<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Karnataka -drought relief-Center - Supreme Court. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/karnataka-drought-relief-center-supreme-court/feed/" rel="self" type="application/rss+xml" />
	<link>https://www.justkannada.in/tag/karnataka-drought-relief-center-supreme-court/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 08 Apr 2024 09:36:39 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Karnataka -drought relief-Center - Supreme Court. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/karnataka-drought-relief-center-supreme-court/</link>
	<width>32</width>
	<height>32</height>
</image> 
	<item>
		<title>ಕರ್ನಾಟಕ ಬರ ಪರಿಹಾರ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಭರವಸೆ.  </title>
		<link>https://www.justkannada.in/karnataka-drought-relief-supreme-court/</link>
		
		<dc:creator><![CDATA[prashanth]]></dc:creator>
		<pubDate>Mon, 08 Apr 2024 09:36:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Karnataka -drought relief-Center - Supreme Court.]]></category>
		<guid isPermaLink="false">https://www.justkannada.in/?p=121955</guid>

					<description><![CDATA[<p>ನವದೆಹಲಿ, ಏಪ್ರಿಲ್​, 8,2024 (www.justkannada.in): ಕರ್ನಾಟಕಕ್ಕೆ ಬರಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ [&#8230;]</p>
<p>The post <a href="https://www.justkannada.in/karnataka-drought-relief-supreme-court/">ಕರ್ನಾಟಕ ಬರ ಪರಿಹಾರ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಭರವಸೆ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಏಪ್ರಿಲ್​, 8,2024 (<a href="http://www.justkannada.in">www.justkannada.in</a>): </strong>ಕರ್ನಾಟಕಕ್ಕೆ ಬರಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿತು.</p>
<p>ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.<img decoding="async" class="aligncenter size-full wp-image-97341" src="https://www.justkannada.in/wp-content/uploads/2022/09/supreme-court.jpg" alt="" width="500" height="321" srcset="https://www.justkannada.in/wp-content/uploads/2022/09/supreme-court.jpg 500w, https://www.justkannada.in/wp-content/uploads/2022/09/supreme-court-300x193.jpg 300w" sizes="(max-width: 500px) 100vw, 500px" /></p>
<p>ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು  ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್​ ವಾದ ಮಂಡಿಸಿದರು.</p>
<p>Key words: Karnataka, drought relief, Supreme Court</p>
<p>The post <a href="https://www.justkannada.in/karnataka-drought-relief-supreme-court/">ಕರ್ನಾಟಕ ಬರ ಪರಿಹಾರ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಭರವಸೆ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
