<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kannada Book Authority Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kannada-book-authority/feed/" rel="self" type="application/rss+xml" />
	<link>https://www.justkannada.in/tag/kannada-book-authority/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 30 Jul 2025 12:37:01 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kannada Book Authority Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kannada-book-authority/</link>
	<width>32</width>
	<height>32</height>
</image> 
	<item>
		<title>ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</title>
		<link>https://www.justkannada.in/kannada-book-authority/</link>
		
		<dc:creator><![CDATA[prashanth]]></dc:creator>
		<pubDate>Wed, 30 Jul 2025 12:37:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[books]]></category>
		<category><![CDATA[Kannada Book Authority]]></category>
		<guid isPermaLink="false">https://www.justkannada.in/?p=143403</guid>

					<description><![CDATA[<p>ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ [&#8230;]</p>
<p>The post <a href="https://www.justkannada.in/kannada-book-authority/">ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,30,2025 (<a href="http://www.justkannada.in">www.justkannada.in</a>):</strong> ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.</p>
<p>ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: 50% discount, books, Kannada Book Authority</p>
<p>The post <a href="https://www.justkannada.in/kannada-book-authority/">ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</title>
		<link>https://www.justkannada.in/republic-day-50-discount-publications-kannada-book-authority/</link>
		
		<dc:creator><![CDATA[prashanth]]></dc:creator>
		<pubDate>Sat, 30 Dec 2023 10:20:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50% discount]]></category>
		<category><![CDATA[Kannada Book Authority]]></category>
		<category><![CDATA[publications]]></category>
		<category><![CDATA[republic day]]></category>
		<guid isPermaLink="false">https://www.justkannada.in/?p=117360</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2023(www.justkannada.in): ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ [&#8230;]</p>
<p>The post <a href="https://www.justkannada.in/republic-day-50-discount-publications-kannada-book-authority/">ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2023(<a href="http://www.justkannada.in">www.justkannada.in</a>):</strong> ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ  ಕನ್ನಡ  ಪುಸ್ತಕ  ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.<img loading="lazy" decoding="async" class="aligncenter size-full wp-image-110349" src="https://www.justkannada.in/wp-content/uploads/2023/07/kannada-book-autharity.jpg" alt="" width="500" height="375" srcset="https://www.justkannada.in/wp-content/uploads/2023/07/kannada-book-autharity.jpg 500w, https://www.justkannada.in/wp-content/uploads/2023/07/kannada-book-autharity-300x225.jpg 300w, https://www.justkannada.in/wp-content/uploads/2023/07/kannada-book-autharity-265x198.jpg 265w" sizes="auto, (max-width: 500px) 100vw, 500px" /></p>
<p>ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ  ಕ್ಷೇತ್ರಕ್ಕೆ  ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಪ್ರಕಟಣೆಯಲ್ಲಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.</p>
<p>Key words: Republic day-50% discount &#8211; publications &#8211; Kannada Book Authority.</p>
<p>The post <a href="https://www.justkannada.in/republic-day-50-discount-publications-kannada-book-authority/">ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ.</title>
		<link>https://www.justkannada.in/annual-award-2021-kannada-book-authority-prizes-published/</link>
		
		<dc:creator><![CDATA[JK Desk]]></dc:creator>
		<pubDate>Sat, 04 Jun 2022 11:25:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Annual Award 2021]]></category>
		<category><![CDATA[Kannada Book Authority]]></category>
		<category><![CDATA[Prizes]]></category>
		<category><![CDATA[Published]]></category>
		<guid isPermaLink="false">https://www.justkannada.in/?p=90876</guid>

					<description><![CDATA[<p>ಬೆಂಗಳೂರು,ಜೂನ್,4,2022(www.justkannada.in):  ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ  ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ. 2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ ಈ ಕೆಳಕಂಡಂತಿದೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ &#8211;  ರೂ.1,00,000-00 &#8211;  ರಾಷ್ಟ್ರೋತ್ಥಾನ ಸಾಹಿತ್ಯ, [&#8230;]</p>
<p>The post <a href="https://www.justkannada.in/annual-award-2021-kannada-book-authority-prizes-published/">ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,4,2022(<a href="http://www.justkannada.in">www.justkannada.in</a>):</strong>  ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ  ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ.</p>
<p>2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ ಈ ಕೆಳಕಂಡಂತಿದೆ.</p>
<p>ಅತ್ಯುತ್ತಮ ಪ್ರಕಾಶನ ಪ್ರಶಸ್ತಿ &#8211;  ರೂ.1,00,000-00 &#8211;  ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು</p>
<p>ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ &#8211; ರೂ.75,000-00 &#8211; ಡಾ. ಗುರುಲಿಂಗ ಕಾಪಸೆ, ಧಾರವಾಡ</p>
<p>ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ &#8211;  ರೂ.50,000-00 &#8211; ಡಾ. ಮೋಹನ್ ಆಳ್ವ, ಮೂಡಬಿದರೆ</p>
<p>ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ &#8211; ರೂ.25,000-00 &#8211; ಡಾ. ನಾ. ಸೋಮೇಶ್ವರ, ಬೆಂಗಳೂರು.<img loading="lazy" decoding="async" class="aligncenter size-full wp-image-90877" src="https://www.justkannada.in/wp-content/uploads/2022/06/kannada-pustaka-pradikar.jpg" alt="" width="500" height="375" srcset="https://www.justkannada.in/wp-content/uploads/2022/06/kannada-pustaka-pradikar.jpg 500w, https://www.justkannada.in/wp-content/uploads/2022/06/kannada-pustaka-pradikar-300x225.jpg 300w, https://www.justkannada.in/wp-content/uploads/2022/06/kannada-pustaka-pradikar-265x198.jpg 265w" sizes="auto, (max-width: 500px) 100vw, 500px" /></p>
<p>2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ</p>
<p>ಪುಸ್ತಕ  ಸೊಗಸು ಮೊದಲನೇ ಬಹುಮಾನ  &#8211; ರೂ.25,000-00</p>
<p>ನಮ್ಮ ದೇಹದ ವಿಜ್ಞಾನ</p>
<p>ಸಂ: ಡಾ. ಟಿ.ಆರ್. ಅನಂತರಾಮು</p>
<p>ಡಾ. ನಾ. ಸೋಮೇಶ್ವರ</p>
<p>ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್  ಲಿಮಿಟೆಡ್, ಬೆಂಗಳೂರು</p>
<p>ಪುಸ್ತಕ  ಸೊಗಸು ಎರಡನೇ ಬಹುಮಾನ  &#8211; ರೂ.20,000-00</p>
<p>ಅಜ್ಜಿ ಮನೆ ಸವಿ</p>
<p>ಸಂ: ಉದ್ಯಾವರ ವಿಜಯಲಕ್ಷ್ಮಿ ಶೆಣೈ</p>
<p>ವಿಶೇಷ ಪಬ್ಲಿಕೇಷನ್ಸ್, ಬೆಂಗಳೂರು</p>
<p>ಪುಸ್ತಕ  ಸೊಗಸು ಮೂರನೇ ಬಹುಮಾನ &#8211;  ರೂ.10,000-00</p>
<p>ಮಹಾತ್ಮರ ಚರಿತಾಮೃತ</p>
<p>ಲೇ: ಪ್ರಭುಚನ್ನಬಸವ ಸ್ವಾಮೀಜಿ</p>
<p>ಶ್ರೀ ಗುರುಚನ್ನಬಸವೇಶ್ವರ ಗ್ರಂಥಮಾಲೆ, ಅಥಣಿ</p>
<p>ಮಕ್ಕಳ ಪುಸ್ತಕ  ಸೊಗಸು ಬಹುಮಾನ &#8211; ರೂ.8,000-00</p>
<p>ನೋಟ್ಬುಕ್  &#8211; ಮಕ್ಕಳ ಕಥೆಗಳು</p>
<p>ಲೇ: ಡಾ. ಕೆ. ಶಿವಲಿಂಗಪ್ಪ ಹಂದಿಹಾಳು</p>
<p>ಕವನ ಪ್ರಕಾಶನ, ಬಳ್ಳಾರಿ</p>
<p>ಮುಖಪುಟ  ಚಿತ್ರ ವಿನ್ಯಾಸ ಬಹುಮಾನ &#8211; ರೂ.10,000-00</p>
<p>ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ</p>
<p>ಲೇ: ಡಾ. ಮುಜಾಫರ್ ಅಸ್ಸಾದಿ</p>
<p>ಬಹುಮಾನಿತ ಕಲಾವಿದರು:</p>
<p>ಜಿ. ಅರುಣ ಕುಮಾರ್</p>
<p>ಮುಖಪುಟ ಚಿತ್ರ ಕಲೆಯ ಬಹುಮಾನ &#8211; ರೂ.8,000-00</p>
<p>ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ</p>
<p>ಲೇ: ಬೇಲೂರು ರಘುನಂದನ್</p>
<p>ಬಹುಮಾನಿತ ಕಲಾವಿದರು :</p>
<p>ಮಂಜುನಾಥ ವಿ.ಎಂ.</p>
<p>ಪುಸ್ತಕ  ಮುದ್ರಣ ಸೊಗಸು ಬಹುಮಾನ &#8211; ರೂ.5,000-00</p>
<p>ಸಿರಿ ಬೆಳಕು</p>
<p>ಲೇ: ಶಿ.ರಾ. ಹೂಗಾರ</p>
<p>ಮುದ್ರಣಾಲಯ :</p>
<p>ತ್ವರಿತ ಮುದ್ರಣ ಆಫ್ಸೆಟ್ ಪ್ರಿಂಟರ್ಸ್, ಗದಗ</p>
<p>Key words: Annual Award 2021- Kannada Book Authority –Prizes- published.</p>
<p>The post <a href="https://www.justkannada.in/annual-award-2021-kannada-book-authority-prizes-published/">ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸತ್ಯಗಳ ಹುಡುಕಾಟ ಸಾಹಿತ್ಯದ ಶಕ್ತಿ &#8211; ಡಾ.ಎಚ್.ಎಸ್. ರಾಘವೇಂದ್ರರಾವ್&#8230;.</title>
		<link>https://www.justkannada.in/power-literature-search-facts-dr-h-s-raghavendra-rao-kannada-book-authority/</link>
		
		<dc:creator><![CDATA[JK Desk]]></dc:creator>
		<pubDate>Wed, 20 Jan 2021 11:20:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. H.S. Raghavendra Rao]]></category>
		<category><![CDATA[facts]]></category>
		<category><![CDATA[Kannada Book Authority]]></category>
		<category><![CDATA[literature]]></category>
		<category><![CDATA[power]]></category>
		<category><![CDATA[search]]></category>
		<guid isPermaLink="false">https://www.justkannada.in/?p=53486</guid>

					<description><![CDATA[<p>ಬೆಂಗಳೂರು ಜನವರಿ 20,2021(www.justkannada.in):  ಸೃಜನಶೀಲ ಸಾಹಿತ್ಯ ರಚನೆಯ ಮೂಲ ಆಶಯ ಸತ್ಯಗಳ ಹುಡುಕಾಟ ಆಗಿರಬೇಕು. ಇಂದಿನ ಯುವಲೇಖಕರು ಮೌಲ್ಯಯುತ ಸಾಹಿತ್ಯ ರಚನೆ ಮಾಡಬೇಕಾದರೆ ಬಹುಮುಖ ಸತ್ಯದ ಶೋಧನೆಯಲ್ಲಿ ತೊಡಗುವುದು ಅವಶ್ಯ ಎಂದು ಖ್ಯಾತ ವಿಮರ್ಶಕ ಡಾ. ಎಚ್.ಎಸ್. ರಾಘವೇಂದ್ರರಾವ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿದ್ದ, ಯುವಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮಾಡಿ  ಮಾತನಾಡಿದರು. ಕನ್ನಡ ಸಾಹಿತ್ಯ ತನ್ನಿಂದ ತಾನೇ ಶಕ್ತವಾಗಿದೆ. ಈ ಸಾಹಿತ್ಯ ಲೋಕಕ್ಕೆ ಹೊಸದಾಗಿ ಪಾದಾರ್ಪಣೆ ಮಾಡುವವರು [&#8230;]</p>
<p>The post <a href="https://www.justkannada.in/power-literature-search-facts-dr-h-s-raghavendra-rao-kannada-book-authority/">ಸತ್ಯಗಳ ಹುಡುಕಾಟ ಸಾಹಿತ್ಯದ ಶಕ್ತಿ &#8211; ಡಾ.ಎಚ್.ಎಸ್. ರಾಘವೇಂದ್ರರಾವ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಜನವರಿ 20,2021(<a href="https://www.justkannada.in">www.justkannada.in</a>):</strong>  ಸೃಜನಶೀಲ ಸಾಹಿತ್ಯ ರಚನೆಯ ಮೂಲ ಆಶಯ ಸತ್ಯಗಳ ಹುಡುಕಾಟ ಆಗಿರಬೇಕು. ಇಂದಿನ ಯುವಲೇಖಕರು ಮೌಲ್ಯಯುತ ಸಾಹಿತ್ಯ ರಚನೆ ಮಾಡಬೇಕಾದರೆ ಬಹುಮುಖ ಸತ್ಯದ ಶೋಧನೆಯಲ್ಲಿ ತೊಡಗುವುದು ಅವಶ್ಯ ಎಂದು ಖ್ಯಾತ ವಿಮರ್ಶಕ ಡಾ. ಎಚ್.ಎಸ್. ರಾಘವೇಂದ್ರರಾವ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿದ್ದ, ಯುವಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮಾಡಿ  ಮಾತನಾಡಿದರು.</p>
<p>ಕನ್ನಡ ಸಾಹಿತ್ಯ ತನ್ನಿಂದ ತಾನೇ ಶಕ್ತವಾಗಿದೆ. ಈ ಸಾಹಿತ್ಯ ಲೋಕಕ್ಕೆ ಹೊಸದಾಗಿ ಪಾದಾರ್ಪಣೆ ಮಾಡುವವರು ಮೌಲಿಕ ಕೃತಿಗಳನ್ನು ಕೊಡಬೇಕಾದರೆ ಮೊದಲು ತನ್ನ ಸುತ್ತಲ ಪರಿಸರವನ್ನು ಗ್ರಹಿಸಿ ಹೇಳಬೇಕಾದ ವಿಷಯದ ಬಗ್ಗೆ ಸತ್ಯಶೋಧನೆಯಲ್ಲಿ ತೊಡಗಬೇಕು. ಸತ್ಯವೆನ್ನುವುದು ವಕೀಲರಿಗೆ, ವ್ಯವಸ್ಥೆಗೆ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಒಂದು ರೀತಿಯಲ್ಲಿದ್ದರೆ ನಿಜವಾದ ಬರಹಗಾರನಿಗೆ ಸತ್ಯದ ಹತ್ತು ಮುಖಗಳು ಪರಿಚಯವಾಗುತ್ತದೆ. ಇದನ್ನು ಸಮರ್ಥವಾಗಿ ಹೇಳಬಲ್ಲವನು ಉತ್ತಮ ಲೇಖಕನಾಗುತ್ತಾನೆ ಎಂದು ಅವರ ಹೇಳಿದರು.</p>
<p>ಸಮಕಾಲೀನ ಕನ್ನಡ ಸಾಹಿತ್ಯ, ಅಪೇಕ್ಷೆ ಮತ್ತು ಸಂಘರ್ಷಗಳ ನಡುವಿನ ದ್ವಂದ್ವಕ್ಕೆ ಸಿಲುಕಿದೆ. ಕುವೆಂಪು ಅವರ ಪೂರ್ಣ ದೃಷ್ಟಿ ಹೊಂದಿರುವ ಲೇಖಕ ಸತ್ವಯುತ ಸಾಹಿತ್ಯ ಸೃಷ್ಟಿ ಮಾಡಬಲ್ಲವನಾಗುತ್ತಾನೆ ಎಂದು ಅವರು ತಿಳಿಸಿದರು. ಹೊಗಳಿಕೆಯ ಮುಳ್ಳಿನ ಕಿರೀಟ ಧರಿಸಿದರೆ ಸಾಹಿತ್ಯದ ಸತ್ವ ಅಲ್ಲಿಗೆ ಸೀಮಿತವಾಗುತ್ತದೆ ಎಂದು ಡಾ.ಎಚ್.ಎಸ್. ರಾಘವೇಂದ್ರರಾವ್ ಕಿವಿಮಾತು ಹೇಳಿದರು.</p>
<p>ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತ ಸಾಹಿತ್ಯ, ಪತ್ರಕರ್ತ ಜೋಗಿ ಅವರು ಮಾತನಾಡಿ ಯುವಲೇಖಕರು ಕೆಲವೇ ಪ್ರಕಾಶಕರಿಂದ ಹಾದಿ ತಪ್ಪಿ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಪುಸ್ತಕ ಪ್ರಕಾಶನದ ಬಗ್ಗೆ ಸರಿಯಾದ ಮಾಹಿತಿಯನ್ನು ಕಲೆಹಾಕಿ ತಮ್ಮ ಕೃತಿ ಪ್ರಕಟಣೆಗೆ ಮುಂದಾಗಬೇಕು ಎಂದರು.</p>
<p>ಸ್ವತಃ ಬೆರಳಚ್ಚು ಮಾಡುವ, ಸ್ವತಃ ಮುಖಪುಟ ರಚಿಸುವ ಬಗ್ಗೆ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ. ಬಹಳ ಮುಖ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬರಹವನ್ನು ಹಾಕಿ ಅದಕ್ಕೆ ಬರುವ ಟೀಕೆ, ಟಿಪ್ಪಣಿ, ವಿಮರ್ಶೆಗಳಿಂದ ತಮ್ಮ ಬರವಣಿಗೆಯನ್ನು ತಿದ್ದುಕೊಳ್ಳಲು ಇಂದಿನ ಯುವಲೇಖಕರು ಪ್ರಯತ್ನಿಸಬೇಕು ಎಂದು ಹೇಳಿದರು. ಸತತ ಬರವಣಿಗೆ ಮತ್ತು ಸತತ ಓದು ಯಾವುದೇ ಲೇಖಕನ ಶಕ್ತಿ ಆಗಿರುತ್ತದೆ. ನಿರಂತರವಾಗಿ ಬರೆದು ಅದರಲ್ಲಿ ಸತ್ವಯುತವಾದದ್ದನ್ನು ಮಾತ್ರವೇ ಪ್ರಕಟಿಸಬೇಕು. ದಿಢೀರ್ ಜನಪ್ರಿಯತೆ ಬರವಣಿಗೆಯ ಮೌಲ್ಯವನ್ನು ಕುಗ್ಗಿಸಿಬಿಡುತ್ತದೆ. ಆ ಬಗ್ಗೆ ಎಚ್ಚರ ವಹಿಸಬೇಕು ಎಂದು ಜೋಗಿ ಹೇಳಿದರು.<img loading="lazy" decoding="async" class="aligncenter size-medium wp-image-53487" src="https://www.justkannada.in/wp-content/uploads/2021/01/book-300x200.jpg" alt="power-literature-search-facts-dr-h-s-raghavendra-rao-kannada-book-authority" width="300" height="200" /></p>
<p>ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎಂ.ಎನ್. ನಂದೀಶ್ ಹಂಚೆ ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಚೊಚ್ಚಲ ಕೃತಿಗಳ ಪ್ರಕಟಣೆ ಯೋಜನೆಯಡಿ 161 ಹಸ್ತಪ್ರತಿಗಳು ಸ್ವೀಕೃತವಾಗಿದ್ದವು. ಅದರಲ್ಲಿ 55 ಹಸ್ತಪ್ರತಿಗಳನ್ನು ಆಯ್ಕೆ ಮಾಡಲಾಯಿತು. ಪ್ರತೀ ಲೇಖಕರಿಗೆ ರೂ.15,000-00ಗಳ ಧನಸಹಾಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.</p>
<p>ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್. ರಂಗಪ್ಪ ಮಾತನಾಡಿ ಯುವಬರಹಗಾರರು ತಮ್ಮ ಸುತ್ತಲ ಪರಿಸರವನ್ನು ಗ್ರಹಿಸಿ ಅದರ ಸಾರವನ್ನು ತಮ್ಮ ಬರವಣಿಗೆಯಲ್ಲಿ ಅಳವಡಿಸುವುದರಿಂದ ಆ ಕೃತಿ ಸತ್ವಯುತವಾಗುತ್ತದೆ ಎಂದು ಹೇಳಿದರು.</p>
<p>ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕರಾದ ಸೌಭಾಗ್ಯ ವಂದಿಸಿದರು.</p>
<p>Key words: power &#8211; literature &#8211; search – facts- <span data-language-for-alternatives="en" data-language-to-translate-into="kn" data-phrase-index="2">Dr. H.S.</span> <span data-language-for-alternatives="en" data-language-to-translate-into="kn" data-phrase-index="3">Raghavendra Rao- Kannada Book Authority</span></p>
<p>The post <a href="https://www.justkannada.in/power-literature-search-facts-dr-h-s-raghavendra-rao-kannada-book-authority/">ಸತ್ಯಗಳ ಹುಡುಕಾಟ ಸಾಹಿತ್ಯದ ಶಕ್ತಿ &#8211; ಡಾ.ಎಚ್.ಎಸ್. ರಾಘವೇಂದ್ರರಾವ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶೇ.50%ರ ರಿಯಾಯಿತಿ ದರಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಾರಾಟ&#8230;</title>
		<link>https://www.justkannada.in/sale-books-kannada-book-authority-discount-rates-50/</link>
		
		<dc:creator><![CDATA[JK Desk]]></dc:creator>
		<pubDate>Wed, 30 Dec 2020 10:34:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[50%]]></category>
		<category><![CDATA[discount rates]]></category>
		<category><![CDATA[Kannada Book Authority]]></category>
		<category><![CDATA[Sale - books]]></category>
		<guid isPermaLink="false">https://www.justkannada.in/?p=50885</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2020(www.justkannada.in): ಗಣರಾಜ್ಯೋತ್ಸವದ ಅಂಗವಾಗಿ 2021 ರ ಜನವರಿ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನ ಶೇ.50% ರ  ರಿಯಾಯಿತಿ ದರಗಳಲ್ಲಿ ಮಾರಾಟ ಮಾಡುವುದಾಗಿ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ [&#8230;]</p>
<p>The post <a href="https://www.justkannada.in/sale-books-kannada-book-authority-discount-rates-50/">ಶೇ.50%ರ ರಿಯಾಯಿತಿ ದರಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಾರಾಟ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2020(<a href="https://www.justkannada.in">www.justkannada.in</a>):</strong> ಗಣರಾಜ್ಯೋತ್ಸವದ ಅಂಗವಾಗಿ 2021 ರ ಜನವರಿ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನ ಶೇ.50% ರ  ರಿಯಾಯಿತಿ ದರಗಳಲ್ಲಿ ಮಾರಾಟ ಮಾಡುವುದಾಗಿ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="" width="640" height="640" /></p>
<p>ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ  ಈ ಶೇ.50% ರಿಯಾಯಿತಿ ಲಭ್ಯವಿದೆ.<img loading="lazy" decoding="async" class="aligncenter size-full wp-image-50886" src="https://www.justkannada.in/wp-content/uploads/2020/12/book-1.jpg" alt="sale-books-kannada-book-authority-discount-rates-50" width="800" height="874" /></p>
<p>ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ. 50%ರ ರಿಯಾಯಿತಿಯಲ್ಲಿ ಲಭ್ಯವಿರಲಿದೆ. ಪ್ರಾಧಿಕಾರದ ವೆಬ್ ಸೈಟ್ <a href="http://www.kannadapustakapradhikara.com">www.kannadapustakapradhikara.com</a> ದಲ್ಲಿ  ಪುಸ್ತಕಗಳು ಲಭ್ಯವಿರಲಿದ್ದು ವಿಭಾಗದಲ್ಲಿ ಆಯ್ಕೆ ಮಾಡಿ ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನ ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.</p>
<p>Key words: Sale &#8211; books &#8211; Kannada Book Authority &#8211; discount rates &#8211; 50%.</p>
<p>The post <a href="https://www.justkannada.in/sale-books-kannada-book-authority-discount-rates-50/">ಶೇ.50%ರ ರಿಯಾಯಿತಿ ದರಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಾರಾಟ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
