<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>kannada Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kannada/feed/" rel="self" type="application/rss+xml" />
	<link>https://www.justkannada.in/tag/kannada/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 25 Jul 2026 07:25:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>kannada Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kannada/</link>
	<width>32</width>
	<height>32</height>
</image> 
	<item>
		<title>ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</title>
		<link>https://www.justkannada.in/childrens-ramayana-mysore/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 07:25:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[11-year-old girl]]></category>
		<category><![CDATA[children's Ramayana]]></category>
		<category><![CDATA[kannada]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=157749</guid>

					<description><![CDATA[<p>ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು ಇಲ್ಲ. ಚಿಕ್ಕ ಮಕ್ಕಳಿಂದಿಡಿದು ಎಲ್ಲಾ ವಯಸ್ಸಿವವರಿಗೂ ರಾಮಾಯಣ ಇಷ್ಟ. ಅದರ ಆದರ್ಶಗಳು ಸದಾ ಪ್ರೇರಣಾದಾಯಕ.   ಎಳವೆಯಲ್ಲೇ ಈ ಮಹಾಕಾವ್ಯದಿಂದ ಪ್ರೇರೇಪಿತಗೊಂಡ ನಗರದ ಬಾಲಕಿಯೊಬ್ಬಳು ಈಗ ತನ್ನ 11ನೇ ವಯಸ್ಸಿನಲ್ಲಿ ಕೇವಲ 15 ದಿನಗಳಲ್ಲಿ  36 ಪುಟಗಳ  ಮಕ್ಕಳ ರಾಮಾಯಣ ಬರೆದಿದ್ದು, ಈಗ ಅದು ಪ್ರಕಟಣೆಗೆ ಸಿದ್ದಗೊಂಡಿದೆ. ಭಾನುವಾರ ಈ ಪುಸ್ತಕ ನಗರದ ಶ್ರೀ ಕೃಷ್ಣಧಾಮದಲ್ಲಿ ಲೋಕಾರ್ಪಣೆಗೊಳ್ಳಲಿದೆ. ನಗರದ ಹೆಬ್ಬಾಳದ ನಿವಾಸಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. [&#8230;]</p>
<p>The post <a href="https://www.justkannada.in/childrens-ramayana-mysore/">ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,25,2026 (<a href="http://www.justkannada.in">www.justkannada.in</a>):</strong>  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು ಇಲ್ಲ. ಚಿಕ್ಕ ಮಕ್ಕಳಿಂದಿಡಿದು ಎಲ್ಲಾ ವಯಸ್ಸಿವವರಿಗೂ ರಾಮಾಯಣ ಇಷ್ಟ. ಅದರ ಆದರ್ಶಗಳು ಸದಾ ಪ್ರೇರಣಾದಾಯಕ.   ಎಳವೆಯಲ್ಲೇ ಈ ಮಹಾಕಾವ್ಯದಿಂದ ಪ್ರೇರೇಪಿತಗೊಂಡ ನಗರದ ಬಾಲಕಿಯೊಬ್ಬಳು ಈಗ ತನ್ನ 11ನೇ ವಯಸ್ಸಿನಲ್ಲಿ ಕೇವಲ 15 ದಿನಗಳಲ್ಲಿ  36 ಪುಟಗಳ  ಮಕ್ಕಳ ರಾಮಾಯಣ ಬರೆದಿದ್ದು, ಈಗ ಅದು ಪ್ರಕಟಣೆಗೆ ಸಿದ್ದಗೊಂಡಿದೆ. ಭಾನುವಾರ ಈ ಪುಸ್ತಕ ನಗರದ ಶ್ರೀ ಕೃಷ್ಣಧಾಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ಹೆಬ್ಬಾಳದ ನಿವಾಸಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಶ್ರೀರಾಮ್  ಹಾಗು  ಸಮತಾ ಶ್ರೀರಾಮ್ ಪುತ್ರಿ   ಧನ್ಯಶ್ರೀ ಎಸ್  ಈ ಸಾಧನೆ ಮಾಡಿರುವ ಪುಟ್ಟ ಬಾಲಕಿ. ಹೆಬ್ಬಾಳದಲ್ಲಿರುವ ಶ್ರೀ ಜ್ಞಾನೇಶ್ವರಿ ವಿದ್ಯಾಸಂಸ್ಥೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆಗೆ ಎಳವೆಯಿಂದಲೇ ರಾಮಾಯಣದ ಬಗ್ಗೆ ಅತೀವ ಆಸಕ್ತಿ.  ತಂದೆ ಹಾಗೂ ತಾಯಿಯಿಂದ ರಾಮಾಯಣ ಕಥೆ ಕೇಳುತ್ತಾ ಬೆಳೆದ ಈಕೆ ಬಳಿಕ ರಾಮಾಯಣದ ಬಗ್ಗೆಗಿನ  ಹೆಚ್ಚಿನ ಓದು, ಪ್ರವಚನಗಳ ಆಲಿಸುವಿಕೆ,  ಮೂಲಕ ಇಡೀ ಮಹಾಕಾವ್ಯವನ್ನು ಅರ್ಥೈಸಿಕೊಂಡಳು ಇದೀಗ ತನ್ನದೇ ಶೈಲಿಯಲ್ಲಿ ರಾಮಾಯಣ ಬಗ್ಗೆಗಿನ ಪುಸ್ತಕ ಬರೆದಿದ್ದಾಳೆ.<img decoding="async" class="aligncenter size-full wp-image-157752" src="https://www.justkannada.in/wp-content/uploads/2026/07/ramayana.jpg1_.jpg" alt="" width="500" height="325" srcset="https://www.justkannada.in/wp-content/uploads/2026/07/ramayana.jpg1_.jpg 500w, https://www.justkannada.in/wp-content/uploads/2026/07/ramayana.jpg1_-300x195.jpg 300w, https://www.justkannada.in/wp-content/uploads/2026/07/ramayana.jpg1_-150x98.jpg 150w" sizes="(max-width: 500px) 100vw, 500px" /></p>
<p>ಬಾಲಕಾಂಡ, ಅಯೋಧ್ಯಾಕಾಂಡ, ಅರಣ್ಯಕಾಂಡ, ಕಿಷ್ಕಿಂದ ಕಾಂಡ, ಸುಂದರ ಕಾಂಡ, ಯುದ್ಧಕಾಂಡ, ಹಾಗು ಸಿಂಧೂರದ ಕಥೆಯನ್ನು  ವಿದ್ಯಾರ್ಥಿನಿ ಧನ್ಯಶ್ರೀ ಈ ಪುಸ್ತಕದಲ್ಲಿ  ಅಕ್ಷರ ರೂಪಕ್ಕಿಳಿಸಿದ್ದಾಳೆ. ಹನುಮಂತನ ವಿಗ್ರಹಕ್ಕೆ ಯಾಕೆ ಕುಂಕುಮ ಹಚ್ಚುತ್ತಾರೆ ಅನ್ನುವ ಕತೆ ರಾಮ-ಹನುಮಂತನ ಭಾಂಧವ್ಯವನ್ನು ಜಗತ್ತಿಗೆ ತೋರಿಸಿಕೊಡುತ್ತದೆ. ಹೀಗೆ  ರಾಮಾಯಣವನ್ನು ತಾನು  ಅರ್ಥಮಾಡಿಕೊಂಡ ರೀತಿಯಲ್ಲಿಯೇ ಆಕೆ  ಈ ಪುಸ್ತಕದಲ್ಲಿ ಅಕ್ಷರ ರೂಪಕ್ಕಿಳಿಸಿದ್ದಾಳೆ. ಪ್ರತಿ ಅಧ್ಯಾಯದ ಸೊಬಗು ಹೆಚ್ಚಿಸಿರುವುದು ಅಲ್ಲಿ ಬಳಸಲಾಗಿರುವ ರೇಖಾಚಿತ್ರಗಳು.</p>
<p>&#8220;ನನಗೆ ರಾಮಾಯಣ ಎಂದರೆ ತುಂಬಾ ಇಷ್ಟ. ಅದರ ಪಾತ್ರಗಳು ಕೂಡಾ ಇಷ್ಟ. ಹೀಗಾಗಿ ನಾನು ಈ ಪುಸ್ತಕ ಬರೆದೆ ಎನ್ನುತ್ತಾಳೆ ಧನ್ಯಶ್ರೀ. ಆಕೆಯ ಮುಗ್ದ ಮಾತಿನ ರೂಪದಲ್ಲಿಯೇ ಕಥಾ ಹಂದರ ಸಾಗಿದೆ. ರಾಮಾಯಣದ ಪ್ರಮುಖ ಘಟನೆಗಳನ್ನು ತನ್ನ ಕಲ್ಪನೆ ಮೂಲಕ ಆಕೆ ಇಲ್ಲಿ ಓದುಗರ ಮುಂದೆ ಇಟ್ಟಿದ್ದಾಳೆ.</p>
<p>&#8220;ಮಗಳಿಗೆ ಚಿಕ್ಕಂದಿನಿಂದಲೂ ರಾಮಾಯಣದ ಬಗ್ಗೆ ಇನ್ನಿಲ್ಲದ ಆಸಕ್ತಿ. ನಾನಾ ರಾಮಾಯಣ ಮೇಲಣ ಪರೀಕ್ಷೆಗಳು, ಟಿವಿ ಧಾರಾವಾಹಿಗಳು, ರಸಪ್ರಶ್ನೆ ಇತ್ಯಾದಿಗಳಲ್ಲಿಯೇ ಸದಾ ತೊಡಗಿಸಿಕೊಂಡಿದ್ದನ್ನು  ನೋಡಿ, ತಮಾಷೆಗಾಗಿ ನಾನು ನೀನೆ ಈಗ ರಾಮಾಯಣ ಪುಸ್ತಕ ಬರೆಯಬಹುದು ಎಂದು ಹೇಳಿದ್ದನ್ನು ಗಂಭೀರವಾಗಿ ಸ್ವೀಕರಿಸಿ, ಆಕೆ ತನಗೆ ತೋಚಿದ ರೀತಿಯಲ್ಲಿ ರಾಮಾಯಣವನ್ನು ಅಕ್ಷರ ರೂಪಕ್ಕೆ ಇಳಿಸಿದ್ದಾಳೆ. ಪೂರ್ಣವಾಗಿ ಕೈ ಬರಹದಲ್ಲಿಯೇ ಆಕೆ ಈ ಪುಸ್ತಕರ ಬರೆದಿದ್ದಾಳೆ. ಅಯೋಧ್ಯೆಯಲ್ಲಿ ಶ್ರೀ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಪೇಜಾವರ  ಶ್ರೀ, ಫಲಿಮಾರು ಶ್ರೀ ಹಾಗೂ ಶ್ರೀ  ವ್ಯಾಸ ಶ್ರೀಗಳ ಪ್ರವಚನ, ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ ಎಲ್ಲವೂ ಆಕೆಯನ್ನು ಪ್ರಭಾವಿಸಿದವು,&#8221; ಎಂದು ಹೇಳುತ್ತಾರೆ ಆಕೆಯ ತಂದೆ  ಡಾ. ಶ್ರೀ ರಾಮ್.<img decoding="async" class="aligncenter size-full wp-image-157751" src="https://www.justkannada.in/wp-content/uploads/2026/07/ramayana.jpg" alt="" width="500" height="887" srcset="https://www.justkannada.in/wp-content/uploads/2026/07/ramayana.jpg 500w, https://www.justkannada.in/wp-content/uploads/2026/07/ramayana-169x300.jpg 169w, https://www.justkannada.in/wp-content/uploads/2026/07/ramayana-237x420.jpg 237w, https://www.justkannada.in/wp-content/uploads/2026/07/ramayana-150x266.jpg 150w, https://www.justkannada.in/wp-content/uploads/2026/07/ramayana-300x532.jpg 300w" sizes="(max-width: 500px) 100vw, 500px" /></p>
<p>ಆಕೆಯ ಶಾಲೆಯ ಮುಖ್ಯೋಪಾಧ್ಯಾರಾದ ನಂಜುಂಡಸ್ವಾಮಿ ತಮ್ಮ ವಿದ್ಯಾರ್ಥಿನಿಯ ಈ ಪ್ರಯತ್ನ ಎಲ್ಲಾ ಮಕ್ಕಳಿಗೂ ಪ್ರೇರಣೆ ಎಂದು ಶುಭ ಹಾರೈಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kannada, 11-year-old girl, children&#8217;s Ramayana, Mysore</p>
<p>The post <a href="https://www.justkannada.in/childrens-ramayana-mysore/">ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>SIR ವಿಚಾರದಲ್ಲೂ MES ಖ್ಯಾತೆ: ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಬಿಎಲ್ ಒಗಳನ್ನ ವಾಪಸ್ ಕಳಿಸಿದ ಮುಖಂಡ</title>
		<link>https://www.justkannada.in/sir-mes-leader/</link>
		
		<dc:creator><![CDATA[prashanth]]></dc:creator>
		<pubDate>Wed, 01 Jul 2026 05:59:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BLOs]]></category>
		<category><![CDATA[kannada]]></category>
		<category><![CDATA[MES Leader]]></category>
		<category><![CDATA[Sir]]></category>
		<guid isPermaLink="false">https://www.justkannada.in/?p=156755</guid>

					<description><![CDATA[<p>ಬೆಳಗಾವಿ,ಜುಲೈ,1,2026 (www.justkannada.in):  ಬೆಳಗಾವಿಯಲ್ಲಿ ಎಂಇಎಸ್  ಮುಖಂಡರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು ಎಸ್ ಐಆರ್ ವಿಚಾರದಲ್ಲೂ ಇದೀಗ ಕ್ಯಾತೆ ತೆಗೆದಿದ್ದಾರೆ. ಮರಾಠಿಯಲ್ಲಿ ಅರ್ಜಿ ಕೊಡದೇ ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಎಂಎಸ್ ಮುಖಂಡರೊಬ್ಬರು ಬಿಎಲ್ ಒಗಳನ್ನೇ ವಾಪಸ್ ಕಳಿಸಿದ್ದಾರೆ. ಬೆಳಗಾವಿಯ ಬಾಂದೂರ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಎಂಇಎಸ್ ಮುಖಂಡ ಸುನೀಲ್ ಬಾಳೇಕುಂದ್ರಿ ಎಂಬಾತ ಈ ರೀತಿ ಕ್ಯಾತೆ ತೆಗೆದಿದ್ದಾರೆ. ಮರಾಠಿಯಲ್ಲಿ ಅರ್ಜಿಗಳಿಲ್ಲದಿದ್ದಕ್ಕೆ ಕನ್ನಡದಲ್ಲಿದ್ದ ಅರ್ಜಿಗಳನ್ನ ಸುನೀಲ್ ಬಾಳೇಕುಂದ್ರಿ ತಿರಸ್ಕರಿಸಿದ್ದು ಎಂಇಎಸ್ ಮುಖಂಡರ ಪುಂಡಾಟಕ್ಕೆ ಬಿಎಲ್ ಒ ಅಧಿಕಾರಿಗಳು [&#8230;]</p>
<p>The post <a href="https://www.justkannada.in/sir-mes-leader/">SIR ವಿಚಾರದಲ್ಲೂ MES ಖ್ಯಾತೆ: ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಬಿಎಲ್ ಒಗಳನ್ನ ವಾಪಸ್ ಕಳಿಸಿದ ಮುಖಂಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಜುಲೈ,1,2026 (<a href="http://www.justkannada.in">www.justkannada.in</a>): </strong> ಬೆಳಗಾವಿಯಲ್ಲಿ ಎಂಇಎಸ್  ಮುಖಂಡರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು ಎಸ್ ಐಆರ್ ವಿಚಾರದಲ್ಲೂ ಇದೀಗ ಕ್ಯಾತೆ ತೆಗೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮರಾಠಿಯಲ್ಲಿ ಅರ್ಜಿ ಕೊಡದೇ ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಎಂಎಸ್ ಮುಖಂಡರೊಬ್ಬರು ಬಿಎಲ್ ಒಗಳನ್ನೇ ವಾಪಸ್ ಕಳಿಸಿದ್ದಾರೆ. ಬೆಳಗಾವಿಯ ಬಾಂದೂರ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಎಂಇಎಸ್ ಮುಖಂಡ ಸುನೀಲ್ ಬಾಳೇಕುಂದ್ರಿ ಎಂಬಾತ ಈ ರೀತಿ ಕ್ಯಾತೆ ತೆಗೆದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಮರಾಠಿಯಲ್ಲಿ ಅರ್ಜಿಗಳಿಲ್ಲದಿದ್ದಕ್ಕೆ ಕನ್ನಡದಲ್ಲಿದ್ದ ಅರ್ಜಿಗಳನ್ನ ಸುನೀಲ್ ಬಾಳೇಕುಂದ್ರಿ ತಿರಸ್ಕರಿಸಿದ್ದು ಎಂಇಎಸ್ ಮುಖಂಡರ ಪುಂಡಾಟಕ್ಕೆ ಬಿಎಲ್ ಒ ಅಧಿಕಾರಿಗಳು ಸುಸ್ತಾಗಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  SIR, MES Leader, BLOs, Kannada</p>
<p>The post <a href="https://www.justkannada.in/sir-mes-leader/">SIR ವಿಚಾರದಲ್ಲೂ MES ಖ್ಯಾತೆ: ಕನ್ನಡದಲ್ಲಿ ಅರ್ಜಿ ಕೊಟ್ಟಿದ್ದಕ್ಕೆ ಬಿಎಲ್ ಒಗಳನ್ನ ವಾಪಸ್ ಕಳಿಸಿದ ಮುಖಂಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</title>
		<link>https://www.justkannada.in/kannada-shops-mysore-adc/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 12:58:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Campaign.]]></category>
		<category><![CDATA[kannada]]></category>
		<category><![CDATA[Mysore.]]></category>
		<category><![CDATA[Shops]]></category>
		<category><![CDATA[use]]></category>
		<guid isPermaLink="false">https://www.justkannada.in/?p=154962</guid>

					<description><![CDATA[<p>ಮೈಸೂರು, ಮೇ,18,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ [&#8230;]</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮೇ,18,2026 (<a href="http://www.justkannada.in">www.justkannada.in</a>):</strong> ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ ಸದಸ್ಯರೊಂದಿಗೆ ಸಭೆ ನಡೆಸಿ ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಮಾತನಾಡಿದರು.  ಕನ್ನಡ ನಮ್ಮ ಮಾತೃ ಭಾಷೆ, ಕನ್ನಡ ಭಾಷೆಯನ್ನು ಗೌರವಿಸಿ ಹೆಚ್ಚು ಬಳಕೆ ಮಾಡುವುದನ್ನು ನಾಡಿನ ಜನತೆಯಾದ ನಾವು ಬೆಳಸಿಕೊಳ್ಳಬೇಕು ಎಂದರು.</p>
<p>ಕನ್ನಡ ಭಾಷೆಯ ಬಳಕೆಯನ್ನು‌ ಜನರಲ್ಲಿ ಹೆಚ್ಚು‌ ಮಾಡಲು ಕನ್ನಡಕ್ಕಾಗಿ ಓಟ ಸೇರಿದಂತೆ ‌ವಿವಿಧ ಕಾರ್ಯಕ್ರಮಗಳನ್ನು‌ ಕನ್ನಡ ‌ಜಾಗೃತಿ‌ ಸಮಿತಿ‌ ಸದಸ್ಯರೊಂದಿಗೆ ಸಂಘಟಿಸಿ ಆಯೋಜಿಸಿ ಎಂದರು.</p>
<p>ಕನ್ನಡ ಭಾಷೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಬಹಳಷ್ಟು ಇಲಾಖೆಯವರು ಗೈರು ಹಾಜರಾಗಿದ್ದು, ಮುಂದಿನ ಸಭೆಗೆ ಗೈರುಹಾಜರಾದಲ್ಲಿ ನೋಟೀಸ್ ಜಾರಿ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>
<p>ಸಂಚಾರಿ ನಿಯಮಗಳ ಫಲಕಗಳಲ್ಲಿ ಒಂದು ಬದಿಯಲ್ಲಾದ್ದರೂ ಕನ್ನಡ ಭಾಷೆಯನ್ನು ಬಳಕೆ ಮಾಡಬೇಕು. ಕನ್ನಡಪರ ಹೋರಾಟ ನಡೆದಾಗ ಪೊಲೀಸ್ ಇಲಾಖೆಯಿಂದ ದೂರು ದಾಖಲಿಸುವ ಸಂದರ್ಭ ಎದುರಾದಲ್ಲಿ ಕನ್ನಡ ಪರ ಹೋರಾಟದ ಸಂದರ್ಭ ಎಂದು ಉದ್ದೇಶವನ್ನು ದೂರಿನಲ್ಲಿ ನಮೂದಿಸಬೇಕು. ಮೈಸೂರು ನಗರ ಪ್ರವಾಸಿ ತಾಣವಾಗಿದ್ದು, ಪೆಟ್ರೋಲ್ ಬಂಕ್ ಹಾಗೂ ಇತರೆ ಸ್ಥಳಗಳಲ್ಲಿ ಐ ಲವ್ ಮೈಸೂರು ಎಂಬ ಇಂಗ್ಲಿಷ್ ಪದದ  ಬದಲು ನನ್ನ  ಮೈಸೂರು ಎಂಬ ಕನ್ನಡ ಪದ ಉಪಯೋಗಿಸುವುದು ಉತ್ತಮ. ಕೆಲವು ಖಾಸಗಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ‌ ನೇಮಕವೇ ಮಾಡಿಕೊಂಡಿಲ್ಲ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡಿದರೆ ದಂಡ ವಿಧಿಸುವ ಕ್ರಮವಿದೆ. ಇವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಟಿ.ಗುರುರಾಜ್ ಅವರು ತಿಳಿಸಿದರು.</p>
<p>ಪೊಲೀಸ್ ಇಲಾಖೆಯಲ್ಲಿ ಕನ್ನಡಪರ‌ ಹೋರಾಟಗಾರರು ಹೋರಾಟಕ್ಕೆ ಅನುಮತಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಗೌರವಯುತವಾಗಿ ಕಾಣಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಹೆಚ್ಚಿನ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಡಿಟಿಪಿ ಆಪರೇಟರ್ ಗಳಿಗೆ ಕನ್ನಡ ಭಾಷಾ ಜ್ಞಾನದ ತರಬೇತಿ ನೀಡಬೇಕು ಎಂದು ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಅವರು ತಿಳಿಸಿದರು.</p>
<p>ಅಂಗಡಿ ಮುಂಗುಟ್ಟು, ಶಿಕ್ಷಣ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡದಲ್ಲಿರಬೇಕು. ಆದರೆ ಇನ್ನೂ ಬಹಳಷ್ಟು ಕಡೆ ಈ ನಿಯಮ ಪಾಲಿಸುತ್ತಿಲ್ಲ. ಇದರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕನ್ನಡ ಪರ ಹೋರಾಟಗಾರರು ಹೋರಾಟ ನಡೆಸುವುದಾಗಿ ಕನ್ನಡ ಜಿಲ್ಲಾ ಜಾಗೃತಿ ಸಮಿತಿ  ಸದಸ್ಯ ಜಿ. ಮೋಹನ್ ಅವರು ಎಚ್ಚರಿಸಿದರು.</p>
<p>ಬ್ಯಾಂಕ್ ಗಳಲ್ಲಿ ಚಲನ್ ಗಳು ಸೇರಿದಂತೆ ಇತರೆ ನಮೂನೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಕನ್ನಡ ಭಾಷೆಯ ಬಳಕೆಯಾಗಬೇಕು.  ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಗೆ ಆದ್ಯತೆ ನೀಡಬೇಕು ಎಂದು ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಆರ್. ಗೋಪಾಲಕೃಷ್ಣ ಅವರು ತಿಳಿಸಿದರು.</p>
<p>ಕನ್ನಡ ಜಿಲ್ಲಾ ಜಾಗೃತಿ‌ ಸಮಿತಿ‌ ಸದಸ್ಯರು‌ ಚರ್ಚಿಸಿರುವ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಆಯಾ ಇಲಾಖೆಗೆ ಪತ್ರ ಬರೆಯುವಂತೆ ಅಪರ ಜಿಲ್ಲಾಧಿಕಾರಿಗಳು ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ: ಸುದರ್ಶನ್ ಅವರಿಗೆ ಸೂಚನೆ ನೀಡಿದರು.</p>
<p>ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ದಾಸೇಗೌಡ, ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳಾದ ಡಾ.ವಿನೋದಮ್ಮ, ರವಿಪ್ರಸಾದ್ ಹೆಚ್.ಆರ್,ಕುಮಾರ್, ಡಾ.ದಿನಮಣಿ ಬಿ.ಎಸ್,ನಾ.ದಿವಾಕರ, ಪರಮೇಶ್, ಮೋಹನ್ ಕುಮಾರ್ ಗೌಡ, ಡಾ. ಎಂ.ಪಿ. ಮಂಜಪ್ಪ ಶೆಟ್ಟಿ ಮಸಗಲಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Campaign, use, Kannada, shops, Mysore, ADC</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಾರ್ಚು – ಮರೆಯಲಾಗದ ಒಂದು ಪ್ರಯಾಣ</title>
		<link>https://www.justkannada.in/torchu/</link>
		
		<dc:creator><![CDATA[mahesh]]></dc:creator>
		<pubDate>Sun, 29 Mar 2026 11:34:02 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[a journey]]></category>
		<category><![CDATA[film]]></category>
		<category><![CDATA[kannada]]></category>
		<category><![CDATA[to remember]]></category>
		<category><![CDATA[Torchu]]></category>
		<guid isPermaLink="false">https://www.justkannada.in/?p=153095</guid>

					<description><![CDATA[<p>&#160; ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ ಟಾರ್ಚು ನೋಡಿದೆ. ಸುಮಾರು ಎರಡುವರೆ ಗಂಟೆಗಳ  ಕಾಲ ನನ್ನನ್ನು ಸಂಪೂರ್ಣವಾಗಿ ಆವರಿಸಿಕೊಂಡ ಅನುಭವ ಅದು. ಈ ಚಿತ್ರವನ್ನು ನೋಡುವುದು 2020 ಮತ್ತು 2021ರ ನಡುವೆ ಮಾನವಕುಲ ಎದುರಿಸಿದ ಸಂಕಷ್ಟಗಳತ್ತ ಹಿಂದಿರುಗಿದಂತೆ ಅನುಭವವಾಗುತ್ತದೆ. ಭಾವನಾತ್ಮಕ ಆಕರ್ಷಣೆಗೆ ಕೃತಕವಾಗಿ ನೋವು ತುಂಬುವ ಪ್ರಯತ್ನ ಇಲ್ಲದೆ, ಸಹಜವಾಗಿ ಕಥೆ ಮುಂದುವರೆಯುತ್ತದೆ. ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ..ಈ ಎಲ್ಲವನ್ನು  ಬೆಂಗಳೂರು ಮೂಲದ ಪತ್ರಕರ್ತ, ಕಥೆಗಾರ ಮತ್ತು ಲೇಖಕ ವೀರನಾರಾಯಣ [&#8230;]</p>
<p>The post <a href="https://www.justkannada.in/torchu/">ಟಾರ್ಚು – ಮರೆಯಲಾಗದ ಒಂದು ಪ್ರಯಾಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ ಟಾರ್ಚು ನೋಡಿದೆ. ಸುಮಾರು ಎರಡುವರೆ ಗಂಟೆಗಳ  ಕಾಲ ನನ್ನನ್ನು ಸಂಪೂರ್ಣವಾಗಿ ಆವರಿಸಿಕೊಂಡ ಅನುಭವ ಅದು.</p>
<p>ಈ ಚಿತ್ರವನ್ನು ನೋಡುವುದು 2020 ಮತ್ತು 2021ರ ನಡುವೆ ಮಾನವಕುಲ ಎದುರಿಸಿದ ಸಂಕಷ್ಟಗಳತ್ತ ಹಿಂದಿರುಗಿದಂತೆ ಅನುಭವವಾಗುತ್ತದೆ. ಭಾವನಾತ್ಮಕ ಆಕರ್ಷಣೆಗೆ ಕೃತಕವಾಗಿ ನೋವು ತುಂಬುವ ಪ್ರಯತ್ನ ಇಲ್ಲದೆ, ಸಹಜವಾಗಿ ಕಥೆ ಮುಂದುವರೆಯುತ್ತದೆ.</p>
<p>ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ..ಈ ಎಲ್ಲವನ್ನು  ಬೆಂಗಳೂರು ಮೂಲದ ಪತ್ರಕರ್ತ, ಕಥೆಗಾರ ಮತ್ತು ಲೇಖಕ ವೀರನಾರಾಯಣ ನಿಭಾಯಿಸಿದ್ದಾರೆ. ಅವರು ಸರಳ ವ್ಯಕ್ತಿತ್ವ ಹೊಂದಿದವರಾದರೂ, ಚಿತ್ರದಲ್ಲಿನ ಅವರ ಚುಟುಕು ಮತ್ತು ವ್ಯಂಗ್ಯಭರಿತ ಸಂಭಾಷಣೆ ಅವರ ಮತ್ತೊಂದು ಮುಖವನ್ನು ಪರಿಚಯಿಸುತ್ತದೆ.</p>
<p>ಈ ಕಥೆ ನಾಲ್ವರ ಕುಟುಂಬದ ಸುತ್ತ ಸಾಗಿದೆ. ಅವರು ಎಲ್ಲಿಗೆ ಹೋಗುತ್ತಿದ್ದಾರೆ ಎಂಬುದು ತಿಳಿಯದೆ ನಡೆಯಲು ಆರಂಭಿಸುತ್ತಾರೆ. ಚಿತ್ರ ಮುಂದುವರಿದಂತೆ, ಏಕಾಂತ, ಸಹನಶೀಲತೆ ಮತ್ತು ವೈಯಕ್ತಿಕ ಹೋರಾಟಗಳ ವಿಷಯಗಳ ಕುರಿತು ಪ್ರೇಕ್ಷಕರು ಚಿಂತಿಸಲು ಪ್ರೇರೇಪಿತರಾಗುತ್ತಾರೆ.</p>
<p>ಈ ಕುಟುಂಬದ ಪ್ರಯಾಣ ನಮ್ಮದೇ ಜೀವನದ ಪ್ರತಿಬಿಂಬವಾಗಿರಬಹುದು ಎಂಬ ಸಂದೇಶವನ್ನು ಚಿತ್ರ ನೀಡುತ್ತದೆ. ಜೀವನದಲ್ಲಿ ಪ್ರತಿಯೊಬ್ಬರೂ ಏಕಾಂಗಿಗಳೇ; ಹೋರಾಟಗಳು ಮಾತ್ರ ವಿಭಿನ್ನವಾಗುತ್ತವೆ. ಚಿತ್ರ ಮುಗಿದಾಗ ಆದಿ ಶಂಕರಾಚಾರ್ಯರ ಮಾತುಗಳನ್ನು ನೆನಪಿಸುತ್ತದೆ—ಯಾರೂ ಯಾರದ್ದೂ ಅಲ್ಲ, ಸಂಬಂಧಗಳೆಲ್ಲವೂ ಒಂದು ಮೃಗತ್ರಿಷ್ಣೆಯಷ್ಟೇ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಚಿತ್ರದ ಅತ್ಯಂತ ಗಮನಾರ್ಹ ಅಂಶ ಅದರ ಛಾಯಾಗ್ರಹಣ. ಹಲವೆಡೆ ಇದು ಕಥನಕ್ಕಿಂತಲೂ ಮೀರಿದ ಪ್ರಭಾವ ಬೀರುತ್ತದೆ. ಭಾವನಾತ್ಮಕ ಹಾಗೂ ಕಥನಾತ್ಮಕ ತೀವ್ರತೆಯನ್ನು ಹೆಚ್ಚಿಸುತ್ತದೆ.</p>
<p>ಪ್ರಶಾಂತ್ ಸಾಗರ್ ಅವರ ಕ್ಯಾಮೆರಾ ಕೆಲಸಕ್ಕೆ ಶ್ಲಾಘನೆಗಳು ಸಲ್ಲಬೇಕು. ಕಡೂರು, ಮಧುಗಿರಿ, ತುಮಕೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸೌಂದರ್ಯವನ್ನು ಅಷ್ಟು ಚೆನ್ನಾಗಿ ಹಿಡಿದಿಟ್ಟಿದ್ದಾರೆ, ಅವುಗಳೇ ಕಥೆಯನ್ನು ಹೇಳುವಂತೆ ಕಾಣುತ್ತದೆ. ಕೆಲ ಸಂದರ್ಭಗಳಲ್ಲಿ ದೃಶ್ಯಕಥನವೇ ಚಿತ್ರದ ಅನುಭವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ.</p>
<p><img loading="lazy" decoding="async" class="alignnone size-full wp-image-153096" src="https://www.justkannada.in/wp-content/uploads/2026/03/torchu-image.jpg" alt="" width="500" height="263" srcset="https://www.justkannada.in/wp-content/uploads/2026/03/torchu-image.jpg 500w, https://www.justkannada.in/wp-content/uploads/2026/03/torchu-image-300x158.jpg 300w, https://www.justkannada.in/wp-content/uploads/2026/03/torchu-image-150x79.jpg 150w" sizes="auto, (max-width: 500px) 100vw, 500px" /></p>
<p>ಮತ್ತೊಂದು ವಿಶೇಷತೆ ಎಂದರೆ ಸಿಂಕ್ ಸೌಂಡ್ ತಂತ್ರಜ್ಞಾನವನ್ನು ಬಳಸಿರುವುದು. ಕೇಳುವ ಎಲ್ಲಾ ಧ್ವನಿಗಳೂ ಮೂಲದಲ್ಲೇ ದಾಖಲಾಗಿವೆ. ಹಾಡುಗಳನ್ನೂ ಸ್ಥಳದಲ್ಲಿಯೇ ಡಬ್ಬಿಂಗ್ ಇಲ್ಲದೆ ದಾಖಲಿಸಲಾಗಿದೆ ಎಂದು ವೀರನಾರಾಯಣ ತಿಳಿಸಿದ್ದಾರೆ. ಸಂಪೂರ್ಣ ಚಿತ್ರದಲ್ಲಿ ಹಿನ್ನೆಲೆ ಸಂಗೀತ (BGM) ಬಳಸಿಲ್ಲ. ಕಥೆಯನ್ನು ತ್ವರಿತವಾಗಿ ಹೇಳುವುದಕ್ಕಿಂತ, ನಿಧಾನವಾದ ಬದುಕಿನ ಅನುಭವವನ್ನು ಹಿಡಿಯುವ ಪ್ರಯತ್ನ ಮಾಡಲಾಗಿದೆ. 68 ದಿನಗಳ ಸಂಕಷ್ಟದ ಅವಧಿಯ ನಿಧಾನಗತಿಯ ಜೀವನವನ್ನು ಹಿಡಿಯಲು ಈ ರೀತಿಯ ನಿರೂಪಣೆ ಸಹಕಾರಿಯಾಗಿದೆ. ಅನೇಕ ಕ್ರಿಯೆಗಳು ಮತ್ತು ಸಂಭಾಷಣೆಗಳು ಸಂಕೇತಾತ್ಮಕವಾಗಿವೆ.</p>
<p>ಬಾಲ ಕಲಾವಿದೆ ಪ್ರಾಶ್ವಿತಾ ಎಚ್.ಕೆ ಹಾಗೂ ಪರದೆಯ ಮೇಲಿನ ಅವಳ ಪೋಷಕರು—ಹರಿ ಸಮಾಶ್ತಿ ಮತ್ತು ನಿಷಾ ಯಶ್ ರಾಮ್—ಚಿತ್ರದ ಆರಂಭದಿಂದ ಅಂತ್ಯದವರೆಗೆ ಪ್ರಭಾವಶಾಲಿಯಾಗಿ ಕಾಣಿಸಿಕೊಳ್ಳುತ್ತಾರೆ.</p>
<p>ನಿರ್ಮಾಪಕರಾದ ಇವಾರಾ ಕಂಬೈನ್ಸ್ ತಂಡದ ಯುವ ಸದಸ್ಯರು ಮತ್ತು ವೀರನಾರಾಯಣ ಅವರ ಅನುಭವವೂ ಹೊಸಬರದ್ದೇ ಆದರೂ, ಚಿಂತನೆಗೆ ಪ್ರೇರೇಪಿಸುವ ಚಿತ್ರವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>
<p>ಈ ಚಿತ್ರವನ್ನು ದೂರದರ್ಶನ ಚಂದನ, ಕೆವಿ ಸುಬ್ಬಣ್ಣ ಅಪ್ತ ರಂಗ ಮತ್ತು ಸುಚಿತ್ರ ಫಿಲ್ಮ್ ಸೊಸೈಟಿ ಪ್ರದರ್ಶಿಸಿದೆ. ಚಿತ್ರಕ್ಕೆ ಚಿತ್ರರಂಗದ ಅನೇಕ ವ್ಯಕ್ತಿಗಳಿಂದ ಪ್ರಶಂಸೆಗಳು ದೊರಕಿವೆ. ಈಗ ಇದನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ.</p>
<p><strong>– ಆಶಾ ಕೃಷ್ಣಸ್ವಾಮಿ, ಹಿರಿಯ ಪತ್ರಕರ್ತರು, ಬೆಂಗಳೂರು.</strong></p>
<p>Key words: Torchu, a journey, to remember, Kannada, film</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>Torchu, a journey to remember</p>
<p>Recently, I watched the experimental Kannada movie Torchu at an invitation. It was an<br />
engrossing, nearly two-and-a-half hours for me.<br />
Watching the movie was like traveling back to the hardships that mankind faced between<br />
2020 and 2021. Fortunately, there is no laboured effort to inject pathos feelings to make<br />
an emotional appeal. The story, screenplay, dialogue, and direction are by Veeranarayan,<br />
a Bengaluru-based journalist, scriptwriter, and author. He is an unassuming person with a<br />
multi-talented personality. He is a man of few words. But his witty and sarcastic<br />
dialogues in the movie portray the other side of him.</p>
<p>The whole story revolves around a family of four who begin walking—without knowing<br />
where to. As the film unfolds, viewers are prompted to reflect on themes of isolation,<br />
resilience, and personal struggle. The narrative suggests that the family&amp;#39;s journey could be that of the viewers as well. The universal truth in life&amp;#39;s journey is everyone is alone, though the battles may be different. When the movie ends, it reminds the wise words of Saint Shankaracharya &#8211; none belongs to anyone and relationships are an illusion.<br />
There is one striking feature of this movie—its cinematography. It surpasses the narration<br />
at many places. It enhances the emotional and narrative impact of the film.</p>
<p>Hats off to Prashanth Sagar for his camera work. The beauty of Kadur, Madhugiri, Tumakuru, and the surroundings have been captured so well that they too narrate the story alongside the screenplay. At times, the visual narration elevates the overall cinematic experience, occasionally surpassing other aspects of the film.</p>
<p><img loading="lazy" decoding="async" class="alignnone size-full wp-image-153096" src="https://www.justkannada.in/wp-content/uploads/2026/03/torchu-image.jpg" alt="" width="500" height="263" srcset="https://www.justkannada.in/wp-content/uploads/2026/03/torchu-image.jpg 500w, https://www.justkannada.in/wp-content/uploads/2026/03/torchu-image-300x158.jpg 300w, https://www.justkannada.in/wp-content/uploads/2026/03/torchu-image-150x79.jpg 150w" sizes="auto, (max-width: 500px) 100vw, 500px" /></p>
<p>Another appreciable feature of Torchu is the adoption of sync sound technology. The<br />
sounds heard are all original. Songs were recorded live on location without dubbing,<br />
Veeranarayan says. No BGM is used in the entire cinema. The director is not in a rush to<br />
narrate the story or to give a logical end to the journey. Because the actual distress period<br />
of 68 days had enforced a slow physical life. There is an effort to capture the same mood.<br />
Many actions and dialogues are symbolic.</p>
<p>The child artist Prashvitha HK and her screen parents—Hari Samashti and Nisha Yash<br />
Ram—occupy the screen space from the beginning to the end.</p>
<p>What has been the experience of Veeranarayana and the young members of Ivara<br />
Combines, the producers? It is no different from any newcomers to the field with the<br />
intention of making thought-provoking cinema. It has been screened by Doordarshan<br />
Chandana, KV Subbanna Apta Ranga, and Suchitra Film Society. The movie has been<br />
receiving accolades from film personalities. Now the plan is to host it on YouTube.</p>
<p><strong>-Asha Krishnaswamy</strong></p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p>The post <a href="https://www.justkannada.in/torchu/">ಟಾರ್ಚು – ಮರೆಯಲಾಗದ ಒಂದು ಪ್ರಯಾಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ</title>
		<link>https://www.justkannada.in/cm-siddaramaiah-421/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 13:02:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancelled]]></category>
		<category><![CDATA[CM Siddaramaiah]]></category>
		<category><![CDATA[kannada]]></category>
		<category><![CDATA[railway exam]]></category>
		<guid isPermaLink="false">https://www.justkannada.in/?p=152653</guid>

					<description><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ್ದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪರೀಕ್ಷೆಯನ್ನ ದಿಢೀರ್ ರದ್ದುಗೊಳಿಸಿದ್ದು ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,   ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ [&#8230;]</p>
<p>The post <a href="https://www.justkannada.in/cm-siddaramaiah-421/">ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,17,2026 (<a href="http://www.justkannada.in">www.justkannada.in</a>): </strong> ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ್ದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪರೀಕ್ಷೆಯನ್ನ ದಿಢೀರ್ ರದ್ದುಗೊಳಿಸಿದ್ದು ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,   ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ.</p>
<p>ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಈ ಮೊದಲೇ ಸಾವಿರಾರು ಕನ್ನಡಿಗ ಉದ್ಯೋಗಿಗಳು ಧ್ವನಿಯೆತ್ತಿದ್ದರು.  ಶಾಂತ ರೀತಿಯ ಪ್ರತಿಭಟನೆಯನ್ನು, ಪ್ರತಿರೋಧವನ್ನು ನಿರ್ಲಕ್ಷಿಸುತ್ತಾ ಬಂದ ರೈಲ್ವೆ ಇಲಾಖೆ ಪರೀಕ್ಷೆ ಆರಂಭವಾಗುವ ಕೊನೆ ಕ್ಷಣದಲ್ಲಿ ರದ್ದುಮಾಡಿರುವುದು ಈಗಿನ ಗೊಂದಲಕ್ಕೆ ಕಾರಣ ಎಂದು ಕಿಡಿಕಾರಿದ್ದಾರೆ.</p>
<p>ಪ್ರಾರಂಭದಲ್ಲಿಯೇ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ತನ್ನ ತಪ್ಪನ್ನು ತಿದ್ದಿಕೊಂಡು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದರೆ ಈಗಿನ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಆ ಪ್ರಯತ್ನವನ್ನೇ ಮಾಡದೆ, ಕನ್ನಡಿರನ್ನು ತಾತ್ಸಾರ ಭಾವನೆಯಿಂದ ಕಂಡು, ಪ್ರತಿಭಟನೆಯ ಕಾವು ಹೆಚ್ಚಾದ ಕೂಡಲೇ ತರಾತುರಿಯಲ್ಲಿ ಪರೀಕ್ಷೆ ರದ್ದುಪಡಿಸುವ ನಿರ್ಧಾರಕ್ಕೆ ಬಂದಿರುವುದು ಖಂಡನೀಯ.</p>
<p>ಕನ್ನಡಿಗರಿಗೆ ಕೇಂದ್ರ ಸರ್ಕಾರದ ಪರೀಕ್ಷೆಗಳಲ್ಲಿ ಅನ್ಯಾಯವಾಗುತ್ತಿರುವುದು ಇದು ಮೊದಲ ಬಾರಿ ಅಲ್ಲ ಬಹುಶಃ ಕೊನೆಯದ್ದೂ ಅಲ್ಲ. ಕೇಂದ್ರದ ವಿವಿಧ ಇಲಾಖೆಗಳ ಉದ್ಯೋಗ ಭರ್ತಿಯಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಕುಟಿಲತನದಿಂದಾಗಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಮೊದಲಿಂದಲೂ ಅನ್ಯಾಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ.</p>
<p>ಇದರ ವಿರುದ್ಧ ಕನ್ನಡಿಗರು ನ್ಯಾಯಕ್ಕಾಗಿ ಧ್ವನಿಯೆತ್ತುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಕನ್ನಡಿಗರಾದ ವಿ.ಸೋಮಣ್ಣನವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವಾಗಲೇ ರೈಲ್ವೆ ಇಲಾಖೆ ಕನ್ನಡ ವಿರೋಧಿ ನಿಲುವು ತಳೆದು ಕನ್ನಡ,‌ ಕರ್ನಾಟಕ ಮತ್ತು ಕನ್ನಡಿಗರಿಗೆ ಅನ್ಯಾಯ ಮಾಡಿರುವುದು ಅತ್ಯಂತ ದುರದೃಷ್ಟಕರ. ಸೋಮಣ್ಣನವರು ಕನ್ನಡಿಗರ ಪರವಾಗಿ ನಿಂತು ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ಭರವಸೆಯನ್ನು ನಾನೂ ಇಟ್ಟುಕೊಂಡಿದ್ದೆ, ಆ ನಂಬಿಕೆ ಹುಸಿಯಾಗಿದೆ. ಸೋಮಣ್ಣನವರು ಮಾತನಾಡಲು ಶುರು ಮಾಡಿದರೆ ರೈಲ್ವೆ ಇಲಾಖೆ ಇರುವುದೇ ಕರ್ನಾಟಕಕ್ಕಾಗಿ ಎನ್ನುವಂತೆ ಮಾತಿನ ಅರಮನೆ ಕಟ್ಟುತ್ತಾರೆ. ಅವರು ಮಾತು ಸ್ವಲ್ಪ ಕಡಿಮೆಮಾಡಿ ಕರ್ನಾಟಕಕ್ಕಾಗಿ‌ ಮಾಡಬೇಕಾದ ಕೆಲಸವನ್ನು ನಿಷ್ಠೆಯಿಂದ ಮಾಡಲು ಮುಂದಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ</p>
<p>ಕೇಂದ್ರ ಸರ್ಕಾರಕ್ಕೆ ಹಿಂದಿ ಭಾಷೆ ಮೇಲೆ ಇರುವ ಪ್ರೀತಿ ಮತ್ತು ಕನ್ನಡವೂ ಸೇರಿದಂತೆ ರಾಜ್ಯಭಾಷೆಗಳ ಮೇಲೆ ಇರುವ ತಾತ್ಸಾರ ಮನೋಭಾವದ ದುಷ್ಪರಿಣಾಮವನ್ನು ಕನ್ನಡಿಗರು ಈಗಾಗಲೇ ಅನುಭವಿಸಿದ್ದಾರೆ. ಉತ್ತರ ಭಾರತದ ಹಿಂದಿ ಭಾಷಿಗರಿಗೆ ನೆರವಾಗಬೇಕೆಂಬ ಏಕೈಕ ಉದ್ದೇಶದಿಂದ ಕೇಂದ್ರದ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಗೆ ಮಾತ್ರ ಅವಕಾಶ ನೀಡುವ ಕೇಂದ್ರದ ಭಾಷಾ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.</p>
<p>ಭಾರತ ರಾಜ್ಯಗಳ ಒಕ್ಕೂಟ, ಈ ರಾಜ್ಯಗಳು ಭಾಷೆಗಳ ಆಧಾರದಲ್ಲಿಯೇ ರಚನೆಯಾಗಿರುವುದನ್ನು ಮರೆಯಬಾರದು. ನಾವು ಹಿಂದಿಯನ್ನು ಭಾಷೆಯಾಗಿ ವಿರೋಧಿಸುವುದಿಲ್ಲ, ಹಿಂದಿಯನ್ನು ಕನ್ನಡದ ಮೇಲೆ ಹೇರುವುದನ್ನು ಮಾತ್ರ ಖಂಡಿತ ಸಹಿಸುವುದಿಲ್ಲ. ಆಳುವ ಪಕ್ಷದ ಸಂಸದರು ಪಕ್ಷದ ಮುಲಾಜಿಗೆ ಬಿದ್ದು ಕನ್ನಡಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತದೆ ಬಾಯಿ ಮುಚ್ಚಿಕೊಂಡಿರಬಹುದು, ಆದರೆ ಕನ್ನಡಿಗರು ಜಾಗೃತರಾಗಿದ್ದಾರೆ.</p>
<p>ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಬಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.</p>
<p>ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.</p>
<p>Key words: Kannada, railway exam, cancelled, CM Siddaramaiah</p>
<p>The post <a href="https://www.justkannada.in/cm-siddaramaiah-421/">ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ</title>
		<link>https://www.justkannada.in/kannada-railway-exam/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 08:10:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[kannada]]></category>
		<category><![CDATA[Karave]]></category>
		<category><![CDATA[Protests]]></category>
		<category><![CDATA[railway exam]]></category>
		<guid isPermaLink="false">https://www.justkannada.in/?p=152624</guid>

					<description><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯಲ್ಲಿ ಮುಂಬಡ್ತಿ ಪರೀಕ್ಷೆಯಲ್ಲಿ ಕೇವಲ ಹಿಂದಿ ಇಂಗ್ಲೀಷ್ ಭಾಷೆಗೆ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು, ಮೈಸೂರು , ಹುಬ್ಬಳ್ಳಿ ಸೇರಿ ಹಲವೆಡೆ  ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಗೆ ಮುತ್ತಿಗೆ ಹಾಕಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು. ಹುಬ್ಬಳ್ಳಿಯ ಆರ್‌ಆರ್‌ಸಿ (RRC) ಕಚೇರಿಯ ಎದುರು ಕೂಡ [&#8230;]</p>
<p>The post <a href="https://www.justkannada.in/kannada-railway-exam/">ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,17,2026 (<a href="http://www.justkannada.in">www.justkannada.in</a>): </strong> ರೈಲ್ವೆ ಇಲಾಖೆಯಲ್ಲಿ ಮುಂಬಡ್ತಿ ಪರೀಕ್ಷೆಯಲ್ಲಿ ಕೇವಲ ಹಿಂದಿ ಇಂಗ್ಲೀಷ್ ಭಾಷೆಗೆ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು, ಮೈಸೂರು , ಹುಬ್ಬಳ್ಳಿ ಸೇರಿ ಹಲವೆಡೆ  ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಗೆ ಮುತ್ತಿಗೆ ಹಾಕಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು. ಹುಬ್ಬಳ್ಳಿಯ ಆರ್‌ಆರ್‌ಸಿ (RRC) ಕಚೇರಿಯ ಎದುರು ಕೂಡ ಪ್ರತಿಭಟನೆಗಳು ನಡೆದಿವೆ.</p>
<p>ರೈಲ್ವೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದನ್ನು ಖಂಡಿಸಿ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕೆಂದು ತಮ್ಮ ಕಾರ್ಯಕರ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಕರೆ ನೀಡಿದ್ದರು.</p>
<p>ಅದಂತೆ, ಪರೀಕ್ಷೆಗಳು ನಡೆಯುತ್ತಿದ್ದ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಿಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ.</p>
<p><strong>ಕರವೇ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ: ಪರೀಕ್ಷೆ ಮುಂದೂಡಿಕೆ</strong></p>
<p>ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ರೈಲ್ಚೆ ಇಲಾಖೆ ಅಧಿಕಾರಿಗಳು ಮಣಿದಿದ್ದು, ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: Kannada, railway exam, Karave, protests</p>
<p>The post <a href="https://www.justkannada.in/kannada-railway-exam/">ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್</title>
		<link>https://www.justkannada.in/agricultural-sciencen-devakumar/</link>
		
		<dc:creator><![CDATA[prashanth]]></dc:creator>
		<pubDate>Sat, 28 Feb 2026 05:40:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[agricultural science]]></category>
		<category><![CDATA[expand]]></category>
		<category><![CDATA[kannada]]></category>
		<category><![CDATA[literature]]></category>
		<category><![CDATA[Mysore.]]></category>
		<category><![CDATA[N. Devakumar]]></category>
		<guid isPermaLink="false">https://www.justkannada.in/?p=151963</guid>

					<description><![CDATA[<p>ಮೈಸೂರು,ಫೆಬ್ರವರಿ,28,2026 (www.justkannada.in): ‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಬೇಕು. ರೈತರ ವ್ಯವಸಾಯ ಜ್ಞಾನ ದಾಖಲಾಗಬೇಕು. ಕೃಷಿ ವಿಜ್ಞಾನ ಮಾಹಿತಿ ಹೆಚ್ಚು ಹೆಚ್ಚು ರೈತರಿಗೆ ತಲುಪುವಂತಾಗಲಿ ಎಂದು ಕೃಷಿ ವಿಜ್ಞಾನಿ ಎನ್. ದೇವಕುಮಾರ್ ಆಶಿಸಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಆವರಣದಲ್ಲಿ ನಡೆಯುತ್ತಿರುವ ಕಿಸಾನ್ ಸ್ವರಾಜ್ ಸಮ್ಮೇಳನದ ‘ಕೃಷಿ ಮಾಧ್ಯಮ ಕೇಂದ್ರ ಮತ್ತು ಬುಕ್ಸ್‌ ಲೋಕ ಮಳಿಗೆಯಲ್ಲಿ ಬೆಂಗಳೂರಿನ ನದಿ ಪ್ರಕಾಶನ ಪ್ರಕಟಿಸಿರುವ ಡಾ. ಗಣೇಶ ಹೆಗಡೆ ನೀಲೇಸರ ಅವರ ‘ಮರ ಮೇವು’ ಮತ್ತು ಕೇಶವ [&#8230;]</p>
<p>The post <a href="https://www.justkannada.in/agricultural-sciencen-devakumar/">‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,28,2026 (<a href="http://www.justkannada.in">www.justkannada.in</a>):</strong> ‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಬೇಕು. ರೈತರ ವ್ಯವಸಾಯ ಜ್ಞಾನ ದಾಖಲಾಗಬೇಕು. ಕೃಷಿ ವಿಜ್ಞಾನ ಮಾಹಿತಿ ಹೆಚ್ಚು ಹೆಚ್ಚು ರೈತರಿಗೆ ತಲುಪುವಂತಾಗಲಿ ಎಂದು ಕೃಷಿ ವಿಜ್ಞಾನಿ ಎನ್. ದೇವಕುಮಾರ್ ಆಶಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಆವರಣದಲ್ಲಿ ನಡೆಯುತ್ತಿರುವ ಕಿಸಾನ್ ಸ್ವರಾಜ್ ಸಮ್ಮೇಳನದ ‘ಕೃಷಿ ಮಾಧ್ಯಮ ಕೇಂದ್ರ ಮತ್ತು ಬುಕ್ಸ್‌ ಲೋಕ ಮಳಿಗೆಯಲ್ಲಿ ಬೆಂಗಳೂರಿನ ನದಿ ಪ್ರಕಾಶನ ಪ್ರಕಟಿಸಿರುವ ಡಾ. ಗಣೇಶ ಹೆಗಡೆ ನೀಲೇಸರ ಅವರ ‘ಮರ ಮೇವು’ ಮತ್ತು ಕೇಶವ ಎಚ್‌. ಕೊರ್ಸೆ ಅವರ ‘ನೆಲ ಮುಗಿಲ ಮಾತು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಎನ್. ದೇವಕುಮಾರ್ ಅವರು ಮಾತನಾಡಿದರು.</p>
<p>ಮರ–ಮೇವು ಕೃತಿಯಲ್ಲಿ ಮೇವು ನೀಡುವ ವಿವಿಧ ಮರಗಳ ಕುರಿತ ಮಾಹಿತಿ ಇದೆ. ಈ ಕೃತಿ ಪಶುವೈದ್ಯಕೀಯ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೆಚ್ಚಾಗಿ ತಲುಪಬೇಕು. ಹೈನುಗಾರಿಕೆ ಕೈಗೊಳ್ಳುತ್ತಿರುವ ರೈತರಿಗೆ ಇದು ತಲುಪುವಂತಾಗಬೇಕು. ಹೈನುಗಾರಿಕೆ ಕುರಿತು ತರಬೇತಿ ನೀಡುವ ಸಂಸ್ಥೆಗಳನ್ನು ಈ ಪುಸ್ತಕವನ್ನು ರೈತರಿಗೆ ತಲುಪಿಸುವ ಪ್ರಯತ್ನ ಮಾಡಬಹುದು ಎಂದು ಸಲಹೆ ನೀಡಿದರು.</p>
<p>ಮರ–ಮೇವು ಕೃತಿಯ ಲೇಖಕ ಡಾ. ಗಣೇಶ ಹೆಗಡೆ ನೀಲೇಸರ ಮಾತನಾಡಿ, ‘ಕೃತಿಯಲ್ಲಿ 59 ಮೇವಿನ ಮರಗಳ ಕುರಿತು ಸಚಿತ್ರ ಮಾಹಿತಿ ಇದೆ. ಮೇವು–ಮರ ಕುರಿತ ವೈಜ್ಞಾನಿಕ ಮಾಹಿತಿಯನ್ನು ಕಥನ ರೂಪದಲ್ಲಿ ನಿರೂಪಿಸಿದ್ದೇನೆ’ ಎಂದು ತಿಳಿಸಿದರು.</p>
<p>ಪತ್ರಕರ್ತ ಗಾಣಧಾಳು ಶ್ರೀಕಂಠ ಕೃತಿಗಳನ್ನು ಪರಿಚಯಿಸಿದರು. ಕೃಷಿ ಬರಹಗಾರ ಮಲ್ಲಿಕಾರ್ಜುನ ಹೊಸಪಾಳ್ಯ ಕಾರ್ಯಕ್ರಮ ನಿರೂಪಿಸಿದರು. ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಸಂಚಾಲಕ ಜಿ. ಕೃಷ್ಣಪ್ರಸಾದ್, ಸಾವಯವ ಕೃಷಿಕ ಅಂದನೂರು ಎಚ್. ಆಂಜನೇಯ, ಕೃಷಿಕ ಆನಂದತೀರ್ಥ ಪ್ಯಾಟಿ, ಬುಕ್ಸ್‌ಲೋಕದ ಫಣೀಶ್– ಭಾರ್ಗವಿ ಫಣೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>
<p>Key words: agricultural science, literature ,Kannada, expand, N. Devakumar, Mysore</p>
<p>The post <a href="https://www.justkannada.in/agricultural-sciencen-devakumar/">‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</title>
		<link>https://www.justkannada.in/former-cm-bommai-7/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 10:34:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bommai]]></category>
		<category><![CDATA[closing]]></category>
		<category><![CDATA[condemnable]]></category>
		<category><![CDATA[Former CM]]></category>
		<category><![CDATA[Government Schools.]]></category>
		<category><![CDATA[kannada]]></category>
		<guid isPermaLink="false">https://www.justkannada.in/?p=151320</guid>

					<description><![CDATA[<p>ನವದೆಹಲಿ, ಫೆಬ್ರವರಿ ,11,2026 (www.justkannada.in):  ರಾಜ್ಯ ಕಾಂಗ್ರೆಸ್  ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು,  ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು [&#8230;]</p>
<p>The post <a href="https://www.justkannada.in/former-cm-bommai-7/">ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಫೆಬ್ರವರಿ ,11,2026 (<a href="http://www.justkannada.in">www.justkannada.in</a>):</strong>  ರಾಜ್ಯ ಕಾಂಗ್ರೆಸ್  ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು,  ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯವಾದರು ಎಂದು ಕಿಡಿಕಾರಿದರು.</p>
<p>ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಮತ್ತು ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ.  ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>Key words: Closing, Kannada, government schools , condemnable, Former CM, Bommai</p>
<p>The post <a href="https://www.justkannada.in/former-cm-bommai-7/">ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</title>
		<link>https://www.justkannada.in/cm-siddaramaiah-386/</link>
		
		<dc:creator><![CDATA[prashanth]]></dc:creator>
		<pubDate>Fri, 09 Jan 2026 07:59:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[kannada]]></category>
		<category><![CDATA[Kerala.]]></category>
		<category><![CDATA[Malayalam]]></category>
		<category><![CDATA[mandatory]]></category>
		<category><![CDATA[Schools.]]></category>
		<guid isPermaLink="false">https://www.justkannada.in/?p=150090</guid>

					<description><![CDATA[<p>ಬೆಂಗಳೂರು,ಜನವರಿ,9,2026 (www.justkannada.in): ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇರಳ ಸರ್ಕಾರದ ನಡೆ ವಿರುದ್ದ ಕಿಡಿಕಾರಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. [&#8230;]</p>
<p>The post <a href="https://www.justkannada.in/cm-siddaramaiah-386/">ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,9,2026 (<a href="http://www.justkannada.in">www.justkannada.in</a>):</strong> ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳ ಸರ್ಕಾರದ ನಡೆ ವಿರುದ್ದ ಕಿಡಿಕಾರಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.</p>
<p>ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ.</p>
<p>ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.</p>
<p>ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.</p>
<p>ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.</p>
<p>ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ)  ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು.</p>
<p>ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.</p>
<p>Key words: Kerala, Malayalam, mandatory, Kannada, schools, CM Siddaramaiah</p>
<p>The post <a href="https://www.justkannada.in/cm-siddaramaiah-386/">ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇವೆಂದು ಎಲ್ಲರೂ ಶಪಥ ಮಾಡಬೇಕು- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/kannada-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Fri, 21 Nov 2025 12:58:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[everyone]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[speak]]></category>
		<guid isPermaLink="false">https://www.justkannada.in/?p=148092</guid>

					<description><![CDATA[<p>ಮೈಸೂರು,ನವೆಂಬರ್,21,2025 (www.justkannada.in): ಎಲ್ಲಾರೂ ಕೂಡ ಅವಕಾಶ ಸಿಕ್ಕಾಗ ಸಮಾಜದ ಋಣ ತೀರಿಸುವ ಕೆಲಸವನ್ನು ಮಾಡಬೇಕು. ಅದರಲ್ಲೂ ಹಾಸ್ಟೆಲ್ ವಿದ್ಯಾರ್ಥಿಗಳು ಸಮಾಜದ ಋಣ ತೀರಿಸಲೇಬೇಕು. ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇನೆ ಅಂತ ಎಲ್ಲರೂ ಶಪಥ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕನ್ನಡ ರಾಜ್ಯೋತ್ಸವ 2025, ದೇವರಾಜ ಅರಸು  ಎಲ್.ಜಿ ಹಾವನೂರು ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ  ಕುಳಿತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಪುರೋಹಿತ ಹೇಳಿದರು. ಬಜೆಟ್ ಮಂಡನೆ [&#8230;]</p>
<p>The post <a href="https://www.justkannada.in/kannada-cm-siddaramaiah/">ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇವೆಂದು ಎಲ್ಲರೂ ಶಪಥ ಮಾಡಬೇಕು- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,21,2025 (<a href="http://www.justkannada.in">www.justkannada.in</a>):</strong> ಎಲ್ಲಾರೂ ಕೂಡ ಅವಕಾಶ ಸಿಕ್ಕಾಗ ಸಮಾಜದ ಋಣ ತೀರಿಸುವ ಕೆಲಸವನ್ನು ಮಾಡಬೇಕು. ಅದರಲ್ಲೂ ಹಾಸ್ಟೆಲ್ ವಿದ್ಯಾರ್ಥಿಗಳು ಸಮಾಜದ ಋಣ ತೀರಿಸಲೇಬೇಕು. ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇನೆ ಅಂತ ಎಲ್ಲರೂ ಶಪಥ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕನ್ನಡ ರಾಜ್ಯೋತ್ಸವ 2025, ದೇವರಾಜ ಅರಸು  ಎಲ್.ಜಿ ಹಾವನೂರು ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ  ಕುಳಿತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಪುರೋಹಿತ ಹೇಳಿದರು. ಬಜೆಟ್ ಮಂಡನೆ ಮಾಡಲ್ಲ ಅಂತ ಟಿ.ವಿ ಚಾನಲ್ ನಲ್ಲಿ ಕುಳಿತು ಪುರೋಹಿತ ಹೇಳಿದ್ರು. ಹೇಳಿದ ಮೇಲೆ ಬಜೆಟ್ ಮಂಡನೆ  ಮಾಡಿದೆ.  2 ವರ್ಷ ಮುಖ್ಯಮಂತ್ರಿಯು ಆದೆ. ಈಗ ಎರಡುವರೆ ವರ್ಷದಿಂದ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮ ಮನೆಯವರು ಈ ಅಮಾವಾಸ್ಯೆ ರಾಹುಕಾಲ ಎಲ್ಲಾವನ್ನು ನಂಬುತ್ತಾರೆ</p>
<p>ಕೆಲವು ಜನರನ್ನು ಯಾಕಪ್ಪ ವಿದ್ಯೆ ಇಲ್ಲ , ಊಟ ಇಲ್ಲ ಅಂತ ಕೇಳಿದರೆ ಹಿಂದಿನ ಜನ್ಮದಲ್ಲಿ ಪಾಪ ಮಾಡಿದ್ದೆ ಅಂತ ಹೇಳುತ್ತಾರೆ. ಹಿಂದಿನ ಜನ್ಮನು ಇಲ್ಲ ಯಾವ ಜನ್ಮನೂ ಇಲ್ಲ ಈಗ ಏನು ಮಾಡುತ್ತೀವಿ ಅಷ್ಟೆ. ಕರ್ನಾಟಕದಲ್ಲಿ ಮೂರು ಲಕ್ಷದ 88 ಸಾವಿರ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದಾರೆ. ದಲಿತ ವಿದ್ಯಾರ್ಥಿಗಳಿಗೆ ಹಿಂದುಳಿದ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರ ಯಾವತ್ತು ಸಹಾಯ ಮಾಡುತ್ತೆ. ದೇವರಾಜ್ ಅರಸು ಅವರು ಹಿಂದೂಳಿದ ವರ್ಗದವರಿಗೆ ಶಕ್ತಿ ತುಂಬುವ ಕೆಲಸ ಮಾಡಿದರು. ನಾನು ಈ‌ ಹಿಂದೆ ಅನೇಕ ಭಾಗ್ಯಗಳನ್ನು ನೀಡಿದ್ದೇನೆ. ಯಾಕೆಂದರೆ ಬಡವರಿಗೆ ಶಕ್ತಿ ತುಂಬುವ ಉದ್ದೇಶದಿಂದ ಮಾಡಿದ್ದೇನೆ. ಅಸಮಾನತೆ ಹೋಗದೆ ಇದ್ದರೆ ಜಾತಿ ವ್ಯವಸ್ಥೆ ಹೋಗುವದಿಲ್ಲ. ನಾವು ಸ್ವಾಭಿಮಾನ ಬೆಳಸಿಕೊಳ್ಳಬೇಕೆ ಹೊರತು ಗುಲಾಮಗಿರಿಯನ್ನು ಬೆಳೆಸಿಕೊಳ್ಳಬಾರದು. ಮೇಲ್ಜಾತಿ ಅವರು ಬಡವರಾಗಿದ್ದರೂ ಅವರನ್ನು ಸ್ವಾಮಿ,ಬುದ್ದಿ ಅಂತ ಮಾತನಾಡಿಸುತ್ತೇವೆ. ಒಬ್ಬ ದಲಿತ ಶ್ರೀಮಂತನಾಗಿದ್ದರೂ, ವಿದ್ಯಾವಂತನಾಗಿದರೂ ಅವನ್ನು ಏಕವಚನದಲ್ಲಿ‌ಮಾತನಾಡಿಸುತ್ತಾರೆ ಎಂದರು.</p>
<p>ಸಿಎಂ ಭಾಷಣದ ವೇಳೆ ನೀವೇ 5 ವರ್ಷ ಸಿಎಂ ಅಗಿರಬೇಕು ಎಂದ ಸಭಿಕರೊಬ್ಬರು ಹೇಳಿದರು.  ಅದು ಹೈಕಮಾಂಡ್ ತೀರ್ಮಾನ ಮಾಡುತ್ತೆ ಬಿಡಪ್ಪ ಎಂದು ಸಿದ್ದರಾಮಯ್ಯ ನುಡಿದರು.</p>
<p>ಎಲ್ಲರೂ ಕೂಡ ಅವಕಾಶ ಸಿಕ್ಕಾಗ ಸಮಾಜದ ಋಣ ತೀರಿಸುವ ಕೆಲಸವನ್ನು ಮಾಡಬೇಕು. ಅದರಲ್ಲೂ ಹಾಸ್ಟೆಲ್ ವಿದ್ಯಾರ್ಥಿಗಳು ಸಮಾಜದ ಋಣ ತೀರಿಸಲೇಬೇಕು . ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇನೆ ಅಂತ ಎಲ್ಲರೂ ಶಪಥ ಮಾಡಬೇಕು. ಬೆಂಗಳೂರಿಗೆ ಹೋದರೆ ನಾವು ಕರ್ನಾಟಕದಲ್ಲಿ ಇದ್ದಿವೋ ಬೇರೆ ರಾಜ್ಯದಲ್ಲಿದೇವಾ ಅನ್ನೋ ರೀತಿ ಇದೆ. ರಾಜ್ಯದಲ್ಲಿ ಏಕೀಕರಣಕ್ಕೆ ಬಹಳ ಜನ ಹೋರಾಟ ಮಾಡಿದ್ದಾರೆ ಅವರನ್ನು ಸ್ಮರಿಸೋಣ. ನನಗೆ ಈಗ  79 ವರ್ಷ 4 ತಿಂಗಳು ಅಗಿದೆ. ನಾನಂತೂ ನೂರು ವರ್ಷ ಬದುಕುತ್ತೇನೆ. ಅದೇ ರೀತಿ ರವಿವರ್ಮ ಕೂಡ ಹೆಚ್ಚು ವರ್ಷ ಬದುಕಲಿ . ಗಾಂಧೀಜಿಗೆ ಒಬ್ಬರು ಪತ್ರ ಬರೆದಿದ್ದರು, 100 ವರ್ಷ ಬದುಕಿ ಅಂತ ಹೇಳಿದರು. ನಾನು 125 ವರ್ಷ ಬದುಕಬೇಕು ಅಂತಿದ್ದೇನೆ ಅಂತ ಗಾಂಧಿ ಉತ್ತರ ಕೊಟ್ಟಿದ್ದರು. ನಾನು 100 ವರ್ಷ ಬದುಕುತ್ತೇನೆ ಎಂದು ನಗುತ್ತಾ ಸಿಎಂ ಸಿದ್ದರಾಮಯ್ಯ ಭಾಷಣ ಮುಗಿಸಿದರು.</p>
<p>Key words: Everyone, Karnataka, speak, Kannada, CM Siddaramaiah</p>
<p>The post <a href="https://www.justkannada.in/kannada-cm-siddaramaiah/">ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇವೆಂದು ಎಲ್ಲರೂ ಶಪಥ ಮಾಡಬೇಕು- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
