<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kannada fighter Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kannada-fighter/feed/" rel="self" type="application/rss+xml" />
	<link>https://www.justkannada.in/tag/kannada-fighter/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 31 Dec 2021 10:29:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kannada fighter Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kannada-fighter/</link>
	<width>32</width>
	<height>32</height>
</image> 
	<item>
		<title>ಬಂದ್ ಕೈ ಬಿಟ್ಟಿಲ್ಲ, ಮುಂದಕ್ಕೆ ಹಾಕಿದ್ದೇವೆ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್.</title>
		<link>https://www.justkannada.in/%e0%b2%ac%e0%b2%82%e0%b2%a6%e0%b3%8d-%e0%b2%95%e0%b3%88-%e0%b2%ac%e0%b2%bf%e0%b2%9f%e0%b3%8d%e0%b2%9f%e0%b2%bf%e0%b2%b2%e0%b3%8d%e0%b2%b2-%e0%b2%ae%e0%b3%81%e0%b2%82%e0%b2%a6%e0%b2%95%e0%b3%8d/</link>
		
		<dc:creator><![CDATA[JK Desk]]></dc:creator>
		<pubDate>Fri, 31 Dec 2021 07:11:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Kannada fighter]]></category>
		<category><![CDATA[Karnataka Bandh]]></category>
		<category><![CDATA[not-given]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=83517</guid>

					<description><![CDATA[<p>ಬೆಂಗಳೂರು,ಡಿಸೆಂಬರ್,31,2021(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮೇರೆಗೆ  ಕರ್ನಾಟಕ ಬಂದ್ ಮುಂದೂಡಿಕೆ ಮಾಡಲಾಗಿದೆ. ಬಂದ್ ಕೈ ಬಿಟ್ಟಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಎಂಇಎಸ್ ನಿಷೇಧಿಸುವಂತೆ ಕನ್ನಡ ಪರ ಹೊರಾಟಗಾರ ಪ್ರತಿಭಟನೆಗಿಳಿದಿದ್ದು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಟಾಳ್ ನಾಗರಾಜ್ ಅವರ ಜತೆ ಮಾತುಕತೆ ನಡೆಸಿ ಬಂದ್ ಕೈ ಬಿಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್ ಅನ್ನ  [&#8230;]</p>
<p>The post <a href="https://www.justkannada.in/%e0%b2%ac%e0%b2%82%e0%b2%a6%e0%b3%8d-%e0%b2%95%e0%b3%88-%e0%b2%ac%e0%b2%bf%e0%b2%9f%e0%b3%8d%e0%b2%9f%e0%b2%bf%e0%b2%b2%e0%b3%8d%e0%b2%b2-%e0%b2%ae%e0%b3%81%e0%b2%82%e0%b2%a6%e0%b2%95%e0%b3%8d/">ಬಂದ್ ಕೈ ಬಿಟ್ಟಿಲ್ಲ, ಮುಂದಕ್ಕೆ ಹಾಕಿದ್ದೇವೆ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,31,2021(<a href="https://www.justkannada.in">www.justkannada.in</a>):</strong>  ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮೇರೆಗೆ  ಕರ್ನಾಟಕ ಬಂದ್ ಮುಂದೂಡಿಕೆ ಮಾಡಲಾಗಿದೆ. ಬಂದ್ ಕೈ ಬಿಟ್ಟಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎಂಇಎಸ್ ನಿಷೇಧಿಸುವಂತೆ ಕನ್ನಡ ಪರ ಹೊರಾಟಗಾರ ಪ್ರತಿಭಟನೆಗಿಳಿದಿದ್ದು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಟಾಳ್ ನಾಗರಾಜ್ ಅವರ ಜತೆ ಮಾತುಕತೆ ನಡೆಸಿ ಬಂದ್ ಕೈ ಬಿಡುವಂತೆ ಮನವಿ ಮಾಡಿದ್ದರು.</p>
<p>ಈ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್ ಅನ್ನ  ವಾಟಾಳ್ ನಾಗರಾಜ್ ವಾಪಸ್ ಪಡೆದರು. ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್,  ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಂದ್ ಕೈಬಿಟ್ಟಿಲ್ಲ ಮುಂದಕ್ಕೆ ಹಾಕಿದ್ದೇವೆ. ಎಂಇಎಸ್  ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದರು. ಹೀಗಾಗಿ ಬಂದ್ ಕೈಬಿಟ್ಟಿದ್ದೇವೆ.   ಇದನ್ನು ಇಷ್ಟಕ್ಕೆ ಬಿಡುವುದಿಲ್ಲ .</p>
<p>ಬಂದ್ ವಾಪಸ್ ಪಡೆಯಲು ಒತ್ತಡ ಬಂದಿತ್ತು ಇಂತಹ ಒತ್ತಡಕ್ಕೆ ನಾನು ಮಣಿಯಲ್ಲ. ಆದರೆ ಸಿಎಂ ಮನವಿ ಮೇರೆಗೆ ಬಂದ್ ವಾಪಸ್ ಪಡೆದಿದ್ದೇವೆ.  ಬಂದ್ ಬದಲು ರ್ಯಾಲಿ ಮಾಡುತ್ತೇವೆ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಬಾರದು ಎಂಇಎಸ್ ನಿಷೇಧಿಸಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.</p>
<p>ENGLISH SUMMARY&#8230;</p>
<p>&#8220;We haven&#8217;t withdrawn the protest, we have postponed it&#8221;: Vatal Nagaraj<br />
Bengaluru, December 31, 2021 (www.justkannada.in): &#8220;We have postponed the Karnataka Bundh upon the request made by Chief Minister Basavaraj Bommai. We have not stepped back from it,&#8221; opined pro-Kannada activist Vatal Nagaraj.<br />
Members of the pro-Kannada organizations are protesting across the state, condemning the hooliganism of MES activists and demanding to ban it. The pro-Kannada organizations had also called for a Karnataka Bundh on December 31. However, Chief Minister Basavaraj Bommai spoke to the leaders, including Vatal Nagaraj, and requested them to withdraw their protest.<img decoding="async" class="aligncenter size-full wp-image-71016" src="https://www.justkannada.in/wp-content/uploads/2021/07/vatal.jpg" alt="" width="750" height="522" /><br />
Following this, Vatal Nagaraj has announced that they have withdrawn their bundh call. Speaking to the media persons, he however insisted that the State Government should initiate action against the MES. &#8220;We have not completely stepped back from our protest. The CM has assured to take legal action against the MES. Hence, for the time being, we have withdrawn it. However, we won&#8217;t end it here completely,&#8221; he informed.<br />
&#8220;There was a lot of pressure not to call for the bundh. But I won&#8217;t budge to such pressures. However, we have withdrawn it following the Chief Minister&#8217;s request. We have decided to take out a rally instead of the bundh. We also demand the government not to consider this lightly. It should compulsorily ban MES,&#8221; he demanded.<br />
Keywords: Pro-Kannada activist/ Vatal Nagaraj/ Karnataka Bundh/ postponed</p>
<p>Key words: Karnataka bandh &#8211; not given-Kannada fighter- Vatal Nagaraj.</p>
<p>The post <a href="https://www.justkannada.in/%e0%b2%ac%e0%b2%82%e0%b2%a6%e0%b3%8d-%e0%b2%95%e0%b3%88-%e0%b2%ac%e0%b2%bf%e0%b2%9f%e0%b3%8d%e0%b2%9f%e0%b2%bf%e0%b2%b2%e0%b3%8d%e0%b2%b2-%e0%b2%ae%e0%b3%81%e0%b2%82%e0%b2%a6%e0%b2%95%e0%b3%8d/">ಬಂದ್ ಕೈ ಬಿಟ್ಟಿಲ್ಲ, ಮುಂದಕ್ಕೆ ಹಾಕಿದ್ದೇವೆ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಯಣ್ಣ ಪ್ರತಿಮೆಗೆ ಅಪಮಾನ: ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ- ವಾಟಾಳ್ ನಾಗರಾಜ್.</title>
		<link>https://www.justkannada.in/%e0%b2%b0%e0%b2%be%e0%b2%af%e0%b2%a3%e0%b3%8d%e0%b2%a3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ae%e0%b3%86%e0%b2%97%e0%b3%86-%e0%b2%85%e0%b2%aa%e0%b2%ae%e0%b2%be%e0%b2%a8-%e0%b2%88/</link>
		
		<dc:creator><![CDATA[JK Desk]]></dc:creator>
		<pubDate>Tue, 21 Dec 2021 09:33:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Insult -statue –sangolli Rayanna]]></category>
		<category><![CDATA[Kannada fighter]]></category>
		<category><![CDATA[Mysore.]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=82791</guid>

					<description><![CDATA[<p>ಮೈಸೂರು,ಡಿಸೆಂಬರ್,21,2021(www.justkannada.in):  ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಎಂಇಎಸ್ ಪುಂಡರು ವಿರೂಪಗೊಳಿಸಿ ಅಪಮಾನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿ ವಿಕೃತಿ ಮೆರೆದಿದ್ದು  ಇದನ್ನ ಖಂಡಿಸಿ ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಶಾಸನಸಭೆಯಲ್ಲಿ ಕೇವಲ ಮನ್ನಣೆ ಇಲ್ಲದ ಮಾತುಗಳನ್ನಾಡುತ್ತಿದ್ದಾರೆ. [&#8230;]</p>
<p>The post <a href="https://www.justkannada.in/%e0%b2%b0%e0%b2%be%e0%b2%af%e0%b2%a3%e0%b3%8d%e0%b2%a3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ae%e0%b3%86%e0%b2%97%e0%b3%86-%e0%b2%85%e0%b2%aa%e0%b2%ae%e0%b2%be%e0%b2%a8-%e0%b2%88/">ರಾಯಣ್ಣ ಪ್ರತಿಮೆಗೆ ಅಪಮಾನ: ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ- ವಾಟಾಳ್ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,21,2021(<a href="https://www.justkannada.in">www.justkannada.in</a>):</strong>  ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಎಂಇಎಸ್ ಪುಂಡರು ವಿರೂಪಗೊಳಿಸಿ ಅಪಮಾನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿ ವಿಕೃತಿ ಮೆರೆದಿದ್ದು  ಇದನ್ನ ಖಂಡಿಸಿ ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನಲ್ಲಿ ಇಂದು ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಶಾಸನಸಭೆಯಲ್ಲಿ ಕೇವಲ ಮನ್ನಣೆ ಇಲ್ಲದ ಮಾತುಗಳನ್ನಾಡುತ್ತಿದ್ದಾರೆ. ಆದರೆ ಈ ಬಗ್ಗೆ ಗಂಭೀರವಾದ ನಿರ್ಣಯ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಂದು ಸಂಜೆ ಒಳಗೆ ಎಂಇಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-69800" src="https://www.justkannada.in/wp-content/uploads/2021/07/vatal-nagaraj.jpg" alt="" width="696" height="561" /></p>
<p>ಈ ಬಗ್ಗೆ ನಾಳೆ ಬೆಂಗಳೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ ಕರೆದಿದ್ದೇನೆ. ಉಗ್ರ ಹೋರಾಟದ ತೀರ್ಮಾನ ಕೈಗೊಳ್ಳುತ್ತೇವೆ. ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳದಿದ್ರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತೆ. ನಾಳಿನ ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ವಾಟಾಳ್ ನಾಗರಾಜ್ ತಿಳಿಸಿದರು.</p>
<p>ಕೇಂದ್ರ ಸರ್ಕಾರ ಉದ್ದವ್ ಠಾಕ್ರೆಯ ಸರ್ಕಾರವನ್ನು ವಜಾ ಮಾಡಬೇಕು. ಇಷ್ಟೆಲ್ಲಾ ಆಗಿದ್ರು ರಾಜ್ಯದ ಸಂಸದರು ನಮಗೇನು ಗೊತ್ತಿಲ್ಲ ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ಅನ್ನೋ ರೀತಿ ವರ್ತನೆ ಮಾಡ್ತಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Insult -statue –sangolli Rayanna-mysore- kannada fighter- Vatal Nagaraj.</p>
<p>The post <a href="https://www.justkannada.in/%e0%b2%b0%e0%b2%be%e0%b2%af%e0%b2%a3%e0%b3%8d%e0%b2%a3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ae%e0%b3%86%e0%b2%97%e0%b3%86-%e0%b2%85%e0%b2%aa%e0%b2%ae%e0%b2%be%e0%b2%a8-%e0%b2%88/">ರಾಯಣ್ಣ ಪ್ರತಿಮೆಗೆ ಅಪಮಾನ: ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ- ವಾಟಾಳ್ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಜೆಯೊಳಗೆ ಎಂಇಎಸ್ ನಿಷೇಧಿಸಿ: ಇಲ್ಲದಿದ್ರೆ ಕರ್ನಾಟಕ ಬಂದ್- ವಾಟಾಳ್ ನಾಗರಾಜ್ ಎಚ್ಚರಿಕೆ.</title>
		<link>https://www.justkannada.in/ban-mes-evening-karnataka-bandh-kannada-fighter-vatal-nagaraj-warns/</link>
		
		<dc:creator><![CDATA[JK Desk]]></dc:creator>
		<pubDate>Mon, 20 Dec 2021 07:29:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Ban-MES]]></category>
		<category><![CDATA[evening]]></category>
		<category><![CDATA[Kannada fighter]]></category>
		<category><![CDATA[Karnataka Bandh]]></category>
		<category><![CDATA[Vatal Nagaraj]]></category>
		<category><![CDATA[warns.]]></category>
		<guid isPermaLink="false">https://www.justkannada.in/?p=82695</guid>

					<description><![CDATA[<p>ಬೆಂಗಳೂರು,ಡಿಸೆಂಬರ್,20,2021(www.justkannada.in): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಸಂಜೆಯೊಳಗೆ ನಿಷೇಧಿಸದಿದ್ದರೇ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್,  ಉದ್ಧವ್ ಠಾಕ್ರೆ ಸರ್ಕಾರ ವಜಾ ಮಾಡಬೇಕು. ಸಿಎಂ ಆಗಿರಲು ಉದ್ಧವ್ ಠಾಕ್ರೆ ಯೋಗ್ಯರಲ್ಲ. ಕನ್ನಡ ಹೋರಾಟಗಾರರು ಯಾವುದೇ ತ್ಯಾಗಕ್ಕೂ ಸಿದ್ಧ. ಬುಧವಾರ ಎಲ್ಲಾ ಸಂಘಟನೆಗಳ ಸಭೆ ನಡೆಯಲಿದೆ. ಎಂಇಎಸ್ ನಿಷೇಧ ಮಾಡದಿದ್ರೆ ಹೋರಾಟ [&#8230;]</p>
<p>The post <a href="https://www.justkannada.in/ban-mes-evening-karnataka-bandh-kannada-fighter-vatal-nagaraj-warns/">ಸಂಜೆಯೊಳಗೆ ಎಂಇಎಸ್ ನಿಷೇಧಿಸಿ: ಇಲ್ಲದಿದ್ರೆ ಕರ್ನಾಟಕ ಬಂದ್- ವಾಟಾಳ್ ನಾಗರಾಜ್ ಎಚ್ಚರಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,20,2021(<a href="https://www.justkannada.in">www.justkannada.in</a>):</strong> ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಸಂಜೆಯೊಳಗೆ ನಿಷೇಧಿಸದಿದ್ದರೇ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್,  ಉದ್ಧವ್ ಠಾಕ್ರೆ ಸರ್ಕಾರ ವಜಾ ಮಾಡಬೇಕು. ಸಿಎಂ ಆಗಿರಲು ಉದ್ಧವ್ ಠಾಕ್ರೆ ಯೋಗ್ಯರಲ್ಲ. ಕನ್ನಡ ಹೋರಾಟಗಾರರು ಯಾವುದೇ ತ್ಯಾಗಕ್ಕೂ ಸಿದ್ಧ. ಬುಧವಾರ ಎಲ್ಲಾ ಸಂಘಟನೆಗಳ ಸಭೆ ನಡೆಯಲಿದೆ. ಎಂಇಎಸ್ ನಿಷೇಧ ಮಾಡದಿದ್ರೆ ಹೋರಾಟ ಮಾಡುತ್ತೇವೆ. ಕರ್ನಾಟಕ ಬಂದ್ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ. ಬಂದ್ ವೇಳೆ  1 ಲಕ್ಷ ಜನ ಸೇರಿಸುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.<img loading="lazy" decoding="async" class="aligncenter size-full wp-image-69800" src="https://www.justkannada.in/wp-content/uploads/2021/07/vatal-nagaraj.jpg" alt="" width="696" height="561" /></p>
<p>ಕನ್ನಡ ಭಾವುಟ ಸುಟ್ಟರೂ ಸಂಸದರು ಮಾತನಾಡಿಲ್ಲ. ಸಂಸದರನ್ನ ಹರಾಜು ಹಾಕುತ್ತೇವೆ. ಬೆಳಗಾವಿ ರಾಜಕಾರಣಿಗಳು ಕನ್ನಡ ದ್ರೋಹಿಗಳು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Ban-MES – evening- Karnataka Bandh-kannada fighter-vatal Nagaraj -warns</p>
<p>The post <a href="https://www.justkannada.in/ban-mes-evening-karnataka-bandh-kannada-fighter-vatal-nagaraj-warns/">ಸಂಜೆಯೊಳಗೆ ಎಂಇಎಸ್ ನಿಷೇಧಿಸಿ: ಇಲ್ಲದಿದ್ರೆ ಕರ್ನಾಟಕ ಬಂದ್- ವಾಟಾಳ್ ನಾಗರಾಜ್ ಎಚ್ಚರಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಂದು ತಿಂಗಳ ಬಳಿಕ ಬಿಎಸ್ ವೈ ಸರ್ಕಾರ ಪತನ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ.</title>
		<link>https://www.justkannada.in/fall-bsy-government-month-mysore-kannada-fighter-vatal-nagaraj/</link>
		
		<dc:creator><![CDATA[JK Desk]]></dc:creator>
		<pubDate>Sun, 27 Jun 2021 07:36:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fall – BSY-government - month]]></category>
		<category><![CDATA[Kannada fighter]]></category>
		<category><![CDATA[Mysore.]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=68881</guid>

					<description><![CDATA[<p>ಮೈಸೂರು,ಜೂನ್,27,2021(www.justkannada.in): ಒಂದು ತಿಂಗಳ ಬಳಿಕ ಬಿಎಸ್ ಯಡಿಯೂರಪ್ಪ ಸರ್ಕಾರ ಪತನವಾಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭವಿಷ್ಯ ನುಡಿದರು. ರಾಜ್ಯದಲ್ಲಿ ಮದ್ಯ ಬೆಲೆ ಏರಿಕೆ ಹಿನ್ನೆಲೆ, ಮದ್ಯಪ್ರಿಯರ ಬೆಂಬಲಕ್ಕೆ ನಿಂತ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಮದ್ಯದ ಬಾಟಲಿ ಹಿಡಿದು ಸರ್ಕಾರಕ್ಕೆ ಮದ್ಯ ಅಭಿಷೇಕ ಮಾಡುವ ಎಚ್ಚರಿಕೆ ನೀಡಿದರು. ಸರ್ಕಾರ ಮದ್ಯ ಮಾರಾಟ ಮಾಡುವುದನ್ನ ಸಂಪೂರ್ಣ ನಿಲ್ಲಿಸಬೇಕು. ಇಲ್ಲದಿದ್ದರೆ ಕಡಿಮೆ ಬೆಲೆಯಲ್ಲಿ ಮದ್ಯ ನೀಡಬೇಕು. ನಾನು ಮದ್ಯ ಕುಡಿಯೋದಿಲ್ಲ ಆದರೆ ಸಾಂಕೇತಿಕ ಬೆಂಬಲ ನೀಡುತ್ತೇನೆ. [&#8230;]</p>
<p>The post <a href="https://www.justkannada.in/fall-bsy-government-month-mysore-kannada-fighter-vatal-nagaraj/">ಒಂದು ತಿಂಗಳ ಬಳಿಕ ಬಿಎಸ್ ವೈ ಸರ್ಕಾರ ಪತನ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,27,2021(<a href="https://www.justkannada.in">www.justkannada.in</a>):</strong> ಒಂದು ತಿಂಗಳ ಬಳಿಕ ಬಿಎಸ್ ಯಡಿಯೂರಪ್ಪ ಸರ್ಕಾರ ಪತನವಾಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ರಾಜ್ಯದಲ್ಲಿ ಮದ್ಯ ಬೆಲೆ ಏರಿಕೆ ಹಿನ್ನೆಲೆ, ಮದ್ಯಪ್ರಿಯರ ಬೆಂಬಲಕ್ಕೆ ನಿಂತ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಮದ್ಯದ ಬಾಟಲಿ ಹಿಡಿದು ಸರ್ಕಾರಕ್ಕೆ ಮದ್ಯ ಅಭಿಷೇಕ ಮಾಡುವ ಎಚ್ಚರಿಕೆ ನೀಡಿದರು.</p>
<p>ಸರ್ಕಾರ ಮದ್ಯ ಮಾರಾಟ ಮಾಡುವುದನ್ನ ಸಂಪೂರ್ಣ ನಿಲ್ಲಿಸಬೇಕು. ಇಲ್ಲದಿದ್ದರೆ ಕಡಿಮೆ ಬೆಲೆಯಲ್ಲಿ ಮದ್ಯ ನೀಡಬೇಕು. ನಾನು ಮದ್ಯ ಕುಡಿಯೋದಿಲ್ಲ ಆದರೆ ಸಾಂಕೇತಿಕ ಬೆಂಬಲ ನೀಡುತ್ತೇನೆ. ಸರ್ಕಾರ ಮದ್ಯದ ಬೆಲೆ ಕಡಿಮೆ ಮಾಡಿಲಿಲ್ಲ ಅಂದರೆ ಸರ್ಕಾರಕ್ಕೆ ಮದ್ಯ ಅಭಿಷೇಕ ಮಾಡುತ್ತೇವೆ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-68882" src="https://www.justkannada.in/wp-content/uploads/2021/06/vatal-300x169.bmp" alt="" width="300" height="169" /></p>
<p>ಯಡಿಯೂರಪ್ಪ  ಭ್ರಷ್ಟರಲ್ಲೇ ಭ್ರಷ್ಟ ಸಿಎಂ. ಜೈಲಿಗೆ ಹೋಗಿ ಬಂದ ಮೊದಲ ಸಿಎಂ.  ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ. ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ ಪುತ್ಥಳಿ ಇದೆ. ಈ ನಡುವೆ ಮತ್ತೊಂದು ಪುತ್ಥಳಿ ನಿರ್ಮಾಣದ ಅವಶ್ಯಕತೆ ಇಲ್ಲ. ಒಬ್ಬ ಭ್ರಷ್ಟ ಸಿಎಂ ವಿಶ್ವಮಾನವ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡುವುದು ಅಪಮಾನ ಮಾಡಿದಂತೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.</p>
<p>Key words:  fall – BSY-government &#8211; month –mysore-kannada fighter-Vatal Nagaraj</p>
<p>The post <a href="https://www.justkannada.in/fall-bsy-government-month-mysore-kannada-fighter-vatal-nagaraj/">ಒಂದು ತಿಂಗಳ ಬಳಿಕ ಬಿಎಸ್ ವೈ ಸರ್ಕಾರ ಪತನ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ.</title>
		<link>https://www.justkannada.in/kannada-fighter-vatal-nagaraj-protests-education-minister-suresh-kumar-residence/</link>
		
		<dc:creator><![CDATA[JK Desk]]></dc:creator>
		<pubDate>Tue, 01 Jun 2021 08:31:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Education   Minister]]></category>
		<category><![CDATA[Kannada fighter]]></category>
		<category><![CDATA[Protests]]></category>
		<category><![CDATA[residence]]></category>
		<category><![CDATA[Suresh Kumar]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=66709</guid>

					<description><![CDATA[<p>ಬೆಂಗಳೂರು,ಜೂನ್,1,2021(www.justkannada.in):  ಕೊರೋನಾ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದರು. ಬಸವೇಶ್ವರ ನಗರದಲ್ಲಿರುವ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, 10 ತಿಂಗಳ ಪಠ್ಯವನ್ನ 2 ತಿಂಗಳಲ್ಲಿ ಆನ್‌ಲೈನ್ ನಲ್ಲಿ ನಡೆಸಿ [&#8230;]</p>
<p>The post <a href="https://www.justkannada.in/kannada-fighter-vatal-nagaraj-protests-education-minister-suresh-kumar-residence/">ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,1,2021(<a href="https://www.justkannada.in">www.justkannada.in</a>):</strong>  ಕೊರೋನಾ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಬಸವೇಶ್ವರ ನಗರದಲ್ಲಿರುವ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, 10 ತಿಂಗಳ ಪಠ್ಯವನ್ನ 2 ತಿಂಗಳಲ್ಲಿ ಆನ್‌ಲೈನ್ ನಲ್ಲಿ ನಡೆಸಿ ವಿದ್ಯಾರ್ಥಿಗಳನ್ನ ಪರೀಕ್ಷೆಗೆ ಕೂರಿಸಿದರೆ ಹೇಗೆ? ಹೀಗಾಗಿ ಎಸ್ ಎಸ್ ಎಲ್ ಸಿ ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆಗಳಿಲ್ಲದೆ ಪಾಸ್ ಮಾಡಬೇಕೆಂದು ಒತ್ತಾಯಿಸಿದರು.<img loading="lazy" decoding="async" class="aligncenter size-medium wp-image-66710" src="https://www.justkannada.in/wp-content/uploads/2021/06/vatal-300x209.jpg" alt="" width="300" height="209" /></p>
<p>ಮಕ್ಕಳು ಯುವಕರಿಗೆ ಕೊರೋನಾ ಇನ್ನಿಲ್ಲದೆ ಬಾಧಿಸುತ್ತಿದೆ. ಸರ್ಕಾರ ಸತ್ತವರಿಗೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದ ವಾಟಾಳ್ ನಾಗರಾಜ್, ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.</p>
<p>Key words: kannada fighter-Vatal Nagaraj -protests &#8211; Education Minister -Suresh Kumar- residence</p>
<p>The post <a href="https://www.justkannada.in/kannada-fighter-vatal-nagaraj-protests-education-minister-suresh-kumar-residence/">ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಊಟಿ ಮತ್ತು ತಾಳವಾಡಿ ಕರ್ನಾಟಕಕ್ಕೆ ಸೇರಬೇಕು- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್&#8230;</title>
		<link>https://www.justkannada.in/ooty-talawadi-join-karnataka-kannada-fighter-vatal-nagaraj/</link>
		
		<dc:creator><![CDATA[JK Desk]]></dc:creator>
		<pubDate>Mon, 08 Feb 2021 12:32:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Join]]></category>
		<category><![CDATA[Kannada fighter]]></category>
		<category><![CDATA[karnataka]]></category>
		<category><![CDATA[Ooty]]></category>
		<category><![CDATA[Talawadi]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=55844</guid>

					<description><![CDATA[<p>ಬೆಂಗಳೂರು,ಫೆಬ್ರವರಿ,8,2021(www.justkannada.in): ಊಟಿ ಮತ್ತು ತಾಳವಾಡಿ ಕರ್ನಾಟಕಕ್ಕೆ ಸೇರಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ವಾಟಾಳ್ ನಾಗರಾಜ್, ಚಾಮರಾಜನಗರದ ಸಮಗ್ರ ಅಭಿವೃದ್ಧಿಗೆ ಇಡೀ ಸಮಗ್ರ ಕನ್ನಡಿಗರ ಮೆರವಣಿಗೆ ಇದೇ ತಿಂಗಳ 10 ರಂದು ನಡೆಯಲಿದೆ. ಅಂದು ಬೆಂಗಳೂರಿನಿಂದ ಚಾಮರಾಜನಗರದ ಗಡಿಯವರೆಗೆ ಮೆರವಣಿಗೆ ಬರಲಿದೆ.ಚಾಮರಾಜನಗರದ ಅಭಿವೃದ್ಧಿಗಾಗಿ ನೂರಾರು ವಾಹನಗಳಲ್ಲಿ ಮೆರವಣಿಗೆ ಬಂದು ಜೋಡಿ ರಸ್ತೆ ಮಾರ್ಗವಾಗಿ ಗಡಿ ಪ್ರದೇಶ ಪುಣಜನೂರಿನವರೆಗೆ ಸಾಗುತ್ತದೆ ಎಂದರು. ಮತ್ತೆ ಹಿಂದಕ್ಕೆ ಚಾಮರಾಜನಗರದ ಅಂಗಡಿ ಬೀದಿಗಳಲ್ಲಿ ಮೆರವಣಿಗೆ [&#8230;]</p>
<p>The post <a href="https://www.justkannada.in/ooty-talawadi-join-karnataka-kannada-fighter-vatal-nagaraj/">ಊಟಿ ಮತ್ತು ತಾಳವಾಡಿ ಕರ್ನಾಟಕಕ್ಕೆ ಸೇರಬೇಕು- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,8,2021(<a href="https://www.justkannada.in">www.justkannada.in</a>):</strong> ಊಟಿ ಮತ್ತು ತಾಳವಾಡಿ ಕರ್ನಾಟಕಕ್ಕೆ ಸೇರಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಮಾಧ್ಯಮಗಳ ಜತೆ ಮಾತನಾಡಿದ ವಾಟಾಳ್ ನಾಗರಾಜ್, ಚಾಮರಾಜನಗರದ ಸಮಗ್ರ ಅಭಿವೃದ್ಧಿಗೆ ಇಡೀ ಸಮಗ್ರ ಕನ್ನಡಿಗರ ಮೆರವಣಿಗೆ ಇದೇ ತಿಂಗಳ 10 ರಂದು ನಡೆಯಲಿದೆ. ಅಂದು ಬೆಂಗಳೂರಿನಿಂದ ಚಾಮರಾಜನಗರದ ಗಡಿಯವರೆಗೆ ಮೆರವಣಿಗೆ ಬರಲಿದೆ.ಚಾಮರಾಜನಗರದ ಅಭಿವೃದ್ಧಿಗಾಗಿ ನೂರಾರು ವಾಹನಗಳಲ್ಲಿ ಮೆರವಣಿಗೆ ಬಂದು ಜೋಡಿ ರಸ್ತೆ ಮಾರ್ಗವಾಗಿ ಗಡಿ ಪ್ರದೇಶ ಪುಣಜನೂರಿನವರೆಗೆ ಸಾಗುತ್ತದೆ ಎಂದರು.<img loading="lazy" decoding="async" class="aligncenter size-medium wp-image-54779" src="https://www.justkannada.in/wp-content/uploads/2021/01/vatal-1-300x209-1-300x209.jpg" alt="Ooty – Talawadi- join -Karnataka - Kannada fighter- Vatal Nagaraj" width="300" height="209" /></p>
<p>ಮತ್ತೆ ಹಿಂದಕ್ಕೆ ಚಾಮರಾಜನಗರದ ಅಂಗಡಿ ಬೀದಿಗಳಲ್ಲಿ ಮೆರವಣಿಗೆ ಸಾಗಿ ಮದ್ದೂರು, ಚನ್ನಪಟ್ಟಣ, ರಾಮನಗರ, ಬೆಂಗಳೂರು ತಲುಪುವವರೆಗೆ ಭಾರೀ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.</p>
<p>Key words: Ooty – Talawadi- join -Karnataka &#8211; Kannada fighter- Vatal Nagaraj</p>
<p>The post <a href="https://www.justkannada.in/ooty-talawadi-join-karnataka-kannada-fighter-vatal-nagaraj/">ಊಟಿ ಮತ್ತು ತಾಳವಾಡಿ ಕರ್ನಾಟಕಕ್ಕೆ ಸೇರಬೇಕು- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಸ್ತೆ ತಡೆದು ಪ್ರತಿಭಟನೆ: ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸರ ವಶಕ್ಕೆ&#8230;</title>
		<link>https://www.justkannada.in/barath-bandh-protest-road-bandh-kannada-fighter-vatal-nagaraj-arrested/</link>
		
		<dc:creator><![CDATA[JK Desk]]></dc:creator>
		<pubDate>Tue, 08 Dec 2020 09:37:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[barath bandh]]></category>
		<category><![CDATA[Kannada fighter]]></category>
		<category><![CDATA[protest]]></category>
		<category><![CDATA[road bandh]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=47949</guid>

					<description><![CDATA[<p>ಬೆಂಗಳೂರು,ಡಿಸೆಂಬರ್,8,2020(www.justkannada.in):   ಹೊಸ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಮಧ್ಯೆ ರೈತರಪರ ಸಂಘಟನೆಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದವು. ಭಾರತ್ ಬಂದ್ ಬೆಂಬಲಿಸಿ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಿ ರೈತರ ಹೋರಾಟಕ್ಕೆ ಸಾಥ್ ನೀಡಿದರು. ಈ ಮಧ್ಯೆ  ಮೈಸೂರು ಬ್ಯಾಂಕ್ ಸರ್ಕಲ್​ ನಲ್ಲಿ  ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಪರ [&#8230;]</p>
<p>The post <a href="https://www.justkannada.in/barath-bandh-protest-road-bandh-kannada-fighter-vatal-nagaraj-arrested/">ರಸ್ತೆ ತಡೆದು ಪ್ರತಿಭಟನೆ: ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸರ ವಶಕ್ಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,8,2020(<a href="https://www.justkannada.in">www.justkannada.in</a>):</strong>   ಹೊಸ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಮಧ್ಯೆ ರೈತರಪರ ಸಂಘಟನೆಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದವು.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಭಾರತ್ ಬಂದ್ ಬೆಂಬಲಿಸಿ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಿ ರೈತರ ಹೋರಾಟಕ್ಕೆ ಸಾಥ್ ನೀಡಿದರು. ಈ ಮಧ್ಯೆ  ಮೈಸೂರು ಬ್ಯಾಂಕ್ ಸರ್ಕಲ್​ ನಲ್ಲಿ  ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ವಶಕ್ಕೆ ಪಡೆದರು.<img loading="lazy" decoding="async" class="aligncenter size-full wp-image-47950" src="https://www.justkannada.in/wp-content/uploads/2020/12/vatal-nagraj.jpg" alt="barath bandh-Protest- road bandh-kannada fighter-vatal Nagaraj - arrested" width="918" height="612" /></p>
<p>ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಾಟಾಳ್ ನಾಗರಾಜ್, ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ತಡೆ ನಡೆಸಿ, ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಕಾರಣ ವಾಟಾಳ್ ನಾಗರಾಜ್ ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದರು. ಭಾರತ್ ಬಂದ್ ಬೆಂಬಲಿಸಿ ರೈತ ಸಂಘಟನೆಗಳ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸದ್ಯ ಮುಕ್ತಾಯವಾಗಿದೆ.</p>
<p>Key words: barath bandh-Protest- road bandh-kannada fighter-vatal Nagaraj &#8211; arrested</p>
<p>The post <a href="https://www.justkannada.in/barath-bandh-protest-road-bandh-kannada-fighter-vatal-nagaraj-arrested/">ರಸ್ತೆ ತಡೆದು ಪ್ರತಿಭಟನೆ: ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸರ ವಶಕ್ಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.5 ರಂದು ನೂರಕ್ಕೆ ನೂರರಷ್ಟು ಅಖಂಡ ಕರ್ನಾಟಕ ಬಂದ್: ಜೈಲಿಗೆ ಹೋಗಲೂ ಸಿದ್ಧ ಎಂದ ವಾಟಾಳ್ ನಾಗರಾಜ್&#8230;</title>
		<link>https://www.justkannada.in/dec-5-karnataka-bandh-kannada-fighter-vatal-nagaraj-ready-jail/</link>
		
		<dc:creator><![CDATA[JK Desk]]></dc:creator>
		<pubDate>Wed, 25 Nov 2020 06:50:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dec 5-karnataka bandh]]></category>
		<category><![CDATA[jail]]></category>
		<category><![CDATA[Kannada fighter]]></category>
		<category><![CDATA[ready]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=46480</guid>

					<description><![CDATA[<p>ಬೆಂಗಳೂರು,ನವೆಂಬರ್,25,2020(www.justkannada.in):  ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ಡಿಸೆಂಬರ್ 5 ರಂದು ನೂರಕ್ಕೆ ನೂರರಷ್ಟು ಅಖಂಡ ಕರ್ನಾಟಕ ಬಂದ್ ಆಗುತ್ತದೆ. ನಾವು ಜೈಲಿಗೆ  ಹೋಗಲೂ ಸಿದ್ಧರಿದ್ದೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು. ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಕುರಿತು ಗೊಂದಲ ಉಂಟಾಗಿತ್ತು. ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದರೇ ಹಲವು ಸಂಘಟನೆಗಳು ಬಂದ್ ಬೇಡ ಎನ್ನುತ್ತಿದ್ದವು. ಹೀಗಾಗಿ ಬಂದ್ ವಿಚಾರ ಕುರಿತು ಕನ್ನಡ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯವಿರುವ ಬಗ್ಗೆ ಸುದ್ದಿಯಾಗಿತ್ತು. ಇಂದು ಮತ್ತೆ [&#8230;]</p>
<p>The post <a href="https://www.justkannada.in/dec-5-karnataka-bandh-kannada-fighter-vatal-nagaraj-ready-jail/">ಡಿ.5 ರಂದು ನೂರಕ್ಕೆ ನೂರರಷ್ಟು ಅಖಂಡ ಕರ್ನಾಟಕ ಬಂದ್: ಜೈಲಿಗೆ ಹೋಗಲೂ ಸಿದ್ಧ ಎಂದ ವಾಟಾಳ್ ನಾಗರಾಜ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,25,2020(<a href="https://www.justkannada.in">www.justkannada.in</a>): </strong> ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ಡಿಸೆಂಬರ್ 5 ರಂದು ನೂರಕ್ಕೆ ನೂರರಷ್ಟು ಅಖಂಡ ಕರ್ನಾಟಕ ಬಂದ್ ಆಗುತ್ತದೆ. ನಾವು ಜೈಲಿಗೆ  ಹೋಗಲೂ ಸಿದ್ಧರಿದ್ದೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.</p>
<p>ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಕುರಿತು ಗೊಂದಲ ಉಂಟಾಗಿತ್ತು. ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದರೇ ಹಲವು ಸಂಘಟನೆಗಳು ಬಂದ್ ಬೇಡ ಎನ್ನುತ್ತಿದ್ದವು. ಹೀಗಾಗಿ ಬಂದ್ ವಿಚಾರ ಕುರಿತು ಕನ್ನಡ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯವಿರುವ ಬಗ್ಗೆ ಸುದ್ದಿಯಾಗಿತ್ತು.</p>
<p>ಇಂದು ಮತ್ತೆ ಕನ್ನಡಪರ ಹೊರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಸೇರಿ ಡಿ.5 ರ ಬಂದ್ ಕುರಿತು ಚರ್ಚಿಸಲಾಗಿದೆ. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಬಂದ್ ವಿಫಲಗೊಳಿಸಲು ಸರ್ಕಾರ ಹರಸಾಹಸಪಡುತ್ತಿದೆ. ಆದರೆ ಡಿಸೆಂಬರ್ 5ರಂದು ನೂರಕ್ಕೆ ನೂರರಷ್ಟು ಕರ್ನಾಟಕ ಬಂದ್ ಮಾಡುತ್ತೇವೆ. ಅಂದು ಅಖಂಡ ಕರ್ನಾಟಕ ಬಂದ್ ಆಗುತ್ತದೆ. ಬಂದ್ ಗೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ.  ದಲಿತ ಸಂಘಟನೆ ಅಧ್ಯಕ್ಷರು ಬೆಂಬಲ ಘೋಷಿಸಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-46481" src="https://www.justkannada.in/wp-content/uploads/2020/11/vatal-2.jpg" alt="dec-5-karnataka-bandh-kannada-fighter-vatal-nagaraj-ready-jail" width="600" height="336" /></p>
<p>ಚುನಾವಣೆಗಾಗಿ ನಿಗಮ ಮಾಡಿದ್ದಾರೆ. ಇದರಿಂದ ಕರ್ನಾಟಕದಲ್ಲಿ 100 ರಿಂದ 200 ನಿಗಮಗಳನ್ನ ರಚಿಸಬೇಕಾಗುತ್ತದೆ. ಸಿಎಂ ಬಿಎಸ್ ವೈ ಯಾರನ್ನ ಕೇಳಿ ಈ ನಿಗಮ ರಚಿಸಿದ್ದಾರೆ ಎಂದು ಕಿಡಿಕಾರಿದ ವಾಟಾಳ್ ನಾಗರಾಜ್, ನವೆಂಬರ್ 30ರೊಳಗೆ ಮರಾಠ ಅಭಿವೃದ್ಧಿ ನಿಗಮ ವಾಪಸ್ ಪಡೆಯಿರಿ. ನ,30ರವರೆಗೆ ಗಡುವು ನೀಡಿದ್ದೇವೆ. ಮರಾಠ ನಿಗಮ ಕೈಬಿಡಿ. ಬೇಕಿದ್ರೆ ನಾವೂ ಕೂಡ ಜೈಲಿಗೆ ಹೋಗಲು ಸಿದ್ಧರಿದ್ದೇವೆ. ಏನಾದ್ರೂ ಆನಾಹುತ ಆದ್ರೆ ಅದಕ್ಕೆ ನಾವು ಹೊಣೆ ಅಲ್ಲ ಎಂದರು.</p>
<p>English summary&#8230;.</p>
<p>We will observe Karnataka bundh on Dec. 5 at any cost: Ready to go to jail, Vatal Nagaraj<br />
Bengaluru, Nov. 25, 2020 (www.justkannada.in): &#8220;We will observe the state-wide bundh that has been called on December 5, opposing the State Government&#8217;s decision to establish the Maratha Development Corporation at any cost. We are ready to go to jail,&#8221; opined Kannada activist Vatal Nagaraj.<br />
Vatal Nagaraj today said that the State Govt. is doing everything to stop the bundh. But we have pledged to observe state wide bundh at any cost. Many organisations are supporting us, he said, and warned that the government would be responsible for any untoward incidents.<br />
keyword: Karnataka bundh December 5/ Vatal Nagaraj</p>
<p>Key words: Dec 5-karnataka bandh-kannada fighter-Vatal Nagaraj &#8211; ready &#8211; jail.</p>
<p>The post <a href="https://www.justkannada.in/dec-5-karnataka-bandh-kannada-fighter-vatal-nagaraj-ready-jail/">ಡಿ.5 ರಂದು ನೂರಕ್ಕೆ ನೂರರಷ್ಟು ಅಖಂಡ ಕರ್ನಾಟಕ ಬಂದ್: ಜೈಲಿಗೆ ಹೋಗಲೂ ಸಿದ್ಧ ಎಂದ ವಾಟಾಳ್ ನಾಗರಾಜ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮರಾಠ ಪ್ರಾಧಿಕಾರ ರಚನೆಗೆ ಮುಂದಾದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಕಿಡಿ: ಸಿಎಂ ರಾಜೀನಾಮೆಗೆ ಆಗ್ರಹ&#8230;.</title>
		<link>https://www.justkannada.in/kannada-fighter-vatal-nagaraj-against-govt-maratha-development-authority/</link>
		
		<dc:creator><![CDATA[JK Desk]]></dc:creator>
		<pubDate>Sun, 15 Nov 2020 10:01:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against – govt]]></category>
		<category><![CDATA[Kannada fighter]]></category>
		<category><![CDATA[Maratha Development Authority -]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=45315</guid>

					<description><![CDATA[<p>ಬೆಂಗಳೂರು,ನವೆಂಬರ್,15,2020(www.justkannada.in):  ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು  ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಬೆನ್ನಲ್ಲೆ ಇದೀಗ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. [&#8230;]</p>
<p>The post <a href="https://www.justkannada.in/kannada-fighter-vatal-nagaraj-against-govt-maratha-development-authority/">ಮರಾಠ ಪ್ರಾಧಿಕಾರ ರಚನೆಗೆ ಮುಂದಾದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಕಿಡಿ: ಸಿಎಂ ರಾಜೀನಾಮೆಗೆ ಆಗ್ರಹ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,15,2020(<a href="https://www.justkannada.in">www.justkannada.in</a>):</strong>  ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು  ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಬೆನ್ನಲ್ಲೆ ಇದೀಗ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-medium wp-image-45316" src="https://www.justkannada.in/wp-content/uploads/2020/11/vatal-300x200.jpg" alt="kannada-fighter-vatal-nagaraj-against-govt-maratha-development-authority" width="300" height="200" /></p>
<p><strong> ಇಂದು ಮರಾಠಿ, ನಾಳೆ ತಮಿಳು, ನಾಡಿದ್ದು ತೆಲುಗು,, ಹೀಗೆ ಆಗೋಕೆ ನಾವು ಬಿಡಲ್ಲ&#8230;</strong></p>
<p>ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂದೆ ಪಿತೂರಿ ಇದೆ. ಇದರ ಹಿಂದೆ ಮೋದಿ ಸಹ ಇದ್ದಾರೆ.  ಇಂತಹ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಇಂದು ಮರಾಠಿ, ನಾಳೆ ತಮಿಳು, ನಾಡಿದ್ದು ತೆಲುಗು,, ಹೀಗೆ ಆಗೋಕೆ ನಾವು ಬಿಡಲ್ಲ. ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆಯಲೇಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.</p>
<p>Key words: kannada fighter-Vatal Nagaraj -against – govt- Maratha Development Authority</p>
<p>The post <a href="https://www.justkannada.in/kannada-fighter-vatal-nagaraj-against-govt-maratha-development-authority/">ಮರಾಠ ಪ್ರಾಧಿಕಾರ ರಚನೆಗೆ ಮುಂದಾದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಕಿಡಿ: ಸಿಎಂ ರಾಜೀನಾಮೆಗೆ ಆಗ್ರಹ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ&#8230;&#8230;</title>
		<link>https://www.justkannada.in/mysore-dasara-2020-jamboo-ride-kannada-fighter-vatal-nagaraj-arrest-police/</link>
		
		<dc:creator><![CDATA[JK Desk]]></dc:creator>
		<pubDate>Mon, 26 Oct 2020 07:14:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[jamboo ride]]></category>
		<category><![CDATA[Kannada fighter]]></category>
		<category><![CDATA[Mysore Dasara 2020]]></category>
		<category><![CDATA[police]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=42791</guid>

					<description><![CDATA[<p>ಮೈಸೂರು,ಅಕ್ಟೋಬರ್,26,2020(www.justkannada.in):  ಕೊರೋನಾದಿಂದಾಗಿ ಈ ಬಾರಿ ಸರಳ ದಸರಾ ಜಂಬೂ ಸವಾರಿ ಮೆರವಣಿಗೆಯನ್ನ ಅರಮನೆಗೆ ಸೀಮಿತಗೊಳಿಸಿರುವ ಹಿನ್ನೆಲೆ, ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿ ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾಗಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ವಶಕ್ಕೆ ಪಡೆದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದ್ದ ವಾಟಾಳ್ ನಾಗರಾಜ್ ಇಲ್ಲವಾದಲ್ಲಿ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಮೈಸೂರಿಗೆ ಆಗಮಿಸಿದ್ದ ವಾಟಾಳ್ ನಾಗರಾಜ್  ಸಾರೋಟಿನಲ್ಲಿ ಚಾಮುಂಡೇಶ್ವರಿ ಮೆರವಣಿಗೆ ನಡೆಸಲು ಸಜ್ಜಾಗಿದ್ದರು. ಈ [&#8230;]</p>
<p>The post <a href="https://www.justkannada.in/mysore-dasara-2020-jamboo-ride-kannada-fighter-vatal-nagaraj-arrest-police/">ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ&#8230;&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,26,2020(<a href="https://www.justkannada.in">www.justkannada.in</a>): </strong> ಕೊರೋನಾದಿಂದಾಗಿ ಈ ಬಾರಿ ಸರಳ ದಸರಾ ಜಂಬೂ ಸವಾರಿ ಮೆರವಣಿಗೆಯನ್ನ ಅರಮನೆಗೆ ಸೀಮಿತಗೊಳಿಸಿರುವ ಹಿನ್ನೆಲೆ, ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿ ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾಗಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ವಶಕ್ಕೆ ಪಡೆದರು.<img loading="lazy" decoding="async" class="aligncenter size-medium wp-image-42795" src="https://www.justkannada.in/wp-content/uploads/2020/10/vats-300x165.jpg" alt="mysore-dasara-2020-jamboo-ride-kannada-fighter-vatal-nagaraj-arrest-police" width="300" height="165" /></p>
<p>ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದ್ದ ವಾಟಾಳ್ ನಾಗರಾಜ್ ಇಲ್ಲವಾದಲ್ಲಿ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಮೈಸೂರಿಗೆ ಆಗಮಿಸಿದ್ದ ವಾಟಾಳ್ ನಾಗರಾಜ್  ಸಾರೋಟಿನಲ್ಲಿ ಚಾಮುಂಡೇಶ್ವರಿ ಮೆರವಣಿಗೆ ನಡೆಸಲು ಸಜ್ಜಾಗಿದ್ದರು.</p>
<p>ಈ ನಡುವೆ ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಪೊಲೀಸರು ವಾಟಾಳ್ ನಾಗರಾಜ್ ಅವರನ ಕಾರು ಅಡ್ಡಗಟ್ಟಿ ವಾಟಾಳ್ ನಾಗರಾಜ್ ಅವರನ್ನ ಬಂಧಿಸಿದರು. ಮೆರವಣಿಗೆಗೆ ಅವಕಾಶ ಕೊಟ್ಟಿಲ್ಲ  ಎಂದು ವಾಟಾಳ್ ನಾಗರಾಜ್ ಅವರು ಸಿಎಂ ಬಿಎಸ್ ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>
<p>ಇದು ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ. ಮೈಸೂರಿನ ಪರಂಪರೆ ಗೌರವ ಉಳಿಸಬೇಕು. ಸಾರೋಟು, ಚಾಮುಂಡೇಶ್ವರಿ ಚಿತ್ರ,ಬ್ಯಾಂಡ್ ಸೆಟ್ ಎಲ್ಲಾ ವ್ಯವಸ್ಥೆ ಮಾಡಿದ್ವಿ. ಪೊಲೀಸರು ಅದನ್ನೆಲ್ಲಾ ಬಂಧಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.<img loading="lazy" decoding="async" class="aligncenter size-medium wp-image-42796" src="https://www.justkannada.in/wp-content/uploads/2020/10/vatal-2-300x225.jpg" alt="mysore-dasara-2020-jamboo-ride-kannada-fighter-vatal-nagaraj-arrest-police" width="300" height="225" /></p>
<p><strong>ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ&#8230;.</strong></p>
<p>ಯಡಿಯೂರಪ್ಪ ಜೈಲಿಗೆ ಹೋಗಿ ಬಂದ್ರು ಬುದ್ದಿ ಬಂದಿಲ್ಲ. ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ. ನೀವೂ ಹಿಟ್ಲರ್ ಅಲ್ಲ, ಹಿಟ್ಲರ್ ಬಗ್ಗೆ ಇತ್ತಿಚೇಗೆ ಒಳ್ಳೆಯ ಮಾತು ಕೇಳಿ ಬಂದಿದೆ. ನಾನು ಪೊಲೀಸ್ ಪರ ನಿಮ್ಮ ತರಹ ಅಲ್ಲ. ಪೊಲೀಸ್ ಬಗ್ಗೆ ಗೌರವ, ಪ್ರೀತಿ ಇದ್ರೆ ಔರದ್ಕರ್ ವರದಿ ಜಾರಿ ಮಾಡಿ. ನೀವೂ ಕೇಳಗಿಳಿದ್ರೆ ಬೀದಿ ನಾಯಿ ಕೂಡ ನಿಮ್ಮನ್ನು ಕೇಳಲ್ಲ ಎಂದು ಹರಿಹಾಯ್ದರು.</p>
<p>Key words: mysore dasara-2020-jamboo-ride-kannada fighter- vatal nagaraj-arrest -police</p>
<p>The post <a href="https://www.justkannada.in/mysore-dasara-2020-jamboo-ride-kannada-fighter-vatal-nagaraj-arrest-police/">ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ&#8230;&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
