in/lokayukta-trap-app/">ಲೋಕಾಯುಕ್ತ ಬಲೆ: ಎಪಿಪಿ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜುಲೈ,17,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, 5ನೇ ಜೆಎಂಎಫ್‌ ಸಿ ನ್ಯಾಯಾಲಯದ ಹೆಚ್ಚುವರಿ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಕಂಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೈದರಾಬಾದ್ ಮೂಲದ ರಾಹುಲ್ ಎಂಬ ದೂರುದಾರರಿಂದ ನ್ಯಾಯಾಲಯಕ್ಕೆ ರಾಜಿ ಅರ್ಜಿ ಸಲ್ಲಿಸುವ ಸಂಬಂಧ ಬಾಕಿ ಕೆಲಸ ಮಾಡಿಕೊಡುವುದಾಗಿ ಹೇಳಿ ₹10,000 ನಗದು ಹಾಗೂ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ ಗಳು, ಒಂದು ಜೋಡಿ ಶೂ, 4 ಮಹಿಳೆಯರ ಉಡುಪುಗಳು ಮತ್ತು 6 ಜೋಡಿ ಮಹಿಳೆಯರ ಚಪ್ಪಲಿಗಳನ್ನು ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.<img decoding="async" class="aligncenter size-full wp-image-104904" src="https://www.justkannada.in/wp-content/uploads/2023/03/bribe.jpg" alt="" width="500" height="281" srcset="https://www.justkannada.in/wp-content/uploads/2023/03/bribe.jpg 500w, https://www.justkannada.in/wp-content/uploads/2023/03/bribe-300x169.jpg 300w" sizes="(max-width: 500px) 100vw, 500px" /></p>
<p>ದೂರುದಾರರ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ಬಲೆ ಬೀಸಲಾಗಿದ್ದು, ನ್ಯಾಯಾಲಯ ಸಂಕೀರ್ಣದ ಬಳಿ ₹10,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಸಂತೋಷ್ ಕುಮಾರ್ ಲೋಕಂಡೆ ಅವರನ್ನು ರೆಡ್‌ ಹ್ಯಾಂಡ್ ಆಗಿ ಹಿಡಿದು ಬಂಧಿಸಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>
<p>ENGLISH SUMMARY..</p>
<p>Lokayukta Trap: APP Caught Accepting ₹10,000 Bribe in Kalaburagi<br />
Kalaburagi: In a Lokayukta operation conducted under the guidance of Superintendent of Police Siddaraju C., Additional Public Prosecutor (APP) Santosh Kumar Lokande of the 5th JMFC Court was caught red-handed while allegedly accepting a ₹10,000 bribe.<br />
The complainant, Rahul from Hyderabad, alleged that the APP had demanded ₹10,000 in cash along with several clothing items, including sarees, shirts, jeans, shoes, women&#8217;s dresses, and slippers, for processing a compromise petition pending before the court.<br />
Based on the complaint, Lokayukta Police Inspector Arun Kumar laid a trap and apprehended the accused near the court complex while accepting the bribe. Further investigation is underway.</p>
<p>Key words: Lokayukta, Trap, APP, Acceptin, Bribe, Kalaburagi</p>
<p>The post <a href="https://www.justkannada.in/lokayukta-trap-app/">ಲೋಕಾಯುಕ್ತ ಬಲೆ: ಎಪಿಪಿ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</title>
		<link>https://www.justkannada.in/kalaburagi-lokayukta-raids/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 06:49:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[AEE]]></category>
		<category><![CDATA[Kalaburagi]]></category>
		<category><![CDATA[Lokayukta]]></category>
		<category><![CDATA[raids]]></category>
		<guid isPermaLink="false">https://www.justkannada.in/?p=157032</guid>

					<description><![CDATA[<p>ಕಲಬುರಗಿ, ಜುಲೈ,8,2026 (www.justkannada.in): ಆದಾಯ ಮೀರಿದ ಆಸ್ತಿ (Disproportionate Assets) ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತ್ ರಾವ್ ಯಲಾಲ್ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದರು. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಮೂಲ ಊರಾದ [&#8230;]</p>
<p>The post <a href="https://www.justkannada.in/kalaburagi-lokayukta-raids/">ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ, ಜುಲೈ,8,2026 (<a href="http://www.justkannada.in">www.justkannada.in</a>):</strong> ಆದಾಯ ಮೀರಿದ ಆಸ್ತಿ (Disproportionate Assets) ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತ್ ರಾವ್ ಯಲಾಲ್ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಮೂಲ ಊರಾದ ಸುಲೇಪೇಟೆಯ ಮನೆ, ಬಸವ ಅಪಾರ್ಟ್‌ಮೆಂಟ್‌ ನಲ್ಲಿರುವ ಸುಮಾರು 40 ಫ್ಲ್ಯಾಟ್‌ಗಳು, ಕೊತ್ತಂಬರಿ ಲೇಔಟ್‌ ನ ಜೆಸ್ಕಾಂ ಕಚೇರಿ, ಮಾವನ ಮನೆ ಹಾಗೂ ಸೇಡಂ ರಸ್ತೆಯ ಜಾಗೃತಿ ಕಾಲೋನಿಯಲ್ಲಿರುವ ಫೇಬರ್ ಪ್ಲಾಟಿನಂ ಸ್ಟುಡಿಯೋ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.<img loading="lazy" decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="auto, (max-width: 500px) 100vw, 500px" /></p>
<p>ಪರಿಶೀಲನೆ ವೇಳೆ ಕಲಬುರಗಿ ನಗರದ ಹಲವು ಫ್ಲ್ಯಾಟ್‌ ಗಳು, ವಾಣಿಜ್ಯ ಮಳಿಗೆಗಳು ಹಾಗೂ ಸುಲೇಪೇಟೆ ಭಾಗದಲ್ಲಿ ಅಂದಾಜು 15 ಎಕರೆ ಭೂಮಿ ಹೊಂದಿರುವ ಮಾಹಿತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.<img loading="lazy" decoding="async" class="aligncenter size-full wp-image-157033" src="https://www.justkannada.in/wp-content/uploads/2026/07/loka-raid.jpg" alt="" width="500" height="333" srcset="https://www.justkannada.in/wp-content/uploads/2026/07/loka-raid.jpg 500w, https://www.justkannada.in/wp-content/uploads/2026/07/loka-raid-300x200.jpg 300w, https://www.justkannada.in/wp-content/uploads/2026/07/loka-raid-150x100.jpg 150w" sizes="auto, (max-width: 500px) 100vw, 500px" /></p>
<p>ಎಲ್ಲಾ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ಲಭ್ಯವಾಗಲಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kalaburagi, Lokayukta, raids , AEE</p>
<p>The post <a href="https://www.justkannada.in/kalaburagi-lokayukta-raids/">ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಂಚಕ್ಕೆ ಬೇಡಿಕೆ: PSI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ</title>
		<link>https://www.justkannada.in/psi-police-staff-lokayukta/</link>
		
		<dc:creator><![CDATA[prashanth]]></dc:creator>
		<pubDate>Fri, 19 Jun 2026 05:03:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bribery]]></category>
		<category><![CDATA[caught]]></category>
		<category><![CDATA[Kalaburagi]]></category>
		<category><![CDATA[Lokayukta]]></category>
		<category><![CDATA[Police Staff]]></category>
		<category><![CDATA[PSI]]></category>
		<guid isPermaLink="false">https://www.justkannada.in/?p=156230</guid>

					<description><![CDATA[<p>ಕಲಬುರಗಿ,ಜೂನ್,19,2026 (www.justkannada.in):  ಅಕ್ಕಿ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡುವುದಾಗಿ ಹೇಳಿ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ದೂರುದಾರರಾದ ಆನಂದ್ ಕುಮಾರ್ (ಯಡ್ರಾಮಿ ತಾಲೂಕು, ಕಲಬುರಗಿ ಜಿಲ್ಲೆ) ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ದೂರಿನ ಪ್ರಕಾರ, ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ ಐ ವಿಶ್ವನಾಥ್ ರೆಡ್ಡಿ [&#8230;]</p>
<p>The post <a href="https://www.justkannada.in/psi-police-staff-lokayukta/">ಲಂಚಕ್ಕೆ ಬೇಡಿಕೆ: PSI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜೂನ್,19,2026 (<a href="http://www.justkannada.in">www.justkannada.in</a>):  </strong>ಅಕ್ಕಿ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡುವುದಾಗಿ ಹೇಳಿ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೂರುದಾರರಾದ ಆನಂದ್ ಕುಮಾರ್ (ಯಡ್ರಾಮಿ ತಾಲೂಕು, ಕಲಬುರಗಿ ಜಿಲ್ಲೆ) ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.</p>
<p>ದೂರಿನ ಪ್ರಕಾರ, ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ ಐ ವಿಶ್ವನಾಥ್ ರೆಡ್ಡಿ ಮುದ್ರಡ್ಡಿ ಅವರು ಅಕ್ಕಿ ವ್ಯಾಪಾರ ನಡೆಸಲು ₹50 ಸಾವಿರ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ದೂರುದಾರರು ತಾವು ಬಡವರು ಎಂದು ಮನವಿ ಮಾಡಿದರೂ, ಹಣ ನೀಡಿದರೆ ಮಾತ್ರ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡುವುದಾಗಿ ಹೇಳಿದ್ದರೆಂದು ಆರೋಪಿಸಲಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಇದರಂತೆ ಪಿಎಸ್‌ ಐ ಅವರು ನೀಡಿದ ಫೋನ್‌ ಪೇ ಸಂಖ್ಯೆಗೆ ದೂರುದಾರರು ಮೊದಲ ಹಂತವಾಗಿ 20 ಸಾವಿರ ರೂ. ವರ್ಗಾವಣೆ ಮಾಡಿದ್ದರು. ಬಳಿಕ ಉಳಿದ 30 ಸಾವಿರ ರೂ. ವನ್ನು ಶೀಘ್ರದಲ್ಲೇ ನೀಡಬೇಕು ಎಂದು ಪಿಎಸ್‌ ಐ ವಿಶ್ವನಾಥ್ ರೆಡ್ಡಿ ಮುದ್ರಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಸಿದ್ದಣ್ಣ ಬಿರಾದಾರ್ ಒತ್ತಾಯಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.<img loading="lazy" decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="auto, (max-width: 500px) 100vw, 500px" /></p>
<p>ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿ, ₹20 ಸಾವಿರ ಲಂಚ ಸ್ವೀಕರಿಸುವ ವೇಳೆ ಇಬ್ಬರನ್ನೂ ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ.</p>
<p>ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ತನಿಖೆ ಮುಂದುವರಿದಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಲೋಕಾಯುಕ್ತ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು. ಕಾರ್ಯಾಚರಣೆಯ ವೇಳೆ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ರವಿ ಹಾಗೂ ರಾಜಶೇಖರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>ENGLISH SUMMARY&#8230;</p>
<p>PSI, Police Staff Caught by Lokayukta for Bribery in Kalaburagi</p>
<p>Kalaburagi: Karnataka Lokayukta officials have trapped and arrested a PSI and a police staff member of Yadrami Police Station for allegedly demanding a bribe of ₹50,000 to facilitate rice trading activities.</p>
<p>Based on a complaint filed by Anand Kumar of Yadrami taluk, Lokayukta officials conducted a trap operation. The accused, PSI Vishwanath Reddy Mudraddi and police staff Siddanna Biradar, allegedly demanded ₹50,000, of which ₹20,000 was paid through PhonePe.</p>
<p>When the accused were receiving the bribe amount, Lokayukta officials caught them red-handed and arrested them.</p>
<p>The operation was carried out under the guidance of Siddharaju C., Superintendent of Police, Karnataka Lokayukta, Kalaburagi, and led by Police Inspector Arun Kumar Murugundi. Further investigation is underway, and the accused will be produced before the court following legal procedures.</p>
<p>#Lokayukta #Kalaburagi #BriberyCase #YadramiPolice #AntiCorruption #KarnatakaNews</p>
<p>Key words: PSI, Police Staff, Caught , Lokayukta, Bribery, Kalaburagi</p>
<p>The post <a href="https://www.justkannada.in/psi-police-staff-lokayukta/">ಲಂಚಕ್ಕೆ ಬೇಡಿಕೆ: PSI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ</title>
		<link>https://www.justkannada.in/bribe-lokayukta/</link>
		
		<dc:creator><![CDATA[prashanth]]></dc:creator>
		<pubDate>Mon, 15 Jun 2026 10:16:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bribe]]></category>
		<category><![CDATA[government]]></category>
		<category><![CDATA[Kalaburagi]]></category>
		<category><![CDATA[Prosecutor]]></category>
		<category><![CDATA[Two Held]]></category>
		<guid isPermaLink="false">https://www.justkannada.in/?p=156061</guid>

					<description><![CDATA[<p>ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ಇಬ್ಬರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿ. ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ದೂರುದಾರರಾದ ಪ್ರಾಣೇಶ ಸಿದ್ದಪ್ಪ ಭರತನೂರ, ಹಿರಿಯ ಕಾನೂನು ಅಧಿಕಾರಿ, ಕಲಬುರಗಿ ವಿಭಾಗ, ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡರು. ಆರೋಪಿಗಳಾದ ಸಂಜೀವನ್ ದತ್ತಾಜಿ ಪಾಟೀಲ್ [&#8230;]</p>
<p>The post <a href="https://www.justkannada.in/bribe-lokayukta/">ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜೂನ್,15,2026 (<a href="http://www.justkannada.in">www.justkannada.in</a>):</strong> ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ಇಬ್ಬರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿ. ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ದೂರುದಾರರಾದ ಪ್ರಾಣೇಶ ಸಿದ್ದಪ್ಪ ಭರತನೂರ, ಹಿರಿಯ ಕಾನೂನು ಅಧಿಕಾರಿ, ಕಲಬುರಗಿ ವಿಭಾಗ, ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡರು.</p>
<p>ಆರೋಪಿಗಳಾದ ಸಂಜೀವನ್ ದತ್ತಾಜಿ ಪಾಟೀಲ್ (80) ಹಾಗೂ ಅವರ ಪುತ್ರ ಸುರೇಶ್ ಸಂಜೀವನ್ ಪಾಟೀಲ್ (44) ಅವರು ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಪ್ರಕರಣವೊಂದರಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಪ್ರಕರಣವನ್ನು ಸಾಗಿಸಲು ಮತ್ತು ಸಹಾಯ ಮಾಡುವ ಉದ್ದೇಶದಿಂದ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ (ಎಸ್‌ಸಿ/ಎಸ್‌ಟಿ) ನ್ಯಾಯಾಲಯದ ಸರ್ಕಾರಿ ಅಭಿಯೋಜಕರಿಗೆ ₹5,000 ನಗದು ಲಂಚ ನೀಡಲು ಯತ್ನಿಸಿದ್ದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಲಂಚದ ಹಣವನ್ನು ಕವರಿನಲ್ಲಿ ಇಟ್ಟು ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ಬಂಧಿಸಿದ್ದಾರೆ.</p>
<p>ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟರ್ ರಾಜಶೇಖರ ಬಡದೇಸಾರ ನೇತೃತ್ವದಲ್ಲಿ ನಡೆಸಲಾಯಿತು. ಸ್ಥಳದಲ್ಲಿ ಪೊಲೀಸ್ ಇನ್ಸ್‌ ಪೆಕ್ಟರ್‌ ಗಳಾದ ಅರುಣ್ ಕುಮಾರ್ ಮತ್ತು ರವಿ ಪವಾರ್ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.<img loading="lazy" decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="auto, (max-width: 500px) 100vw, 500px" /></p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ENGLISH SUMMARY..</p>
<p>Two Held for Attempting to Bribe Government Prosecutor in Kalaburagi</p>
<p>Kalaburagi: Karnataka Lokayukta officials have arrested two persons for allegedly attempting to bribe a government prosecutor with ₹5,000 in connection with an SC/ST case under trial in the 2nd Additional District and Sessions Court, Kalaburagi.</p>
<p>The accused, Sanjeevan Dattaji Patil (80) and his son Suresh Sanjeevan Patil (44), were caught while allegedly trying to influence the case in favour of an accused person.</p>
<p>The operation was conducted under the guidance of Lokayukta SP C. Siddaraju and led by Police Inspector Rajashekhar Badadesar. Further investigation is underway, and the accused will be produced before the court.</p>
<p>Key words: Two Held , Bribe, Government, Prosecutor, Kalaburagi</p>
<p>The post <a href="https://www.justkannada.in/bribe-lokayukta/">ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರಾವಳಿ ಬಗ್ಗೆ ಮಾತನಾಡುವ ಮುನ್ನ,ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿ ಕಾಲಿಟ್ಟಿಲ್ಲ- ಪ್ರಿಯಾಂಕ್ ಖರ್ಗೆಗೆ ಬಿವೈವಿ ತಿರುಗೇಟು</title>
		<link>https://www.justkannada.in/by-vijayendra-priyank-kharge/</link>
		
		<dc:creator><![CDATA[prashanth]]></dc:creator>
		<pubDate>Mon, 16 Feb 2026 06:34:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[coast]]></category>
		<category><![CDATA[IT-BT company]]></category>
		<category><![CDATA[Kalaburagi]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=151516</guid>

					<description><![CDATA[<p>ಬೆಂಗಳೂರು, ಫೆಬ್ರವರಿ,16,2026 (www.justkannada.in):  ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ  ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ [&#8230;]</p>
<p>The post <a href="https://www.justkannada.in/by-vijayendra-priyank-kharge/">ಕರಾವಳಿ ಬಗ್ಗೆ ಮಾತನಾಡುವ ಮುನ್ನ,ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿ ಕಾಲಿಟ್ಟಿಲ್ಲ- ಪ್ರಿಯಾಂಕ್ ಖರ್ಗೆಗೆ ಬಿವೈವಿ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,16,2026 (<a href="http://www.justkannada.in">www.justkannada.in</a>):</strong>  ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ  ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಟಾಂಗ್ ಕೊಟ್ಟಿದ್ದಾರೆ.</p>
<p>ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ, ವಾಸ್ತವ ನೆಲೆಗಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೋಡಲಿ. ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಅವರ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.</p>
<p>ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, IT-BT ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಂತಹ ನಮ್ಮ ಹೆಮ್ಮೆಯ ಕರಾವಳಿ ಜಿಲ್ಲೆಗಳ ಕುರಿತು, ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ. ರಾಜ್ಯದ ಹಿತ ಕಾಯಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು, ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೇ ಅಲ್ಲ, ತಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು.</p>
<p>ಇತ್ತೀಚೆಗೆ ನಿಮ್ಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿಯೇ ನಿಮ್ಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು &#8216;ಅತೀ ಹಿಂದುಳಿದ&#8217; ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ. ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ್ಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ್ಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ ಎಂದು ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.</p>
<p>ಮುಖ್ಯವಾಗಿ, ಕಳೆದ ಆರು ದಶಕಗಳಿಂದ ಮಾನ್ಯ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನೊಮ್ಮೆ ನೋಡಿ ನಂತರ ಕರಾವಳಿ ಬಗ್ಗೆ ಮಾತನಾಡಿ. ಸತತವಾಗಿ ಒಂದಿಲ್ಲೊಂದು ಅಧಿಕಾರವನ್ನು ನಿಮ್ಮ ಕುಟುಂಬಕ್ಕೆ ಜನರು ನೀಡಿದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವ ಸ್ಥಾನಗಳು, ಸಂಸದರು, ಶಾಸಕರು ಎಲ್ಲವೂ ಆಗಿದ್ದರೂ, ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು, ಕರಾವಳಿಯನ್ನು ಟೀಕಿಸುತಿರುವುದು ಹಾಸ್ಯಾಸ್ಪದ.</p>
<p>ಕಲಬುರಗಿ ಇಂದಿಗೂ ಯಾಕೆ ಹಿಂದುಳಿದಿದೆ, ನಿಮ್ಮನ್ನು ನಂಬಿದ ಜನರನ್ನು ಇನ್ನೂ ಹಿಂದುಳಿಯಲು ಬಿಟ್ಟಿದ್ದು ಯಾಕೆ ಎನ್ನುವುದನ್ನು ಮೊದಲು ಹೇಳಿ. ಅಲ್ಲಿ ಯಾಕೆ ಐಟಿ ಬಿಟಿ ಬಂಡವಾಳ ಹಾಕುವಂತೆ ಮಾಡುವುದು ತಮಗೆ ಸಾಧ್ಯವಾಗಿಲ್ಲ? ಮೊದಲು ಅದರ ಬಗ್ಗೆ ಮಾತನಾಡಿ. ನಿಮ್ಮ ತವರು ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಇಂದಿಗೂ ಪರದಾಡುತ್ತಿದ್ದಾರೆ, ಕುಡಿಯುವ ನೀರಿಗೂ ಹಾಹಾಕಾರವಿದೆ. ಮೊದಲು ನಿಮ್ಮ ಮನೆಯಂಗಳದ ಕತ್ತಲೆಯನ್ನು ಹೋಗಲಾಡಿಸಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡಿ.</p>
<p>ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮ್ಮನೆ ಅದನ್ನು ಕೆಣಕುವ ಬದಲು, ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.</p>
<p>Key words: coast, IT-BT company, Kalaburagi, BY Vijayendra, Priyank Kharge</p>
<p>The post <a href="https://www.justkannada.in/by-vijayendra-priyank-kharge/">ಕರಾವಳಿ ಬಗ್ಗೆ ಮಾತನಾಡುವ ಮುನ್ನ,ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿ ಕಾಲಿಟ್ಟಿಲ್ಲ- ಪ್ರಿಯಾಂಕ್ ಖರ್ಗೆಗೆ ಬಿವೈವಿ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</title>
		<link>https://www.justkannada.in/kalaburagi-bidar-basavasagar-scheme-priyank-kharge/</link>
		
		<dc:creator><![CDATA[prashanth]]></dc:creator>
		<pubDate>Mon, 23 Sep 2024 12:52:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[Basavasagar scheme]]></category>
		<category><![CDATA[bidar]]></category>
		<category><![CDATA[Kalaburagi]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=129698</guid>

					<description><![CDATA[<p>ಕಲ್ಬರ್ಗಿ,ಸೆಪ್ಟಂಬರ್,23,2024 (www.justkannada.in): ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ನಾರಾಯಣಪುರ ಹಿನ್ನಿರಿನ ಬಳಿಯಿರುವ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ 7200 ಕೋಟಿ ರೂ. ವೆಚ್ಚದ ಯೋಜನೆಯನ್ನು ಜಲ ಜೀವನ್‌ ಮಿಷನ್‌ ಅಡಿ ಆರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಶೇ.50ರ ಪಾಲು [&#8230;]</p>
<p>The post <a href="https://www.justkannada.in/kalaburagi-bidar-basavasagar-scheme-priyank-kharge/">ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲ್ಬರ್ಗಿ,ಸೆಪ್ಟಂಬರ್,23,2024 (<a href="http://www.justkannada.in">www.justkannada.in</a>):</strong> ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ನಾರಾಯಣಪುರ ಹಿನ್ನಿರಿನ ಬಳಿಯಿರುವ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ 7200 ಕೋಟಿ ರೂ. ವೆಚ್ಚದ ಯೋಜನೆಯನ್ನು ಜಲ ಜೀವನ್‌ ಮಿಷನ್‌ ಅಡಿ ಆರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯ ಸರ್ಕಾರ ಶೇ.50ರ ಪಾಲು ಹಾಗೂ ನಿರ್ವಹಣ ವೆಚ್ಚ ಸೇರಿದಂತೆ 3914.45 ಕೋಟಿ ರೂ. ಭರಿಸಲಿದೆ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ,  ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳಲ್ಲಿ 2011ರಂತೆ  22.14 ಲಕ್ಷ ಜನಸಂಖ್ಯೆ ಇದ್ದು, 2038ರ ವೇಳೆಗೆ ಈ ಎರಡೂ ಜಿಲ್ಲೆಗಳ ಜನಸಂಖ್ಯೆ 31.54 ಲಕ್ಷಕ್ಕೆ ಏರುವುದೆಂದು ನಿರೀಕ್ಷಿಸಲಾಗಿದ್ದು ಈ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಗ್ರಾಮಗಳು ಹಾಗೂ ಜನವಸತಿಗಳಿಗೆ ಈ ಯೋಜನೆಯಡಿ ನೀರು ಪೂರೈಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದಿದ್ದಾರೆ.</p>
<p>ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯಲ್ಲಿ ಪ್ರಸ್ತುತ ತೆರೆದ ಬಾವಿ ಹಾಗೂ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ನೀರಿನ ಗುಣಮಟ್ಟ, ಪೂರೈಕೆಯಲ್ಲಿ ಕೊರತೆಯಂತಹ ಸವಾಲುಗಳನ್ನು ಎದುರಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈ ಎರಡೂ ಜಿಲ್ಲೆಗಳ ಅಂತರ್ಜಲ ಮೂಲಗಳು ದಿನದಿಂದ ದಿನಕ್ಕೆ ಕುಸಿಯುತ್ತಿರುವುದೂ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.</p>
<p>ಡಾ.ನಂಜುಂಡಪ್ಪ ಸಮಿತಿ ವರದಿಯಂತೆ ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಹಿಂದುಳಿದಿದ್ದು, ಈ ಯೋಜನೆಯಿಂದ ಈ ಎರಡೂ ಜಿಲ್ಲೆಗಳ 31.54 ಲಕ್ಷ ಜನರು ಪರಿಶುದ್ಧ ನೀರನ್ನು ಪಡೆಯಲಿದ್ದಾರೆ, ಇವರಲ್ಲಿ 10.43 ಲಕ್ಷ ಮಂದಿ ಪರಿಶಿಷ್ಟ ಜಾತಿ ಹಾಗೂ 3.05 ಮಂದಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ನೀರು ಒದಗಿಸಲು ಸಾಧ್ಯವಾಗಲಿದೆ ಎಂದೂ ಮಾಹಿತಿ ನೀಡಿದ್ದಾರೆ.</p>
<p>ಬಸವಸಾಗರ ಯೋಜನೆ ಕಾರ್ಯಗತಗೊಂಡ ನಂತರ ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ನಾಗರಿಕರಿಕರಿಗೆ ಪ್ರತಿ ವ್ಯಕ್ತಿಗೆ ಪ್ರತಿನಿತ್ಯ 55 ಲೀಟರ್‌ ಶುದ್ಧ ನೀರು ಲಭ್ಯವಾಗಲಿದ್ದು, ಈ ಬೇಡಿಕೆಗೆ ಅನುಗುಣವಾಗಿ 2.80 ಟಿ.ಎಂ.ಸಿ ನೀರು ಅವಶ್ಯವಾಗುತ್ತದೆ. 7200 ರೂ.ಗಳ ಈ ಮಹತ್ವಯುತ ಯೋಜನೆಗೆ ಕಳೆದ ವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ದೊರೆತಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: Kalaburagi, Bidar, Basavasagar scheme, Priyank kharge</p>
<p>The post <a href="https://www.justkannada.in/kalaburagi-bidar-basavasagar-scheme-priyank-kharge/">ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.3ರಿಂದ ಕಲಬುರಗಿಯಲ್ಲಿ ಪತ್ರಕರ್ತರ  36ನೇ ರಾಜ್ಯ ಸಮ್ಮೇಳನ: ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ.</title>
		<link>https://www.justkannada.in/%e0%b2%9c-3%e0%b2%b0%e0%b2%bf%e0%b2%82%e0%b2%a6-%e0%b2%95%e0%b2%b2%e0%b2%ac%e0%b3%81%e0%b2%b0%e0%b2%97%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%aa%e0%b2%a4%e0%b3%8d%e0%b2%b0/</link>
		
		<dc:creator><![CDATA[JK Desk]]></dc:creator>
		<pubDate>Thu, 30 Dec 2021 12:28:25 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[36th State Conference of Journalists]]></category>
		<category><![CDATA[jan 3]]></category>
		<category><![CDATA[Kalaburagi]]></category>
		<category><![CDATA[shivanand thagadur]]></category>
		<guid isPermaLink="false">https://www.justkannada.in/?p=83476</guid>

					<description><![CDATA[<p>ಕಲಬುರಗಿ,ಡಿಸೆಂಬರ್,30,2021(www.justkannada.in):  25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಿದ್ದತೆಗಳು ಭರದಿಂದ ನಡೆದಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಪತ್ರಿಕಾ ಭವನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಶಿವಾನಂದ ತಗಡೂರು, ಜನವರಿ 3ರಂದು ಮಧ್ಯಾಹ್ನ 1.30 ಕ್ಕೆ  ಪತ್ರಕರ್ತರ ಸಂಘದ ಸಾಮಾನ್ಯ ಸಭೆ ನಡೆಯಲಿದೆ.‌ ಇದಕ್ಕೂ ಮುಂಚೆ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪ್ರವಾಸ ನಡೆಯಲಿದೆ.  ತದನಂತರ ಸಂಜೆ 5ಕ್ಕೆ ವಿವಿಧ ಕ್ಷೇತ್ರದಲ್ಲಿ [&#8230;]</p>
<p>The post <a href="https://www.justkannada.in/%e0%b2%9c-3%e0%b2%b0%e0%b2%bf%e0%b2%82%e0%b2%a6-%e0%b2%95%e0%b2%b2%e0%b2%ac%e0%b3%81%e0%b2%b0%e0%b2%97%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%aa%e0%b2%a4%e0%b3%8d%e0%b2%b0/">ಜ.3ರಿಂದ ಕಲಬುರಗಿಯಲ್ಲಿ ಪತ್ರಕರ್ತರ  36ನೇ ರಾಜ್ಯ ಸಮ್ಮೇಳನ: ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಡಿಸೆಂಬರ್,30,2021(<a href="https://www.justkannada.in">www.justkannada.in</a>):  </strong>25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಿದ್ದತೆಗಳು ಭರದಿಂದ ನಡೆದಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪತ್ರಿಕಾ ಭವನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಶಿವಾನಂದ ತಗಡೂರು, ಜನವರಿ 3ರಂದು ಮಧ್ಯಾಹ್ನ 1.30 ಕ್ಕೆ  ಪತ್ರಕರ್ತರ ಸಂಘದ ಸಾಮಾನ್ಯ ಸಭೆ ನಡೆಯಲಿದೆ.‌ ಇದಕ್ಕೂ ಮುಂಚೆ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪ್ರವಾಸ ನಡೆಯಲಿದೆ.  ತದನಂತರ ಸಂಜೆ 5ಕ್ಕೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು ಕಲಬುರಗಿ ಜಿಲ್ಲೆಯ ಹೆಸರನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಸಾಧಕರನ್ನು ಸನ್ಮಾನಿಸಿ ಗೌರವಿಸುವ  ಬ್ರ್ಯಾಂಡ್ ಕಲಬುರಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸುವರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ್ ಅಧ್ಯಕ್ಷ ಡಾ.‌ಬಸವರಾಜ ಪಾಟೀಲ್ ಸೇಡಂ ಹಾಗೂ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತರಾದ ಬಿ. ಗಣಪತಿ, ಡಾ.‌ಓಂಕಾರ ಕಾಕಡೆ ಪಾಲ್ಗೊಳ್ಳುವರು. ಹಿರಿಯ ಪತ್ರಕರ್ತರಾದ ಪಿ.‌ರಾಮು ಪಾಟೀಲ್ ವಿಷಯ ಪ್ರಸ್ತಾವನೆ ಮಾಡುವರು. ಜಿಲ್ಲಾಧ್ಯಕ್ಣ ಭವಾನಿಸಿಂಗ್ ಠಾಕೂರ್ ಪ್ರಾಸ್ತಾವಿಕ ನುಡಿಗಳನ್ನಾಡುವರು.‌ ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರು ಅತಿಥಿಗಳಾಗಿ ಪಾಲ್ಗೊಳ್ಳುವರು. ತದನಂತರ ಸಂಜೆ 7 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.</p>
<p>ಜ.4ರಂದು ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸುವರು.  ಶರಣಬಸವೇಶ್ವರರ ದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ದಿವ್ಯ ಸಾನ್ನಿಧ್ಯ ವಹಿಸುವರು.  ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.  ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಸ್ತು ಪ್ರದರ್ಶನ ಉದ್ಘಾಟಿಸುವರು.‌ ಡಾ. ಅಜಯಸಿಂಗ್ ವಸ್ತು ಪ್ರದರ್ಶನ ಉದ್ಘಾಟಿಸುವರು. ಸಂಸದ ಡಾ.ಉಮೇಶ್ ಜಾಧವ್ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸುವರು. ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೊಣೆಮನೆ ಮೊದಲ ಮಾತುಗಳನ್ನಾಡುವರು. ಪ್ರಾಸ್ತಾವಿಕ ನುಡಿಗಳನ್ನು ವಿಜಯವಾಣಿ   ಕೆ.ಎನ್.ಚೆನ್ನೇಗೌಡ ಆಡಲಿದ್ದಾರೆ.</p>
<p>ನಂತರ ಕೆಡಬ್ಲ್ಯುಜೆ ವತಿಯಿಂದ ಹೊರ ತರಲಾದ 2022 ನೇ ಇಸವಿ ಕ್ಯಾಲೆಂಡರನ್ನ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕರು ಹಾಗೂ ಅಧ್ಯಕ್ಷರು, ಕಲ್ಯಾಣ ಕರ್ನಾಟ‌ಕ ಪ್ರದೇಶ ಅಭಿವೃದ್ದಿ ಮಂಡಳಿ ಹಾಗೂ ರಾಜಕುಮಾರ ಪಾಟೀಲ್ ತೇಲ್ಕೂರು, ಅಧ್ಯಕ್ಷರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇವರು ಬಿಡುಗಡೆ ಮಾಡಲಿದ್ದಾರೆ.</p>
<p>ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರಾದ ಸುಭಾಷ್ ಗುತ್ತೇದಾರ, ಪ್ರಿಯಾಂಕ್ ಖರ್ಗೆ, ಬಸವರಾಜ ಮತ್ತಿಮಡು, ಡಾ‌ ಅವಿನಾಶ ಜಾಧವ್ ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಸುನೀಲ್ ವಲ್ಯಾಪುರೆ, ಚಂದ್ರಶೇಖರ್ ಪಾಟೀಲ್ ಹಾಗೂ ಶಶೀಲ್ ನಮೋಶಿ ಅವರು ಭಾಗವಹಿಸಲಿದ್ದಾರೆ ಹಾಗೂ ಬಿ.ವಿ.ಮಲ್ಲಿಕಾರ್ಜುನಯ್ಯ, ಅಧ್ಯಕ್ಷರು ಭಾರತೀಯ‌ ಪತ್ರಕರ್ತರ ಒಕ್ಕೂಟ, ನವದೆಹಲಿ, ಹೆಚ್.ಬಿ.ಮದನಗೌಡ, ಕಾರ್ಯದರ್ಶಿಗಳು ಭಾರತೀಯ ಪತ್ರಕರ್ತರ ಒಕ್ಕೂಟ, ನವದೆಹಲಿ, ವಿ.ವಿ. ಜ್ಯೋತ್ಸ್ನಾ ಜಿಲ್ಲಾಧಿಕಾರಿಗಳು ಕಲಬುರಗಿ, ಡಾ. ವೈ. ಎನ್. ರವಿಕುಮಾರ್, ಪೊಲೀಸ್ ಆಯುಕ್ತರು ಕಲಬುರಗಿ, ಸ್ನೇಹಲ್ ಸುಧಾಕರ ಲೋಕಂಡೆ, ಆಯುಕ್ತರು ಕಲಬುರಗಿ ಮಹಾನಗರ ಪಾಲಿಕೆ ಹಾಗೂ‌ ದಿಲೀಪ್ ಸಶಿ, ಸಿಇಓ ಜಿಪಂ ಕಲಬುರಗಿ ಉಪಸ್ಥಿತರಿರುತ್ತಾರೆ.</p>
<p>ಮಧ್ಯಾಹ್ನ  12.30 ಗಂಟೆಗೆ ಡಿಜಿಟಲ್ ಮಾಧ್ಯಮ ಸ್ಥಿತ್ಯಂತರ ಕುರಿತು ಗೋಷ್ಠಿ‌- 1 ನಡೆಯಲಿದ್ದು, ಮಾಧ್ಯಮ ತಜ್ಞರಾದ ಜಿ.ಎನ್. ಮೋಹನ್‌ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಹಲ್ಕೋಡು ಆಗಮಿಸಲಿದ್ದು, ಎಸ್ ರಶ್ಮಿ ವಿಷಯ ಪ್ರಸ್ತಾಪನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಬೆಲಗೂರು ಸಮೀವುಲ್ಲಾ  ವಹಿಸಲಿದ್ದಾರೆ. ಈ ಗೋಷ್ಠಿಯಲ್ಲಿ ಪತ್ರಕರ್ತರಾದ ಶಿವರಾಯ ದೊಡ್ಮನಿ,  ಮೋಹಿದ್ದೀನ್ ಪಾಷಾ, ಸಂಜಯ್ ಚಿಕ್ಕಮಠ, ಶಂಕರ ಕೋಡ್ಲಾ, ದ.ಕೋ. ಹಳ್ಳಿ‌ಚಂದ್ರಶೇಖರ್, ಎಂ.ಕೆ.ಹೆಗಡೆ ಹಾಗೂ ಡಾ ಎಂ. ಮಹಮದ್ ಬಾಷಾ ಗೂಳ್ಯಂ ಭಾಗವಹಿಸಲಿದ್ದಾರೆ.<img loading="lazy" decoding="async" class="aligncenter size-full wp-image-83477" src="https://www.justkannada.in/wp-content/uploads/2021/12/kuwj-1.jpg" alt="" width="650" height="356" /></p>
<p>ಮಧ್ಯಾಹ್ನ 2 ಗಂಟೆಗೆ ಮಾಧ್ಯಮ ಮತ್ತು ಸರ್ಕಾರ ಸವಾಲುಗಳು‌ ವಿಷಯದ  2ನೇಯ ಗೋಷ್ಠಿ ನಡೆಯಲಿದ್ದು ವಾರ್ತಾ ಇಲಾಖೆಯ ಆಯುಕ್ತರಾದ ಡಾ‌. ಪಿ.ಎಸ್.‌ಹರ್ಷ ಉದ್ಘಾಟಿಸಲಿದ್ದಾರೆ. ಟಿ.ಗುರುರಾಜ್‌ ವಿಷಯ ಪ್ರಸ್ತಾವನೆ ಮಾಡಲಿದ್ದು ,ಮುಖ್ಯ ಅತಿಥಿಗಳಾಗಿ ಅಬ್ಬೂರು ರಾಜಶೇಖರ್, ಅತಿಥಿಗಳಾಗಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ  ಸಿದ್ದೇಶ್ವರಪ್ಪ ಹಾಗೂ ಅಧ್ಯಕ್ಷತೆಯನ್ನು‌ ಸದಾಶಿವ ಶೆಣೈ ವಹಿಸಲಿದ್ದಾರೆ. ಈ ಗೋಷ್ಠಿಯಲ್ಲಿ ಪತ್ರಕರ್ತರಾದ ಪಿ.ಎಂ. ಮಣೂರು, ಶಿವಶರಣಪ್ಪ ವಾಲಿ, ಶರಣು‌ ಜಿಡಗಾ ಹಾಗೂ ಬಿ.ವಿ.ಚಕ್ರವರ್ತಿ ಭಾಗವಹಿಸಲಿದ್ದಾರೆ.</p>
<p>ಸಂಜೆ 4 ಗಂಟೆಗೆ ಮಹಿಳೆ ಮತ್ತು ಸವಾಲುಗಳು ವಿಷಯದಲ್ಲಿ 3 ನೆಯ ಗೋಷ್ಠಿ ನಡೆಯಲಿದೆ. ಈ ಗೋಷ್ಠಿಯಲ್ಲಿ ಪೂಜ್ಯ ಮಾತೋಶ್ರೀ ದಾಕ್ಷಾಯಣಿ ಅಪ್ಪ, ಅಧ್ಯಕ್ಷರು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ‌ ಸಂಘ, ಕಲಬುರಗಿ ಉಪನ್ಯಾಸ ನೀಡಲಿದ್ದಾರೆ. ಡಾ. ಶಿವಕುಮಾರ ಕಣಸೋಗಿ, ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ಉಪಸ್ಥಿತರಿದ್ದು, ಡಾ ನಿರ್ಮಲ ಎಲಿಗಾರ,‌ ನಿರ್ದೇಶಕರು, ಆಕಾಶವಾಣಿ ಬೆಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತೆಯರಾದ ಶೀಲಾತಿವಾರಿ, ಶ್ರೀಮತಿ ಭೀಮಾಬಾಯಿ ದೇಶಮುಖ, ಸುವರ್ಣಾ ಡಿ. ಶಿವಲಿಂಗಪ್ಪ ಹಾಗೂ ಸರೋಜಾ ಯಂಕನಮರಡಿ ಭಾಗ ವಹಿಸಲಿದ್ದಾರೆ.</p>
<p>ಸಂಜೆ 5 ಗಂಟೆಗೆ ಸಮಾರೋಪ‌ ಸಮಾರಂಭ ನಡೆಯಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಿಕ್ಸೂಚಿ ಭಾಷಣ ಮಾಡಲಿದ್ದು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಕಾರ್ಜುನ ಖರ್ಗೆ ಅಭಿನಂದನಾ ನುಡಿಗಳನ್ನು‌ ನುಡಿಯನ್ನಾಡಲಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.  ಬೃಹತ್ ಕೈಗಾರಿಕಾ‌ ಸಚಿವ ಮುರುಗೇಶ್ ನಿರಾಣಿ ಅವರ ಘನ ಉಪಸ್ಥಿತಿ ಇರಲಿದೆ. ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ, ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್. ಅಶ್ವಥನಾರಾಯಣ ಹಾಗೂ ಅಬಕಾರಿ‌ ಸಚಿವರಾದ ಗೋವಿಂದಯ್ಯ  ಉಪಸ್ಥಿತರಿರುತ್ತಾರೆ.</p>
<p>ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ, ನರಸಿಂಹನಾಯಕ ( ರಾಜೂಗೌಡ) ಅಧ್ಯಕ್ಷರು, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ತಾರಾ ಅನುರಾಧ, ಅಧ್ಯಕ್ಷರು ಅರಣ್ಯ ಅಭಿವೃದ್ದಿ ಮಂಡಳಿ, ಶಾಸಕರಾದ ಎಂ.ವೈ.ಪಾಟೀಲ್, ಕನೀಜ್ ಫಾತೀಮಾ, ಮಾಜಿ ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ‌ ಕಮಕನೂರು, ಅಲ್ಲಮಪ್ರಭು ಪಾಟೀಲ್, ಮಾಜಿ‌ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲ್ ಹಾಗೂ ಡಾ ಸಿ. ಸೋಮಶೇಖರ್, ಅಧ್ಯಕ್ಷರು ಗಡಿ ಅಭಿವೃದ್ದಿ ಪ್ರಾಧಿಕಾರ ಆಗಮಿಸಲಿದ್ದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿಸಿಂಗ್ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ಸಮಾರೋಭ ಭಾಷಣವನ್ನು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಸಂಪಾದಕರಾದ ರವಿ ಹೆಗಡೆ ಮಾಡಲಿದ್ದಾರೆ ಹಾಗೂ ಅಧ್ಯಕ್ಷತೆಯನ್ನು ಶಿವಾನಂದ ತಗಡೂರು ವಹಿಸಲಿದ್ದಾರೆ.</p>
<p>ಸಮಾವೇಶದ ವೇದಿಕೆಗೆ ಹಿರಿಯ ಪತ್ರಕರ್ತರಾದ ದಿ.‌ವಿ.ಎನ್.ಕಾಗಲಕರ ಅವರ ಹೆಸರಿಡಲಾಗಿದೆ ಎಂದು ಶಿವಾನಂದ ತಗಡೂರು  ಇದೇ ಸಂದರ್ಭದಲ್ಲಿ ತಿಳಿಸಿದರು.</p>
<p>ಒಂದು ಕೋ.‌ರೂ ಬಿಡುಗಡೆ: ಕಲಬುರಗಿ ಪತ್ರಿಕಾ ಭವನದ ಮೇಲ್ಮಡಿಗೆ ಪೀಠೋಪಕರಣ, ಗ್ರಂಥಾಲಯ ಹಾಗೂ ಇತರ ಸೌಕರ್ಯ ಗಳಿಗೆ ಜತೆಗೆ ಸಮ್ಮೇಳನಕ್ಕೆಂದು ಸರ್ಕಾರಕ್ಕೆ ಒಂದು ಕೋ.ರೂ ಅನುದಾನ ಕೋರಿ ಮನವಿ ಸಲ್ಲಿಸಲಾಗಿದೆ. ಆದರೆ ಇನ್ನೂ ಮಂಜೂರಾತಿ ದೊರೆತು ಬಿಡುಗಡೆಯಾಗಿಲ್ಲ. ಮುಂದೆ ಬಿಡುಗಡೆಯಾಗುವ ದೃಢ ವಿಶ್ವಾಸ ಹೊಂದಲಾಗಿದೆ ಎಂದು ತಗಡೂರು ಇದೇ ಸಂದರ್ಭದಲ್ಲಿ ತಿಳಿಸಿದರು.</p>
<p>ಮಾಜಿ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುತ್ತಿದೆ. ಕೊವಿಡ್ ದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಬಿಡುಗಡೆ ಮಾಡಿರುವುದು ಸಾಮಾನ್ಯವಾದುದ್ದಲ್ಲ.‌ ಹೀಗಾಗಿ ಸನ್ಮಾನಿಸಲಾಗುತ್ತಿದೆ ಎಂದು ವಿವರಣೆ ನೀಡಿದರು. ಕಳೆದ ಮೂರು ವರ್ಷಗಳುದ್ದಕ್ಕೂ ಸಂಘ ಪತ್ರಕರ್ತರ ಶ್ರೇಯೋಭಿವೃದ್ದಿಗೆ ಶ್ರಮಿಸಿರುವುದನ್ನು ಸಹ ವಿವರಿಸಿದರು.</p>
<p>ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿಸಿಂಗ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ ಸೇರಿದಂತೆ ಮುಂತಾದವರಿದ್ದರು.</p>
<p>Key words: 36th State Conference of Journalists -Kalaburagi -jan 3- shivanand thagadur</p>
<p>The post <a href="https://www.justkannada.in/%e0%b2%9c-3%e0%b2%b0%e0%b2%bf%e0%b2%82%e0%b2%a6-%e0%b2%95%e0%b2%b2%e0%b2%ac%e0%b3%81%e0%b2%b0%e0%b2%97%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%aa%e0%b2%a4%e0%b3%8d%e0%b2%b0/">ಜ.3ರಿಂದ ಕಲಬುರಗಿಯಲ್ಲಿ ಪತ್ರಕರ್ತರ  36ನೇ ರಾಜ್ಯ ಸಮ್ಮೇಳನ: ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ:  ಜನಜೀವನ ಸಂಪೂರ್ಣ ಅಸ್ತವ್ಯಸ್ತ.</title>
		<link>https://www.justkannada.in/heavy-rain-kalaburagi-district-people/</link>
		
		<dc:creator><![CDATA[JK Desk]]></dc:creator>
		<pubDate>Sat, 10 Jul 2021 12:20:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[District]]></category>
		<category><![CDATA[heavy rain]]></category>
		<category><![CDATA[Kalaburagi]]></category>
		<category><![CDATA[people]]></category>
		<guid isPermaLink="false">https://www.justkannada.in/?p=70107</guid>

					<description><![CDATA[<p>ಕಲಬುರಗಿ,ಜುಲೈ,10,2021(www.justkannada.in): ಕಲ್ಬುರ್ಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಗೋಲ್ಡ್ ಹಬ್ ಬಳಿಯ ಮುಖ್ಯರಸ್ತೆ ಬಹುತೇಕ ಮುಳುಗಡೆಯಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿಯಡೀ ಆರ್ಭಟಿಸಿದ ಮಳೆಯಿಂದ ಜನರು ಕಂಗಾಲಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ, ವರಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭೀಮಾ ನದಿ, ಆಮರ್ಜಾ ಡ್ಯಾಂ, ಮುಲ್ಲಾಮಾರಿ ಡ್ಯಾಂ ಭಾಗದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಪ್ರವಾಹ ಸೂಚನೆ [&#8230;]</p>
<p>The post <a href="https://www.justkannada.in/heavy-rain-kalaburagi-district-people/">ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ:  ಜನಜೀವನ ಸಂಪೂರ್ಣ ಅಸ್ತವ್ಯಸ್ತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-size: 11.0pt; font-family: 'Tunga','sans-serif'; color: #2e2e2e; background: white;"><strong>ಕಲಬುರಗಿ,ಜುಲೈ,10,2021(<a href="https://www.justkannada.in">www.justkannada.in</a>):</strong> ಕಲ್ಬುರ್ಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಗೋಲ್ಡ್ ಹಬ್ ಬಳಿಯ ಮುಖ್ಯರಸ್ತೆ ಬಹುತೇಕ ಮುಳುಗಡೆಯಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿಯಡೀ ಆರ್ಭಟಿಸಿದ ಮಳೆಯಿಂದ ಜನರು ಕಂಗಾಲಾಗಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></span></p>
<p style="background: white;"><span style="font-size: 11.0pt; font-family: 'Tunga','sans-serif'; color: #2e2e2e; background: white;">ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ, ವರಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭೀಮಾ ನದಿ, ಆಮರ್ಜಾ ಡ್ಯಾಂ, ಮುಲ್ಲಾಮಾರಿ ಡ್ಯಾಂ ಭಾಗದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಪ್ರವಾಹ ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದ್ದು, ಮನೆಗಳು ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿದೆ. ಒಟ್ಟಾರೆ ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಇನ್ನು ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.<img loading="lazy" decoding="async" class="aligncenter size-medium wp-image-70108" src="https://www.justkannada.in/wp-content/uploads/2021/07/rain-300x225.jpg" alt="" width="300" height="225" /></span></p>
<p style="background: white;"><span style="font-size: 11.0pt; font-family: 'Tunga','sans-serif'; color: #2e2e2e; background: white;">Key words: Heavy rain-Kalaburagi- district – people</span></p>
<p>The post <a href="https://www.justkannada.in/heavy-rain-kalaburagi-district-people/">ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ:  ಜನಜೀವನ ಸಂಪೂರ್ಣ ಅಸ್ತವ್ಯಸ್ತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲಬುರಗಿಯಲ್ಲಿ 1,350 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ</title>
		<link>https://www.justkannada.in/1350-kgmarijuanaconfiscationfourarrestedkalaburagi/</link>
		
		<dc:creator><![CDATA[JK Desk]]></dc:creator>
		<pubDate>Sun, 13 Sep 2020 06:48:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[1]]></category>
		<category><![CDATA[350 kg]]></category>
		<category><![CDATA[arrested]]></category>
		<category><![CDATA[confiscation]]></category>
		<category><![CDATA[four]]></category>
		<category><![CDATA[Kalaburagi]]></category>
		<category><![CDATA[marijuana]]></category>
		<guid isPermaLink="false">https://www.justkannada.in/?p=37894</guid>

					<description><![CDATA[<p>ಕಲಬುರ್ಗಿ,ಸೆಪ್ಟೆಂಬರ್,13,2020(www,justkannada.in) : ಕಲಬುರಗಿಯಲ್ಲಿ 1,350 ಕೆಜಿ ದಾಖಲೆಯ ಗಾಂಜಾ ಜಪ್ತಿ ಮಾಡಿ ನಾಲ್ವರನ್ನು ಬಂಧಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗುತ್ತಿರುವ ಮಧ್ಯೆಯೇ, ರಾಜ್ಯದ ಇತಿಹಾಸದಲ್ಲೇ ದಾಖಲೆ ಮೊತ್ತದ 1,350 ಕೆಜಿ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರಗಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಗಾಂಜಾ ಸಾಗಿಸುತ್ತಿದ್ದ ಜ್ಞಾನೇಶ್ವರ್ (37), ಸಿದ್ಧನಾಥ್ (22),  ನಾಗನಾಥ್ ( 39), ಚಂದ್ರಕಾಂತ್ (34) ನಾಲ್ವರನ್ನು ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಡಿಶಾದಿಂದ ರಾಜ್ಯಕ್ಕೆ ಲಾರಿ ಮೂಲಕ ಗಾಂಜಾ [&#8230;]</p>
<p>The post <a href="https://www.justkannada.in/1350-kgmarijuanaconfiscationfourarrestedkalaburagi/">ಕಲಬುರಗಿಯಲ್ಲಿ 1,350 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲಬುರ್ಗಿ,ಸೆಪ್ಟೆಂಬರ್,13,2020(www,justkannada.in) : ಕಲಬುರಗಿಯಲ್ಲಿ 1,350 ಕೆಜಿ ದಾಖಲೆಯ ಗಾಂಜಾ ಜಪ್ತಿ ಮಾಡಿ ನಾಲ್ವರನ್ನು ಬಂಧಿಸಲಾಗಿದೆ.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗುತ್ತಿರುವ ಮಧ್ಯೆಯೇ, ರಾಜ್ಯದ ಇತಿಹಾಸದಲ್ಲೇ ದಾಖಲೆ ಮೊತ್ತದ 1,350 ಕೆಜಿ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರಗಿಯಲ್ಲಿ ವಶಪಡಿಸಿಕೊಂಡಿದ್ದಾರೆ.</p>
<p>ಪೊಲೀಸರು ಗಾಂಜಾ ಸಾಗಿಸುತ್ತಿದ್ದ ಜ್ಞಾನೇಶ್ವರ್ (37), ಸಿದ್ಧನಾಥ್ (22),  ನಾಗನಾಥ್ ( 39), ಚಂದ್ರಕಾಂತ್ (34) ನಾಲ್ವರನ್ನು ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.</p>
<p><img loading="lazy" decoding="async" class="aligncenter size-medium wp-image-37895" src="https://www.justkannada.in/wp-content/uploads/2020/09/56554-294x300.png" alt="" width="294" height="300" /></p>
<p>ಒಡಿಶಾದಿಂದ ರಾಜ್ಯಕ್ಕೆ ಲಾರಿ ಮೂಲಕ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿ 4ರಿಂದ 6 ಕೋಟಿ ರೂ‌. ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.</p>
<p>key words : 1,350 kg-marijuana-confiscation-four-arrested-Kalaburagi</p>
<p>The post <a href="https://www.justkannada.in/1350-kgmarijuanaconfiscationfourarrestedkalaburagi/">ಕಲಬುರಗಿಯಲ್ಲಿ 1,350 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೆಯೇನು</title>
		<link>https://www.justkannada.in/kalaburagibjpumesh-jadhavcentral-ministry-expecting/</link>
		
		<dc:creator><![CDATA[JK Desk]]></dc:creator>
		<pubDate>Sun, 02 Jun 2019 06:43:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[central ministry expecting]]></category>
		<category><![CDATA[Kalaburagi]]></category>
		<category><![CDATA[Umesh Jadhav]]></category>
		<guid isPermaLink="false">https://www.justkannada.in/?p=3103</guid>

					<description><![CDATA[<p>ಕಲಬುರಗಿ: ಜೂ-2:(www.justkannada.in) ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉಮೇಶ್ ಜಾದವ್, ನನಗೆ ಸಚಿವ ಸ್ಥಾನ ಸಿಕ್ಕಿದ್ದರೆ ಸಮರ್ಥವಾಗಿ ನಿಭಾಯಿಸುತ್ತಿದ್ದೆ. ಆದರೆ ಸಧ್ಯಕ್ಕೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಸ್ಥಾನ ನೀಡಿವ ನಿರೀಕ್ಷೆಯಿದೆ ಎಂದಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಿ ಲೋಕಸಭೆ ಪ್ರವೇಶಿಸಿರುವ ತಾವು ಕೇಂದ್ರದ ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಆದರೆ ಸಚಿವ ಸ್ಥಾನ ನೀಡಿದ್ದರೆ ಉತ್ತಮವಾಗಿ ನಿಭಾಯಿಸುತ್ತಿದ್ದೆ. ಮುಂದಿನ ದಿನಗಳಲ್ಲಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ [&#8230;]</p>
<p>The post <a href="https://www.justkannada.in/kalaburagibjpumesh-jadhavcentral-ministry-expecting/">ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೆಯೇನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲಬುರಗಿ: ಜೂ-2:(www.justkannada.in) ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉಮೇಶ್ ಜಾದವ್, ನನಗೆ ಸಚಿವ ಸ್ಥಾನ ಸಿಕ್ಕಿದ್ದರೆ ಸಮರ್ಥವಾಗಿ ನಿಭಾಯಿಸುತ್ತಿದ್ದೆ. ಆದರೆ ಸಧ್ಯಕ್ಕೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಸ್ಥಾನ ನೀಡಿವ ನಿರೀಕ್ಷೆಯಿದೆ ಎಂದಿದ್ದಾರೆ.</p>
<p>ಕಲಬುರಗಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಿ ಲೋಕಸಭೆ ಪ್ರವೇಶಿಸಿರುವ ತಾವು ಕೇಂದ್ರದ ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಆದರೆ ಸಚಿವ ಸ್ಥಾನ ನೀಡಿದ್ದರೆ ಉತ್ತಮವಾಗಿ ನಿಭಾಯಿಸುತ್ತಿದ್ದೆ. ಮುಂದಿನ ದಿನಗಳಲ್ಲಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನಿಡಬಹುದು ಎಂದು ಹೇಳಿದರು.</p>
<p>ನನಗೆ ಸಚಿವ ಸ್ಥಾನ ಕೊಡಲಿ ಅಥವಾ ಕೊಡದೇ ಇರಲಿ. ಕೆಲಸ ಮಾಡಲು ಸಿದ್ಧ. ಮಲ್ಲಿಕಾರ್ಜು ಖರ್ಗೆ ಅವರು ಹಿರಿಯ ರಾಜಕಾರಣಿ. ಹಾಗಾಗಿ ಅವರ ಸಲಹೆ ಪಡೆದು ಕಲಬುರಗಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವೆ. ಖರ್ಗೆ ಅವರ ಕಾಲದಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಕೆಲಸ ಮಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.</p>
<h1>ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೇನು</h1>
<h1>Kalaburagi,BJP,Umesh Jadhav,central ministry expecting</h1>
<p>The post <a href="https://www.justkannada.in/kalaburagibjpumesh-jadhavcentral-ministry-expecting/">ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೆಯೇನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
